Headlines

WPL 2026: 8 ವಿಕೆಟ್​ಗಳಿಂದ ಗೆದ್ದು ನೇರವಾಗಿ ಫೈನಲ್​ಗೆ ಎಂಟ್ರಿಕೊಟ್ಟ ಆರ್​ಸಿಬಿ

ಮಹಿಳಾ ಪ್ರೀಮಿಯರ್ ಲೀಗ್ 2026 ರ 18 ನೇ ಪಂದ್ಯ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಯುಪಿ ವಾರಿಯರ್ಸ್ ನಡುವೆ ನಡೆಯಿತು. ವಡೋದರಾದ ಕೋಟಂಬಿ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಆರ್​ಸಿಬಿ ತಂಡ ಏಕಪಕ್ಷೀಯ ಗೆಲುವು ದಾಖಲಿಸಿ ನೇರವಾಗಿ ಫೈನಲ್​ಗೆ ಟಿಕೆಟ್ ಪಡೆದುಕೊಂಡಿದೆ. ಇತ್ತ ಆರ್​ಸಿಬಿ ವಿರುದ್ಧ ಸೋತ ಯುಪಿ ವಾರಿಯರ್ಸ್​ ಮೊದಲ ತಂಡವಾಗಿ ಅಧಿಕೃತವಾಗಿ ಪ್ಲೇಆಫ್ ರೇಸ್​ನಿಂದ ಹೊರಬಿದ್ದಿದೆ. ಯುಪಿ ತಂಡ ಪ್ಲೇಆಫ್‌ ರೇಸ್​ನಲ್ಲಿ ಜೀವಂತವಾಗಿರಬೇಕೆಂದರೆ ಈ ಪಂದ್ಯವನ್ನು ಗೆಲ್ಲಲೇಬೇಕಿತ್ತು. ಆದರೆ ಅದು ಆಗಲಿಲ್ಲ….

Read More

Pahalgam Attack: ಹಸಿರು ಕಣಿವೆಯಲ್ಲಿ ಹರಿಯಿತು ಅಮಾಯಕರ ರಕ್ತ: ವರ್ಷ ಕಳೆದರೂ ಚೇತರಿಸಿಕೊಳ್ಳದ ಪಹಲ್ಗಾಮ್ ಸಂತ್ರಸ್ತ ಕುಟುಂಬಗಳು – Kannada News | Pahalgam Terror Attack: One Year On, Survivors Still Battle Trauma and Loss

ಬೈಸರನ್, ಏಪ್ರಿಲ್ 22: ಮಿನಿ ಸ್ವಿಟ್ಜರ್ಲೆಂಡ್ ಎಂದು ಕರೆಯಲ್ಪಡುವ ಪಹಲ್ಗಾಮ್‌(Pahalgam)ನ ಬೈಸರನ್ ಕಣಿವೆಯಲ್ಲಿ ಇಂದು ಪ್ರವಾಸಿಗರ ಗದ್ದಲವಿರಬಹುದು, ಆದರೆ ಒಂದು ವರ್ಷದ ಹಿಂದೆ ಅಲ್ಲಿ ಕೇಳಿಬಂದ ಗುಂಡಿನ ಚಕಮಕಿ ಮತ್ತು ಸಾವು-ನೋವಿನ ಆಕ್ರಂದನ ಇಂದಿಗೂ ಅಲ್ಲಿನ ಗಾಳಿಯಲ್ಲಿ ಪ್ರತಿಧ್ವನಿಸುತ್ತಿದೆ. ಅಮಾಯಕ ಪ್ರವಾಸಿಗರನ್ನು, ವಿಶೇಷವಾಗಿ ಪುರುಷರನ್ನು ಗುರಿಯಾಗಿಸಿಕೊಂಡು ನಡೆದ ಆ ದಾಳಿ ಅನೇಕ ಸುಂದರ ಕುಟುಂಬಗಳನ್ನು ಛಿದ್ರಗೊಳಿಸಿದೆ. ಸಂತೋಷದ ಪ್ರವಾಸ  ನೋವಿನಲ್ಲಿ ಅಂತ್ಯ ವಿಶಾಖಪಟ್ಟಣಂನ ನಿವೃತ್ತ ಬ್ಯಾಂಕ್ ಅಧಿಕಾರಿ, 68 ವರ್ಷದ ಚಂದ್ರಮೌಳಿ ಅವರು ತಮ್ಮ ಪತ್ನಿ ನಾಗಮಣಿ…

Read More

Lucky Birth Dates: ಈ 4 ಜನ್ಮ ದಿನಾಂಕವರು ಹುಟ್ಟುತ್ತಲೇ ಕೋಟ್ಯಾಧಿಪತಿಗಳಾಗುವ ಅದೃಷ್ಟ ತಂದಿರುತ್ತಾರೆ!

ಹುಟ್ಟುತ್ತಲೇ ಕೋಟ್ಯಾಧಿಪತಿಗಳಾಗುವ ಅದೃಷ್ಟImage Credit source: Pinterest ಸಂಖ್ಯಾಶಾಸ್ತ್ರದ ಪ್ರಕಾರ, ಕೆಲವು ನಿರ್ದಿಷ್ಟ ಜನ್ಮ ದಿನಾಂಕಗಳನ್ನು ಹೊಂದಿರುವ ಜನರು ಬಾಲ್ಯದಿಂದಲೇ ಹಣ, ಯಶಸ್ಸು ಮತ್ತು ಸುಖ-ಸಂತೋಷಗಳನ್ನು ಪಡೆಯುವ ವಿಶೇಷ ಸಾಮರ್ಥ್ಯವನ್ನು ಹೊಂದಿರುತ್ತಾರೆ ಎಂದು ನಂಬಲಾಗಿದೆ. ಇಂತಹ ವ್ಯಕ್ತಿಗಳು ತಮ್ಮ ಕಠಿಣ ಪರಿಶ್ರಮ, ಬುದ್ಧಿವಂತಿಕೆ ಮತ್ತು ಸರಿಯಾದ ನಿರ್ಧಾರಗಳ ಆಧಾರದ ಮೇಲೆ ಜೀವನದಲ್ಲಿ ಅಪಾರ ಸಂಪತ್ತನ್ನು ಗಳಿಸುತ್ತಾರೆ. ಇವರಲ್ಲಿ ನಾಯಕತ್ವದ ಗುಣ, ವ್ಯವಹಾರದ ಜಾಣ್ಮೆ ಮತ್ತು ಜೀವನದಲ್ಲಿ ಮುಂದೆ ಬರಬೇಕೆಂಬ ಹಂಬಲ ಹೆಚ್ಚಾಗಿ ಕಂಡುಬರುತ್ತದೆ. ಸರಿಯಾದ ಅವಕಾಶ ಮತ್ತು…

Read More

ಸಿಎಂ ನಿತೀಶ್ ಕುಮಾರ್ ಪುತ್ರ ನಿಶಾಂತ್ ರಾಜಕೀಯ ಪ್ರವೇಶ; ಜೆಡಿಯು ಪಕ್ಷಕ್ಕೆ ಸೇರ್ಪಡೆ

ಪಾಟ್ನಾ, ಮಾರ್ಚ್ 8: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಮಗ, 50 ವರ್ಷದ ನಿಶಾಂತ್ ಕುಮಾರ್ (Nishant Kumar) ರಾಜಕೀಯ ಪ್ರಯಾಣ ಆರಂಭಿಸಿದ್ದಾರೆ. ಇಂದು ಭಾನುವಾರ ಜೆಡಿಯು ಪಕ್ಷವನ್ನು ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ. ನಿತೀಶ್ ಕುಮಾರ್ ಅವರು ದಶಕಗಳ ನಂತರ ರಾಜ್ಯ ರಾಜಕಾರಣ ತೊರೆದು ರಾಜ್ಯಸಭೆಗೆ ಹೋಗಲು ಅಣಿಯಾಗಿರುವ ಹೊತ್ತಲ್ಲಿ ಅವರ ಪುತ್ರನ ರಾಜಕೀಯ ಪ್ರವೇಶವಾಗಿದೆ. ‘ಸಕ್ರಿಯ ಸದಸ್ಯನಾಗಿ ಪಕ್ಷವನ್ನು ನೋಡಿಕೊಳ್ಳಲು ಪ್ರಯತ್ನಿಸುತ್ತೇನೆ. ನನ್ನ ತಂದೆ ರಾಜ್ಯಸಭೆಗೆ ಹೋಗಲು ನಿರ್ಧರಿಸಿದ್ದಾರೆ. ಅದು ಅವರ ವೈಯಕ್ತಿಕ ನಿರ್ಧಾರ. ಅದನ್ನು…

Read More

ಪ್ರೇಯಸಿಯನ್ನ ಅಜ್ಜನ ಮನೆಗೆ ಕರೆದೊಯ್ದು ಪ್ರಿಯಕರ: ಮುಂದಾಗಿದ್ದು ಘನಘೋರ!

ಚಾಮರಾಜನಗರ, (ಏಪ್ರಿಲ್ 02): ತಮ್ಮ ಮದುವೆಗೆ (marriage) ಪೋಷಕರ ವಿರೋಧ ವ್ಯಕ್ತಪಡಿಸಿದ್ದರಿಂದ ಮನನೊಂದ ಪ್ರೇಮಿಗಳು (Lovers) ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಾಮರಾಜನಗರ (Chamarajnagar) ಜಿಲ್ಲೆಯ ಹನೂರು ತಾಲೂಕಿನ ಪೊನ್ನಾಚಿ ಗ್ರಾಮದಲ್ಲಿ ನಡೆದಿದೆ. ಮನೆಯಲ್ಲಿ ನದಿಯಾ(19), ನಾಗೇಂದ್ರ(21) ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು. ಪರಸ್ಪರ ಪ್ರೀತಿಸುತ್ತಿದ್ದ ಈ ಜೋಡಿ ಮನೆಬಿಟ್ಟು ಹೋಗಿತ್ತು. ಹೀಗಾಗಿ ಇತ್ತ ಯುವತಿ ಕಡೆಯವರು ಮಿಸ್ಸಿಂಗ್ ದೂರು ನೀಡಿದ್ದಾರೆ. ಇದರಿದ ಹೆದರಿ ಪ್ರೇಮಿಗಳು ಜತೆಯಲ್ಲೇ ಸಾಯುಲು ನಿರ್ಧರಿಸಿ ನೇಣಿಗೆ ಶರಣಾಗಿದ್ದಾರೆ. ನಾಗೇಂದ್ರ ಹಾಗೂ ಪಾಲಾರ್ ಗ್ರಾಮದ ನದಿಯಾ…

Read More

ಹೀಗೊಂದು ಕಾಕತಾಳೀಯ; 2028 ರ ಟಿ20 ವಿಶ್ವಕಪ್ ಕೂಡ ಭಾರತದ್ದೇ – Kannada News | Team India’s Ireland T20 Defeat: A Repeat of History, Predicting 2028 WC Win?

ಜೂನ್ 26 ರಂದು ನಡೆದ ಅದೊಂದು ಕ್ರಿಕೆಟ್ ಪಂದ್ಯ ಕ್ರಿಕೆಟ್ ಲೋಕದ ಅಚ್ಚರಿಗೆ ಕಾರಣವಾಗಿದೆ. ದುರ್ಬಲ ತಂಡವೆಂದೇ ಪರಿಗಣಿಸಿರುವ ಐರ್ಲೆಂಡ್, ಬಲಿಷ್ಠ ಟೀಂ ಇಂಡಿಯಾವನ್ನು (India vs Ireland) ಸೋಲಿಸಿದೆ. ಉಭಯ ತಂಡಗಳ ನಡುವೆ ನಡೆದ ಮೊದಲ ಟಿ20 ಪಂದ್ಯವನ್ನು ಆತಿಥೇಯ ಐರ್ಲೆಂಡ್ 34 ರನ್​ಗಳಿಂದ ಗೆದ್ದುಕೊಂಡಿದೆ. ಈ ಮೂಲಕ ಐರ್ಲೆಂಡ್, ಟೀಂ ಇಂಡಿಯಾ ವಿರುದ್ಧ ಮೊಟ್ಟ ಮೊದಲ ಪಂದ್ಯ ಗೆದ್ದ ಸಾಧನೆಯನ್ನು ಮಾಡಿದೆ. ಇತ್ತ ಟೀಂ ಇಂಡಿಯಾ ತನ್ನ ಕ್ರಿಕೆಟ್ ಇತಿಹಾಸದಲ್ಲಿ ಮೊದಲ ಬಾರಿಗೆ ಐರ್ಲೆಂಡ್…

Read More

ಬೆಂಗಳೂರಿನಲ್ಲಿ ಕ್ರೂರ ಸ್ವಭಾವದ ನಾಯಿಗಳ ಸೆರೆಗೆ ಮುಂದಾದ ಜಿಬಿಎ: ಶೆಲ್ಟರ್ ನಿರ್ಮಾಣಕ್ಕೆ ಜಾಗ ಹುಡುಕಾಟ – Kannada News | GBA to Shelter 2,500 Aggressive Stray Dogs in Bengaluru: Land Hunt On

ಬೆಂಗಳೂರು, ಫೆಬ್ರವರಿ 22: ನಗರದಲ್ಲಿ ಬೀದಿ ನಾಯಿಗಳ (Stray Dogs) ಉಪಟಳ ಹೆಚ್ಚಾಗಿದ್ದು, ಸಾರ್ವಜನಿಕರಿಗೆ ಸಾಕಷ್ಟು ತೊಂದರೆ ಆಗುತ್ತಿದೆ. ಹೀಗಾಗಿ ಬೀದಿನಾಯಿಗಳ‌ ಆಟಾಟೋಪಕ್ಕೆ ಬ್ರೇಕ್ ಹಾಕುವಂತೆ ಸುಪ್ರೀಂಕೋರ್ಟ್ ಕೂಡ ಸೂಚನೆ ನೀಡಿತ್ತು. ಅದರಂತೆ ಇದೀಗ ಜಿಬಿಎ ಕ್ರೂರ ಸ್ವಭಾವವುಳ್ಳ ನಾಯಿಗಳಿಗೆ ಶೆಲ್ಟರ್ (Shelter) ನಿರ್ಮಾಣ ಮಾಡಲು ಜಾಗದ ಹುಡುಕಾಟಕ್ಕೆ ಮುಂದಾಗಿದೆ. ಶೆಲ್ಟರ್ ನಿರ್ಮಾಣಕ್ಕೆ 5 ಪಾಲಿಕೆ ವ್ಯಾಪ್ತಿಯಲ್ಲೂ ಜಾಗ ಹುಡುಕಾಟ ಬೆಂಗಳೂರಿನಲ್ಲಿ‌ ಸರಿಸುಮಾರು 2 ಲಕ್ಷ 30 ಸಾವಿರಕ್ಕೂ ಅಧಿಕ ಬೀದಿನಾಯಿಗಳಿದ್ದು, ಅದರಲ್ಲಿ 2,500ಕ್ಕೂ ಹೆಚ್ಚು ಕ್ರೂರ…

Read More

BMTC, KSRTC ಬಸ್ ಟಿಕೆಟ್ ದರ ಬರೋಬ್ಬರಿ ಏರಿಕೆಯಾಗೋದು ಈ ಬಾರಿ ಪಕ್ಕಾ – Kannada News | Karnataka Bus Fare Hike: KSRTC Proposes 33 Percent and BMTC 44 Percent Ticket Price Increase

ಬೆಂಗಳೂರು, ಜೂನ್ 26: ರಾಜ್ಯದಲ್ಲಿ ಸಾರ್ವಜನಿಕ ಸಾರಿಗೆಯನ್ನು ಆಶ್ರಯಿಸಿರುವ ಜನಸಾಮಾನ್ಯರ ಜೇಬಿಗೆ ಮತ್ತೊಮ್ಮೆ ಕತ್ತರಿ ಬೀಳುವುದು ಬಹುತೇಕ ಪಕ್ಕಾ ಎನ್ನಲಾಗುತ್ತಿದೆ. ಕೆಎಸ್ಆರ್ಟಿಸಿ (KSRTC) ಮತ್ತು ಬಿಎಂಟಿಸಿ (BMTC) ಸೇರಿದಂತೆ ರಾಜ್ಯದ ನಾಲ್ಕು ಸಾರಿಗೆ ನಿಗಮಗಳು ತೀವ್ರ ಆರ್ಥಿಕ ನಷ್ಟದಿಂದ ಹೊರಬರಲು ಬಸ್ ಟಿಕೆಟ್ ದರವನ್ನು ಭಾರಿ ಪ್ರಮಾಣದಲ್ಲಿ ಹೆಚ್ಚಳ ಮಾಡಲು ಮುಖ್ಯಮಂತ್ರಿಗಳಿಗೆ ಅಧಿಕೃತ ಪ್ರಸ್ತಾವನೆ ಸಲ್ಲಿಸಿವೆ. ಈಗಾಗಲೇ ಮುಖ್ಯಮಂತ್ರಿಗಳು ಕೂಡ ಈ ಕುರಿತು ವರದಿ ಸಲ್ಲಿಸುವಂತೆ ಸೂಚನೆ ನೀಡಿರುವುದರಿಂದ, ಸಾರಿಗೆ ದರ ಏರಿಕೆಯಾಗುವುದು ಬಹುತೇಕ ಖಚಿತವಾಗಿದೆ. ಇದು…

Read More

Daily Devotional: ವಿದ್ಯಾರ್ಥಿಗಳು ಯಶಸ್ಸಿಗೆ ಈ ಅಭ್ಯಾಸ ರೂಡಿಸಿಕೊಳ್ಳಿ; ಜ್ಯೋತಿಷ್ಯ ಸಲಹೆ ಇಲ್ಲಿದೆ – Kannada News

ವಿದ್ಯಾರ್ಥಿಗಳು ಯಶಸ್ಸಿಗೆ ಈ ಅಭ್ಯಾಸ ರೂಡಿಸಿಕೊಳ್ಳಿImage Credit source: Pinterest ವಿದ್ಯಾರ್ಥಿ ಜೀವನವು ಪ್ರತಿಯೊಬ್ಬರ ಭವಿಷ್ಯವನ್ನು ನಿರ್ಧರಿಸುವ ಮಹತ್ವದ ಘಟ್ಟವಾಗಿದೆ. ವಿದ್ಯೆಯನ್ನು ಗಳಿಸಲು ಹಂಬಲಿಸುವವನೇ ವಿದ್ಯಾರ್ಥಿ. ಆದರೆ, ಎಲ್ಲರೂ ಯಶಸ್ವಿ ವಿದ್ಯಾರ್ಥಿಗಳಾಗುವುದಿಲ್ಲ. ಯಶಸ್ಸನ್ನು ಸಾಧಿಸಲು ಕೇವಲ ಅದೃಷ್ಟವಷ್ಟೇ ಸಾಕಾಗುವುದಿಲ್ಲ, ಬದಲಿಗೆ ಕೆಲವು ಸದ್ಗುಣಗಳನ್ನು ಮತ್ತು ಅಭ್ಯಾಸಗಳನ್ನು ಅಳವಡಿಸಿಕೊಳ್ಳುವುದು ಅತ್ಯಗತ್ಯ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ವಿದ್ಯಾರ್ಥಿ ಜೀವನದಲ್ಲಿ ಗುರಿ ಸಾಧನೆಗೆ…

Read More

ಸೂರ್ಯಕುಮಾರ್​ ಯಾದವ್​​ಗೆ ಅದೃಷ್ಟ ತಂದುಕೊಟ್ಟ ಕಾಪು ಮಾರಿಯಮ್ಮ: ಟಿ20 ವಿಶ್ವಕಪ್​​ ಗೆಲುವಿನ ಬೆನ್ನಲ್ಲೇ ವಿಶೇಷ ಪೂಜೆ

ಉಡುಪಿ, ಮಾರ್ಚ್​ 10: ನ್ಯೂಜಿಲೆಂಡ್​​ ತಂಡದ ವಿರುದ್ಧ ಸೆಣೆಸಾಡಿ ಟಿ20 ವಿಶ್ವಕಪ್​​ನ ಭಾರತ ಕ್ರಿಕೆಟ್​​ ತಂಡ ಮತ್ತೊಮ್ಮೆ ತನ್ನ ಮುಡಿಗೇರಿಸಿಕೊಂಡಿದೆ. ಸತತ ಎರಡನೇ ಬಾರಿಗೆ ಕಪ್​​ ಗೆಲ್ಲುವ ಮೂಲಕ ಹೊಸ ದಾಖಲೆ ಬರೆದಿದೆ. ತಂಡದ ನಾಯಕನಾಗಿರುವ ಸೂರ್ಯಕುಮಾರ್ ಯಾದವ್ ಅವರಿಗೆ ಉಡುಪಿ ಜಿಲ್ಲೆಯ ಕಾಪು ಕ್ಷೇತ್ರದೊಂದಿಗೆ ವಿಶೇಷ ಭಕ್ತಿಭಾವದ ನಂಟಿದ್ದು, ಉಡುಪಿಯ ಅಳಿಯನ ಹೆಸರಲ್ಲಿ ವಿಶೇಷ ಪೂಜೆಗೆ ಕಾಪು ಕ್ಷೇತ್ರದಲ್ಲಿ ಸಿದ್ಧತೆ ಭರದಿಂದ ಸಾಗಿದೆ. ಸೂರ್ಯಕುಮಾರ್ ಯಾದವ್ ಅವರ ಪತ್ನಿ ದೇವಿಶಾ ಶೆಟ್ಟಿ ಉಡುಪಿ ಜಿಲ್ಲೆಯ ಕಾಪು…

Read More