Headlines

Video: ಸ್ಕೂಲ್ ಅಸೆಂಬ್ಲಿಯಲ್ಲಿ ಕಣ್ಣು ಮುಚ್ಚಿಕೊಂಡೇ ಲಾಲಿ ಪಾಪ್ ಸವಿಯುತ್ತಾ ನಿಂತ ಪುಟಾಣಿ

ಮುದ್ದು ಮಕ್ಕಳ (little kids) ಆಟ ತುಂಟಾಟಗಳನ್ನು ನೋಡುವುದೇ ಚಂದ. ಹೆತ್ತವರು ಕೂಡ ಮಕ್ಕಳ ಆಟ ಪಾಠಗಳನ್ನು ಕಣ್ಣು ತುಂಬಿಸಿಕೊಳ್ಳುತ್ತಾರೆ. ಈ ಪುಟ್ಟ ಮಕ್ಕಳ ಮುದ್ದು ಮುದ್ದಾದ ವಿಡಿಯೋಗಳು ಆಗಾಗ್ಗೆ ವೈರಲ್ ಆಗುತ್ತಿರುತ್ತವೆ. ಇದೀಗ ಅಂತಹದ್ದೇ ಮುದ್ದಾದ ಕ್ಲಿಪಿಂಗ್‌ ವೈರಲ್‌ ಆಗಿದ್ದು, ಸ್ಕೂಲ್ ಅಸೆಂಬ್ಲಿಯಲ್ಲಿ ಮಕ್ಕಳು ಕೈ ಜೋಡಿಸಿಕೊಂಡು ನಿಂತುಕೊಂಡರೆ, ಪುಟಾಣಿಯೊಂದು ಲಾಲಿಪಾಪ್ ತಿನ್ನೋದ್ರಲ್ಲಿ ಬ್ಯುಸಿಯಾಗಿದೆ. ಈ ಪುಟ್ಟ ಬಾಲಕನ ವಿಡಿಯೋ ನೋಡುತ್ತಿದ್ದಂತೆ ನೆಟ್ಟಿಗರು ತಮ್ಮ ಬಾಲ್ಯವನ್ನು ನೆನಪಿಸಿಕೊಂಡಿದ್ದಾರೆ. Shubham_kr_rana ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ…

Read More

ಪ್ರಧಾನಿ ಮೋದಿ ಹತ್ಯೆಗೆ ಸಂಚು ರೂಪಿಸಿದ್ದ ಬಿಹಾರದ ವ್ಯಕ್ತಿ ಬಲೆಗೆ ಬಿದ್ದಿದ್ದು ಹೇಗೆ?

ನವದೆಹಲಿ, ಏಪ್ರಿಲ್ 10: ಪ್ರಧಾನಿ ಮೋದಿ ಹತ್ಯೆಗೆ ಸಂಚು ರೂಪಿಸಲಾಗಿದೆ ಎಂಬ ಆರೋಪದ ಮೇಲೆ ಬಿಹಾರದಲ್ಲಿ ಮೂವರನ್ನು ಬಂಧಿಸಲಾಗಿದೆ. ಅಮೆರಿಕದ ಸಿಐಎ (US Central Intelligence Agency) ನೀಡಿದ ಮಾಹಿತಿಯ ಮೇರೆಗೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದ ವ್ಯಕ್ತಿಯನ್ನು ಭಾರತದ ಅಧಿಕಾರಿಗಳು ಬಂಧಿಸಿದ್ದಾರೆ. ಅಮನ್ ತಿವಾರಿ ಸೇರಿದಂತೆ ಬಕ್ಸಾರ್ ಜಿಲ್ಲೆಯ ಮೂವರನ್ನು ಬಿಹಾರದ ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ಪ್ರಕಾರ, ಅಮನ್ ತಿವಾರಿ ಯುಎಸ್ ಕೇಂದ್ರ ಗುಪ್ತಚರ ಸಂಸ್ಥೆಗೆ…

Read More

IPL: ಕೆಟ್ಟ ಮೇಲೆ ಬುದ್ದಿ ಕಲಿತ ಬಾಂಗ್ಲಾದೇಶ; ಐಪಿಎಲ್ ಬ್ಯಾನ್ ತೆರವಿಗೆ ಚಿಂತನೆ

ಐಪಿಎಲ್​ನಿಂದ (IPL) ಬಾಂಗ್ಲಾದೇಶ ಆಟಗಾರ ಮುಸ್ತಾಫಿಜುರ್ ರೆಹಮಾನ್ (Mustafizur Rahman) ಅವರನ್ನು ಹೊರಹಾಕಿದ್ದರಿಂದ ಕೆರಳಿದ್ದ ಬಾಂಗ್ಲಾದೇಶ ಸರ್ಕಾರ, ಬಾಂಗ್ಲಾದೇಶದಲ್ಲಿ ಐಪಿಎಲ್ ಪ್ರಸಾರವನ್ನು ನಿಷೇಧಿಸಿತ್ತು. ಆದರೀಗ ಬಾಂಗ್ಲಾದೇಶದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ, ಬಾಂಗ್ಲಾದೇಶದಲ್ಲಿ ಮಿಲಿಯನ್ ಡಾಲರ್ ಟೂರ್ನಿ ಐಪಿಎಲ್ ಪ್ರಸಾರಕ್ಕೆ ಅನುಮತಿ ನೀಡುವ ಸಾಧ್ಯತೆಗಳಿವೆ ಎಂದು ವರದಿಯಾಗಿದೆ. ಇದಕ್ಕೆ ಪೂರಕವಾಗಿ ಬಾಂಗ್ಲಾದೇಶದ ಮಾಧ್ಯಮ ವರದಿಗಳ ಪ್ರಕಾರ, ಬಾಂಗ್ಲಾದೇಶದ ಕ್ರೀಡಾ ಸಚಿವ ಅಮೀನುಲ್ ಹಕ್, ಹಿಂದಿನ ಸರ್ಕಾರ ತೆಗೆದುಕೊಂಡಿದ್ದ ಐಪಿಎಲ್ ಬ್ಯಾನ್ ನಿರ್ಧಾರವನ್ನು ಮರುಪರಿಶೀಲಿಸುವ ಬಗ್ಗೆ ಸುಳಿವು…

Read More

SSLC ವಿದ್ಯಾರ್ಥಿ ಸಂಕೇತ್ ಸಮಾಧಿ ಕೆಡವಿದ್ದ ಆರೋಪಿ ಅರೆಸ್ಟ್​​: ಸ್ನೇಹಿತರು ಜೈಲಿಗೆಹೋದರೆಂಬ ಸಿಟ್ಟಲ್ಲಿ ಅಪ್ರಾಪ್ತನಿಂದ ಕೃತ್ಯ – Kannada News | SSLC Student Sanketh’s Grave Vandalism: Minor Arrested in Shivamogga

ಸಂಕೇತ್ ಸಮಾಧಿ ಕೆಡವಿರುವುದುImage Credit source: Tv9 Kannada ಶಿವಮೊಗ್ಗ, ಏಪ್ರಿಲ್​​ 16: ಜಗಳಬಿಡಿಸಲು ಹೋಗಿ ಅಪ್ರಾಪ್ತರಿಂದ ಭೀಕರವಾಗಿ ಕೊಲೆಯಾಗಿದ್ದ SSLC ವಿದ್ಯಾರ್ಥಿ ಸಂಕೇತ್​​ನ ಸಮಾಧಿ ಧ್ವಂಸಗೊಳಿಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಂಕೇತ್​​ ಕೊಲೆ ಕೇಸ್​​ನಲ್ಲಿ ಜೈಲು ಸೇರಿರುವ ಆರೋಪಿಗಳ ಅಪ್ರಾಪ್ತ ಸ್ನೇಹಿತನೇ ಈ ಕೃತ್ಯ ಎಸಗಿರೋದು ಬಯಲಾಗಿದ್ದು, ಮಾರ್ಚ್​​ 31ರಂದು ಸಂಕೇತ್​​ ಸಮಾಧಿಯನ್ನು ಧ್ವಂಸಗೊಳಿಸಲಾಗಿತ್ತು. ಈ ಹಿನ್ನೆಲೆ ಆರೋಪಿ ಪತ್ತೆಗೆ ತೀವ್ರ ತನಿಖೆ ನಡೆಸಿದ್ದ ತುಂಗಾನಗರ ಪೋಲಿಸರು, ಹಲವು ಆಯಾಮಗಳಲ್ಲಿ ಈ ಬಗ್ಗೆ ತನಿಖೆ ನಡೆಸಿದ್ದರು….

Read More

Jallikattu: ತಮಿಳುನಾಡಿನ ಮಧುರೈನಲ್ಲಿ ಜಲ್ಲಿಕಟ್ಟು ಆರಂಭ; 1 ಸಾವಿರಕ್ಕೂ ಹೆಚ್ಚು ಹೋರಿಗಳು ಭಾಗಿ – Kannada News | Jallikattu organised in Tamil Nadu Madurai’s Avaniyapuram on the occassion of Pongal

ಮಧುರೈ, ಜನವರಿ 15: ತಮಿಳುನಾಡಿನ ಮಧುರೈನ ಜಲ್ಲಿಕಟ್ಟು ಋತುವಿಗೆ ಅವನಿಯಪುರಂ ವೇದಿಕೆ ಸಜ್ಜಾಗಿದೆ. ಪೊಂಗಲ್ (Pongal) ಹಬ್ಬದ ಭಾಗವಾಗಿ ನಡೆಯುವ ತಮಿಳುನಾಡಿನ ಸಾಂಪ್ರದಾಯಿಕ ಹೋರಿ ಓಟದ ಸ್ಪರ್ಧೆಯಾದ ಜಲ್ಲಿಕಟ್ಟು ಇಂದು ಮಧುರೈನಲ್ಲಿ ಪ್ರಾರಂಭವಾಯಿತು. ಅವನಿಯಪುರಂ ಜಲ್ಲಿಕಟ್ಟಿನಲ್ಲಿ ಇಂದು ಸುಮಾರು 550 ಜನರು ಭಾಗವಹಿಸಿದ್ದರು. ಎರಡನೇ ಮತ್ತು ಮೂರನೇ ಕಾರ್ಯಕ್ರಮಗಳು ಮಧುರೈನ ಅಲಂಗನಲ್ಲೂರು ಮತ್ತು ಪಳಮೇಡುವಿನಲ್ಲಿ ನಡೆಯಲಿವೆ. ಒಟ್ಟು 1 ಸಾವಿರ ಹೋರಿಗಳು ಭಾಗವಹಿಸಲಿವೆ. ಜಲ್ಲಿಕಟ್ಟು ಸ್ಪರ್ಧಿಗಳು ವಿಶೇಷವಾಗಿ ಸಿದ್ಧಪಡಿಸಲಾದ ಹೋರಿಗಳನ್ನು ಪಳಗಿಸಲು ಪ್ರಯತ್ನಿಸುತ್ತಾರೆ. ಇದರಲ್ಲಿ ಅತ್ಯುತ್ತಮ ಪ್ರದರ್ಶನ…

Read More

ಯಮುನಾ ಎಕ್ಸ್​​ಪ್ರೆಸ್​​ವೇನಲ್ಲಿ ವ್ಯಾನ್​ಗೆ ಗುದ್ದಿದ ಸ್ಲೀಪರ್ ಬಸ್, 6 ಮಂದಿ ಸಾವು

ಲಕ್ನೋ, ಮಾರ್ಚ್​ 03: ಉತ್ತರ ಪ್ರದೇಶದ ಯಮುನಾ ಎಕ್ಸ್​ಪ್ರೆಸ್​ ವೇಯಲ್ಲಿ ವ್ಯಾನ್​​ಗೆ ಸ್ಲೀಪರ್ ಬಸ್ ಡಿಕ್ಕಿ ಹೊಡೆದ ಪರಿಣಾಮ 6 ಮಂದಿ ಮೃತಪಟ್ಟಿದ್ದಾರೆ. ಬೆಳಗಿನ ಜಾವ 4.20 ರ ಸುಮಾರಿಗೆ ಸದಾಬಾದ್ ಪೊಲೀಸ್ ಠಾಣೆ ಪ್ರದೇಶದಲ್ಲಿ ಈ ಅಪಘಾತ ಸಂಭವಿಸಿದೆ ಎಂದು ಅವರು ತಿಳಿಸಿದ್ದಾರೆ. 13 ಪ್ರಯಾಣಿಕರನ್ನು ಹೊತ್ತ ವ್ಯಾನ್ ದೆಹಲಿಯ ಪ್ರೇಮ್ ನಗರದಿಂದ ರಾಜಸ್ಥಾನದ ಧೋಲ್ಪುರಕ್ಕೆ ತೆರಳುತ್ತಿದ್ದಾಗ ನೋಯ್ಡಾದಿಂದ ಗೋರಖ್ಪುರಕ್ಕೆ ಪ್ರಯಾಣಿಸುತ್ತಿದ್ದ ಸ್ಲೀಪರ್ ಬಸ್ ಹಿಂದಿನಿಂದ ಡಿಕ್ಕಿ ಹೊಡೆದಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಮ್…

Read More

ಗದಗ: ಸುಟ್ಟ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಅನೈತಿಕ ಸಂಬಂಧವೇ ಮುಳುವಾಯ್ತು, ಮೂವರು ಅರೆಸ್ಟ್!

ಗದಗ, ಏಪ್ರಿಲ್ 3: ಗದಗ (Gadag) ಜಿಲ್ಲೆಯ ಹುಯಿಲಗೋಳ ಗ್ರಾಮದ ಯುವಕ ಚಂದ್ರು ಕುರಿ ನಾಪತ್ತೆಯಾಗಿ, ನಂತರ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದ ಪ್ರಕರಣಕ್ಕೆ ಈಗ ದೊಡ್ಡ ತಿರುವು ಸಿಕ್ಕಿದೆ. ಇದೊಂದು ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ನಡೆದ ಪಕ್ಕಾ ಪ್ಲಾನ್ಡ್ ಮರ್ಡರ್ ಎಂಬುದು ಪೊಲೀಸ್ ತನಿಖೆಯಿಂದ ಬಹಿರಂಗವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತನ ಪ್ರೇಯಸಿ ರತ್ನಾ, ಆಕೆಯ ಪತಿ ಈರಪ್ಪ ಮತ್ತು ಸಹೋದರ ಮಹಾಂತೇಶ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆಯ ಹಿನ್ನೆಲೆ ಹುಯಿಲಗೋಳ ಗ್ರಾಮದ ಚಂದ್ರು ಕುರಿ ಮತ್ತು…

Read More

WPL 2026: ಎಲಿಮಿನೇಟರ್​ನಲ್ಲಿ ಟಾಸ್ ಗೆದ್ದ ಡೆಲ್ಲಿ ಬೌಲಿಂಗ್ ಆಯ್ಕೆ – Kannada News | Gujarat Giants vs Delhi Capitals: WPL 2026 Eliminator Clash toss and playing 11 updates

ಮಹಿಳಾ ಪ್ರೀಮಿಯರ್ ಲೀಗ್ 2026 ( Women’s Premier League) ರ ಎಲಿಮಿನೇಟರ್ ಪಂದ್ಯವು ಗುಜರಾತ್ ಜೈಂಟ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ (Gujarat Giants vs Delhi Capitals) ನಡುವೆ ನಡೆಯುತ್ತಿದೆ. ಸತತ ಮೂರು ಪಂದ್ಯಗಳನ್ನು ಗೆಲ್ಲುವ ಮೂಲಕ ಗುಜರಾತ್ ಈ ಸುತ್ತಿಗೆ ಅರ್ಹತೆ ಪಡೆದಿದ್ದರೆ, ಇತ್ತ ಡೆಲ್ಲಿ ಯುಪಿ ವಾರಿಯರ್ಸ್‌ ತಂಡವನ್ನು ಸೋಲಿಸುವ ಮೂಲಕ ಎಲಿಮಿನೇಟರ್‌ನಲ್ಲಿ ಸ್ಥಾನ ಪಡೆದುಕೊಂಡಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದು, ಈಗಾಗಲೇ ಫೈನಲ್ ತಲುಪಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಗೆಲ್ಲುವ…

Read More

ಐಪಿಎಲ್ ಇತಿಹಾಸದಲ್ಲಿ ಫೈನಲ್ ತಲುಪದ ಏಕೈಕ ತಂಡ ಯಾವುದು ಗೊತ್ತಾ?

ಐಪಿಎಲ್‌ನಲ್ಲಿ ಇದುವರೆಗೆ 18 ಆವೃತ್ತಿಗಳು ನಡೆದಿವೆ. ಈ 18 ಆವೃತ್ತಿಗಳಲ್ಲಿ ಪ್ರತಿ ತಂಡವೂ ಒಂದು ಅಥವಾ ಅದಕ್ಕಿಂತ ಹೆಚ್ಚು ಬಾರಿ ಫೈನಲ್​ನಲ್ಲಿ ಆಡಿದೆ. ಆದರೆ ಇದುವರೆಗೆ ಫೈನಲ್ ಪಂದ್ಯವನ್ನು ಆಡದೆ ಇರುವ ತಂಡವೊಂದಿದೆ. ಆ ತಂಡ ಯಾವುದೆಂದರೆ ಲಕ್ನೋ ಸೂಪರ್ ಜೈಂಟ್ಸ್. ಲೀಗ್​ನ ಆರಂಭದಿಂದಲೂ ಉತ್ತಮ ಪ್ರದರ್ಶನ ನೀಡುತ್ತಾ ಬಂದಿರುವ ಈ ತಂಡ ಪ್ಲೇ ಆಫ್ ಸುತ್ತಿನಲ್ಲಿ ಎಡವಿ ಫೈನಲ್​ ರೇಸ್​ನಿಂದ ಹೊರಬಿದ್ದಿದೆ. 2022 ರಲ್ಲಿ ಐಪಿಎಲ್​ಗೆ ಪಾದಾರ್ಪಣೆ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡವು ಮೊದಲ…

Read More

ನೆಲಮಂಗಲದ ಬಳಿ ಆರೆಂಜ್ ತುಂಬಿದ ಲಾರಿ ಪಲ್ಟಿ: ಲಕ್ಷಾಂತರ ರೂ ಮೌಲ್ಯದ ಹಣ್ಣುಗಳು ಮಣ್ಣುಪಾಲು – Kannada News | Driver Loses Control: Orange Loaded Lorry Accident on Tumkur Bengaluru Highway

ಬೆಂಗಳೂರು, ಫೆ.12: ನೆಲಮಂಗಲ ತಾಲೂಕಿನ ಕೆಂಗಲ್ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ಆರೆಂಜ್ ತುಂಬಿದ ಲಾರಿಯೊಂದು ಪಲ್ಟಿಯಾಗಿದೆ.ಈ ಲಾರಿಯೂ ಮುಂಬೈನಿಂದ ಬೆಂಗಳೂರು ನಗರಕ್ಕೆ ತೆರಳುತ್ತಿದ್ದ ಈ ಅಪಘಾತ ಸಂಭವಿಸಿದೆ. ಲಕ್ಷಾಂತರ ರೂಪಾಯಿ ಮೌಲ್ಯದ ಆರೆಂಜ್ ಹಣ್ಣುಗಳು ರಸ್ತೆಯುದ್ದಕ್ಕೂ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಈ ಘಟನೆಯು ರಾಷ್ಟ್ರೀಯ ಹೆದ್ದಾರಿ 48 ರ ಮೇಲೆ ನಡೆದಿದ್ದು, ಲಾರಿ ಚಾಲಕನು ವಾಹನದ ನಿಯಂತ್ರಣ ಕಳೆದುಕೊಂಡ ಪರಿಣಾಮವಾಗಿ ಈ ಅಪಘಾತ ಸಂಭವಿಸಿದೆ. ಲಾರಿ ಪಲ್ಟಿಯಾದ ಸ್ಥಳದಲ್ಲಿ ಭಾರೀ ಪ್ರಮಾಣದ ಆರೆಂಜ್ ಹಣ್ಣುಗಳು ರಸ್ತೆಯ…

Read More