Headlines

IPL 2026: ಐಪಿಎಲ್‌ನಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಭುವನೇಶ್ವರ್ ಕುಮಾರ್

Rcb ಈ ಪಂದ್ಯದಲ್ಲಿ ಆರ್​​ಸಿಬಿ ಸೋತಿತ್ತಾದರೂ ತಂಡದ ಅನುಭವಿ ವೇಗಿ ಭುವನೇಶ್ವರ್ ಕುಮಾರ್​ಗೆ ಐತಿಹಾಸಿಕ ಪಂದ್ಯವಾಗಿತ್ತು. ವಾಸ್ತವವಾಗಿ ಈ ಪಂದ್ಯವು ಭುವನೇಶ್ವರ್ ಕುಮಾರ್ ಅವರ 200 ನೇ ಐಪಿಎಲ್ ಪಂದ್ಯವಾಗಿತ್ತು. ಇದರೊಂದಿಗೆ, ಅವರು ಐಪಿಎಲ್ ಇತಿಹಾಸದಲ್ಲಿ 200 ಪಂದ್ಯಗಳನ್ನು ಆಡಿದ ಮೊದಲ ವೇಗದ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಭುವಿಯನ್ನು ಹೊರತುಪಡಿಸಿ ಬೇರೆ ಯಾವುದೇ ವೇಗದ ಬೌಲರ್ 190 ಪಂದ್ಯಗಳ ಗಡಿಯನ್ನು ತಲುಪಿಲ್ಲ ಎಂಬುದು ವಿಶೇಷ (PC- IPL X). 2011 ರಲ್ಲಿ ಪುಣೆ ವಾರಿಯರ್ಸ್ ಇಂಡಿಯಾ…

Read More

ವಿಜಯ್​ಗಿರೋ ಆಯ್ಕೆಗಳ ಬಗ್ಗೆ ತಮಿಳುನಾಡು ಕಾಂಗ್ರೆಸ್ ಉಸ್ತುವಾರಿ ಸೂರಜ್ ಹೆಗ್ಡೆ ಹೇಳಿದ್ದಿಷ್ಟು – Kannada News | Tamil Nadu Congress Incharge Suraj Hegde on Governor about government formation

ಚೆನ್ನೈ, (ಮೇ 08): ತಮಿಳುನಾಡು ವಿಧಾನಸಭಾ ಚುನಾವಣಾ ಫಲಿತಾಂಶದ  (Tamil Nadu Assembly Election Result)  ನಂತರ ಸರ್ಕಾರ ರಚನೆಯ ಕಸರತ್ತು ಈಗ ರೋಚಕ ಹಂತಕ್ಕೆ ತಲುಪಿದೆ. ನಟ ವಿಜಯ್ (Vijay) ನೇತೃತ್ವದ ತಮಿಳಗ ವೆಟ್ರಿ ಕಳಗಂ TVK ಪಕ್ಷವು ಅತ್ಯಂತ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೂ, ಬಹುಮತ ಸಾಬೀತುಪಡಿಸುವ ಸವಾಲು ಎದುರಾಗಿದೆ. ಎರಡು ಬಾರಿ ​ರಾಜ್ಯಪಾಲರನ್ನು ಭೇಟಿ ಮಾಡಿ ಹಕ್ಕು ಮಂಡಿಸಿದ್ರು ಕೂಡ, ಬಹುಮತ ಇಲ್ಲದ ಕಾರಣ ರಾಜ್ಯಪಾಲರು ಒಪ್ಪಿಗೆ ಸೂಚಿಸಿಲ್ಲ, ಇದು ತಮಿಳುನಾಡು ರಾಜಕೀಯದಲ್ಲಿ ಬಿರುಗಾಳಿ…

Read More

ಬಿಹಾರ್, ಜಾರ್ಖಂಡ್​ನಲ್ಲಿ ಆದಾಯ ತೆರಿಗೆ ಪಾವತಿಯಲ್ಲಿ ಉದ್ಯಮಿಗಳನ್ನೂ ಮೀರಿಸಿದ ಧೋನಿ – Kannada News | MS Dhoni reportedly highest individual tax payer in Jharkhand and Bihar

ರಾಂಚಿ, ಮೇ 8: ಮಾಜಿ ಕ್ರಿಕೆಟಿಗ ಮತ್ತು ಬ್ಯುಸಿನೆಸ್​ಮ್ಯಾನ್ ಆಗಿರುವ ಮಹೇಂದ್ರ ಸಿಂಗ್ ಧೋನಿ (MS Dhoni) ಅವರು ಹಲವು ವರ್ಷಗಳಿಂದ ಅತಿಹೆಚ್ಚು ತೆರಿಗೆ ಪಾವತಿದಾರರ (Income tax payers) ಸಾಲಿನಲ್ಲಿ ಇದ್ದಾರೆ. ಇದೀಗ ಜಾರ್ಖಂಡ್ ಮತ್ತು ಬಿಹಾರ ರಾಜ್ಯಗಳಲ್ಲಿನ ವೈಯಕ್ತಿಕ ಆದಾಯ ತೆರಿಗೆಪಾವತಿದಾರರ ಪೈಕಿ ಧೋನಿಯೇ ನಂಬರ್ ಒನ್ ಎನಿಸಿದ್ದಾರೆ. ಈ ಎರಡು ರಾಜ್ಯಗಳಲ್ಲೇ 2025-26ರಲ್ಲಿ ಅತಿಹೆಚ್ಚು ಟ್ಯಾಕ್ಸ್ ಕಟ್ಟಿರುವುದು ಧೋನಿಯೇ ಎಂದು ತೆರಿಗೆ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾಗಿ ಮನಿಕಂಟ್ರೋಲ್ ವರದಿ ಮಾಡಿದೆ. ಬಹಳ ಹಿಂದುಳಿದ…

Read More

‘ವಿಜಯ್ ಆ ಗುಣ ನನಗೆ ಯಾವಾಗಲೂ ಇಷ್ಟ ಆಗಲ್ಲ’; ತ್ರಿಷಾ ಕೃಷ್ಣನ್

ಕಾಲಿವುಡ್‌ನ ಹಿಟ್ ಜೋಡಿ ಎನಿಸಿಕೊಂಡಿರುವ ದಳಪತಿ ವಿಜಯ್ ಮತ್ತು ತ್ರಿಷಾ ಕೃಷ್ಣನ್ ಅವರ ಸ್ನೇಹಕ್ಕೆ ಎರಡು ದಶಕಗಳ ಇತಿಹಾಸವಿದೆ. ಸದ್ಯ ತಮಿಳುನಾಡು ರಾಜಕೀಯದಲ್ಲಿ ವಿಜಯ್ ಅವರ ಟಿವಿಕೆ ಪಕ್ಷ 108 ಸ್ಥಾನಗಳನ್ನು ಗೆದ್ದು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಈ ಐತಿಹಾಸಿಕ ಗೆಲುವಿನ ಬೆನ್ನಲ್ಲೇ, ವಿಜಯ್ ಅವರ ವ್ಯಕ್ತಿತ್ವದ ಬಗ್ಗೆ ನಟಿ ತ್ರಿಷಾ ಈ ಹಿಂದೆ ಆಡಿದ್ದ ಮಾತುಗಳು ಈಗ ಸೋಶಿಯಲ್ ಮೀಡಿಯಾದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿವೆ. ವಿಜಯ್ ಮತ್ತು ತ್ರಿಷಾ ‘ಗಿಲ್ಲಿ’, ‘ಕುರುವಿ’, ‘ಲಿಯೋ’ ಸೇರಿದಂತೆ ಕೆಲವು…

Read More

ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಡ್ಯಾನ್ಸ್​​ ಮಾಡಿದ ಶಾಸಕ ಶರಣು ಸಲಗರ – Kannada News | Basavakalyan MLA Sharanu Salagar Dances With Wife at Aide’s Haldi; Video Goes Viral in Bidar

ಬೀದರ್​​, ಮೇ 08: ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದ ಕಾರ್ಯಕ್ರಮದಲ್ಲಿ ಬಸವಕಲ್ಯಾಣದ ಶಾಸಕ ಶರಣು ಸಲಗರ ತಮ್ಮ ಪತ್ನಿ ಜೊತೆಗೆ ಭರ್ಜರಿ ಡ್ಯಾನ್ಸ್​​ ಮಾಡಿ ಗಮನ ಸೆಳೆದಿದ್ದಾರೆ. ಬಸವಕಲ್ಯಾಣದ ಖಾಸಗಿ ಕಲ್ಯಾಣ ಮಂಟಪದಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಶರಣು ಸಲಗರ ದಂಪತಿ ಹಿಂದಿ ಹಾಡಿಗೆ ಸಖತ್​​ ಹೆಜ್ಜೆ ಹಾಕಿದ್ದು ನೆರೆದಿದ್ದವರು ಇವರ ನೃತ್ಯ ಕಂಡು ಫುಲ್​​ ಖುಷ್​​ ಆಗಿದ್ದಾರೆ. ಶರಣು ಸಲಗಾರ ಮತ್ತು ಸಾವಿತ್ರಿ ಸಲಗರ ಅವರ ಈ ಡ್ಯಾನ್ಸ್​​ ಕಂಡು ಅಭಿಮಾನಿಗಳೂ ಸಂತಸಪಟ್ಟಿದ್ದಾರೆ. ಮತ್ತಷ್ಟು ವಿಡಿಯೋ…

Read More

ತಮಿಳುನಾಡಿನಲ್ಲಿ ಸರ್ಕಾರ ರಚನೆ ಮಾಡುವವರ್ಯಾರು? ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್ – Kannada News | BJP National General Secretary BL Santosh Post About Tamil Nadu Government Formation

ನವದೆಹಲಿ, (ಮೇ 08): ತಮಿಳುನಾಡು ವಿಧಾನಸಭಾ ಚುನಾವಣೆಯು (Tamil Nadu Assembly Elections) ಅತಂತ್ರ ಫಲಿತಾಂಶ ಕೊಟ್ಟಿರುವುದು ವಿವಿಧ ರಾಜಕೀಯ ಬಣ್ಣಗಳು ಹೊರಬರಲು ಕಾರಣವಾಗಿದೆ. 108 ಸ್ಥಾನಗಳೊಂದಿಗೆ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ವಿಜಯ್ ಅವರ ಟಿವಿಕೆ ಪಕ್ಷಕ್ಕೆ ಬಹುಮತ ಸಿಗುವಂತಹ ಬೆಂಬಲ ಬಂದಿಲ್ಲ. ಹೀಗಾಗಿ, ಸರ್ಕಾರ ರಚನೆಗೆ ರಾಜ್ಯಪಾಲರಿಂದ ಅನುಮತಿ ಸಿಕ್ಕಿಲ್ಲ. ಇನ್ನೊಂದೆಡೆ, ತನ್ನ ಬದ್ಧ ವೈರಿ ಡಿಎಂಕೆ ಜೊತೆ ಕೈ ಜೋಡಿಸಿ ಸರ್ಕಾರ ರಚನೆಗೆ ಎಐಎಡಿಎಂಕೆ ಇಂಗಿತ ಹೊಂದಿದಂತಿದ್ದು, ಇದಕ್ಕೆ ಪೂರಕವೆಂಬಂತೆ ರೆಸಾರ್ಟ್ ಪೊಲಿಟಿಕ್ಸ್ ಕೂಡ…

Read More

ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ – Kannada News | Bengaluru: Jigani Police Seize 250kg Ganja Worth 1.25 Crore; two arrested

ಆನೇಕಲ್, ಮೇ 08: 1 ಕೋಟಿ 25 ಲಕ್ಷ ರೂಪಾಯಿ ಮೌಲ್ಯದ 250 ಕೆಜಿ ಗಾಂಜಾವನ್ನು ಜಪ್ತಿ ಮಾಡುವ ಮೂಲಕ ಜಿಗಣಿ ಪೊಲೀಸರು ಭರ್ಜರಿ ಬೇಟೆ ಆಡಿದ್ದಾರೆ. ಸಿನಿಮಾ ಶೈಲಿಯಲ್ಲಿ ಗಾಂಜಾ ಸಾಗಿಸಿದ್ದ ಬಿಹಾರ ಮೂಲದ ಇಬ್ಬರನ್ನು ಬಂಧಿಸಿದ್ದಾರೆ. ರಾಮಾಯಣ್ ಯಾದವ್(56) ಮತ್ತು ಸಬೀರ್(51) ಬಂಧಿತರು. ಕಿಡಿಗೇಡಿಗಳು ಯಾರಿಗೂ ತಿಳಿಯದಂತೆ ಒಡಿಶಾದಿಂದ ಪೌಲ್ಟ್ರಿ ಫೀಡ್ಸ್ ವಾಹನದಲ್ಲಿ ಗಾಂಜಾ ಸಾಗಿಸುತ್ತಿದ್ದರು. ಈ ವೇಳೆ ಜಿಗಣಿ ಇನ್ಸ್‌ಪೆಕ್ಟರ್‌ ಮಂಜುನಾಥ್ ನೇತೃತ್ವದ ತಂಡದಿಂದ ಬೇಗೂರು ಮುಖ್ಯರಸ್ತೆಯ ಕೊಪ್ಪ ಬಳಿ ದಾಳಿ ಮಾಡಿ,…

Read More

NCRTC Recruitment 2026: ಕೇಂದ್ರ ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವವರಿಗೆ ಸುವರ್ಣಾವಕಾಶ; ತಿಂಗಳಿಗೆ 2ಲಕ್ಷ ರೂ. ಸಂಬಳ, ಇಂದೇ ಅರ್ಜಿ ಸಲ್ಲಿಸಿ! – Kannada News | NCRTC Recruitment 2026: Manager and Engineer Posts with Attractive Salary

ಪ್ರತಿಷ್ಠಿತ ರಾಷ್ಟ್ರೀಯ ರಾಜಧಾನಿ ಪ್ರದೇಶ ಸಾರಿಗೆ ನಿಗಮದಲ್ಲಿ (NCRTC) ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಒಂದು ಸಿಹಿಸುದ್ದಿ ಇಲ್ಲಿದೆ. ನಿಗಮವು ವಿವಿಧ ತಾಂತ್ರಿಕ ಮತ್ತು ಆಡಳಿತಾತ್ಮಕ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಕರ್ಷಕ ವೇತನ ಹಾಗೂ ಕೇಂದ್ರ ಸರ್ಕಾರದ ಸೌಲಭ್ಯಗಳನ್ನು ಬಯಸುವ ಅಭ್ಯರ್ಥಿಗಳಿಗೆ ಇದು ಉತ್ತಮ ವೇದಿಕೆಯಾಗಿದೆ. ಆದರೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ನಾಳೆಯೇ (ಮೇ 9) ಆಗಿರುವುದರಿಂದ, ಆಸ್ತರು ತಡಮಾಡದೇ ಅರ್ಜಿ ಸಲ್ಲಿಸಿ, ನಿಮ್ಮ ಕನಸಿನ ಉದ್ಯೋಗ ಪಡೆಯಿರಿ. ಖಾಲಿ…

Read More

TV9 Kannada News Live: ರಾಜ್ಯದಲ್ಲಿ SIR ವಿರೋಧಿ ಸಂಘಟನೆಗಳ ಜೊತೆ ಸಿಎಂ ಮೀಟಿಂಗ್‌! ಇಲ್ಲಿದೆ ಈ ಹೊತ್ತಿನ ಪ್ರಮುಖ ಸುದ್ದಿಗಳು – Kannada News | TV9 Kannada News Live: CM Siddaramaiah Meets Progressive Groups Over SIR Row; NCRB Ranks Bengaluru 3rd in Crimes Against Women

ಬೆಂಗಳೂರು, ಮೇ 08: ಕೇಂದ್ರದ ಎಸ್‌ಐಆರ್ (SIR) ಜಾರಿ ವಿಚಾರದಲ್ಲಿ ತೀವ್ರ ವಿರೋಧ ವ್ಯಕ್ತವಾಗಿರುವ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಪ್ರಗತಿಪರ ಸಂಘಟನೆಗಳ ಮುಖಂಡರೊಂದಿಗೆ ತುರ್ತು ಸಭೆ ನಡೆಸುತ್ತಿದ್ದಾರೆ. ಅದಲ್ಲದೆ ಸಿಲಿಕಾನ್ ಸಿಟಿಯಲ್ಲಿ ಮಹಿಳಾ ಸುರಕ್ಷತೆಯ ಪ್ರಶ್ನೆ ಮತ್ತೆ ಎದ್ದಿದ್ದು, ಎನ್‌ಸಿಆರ್‌ಬಿ (NCRB) ಬಿಡುಗಡೆ ಮಾಡಿರುವ 2024ರ ವರದಿಯ ಪ್ರಕಾರ, ಮಹಿಳೆಯರ ವಿರುದ್ಧದ ಅಪರಾಧಗಳಲ್ಲಿ ಬೆಂಗಳೂರು 3ನೇ ಸ್ಥಾನದಲ್ಲಿದೆ. ಇನ್ನೊಂದೆಡೆ ಪಶ್ಚಿಮ ಬಂಗಾಳದ ಹತ್ಯೆ ಪ್ರಕರಣದ ತನಿಖೆ ದಿಗಿಲು ಹುಟ್ಟಿಸಿದೆ. ಮುಖ್ಯಾಂಶಗಳು ಎಸ್‌ಐಆರ್…

Read More

ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ: ಇದರ ವಿಶೇಷತೆಯೇನು? – Kannada News | BS Yediyurappa’s Iconic Ambassador Car Put on Display in Chitradurga Ahead of Abhimanotsava

ಚಿತ್ರದುರ್ಗ, ಮೇ 08: ನಗರದಲ್ಲಿ ನಾಳೆ (ಮೇ 09) ನಡೆಯಲಿರುವ ಬಿಎಸ್​ವೈ ಅಭಿಮಾನೋತ್ಸವ ಹಿನ್ನೆಲೆ ಮಾಜಿ ಸಿಎಂ ಬಿ.ಎಸ್​​. ಯಡಿಯೂರಪ್ಪ ಅವರರು ಬಳಸಿದ  ಅಂಬಾಸಿಡರ್ ಕಾರನ್ನು ಪ್ರದರ್ಶನಕ್ಕೆ ಇಡಲಾಗಿದೆ. ಬಿಜೆಪಿ ಮುಖಂಡರು, ಯಡಿಯೂರಪ್ಪ ಅಭಿಮಾನಿಗಳು ಕಾರಿನ ವೀಕ್ಷಣೆ ಮಾಡಿದ್ದಲ್ಲದೆ ಅದರ ಜೊತೆ ಸೆಲ್ಫೀ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದ್ದಾರೆ. ತಂದೆ ಬಳಸಿದ್ದ ಕಾರಿನ ಬಗ್ಗೆ ಮಾತನಾಡಿದ ಬಿ.ವೈ. ವಿಜಯೇಂದ್ರ, ಯಡಿಯೂರಪ್ಪರನ್ನು ಗುರುತಿಸುವಷ್ಟೇ ಈ ಕಾರನ್ನೂ ಜನ ಗುರುತಿಸುತ್ತಾರೆ. ಅಂದು ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಬಿಜೆಪಿಯನ್ನು ಹಳ್ಳಿ ಹಳ್ಳಿಗಳಿಗೂ ತಲುಪಿಸಲು…

Read More