Headlines

Panchamrutha: ವಿಷ್ಣು ಪೂಜೆಯಲ್ಲಿ ಪಂಚಾಮೃತದ ಮಹತ್ವವೇನು? ಇದನ್ನು ಸೇವಿಸುವಾಗ ಮಾಡಲೇಬಾರದ ತಪ್ಪುಗಳಿವು! – Kannada News | Panchamrutha in Vishnu Puja: Importance, Preparation and Mistakes to Avoid for Blessings

ಧಾರ್ಮಿಕ ಗ್ರಂಥಗಳು ಭಗವಾನ್ ವಿಷ್ಣುವನ್ನು ಬ್ರಹ್ಮಾಂಡದ ರಕ್ಷಕ ಮತ್ತು ಪಾಲಕ ಎಂದು ಬಣ್ಣಿಸುತ್ತವೆ. ಲೋಕ ಕಲ್ಯಾಣಕ್ಕಾಗಿ ಹಾಗೂ ದುಷ್ಟ ಶಿಕ್ಷಕ, ಶಿಷ್ಟ ರಕ್ಷಕನಾಗಿ ವಿಷ್ಣು ಭೂಮಿಯ ಮೇಲೆ ಅನೇಕ ಅವತಾರಗಳನ್ನು ಎತ್ತಿದ್ದಾನೆ. ಮಹಾವಿಷ್ಣುವಿಗೆ ಅತ್ಯಂತ ಪ್ರಿಯವಾದ ದಿನವೆಂದರೆ ಅದು ಏಕಾದಶಿ. ಏಕಾದಶಿಯ ದಿನದಂದು ಉಪವಾಸ ವ್ರತವನ್ನು ಆಚರಿಸಿ, ವಿಷ್ಣುವನ್ನು ಆರಾಧಿಸುವುದರಿಂದ ಮಾನವನಿಗೆ ಮೋಕ್ಷ ಸಿಗುತ್ತದೆ ಮತ್ತು ಮರಣಾನಂತರ ವೈಕುಂಠದಲ್ಲಿ ಸ್ಥಾನ ಲಭಿಸುತ್ತದೆ ಎಂಬುದು ಸನಾತನ ಧರ್ಮದ ಗಾಢ ನಂಬಿಕೆಯಾಗಿದೆ. ಪೂಜೆಯ ಫಲ ನೀಡುವ ಪವಿತ್ರ ಪಂಚಾಮೃತ: ವಿಷ್ಣುವಿಗೆ…

Read More

‘ಟಾಕ್ಸಿಕ್’: ತೆಲುಗು ರಾಜ್ಯಗಳ ವಿತರಣೆ ಹಕ್ಕು ಮಾರಾಟ: ಬೃಹತ್ ಮೊತ್ತ ಕೊಟ್ಟ ದಿಲ್ ರಾಜು – Kannada News | Toxic movie distribution rights of Andhra and Telangana sold for record price

ರಾಕಿಂಗ್ ಸ್ಟಾರ್ ಯಶ್ (Yash) ಅಭಿನಯದ ಬಹುನಿರೀಕ್ಷಿತ ಚಿತ್ರ ‘ಟಾಕ್ಸಿಕ್: ಎ ಫೇರಿಟೇಲ್ ಫಾರ್ ಗ್ರೋನ್-ಅಪ್ಸ್’ ಭಾರತೀಯ ಚಿತ್ರರಂಗದ ಅತ್ಯಂತ ನಿರೀಕ್ಷಿತ ಸಿನಿಮಾ ಎನಿಸಿಕೊಂಡಿದೆ. ಈ ಸಿನಿಮಾ ಬಿಡುಗಡೆ ಮುಂದಿನ ತಿಂಗಳು ಆಗಲಿದ್ದು, ಸಿನಿಮಾಕ್ಕೆ ಅದ್ಯಾವ ಪರಿ ಬೇಡಿಕೆ ಇದೆಯೆಂದರೆ ಸಿನಿಮಾ ಬಿಡುಗಡೆಗೆ ಮುಂಚೆಯೇ ದಾಖಲೆಗಳನ್ನು ಬರೆಯುತ್ತಿದೆ, ಪ್ಯಾನ್-ಇಂಡಿಯಾ ಸಿನಿಮಾಗಳ ಹೊಸ ಮೈಲಿಗಲ್ಲನ್ನು ಸ್ಥಾಪಿಸಿದೆ. ಇದೀಗ ಸಿನಿಮಾದ ವಿತರಣೆ ಹಕ್ಕು ಮಾರಾಟದಲ್ಲಿ ಚಿತ್ರತಂಡ ತೊಡಗಿಕೊಂಡಿದ್ದು, ನೆರೆಯ ಆಂಧ್ರ ಮತ್ತು ತೆಲಂಗಾಣ ರಾಜ್ಯಗಳ ವಿತರಣೆ ಹಕ್ಕುಗಳು ಭಾರಿ ದೊಡ್ಡ…

Read More

ಬೆಲೆ ಕುಸಿತದಿಂದ ಕೋಪಗೊಂಡು ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು

ಮುಂಬೈ, ಮಾರ್ಚ್ 25: ಮಹಾರಾಷ್ಟ್ರದ ಜಲ್ನಾದಲ್ಲಿ ಟೊಮ್ಯಾಟೊ ಬೆಲೆ (Tomato Price) ಕುಸಿತವಾಗಿದೆ. ಇದರಿಂದ ಕೋಪಗೊಂಡ ರೈತರು 25 ಕ್ವಿಂಟಾಲ್ ಟೊಮ್ಯಾಟೊ ಹಣ್ಣನ್ನು ರಸ್ತೆಗೆ ಸುರಿದು ಪ್ರತಿಭಟನೆ ನಡೆಸಿದರು. ರೈತರು ಮಾರುಕಟ್ಟೆಯಲ್ಲಿ ನ್ಯಾಯಯುತ ಬೆಲೆ ಸಿಗದ ಕಾರಣದಿಂದಾಗಿ ತಮ್ಮ ಬೆಳೆಯನ್ನು ನಾಶಪಡಿಸಿ ಪ್ರತಿಭಟಿಸಿದ ಘಟನೆ ನಡೆದಿದೆ. ಆ ರೈತ ಸುಮಾರು 1 ಎಕರೆ ಭೂಮಿಯಲ್ಲಿ ಟೊಮ್ಯಾಟೊ ಕೃಷಿ ಮಾಡಿದ್ದರು. ಅದಕ್ಕಾಗಿ ಸುಮಾರು 40,000 ರಿಂದ 45,000 ರೂ.ಗಳನ್ನು ಖರ್ಚು ಮಾಡಿದ್ದರು. ಆದರೆ, ಖರ್ಚು ಮಾಡಿದಷ್ಟು ಹಣ ವಾಪಾಸ್…

Read More

ಕ್ರಿಕೆಟರ್ ಆಗಬೇಕಿದ್ದ ‘ಧುರಂಧರ್’ ನಿರ್ದೇಶಕ ಆದಿತ್ಯ ಸಿನಿಮಾ ರಂಗಕ್ಕೆ ಬಂದಿದ್ದು ಹೇಗೆ?

‘ಧುರಂಧರ್’ (Dhurandhar) ಬಾಕ್ಸ್ ಆಫೀಸ್ ಅನ್ನು ಧೂಳಿಪಟ ಮಾಡಿದ ಸಿನಿಮಾ. 2025ರಲ್ಲಿ ಬಿಡುಗಡೆ ಆದ ಈ ಸಿನಿಮಾ ನಿರ್ದೇಶಿಸಿದ್ದು ಆದಿತ್ಯ ಧರ್. ‘ಧುರಂಧರ್’ ಅಂಥಹಾ ಬ್ಲಾಕ್ ಬಸ್ಟರ್ ಸಿನಿಮಾ ನಿರ್ದೇಶಿಸುವುದಕ್ಕೆ ಮುಂಚೆ ಆದಿತ್ಯ ನಿರ್ದೇಶಿಸಿದ್ದು ಕೇವಲ ಒಂದೇ ಒಂದು ಸಿನಿಮಾ, ಅದೂ ಸಹ ಬ್ಲಾಕ್ ಬಸ್ಟರ್ ಆಗಿತ್ತು. ಅದುವೇ ‘ಉರಿ: ದಿ ಸರ್ಜಿಕಲ್ ಸ್ಟ್ರೈಕ್’. ಆದರೆ ಎರಡು ಸೂಪರ್ ಹಿಟ್ ಸಿನಿಮಾ ನೀಡಿ, ಇದೀಗ ‘ಧುರಂಧರ್ 2’ ಮೂಲಕ ಮತ್ತೊಂದು ಬ್ಲಾಕ್ ಬಸ್ಟರ್ ಸಿನಿಮಾ ನೀಡಲು ಸಜ್ಜಾಗಿರುವ…

Read More

ಮದುವೆಗೆ ಬಂದಿದ್ದ ಮಹಿಳೆ ನಾಪತ್ತೆ ಪ್ರಕರಣಕ್ಕೆ ಬಿಗ್​ ಟ್ವಿಸ್ಟ್: ಕುಣಿಗಲ್​ನಲ್ಲಿ ಪತ್ತೆ – Kannada News | Hassan Missing Woman Found Alive in Kunigal: Big Twist in Case Solved

ಹಾಸನ, ಫೆಬ್ರವರಿ 14: ಮದುವೆಗೆ ಬಂದಿದ್ದ ಮಹಿಳೆ ನಾಪತ್ತೆ ಪ್ರಕರಣ ಇಡೀ ರಾಜ್ಯವನ್ನು ಬೆಚ್ಚಿಬೀಳಿಸಿತ್ತು. ಇದೀಗ ಈ ಪ್ರಕರಣಕ್ಕೆ ಬಿಗ್​ ಟ್ವಿಸ್ಟ್ ಸಿಕ್ಕಿದೆ. ಹಾಸನ ಪೊಲೀಸರ ನಿದ್ದೆಗೆಡಿಸಿದ್ದ ಮಹಿಳೆ ಕುಣಿಗಲ್​ನಲ್ಲಿ ಪತ್ತೆ ಆಗಿದ್ದಾರೆ. ಸದ್ಯ ಮಹಿಳೆ ಜೀವಂತ ಇರುವುದನ್ನು ಪೊಲೀಸ್​ ಮೂಲಗಳು ಖಚಿತಪಡಿಸಿವೆ. ಮತ್ತಷ್ಟು ಮತ್ತಷ್ಟು ಮಾಹಿತಿ ಅಪ್​​ಡೇಟ್​ ಆಗಲಿದೆ. Source link

Read More

ಬೇರೆ ಜಾತಿ, ಧರ್ಮದವನನ್ನು ಮದುವೆಯಾದರೆ ಮಗಳಿಗೆ ಅಪ್ಪನ ಆಸ್ತಿಯಲ್ಲಿ ಪಾಲಿಲ್ಲ; ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು – Kannada News | Supreme Court Upholds fathers Will expelling Daughter for Marrying Outside the community

ನವದೆಹಲಿ, ಡಿಸೆಂಬರ್ 19: ಒಂದುವೇಳೆ ಮಗಳು ಅಪ್ಪನ ಇಚ್ಛೆಗೆ ವಿರುದ್ಧವಾಗಿ ಪ್ರೀತಿಸಿ ಮದುವೆಯಾದರೆ ಅಥವಾ ಬೇರೆ ಧರ್ಮದವನನ್ನು ಮದುವೆಯಾದರೆ ಆಕೆಗೆ ಅಪ್ಪನ ಆಸ್ತಿಯಲ್ಲಿ ಪಾಲು ಸಿಗುವುದಿಲ್ಲ. ಸಮುದಾಯದ ಹೊರಗೆ ಮದುವೆಯಾದರೆ ಅಥವಾ ಮಗಳು ಅಪ್ಪನಿಗೆ ನೋವುಂಟಾಗುವಂತೆ ವರ್ತಿಸಿದರೆ ಆ ತಂದೆ ತನ್ನ ಮಗಳನ್ನು ಆಸ್ತಿಯ ವಿಲ್‌ನಿಂದ ಹೊರಗಿಡಬಹುದು. ಇದರಲ್ಲಿ ಸುಪ್ರೀಂ ಕೋರ್ಟ್ (Supreme Court) ಹಸ್ತಕ್ಷೇಪ ಮಾಡುವುದಿಲ್ಲ ಎಂದು ಹೇಳುವ ಮೂಲಕ ಮಹತ್ವದ ಆದೇಶ ನೀಡಿದೆ. ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಅಶಾನುದ್ದೀನ್ ಅಮಾನುಲ್ಲಾ ಮತ್ತು ಕೆ. ವಿನೋದ್…

Read More

ಬೆಂಗಳೂರು: ಕದ್ದ ಗಡಿಯಾರದ ಫೋಟೋವನ್ನು ವಾಟ್ಸಾಪ್ ಸ್ಟೇಟಸ್ ಹಾಕಿ ಮಾಲೀಕನ ಕೈಗೆ ಸಿಕ್ಕಿಬಿದ್ದ ಮನೆಗೆಲಸದಾಕೆ – Kannada News | Bengaluru Maid Caught: Stolen Watch on WhatsApp Status Leads to Arrest

ಬೆಂಗಳೂರು ಜ.16: ಮನೆಯ ಯಜಮಾನನ ಬ್ರಾಂಡ್ ವಾಚ್ ಕದ್ದು, ವಾಟ್ಸಾಪ್ ಸ್ಟೇಟಸ್ ಹಾಕಿಕೊಂಡ ಮನೆ ಕೆಲಸದಾಕೆ, ಇದೀಗ ಯಜಮಾನನ ಕೈಗೆ ಸಿಕ್ಕಿಬಿದ್ದಿದ್ದಾಳೆ. ಈ ಘಟನೆ ಬೆಂಗಳೂರಿನ ಸರ್ಜಾಪುರದಲ್ಲಿ (Bengaluru Maid Caught) ನಡೆದಿದೆ. ಬ್ರಾಂಡ್ ವಾಚ್ ಧರಿಸಿದ ಫೋಟೋವನ್ನು ವಾಟ್ಸಾಪ್ ಸ್ಟೇಟಸ್​​​​ನಲ್ಲಿ ಹಾಕಿಕೊಂಡಿರುವುದೇ, ಆಕೆ ಸಿಕ್ಕಿ ಬೀಳಲು ಕಾರಣವಾಗಿದೆ. ಪೊಲೀಸರು ಈ ಫೋಟೋವನ್ನು ಇಟ್ಟುಕೊಂಡು ಮನೆ ಕೆಲಸದಾಕೆಯನ್ನು ಪತ್ತೆ ಮಾಡಿದ್ದಾರೆ. ಆರೋಪಿಯನ್ನು ದೊಡ್ಡಕನ್ನನಹಳ್ಳಿ ನಿವಾಸಿ ಸೌಮ್ಯ (26) ಎಂದು ಗುರುತಿಸಲಾಗಿದೆ. ಸರ್ಜಾಪುರ ರಸ್ತೆಯ ಅಪಾರ್ಟ್‌ಮೆಂಟ್‌ನಲ್ಲಿ ವಾಸಿಸುವ ಖಾಸಗಿ…

Read More

ಬನ್ ತಿಂದು ಹಣ ಕೊಡ್ಲಿಲ್ಲ, ಪೊಲೀಸರನ್ನ ಕರೆಸಿದ್ರೆ ಸೆಲ್ಯೂಟ್ ಮಾಡಿ ಎಂದ ನಕಲಿ ಐಪಿಎಸ್ ಅಧಿಕಾರಿ ಅರೆಸ್ಟ್​ – Kannada News | Fake IPS Arrested in Lucknow: Bun Dispute Leads to Impersonator’s Capture

ನಕಲಿ ಐಪಿಎಸ್ ಅಧಿಕಾರಿImage Credit source: India TV ಲಕ್ನೋ, ಜೂನ್ 17: ಬನ್ ತಿಂದು ಹಣ ಕೊಡದೆ ಸತಾಯಿಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಅವರನ್ನು ಬಂಧಿಸಲು ಇದೊಂದೇ ಕಾರಣವಲ್ಲ. ಬನ್ ತಿಂದು ಹಣ ಕೊಟ್ಟಿಲ್ಲ ಸರ್ ಎಂದು ಅಂಗಡಿ ಮಾಲೀಕ ಪೊಲೀಸರಿಗೆ ಕರೆ ಮಾಡಿದ್ದ, ಪೊಲೀಸ್(Police) ಬಂದು ವಿಚಾರಿಸಿದಾಗ ತಾನು ನೋಯ್ಡಾದಲ್ಲಿ ಕೆಲಸ ಮಾಡುತ್ತಿರುವ ಐಪಿಎಸ್ ಅಧಿಕಾರಿ ನಂಗೆ ಸೆಲ್ಯೂಟ್ ಮಾಡುವುದು ಬಿಟ್ಟು ನನ್ನನ್ನೇ ಪ್ರಶ್ನೆ ಮಾಡ್ತಿದ್ದೀರಾ ಎಂದು ಆ ವ್ಯಕ್ತಿ ಗದರಿದ್ದಾನೆ. ಹಾಗಾದರೆ ಮೊದಲು…

Read More

‘ಸ್ವಾರ್ಥ ಬಿಡಿ, ವಿಧ್ಯಾರ್ಥಿಗಳಿಗಾಗಿ ಮುಂದೆ ಬನ್ನಿ’: ಚಿತ್ರರಂಗದವರ ಬಗ್ಗೆ ಸಾಧುಕೋಕಿಲ ಬೇಸರ – Kannada News | Sadhu Kokila upset about sandalwood celebrities for being silent on social issues

ನೀಟ್ (NEET) ಪರೀಕ್ಷಾ ಅಕ್ರಮ ವಿರೋಧಿಸಿ ದೇಶದಾದ್ಯಂತ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆಗೆ ಬಾಲಿವುಡ್ ಸಿನಿಮಾ ಸೆಲೆಬ್ರಿಟಿಗಳು ಬೆಂಬಲ ವ್ಯಕ್ತಪಡಿಸಿದ್ದಾರೆ. ನೆರೆಯ ತಮಿಳುನಾಡಿನಲ್ಲಿ ಸಹ ಹಲವು ನಿರ್ದೇಶಕರು, ನಟರು ಬೀದಿಗಿಳಿದು ಪ್ರತಿಭಟನೆ ಮಾಡಿದ್ದಾರೆ. ಆದರೆ ಕನ್ನಡದ ಸೆಲೆಬ್ರಿಟಿಗಳು ಬಹುತೇಕರು ಮೌನಕ್ಕೆ ಶರಣಾಗಿದ್ದಾರೆ. ಈ ಬಗ್ಗೆ ನಟ, ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸಾಧುಕೋಕಿಲ ಮಾತನಾಡಿ, ‘ಈ ಹಿಂದೆ ಬೆಂಗಳೂರಿನ ಕುಡಿಯುವ ನೀರಿಗೆ ಒತ್ತಾಯಿಸಿ ಮೇಕೆದಾಟು ಪ್ರತಿಭಟನೆ ಮಾಡಿದಾಗಲೂ ಸಹ ಚಿತ್ರರಂಗದವರು ಬಂದಿರಲಿಲ್ಲ. ದಯವಿಟ್ಟು ಸ್ವಾರ್ಥ ಬಿಡಿ, ಮಾನವೀಯತೆ ಬೆಳೆಸಿಕೊಳ್ಳಿ, ದಯವಿಟ್ಟು…

Read More

ಉಗ್ರರ ನೆಲೆ ಮೇಲಿನ ದಾಳಿ ಜಗತ್ತಿನಾದ್ಯಂತ ಪ್ರತಿಧ್ವನಿಸಿತು; ಆಸ್ಟ್ರೇಲಿಯಾದಲ್ಲಿ ಮೋದಿಯಿಂದ ಆಪರೇಷನ್ ಸಿಂಧೂರದ ಗುಣಗಾನ – Kannada News | PM Narendra Modi Hails Operation Sindoor At At mega Melbourne event in Australia

ಮೆಲ್ಬೋರ್ನ್, ಜುಲೈ 9: ಆಸ್ಟ್ರೇಲಿಯಾದ ಮೆಲ್ಬೋರ್ನ್‌ನಲ್ಲಿ ನಡೆದ ಬೃಹತ್ ಭಾರತೀಯ ಸಮುದಾಯದ ಸಮಾರಂಭದಲ್ಲಿ ಸಾವಿರಾರು ಭಾರತೀಯರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ (PM Narendra Modi in Australia) ಕಳೆದ ವರ್ಷ ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂಧೂರ್ ಕುರಿತಾಗಿ ಪ್ರಸ್ತಾಪಿಸಿದ್ದಾರೆ. “ಭಾರತೀಯ ಪಡೆಗಳು ನಡೆಸಿದ ಆಪರೇಷನ್ ಸಿಂಧೂರ್ ಯಶಸ್ಸನ್ನು ಕಂಡು ಭಾರತೀಯರಾದ ನಿಮಗೆ ಹೆಮ್ಮೆ ಎನಿಸುವುದಿಲ್ಲವೇ?” ಎಂದು ಮೋದಿ ಪ್ರಶ್ನಿಸಿದಾಗ ಇಡೀ ಸಭಾಂಗಣ “ಮೋದಿ, ಮೋದಿ” ಎಂಬ ಜಯಘೋಷಗಳನ್ನು ಕೂಗುತ್ತಾ, ಚಪ್ಪಾಳೆಗಳ ತಟ್ಟುವ ಮೂಲಕ ಸಂತಸ…

Read More