Headlines

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಸೇರಿ ಹಲವೆಡೆ ಒಣ ಹವೆ, ರಾಜ್ಯದ ತಾಪಮಾನದಲ್ಲಿ ಸುಧಾರಣೆ – Kannada News | Bengaluru temperature: Dry weather all over Karnataka, Clear sky at Bengaluru

ಬೆಂಗಳೂರು ಸೇರಿ ಹಲವೆಡೆ ಒಣ ಹವೆ, ರಾಜ್ಯದ ತಾಪಮಾನದಲ್ಲಿ ಸುಧಾರಣೆ ಬೆಂಗಳೂರು, ಫೆಬ್ರವರಿ 10: ಕಳೆದ ಹಲವು ದಿನಗಳಿಂದ ರಾಜ್ಯದಲ್ಲಿ ಒಣ ಹವೆ (Weather Forecast) ಆವರಿಸಿದೆ. ಕರಾವಳಿ ಮತ್ತು ಉತ್ತರ ಒಳನಾಡು ತೀವ್ರ ಚಳಿಯ ಜೊತೆಗೆ ಒಣಹವೆ ಇಂದೂ ಮುಂದುವರೆಯಲಿದ್ದು, ದಕ್ಷಿಣ ಒಳನಾಡಿನಲ್ಲಿಯೂ ಶುಷ್ಕ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಚಳಿಯ ಹವಾಮಾನವಿರುವುದರಿಂದ ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಎಲ್ಲೆಲ್ಲಿ ಒಣಹವೆ? ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ,…

Read More

RCBಯ ಈ ದಾಂಡಿಗ ಬೌಲರ್‌ಗಳ ಪಾಲಿನ “ಸಿಂಹಸ್ವಪ್ನ” – Kannada News | Irfan Pathan labels this RCB star as nightmare for bowlers

ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್​-19 ರಲ್ಲೂ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಪ್ರಚಂಡ ಪ್ರದರ್ಶನ ನೀಡುತ್ತಿದೆ. ಈ ಪ್ರದರ್ಶನದೊಂದಿಗೆ ಓರ್ವ ಬ್ಯಾಟರ್ ಮಾತ್ರ ಎದುರಾಳಿ ಬೌಲರ್‌ಗಳ ನಿದ್ದೆಗೆಡಿಸಿದ್ದಾರೆ. ಅವರು ಮತ್ಯಾರೂ ಅಲ್ಲ, ಮಧ್ಯಮ ಕ್ರಮಾಂಕದ ಸ್ಫೋಟಕ ಬ್ಯಾಟರ್ ರಜತ್ ಪಾಟಿದಾರ್. ಟೀಮ್ ಇಂಡಿಯಾದ ಮಾಜಿ ಆಟಗಾರ ಮತ್ತು ಖ್ಯಾತ ವಿಶ್ಲೇಷಕ ಇರ್ಫಾನ್ ಪಠಾಣ್, ರಜತ್ ಪಾಟಿದಾರ್ ಅವರ ವಿಸ್ಫೋಟಕ ಬ್ಯಾಟಿಂಗ್​ಗೆ ಮಾರುಹೋಗಿದ್ದಾರೆ. ಅಲ್ಲದೆ ಅವರನ್ನು ಬೌಲರ್‌ಗಳ ಪಾಲಿನ “ಸಿಂಹಸ್ವಪ್ನ” ಎಂದು ಕರೆದಿದ್ದಾರೆ. ಪಠಾಣ್ ಮೆಚ್ಚುಗೆಗೆ ಕಾರಣವೇನು?…

Read More

ಮುಂಬೈನ ಫುಟ್​ಪಾತ್​​ನಲ್ಲಿ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್ ಜಾಗಿಂಗ್; ಕಣ್ಣೆತ್ತೂ ನೋಡದ ಜನ! – Kannada News | French President Emmanuel Macrons morning run in Mumbai Unnoticed By Bystanders

ಮುಂಬೈ, ಫೆಬ್ರವರಿ 17: ಫ್ರೆಂಚ್ ಅಧ್ಯಕ್ಷ ಎಮ್ಯಾನ್ಯುಯೆಲ್ ಮ್ಯಾಕ್ರನ್ (Emmanuel Macron India Visit) 3 ದಿನಗಳ ಭೇಟಿಗಾಗಿ ಭಾರತಕ್ಕೆ ಆಗಮಿಸಿದ್ದಾರೆ. ಈ ಬಾರಿ ಅವರು ದೆಹಲಿಯ ಬದಲು ಮುಂಬೈಗೆ ತೆರಳಿದ್ದಾರೆ. ಇಂದು ಬೆಳಗ್ಗೆ ಮ್ಯಾಕ್ರನ್ ಅವರು ಮುಂಬೈನ ಫುಟ್​ಪಾತ್ ಮೇಲೆ ತಮ್ಮ ಸಿಬ್ಬಂದಿಯ ಜೊತೆ ಜಾಗಿಂಗ್ ಮಾಡಿದ್ದಾರೆ. ಆದರೆ, ಅಲ್ಲಿದ್ದವರಿಗೆ ಅವರು ಯಾರೆಂದು ಗುರುತು ಸಿಕ್ಕಿಲ್ಲ. ಹೀಗಾಗಿ, ಯಾರೂ ಈ ಬಗ್ಗೆ ತಲೆಕೆಡಿಸಿಕೊಳ್ಳಲಿಲ್ಲ. ಮುಂಬೈಗೆ ಆಗಮಿಸಿದ ಕೆಲವೇ ಗಂಟೆಗಳ ನಂತರ ಮ್ಯಾಕ್ರನ್ ನಗರದಲ್ಲಿ ಜಾಗಿಂಗ್ ಮಾಡುತ್ತಿರುವ…

Read More

Vasthu Tips: ಮನೆಯ ಈ ದಿಕ್ಕಿನಲ್ಲಿ ಗುಲಾಬಿ ದಳಗಳನ್ನಿಟ್ಟರೆ ಆರ್ಥಿಕ ಸಮೃದ್ಧಿ ಖಂಡಿತ! – Kannada News | Rose Petals for Vastu: Attract Wealth and Serenity with Natural Home Decor

ವಾಸ್ತು ಶಾಸ್ತ್ರದಲ್ಲಿ ಗುಲಾಬಿಯ ಮಹತ್ವImage Credit source: Getty Images ಸಾಮಾನ್ಯವಾಗಿ ತಮ್ಮ ಮನೆಗಳನ್ನು ಅಲಂಕರಿಸಲು ವಿವಿಧ ರೀತಿಯ ಹೂವುಗಳು ಮತ್ತು ಸಸ್ಯಗಳನ್ನು ಬಳಸಲಾಗುತ್ತದೆ. ಆದರೆ ಕೆಲವು ಹೂವುಗಳಿಗೆ ವಾಸ್ತು ಶಾಸ್ತ್ರದಲ್ಲಿ ವಿಶೇಷ ಪ್ರಾಮುಖ್ಯತೆ ನೀಡಲಾಗಿದೆ. ಅಂತಹ ಹೂವುಗಳಲ್ಲಿ ಗುಲಾಬಿ ಅತ್ಯಂತ ಪ್ರಮುಖವಾದದ್ದಾಗಿದೆ. ಈ ಹೂವು ತನ್ನ ಆಕರ್ಷಕ ಬಣ್ಣಗಳಿಂದಾಗಿ ಎಲ್ಲರ ಮನಸ್ಸನ್ನು ಸೆಳೆಯುತ್ತದೆ. ವಾಸ್ತು ಶಾಸ್ತ್ರದ ಪ್ರಕಾರ, ಗುಲಾಬಿಗಳನ್ನು ಕೇವಲ ಅಲಂಕಾರಿಕ ವಸ್ತುವಾಗಿ ಮಾತ್ರವಲ್ಲದೆ, ಮನೆಯೊಳಗೆ ಸಕಾರಾತ್ಮಕ ಶಕ್ತಿಯನ್ನು ಆಕರ್ಷಿಸುವ ಪ್ರಬಲ ಸಂಕೇತವಾಗಿಯೂ ಪರಿಗಣಿಸಲಾಗುತ್ತದೆ. ತಾಜಾ…

Read More

‘ಆಕಾಶ್’ ಚಿತ್ರೀಕರಣದ ನೆನಪುಗಳು: ವಿಡಿಯೋ ಹಂಚಿಕೊಂಡ ರಮ್ಯಾ

ಪುನೀತ್ ರಾಜ್​​ಕುಮಾರ್ (Puneeth Rajkumar) ಮತ್ತು ರಮ್ಯಾ ನಟನೆಯ ‘ಆಕಾಶ್’ ಸಿನಿಮಾ ಬಿಡುಗಡೆ ಆಗಿ 21 ವರ್ಷಗಳಾಗಿವೆ. ಇತ್ತೀಚೆಗಷ್ಟೆ ‘ಆಕಾಶ್’ ಸಿನಿಮಾ ಮರು ಬಿಡುಗಡೆ ಆಗಿತ್ತು. ನಟಿ ರಮ್ಯಾ ಸಹ ‘ಆಕಾಶ್’ ಸಿನಿಮಾದ ಮರು ಬಿಡುಗಡೆ ಶೋಗೆ ಹೋಗಿ ಎಂಜಾಯ್ ಮಾಡಿದ್ದರು. ಇದೀಗ ನಟಿ ರಮ್ಯಾ ಅವರು ‘ಆಕಾಶ್’ ಸಿನಿಮಾದ ಶೂಟಿಂಗ್​​ನ ವಿಡಿಯೋ ಒಂದನ್ನು ಇನ್​​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಪುನೀತ್ ರಾಜ್​​ಕುಮಾರ್, ಅಶ್ವಿನಿ ಪುನೀತ್ ರಾಜ್​​ಕುಮಾರ್, ರಾಘಣ್ಣ, ರಾಜ್​​ಕುಮಾರ್, ಪಾರ್ವತಮ್ಮ, ಯುವ, ವಿನಯ್ ರಾಜ್​​ಕುಮಾರ್, ಮಹೇಶ್ ಬಾಬು ಇನ್ನೂ…

Read More

ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಗೋಪುರದ ಮೇಲೆ ಇರಾನ್ ದಾಳಿ – Kannada News | Bahrain skyscrapers tower on fire after Iran strike

ಬಹ್ರೇನ್, ಮಾರ್ಚ್ 2: ಬಹ್ರೇನ್‌ನಲ್ಲಿರುವ ಅಮೆರಿಕದ ಮಿಲಿಟರಿ ಸೌಲಭ್ಯಗಳು ಮತ್ತು ವಸತಿ ಗೋಪುರಗಳ ಮೇಲೆ ಇರಾನ್ (Iran Attack) ಕ್ಷಿಪಣಿ ಮತ್ತು ಡ್ರೋನ್ ದಾಳಿಗಳನ್ನು ನಡೆಸಿದೆ. ಇದು ಮನಾಮದಲ್ಲಿರುವ ಅಮೆರಿಕದ ನೌಕಾಪಡೆಯ 5ನೇ ಪ್ರಧಾನ ಕಚೇರಿಯ ಬಳಿ ಅಪ್ಪಳಿಸಿತು. ಇರಾನಿನ ಮಿಲಿಟರಿ ನೆಲೆಗಳ ಮೇಲೆ ಅಮೆರಿಕ-ಇಸ್ರೇಲ್ ಜಂಟಿ ದಾಳಿ ನಡೆಸಿದವು. ಈ ಸಂಘರ್ಷಕ್ಕೆ ನೇರ ಸಂಪರ್ಕ ಹೊಂದಿಲ್ಲದ ಬಹ್ರೇನ್ ಮೇಲೆ ಇರಾನ್ ದಾಳಿ ನಡೆಸಿದೆ. ಇಲ್ಲಿ ಅಮೆರಿಕದ ವಾಯುನೆಲೆ ಇರುವುದರಿಂದ ಇರಾನ್ ಅಟ್ಯಾಕ್ ಮಾಡಿದೆ. ಈ ದಾಳಿಯಿಂದ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಜನವರಿ 20ರ ದಿನಭವಿಷ್ಯ – Kannada News | Jan 20 Numerology Forecast: Birth Numbers 7, 8, 9 – What Awaits You Today?

ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 20ರ ಮಂಗವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7) ಶುಭ ಕಾರ್ಯ- ಸಮಾರಂಭ ಆಯೋಜನೆಗೆ ಸಿದ್ಧತೆ ಮಾಡಿಕೊಳ್ಳಬೇಕಾಗುತ್ತದೆ. ಹಣ ಕಾಸಿನ ವಿಚಾರದಲ್ಲಿ ಇಲ್ಲಿಯ ತನಕ ಕಾಡುತ್ತಿದ್ದ ಒತ್ತಡಗಳು ಏನಾದರೂ ಇದ್ದಲ್ಲಿ ಅವು ನಿವಾರಣೆ ಮಾಡಿಕೊಳ್ಳುವ ಮಾರ್ಗ ಉಪಾಯಗಳು ಗೋಚರಿಸಲಿವೆ. ನಿಮ್ಮಂತೆಯೇ ಆಲೋಚನೆ ಮಾಡುವ ವ್ಯಕ್ತಿಗಳ ಭೇಟಿಯಿಂದ ಒಂದು…

Read More

ಪದೇ ಪದೇ ಗಂಟಲು ನೋವು ಬರುವುದಕ್ಕೆ ಕಾರಣವೇನು? ಇದು ಯಾವ ರೋಗದ ಮುನ್ಸೂಚನೆ ತಿಳಿದುಕೊಳ್ಳಿ – Kannada News | Why Does Throat Pain Occur? Know the Reasons

ಕೆಲವರಿಗೆ ಗಂಟಲು ನೋವು (Throat Pain) ಪದೇ ಪದೇ ಕಂಡುಬರುತ್ತದೆ. ಆದರೆ ಇದನ್ನು ಗಂಭೀರವಾಗಿ ಪರಿಗಣಿಸಿ ಇದರಿಂದ ಮುಕ್ತಿ ಪಡೆಯುವುದಕ್ಕಿಂತ ನಿರ್ಲಕ್ಷಿಸುವವರ ಸಂಖ್ಯೆಯೇ ಜಾಸ್ತಿ. ಆದರೆ ಆರೋಗ್ಯ ತಜ್ಞರು ಈ ಸಮಸ್ಯೆಯನ್ನು ಎಂದಿಗೂ ಹಗುರವಾಗಿ ಪರಿಗಣಿಸಬಾರದು ಎನ್ನುತ್ತಾರೆ. ಏಕೆಂದರೆ ಇದು ಕೆಲವೊಮ್ಮೆ ರೋಗದ ಲಕ್ಷಣವಾಗಿರಬಹುದು. ಗಂಟಲು ನೋವು ಅಥವಾ ತುರಿಕೆ ಹಲವಾರು ಕಾರಣಗಳಿಂದ ಉಂಟಾಗಬಹುದು. ಶೀತ, ವೈರಲ್ ಅಥವಾ ಬ್ಯಾಕ್ಟೀರಿಯಾದ ಸೋಂಕಿನ ಜೊತೆಗೆ, ಅಲರ್ಜಿ, ಧೂಳು, ಹೊಗೆ, ಮಾಲಿನ್ಯ, ತುಂಬಾ ಬಿಸಿ ಅಥವಾ ತಣ್ಣನೆಯ ವಸ್ತುಗಳ ಸೇವನೆ…

Read More

ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ಹತ್ಯೆ; 2 ವಾರಗಳಲ್ಲಿ ಮೂರನೇ ಘಟನೆ – Kannada News | Bangladesh Violence again Hindu man Bajendra Biswas killed by coworker amid unrest

ಢಾಕಾ, ಡಿಸೆಂಬರ್ 30: ಬಾಂಗ್ಲಾದೇಶದ (Bangladesh) ಮೈಮೆನ್ಸಿಂಗ್‌ನ ಭಾಲುಕಾ ಉಪ ಜಿಲ್ಲೆಯಲ್ಲಿ 40 ವರ್ಷದ ಹಿಂದೂ ವ್ಯಕ್ತಿ ಬಜೇಂದ್ರ ಬಿಸ್ವಾಸ್ ಅವರನ್ನು ಸಹೋದ್ಯೋಗಿಯೊಬ್ಬರು ಗುಂಡಿಕ್ಕಿ ಕೊಂದಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿದೆ. ಈ ಕೊಲೆಗೆ ಸಂಬಂಧಿಸಿದಂತೆ ಪೊಲೀಸರು ನೋಮನ್ ಮಿಯಾ ಎಂಬಾತನನ್ನು ಬಂಧಿಸಿದ್ದಾರೆ ಎಂದು ವರದಿ ತಿಳಿಸಿದೆ. ಕೊಲೆಯಾದಾತ ಮತ್ತು ಆರೋಪಿ ಇಬ್ಬರೂ ಬಾಂಗ್ಲಾದೇಶದ ಗೃಹ ಸಚಿವಾಲಯದ ಅಧೀನದಲ್ಲಿರುವ ಅರೆಸೈನಿಕ ಪಡೆಯಾದ ಅನ್ಸಾರ್‌ನ ಸದಸ್ಯರಾಗಿದ್ದರು. ಕೆಲವು ದಿನಗಳ ಹಿಂದೆ ಬಾಂಗ್ಲಾದೇಶದಲ್ಲಿ ಇಬ್ಬರು ಹಿಂದೂ ಯುವಕರ ಮೇಲೆ…

Read More

ಎಐ ಟೆಕ್ನಾಲಜಿಯಲ್ಲಿ ಅಮೆರಿಕ, ಚೀನಾ ಸಮಕ್ಕೆ ಭಾರತ ಬೆಳೆಯಬಲ್ಲುದೆ? ಡಾವೊಸ್ ಸಮಿಟ್​ನಲ್ಲಿ ಭಾರತದ ಎಐ ಪ್ಲಾನ್ ಬಿಚ್ಚಿಟ್ಟ ಎ ವೈಷ್ಣವ್ – Kannada News | Minister Ashwini Vaishnaw explains India’s AI preparedness at Davos WEF Summit

ನವದೆಹಲಿ, ಜನವರಿ 21: ಎಐ ಸಾಮರ್ಥ್ಯದಲ್ಲಿ ಭಾರತ ಸ್ವಾವಲಂಬನೆಯತ್ತ ಹೆಜ್ಜೆ ಹಾಕುತ್ತಿದೆ ಎಂದು ಕೇಂದ್ರ ಐಟಿ ಮತ್ತು ಎಲೆಕ್ಟ್ರಾನಿಕ್ಸ್ ಸಚಿವ ಅಶ್ವಿನಿ ವೈಷ್ಣವ್ ಅವರು ಡಾವೊಸ್ ಶೃಂಗಸಭೆಯಲ್ಲಿ (Davos WEF Summit) ವಿವರಿಸಿದ್ದಾರೆ. ವರ್ಲ್ಡ್ ಎಕನಾಮಿಕ್ ಫೋರಂ 2026 ವೇದಿಕೆಯಲ್ಲಿ ಎಐ ಸಿದ್ಧತೆ (AI Preparedness) ಕುರಿತ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ಸಚಿವ ಎ ವೈಷ್ಣವ್ ಅವರು ಭಾರತದಲ್ಲಿ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ತಂತ್ರಜ್ಞಾನದ ಅಭಿವೃದ್ಧಿ ಹಾಗೂ ನಿಯೋಜನೆಗೆ ತೆಗೆದುಕೊಳ್ಳಲಾಗಿರುವ ಕ್ರಮಗಳ ಕುರಿತು ವಿಶದಪಡಿಸಿದ್ದಾರೆ. ಬಹಳ ದೊಡ್ಡದಾದ, ತೀವ್ರ…

Read More