Headlines

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 14ರ ದಿನಭವಿಷ್ಯ

ಈ ದಿನ ತಾಮ್ರದ ತಂಬಿಗೆಯಲ್ಲಿ ನೀರು ಹಾಗೂ ಅದರೊಳಗೆ ನಾಣ್ಯವೊಂದನ್ನು ಹಾಕಿ, ದಾನ ಮಾಡಿ. ಅಥವಾ ಒಂದು ಲೋಟದಲ್ಲಿ ಹಾಲನ್ನು ಹಾಕಿ, ಅದನ್ನು ದಾನ ಮಾಡುವುದರಿಂದ ನಿಮ್ಮ ಆತ್ಮವಿಶ್ವಾಸ ಹೆಚ್ಚಾಗುತ್ತದೆ. ಜೊತೆಗೆ ಆಸ್ತಿ ವ್ಯಾಜ್ಯಗಳು ದೂರವಾಗುತ್ತವೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4) ನಿಮ್ಮ ಪರಿಶ್ರಮಕ್ಕೆ ಮೇಲಧಿಕಾರಿಗಳ ಮೆಚ್ಚುಗೆ ಸಿಗುತ್ತದೆ. ಸಹೋದ್ಯೋಗಿಗಳ ಸಹಕಾರದಿಂದ ಕೆಲಸ ಸುಗಮವಾಗುತ್ತದೆ. ಸಂಬಂಧಗಳಲ್ಲಿ ಮಾತಿನಲ್ಲಿ ಮೃದುತ್ವ ಮುಖ್ಯ; ಸಂಗಾತಿಯ ಭಾವನೆಗಳನ್ನು ಗೌರವಿಸಿದರೆ ಸಣ್ಣ…

Read More

ಆರೋಗ್ಯ ಇಲಾಖೆ ಅಧಿಕಾರಿ ಅಬಕಾರಿ ಇಲಾಖೆಗೆ ವರ್ಗಾವಣೆ: ಸುಳ್ಳು ಆದೇಶ ಪ್ರತಿ ಹರಿಬಿಟ್ಟವರ ವಿರುದ್ಧ ಸಿದ್ದರಾಮಯ್ಯ ಗರಂ – Kannada News | Siddaramaiah Slams Fake Transfer Letter Scandal: Police Probe Karnataka Misinformation

ಬೆಂಗಳೂರು, ಫೆಬ್ರವರಿ 13: ಆರೋಗ್ಯ ಇಲಾಖೆ ಅಧಿಕಾರಿಯನ್ನ ಅಬಕಾರಿ ಇಲಾಖೆಗೆ ವರ್ಗಾವಣೆ (transfer) ಮಾಡ್ಬೇಕೆಂಬ ಸಿಎಂ ಸೂಚನೆ ನೀಡಿದ್ದಾರೆ ಎನ್ನಲಾದ ಪತ್ರ ಸದ್ಯ ರಾಜ್ಯದಲ್ಲಿ ಸಾಕಷ್ಟು ಹಲ್ ಚಲ್ ಎಬ್ಬಿಸಿದೆ. ಮೊದಲೇ ವರ್ಗಾವಣೆ ದಂಧೆಯ ಆರೋಪ ಮಾಡುತ್ತಿದ್ದ ಬಿಜೆಪಿಗೆ ಹೊಸ ಅಸ್ತ್ರವೇ ಸಿಕ್ಕಂತಾಗಿತ್ತು. ಸದ್ಯ ಈ ವಿಚಾರವಾಗಿ ಖದ್ದು ಸಿಎಂ ಸಿದ್ದರಾಮಯ್ಯ (Siddaramaiah) ಸುಳ್ಳು ಆದೇಶ ಪ್ರತಿ ಹರಿಬಿಟ್ಟವರ ವಿರುದ್ಧ ಕಿಡಿಕಾರಿದ್ದಾರೆ. ಈ ಕುರಿತಾಗಿ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ‘ಯಾರೋ ಕೆಲವು ಕಿಡಿಗೇಡಿಗಳು ನನ್ನ ಕಚೇರಿಯ…

Read More

ವೈದ್ಯೆಯಾದ ಶ್ರೀಲೀಲಾ: ಸಹಪಾಠಿಗಳೊಟ್ಟಿಗೆ ಚಿತ್ರಗಳ ಹಂಚಿಕೊಂಡ ನಟಿ

ನಟಿ ಶ್ರೀಲೀಲಾ ಈಗ ಪ್ಯಾನ್ ಇಂಡಿಯಾ ನಟಿಯಾಗಿದ್ದಾರೆ. ತೆಲುಗು, ಹಿಂದಿ ಮತ್ತು ಬಾಲಿವುಡ್​​ನಲ್ಲಿ ಬಲು ಬೇಡಿಕೆಯ ನಟಿ ಎನಿಸಿಕೊಂಡಿದ್ದಾರೆ. ಶ್ರೀಲೀಲಾ ಕೇವಲ ನಟಿ ಮಾತ್ರವಲ್ಲ ಅವರು ಇನ್ನು ಮುಂದೆ ವೈದ್ಯೆ ಸಹ. ಓದುತ್ತಲೇ ಸಿನಿಮಾ ರಂಗದಲ್ಲಿಯೂ ತೊಡಗಿಸಿಕೊಂಡಿದ್ದ ಶ್ರೀಲೀಲಾ ಎಂಬಿಬಿಎಸ್ ಮುಗಿಸಿದ್ದಾರೆ. ಮುಂಬೈನ ಡಿವೈ ಯುನಿವರ್ಸಿಟಿಯ ವೈದ್ಯಕೀಯ ವಿದ್ಯಾರ್ಥಿನಿ ಆಗಿದ್ದ ಶ್ರೀಲೀಲಾ, ವೈದ್ಯಕೀಯ ಪದವಿ ಮುಗಿಸಿದ್ದು, ಇದೀಗ ಅಧಿಕೃತವಾಗಿ ವೈದ್ಯೆ. 2020ರಲ್ಲಿ ಎಂಬಿಬಿಎಸ್ ಪದವಿ ಆರಂಭಿಸಿದ ನಟಿ ಶ್ರೀಲೀಲಾ ಇದೀಗ ಪದವಿ ಮುಗಿಸಿದ್ದು, ಘಟಿಕೋತ್ಸವದ ಚಿತ್ರಗಳನ್ನು ಸಾಮಾಜಿಕ…

Read More

ಹಂಪಿ ಉತ್ಸವ 2026: ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ 

ವಿಜಯನಗರ, ಫೆ.13: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಐತಿಹಾಸಿಕ ಹಂಪಿಯಲ್ಲಿ ಮೂರು ದಿನಗಳ ಹಂಪಿ ಉತ್ಸವ 2026ಕ್ಕೆ ಅಧಿಕೃತವಾಗಿ ಚಾಲನೆ ನೀಡಿದರು. ಸಾಂಪ್ರದಾಯಿಕ ಡೊಳ್ಳು ಮತ್ತು ನಗಾರಿ ಬಾರಿಸುವ ಮೂಲಕ ಈ ಭವ್ಯ ಕಾರ್ಯಕ್ರಮಕ್ಕೆ ಚಾಲನೆ ದೊರೆಯಿತು. ಉತ್ಸವದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾದ ಧ್ವನಿ ಮತ್ತು ಬೆಳಕು ಕಾರ್ಯಕ್ರಮವನ್ನು ಸಹ ಮುಖ್ಯಮಂತ್ರಿಗಳು ಮತ್ತು ಗಣ್ಯರು ಉದ್ಘಾಟಿಸಿದರು. ಈ ಧ್ವನಿ ಮತ್ತು ಬೆಳಕು ಕಾರ್ಯಕ್ರಮವು ಅಂತರರಾಷ್ಟ್ರೀಯ ಮಟ್ಟದ ಒಲಿಂಪಿಕ್ ಟಾರ್ಚ್ ಮಾದರಿಯಲ್ಲಿ ಹಂಪಿಯ ವಿಶಿಷ್ಟ…

Read More

ದೋಸ್ತಿ ಜತೆ ಎಣ್ಣೆ ಪಾರ್ಟಿ ಮಾಡುವಾಗ ಎಚ್ಚರ: ಕುಡಿದ ಮತ್ತಿನಲ್ಲಿ ಗೆಳಯನನ್ನೇ ಕಲ್ಲು ಎತ್ತಿ ಹಾಕಿ ಕೊಂದ ಸ್ನೇಹಿತರು – Kannada News | Gajanoor Horror: Man Stripped, Stoned to Death by Friends in Shivamogga

ಗೆಳೆಯನ್ನು ಕೊಲೆ ಮಾಡಿದ ಸ್ನೇಹಿತರು ಶಿವಮೊಗ್ಗ, ಫೆ.13: ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದಲ್ಲಿ (Shivamogga) ಭೀಕರ ಕೊಲೆಯೊಂದು ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರೇ ಸೇರಿ ತನ್ನವನನ್ನೇ ಕಲ್ಲು ಎತ್ತಿಹಾಕಿ ಬರ್ಬರ ಹತ್ಯೆ ಮಾಡಿರುವ ಘಟನೆ ಶಿವಮೊಗ್ಗ ತಾಲೂಕಿನ ಗಾಜನೂರಿನಲ್ಲಿ ನಡೆದಿದೆ. ಶ್ರೀನಿವಾಸ (36) ಎಂಬುವವರೇ ಕೊಲೆಯಾದ ದುರ್ದೈವಿ. ಶಿವಮೊಗ್ಗ ನಗರದ ಹೊಸಮನೆ ನಿವಾಸಿಯಾಗಿದ್ದ ಶ್ರೀನಿವಾಸ್ ಕಳೆದ ಒಂದು ವರ್ಷದಿಂದ ಗಾಜನೂರಿನಲ್ಲಿ ನೆಲೆಸಿದ್ದು, ಗಾರೆ ಕೆಲಸ ಮಾಡಿಕೊಂಡಿದ್ದರು. ನಿನ್ನೆ ರಾತ್ರಿ ಸ್ನೇಹ ಬಾರ್ ಎದುರಿಗಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ…

Read More

ಪಂದ್ಯದ ದಿನ ಗುಡುಗು ಸಹಿತ ಮಳೆ.! ಭಾರತ-ಪಾಕ್ ಪಂದ್ಯ ನಡೆಯುವುದು ಅನುಮಾನ – Kannada News | India vs Pakistan T20 WC 2026 Colombo: Rain Threatens Super 8 Decider and Pitch Challenge

ಭಾರತ ಮತ್ತು ಪಾಕಿಸ್ತಾನ (India vs Pakistan) ನಡುವಿನ ಟಿ20 ವಿಶ್ವಕಪ್ 2026 (T20 World Cup 2026) ಪಂದ್ಯವು ಫೆಬ್ರವರಿ 15 ರ ಭಾನುವಾರದಂದು ಕೊಲಂಬೊದಲ್ಲಿ ನಡೆಯಲಿದೆ. ಈ ಟೂರ್ನಿಯಲ್ಲಿ ಭಾರತ ಮತ್ತು ಪಾಕಿಸ್ತಾನ ಎರಡೂ ತಂಡಗಳ ಮೂರನೇ ಪಂದ್ಯ ಇದಾಗಿದೆ. ಎರಡೂ ತಂಡಗಳು ಈ ಹಿಂದೆ ಆಡಿದ ಎರಡೂ ಪಂದ್ಯಗಳನ್ನು ಗೆದ್ದಿವೆ. ಆದ್ದರಿಂದ, ಈ ಪಂದ್ಯದಲ್ಲಿ ಗೆಲುವು ಸಾಧಿಸಿದರೆ ಸೂಪರ್ 8 ಸುತ್ತಿನಲ್ಲಿ ಸ್ಥಾನ ಪಡೆಯುತ್ತವೆ. ಇದರ ಜೊತೆಗೆ ಕ್ರಿಕೆಟ್​ನಲ್ಲಿ ಉಭಯ ತಂಡಗಳ ನಡುವಿನ…

Read More

ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ! – Kannada News | 20 year old Girl jumped from the 4th floor of Hotel in Delhi after argument with Boyfriend

ನವದೆಹಲಿ, ಫೆಬ್ರವರಿ 13: ದೆಹಲಿಯ ಫಾರ್ಶ್ ಬಜಾರ್ ಪ್ರದೇಶದಲ್ಲಿರುವ ಹೋಟೆಲ್ ಒಂದರ 4ನೇ ಮಹಡಿಯ ಕಿಟಕಿಯಿಂದ 20 ವರ್ಷದ ಹುಡುಗಿಯೊಬ್ಬಳು ಕೆಳಗೆ ಹಾರಿದ್ದಾಳೆ. ಆಕೆ ಬಾಯ್​ ಫ್ರೆಂಡ್ (Boyfriend) ಜೊತೆಗೆ ಆ ಹೋಟೆಲ್ ರೂಂಗೆ ಹೋಗಿದ್ದಳು. ಆತನ ಜೊತೆ ಜಗಳವಾದ ನಂತರ ಕೋಪದಿಂದ ಆತ್ಮಹತ್ಯೆ ಮಾಡಿಕೊಳ್ಳಲು ಆಕೆ ಕಿಟಕಿಯಿಂದ ಹಾರಿದ್ದಾಳೆ. ಆಕೆ ಹಾರಲು ಯತ್ನಿಸುತ್ತಿರುವುದನ್ನು ನೋಡಿದ ಜನರು ಕೆಳಗೆ ನಿಂತು ಆಕೆಯನ್ನು ಕಾಪಾಡಿದ್ದಾರೆ. ಹೀಗಾಗಿ, ಆಕೆ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್…

Read More

Women’s Asia Cup Rising Stars: ಯುಎಇ ವಿರುದ್ಧ ಮುಗ್ಗರಿಸಿದ ಟೀಂ ಇಂಡಿಯಾ – Kannada News | India A Women’s Team Suffers Shock Loss to UAE in Asia Cup Rising Stars T20 Opener

ಒಂದೆಡೆ 2026 ರ ಐಸಿಸಿ ಪುರುಷರ ಟಿ20 ವಿಶ್ವಕಪ್ ಪ್ರಸ್ತುತ ಭಾರತ ಮತ್ತು ಶ್ರೀಲಂಕಾದಲ್ಲಿ ನಡೆಯುತ್ತಿದ್ದರೆ, ಮತ್ತೊಂದೆಡೆ ಥೈಲ್ಯಾಂಡ್‌ನಲ್ಲಿ ಮಹಿಳಾ ಏಷ್ಯಾಕಪ್ ರೈಸಿಂಗ್ ಸ್ಟಾರ್ಸ್‌ ಟೂರ್ನಿಯಲ್ಲಿ (Women’s Asia Cup Rising Stars) ಭಾರತ ಎ ಮಹಿಳಾ ತಂಡ ಕೂಡ ಇಂದಿನಿಂದ ತನ್ನ ಅಭಿಯಾನವನ್ನು ಆರಂಭಿಸಿದೆ. ಇಂದು ನಡೆದ ಪಂದ್ಯದಲ್ಲಿ ಯುಎಇ ತಂಡವನ್ನು ಎದುರಿಸಿದ ಭಾರತ ಎ ಮಹಿಳಾ ತಂಡ ಹೀನಾಯ ಸೋಲಿಗೆ ಕೊರಳೊಡ್ಡಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ಮಹಿಳಾ ತಂಡ 20…

Read More

ಊಟ ಕಡಿಮೆ ಮಾಡಿದ್ರೂ ಅಸಿಡಿಟಿಯಾಗುತ್ತಾ? ಇದಕ್ಕೆ ಕಾರಣ ಏನ್ ಗೊತ್ತಾ? – Kannada News | Eating Less, But Acidity Persists? Know Why

ಇತ್ತೀಚಿನ ದಿನಗಳಲ್ಲಿ ಆಮ್ಲೀಯತೆ (Acidity), ಅನಿಲ ಮತ್ತು ಎದೆಯುರಿಯಂತಹ ಸಮಸ್ಯೆಗಳು ದಿನದಿಂದ ದಿನಕ್ಕೆ ಹೆಚ್ಚಾಗಿ ಕಂಡುಬರುತ್ತಿದೆ. ಇದು ಸಾಮಾನ್ಯವಾಗಿ ಹೆಚ್ಚು ಮಸಾಲೆಯುಕ್ತ ಆಹಾರವನ್ನು ಸೇವಿಸುವುದು ಅಥವಾ ಅತಿಯಾಗಿ ಆಹಾರ ಸೇವನೆ ಮಾಡುವುದರಿಂದ ಉಂಟಾಗುತ್ತದೆ, ಆದರೆ ಯಾವಾಗಲೂ ಇದೆ ಕಾರಣವಲ್ಲ. ಕೆಲವು ಸಂದರ್ಭಗಳಲ್ಲಿ, ಹೊಟ್ಟೆಯ ಆಮ್ಲ ಕಡಿಮೆಯಾಗುವುದು ಕೂಡ ಒಂದು ಕಾರಣವಾಗಬಹುದು. ಸಾಮಾನ್ಯವಾಗಿ ಇದು ಹೊಟ್ಟೆಯಲ್ಲಿ ಉತ್ಪತ್ತಿಯಾಗುವ ಹೈಡ್ರೋಕ್ಲೋರಿಕ್ ಆಮ್ಲದ ಪ್ರಮಾಣವು ಸಾಮಾನ್ಯಕ್ಕಿಂತ ಕಡಿಮೆಯಿರುತ್ತದೆ. ಈ ಆಮ್ಲವು ಪ್ರೋಟೀನ್‌ಗಳನ್ನು ಜೀರ್ಣಿಸಿಕೊಳ್ಳಲು ಮತ್ತು ಅಗತ್ಯ ಪೋಷಕಾಂಶಗಳನ್ನು ಹೀರಿಕೊಳ್ಳಲು ಸಹಾಯ ಮಾಡುತ್ತದೆ….

Read More

ಆಪ್ತ ಗೆಳೆಯನಿಗೂ ಇಲ್ಲ ರಿಯಾಯಿತಿ, ಕಮಲ್ ಜೊತೆ ಸಿನಿಮಾಕ್ಕೆ ರಜನಿಕಾಂತ್ ಪಡೆದ ಸಂಭಾವನೆ ಎಷ್ಟು? – Kannada News | Rajinikanth taking huge remuneration for movie with Kamal Haasan

ಸೂಪರ್ ಸ್ಟಾರ್ ರಜಿನಿಕಾಂತ್ (Rajinikanth) ಮತ್ತು ಕಮಲ್ ಹಾಸನ್ (Kamal Haasan) ಭಾರತೀಯ ಚಿತ್ರರಂಗದ ಇಬ್ಬರು ಧ್ರುವತಾರೆಗಳು. ತಮಿಳು ಚಿತ್ರರಂಗವನ್ನು ಸುಮಾರು ಐದು ದಶಕಗಳಿಂದಲೂ ಆಳಿಕೊಂಡು ಬಂದಿದೆ ಈ ಜೋಡಿ. ಭಾರಿ ಸಂಖ್ಯೆಯ ಅಭಿಮಾನಿಗಳನ್ನು ಹೊಂದಿರುವ ರಜನೀಕಾಂತ್ ಮತ್ತು ಕಮಲ್ ಹಾಸನ್ ಒಟ್ಟಿಗೆ ಒಂದೇ ಸಿನಿಮಾನಲ್ಲಿ ನಟಿಸಿ ವರ್ಷಗಳೇ ಉರುಳಿ ಹೋಗಿವೆ. ಆದರೆ ಈಗ ಸುಮಾರು 35 ವರ್ಷಗಳ ಬಳಿಕ ಈ ಇಬ್ಬರೂ ನಟರು ಮತ್ತೆ ಒಂದಾಗುತ್ತಿದ್ದಾರೆ. ವಿಶೇಷವೆಂದರೆ ರಜನೀಕಾಂತ್ ಜೊತೆಗಿನ ಸಿನಿಮಾಕ್ಕೆ ಸ್ವತಃ ಕಮಲ್ ಹಾಸನ್…

Read More