ಜಗದ್ಗುರುಗಳ ಸಮ್ಮುಖದಲ್ಲಿ ಸ್ವಾಮೀಜಿ-ಭಕ್ತರ ಸಂಧಾನ: ಏನಿದು ಕುಂದಗೋಳ ಮಠದ ವಿವಾದ? – Kannada News | Kundgol Panchagrah Hiremath Property Dispute Resolved: Swamiji Agrees Not to Sell Land
ಹುಬ್ಬಳ್ಳಿ, ಮೇ 08: ಧಾರವಾಡ (dharwad) ಜಿಲ್ಲೆಯ ಕುಂದಗೋಳ ಪಟ್ಟಣದಲ್ಲಿರುವ ಪಂಚಗ್ರಹ ಹಿರೇಮಠ (Panchagrah Hiremath) ಐತಿಹಾಸಿಕ ಹಿನ್ನೆಲೆಯುಳ್ಳ ದೊಡ್ಡ ಮಠ. ಆದರೆ ಇದೇ ಮಠದ ಆಸ್ತಿ ವಿಚಾರ ಸ್ವಾಮೀಜಿ ಮತ್ತು ಭಕ್ತರ ನಡುವೆ ಮುಸುಕಿನ ಗುದ್ದಾಟಕ್ಕೆ ಕಾರಣವಾಗಿತ್ತು. ಮಠದ ಆಸ್ತಿಯನ್ನು ಸೈಟ್ ಮಾಡಿ ಮಾರಾಟ ಮಾಡಲು ಮುಂದಾದ ಸ್ವಾಮೀಜಿ ನಡೆಗೆ ಭಕ್ತರು ಅಸಮಾಧಾನ ಹೊರಹಾಕಿದ್ದರು. ಕಳೆದ ಒಂದು ತಿಂಗಳಿಂದ ನಡೆದಿದ್ದ ಮುಸುಕಿನ ಗುದ್ದಾಟಕ್ಕೆ ಇಂದು ಪಂಚಪೀಠದ ಸ್ವಾಮೀಜಿಗಳು ಭಕ್ತರ ಸಭೆ ನಡೆಸಿ ಸಮಸ್ಯೆಗೆ ತೆರೆ ಎಳೆಯುವ…