Headlines

‘ಆ್ಯಂಡಿ ಫ್ಲವರ್’​ನಲ್ಲಿ ಅರಳಿದ RCB | TV9 Kannada

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಎಂಬುದು ಕೇವಲ ಒಂದು ಕ್ರಿಕೆಟ್ ತಂಡವಲ್ಲ, ಅದೊಂದು ಭಾವನೆ. ಕಳೆದ 19 ವರ್ಷಗಳ ಐಪಿಎಲ್ ಇತಿಹಾಸದಲ್ಲಿ ಆರ್​ಸಿಬಿ ಹಣೆಬರಹವನ್ನು ಬದಲಾಯಿಸಲು ಸಾರಥಿಗಳಾಗಿ ಬಂದಿದ್ದು ಬರೋಬ್ಬರಿ 8 ಹೆಡ್ ಕೋಚ್‌ಗಳು! ಆದರೆ 7 ಕೋಚ್​ಗಳಿಂದ ಆರ್​ಸಿಬಿ ಅಭಿಮಾನಿಗಳಿಗೆ ಸಿಕ್ಕಿದ್ದು ‘ಈ ಸಲ ಕಪ್ ನಮ್ದಲ್ಲ’ ಎನ್ನುವ ಡೈಲಾಗ್ ಮಾತ್ರ. ಅದರಲ್ಲೂ 2023 ರಲ್ಲಿ ಮೊದಲ ಸುತ್ತಿನಲ್ಲೇ ಹೊರಬಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಹೊಸ ಚೈತನ್ಯ ನೀಡಿದ್ದು ಝಿಂಬಾಬ್ವೆ ತಂಡದ ಮಾಜಿ ನಾಯಕ…

Read More

ಗ್ರಾಹಕರಿಗೆ ಶಾಕ್: ರೊಟ್ಟಿ, ಚಪಾತಿ, ಹೋಳಿಗೆ ದರ ಏರಿಕೆ – Kannada News | Raichur Food Crisis: Prices of Roti and Chapati Hiked Due to Commercial LPG Shortage; Consumers Feel the Heat

ರಾಯಚೂರು, ಏಪ್ರಿಲ್ 17: ರಾಯಚೂರಿನಲ್ಲಿ ವಾಣಿಜ್ಯ ಎಲ್​ಪಿಜಿ ಸಿಲಿಂಡರ್‌ಗಳ ಅಭಾವದ ಪರಿಣಾಮವಾಗಿ ರೊಟ್ಟಿ ಕೇಂದ್ರಗಳು ಸಮಸ್ಯೆಯನ್ನು ಎದುರಿಸುತ್ತಿವೆ. ಸಾಮ್ರಾಟ್ ರೊಟ್ಟಿ ಕೇಂದ್ರದಲ್ಲಿ, ಸೌದೆ ಒಲೆಗಳ ಮೂಲಕ ಇತರ ಆಹಾರ ಪದಾರ್ಥಗಳನ್ನು ತಯಾರಿಸಲಾಗುತ್ತಿದೆ. ಆದರೆ, ಗ್ರಾಹಕರಿಗೆ ತ್ವರಿತವಾಗಿ ಬಿಸಿಬಿಸಿಯಾಗಿ ನೀಡಬೇಕಾದ ರೊಟ್ಟಿ ಮತ್ತು ಚಪಾತಿಗೆ ಗ್ಯಾಸ್ ಬಳಸಲಾಗುತ್ತಿದೆ. ಎಲ್​ಪಿಜಿ ಗ್ಯಾಸ್ ಸಮಸ್ಯೆ ಮತ್ತು ಹೆಚ್ಚಿದ ವೆಚ್ಚದಿಂದಾಗಿ, ರೊಟ್ಟಿ ಮತ್ತು ಚಪಾತಿಯ ಬೆಲೆಯನ್ನು 2 ರೂಪಾಯಿ ಹೆಚ್ಚಿಸಲಾಗಿದೆ. ಇದರೊಂದಿಗೆ, 10 ರೂಪಾಯಿ ಇದ್ದ ರೊಟ್ಟಿ ಮತ್ತು ಚಪಾತಿ ಇಂದಿನಿಂದ 12…

Read More

ಗುಂಪು ಸೇರಿಸಿ SIR ಮಾಡ್ತಿರುವ ಸ್ಥಳಕ್ಕೆ ಮಾಜಿ ಸಂಸದರ ಸಪ್ರೈಸ್​​ ಎಂಟ್ರಿ: ಭಗವತ್ ಖೂಬಾ ಪ್ರಶ್ನೆಗಳಿಗೆ ಉತ್ತರಿಸಲಾಗದೆ ಕಾಲ್ಕಿತ್ತ BLO – Kannada News | Bhagwant Khuba Confronts BLO Over Alleged Voter List Irregularities in Bidar; Officer Leaves on Scooter

ಬೀದರ್​​, ಜುಲೈ 06: ಮನೆ ಮನೆಗೆ ತೆರಳಿ ಮತದಾರರ ಪಟ್ಟಿ ಪರಿಷ್ಕರಣೆ ಕರ್ನಾಟಕದಲ್ಲಿ ನಡೆಯುತ್ತಿಲ್ಲ ಎಂಬ ವಿಪಕ್ಷಗಳ ಆರೋಪದ ನಡುವೆ ಬೀದರ್‌ನ ಭೀಮನಗರದ 109ರ ಬೂತ್​​​ನ NGO ಕಚೇರಿಯಲ್ಲಿ SIR ಮಾಡ್ತಿರುವ ಘಟನೆ ಬೆಳಕಿಗೆ ಬಂದಿದೆ. ಖಚಿತ ಮಾಹಿತಿ ಮೇರೆಗೆ ಮಾಜಿ ಸಂಸದ ಭಗವಂತ ಖೂಬಾ ಬೆಟರ್ ಮೆಂಟ್ ಫೌಂಡೇಷನ್ ಕಚೇರಿಗೆ ಭೇಟಿ ನೀಡಿದ್ದು, NGO ಕಚೇರಿಯಲ್ಲಿ SIR ಯಾಕೆ ಎಂದು ಪ್ರಶ್ನಿಸಿದ್ದಾರೆ. ಮಾಜಿ ಸಂಸದರ ಪ್ರಶ್ನೆಗಳ ಸುರಿಮಳೆಗೆ ಉತ್ತರಿಸಲಾಗದೆ BLO ಅನಿಲ್​​ ಕುಮಾರ್‌ ಸ್ಕೂಟಿ ಹತ್ತಿ…

Read More

Video: ಬೈಕ್ ಓಡಿಸುತ್ತಿರುವಾಗಲೇ ಪತ್ನಿ ಕೈಯಲ್ಲಿ ಒದೆ ತಿಂದ ಪತಿ, ವೈರಲ್‌ ಆಯ್ತು ದೃಶ್ಯ – Kannada News | Husband gets beats by wife while riding bike

ಗಂಡ ಹೆಂಡಿರ (husband and wife) ಜಗಳ ಉಂಡು ಮಲಗುವ ತನಕ ಎಂದು ಹೇಳ್ತಾರೆ. ಆದರೆ ಇದೀಗ ಗಂಡ ಹೆಂಡಿರ ಜಗಳ (fight) ಬೀದಿಗೆ ಬಂದರೆ ಸಮಾಧಾನ ಎನ್ನುವಂತಾಗಿದೆ. ಇಲ್ಲೊಬ್ಬಳು ಪತ್ನಿಗೆ ತನ್ನ ಪತಿಯ ಮೇಲೆ ಎಷ್ಟು ಕೋಪವಿದೆ ಎನ್ನುವುದಕ್ಕೆ ಈ ವಿಡಿಯೋನೇ ಸಾಕ್ಷಿ. ಬೈಕ್ ಹಿಂದೆ ಕುಳಿತಿದ್ದ ಪತ್ನಿಯು ಸಿಕ್ಕಿದ್ದೇ ಚಾನ್ಸ್ ಎಂದು ಪತಿಯ ತಲೆಗೆ ಹೊಡೆಯುತ್ತಿರುವ ವಿಡಿಯೋ ಸದ್ಯ ವೈರಲ್ ಆಗಿದೆ. ಈ ವಿಡಿಯೋ ನೋಡಿದ ನೆಟ್ಟಿಗರು ಮನೆ ತಲುಪುವಷ್ಟರಲ್ಲಿ ಈತನ ಕಥೆ ಮುಗಿದಂಗೆ…

Read More

‘ಜನ ನಾಯಗನ್’ ಚಿತ್ರಕ್ಕೆ ಕೊನೆಗೂ ಸಿಕ್ತು ಸೆನ್ಸಾರ್ ಪತ್ರ? ರಿಲೀಸ್ ಬಗ್ಗೆ ಹರಿದಾಡ್ತಿದೆ ಹೊಸ ಸುದ್ದಿ – Kannada News | Jana Nayagan: Thalapathy Vijay Movie Censor A Certificate Says Reports and Release Date Rumors Spark Buzz

ಅಂದುಕೊಂಡಂತೆ ನಡೆದಿದ್ದರೆ ದಳಪತಿ ವಿಜಯ್ (Thalapathy Vijay) ಅಭಿನಯದ ಕೊನೆಯ ಚಿತ್ರ ‘ಜನ ನಾಯಗನ್’ ಸಿನಿಮಾ ರಿಲೀಸ್ ಆಗಿ ಆರು ತಿಂಗಳು ಕಳೆದಿರಬೇಕಿತ್ತು. ಆರಂಭದಲ್ಲಿ ಈ ಚಿತ್ರವನ್ನು 2026ರ ಸಂಕ್ರಾಂತಿಗೆ ಬಿಡುಗಡೆ ಮಾಡಲು ಯೋಜಿಸಲಾಗಿತ್ತು. ಆದರೆ ಹಲವು ಕಾರಣಗಳಿಂದ ಸಿನಿಮಾ ಮುಂದೂಡಲ್ಪಟ್ಟಿದೆ. ಚಿತ್ರತಂಡ ಇದುವರೆಗೆ ಯಾವುದೇ ಅಧಿಕೃತ ಬಿಡುಗಡೆ ದಿನಾಂಕವನ್ನು ಪ್ರಕಟಿಸಿಲ್ಲ. ಈಗ ಚಿತ್ರಕ್ಕೆ ಸೆನ್ಸಾರ್ ಆಗಿದೆ ಎಂದು ವರದಿ ಆಗಿದೆ. ಸಿನಿಮಾ ಬಗ್ಗೆ ಅಧಿಕೃತ ಮಾಹಿತಿ ಇಲ್ಲದ ಕಾರಣ ಸೋಶಿಯಲ್ ಮೀಡಿಯಾದಲ್ಲಿ ದಿನಕ್ಕೊಂದು ಹೊಸ ವದಂತಿಗಳು…

Read More

ಏಕಾಏಕಿ ಮುಗಿಬಿದ್ದ ಬೀದಿ ನಾಯಿಗಳಿಂದ ದಂಪತಿ, ಮಗು ಕೂದಲೆಳೆ ಅಂತರದಲ್ಲಿ ಪಾರು: ಮೈ ಜುಮ್ಮೆನಿಸುವ ಸಿಸಿಟಿವಿ ವಿಡಿಯೋ – Kannada News | Belagavi Couple and Child Narrowly Escape Stray Dog Attack, CCTV Video Goes Viral

ಬೆಳಗಾವಿ, ಡಿಸೆಂಬರ್ 27: ದಂಪತಿ ತಮ್ಮ ಪಾಡಿಗೆ ತಾವು ಮಕ್ಕಳೊಂದಿಗೆ ನಡೆದುಕೊಂಡು ಹೋಗುತ್ತಿದ್ದಾಗ ಬೀದಿ ನಾಯಿಗಳು ಏಕಾಏಕಿ ದಾಳಿ ಮಾಡಿದ ಘಟನೆ ಬೆಳಗಾವಿ ನಗರದ ಜೋಶಿಮಾಳಾದಲ್ಲಿ ನಡೆದಿದೆ. ಆರಂಭದಲ್ಲಿ ಒಂದೆರಡು ನಾಯಿಗಳಷ್ಟೇ ಕಾಣ್ತಿವೆ. ಆದರೆ, ಉಳಿದ ಬೀದಿನಾಯಿಗಳ ಪಡೆ ಅದೆಲ್ಲಿದ್ದವೋ ಏನೋ ಒಮ್ಮಿಂದೊಮ್ಮೆಲೇ ಪ್ರತ್ಯಕ್ಷವಾಗಿ ದಂಪತಿ ಮತ್ತು ಮಕ್ಕಳನ್ನು ಸುತ್ತುವರಿದಿವೆ. ಬೀದಿನಾಯಿಗಳು ಅಟ್ಟಹಾಸ ಮೆರೆಯುತ್ತಿತಿದ್ದಂತೆಯೇ ಬೆಚ್ಚಿದ ಪುಟ್ಟ ಮಗು, ಕಿರುಚಾಡತೊಡಗಿದೆ. ಇನ್ನು, ತಂದೆ ನಾಯಿಗಳನ್ನು ಓಡಿಸಿದ್ದಾರೆ. ಕೂದಲೆಳೆ ಅಂತರದಲ್ಲಿ ದಂಪತಿ ಮತ್ತು ಮಕ್ಕಳು ಪಾರಾಗಿದ್ದಾರೆ. ಕರ್ನಾಟಕದ ಇನ್ನಷ್ಟು…

Read More

ನ್ಯೂಜಿಲೆಂಡ್ ಪ್ರವಾಸ ಮುಗಿಸಿ ಭಾರತಕ್ಕೆ ಮರಳಿದ ಪ್ರಧಾನಿ ಮೋದಿ – Kannada News | PM Narendra Modi leaves for India after concluding visit to New Zealand

ನವದೆಹಲಿ, ಜುಲೈ 11: ಪ್ರಧಾನಮಂತ್ರಿ ನರೇಂದ್ರ ಮೋದಿ (PM Modi in New Zealand) ಅವರು ತಮ್ಮ 2 ದಿನಗಳ ನ್ಯೂಜಿಲೆಂಡ್ ಪ್ರವಾಸವನ್ನು ಮುಗಿಸಿ ಇಂದು ಭಾರತಕ್ಕೆ ಮರಳಿದ್ದಾರೆ. 40 ವರ್ಷಗಳ ಬಳಿಕ ಭಾರತದ ಪ್ರಧಾನಿಯೊಬ್ಬರು ನ್ಯೂಜಿಲೆಂಡ್​ಗೆ ಭೇಟಿ ನೀಡಿದ್ದರಿಂದು ಇದು ಬಹಳ ಐತಿಹಾಸಿಕ ಮಹತ್ವ ಪಡೆಯಿತು. ಇದಕ್ಕೂ ಮೊದಲು ಪ್ರಧಾನಿ ಮೋದಿ ಇಂಡೋನೇಷ್ಯಾ ಮತ್ತು ಆಸ್ಟ್ರೇಲಿಯಾ ದೇಶಗಳಿಗೂ ಭೇಟಿ ನೀಡಿದ್ದರು. ಮೂರನೇ ದೇಶವಾಗಿ ನ್ಯೂಜಿಲೆಂಡ್​ಗೆ ಭೇಟಿ ನೀಡಿದ್ದ ಅವರು ಇದೀಗ ದೆಹಲಿಗೆ ಮರಳಿದ್ದಾರೆ. ಇಂದು ಸಂಜೆ…

Read More

ಹಾರರ್ ಕಥೆ ಇರುವ ‘ಸೀಟ್‌ ಎಡ್ಜ್‌’ ಸಿನಿಮಾದ ಟ್ರೇಲರ್ ನೋಡಿದ್ರಾ? – Kannada News | Siddu Moolimani Raviksha Shetty starrer Seat Edge Movie Trailer released

ಸಿದ್ದು ಮೂಲಿಮನಿ ನಟನೆಯ ‘ಸೀಟ್ ಎಡ್ಜ್’ (Seat Edge Movie) ಸಿನಿಮಾದಲ್ಲಿ ವ್ಲಾಗರ್ ಹುಡುಗನೊಬ್ಬನ ಕಥೆ ಇದೆ. ಘೋಸ್ಟ್ ಹಂಟಿಂಗ್ ಕುರಿತ ಕಥೆಯನ್ನು ಈ ಸಿನಿಮಾದಲ್ಲಿ ತೋರಿಸಲಾಗುತ್ತಿದೆ. ಹಾಗಾಗಿ ಕನ್ನಡದ ಪ್ರಮುಖ ವ್ಲಾಗರ್​ಗಳ ಕೈಯಿಂದಲೇ ಈ ಸಿನಿಮಾದ ಟ್ರೇಲರ್ ಬಿಡುಗಡೆ ಮಾಡಿಸಲಾಗಿದೆ. ಈ ಚಿತ್ರದಲ್ಲಿ ಸಿದ್ದು ಮೂಲಿಮನಿ (Siddu Moolimani) ಅವರು ಹೀರೋ ಆಗಿ ನಟಿಸಿದ್ದು, ರವೀಕ್ಷಾ ಶೆಟ್ಟಿ ನಾಯಕಿ ಆಗಿದ್ದಾರೆ. ⁠ರಘು ರಾಮನಕೊಪ್ಪ, ಮಿಮಿಕ್ರಿ ಗೋಪಿ, ಲಕ್ಷ್ಮಿ ಸಿದ್ದಯ್ಯ, ಗಿರೀಶ್ ಶಿವಣ್ಣ, ಕಿರಣ್, ತೇಜು ಪೊನ್ನಪ್ಪ,…

Read More

ಕೋಗಿಲು ಶೆಡ್ಡಲ್ಲಿದ್ದವರಿಗೆ ತ್ವರಿತ ಪರಿಹಾರ, ಅರ್ಹರ ಕಣ್ಣೀರು ಒರೆಸದ ಸರ್ಕಾರ: ದಶಕಗಳಿಂದ ಕಾಯ್ತಿರುವವರಿಗಿಲ್ಲ ಸೂರು – Kannada News | Swift Relief for Kogilu Shed Evictees Sparks Outrage as Long Pending Land Victims Await Justice in Karnataka

ಕೋಗಿಲು ಶೆಡ್ಡಲ್ಲಿದ್ದವರಿಗೆ ತ್ವರಿತ ಪರಿಹಾರ, ಅರ್ಹರ ಕಣ್ಣೀರು ಒರೆಸದ ಸರ್ಕಾರ ಬೆಂಗಳೂರು, ಡಿಸೆಂಬರ್ 31: ಬೆಂಗಳೂರಿನ (Bangalore) ಕೋಗಿಲು ಲೇಔಟ್​​ನಲ್ಲಿ ಅಕ್ರಮ ಶೆಡ್, ಮನೆಗಳ ತೆರವು ದೊಡ್ಡ ಮಟ್ಟದಲ್ಲಿ ರಾಜಕೀಯ ಕೋಲಾಹಲವನ್ನೇ ಸೃಷ್ಟಿಸಿದೆ. ಇಲ್ಲಿನ ಸಂತ್ರಸ್ತರಿಗೆ ಕೇವಲ ಎರಡೇ ದಿನದಲ್ಲಿ ಪರಿಹಾರ ಕೊಡಲಾಗುತ್ತಿದೆ. ಆದರೆ, ಕರ್ನಾಟಕದಲ್ಲಿ ಬೇರೆಬೇರೆ ಜಿಲ್ಲೆಗಳಲ್ಲಿ ವಸತಿರಹಿತ ಸಂತ್ರಸ್ತರಿದ್ದರೂ ಅವರಿಗೆ ದಶಕಗಳಿಂದ ಪರಿಹಾರ ಸಿಕ್ಕಿಲ್ಲ. ಕಾಂಗ್ರೆಸ್ (Congress) ಸರ್ಕಾರದ ಈ ಇಬ್ಭಗೆ ನೀತಿ ವಿರುದ್ಧ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿದೆ. 65 ವರ್ಷ ಕಳೆದ್ರೂ ಶರಾವತಿ ಸಂತ್ರಸ್ತರಿಗೆ…

Read More

KD Movie Review: ಧ್ರುವ ಸರ್ಜಾ ಅಭಿಮಾನಿಗಳಿಗೆ ಇಷ್ಟ ಆಗುವ ರಕ್ತದೋಕುಳಿಯ ‘ಕೆಡಿ’ ಕಹಾನಿ – Kannada News | KD The Devil Kannada Movie Review Ft Dhruva Sarja Sanjay Dutt Jogi Prem

ಕೆಡಿ: ದಿ ಡೆವಿಲ್ A Time – 141 Minutes Released – April 30, 2026 Language – Kannada Genre – Action, Drama, Period, Thriller Cast – ಧ್ರುವ ಸರ್ಜಾ, ರೀಷ್ಮಾ ನಾಣಯ್ಯ, ಸಂಜಯ್ ದತ್, ರಮೇಶ್ ಅರವಿಂದ್​, ರವಿಚಂದ್ರನ್, ಶಿಲ್ಪಾ ಶೆಟ್ಟಿ, ಯಶ್ ಶೆಟ್ಟಿ ಮುಂತಾದವರು. Director – ಜೋಗಿ ಪ್ರೇಮ್ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿಮಾನಿಗಳು ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದ ‘ಕೆಡಿ’ ಸಿನಿಮಾ (KD Movie) ಇಂದು…

Read More