Headlines

Vastu Shastra: ಮನೆಯ ಈ ದಿಕ್ಕಿನಲ್ಲಿ ತಪ್ಪಿಯೂ ಚಿನ್ನದ ಆಭರಣ ಇಡಬೇಡಿ; ವಾಸ್ತು ಸಲಹೆ ಇಲ್ಲಿದೆ – Kannada News | Why Gold Doesn’t Stay: Vastu and Astrology Remedies for Financial Stability at Home

ಚಿನ್ನವನ್ನು ಕೇವಲ ಆಭರಣವಾಗಿ ಮಾತ್ರವಲ್ಲದೆ, ಕಷ್ಟಕಾಲದ ಭದ್ರತೆಯಾಗಿ ಅಥವಾ ಒಂದು ಅಮೂಲ್ಯ ಆಸ್ತಿಯಾಗಿ ಭಾರತೀಯರು ಕಾಣುತ್ತಾರೆ. ಆದರೆ, ಅನೇಕ ಮನೆಗಳಲ್ಲಿ ಎಷ್ಟು ಚಿನ್ನ ಖರೀದಿಸಿದರೂ ಅದು ಕೈಯಲ್ಲಿ ನಿಲ್ಲುವುದಿಲ್ಲ; ಯಾವುದೋ ಒಂದು ಕಾರಣಕ್ಕೆ ಅದು ಮಾರಾಟವಾಗುತ್ತದೆ ಅಥವಾ ಕಳೆದುಹೋಗುತ್ತದೆ. ಇದಕ್ಕೆ ವಾಸ್ತು ದೋಷ ಮತ್ತು ಜ್ಯೋತಿಷ್ಯದ ಕಾರಣಗಳಿರಬಹುದು ಎಂದು ತಜ್ಞರು ಹೇಳುತ್ತಾರೆ. ನಿಮ್ಮ ಮನೆಯಲ್ಲಿ ಚಿನ್ನ ಸ್ಥಿರವಾಗಿ ನಿಲ್ಲದಿರಲು ಇರುವ ಪ್ರಮುಖ ಕಾರಣಗಳು ಮತ್ತು ಪರಿಹಾರಗಳ ಬಗ್ಗೆ ಮಾಹಿತಿ ಇಲ್ಲಿದೆ. ಅಶುಚಿತ್ವ ಮತ್ತು ನಕಾರಾತ್ಮಕ ಶಕ್ತಿ: ವಾಸ್ತು…

Read More

ತಮಿಳುನಾಡಿನಲ್ಲಿ TVK ಸರ್ಕಾರ ರಚನೆ ಬಹುತೇಕ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್ – Kannada News | Tamil Nadu Politics Row: Vijay’s TVK secures magic number 118 as VCK and Left come on board

ಚೆನ್ನೈ, (ಮೇ 8): ತಮಿಳುನಾಡು (Tamil Nadu) ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟವಾದ ಬಳಿಕ ಶುರುವಾದ ರಾಜಕೀಯ ಹೈಡ್ರಾಮಾ ಕ್ಲೈಮ್ಯಾಕ್ಸ್ ಹಂತಕ್ಕೆ ಬಂದಿದೆ. ಸರ್ಕಾರ ರಚಿಸಲು ಟಿವಿಕೆಗೆ ಅಗತ್ಯವಾದ ಮ್ಯಾಜಿಕ್‌ ನಂಬರ್‌ 118 ಲಭಿಸಿದೆ. ಹೀಗಾಗಿ ವಿಜಯ್ ಸರ್ಕಾರ ಅಸ್ತಿತ್ವಕ್ಕೆ ಬರುವುದು ನಿಶ್ಚಿತವಾಗಿದೆ. ಹೌದು.. ವಿಜಯ್ ಅವರು ತಮ್ಮ 107 ಸ್ಥಾನಗಳ ಜೊತೆಗೆ ಕಾಂಗ್ರೆಸ್​​ನ 5, ವಿಸಿಕೆ 2, ಸಿಪಿಐ 2, ಸಿಪಿಐ(ಎಂ) 2 ಸ್ಥಾನ ಸೇರಿ 118 ಸ್ಥಾನವನ್ನು ಹೊಂದಿಸುವಲ್ಲಿ ಯಶಸ್ವಿಯಾಗಿದ್ದು, ಸದ್ಯದಲ್ಲೇ ವಿಜಯ್‌ ಸರ್ಕಾರ…

Read More

TV9 Kannada News Live: ತಮಿಳುನಾಡಿನಲ್ಲಿ ವಿಜಯ್ ಸರ್ಕಾರ ರಚಿಸುವುದು ನಿಶ್ಚಿತ; ಜಿಬಿಎ ಚುನಾವಣೆಗೆ ಮುಹೂರ್ತ ಫಿಕ್ಸ್? – Kannada News | TV9 Kannada News Live: Vijay’s TVK Set to Form Government in Tamil Nadu, Karnataka GBA Election likely soon

ಬೆಂಗಳೂರು, ಮೇ 08: ತಮಿಳುನಾಡಿನ ರಾಜಕೀಯ ಇತಿಹಾಸದಲ್ಲಿ ಹೊಸ ಶಕೆಯನ್ನು ಬರೆಯಲು ಹೊರಟಿರುವ ದಳಪತಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಪಕ್ಷಕ್ಕೆ ಇದೀಗ ಸರ್ಕಾರ ರಚನೆಯ ಹಾದಿ ಸುಗಮವಾಗಿದೆ. ಸರ್ಕಾರ ರಚಿಸಲು ಬೇಕಾದ ಮ್ಯಾಜಿಕ್ ನಂಬರ್ ತಲುಪಲು ಎಡಪಕ್ಷಗಳು ಮತ್ತು ಮೈತ್ರಿ ಪಕ್ಷಗಳು ವಿಜಯ್​​ಗೆ ಸಾಥ್ ನೀಡಿವೆ. ಆ ಮೂಲಕ ಅಗತ್ಯ ಶಾಸಕರ ಬೆಂಬಲ ಗಳಿಸಿರುವ ವಿಜಯ್, ತಮಿಳುನಾಡಿನ ಮುಂದಿನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳುವುದು ಇದೀಗ ನಿಶ್ಚಿತವಾಗಿದೆ. ಮುಖ್ಯಾಂಶಗಳು ತಮಿಳುನಾಡಿನಲ್ಲಿ ವಿಜಯ್ ಸರ್ಕಾರ ರಚನೆಯ…

Read More

ಆಯುಷ್ಮಾನ್ ಭಾರತ್ ಹೆಲ್ತ್ ಇನ್ಷೂರೆನ್ಸ್; ಬೆಂಗಳೂರಿನಲ್ಲಿ ಎಐ ಹ್ಯಾಕಥಾನ್ ಶೋಕೇಸ್ – Kannada News | NHA, IndiaAI Mission and IISc Bengaluru convene AB PM JAY Auto Adjudication Hackathon Showcase

ಬೆಂಗಳೂರು, ಮೇ 08, 2026: ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರ (NHA), ಇಂಡಿಯಾ ಎಐ ಮಿಷನ್ (IndiaAI Mission) ಮತ್ತು ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (IISc) ಜಂಟಿಯಾಗಿ ‘AB PM-JAY ಆಟೋ-ಅಡ್ಜುಡಿಕೇಶನ್ ಹ್ಯಾಕಥಾನ್ ಶೋಕೇಸ್ 2026’ ಅನ್ನು (Auto Adjudication Hackathon Showcase) ಆಯೋಜಿಸಿವೆ. ಬೆಂಗಳೂರಿನ ಐಐಎಸ್​ಸಿ ಕ್ಯಾಂಪಸ್​ನಲ್ಲಿರುವ ರಾಮ ರಾವ್ ಆಡಿಟೋರಿಯಂನಲ್ಲಿ ನಡೆಯುತ್ತಿರುವ ಈ ಎರಡು ದಿನದ ಕಾರ್ಯಕ್ರಮದ ಪ್ರಮುಖ ಉದ್ದೇಶ ಆರೋಗ್ಯ ವಿಮೆಯ ಕ್ಲೈಮ್‌ಗಳನ್ನು ಪರಿಶೀಲಿಸುವ ಪ್ರಕ್ರಿಯೆಯಲ್ಲಿ ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವನ್ನು…

Read More

Astrology: ಈ ಸಮಸ್ಯೆಗಳಿಂದ ನೀವು ಬಳಲುತ್ತಿದ್ದರೆ ಜಾತಕದಲ್ಲಿ ಸೂರ್ಯ ದುರ್ಬಲ ಸ್ಥಾನದಲ್ಲಿದ್ದಾನೆ ಎಂದರ್ಥ – Kannada News | Weak Sun in Astrology: Symptoms and Remedies for Sun Affliction in Kundali

ಜಾತಕದಲ್ಲಿ ಸೂರ್ಯ ದುರ್ಬಲImage Credit source: Pinterest ಜ್ಯೋತಿಷ್ಯ ಶಾಸ್ತ್ರದಲ್ಲಿ ಸೂರ್ಯನನ್ನು ‘ಗ್ರಹಗಳ ರಾಜ’ ಎಂದು ಕರೆಯಲಾಗುತ್ತದೆ. ಸೂರ್ಯನು ಕೇವಲ ಬೆಳಕಿನ ಮೂಲವಲ್ಲ, ಬದಲಿಗೆ ವ್ಯಕ್ತಿಯ ಶಕ್ತಿ, ಗೌರವ, ಯಶಸ್ಸು ಮತ್ತು ಆತ್ಮವಿಶ್ವಾಸದ ಸಂಕೇತ. ಜಾತಕದಲ್ಲಿ ಸೂರ್ಯನು ಬಲಿಷ್ಠನಾಗಿದ್ದರೆ ಸಮಾಜದಲ್ಲಿ ಉನ್ನತ ಸ್ಥಾನಮಾನ ಸಿಗುತ್ತದೆ. ಆದರೆ, ಅದೇ ಸೂರ್ಯನು ದುರ್ಬಲ ಅಥವಾ ನೀಚ ಸ್ಥಾನದಲ್ಲಿದ್ದರೆ ಜೀವನದ ಮೇಲೆ ಗಂಭೀರ ಪರಿಣಾಮ ಬೀರಬಹುದು. ನಿಮ್ಮ ಜಾತಕದಲ್ಲಿ ಸೂರ್ಯ ದುರ್ಬಲನಾಗಿದ್ದಾನೆ ಎಂದು ತಿಳಿಯುವುದು ಹೇಗೆ? ಅದರ ಲಕ್ಷಣಗಳು ಮತ್ತು ಪರಿಹಾರಗಳ…

Read More

Suvendu Adhikari: ಪಶ್ಚಿಮ ಬಂಗಾಳದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಆಯ್ಕೆ; ನಾಳೆಯೇ ಪ್ರಮಾಣವಚನ – Kannada News | Suvendu Adhikari selected as BJPs first Chief Minister in West Bengal Amit Shah Announces

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಐತಿಹಾಸಿಕ ಗೆಲುವಿನ ನಂತರ, ಸುವೇಂದು ಅಧಿಕಾರಿ ಅವರನ್ನು ರಾಜ್ಯದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಘೋಷಿಸಲಾಗಿದೆ. ಅವರು ನಾಳೆ (ಶನಿವಾರ) ಬೆಳಗ್ಗೆ 11 ಗಂಟೆಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಅವರು ಮೊದಲು ನಂದಿಗ್ರಾಮದಲ್ಲಿ ಮತ್ತು ಈಗ ಭವಾನಿಪುರದಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು ಸೋಲಿಸಿ, ಬಂಗಾಳದಲ್ಲಿ ಬಿಜೆಪಿಯ ಅತ್ಯಂತ ಪ್ರಭಾವಿ ನಾಯಕನಾಗಿ ಹೊರಹೊಮ್ಮುವ ಮೂಲಕ ಟಿಎಂಸಿ ಸರ್ಕಾರಕ್ಕೆ ಸವಾಲು ಹಾಕಿದ್ದರು. Source link

Read More

ಪುನರ್ವಸತಿ ಕೇಂದ್ರಕ್ಕೆ ದಾಖಲಾಗಿದ್ದ ಯುವತಿ ಅನುಮಾನಾಸ್ಪದ ಸಾವು: ಮಗಳು ಗುಣಮುಖಳಾಗ್ತಾಳೆಂಬ ಆಸೆಯಲ್ಲಿದ್ದ ಪೋಷಕರಿಗೆ ಆಘಾತ – Kannada News | Shivamogga: Teen’s Suspicious Death at Rehab Center Sparks Negligence Probe

ಶಿವಮೊಗ್ಗ, ಮೇ 08: ನಗರದ ಪ್ರಸಿದ್ಧ ಮಾನಸಿಕ ಸಾಮಾಜಿಕ ಪುನರ್ವಸತಿ ಕೇಂದ್ರಕ್ಕೆ ಚಿಕಿತ್ಸೆಗೆಂದು ದಾಖಲಾಗಿದ್ದ ಯುವತಿ ಒಂದೇ ದಿನಕ್ಕೆ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿಕಾರಿಪುರದ ಈಸೂರಿನ ನಿವಾಸಿ ನೇಹಾ (17) ಮೃತ ಯುವತಿಯಾಗಿದ್ದು, ಮಗಳ ಹುಷಾರಾಗಿ ಮನೆಗೆ ಬರುತ್ತಾಳೆಂಬ ನಿರೀಕ್ಷೆಯಲ್ಲಿದ್ದ ಕುಟುಂಬಕ್ಕೀಗ ಆಘಾತ ಉಂಟಾಗಿದೆ. ಯುವತಿಯ ಸಾವಿನ ಹಿಂದೆ ನೂರೆಂಟು ಅನುಮಾನಗಳು ಹುಟ್ಟಿಕೊಂಡಿದ್ದು, ಈ ಬಗ್ಗೆ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 8 ತಿಂಗಳ ಹಿಂದೆ ಕಾಲೇಜಿಗೆ ಹೋಗುವಾಗ ಹಾವು ನೋಡಿ…

Read More

ಯಶ್ ಸಖತ್ ಐಡಿಯಾ, ಬಿಜಿಎಂಐ ಗೇಮಿನಲ್ಲಿ ‘ಟಾಕ್ಸಿಕ್’ ರಾಯ – Kannada News | Yash features in Indian famous game BGMI 4.4 update

ಯಶ್ (Yash) ಸಿನಿಮಾಗಳನ್ನು ಅಂತರಾಷ್ಟ್ರೀಯ ಗುಣಮಟ್ಟದಲ್ಲಿ ಮಾಡುವ ಜೊತೆಗೆ ಅದರ ಪ್ರಚಾರವನ್ನೂ ಸಹ ಭಿನ್ನವಾಗಿ ಮಾಡುತ್ತಾ ಬಂದಿದ್ದಾರೆ. ಪ್ರತಿ ಬಾರಿ ಹೊಸ ಹೊಸ ಆಡಿಯೆನ್ಸ್ ಅನ್ನು ತಲುಪುವ ಪ್ರಯತ್ನ ಮಾಡುತ್ತಲೇ ಇರುತ್ತಾರೆ. ಯಶ್ ಅವರ ‘ಟಾಕ್ಸಿಕ್’ ಸಿನಿಮಾ ಕೆಲವೇ ವಾರಗಳಲ್ಲಿ ಬಿಡುಗಡೆ ಆಗಲಿದೆ. ಜೂನ್ 04 ರಂದು ಬಿಡುಗಡೆ ಆಗಬೇಕಿದ್ದ ಈ ಸಿನಿಮಾವನ್ನು ಪ್ರಚಾರದ ಕಾರಣಕ್ಕೆಂದೇ ಮುಂದೂಡಲಾಗಿದೆ ಎನ್ನಲಾಗುತ್ತಿದೆ. ಇದೀಗ ಯಶ್ ಅವರು ಹೊಸ ರೀತಿಯ ಆಡಿಯೆನ್ಸ್ ಅನ್ನು ತಲುಪಲು ಗೇಮ್ ಒಂದರ ಜೊತೆಗೆ ಒಪ್ಪಂದ ಮಾಡಿಕೊಂಡಂತಿದ್ದಾರೆ….

Read More

ತಮಿಳುನಾಡಿನಲ್ಲಿ ಇನ್ಮುಂದೆ ವಿಜಯ್ ‘ಸರ್ಕಾರ್’; ಕೊನೆಗೂ ಟಿವಿಕೆಗೆ ಸಿಕ್ಕಿತು ಮ್ಯಾಜಿಕ್ ನಂಬರ್ – Kannada News | Tamil Nadu Elections Vijays TVK secures majority to form government as VCK, CPM and CPI extends support

ಚೆನ್ನೈ, ಮೇ 8: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ (Tamil Nadu Assembly Elections) 108 ಸ್ಥಾನಗಳನ್ನು ಪಡೆದು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಟಿವಿಕೆ (TVK) ಸರ್ಕಾರ ರಚಿಸಲು ಅಗತ್ಯವಿದ್ದ ಬಹುಮತವಾದ 118 ಸ್ಥಾನಗಳನ್ನು ಪಡೆಯಲು ಪರದಾಡಿತ್ತು. ಈಗಾಗಲೇ ಕಾಂಗ್ರೆಸ್ ಬೆಂಬಲ ಘೋಷಿಸಿದ್ದರೂ ಇನ್ನೂ 5 ಶಾಸಕರ ಬೆಂಬಲದ ಅಗತ್ಯವಿತ್ತು. ಇದೀಗ ಆ ಸಮಸ್ಯೆಗೂ ಪರಿಹಾರ ಸಿಕ್ಕಿದೆ. ಕಾಂಗ್ರೆಸ್, ವಿಸಿಕೆ, ಸಿಪಿಐ ಮತ್ತು ಸಿಪಿಐ(ಎಂ) ಬೆಂಬಲದೊಂದಿಗೆ ನಟ-ರಾಜಕಾರಣಿ ವಿಜಯ್ ಅವರು ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಹಕ್ಕು ಮಂಡಿಸಲಿದ್ದಾರೆ….

Read More

IPL 2026: ನಾಮಕಾವಸ್ತೆಗೆ ತಂಡದಲ್ಲಿರುವ ಇವರಿಬ್ಬರೇ ಆರ್​ಸಿಬಿ ಪಾಲಿನ ವಿಲನ್ಸ್ – Kannada News | RCB Batting Woes: Jacob Bethell and Jitesh Sharma’s Poor Form Hurting IPL 2026 Campaign

2026 ರ ಐಪಿಎಲ್ ಅನ್ನು ಅಬ್ಬರದಿಂದ ಆರಂಭಿಸಿದ್ದ ಆರ್​ಸಿಬಿ ಮೊದಲಾರ್ಧ ಮುಗಿದ ಬಳಿಕ ಅದ್ಯಾಕೋ ಅಳಿತಪ್ಪಿದಂತೆ ಕಾಣುತ್ತಿದ. ಪ್ರಸ್ತುತ ಪಾಯಿಂಟ್ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿರುವ ಆರ್​ಸಿಬಿ ಇದೀಗ ಆ ಸ್ಥಾನವನ್ನು ಕಳೆದುಕೊಳ್ಳುವ ಆತಂಕದಲ್ಲಿದೆ. ಇದಕ್ಕೆ ಕಾರಣ ತಂಡದಲ್ಲಿ ಕೆಲವರ ಪ್ರದರ್ಶನ. ನಿರ್ಣಾಯಕ ಹಂತದಲ್ಲಿ ಕೆಲವರಿಂದ ನಿರೀಕ್ಷಿತ ಪ್ರದರ್ಶನ ಬರದಿರುವುದು ತಂಡವನ್ನು ಸಂಕಷ್ಟಕ್ಕೆ ದೂಡಿದೆ. ಅದರಲ್ಲೂ ಬ್ಯಾಟಿಂಗ್‌ ವಿಭಾಗದಲ್ಲಿ ಆರ್​ಸಿಬಿ ಯಾರ ಮೇಲೆ ಹೆಚ್ಚಿನ ಭರವಸೆ ಇಟ್ಟಿತ್ತೋ, ಆ ಆಟಗಾರರೇ ಆರ್​ಸಿಬಿ ಪಾಲಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದ್ದಾರೆ. ಅಂತಹ…

Read More