Headlines

ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಹುಲಿ ಓಡಾಟ: ವಿಡಿಯೋ ನೋಡಿ ಆತಂಕದಲ್ಲಿ ಪ್ರವಾಸಿಗರು – Kannada News | Tiger Movement video Sparks Panic at Chandradrona Hills Tourist Spot Near Chikkamagaluru

ಚಿಕ್ಕಮಗಳೂರು, ಜನವರಿ 21: ಚಿಕ್ಕಮಗಳೂರು ತಾಲೂಕಿನ ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಹುಲಿ ಓಡಾಟ ಕಂಡುಬಂದಿದ್ದು ಪ್ರವಾಸಿಗರಲ್ಲಿ ಆತಂಕ ಮೂಡಿಸಿದೆ. ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ಸಮೀಪದ ಅತ್ತಿಗುಂಡಿ ಬಳಿ ಹುಲಿ ಓಡಾಟ ನಡೆದಿರುವ ದೃಶ್ಯ ಸ್ಥಳೀಯರ ಮೊಬೈಲ್‌ನಲ್ಲಿ ದಾಖಲಾಗಿದೆ. ಮುಳ್ಳಯ್ಯನ ಗಿರಿ, ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾ ಹಾಗೂ ಮಾಣಿಕ್ಯಧಾರಾ ಸೇರಿ ಸಾವಿರಾರು ಪ್ರವಾಸಿಗರು ನಿತ್ಯ ಭೇಟಿ ನೀಡುವ ಪ್ರದೇಶದಲ್ಲಿ ಹುಲಿ ಕಾಣಿಸಿಕೊಂಡಿರುವುದು ಆತಂಕ ಹೆಚ್ಚಿಸಿದೆ. ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್ – Kannada News | Fans take selfies with BBK 12 Kavya Shaiva during jewellery shop inauguration

ನಟಿ ಕಾವ್ಯಾ ಶೈವ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 12’ (Bigg Boss Kannada 12) ಶೋನಲ್ಲಿ 3ನೇ ರನ್ನರ್ ಅಪ್ ಆದರು. ಹಾಗಾಗಿ ಅವರಿಗೆ ಫ್ಯಾನ್ ಫಾಲೋಯಿಂಗ್ ಜಾಸ್ತಿ ಆಗಿದೆ. ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಶರವಣ ಅವರ ಬಂಗಾರದ ಮಳಿಗೆ ಉದ್ಘಾಟನೆಗೆ ಕಾವ್ಯಾ ಶೈವ (Kavya Shaiva) ಅವರು ಅತಿಥಿಯಾಗಿ ಬಂದಿದ್ದಾರೆ. ಅವರನ್ನು ನೋಡಲು ಅಭಿಮಾನಿಗಳು ಮುಗಿಬಿದ್ದರು. ಕಾವ್ಯಾ ಜೊತೆ ಫ್ಯಾನ್ಸ್ ಸೆಲ್ಫಿ ತೆಗೆದುಕೊಂಡರು. ಇದೇ ಕಾರ್ಯಕ್ರಮಕ್ಕೆ ಗಿಲ್ಲಿ ನಟ (Gilli Nata),…

Read More

ಸಂಧಾನ ಮುರಿದುಬಿದ್ದ ಬೆನ್ನಲ್ಲೇ ರಾಕೆಟ್​ನಂತೆ ಮೇಲೇರಿದ ತೈಲ ಬೆಲೆ

ನವದೆಹಲಿ, ಏಪ್ರಿಲ್ 13: ಅಮೆರಿಕ ಮತ್ತು ಇರಾನ್ ನಡುವೆ ರಾಜಿ ಸಂಧಾನಕ್ಕಾಗಿ ನಡೆದ ಮಾತುಕತೆ ಮುರಿದುಬಿದ್ದ ಬೆನ್ನಲ್ಲೇ ನಿರೀಕ್ಷೆಯಂತೆ ತೈಲ ಬೆಲೆಗಳು (crude oil prices) ಜಿಗಿತ ಕಂಡಿವೆ. ಕಚ್ಚಾ ತೈಲ ಬೆಲೆಗಳು ಮತ್ತೆ 100 ಡಾಲರ್ ಗಡಿ ದಾಟಿವೆ. ತೈಲ ಬೆಲೆ ಸೋಮವಾರ ಶೇ. 11ರಷ್ಟು ಹೆಚ್ಚಾಗಿ ಬ್ಯಾರಲ್​ಗೆ 105 ಡಾಲರ್ ಆಸುಪಾಸಿನಷ್ಟಿದೆ. ಡಬ್ಲ್ಯುಟಿಐ ಫ್ಯೂಚರ್ಸ್​ನಲ್ಲಿ ಒಂದು ಬ್ಯಾರಲ್ ಕಚ್ಚಾ ತೈಲದ ಬೆಲೆ 104.25 ಡಾಲರ್​ಗೆ ಏರಿದೆ. ಬ್ರೆಂಟ್ ಕ್ರ್ಯೂಡ್​ನಲ್ಲಿ 101 ಡಾಲರ್ ಬೆಲೆ ಇದೆ….

Read More

ಸಂಸತ್ ಬಜೆಟ್ ಅಧಿವೇಶನದಲ್ಲಿ ಕರ್ನಾಟಕದ ಇಬ್ಬರು ಸಂಸದರ ಕಳಪೆ ಹಾಜರಾತಿ: ಒಬ್ಬರದ್ದು ಶೂನ್ಯ ಸಾಧನೆ! – Kannada News | Karnataka MPs Attendance in Parliament Budget Session: Radhakrishna Doddamani Records Zero Attendance

ಸಂಸತ್ ಅಧಿವೇಶನ (ಸಂಗ್ರಹ ಚಿತ್ರ)Image Credit source: PTI ಬೆಂಗಳೂರು, ಜುಲೈ 19: ಸೋಮವಾರದಿಂದ ಸಂಸತ್ತಿನ ಮುಂಗಾರು ಅಧಿವೇಶನ (Parliment Monsoon Session) ಆರಂಭವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಹಿಂದಿನ ಬಜೆಟ್ ಅಧಿವೇಶನದ ಸಂಸದರ ಹಾಜರಾತಿ ವಿವರಗಳು ಈಗ ಚರ್ಚೆಗೆ ಗ್ರಾಸವಾಗಿವೆ. ಕರ್ನಾಟಕದ (Karnataka) ಇಬ್ಬರು ಲೋಕಸಭಾ ಸದಸ್ಯರು ಕಳಪೆ ಹಾಜರಾತಿಯಿಂದ ಗಮನ ಸೆಳೆದಿದ್ದು, ಮತ್ತೊಂದೆಡೆ ಕೆಲ ಸಂಸದರು 90 ಪ್ರತಿಶತಕ್ಕೂ ಹೆಚ್ಚು ಹಾಜರಾತಿ ದಾಖಲಿಸಿ ಉತ್ತಮ ಸಾಧನೆ ಮಾಡಿದ್ದಾರೆ. ಲಭ್ಯ ಅಂಕಿಅಂಶಗಳ ಪ್ರಕಾರ, ಕಲಬುರಗಿ ಲೋಕಸಭಾ ಕ್ಷೇತ್ರದ…

Read More

ಇರಾನ್​ನ ಕರಾವಳಿ ಮೇಲೆ ಬಾಂಬ್ ಹಾಕುತ್ತೇನೆ; ಹಾರ್ಮುಜ್ ಜಲಸಂಧಿಯನ್ನು ತೆರೆಯುವ ಶಪಥ ಮಾಡಿದ ಟ್ರಂಪ್

ನವದೆಹಲಿ, ಮಾರ್ಚ್ 14: ಇರಾನ್‌ನೊಂದಿಗಿನ ಉದ್ವಿಗ್ನತೆ ಹಾರ್ಮುಜ್ ಜಲಸಂಧಿಯ ಮೇಲೆ ಕೂಡ ಪರಿಣಾಮ ಬೀರಬಹುದು. ಹಾರ್ಮುಜ್ ಜಲಸಂಧಿಯನ್ನು ತೆರೆಯಲು ಯಾವೆಲ್ಲ ರೀತಿಯಲ್ಲಿ ಸಾಧ್ಯವೋ ಆ ಎಲ್ಲ ಪ್ರಯತ್ನ ಮಾಡುತ್ತೇವೆ. ಕರಾವಳಿಯ ಮೇಲೆ ಬಾಂಬ್ ಹಾಕಲು ಕೂಡ ಅಮೆರಿಕ ಸಿದ್ಧವಿದೆ. ನಾವು ಏನು ಮಾಡುತ್ತೇವೆಂದು ನೋಡುತ್ತಿರಿ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಎಚ್ಚರಿಸಿದ್ದಾರೆ. ಈ ಬಗ್ಗೆ ಅವರು ಟ್ರುತ್ ಸೋಷಿಯಲ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ. ಇರಾನ್‌ನ ಕರಾವಳಿಯ ಬಳಿ ಅಮೆರಿಕದ ಪಡೆಗಳು ಮಿಲಿಟರಿ ಕಾರ್ಯಾಚರಣೆಯನ್ನು ಮುಂದುವರಿಸುತ್ತವೆ….

Read More

VIDEO: ಕೋಪ-ತಾಪ… ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ – Kannada News | Vaibhav suryavanshi sledges pakistan player

ಅಂಡರ್-19 ವಿಶ್ವಕಪ್​ನ 12ನೇ ಪಂದ್ಯವು ಜಿದ್ದಾಜಿದ್ದಿನ ಹೋರಾಟಕ್ಕೆ ಸಾಕ್ಷಿಯಾಗಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 49.5 ಓವರ್​ಗಳಲ್ಲಿ ಕಲೆಹಾಕಿದ್ದು 252 ರನ್​ಗಳು. ಈ ಗುರಿಯನ್ನು ಬೆನ್ನತ್ತಿದ ಪಾಕಿಸ್ತಾನ್ ತಂಡವು 35 ಓವರ್​ಗಳಲ್ಲಿ 168 ರನ್ ಕಲೆಹಾಕಿದ್ದರು. ಇದರ ನಡುವೆ ಉಭಯ ತಂಡಗಳ ಆಟಗಾರರ ನಡುವೆ ಮಾತಿನ ಚಕಮಕಿ ಕೂಡ ನಡೆಯಿತು. ಅದರಲ್ಲೂ ವಿಹಾನ್ ಮಲ್ಹೋತ್ರ ಎಸೆದ 37ನೇ ಓವರ್​ನ ಕೊನೆಯ ಎಸೆತದಲ್ಲಿ ಅಲಿ ಹಸನ್ ಬಲೂಚ್ ವಿಕೆಟ್ ಒಪ್ಪಿಸಿದ್ದರು. ಅತ್ತ ಅಲಿ ಹಸನ್…

Read More

ಕೊಪ್ಪಳದಲ್ಲಿ ಹೈಡ್ರಾಮಾ: ಕೇಂದ್ರ ಸಚಿವರತ್ತಲೇ ಕುರ್ಚಿ ತೂರಿದ ‘ಕೈ’ ಕಾರ್ಯಕರ್ತರು! – Kannada News | Protocol Row: Congress Workers Create Drama at Hitnal Rail Overpass Foundation Stone–Laying

ಶಿಲಾನ್ಯಾಸ ಕಅರ್ಯಕ್ರಮದ ವೇಳೆ ಕುರ್ಚಿ ತೂರಾಟ ಕೊಪ್ಪಳ, ಜನವರಿ 05: ತಾಲೂಕಿನ ಹಿಟ್ನಾಳ ಗ್ರಾಮದಲ್ಲಿ ರೈಲ್ವೆ ಮೇಲ್ಸೇತುವೆ ಕಾಮಗಾರಿ ಶಿಲನ್ಯಾಸ ಕಾರ್ಯಕ್ರಮದ ವೇಳೆ ಭಾರಿ ಹೈಡ್ರಾಮಾವೇ ನಡೆದಿದೆ. ಶಿಷ್ಟಾಚಾರ ಪಾಲಿಸಿಲ್ಲ ಎಂದು ಆರೋಪಿಸಿ ಕೇಂದ್ರ ಸಚಿವ ಸೋಮಣ್ಣ ಎದುರೇ ಕಾಂಗ್ರೆಸ್​​ ಕಾರ್ಯಕರ್ತರು ರೋಶಾವೇಷ ಪ್ರದರ್ಶಿಸಿದ್ದಾರೆ. ಕಾರ್ಯಕ್ರಮದ ಪತ್ರಿಕೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ, ಸಂಸದರ ಹೆಸರಿಲ್ಲದಿದ್ದಕ್ಕೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದು, ಕುರ್ಚಿ ಎಸೆದು ರಂಪಾಟ ನಡೆಸಿದ್ದಾರೆ. ಈ ಹಿನ್ನೆಲೆ ಕೇವಲ 5 ನಿಮಿಷಗಳಕಾಲ ಸ್ಥಳದಲ್ಲಿದ್ದು, ಬಳಿಕ ವಿ. ಸೋಮಣ್ಣ…

Read More

ಧಾರವಾಡ ಝಕಿಯಾ ಮುಲ್ಲಾ ಕೊಲೆ ಕೇಸಿಗೆ ಬಿಗ್ ಟ್ವಿಸ್ಟ್: ಮದ್ವೆ ಆಗಬೇಕಿದ್ದವನೇ ಹಂತಕ! – Kannada News | Big Twist To Dharwad Zakia Mulla Murder Case: Boyfriend Kills her

ಧಾರವಾಡ, (ಜನವರಿ 22): ಕೆಲಸ ಹುಡುಕಲೆಂದು ಮನೆಯಿಂದ ಹೊರಹೋಗಿದ್ದ 19 ವರ್ಷದ ಯುವತಿ ಝಕಿಯಾ ಮುಲ್ಲಾ (Zakia Mulla Murder Case) ಶವ ಧಾರವಾಡ (Dharwad) ನಗರದ ಹೊರಹೊಲಯದ ಮನಸೂರು ರಸ್ತೆಯ ಡೈರಿ ಬಳಿ ಪತ್ತೆಯಾಗಿದ್ದು, ಇದೀಗ ಈ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​ ಸಿಕ್ಕಿದೆ. ಪ್ರೀತಿಸುತ್ತಿದ್ದ ಪ್ರಿಯಕರ ಸಾಬೀರ್ ಮುಲ್ಲಾನೇ ಝಕಿಯಾಳನ್ನು ಕೊಲೆ ಮಾಡಿದ್ದಾನೆ ಎನ್ನುವುದು ಪೊಲೀಸ್ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಪರಸ್ಪರ ಪ್ರೀತಿಸುತ್ತಿದ್ದರಿಂದ ಮನೆಯವರು ಸಹ ಮದುವೆಗೆ ಒಪ್ಪಿದ್ದು, ಮುಂದಿನ ತಿಂಗಳು ನಿಶ್ಚಿತಾರ್ಥ ಮಾಡಲು ತೀರ್ಮಾನಿಸಿದ್ದರು….

Read More

‘ಇಂತಹ ಸಿನಿಮಾ ಮಾಡಲು ಧೈರ್ಯ ಬೇಕು’; ‘ಧುರಂಧರ್ 2’ ಹಾಡಿ ಹೊಗಳಿದ ರಾಜಮೌಳಿ

ಖ್ಯಾತ ನಿರ್ದೇಶಕ ಎಸ್​​ಎಸ್​ ರಾಜಮೌಳಿ ಅವರು ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಅವರು ದೊಡ್ಡ ನಿರ್ದೇಶಕರಾದರೂ ಯಾವುದೇ ಸಿನಿಮಾ ರಿಲೀಸ್ ಆದರೂ ಆ ಚಿತ್ರವನ್ನು ನೋಡಿ ವಿಮರ್ಶೆ ತಿಳಿಸುತ್ತಾರೆ. ಈಗ ‘ಧುರಂಧರ್ 2’ ಸಿನಿಮಾವನ್ನು ಅವರು ವೀಕ್ಷಿಸಿದ್ದಾರೆ. ಅವರಿಗೆ ಸಿನಿಮಾದಲ್ಲಿ ಹಲವು ವಿಷಯಗಳು ಇಷ್ಟ ಆಗಿವೆ. ಈ ಬಗ್ಗೆ ಅವರು ಟ್ವಿಟರ್ ಅಲ್ಲಿ ತಮ್ಮ ವಿಮರ್ಶೆಯನ್ನು ಹಂಚಿಕೊಂಡಿದ್ದಾರೆ. ರಣವೀರ್ ಸಿಂಗ್ ನಟನೆ ಅವರಿಗೆ ಇಷ್ಟ ಆಗಿದೆ. ತೆಲುಗಿನಲ್ಲಿ ಮಹೇಶ್ ಬಾಬು, ಅಲ್ಲು ಅರ್ಜುನ್ ಸೇರಿದಂತೆ ಅನೇಕರು…

Read More

ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಶಾಸಕ ಶಿವಲಿಂಗೇಗೌಡ – Kannada News | Congress MLA shivalingegowda Hits out at BJP Leaders In Assembly Session

ಬೆಂಗಳೂರು, (ಫೆಬ್ರವರಿ 04): ವಿಧಾನಸಭೆ ಕಲಾಪದಲ್ಲಿಂದು (Karnataka Assembly Session) ಅರಸಿಕೆರೆ ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ (Congress MLA shivalingegowda )ಹಾಗೂ ಬಿಜೆಪಿ ಶಾಸಕರ ನಡುವಿನ ಮಾತಿನ ಸಮರ ತಾರಕಕ್ಕೇರಿದೆ. ಈ ವೇಳೆ ದೇವೇಗೌಡ್ರಿಗೆ ಚೂರಿ ಹಾಕಿದ ಶಿವಲಿಂಗೇಗೌಡ ಅವರಿಗೆ ಧಿಕ್ಕಾರ, ಕಾಯಿ ಕಳ್ಳ, ಕೊಬ್ಬರಿ ಕಳ್ಳ ಎಂದು ಬಿಜೆಪಿ ಸದಸ್ಯರು ಕೂಗಾಡಿದ್ದು, ಇದು ವೈಯಕ್ತಿಕ ಆರೋಪ ಪ್ರತ್ಯಾರೋಪಕ್ಕೆ ತಿರುಗಿದೆ. ಚಿಂಚೋಳಿಯಲ್ಲಿ ನಿನ್ನ ಹೆಂಡತಿಯನ್ನು ತಹಶೀಲ್ದಾರ್ ಬಿಟ್ಟುಕೊಂಡು ಎಷ್ಟು ದುಡ್ಡು ಹೊಡೆದಿದ್ದೀಯಾ ಎಂದು ಗೊತ್ತಿದೆ. ನಿಮಗೆ ಮಾನ,…

Read More