Headlines

ಈ ರಾಶಿಯವರಿಗೆ ಮಾರ್ಚ್ 01ರಿಂದ 07 ರವರೆಗೆ ಉದ್ಯೋಗದಲ್ಲಿ ದೊಡ್ಡ ಮನ್ನಣೆ – Kannada News | Career Forecast March 1 7: Promotions, Transfers & Opportunities by Zodiac Sign

ಮಾರ್ಚ್ 01ರಿಂದ 07 ರವರೆಗೆ ಮೊದಲ ವಾರವಾಗಿದ್ದು ಉದ್ಯೋಗದಲ್ಲಿ ಕೆಲವರಿಗೆ ಆತಂಕ, ಸಂತೋಷ, ಆಲಸ್ಯ, ಪ್ರಯತ್ನ ಎಲ್ಲವೂ ಮಿಶ್ರವಾಗಿರುವುದು. ಒಂದನ್ನೇ ನಂಬಿ ಇರುವುದು ಬೇಕಾಗಿಲ್ಲ, ಬೇರೆ ಕ್ಷೇತ್ರಗಳ ಜ್ಞಾನವೂ ಮುಖ್ಯ. ಎರಡು ದೋಣಿಯಲ್ಲಿ ಹೋಗುವುದು ಕಷ್ಟ. ​ ಮೇಷ ​ಈ ವಾರ ಸೃಜನಾತ್ಮಕ ಕೆಲಸಗಳಿಗೆ ಮನ್ನಣೆ ಸಿಗಲಿದೆ. ಉದ್ಯೋಗದಲ್ಲಿ ನಿಮ್ಮ ಪ್ರಭಾವ ಹೆಚ್ಚಾಗಲಿದ್ದು, ಮೇಲಧಿಕಾರಿಗಳಿಂದ ಮೆಚ್ಚುಗೆ ಪಡೆಯುವಿರಿ. ಆದರೆ ಸಣ್ಣ ತಪ್ಪುಗಳು ಅವಮಾನಕ್ಕೆ ದಾರಿಯಾಗದಂತೆ ಎಚ್ಚರವಹಿಸಿ. ಭಡ್ತಿಯ ಮಾತುಕತೆಗಳು ಸಕಾರಾತ್ಮಕವಾಗಿ ನಡೆಯಲಿವೆ. ಹೊಸ ಜವಾಬ್ದಾರಿಗಳು ನಿಮ್ಮ ಸ್ಥಾನಮಾನವನ್ನು…

Read More

ಚೆಕ್ ಬೌನ್ಸ್ ಪ್ರಕರಣದ ಬಗ್ಗೆ ವಿವರವಾಗಿ ಮಾತನಾಡಿದ ರಾಜ್​​ಪಾಲ್ ಯಾದವ್ – Kannada News | Rajpal Yadav talks about his cheque bounce case

ರಾಜ್​ಪಾಲ್ ಯಾದವ್ (Rajpal Yadav) ಅವರು ಸಾಲ ಮರುಪಾವತಿ ಮಾಡದಿರುವ, ಚೆಕ್ ಬೌನ್ಸ್ ಪ್ರಕರಣದಲ್ಲಿ ಅಪರಾಧಿ ಎಂದು ಘೋಷಿತವಾಗಿದ್ದು ಜೈಲುವಾಸಿಯಾಗಿದ್ದರು. ಆದರೆ ಸಹೋದರನ ಮಗಳ ಮದುವೆಗಾಗಿ ಒಂದು ತಿಂಗಳ ಕಾಲ ಜೈಲಿನಿಂದ ಜಾಮೀನು ಪಡೆದು ಹೊರಬಂದಿದ್ದು, ಇಂದು ಡಿಜಿಟಲ್ ವೇದಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದ ರಾಜ್​​ಪಾಲ್ ಯಾದವ್ ಅವರು ತಾವು ಶಿಕ್ಷೆ ಅನುಭವಿಸುತ್ತಿರುವ ಚೆಕ್ ಬೌನ್ಸ್ ಪ್ರಕರಣ, ಸಾಲ ಇನ್ನೂ ಇತರೆ ವಿಷಯಗಳ ಬಗ್ಗೆ ವಿವರವಾಗಿ ಮಾತನಾಡಿದ್ದಾರೆ. ವಿಡಿಯೋ ನೋಡಿ… ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್…

Read More

ಬೆಂಗಳೂರಿನಲ್ಲಿ ಮೂವರನ್ನು ಬಲಿ ಪಡೆದ ಮಳೆ ನೀರಿನ ಇಂಗು ಗುಂಡಿ – Kannada News | Bengaluru Sump Tragedy: 3 Dead Due to Chemical Fumes in Rainwater Pit

ಬೆಂಗಳೂರು, ಫೆಬ್ರವರಿ 28: ಮಳೆ ನೀರಿನ ಇಂಗು ಗುಂಡಿಗೆ ಮೂರು ಬಲಿ (death) ಆಗಿರುವಂತಹ ಘಟನೆ ನಗರದ ವೈಟ್‌ಫೀಲ್ಡ್ ಠಾಣಾ ವ್ಯಾಪ್ತಿಯ ಇಮ್ಮಡಿಹಳ್ಳಿ ದೇಗುಲದ ವೃತ್ತದ ಬಳಿ ನಡೆದಿದೆ. ಮುನಿಶಾಮಪ್ಪ(67), ರುದ್ರಕುಮಾರ್(40) ಮತ್ತು ವಿಶ್ವನಾಥ್ ಆಚಾರಿ(24) ಮೃತರು. ವೈಟ್‌ಫೀಲ್ಡ್ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಡೆದಿದ್ದೇನು? ಮಾಲೀಕ ಮುನಿಶಾಮಪ್ಪ 12 ವರ್ಷಗಳ ಹಿಂದೆಯೇ ಇಂಗು ಗುಂಡಿ ನಿರ್ಮಿಸಿದ್ದರೂ ಬಳಸುತ್ತಿರಲಿಲ್ಲ. ಹೀಗಾಗಿ ನೀರಿನಲ್ಲಿ ಬಿದ್ದ ವಸ್ತುಗಳು ಕೊಳೆತು ನಾರುತ್ತಿದ್ದವು. ಕೆಮಿಕಲ್ ಹಾಕಿ ಕ್ಲೀನ್ ಮಾಡಲು ಮುಂದಾಗಿದ್ದರು. ಈ ವೇಳೆ …

Read More

ಧನು ರಾಶಿಯವರಿಗೆ ಮಾರ್ಚ್ ತಿಂಗಳಲ್ಲಿ ಏನೆಲ್ಲ ಸಿಗಲಿದೆ…?

ಮಾರ್ಚ್ 2026ರಲ್ಲಿ ಧನು ರಾಶಿಯವರಿಗೆ ಗ್ರಹಗತಿಗಳ ಸಂಚಾರವು ಜೀವನದ ವಿವಿಧ ಆಯಾಮಗಳಲ್ಲಿ ಮಹತ್ವದ ಬದಲಾವಣೆಗಳನ್ನು ತರಲಿದೆ. ಧನು ರಾಶಿಯ ಅಧಿಪತಿ ಗುರುವು ಈ ಸಮಯದಲ್ಲಿ ಮಿಥುನ ರಾಶಿಯಲ್ಲಿ ಸಂಚರಿಸುತ್ತಿರುವುದು ನಿಮಗೆ ವಿಶೇಷ ಶಕ್ತಿಯನ್ನು ನೀಡುತ್ತದೆ. ಧನು ರಾಶಿ: ಮಾರ್ಚ್ 2026ರ ದಶಫಲಗಳ ಸಮೀಕ್ಷೆಯಲ್ಲಿ ​ಧನು ರಾಶಿಯವರಿಗೆ ಈ ತಿಂಗಳು ಸಾಮಾಜಿಕ ಗೌರವ ಮತ್ತು ವೃತ್ತಿಜೀವನದಲ್ಲಿ ಪ್ರಗತಿ ಕಂಡುಬರುವ ಲಕ್ಷಣಗಳಿವೆ. ಆದರೆ, ನಾಲ್ಕನೇ ಮನೆಯಲ್ಲಿರುವ ಶನಿಯ ಪ್ರಭಾವವು ಸ್ವಲ್ಪ ಎಚ್ಚರಿಕೆಯನ್ನು ಬಯಸುತ್ತದೆ. ​ಉತ್ತಮ ಫಲ ನೀಡುವ ದಶೆಗಳು ​ಈ…

Read More

ದಯವಿಟ್ಟು ನಮ್ಮನ್ನು ಬೇಗ ಇಲ್ಲಿಂದ ಕರೆದುಕೊಂಡು ಹೋಗಿ: ಭಾರತ ಸರ್ಕಾರಕ್ಕೆ ಮನವಿ ಮಾಡಿದ ವಿದ್ಯಾರ್ಥಿ – Kannada News | Urgent Plea: Indian Students in Iran Seek Govt Help Amidst Israel US Airstrikes

ಇಸ್ರೇಲ್ ಮತ್ತು ಅಮೆರಿಕದ ಭೀಕರ ವೈಮಾನಿಕ ದಾಳಿಯಿಂದಾಗಿ ಇರಾನ್‌ನಲ್ಲಿ ಸಿಲುಕಿರುವ ಸಾವಿರಾರು ಭಾರತೀಯ ವಿದ್ಯಾರ್ಥಿಗಳು ಈಗ ತೀವ್ರ ಆತಂಕದಲ್ಲಿದ್ದಾರೆ. ವಿಶೇಷವಾಗಿ ತೆಹ್ರಾನ್‌ನಲ್ಲಿರುವ ಎಂಜಿನಿಯರಿಂಗ್ ಮತ್ತು ವೈದ್ಯಕೀಯ ವಿದ್ಯಾರ್ಥಿಗಳು ಭಾರತ ಸರ್ಕಾರಕ್ಕೆ ತುರ್ತು ತೆರವು ಕಾರ್ಯಾಚರಣೆ ಆರಂಭಿಸುವಂತೆ ಮನವಿ ಮಾಡಿದ್ದಾರೆ. ಇಂದು ಬೆಳಿಗ್ಗೆಯಿಂದಲೇ ಸರಣಿ ವೈಮಾನಿಕ ದಾಳಿಗಳು ನಡೆಯುತ್ತಿವೆ. ನಾವು ಇರುವ ಜಾಗದ ಹತ್ತಿರವೇ ಭಾರಿ ಸ್ಫೋಟದ ಶಬ್ದಗಳು ಕೇಳಿಸುತ್ತಿವೆ. ಇಂಟರ್ನೆಟ್ ಸಂಪರ್ಕ ಕಡಿತಗೊಳ್ಳುತ್ತಿದೆ, ಆಹಾರ ಮತ್ತು ನೀರಿಗೆ ತೊಂದರೆಯಾಗುತ್ತಿದೆ. ನಾವು ಇಲ್ಲೇ ಸಿಲುಕಿಕೊಂಡಿದ್ದೇವೆ, ದಯವಿಟ್ಟು ಭಾರತ ಸರ್ಕಾರ…

Read More

ಅಬುದಾಭಿ ವಿಮಾನ ನಿಲ್ದಾಣದಲ್ಲಿ ಸಿಲುಕಿಕೊಂಡ ಡ್ರೋನ್ ಪ್ರತಾಪ್ – Kannada News | Drone Prathap Stuck in Abu Dhabi airport shared video

ಅಮೆರಿಕ ಮತ್ತು ಇಸ್ರೇಲ್, ಇರಾನಿನ ಮೇಲೆ ದಾಳಿ ಮಾಡಿದ್ದು ಯದ್ಧ ಭೀತಿ ಸೃಷ್ಟಿಯಾಗಿದೆ. ಇದೇ ಕಾರಣಕ್ಕೆ ಭಾರತದ ಅನೇಕ ಅಂತರಾಷ್ಟ್ರೀಯ ವಿಮಾನಗಳನ್ನು ರದ್ದು ಮಾಡಲಾಗಿದೆ. ವಿಶೇಷವಾಗಿ ಮಧ್ರಪ್ರಾಚ್ಯ ದೇಶಗಳಿಗೆ ಹೋಗಬೇಕಿದ್ದ ಎಲ್ಲ ವಿಮಾನಗಳನ್ನು ಸಹ ವಿಮಾನಯಾನ ಸಂಸ್ಥೆಗಳು ರದ್ದು ಮಾಡಿದ್ದು, ಇದರಿಂದಾಗಿ ವಿದೇಶಕ್ಕೆ ತೆರಳಿದ್ದ ಸಾವಿರಾರು ಭಾರತೀಯರು ವಿಮಾನ ನಿಲ್ದಾಣಗಳಲ್ಲಿಯೇ ಸಿಲುಕಿಕೊಂಡಿದ್ದಾರೆ. ಮಾಜಿ ಬಿಗ್​​ಬಾಸ್ ಸ್ಪರ್ಧಿ ಡ್ರೋನ್ ಪ್ರತಾಪ್ ಸಹ ವಿದೇಶದಲ್ಲಿ ಸಿಲುಕಿಕೊಂಡಿದ್ದು, ವಿಮಾನ ನಿಲ್ದಾಣದಿಂದ ವಿಡಿಯೋ ಮಾಡಿ ಪರಿಸ್ಥಿತಿ ವಿವರಿಸಿದ್ದಾರೆ. ಡ್ರೋನ್ ಪ್ರತಾಪ್, ಸಾಮಾಜಿಕ ಜಾಲತಾಣದಲ್ಲಿ…

Read More

ದೇವಸ್ಥಾನ ನಿರ್ಮಾಣಕ್ಕೆ ಟೊಂಕ ಕಟ್ಟಿದ ಗೃಹಲಕ್ಷ್ಮಿಯರು: ಗ್ಯಾರಂಟಿ ಹಣ ದೇಣಿಗೆ ನೀಡಿದ ಮಹಿಳೆಯರು – Kannada News | Gadag: Gruhalakshmi Beneficiaries Donate Scheme Funds for Renuka Yellamma Temple

ಗದಗ, ಫೆಬ್ರವರಿ 28: ಜಿಲ್ಲೆಯ ತಿಮ್ಮಾಪುರ ಗ್ರಾಮದಲ್ಲಿ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿ ಮಹಿಳೆಯರು ಮಾದರಿ ಕಾರ್ಯ ಮಾಡಿದ್ದಾರೆ. ಗ್ರಾಮದ ಶ್ರೀ ರೇಣುಕಾ ಯಲ್ಲಮ್ಮ ದೇವಾಲಯದ ನಿರ್ಮಾಣ ಕಾಮಗಾರಿಗೆ ತಮ್ಮ ಗೃಹಲಕ್ಷ್ಮಿ ಯೋಜನೆಯ ಮಾಸಿಕ 2000 ರೂ ಹಣವನ್ನು ದೇಣಿಗೆಯಾಗಿ ನೀಡಿದ್ದಾರೆ. ಸುಮಾರು 850 ಮಹಿಳೆಯರು ಸ್ವಯಂಪ್ರೇರಣೆಯಿಂದ ಈ ದೇಣಿಗೆ ಸಂಗ್ರಹದಲ್ಲಿ ಭಾಗವಹಿಸಿದ್ದಾರೆ. ನಾಲ್ಕು ದಿನದಲ್ಲಿ 2 ಲಕ್ಷ 50 ಸಾವಿರ ರೂ ಸಂಗ್ರಹಿಸಿದ್ದಾರೆ. ದೇವಸ್ಥಾನದ ಕಟ್ಟಡ ಕಾಮಗಾರಿಯು ಹಣಕಾಸಿನ ತೊಂದರೆಯಿಂದ ಮೂರ್ನಾಲ್ಕು ವರ್ಷಗಳಿಂದ ಸ್ಥಗಿತಗೊಂಡಿತ್ತು. ಇದೀಗ, ಗೃಹಲಕ್ಷ್ಮಿ…

Read More

ಆಂಧ್ರದ ಕಾಕಿನಾಡ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; 21 ಜನರ ಸಜೀವದಹನ – Kannada News | Andhra Pradesh Kakinada fireworks factory blast kills 21 dozens injured

ಕಾಕಿನಾಡ, ಫೆಬ್ರವರಿ 28: ಆಂಧ್ರದ ಕಾಕಿನಾಡ ಜಿಲ್ಲೆಯ ಸಮರ್ಲಕೋಟ ಮಂಡಲದ ವೆಟ್ಲಪಲೆಂನಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿ 21 ಜನರು ಮೃತಪಟ್ಟಿದ್ದಾರೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ. ಈ ಘಟನೆಯ ಕುರಿತು ಆಂಧ್ರದ (Andhra Pradesh) ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸಿದರು. ವಿಜಯನಗರದ ಉನ್ನತ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಚಂದ್ರಬಾಬು ಮಾತನಾಡಿದರು. ಅಪಘಾತದ ಕಾರಣಗಳ ಬಗ್ಗೆ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಅಧಿಕಾರಿಗಳಿಂದ ವಿಚಾರಿಸಿದರು. ಸ್ಫೋಟದ ಬಗ್ಗೆ ಮಾಹಿತಿ ಪಡೆದ ಅಗ್ನಿಶಾಮಕ ದಳದವರು ತಕ್ಷಣ…

Read More

PAK vs SL: ಒಂದೇ ಪಂದ್ಯದಲ್ಲಿ 3 ವಿಶ್ವದಾಖಲೆಗಳನ್ನು ಮುರಿದ ಸಾಹಿಬ್ಜಾದಾ ಫರ್ಹಾನ್

ಶ್ರೀಲಂಕಾ ವಿರುದ್ಧದ ಮಾಡು ಇಲ್ಲವೇ ಮಡಿ ಸೂಪರ್ 8 ಪಂದ್ಯದಲ್ಲಿ ಪಾಕಿಸ್ತಾನ ತಂಡ ಮೊದಲು ಬ್ಯಾಟಿಂಗ್ ಮಾಡಿ 213 ರನ್ ಕಲೆಹಾಕಿದೆ. ತಂಡವನ್ನು 200 ರನ್​ಗಳ ಗಡಿ ದಾಟಿಸುವಲ್ಲಿ ಆರಂಭಿಕರ ಪಾತ್ರ ಪ್ರಮುಖವಾಗಿತ್ತು. ಅದರಲ್ಲೂ ಈ ನಿರ್ಣಾಯಕ ಪಂದ್ಯದಲ್ಲಿ ಶತಕದ ಇನ್ನಿಂಗ್ಸ್ ಆಡಿದ ಸಾಹಿಬ್ಜಾದಾ ಫರ್ಹಾನ್ ಒಂದೇ ಪಂದ್ಯದಲ್ಲಿ ಹಲವು ವಿಶ್ವದಾಖಲೆಗಳನ್ನು ಮುರಿದರು. ಈ ಪಂದ್ಯದಲ್ಲಿ ಶತಕದ ಇನ್ನಿಂಗ್ಸ್ ಆಡಿದ ಸಾಹಿಬ್ಜಾದಾ ಫರ್ಹಾನ್, ತಮ್ಮ ಇನ್ನಿಂಗ್ಸ್​ನಲ್ಲಿ 60 ಎಸೆತಗಳನ್ನು ಎದುರಿಸಿ 9 ಬೌಂಡರಿ ಹಾಗೂ 5 ಸಿಕ್ಸರ್…

Read More

ಥುಳಿಯುವ ಪ್ರಯತ್ನ, ನಾವೂ ತೋರಿಸ್ತೀವಿ: ಧನ್ವೀರ್ ಗೌಡ – Kannada News | Dhanveer Gowda said some people trying to spread negative reviews on his movie

ಇತ್ತೀಚೆಗೆ ಕನ್ನಡ ಚಿತ್ರರಂಗದಲ್ಲಿ ಪರಸ್ಪರ ‘ಥುಳಿಯುವ’ ಸಂಸ್ಕೃತಿ ಹೆಚ್ಚಾದಂತಿದೆ. ಹೊಸ ಸಿನಿಮಾ ಬಿಡುಗಡೆ ಸಮಯದಲ್ಲಿಯೂ ನಡೆಯುವ ಪತ್ರಿಕಾಗೋಷ್ಠಿಗಳಲ್ಲಿ ಈ ರೀತಿಯ ಮಾತುಗಳು ಸಾಮಾನ್ಯ ಆಗಿಬಿಟ್ಟಿವೆ. ‘ನಮ್ಮ ಸಿನಿಮಾದ ವಿರುದ್ಧ ಪಿತೂರಿ ನಡೆಯುತ್ತಿದೆ, ನಮ್ಮನ್ನು ಥುಳಿಯುವ ಪ್ರಯತ್ನ ಮಾಡುತ್ತಿದ್ದಾರೆ’ ಎಂಬ ಮಾತುಗಳು ಪದೇ ಪದೇ ಕೇಳಲು ಸಿಗುತ್ತಿವೆ. ಇದು ಸತ್ಯವೋ ಅಥವಾ ತಾವು ಸಂತ್ರಸ್ತರು ಎಂದು ತೋರಿಸಿಕೊಂಡು ಸಿಂಪತಿ ಗಿಟ್ಟಿಸಿಕೊಳ್ಳುವ ಪ್ರಯತ್ನವೋ ತಿಳಿಯದು. ಇದೀಗ ಧನ್ವೀರ್ ಗೌಡ ಅವರು ಸಹ ಇಂಥಹುದೇ ಮಾತುಗಳನ್ನಾಡಿದ್ದಾರೆ. ಧನ್ವೀರ್ ನಟನೆಯ ‘ಹಯಗ್ರೀವ’ ಸಿನಿಮಾ…

Read More