Headlines

ಸಿನಿಮಾ ಆಗಲಿದೆ ಇಮ್ಮಡಿ ಪುಲಿಕೇಶಿ ಜೀವನ-ಸಾಧನೆ: ಸಿನಿಮಾ ಹೆಸರೇನು?

ಬಾಲಿವುಡ್​​ನಲ್ಲಿ (Bollywood) ಒಂದರ ಹಿಂದೊಂದು ಐತಿಹಾಸಿಕ ಸಿನಿಮಾಗಳು, ಜೀವನ ಆಧರಿತ ಬಯೋಪಿಕ್ ಸಿನಿಮಾಗಳು ನಿರ್ಮಾಣ ಆಗುತ್ತಲೇ ಇರುತ್ತವೆ. ಅದರಲ್ಲೂ ಇತ್ತೀಚೆಗೆ ಐತಿಹಾಸಿಕ ಮಹತ್ವವುಳ್ಳ ರಾಜರ, ಮಹಾರಾಜರ ಕತೆಗಳು ಸಿನಿಮಾಗಳಾಗುತ್ತಿವೆ. ಆದರೆ ಈ ಪದ್ಧತಿ ದಕ್ಷಿಣದಲ್ಲಿ ವಿಶೇಷವಾಗಿ ಕನ್ನಡದಲ್ಲಿ ಬಹಳ ವಿರಳ. ಎಲ್ಲೋ ಅಲ್ಲೊಂದು ಇಲ್ಲೊಂದು ಐತಿಹಾಸಿಕ ಸಿನಿಮಾಗಳು ಸೆಟ್ಟೇರುತ್ತವೆಯಷ್ಟೆ. ಅದರಲ್ಲೂ ರಾಜ-ಮಹಾರಾಜರ ಜೀವನ ಆಧರಿಸಿದ ಸಿನಿಮಾಗಳಂತೂ ಬಹಳ ವಿರಳ. ಆದರೆ ಇದೀಗ ಕನ್ನಡದ ದೊರೆ ಇಮ್ಮಡಿ ಪುಲಿಕೇಶಿ ಜೀವನ, ಸಾಹಸ, ಸಾಧನೆ ಕುರಿತು ಹೇಳುವ ಕನ್ನಡ ಸಿನಿಮಾ…

Read More

ಮೈಸೂರಿನಲ್ಲಿ ಗುತ್ತಿಗೆದಾರನ ಅಪಹರಣ: 16 ಲಕ್ಷ ರೂ. ನಗದು, ಚಿನ್ನಾಭರಣ ದೋಚಿ ದುಷ್ಕರ್ಮಿಗಳು ಪರಾರಿ – Kannada News | Mysuru Contractor Kidnapped, Gang Robs Rs 16 Lakh Cash and Gold Worth Rs 3.5 Lakh; Three Police Teams Formed

ಗುತ್ತಿಗೆದಾರನ ಕಿಡ್ನಾಪ್ ಸ್ಥಳಕ್ಕೆ ಭೇಟಿ ನೀಡಿ ಪೊಲೀಸರಿಂದ ಪರಿಶೀಲನೆImage Credit source: tv9 ಮೈಸೂರು, ಜುಲೈ 18: ಮೈಸೂರು (Mysuru) ನಗರದ ಹೊರವಲಯದಲ್ಲಿ ಗುತ್ತಿಗೆದಾರನೊಬ್ಬನನ್ನು ಅಪಹರಿಸಿ 16 ಲಕ್ಷ ರೂ. ನಗದು ಹಾಗೂ ಸುಮಾರು 3.5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಸಿದು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮೈಸೂರು ತಾಲೂಕಿನ ಮುದ್ದೇಗೌಡನ ದೊಡ್ಡಿ ಗ್ರಾಮದ ನಿವಾಸಿ ರಾಮು ಅಪಹರಣಕ್ಕೊಳಗಾದ ಗುತ್ತಿಗೆದಾರ. ಜುಲೈ 15ರಂದು ತೋಟದಿಂದ ಮನೆಗೆ ತೆರಳುತ್ತಿದ್ದ ವೇಳೆ ನಾಲ್ವರು ದುಷ್ಕರ್ಮಿಗಳು ರಾಮುವನ್ನು…

Read More

Bengaluru Air Quality: ಬೆಂಗಳೂರಿಗರೇ ನಿರಾಳವಾಗಿ ಉಸಿರಾಡಿ! ಮೆಜೆಸ್ಟಿಕ್ ಸೇರಿದಂತೆ ನಗರದ ಹಲವೆಡೆ ವಾಯು ಗುಣಮಟ್ಟ ಸೂಪರ್ – Kannada News | Karnataka AQI Today: Bengaluru Air Quality Improves Post Monsoon Rains

ಬೆಂಗಳೂರಿಗರೇ ನಿರಾಳವಾಗಿ ಉಸಿರಾಡಿ! ಬೆಂಗಳೂರು, ಜುಲೈ 13: ಇಂದು ಕರ್ನಾಟಕದ ಪ್ರಮುಖ ನಗರಗಳಲ್ಲಿ ಮತ್ತು ವಿಶೇಷವಾಗಿ ರಾಜಧಾನಿ ಬೆಂಗಳೂರಿನಲ್ಲಿ ವಾಯು ಗುಣಮಟ್ಟ ಸೂಚ್ಯಂಕವು (AQI) ತೃಪ್ತಿದಾಯಕ ಹಾಗೂ ಸಾಧಾರಣ ಮಟ್ಟದಲ್ಲಿದೆ. ಮುಂಗಾರು ಮಳೆಯ ಪ್ರಭಾವದಿಂದಾಗಿ ವಾತಾವರಣದಲ್ಲಿನ ಮಾಲಿನ್ಯಕಾರಕ ಕಣಗಳು ಕಡಿಮೆಯಾಗಿದ್ದು, ರಾಜ್ಯದ ಬಹುತೇಕ ನಗರಗಳ ಜನತೆ ನಿಟ್ಟುಸಿರು ಬಿಡುವಂತಾಗಿದೆ. ಬೆಂಗಳೂರಿನ ಇಂದಿನ ವಾಯು ಗುಣಮಟ್ಟ ಹೇಗಿದೆ? ಬೆಂಗಳೂರಿನಲ್ಲಿ ಇಂದಿನ ಸರಾಸರಿ AQI 61 ರಿಂದ 69ರ ಆಸುಪಾಸಿನಲ್ಲಿ ದಾಖಲಾಗಿದ್ದು, ಇದನ್ನು ಸಾಧಾರಣ ಅಥವಾ ಕೆಲವು ಪ್ರದೇಶಗಳಲ್ಲಿ ಉತ್ತಮ…

Read More

ಆ ಶಾಸಕರಿಂದಲೇ ಅಡ್ಡಮತದಾನ? ಸತ್ಯಶೋಧನಾ ಸಮಿತಿ ವರದಿ ಬಗ್ಗೆ ಸಿಟಿ ರವಿ ಏನಂದ್ರು ನೋಡಿ – Kannada News | BJP Cross Voting: Fact Finding Committee Head CT Ravi Says Interim Report Ready, Admits Suspicion on Certain MLAs

ಚಿಕ್ಕಮಗಳೂರು, ಜೂನ್ 24: ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡಮತದಾನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಎಂಎಲ್ಸಿ, ಸತ್ಯಶೋಧನಾ ಸಮಿತಿಯ ನೇತೃತ್​ವ ವಹಿಸಿರುವ ಸಿಟಿ ರವಿ ಪ್ರಮುಖ ಹೇಳಿಕೆ ನೀಡಿದ್ದಾರೆ. ಮೂವರು ಸದಸ್ಯರ ತಂಡವು ಈ ಕುರಿತು ಮಧ್ಯಂತರ ವರದಿಯನ್ನು ಸಿದ್ಧಪಡಿಸಿದೆ ಎಂದು ಅವರು ತಿಳಿಸಿದ್ದಾರೆ. ಈ ವರದಿಯು ವಿವಿಧ ಮೂಲಗಳಿಂದ ಸಂಗ್ರಹಿಸಿದ ಮಾಹಿತಿಗಳನ್ನು ಆಧರಿಸಿದೆ. ವರದಿಯ ಸಿದ್ಧತೆಯ ಸಂದರ್ಭದಲ್ಲಿ ಮೂವರೂ ಒಮ್ಮತಕ್ಕೆ ಬಂದ ಅಂಶಗಳನ್ನು ಮಾತ್ರ ವರದಿಯಲ್ಲಿ ಸೇರಿಸಲಾಗಿದೆ. ಈ ವರದಿಯು ಗೌಪ್ಯ ಸ್ವರೂಪದ್ದಾಗಿದ್ದು, ರಾಜ್ಯಾಧ್ಯಕ್ಷರಿಗೆ ಸಲ್ಲಿಸುವ…

Read More

ತಿಂಗಳ ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಸಲ್ಲು ತಂದೆ ಸಲೀಂ ಖಾನ್

ಬಾಲಿವುಡ್ ನಟ ಸಲ್ಮಾನ್ ಖಾನ್ ತಂದೆ ಹಾಗೂ ಹಿರಿಯ ಕಥೆ ಬರಹಗಾರ ಸಲೀಮ್ ಖಾನ್ (Salim Khan) ಈಗ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕಳೆದ ತಿಂಗಳು ಮಿದುಳಿನಲ್ಲಿ ಉಂಟಾದ ರಕ್ತಸ್ರಾವದಿಂದ ಅವರು ಆಸ್ಪತ್ರೆ ಸೇರಿದ್ದರು. ಇಂದು ಅವರು ಚೇತರಿಸಿಕೊಂಡು ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ ಎಂದು ಮೂಲಗಳು ಹೇಳಿವೆ. ಇದರಿಂದ ಅವರ ಅಭಿಮಾನಿಗಳು ಕೊಂಚ ನಿಟ್ಟುಸಿರುವ ಬಿಡುವಂತಾಗಿದೆ. ಸಲೀಮ್ ಖಾನ್ ಅವರಿಗೆ 90 ವರ್ಷ. ಚಿತ್ರರಂಗದಲ್ಲಿ ಸಲೀಮ್-ಜಾವೇದ್ ಜೋಡಿ ಎಂದೇ ಇದು ಫೇಮ್ ಆಗಿತ್ತು. ಶೋಲೆ, ದೀವಾರ್, ‘ಡಾನ್’…

Read More

Shreyas Iyer: ಅವರು ಹೊಡೆದಿದ್ದಾರೆ, ನಾವು ತಿರುಗಿಸಿ ಹೊಡಿಬೇಕು ಅಷ್ಟೇ! – Kannada News | Shreyas iyer Post match interview after DC vs PBKS Match

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 35ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವು ಭರ್ಜರಿ ಗೆಲುವು ದಾಖಲಿಸಿದೆ. ಇದು ಅಂತಿಂಥ ಗೆಲುವಲ್ಲ. ಬದಲಾಗಿ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಗರಿಷ್ಠ ಚೇಸಿಂಗ್ ದಾಖಲೆಯಾಗಿದೆ. ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ 20 ಓವರ್​ಗಳಲ್ಲಿ 264 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಪಂಜಾಬ್ ಕಿಂಗ್ಸ್ 18.5 ಓವರ್​ಗಳಲ್ಲಿ 265 ರನ್​ಗಳಿಸಿ 5 ವಿಕೆಟ್​ಗಳ ಅಮೋಘ ಗೆಲುವು ದಾಖಲಿಸಿದೆ. ಈ…

Read More

RCB ಪರ ಹೊಸ ಇತಿಹಾಸ ನಿರ್ಮಿಸಿದ ನಾಡಿನ್ ಡಿ ಕ್ಲರ್ಕ್ – Kannada News | Nadine de Klerk set a new record for RCB

ವುಮೆನ್ಸ್ ಪ್ರೀಮಿಯರ್ ಲೀಗ್​ ಇತಿಹಾಸದಲ್ಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಒಂದೇ ಸೀಸನ್​ನಲ್ಲಿ ಅತ್ಯಧಿಕ ವಿಕೆಟ್ ಕಬಳಿಸಿದ ದಾಖಲೆ ನಾಡಿನ್ ಡಿ ಕ್ಲರ್ಕ್ (Nadine de Klerk) ಪಾಲಾಗಿದೆ. ಯುಪಿ ವಾರಿಯರ್ಸ್ ವಿರುದ್ಧದ ಪಂದ್ಯದಲ್ಲಿ ಅದ್ಭುತ ಬೌಲಿಂಗ್ ಸಂಘಟಿಸುವ ಮೂಲಕ ನಾಡಿಕ್ ಈ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. Source link

Read More

ಒರಟ ಶ್ರೀ ನಿರ್ದೇಶನದ ಹೊಸ ಸಿನಿಮಾ ‘ಶಬರಿ’; ಹೇಗಿದೆ ನೋಡಿ ಚಿತ್ರದ ಟೀಸರ್ – Kannada News | Shabari Kannada Movie Teaser released Director Orata Shri ft Samarth

ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕ ಶ್ರೀ ಅವರು ತಮ್ಮದೇ ರೀತಿಯಲ್ಲಿ ಗುರುತಿಸಿಕೊಂಡಿದ್ದಾರೆ. ‘ಒರಟ’, ‘ಕೋರ’ ರೀತಿಯ ಸಿನಿಮಾಗಳನ್ನು ಮಾಡಿದ ಅವರು ಈಗ ಹೊಸ ಸಿನಿಮಾ ಮೂಲಕ ಪ್ರೇಕ್ಷಕರನ್ನು ರಂಜಿಸಲು ಸಜ್ಜಾಗುತ್ತಿದ್ದಾರೆ. ಈಗ ಒರಟ ಶ್ರೀ (Orata Shri) ಅವರು ನಿರ್ದೇಶನ ಮಾಡಿರುವ ಹೊಸ ಚಿತ್ರದ ಹೆಸರು ‘ಶಬರಿ’. ಟೀಸರ್ ಮೂಲಕ ಈ ಸಿನಿಮಾ ಕೌತುಕ ಮೂಡಿಸಿದೆ. ಲಹರಿ ವೇಲು ಅವರು ‘ಶಬರಿ’ (Shabari) ಸಿನಿಮಾದ ಟೀಸರ್ ಬಿಡುಗಡೆ ಮಾಡಿ ಶುಭ ಕೋರಿದ್ದಾರೆ. ಇತ್ತೀಚೆಗೆ ‘ಶಬರಿ’ ಚಿತ್ರತಂಡದವರು ಟೀಸರ್ ಬಿಡುಗಡೆ…

Read More

ಒಗ್ಗಟ್ಟಿನಿಂದ ನಿಲ್ಲುತ್ತೇವೆ; ಕ್ಷೇತ್ರ ಪುನರ್ ವಿಂಗಡಣೆ ವಿರುದ್ಧ ಒಂದಾದ ದಕ್ಷಿಣ ಭಾರತ – Kannada News | We Will stand together speak with one voice South India expresses concern over delimitation

ನವದೆಹಲಿ, ಏಪ್ರಿಲ್ 15: ಕ್ಷೇತ್ರ ಪುನರ್ ವಿಂಗಡಣೆ (delimitation) ನಿಯಮಗಳಿಗೆ ಪ್ರಮುಖ ಬದಲಾವಣೆಗಳೊಂದಿಗೆ ಲೋಕಸಭಾ ಸದಸ್ಯರ ಸಂಖ್ಯೆಯನ್ನು 543ರಿಂದ 850ಕ್ಕೆ ಹೆಚ್ಚಿಸುವ ಪ್ರಸ್ತಾವನೆಗೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ಒಗ್ಗಟ್ಟಿನ ವಿರೋಧ ವ್ಯಕ್ತವಾಗಿದೆ. ತೆಲಂಗಾಣ, ತಮಿಳುನಾಡು ಮತ್ತು ಕರ್ನಾಟಕದಂತಹ ರಾಜ್ಯಗಳ ರಾಜಕೀಯ ನಾಯಕರು ಮತ್ತು ಪಕ್ಷಗಳು ಈ ಸೀಮಾ ನಿರ್ಣಯವನ್ನು ವಿರೋಧಿಸಿವೆ. ತೆಲಂಗಾಣದ ವಿರೋಧ ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಕೇಂದ್ರ ಸರ್ಕಾರದ ಪ್ರಕ್ರಿಯೆಯ ವಿರುದ್ಧ ರಾಜಕೀಯ ಪ್ರತಿಭಟನೆಗೆ ಕರೆ ನೀಡಿದ್ದಾರೆ. ರೇವಂತ್ ರೆಡ್ಡಿ ಪ್ರಧಾನಿ ನರೇಂದ್ರ…

Read More

ಅಶ್ವಿನಿ ಗೌಡ ಮೇಲೆ ಬೆಟ್ಟದಷ್ಟು ಅಸಮಾಧಾನ: ಎಲ್ಲವನ್ನೂ ಬಹಿರಂಗವಾಗಿ ಹೇಳಿದ ಧ್ರುವಂತ್ – Kannada News | Dhruvanth and Ashwini Gowda exchange heated words in Bigg Boss Kannada Season 12

ಅಶ್ವಿನಿ ಗೌಡ ಅವರು ಬಿಗ್ ಬಾಸ್ (BBK 12) ಆಟದಲ್ಲಿ ಸ್ಟ್ರಾಂಗ್ ಸ್ಪರ್ಧಿ ಎನಿಸಿಕೊಂಡಿದ್ದಾರೆ. ಅವರಿಗೆ ಇನ್ನುಳಿದವರು ಪೈಪೋಟಿ ನೀಡುತ್ತಿದ್ದಾರೆ. ಆರಂಭದಿಂದಲೂ ಅಶ್ವಿನಿ ಗೌಡ (Ashwini Gowda) ಅವರು ಅಗ್ರೆಷನ್ ತೋರಿಸುತ್ತಾ ಬಂದಿದ್ದಾರೆ. ಆ ಗುಣ ಕೆಲವರಿಗೆ ಇಷ್ಟ ಆಗಿಲ್ಲ. ಕೆಲವು ವಾರಗಳ ಕಾಲ ಅವರು ಸೈಲೆಂಟ್ ಆಗಿದ್ದರು. ಇತ್ತೀಚಿನ ದಿನಗಳಲ್ಲಿ ಧ್ರುವಂತ್ ಜೊತೆ ಅಶ್ವಿನಿ ಗೌಡ ಅವರು ಕ್ಲೋಸ್ ಆಗಿದ್ದರು. ಟಾಸ್ಕ್ ವೇಳೆ ಪರಸ್ಪರ ಬೆಂಬಲವಾಗಿ ಇದ್ದರು. ಆದರೆ 102ನೇ ದಿನದಲ್ಲಿ ಅಶ್ವಿನಿ ಗೌಡ ಮತ್ತು…

Read More