ಕಲ್ಲಂಗಡಿ ತಿಂದು ಇಡೀ ಕುಟುಂಬ ಮೃತಪಟ್ಟ ಕೇಸ್ ಇನ್ನಷ್ಟು ನಿಗೂಢ; ಆ ಹಣ್ಣಿನಲ್ಲಿತ್ತು ಇಲಿ ಪಾಷಾಣ! – Kannada News | Mumbai Watermelon Death Case Rat poison found in watermelon consumed by Mumbai family finds probe
ಮುಂಬೈ, ಮೇ 8: ಮುಂಬೈನ 44 ವರ್ಷದ ಅಬ್ದುಲ್ಲಾ ಡೊಕಾಡಿಯಾ, ಅವರ ಪತ್ನಿ ನಸ್ರೀನ್ (35) ಮತ್ತು ಅವರ ಹೆಣ್ಣುಮಕ್ಕಳಾದ ಆಯೇಷಾ (16) ಮತ್ತು ಜೈನಾಬ್ (13) ರಾತ್ರಿ ಬಿರಿಯಾನಿ ತಿಂದು, ಕಲ್ಲಂಗಡಿ (Watermelon) ಹಣ್ಣು ತಿಂದು ಮಲಗಿದ್ದವರು ಮರುದಿನ ಮೃತಪಟ್ಟಿದ್ದರು. ವಾಂತಿ, ಭೇದಿಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು. ಬಿರಿಯಾನಿ ತಿಂದ ಬಳಿಕ ಕಲ್ಲಂಗಡಿ ಹಣ್ಣು ತಿಂದಿದ್ದರಿಂದಲೇ ಫುಡ್ ಪಾಯ್ಸನ್ ಆಗಿರಬಹುದು ಎಂಬ ಅನುಮಾನ ಪೊಲೀಸರನ್ನು ಕಾಡಿತ್ತು. ಇದೀಗ ವೈದ್ಯಕೀಯ ಪರೀಕ್ಷೆಯಲ್ಲಿ ಆ…