ಕರ್ಣ ರಕ್ಷಣೆಗೆ ನಿಂತ ಸ್ತ್ರೀ ಶಕ್ತಿ; ಭಲೇ ಭಲೇ ಎಂದ ವೀಕ್ಷಕರು – Kannada News | Karna Serial: Zee Kannada’s Stree Shakti Unites to Save Arrested Karna from Plot

‘ಕರ್ಣ’ ಧಾರಾವಾಹಿಯಲ್ಲಿ (Karna Serial) ಕರ್ಣನಿಗೆ ಒಂದಲ್ಲಾ ಒಂದು ತೊಂದರೆಗಳು ಎದುರಾಗುತ್ತಲೇ ಇವೆ. ವೈರಿಗಳು ಆತನಿಗೆ ಬೇರೆ ಎಲ್ಲಿಯೂ ಇಲ್ಲ, ಇರೋದು ಮನೆಯಲ್ಲಿಯೇ ಎಂದರೂ ತಪ್ಪಾಗಲಾರದು. ಅಪ್ಪ ಎನಿಸಿಒಕೊಂಡವನು, ಅತ್ತೆ ಎನಿಸಿಕೊಂಡವಳು ಹಾಗೂ ತಮ್ಮನು ಈತನ ವಿರುದ್ಧ ಕತ್ತಿ ಮಸೆಯುವ ಕೆಲಸ ಮಾಡುತ್ತಿದ್ದಾನೆ. ಈ ಮೂಲಕ ಆತನಿಗೆ ಸಾಕಷ್ಟು ತೊಂದರೆ ಉಂಟು ಮಾಡುತ್ತಿದ್ದಾರೆ. ಆದರೆ, ಇದಕ್ಕೆಲ್ಲ ಕರ್ಣ ಹೆದರುವವನು ಅಲ್ಲ ಎಂದೇ ಹೇಳಬಹುದು. ಈಗ ಆತನಿಗೆ ಎದುರಾದ ಸಮಸ್ಯೆಗೆ ಇಡೀ ಜೀ ಕನ್ನಡ ವಾಹಿನಿಯ ಸ್ತ್ರೀ ಶಕ್ತಿ…

Read More

ಯುಗಾದಿಗೆ ಗಣೇಶ್ ಕಡೆಯಿಂದ ಸಿಗಲಿದೆ ದೊಡ್ಡ ಸರ್​ಪ್ರೈಸ್

ಗೋಲ್ಡನ್ ಸ್ಟಾರ್ ಗಣೇಶ್ ಅವರು ಹೊಸ ವಿಡಿಯೋ ಹಂಚಿಕೊಂಡಿದ್ದಾರೆ. ಈ ವಿಡಿಯೋಗೆ ‘ಯುಗಾದಿ, ಹೊಸ ವರ್ಷ ಮಾತ್ರ ಅಲ್ಲ, ಹೊಸ ಟೈಟಲ್, ಹೊಸ ಸಂಚಲನ, ಹೊಸ ಸಿನಿಮಾ, ಹಲವು ತಿಂಗಳ ಪರಿಶ್ರಮ, ಅನೇಕ ಕನಸುಗಳ ಶ್ರಮ’ ಎಂದು ಕ್ಯಾಪ್ಶನ್ ಹಾಕಿದ್ದಾರೆ. ಈ ವಿಡಿಯೋದಲ್ಲಿ ಮಂಜು ಪಾವಗಡ ಟೈಟಲ್ ಹೇಳಿ ಅಂತ ದುಂಬಾಲು ಬೀಳ್ತಾರೆ. ಕೊನೆಗೆ ಗಣೇಶ್ ಬಳಿಯೂ ಬರ್ತಾರೆ. ಯುಗಾದಿಗೆ ಟೈಟಲ್ ಹೇಳೋದಾಗಿ ಅವರು ತಿಳಿಸ್ತಾರೆ. ಇದರಿಂದ ಯುಗಾದಿಗೆ ಸರ್​​ಪ್ರೈಸ್ ಸಿಗೋದು ಪಕ್ಕಾ ಆಗಿದೆ. ಇನ್ನಷ್ಟು ಸಿನಿಮಾ…

Read More

‘ನಾನು ನೋಡಿದ ಬೆಸ್ಟ್ ಕ್ಯಾಚ್’; ಶ್ರೇಯಸ್ ಹಿಡಿದ ಕ್ಯಾಚ್​​ಗೆ ಸಲಾಂ ಹೊಡದ ಕ್ರಿಕೆಟ್ ದೇವರು – Kannada News | Shreyas Iyer’s IPL 2026 Masterpiece Catch: Sachin Tendulkar Calls It Best Ever

ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್‌ 2026 (IPL 2026) ರ 24ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ಹಾಗೂ ಪಂಜಾಬ್ ಕಿಂಗ್ಸ್ (MI vs PBKS) ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ನಾಯಕ ಶ್ರೇಯಸ್ ಅಯ್ಯರ್ ಅಸಾಧಾರಣ ಕ್ಯಾಚ್ ತೆಗೆದುಕೊಳ್ಳುವ ಮೂಲಕ ಎಲ್ಲರನ್ನು ಅಚ್ಚರಿಗೊಳಿಸಿದರು. ಶ್ರೇಯಸ್ ಅಯ್ಯರ್ ಹಿಡಿದ ಈ ಅದ್ಭುತ ಕ್ಯಾಚ್​ ಅನ್ನು ನೋಡಿದ ಮುಂಬೈ ತಂಡದ ಆಟಗಾರರು ಕೂಡ ದಿಗ್ಭ್ರಮೆಗೊಂಡಿದ್ದರು. ಅಲ್ಲದೆ ಸೋಶಿಯಲ್ ಮೀಡಿಯಾದಲ್ಲಿ ಶ್ರೇಯಸ್ ಅಯ್ಯರ್ (Shreyas Iyer) ಅವರ…

Read More

ಮುಂಬೈ ಸೆಷನ್ಸ್ ನ್ಯಾಯಾಲಯದಲ್ಲಿ ಭದ್ರತಾ ಲೋಪ: ಪೊಲೀಸ್ ಮೇಲೆಯೇ ಹಲ್ಲೆ ನಡೆಸಿ ವಿಚಾರಣಾಧೀನ ಆರೋಪಿ ಪರಾರಿ

ಮುಂಬೈ, ಏಪ್ರಿಲ್ 09: ನ್ಯಾಯಾಲಯದಲ್ಲಿ ಆರೋಪಿಯೊಬ್ಬ ಪೊಲೀಸ್(Police) ಅಧಿಕಾರಿ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಕೊಲೆ ಯತ್ನದ ಪ್ರಕರಣದ ವಿಚಾರಣಾಧೀನ ಆರೋಪಿ ಹ್ಯಾರಿಸನ್ ಆಂಥೋನಿ ಜೋಸೆಫ್,ಪೊಲೀಸ್ ಕಾನ್ಸ್‌ಟೇಬಲ್ ಮೇಲೆ ಹಲ್ಲೆ ನಡೆಸಿ ಕೈಕೋಳ ಸಮೇತ ಪರಾರಿಯಾಗಿದ್ದು, ಪೊಲೀಸರು ಆರೋಪಿಗಾಗಿ ತೀವ್ರ ಶೋಧ ನಡೆಸುತ್ತಿದ್ದಾರೆ. 42 ವರ್ಷದ ಹ್ಯಾರಿಸನ್ ಆಂಥೋನಿ ಜೋಸೆಫ್ ವಿರುದ್ಧ MCOCA ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಆತ ಮಾರ್ಚ್ 2024ರಲ್ಲಿ ವ್ಯಕ್ತಿಯೊಬ್ಬರ ಮೇಲೆ ಗುಂಡು ಹಾರಿಸಿದ ಆರೋಪ ಎದುರಿಸುತ್ತಿದ್ದಾನೆ. ಆರ್ಥರ್ ರಸ್ತೆ…

Read More

ಕರ್ನಾಟಕ-ತಮಿಳುನಾಡು ಗಡಿಯಲ್ಲಿ ಭರ್ಜರಿ ಕಾರ್ಯಾಚರಣೆ: 2.34 ಕೋಟಿ ರೂ. ಹಣ ಸೀಜ್

ಆನೇಕಲ್, ಮಾರ್ಚ್ 18: ತಮಿಳುನಾಡು ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ, ತಮಿಳುನಾಡು-ಕರ್ನಾಟಕ ಗಡಿಯಲ್ಲಿರುವ ಜೂಜುವಾಡಿ ಚೆಕ್​ಪೋಸ್ಟ್​ನಲ್ಲಿ ಚುನಾವಣಾಧಿಕಾರಿಗಳು ಮಹತ್ವದ ಕಾರ್ಯಾಚರಣೆ ನಡೆಸಿದ್ದಾರೆ. ಹಿಟಾಚಿ ಕ್ಯಾಷ್ ಮ್ಯಾನೇಜ್​ಮೆಂಟ್​ ಸರ್ವೀಸ್​ಗೆ ಸೇರಿದ ಎಟಿಎಂ ವಾಹನದಲ್ಲಿ ಹಣ ಸಾಗಿಸುತ್ತಿದ್ದಾಗ ಚುನಾವಣಾಧಿಕಾರಿಗಳು ತಪಾಸಣೆ ನಡೆಸಿದ್ದಾರೆ. ಈ ವೇಳೆ, ದಾಖಲೆಗಳಿಲ್ಲದ 2.34 ಕೋಟಿ ರೂ. ನಗದು ಕೊಂಡೊಯ್ಯುತ್ತಿರುವುದು ಗಮನಕ್ಕೆ ಬಂದಿದ್ದು, ಅದನ್ನು ವಶಕ್ಕೆ ಪಡೆದಿದ್ದಾರೆ. ವಾಹನ ತಡೆದು ಪರಿಶೀಲನೆ ನಡೆಸಿದಾಗ, ಹಣಕ್ಕೆ ಸಂಬಂಧಿಸಿದ ಸೂಕ್ತ ದಾಖಲೆಗಳು ಮತ್ತು ಅಗತ್ಯ ಭದ್ರತಾ ವ್ಯವಸ್ಥೆಗಳು ಇರಲಿಲ್ಲ ಎಂದು ಚುನಾವಣಾ…

Read More

Video: ಅಬ್ಬಬ್ಬಾ… ಇದೇನಿದು ಅಚ್ಚರಿ; ನಾಯಿ ಮರಿಗಳೊಂದಿಗೆ ಆಟವಾಡಿದ ಸಿಂಹಗಳು – Kannada News | Gujarat: Have you ever seen lions playing with puppies? Watch the video here

ಗುಜರಾತ್‌, ಡಿಸೆಂಬರ್ 20: ಇತ್ತೀಚಿನ ದಿನಗಳಲ್ಲಿ ಕಾಡು ಪ್ರಾಣಿಗಳು ನಾಡಿನತ್ತ ಬರುವುದು ತೀರಾ ಸಾಮಾನ್ಯವಾಗಿಬಿಟ್ಟಿದೆ. ಹೀಗೆ ಆಹಾರವನ್ನರಸುತ್ತಾ ಬರುವ ಆನೆ, ಹುಲಿ, ಚಿರತೆಗಳು ಮನುಷ್ಯರ ಮೇಲೆ ದಾಳಿ ನಡೆಸುತ್ತವೆ. ಅದರಲ್ಲೂ ಹುಲಿ, ಸಿಂಹಗಳಂತೂ (lions) ಬೀದಿಯಲ್ಲಿ ಓಡಾಡುವ ಶ್ವಾನಗಳು,ಇನ್ಯಾವುದೇ ಪ್ರಾಣಿಗಳನ್ನು ಕಂಡರೂ ಬಡೆದು ಬಾಯಿಗೆ ಹಾಕಿಬಿಡುತ್ತವೆ. ಆದ್ರೆ ಗುಜರಾತ್‌ನಲ್ಲೊಂದು ವಿಚಿತ್ರ ಘಟನೆ ನಡೆದಿದ್ದು, ಗ್ರಾಮದೊಳಗೆ ಪ್ರವೇಶಿಸಿದ  ಸಿಂಹಗಳ ಗುಂಪು ದಾಳಿ ನಡೆಸುವ ಬದಲು ಅಲ್ಲಿದ್ದ ನಾಯಿ ಮರಿಗಳೊಂದಿಗೆ ಆಟವಾಡಿ, ನಾಯಿ ಮರಿಗಳಿಗೆ ಯಾವುದೇ ತೊಂದರೆ ಕೊಡದೆ ವಾಪಸ್‌…

Read More

ರಾಮಾಯಣ, ಮಹಾಭಾರತ ಇಂಡೋನೇಷ್ಯಾ- ಭಾರತದ ಬಾಂಧವ್ಯದ ಸ್ತಂಭಗಳು; ಪ್ರಧಾನಿ ಮೋದಿ – Kannada News | India and Indonesia Bond Rooted In Ramayana and Mahabharat PM Modi Highlights in Jakarta Parliament

ಜಕಾರ್ತಾ, ಜುಲೈ 7: ಪ್ರಧಾನಮಂತ್ರಿ ನರೇಂದ್ರ ಮೋದಿ (PM Modi in indonesia) ಇಂಡೋನೇಷ್ಯಾ ಪ್ರವಾಸದ ಎರಡನೇ ದಿನವಾದ ಇಂದು ಜಕಾರ್ತಾದಲ್ಲಿ ಅಲ್ಲಿನ ಸಂಸತ್ತನ್ನು ಉದ್ದೇಶಿಸಿ ಐತಿಹಾಸಿಕ ಭಾಷಣ ಮಾಡಿದರು. ಇದಕ್ಕೂ ಮುನ್ನ ಪ್ರಧಾನಿ ಮೋದಿಯವರಿಗೆ ಇಂಡೋನೇಷ್ಯಾದ ಅತ್ಯುನ್ನತ ನಾಗರಿಕ ಗೌರವವಾದ ‘ಬಿಂತಾಂಗ್ ಆದಿಪೂರ್ಣ’ ಪ್ರಶಸ್ತಿಯನ್ನು ಅಧ್ಯಕ್ಷ ಪ್ರಬೋವೊ ಸುಬಿಯಾಂಟೊ ನೀಡಿ ಗೌರವಿಸಿದರು. ಈ ವೇಳೆ ಸಂಸತ್ತನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಭಾರತ ಮತ್ತು ಇಂಡೋನೇಷ್ಯಾ ನಡುವಿನ ಬಾಂಧವ್ಯವು ರಾಮಾಯಣ ಮತ್ತು ಮಹಾಭಾರತದ ಮಹಾಕಾವ್ಯಗಳ ಶ್ರೀಮಂತ…

Read More

ನ್ಯೂಜಿಲೆಂಡ್​ನಲ್ಲಿ ಐಪಿಎಲ್​ ಮಾದರಿಯ ಟಿ20 ಲೀಗ್ ಆರಂಭ; ಎಷ್ಟು ತಂಡಗಳು ಕಣಕ್ಕೆ?

ವಿಶ್ವದಾದ್ಯಂತ ಟಿ20 ಲೀಗ್​ನ (T20 League) ಜನಪ್ರಿಯತೆ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿರುವುದನ್ನು ಗಮನಿಸಿರುವ ನಾನಾ ದೇಶಗಳು ತಮ್ಮ ದೇಶದಲ್ಲೂ ಟಿ20 ಲೀಗ್​ಗಳನ್ನು ಆರಂಭಿಸಿವೆ. ಅಂತಹ ದೇಶಗಳ ಸಾಲಿಗೆ ಇದೀಗ ನ್ಯೂಜಿಲೆಂಡ್ ದೇಶವೂ ಸೇರ್ಪಡೆಯಾಗುತ್ತಿದೆ. ಭಾರತ, ಆಸ್ಟ್ರೇಲಿಯಾ, ಇಂಗ್ಲೆಂಡ್‌, ವೆಸ್ಟ್ ಇಂಡೀಸ್, ಯುನೈಟೆಡ್ ಸ್ಟೇಟ್ಸ್ ಮತ್ತು ದುಬೈ ಈಗಾಗಲೇ ಟಿ20 ಲೀಗ್‌ಗಳನ್ನು ಪ್ರಾರಂಭಿಸಿ ಸಾಕಷ್ಟು ಯಶಸ್ಸು ಗಳಿಸಿವೆ. ಇದನ್ನು ಗಮನಿಸಿರುವ ನ್ಯೂಜಿಲೆಂಡ್ ತನ್ನದೇ ಆದ ಟಿ20 ಲೀಗ್ ಪ್ರಾರಂಭಿಸಲು ನಿರ್ಧರಿಸಿದೆ. ಈ ಲೀಗ್​ನಲ್ಲಿ 6 ತಂಡಗಳು ಭಾಗವಹಿಸಲಿದ್ದು, ಈ…

Read More

ಹುಬ್ಬಳ್ಳಿ: ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿ ಭಾವೈಕ್ಯತೆ ಮೆರೆದ ಮುಸ್ಲಿಂ ಮುಖಂಡರು – Kannada News | Muslim Leaders Offer Udi to Hindu Goddess in Hubballi Fair, Arrange Prasada for Devotees, Video Goes Viral

ಹುಬ್ಬಳ್ಳಿ, ಮಾರ್ಚ್ 5: ಧಾರವಾಡ ಜಿಲ್ಲೆಯ ಕಲಘಟಗಿ ಪಟ್ಟಣದಲ್ಲಿ ನಡೆಯುತ್ತಿರುವ ಗ್ರಾಮದೇವಿ ಜಾತ್ರೆ ಕೋಮು ಸಾಮರಸ್ಯಕ್ಕೆ ಮಾದರಿಯಾಗಿದೆ. ಅಂಜುಮನ್ ಇಸ್ಲಾಂ ಸಂಸ್ಥೆ ಮುಖಂಡರು ಗ್ರಾಮದೇವಿಯರಿಗೆ ಉಡಿ ತುಂಬಿದ್ದರ ಜತೆಗೆ, ಒಂದು ದಿನ ಭಕ್ತರಿಗೆ ತಾವೇ ಪ್ರಸಾದ ವ್ಯವಸ್ಥೆ ಮಾಡಿ ಭಾವೈಕ್ಯತೆ ಮೆರೆದಿದ್ದಾರೆ. ಸದ್ಯ, ಮುಸ್ಲಿಂ ಮುಖಂಡರು ಊಟದ ವ್ಯವಸ್ಥೆ ಮಾಡಿ ಭಕ್ತರಿಗೆ ಬಡಿಸುತ್ತಿರುವ ವಿಡಿಯೋ ವೈರಲ್ ಆಗುತ್ತಿದ್ದು, ವ್ಯಾಪಕ ಮೆಚ್ಚುಗೆಗೆ ಪಾತ್ರವಾಗಿದೆ. ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

Optical Illusion: ಗಿಳಿಗಳ ನಡುವೆ ಅಡಗಿದೆ ಬಣ್ಣದ ಚಿಟ್ಟೆ;‌ ಜಸ್ಟ್ 15 ಸೆಕೆಂಡುಗಳಲ್ಲಿ ಗುರುತಿಸಿ – Kannada News | Optical illusion: Ready to accept this challenge; Find the butterfly hidden among the parrots

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಚಿತ್ರಗಳು ಒಂದು ರೀತಿಯ ಸವಾಲಿನ ಆಟಗಳು. ಹೀಗಾಗಿ ಈ ಸವಾಲಿನ ಆಟಗಳನ್ನು ಆಡಿ ಮುಗಿಸುವಷ್ಟರಲ್ಲಿ ಸುಸ್ತೋ ಸುಸ್ತು ಆಗಿರುತ್ತದೆ. ಹೌದು, ಇಂತಹ ಮೋಜಿನ ಆಟಗಳು ಸ್ವಲ್ಪ ಟ್ರಿಕ್ಕಿ ಅನಿಸಿದರೂ ಬಿಡಿಸುತ್ತ ಕುಳಿತರೆ ಸಮಯ ಕಳೆದದ್ದೇ ತಿಳಿಯಲ್ಲ. ಇದು ಬುದ್ಧಿವಂತಿಕೆಗೆ ಸವಾಲೆಸುವ ಕಾರಣ ಹೆಚ್ಚಿನವರು ಈ ಒಗಟನ್ನು ಬಿಡಿಸುವಲ್ಲಿ ವಿಫಲರಾಗುತ್ತಾರೆ. ಇದೀಗ ಮೆದುಳಿಗೆ ಕೆಲಸ ನೀಡುವ ಕಠಿಣ ಸವಾಲಿನ ಚಿತ್ರವೊಂದು ವೈರಲ್‌ ಆಗಿದೆ….

Read More