ಕಾಂಗ್ರೆಸ್ ಅಸ್ಸಾಂನಲ್ಲಿ ಹಿಂಸಾಚಾರಕ್ಕೆ ಕುಮ್ಮಕ್ಕು ನೀಡಿತೇ ವಿನಃ ಅಭಿವೃದ್ಧಿಗೆ ಗಮನ ಕೊಡಲಿಲ್ಲ; ಪ್ರಧಾನಿ ಮೋದಿ ಟೀಕೆ – Kannada News | PM Narendra Modi slams Congress for neglecting Assam in Guwahati poll rally

ಗುವಾಹಟಿ, ಫೆಬ್ರವರಿ 14: ಪ್ರಧಾನಿ ನರೇಂದ್ರ ಮೋದಿ ಇಂದು ಅಸ್ಸಾಂನ ಗುವಾಹಟಿಯಲ್ಲಿ ನಡೆಯುತ್ತಿರುವ ಬೃಹತ್ ಸಾರ್ವಜನಿಕ ರ‍್ಯಾಲಿಯಲ್ಲಿ ಕಾಂಗ್ರೆಸ್ ಪಕ್ಷದ ಮೇಲೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಒಡೆದು ಆಳುವ ನೀತಿಯನ್ನು ಅನುಸರಿಸಿತು, ರಕ್ಷಣಾ ಒಪ್ಪಂದಗಳಲ್ಲಿ ಭ್ರಷ್ಟಾಚಾರ ಮಾಡಿತು, ಅಸ್ಸಾಂನಲ್ಲಿ ಹಿಂಸಾಚಾರಕ್ಕೆ ಕಾರಣವಾಯಿತು, ಈಶಾನ್ಯ ರಾಜ್ಯಗಳನ್ನು ನಿರ್ಲಕ್ಷ್ಯ ಮಾಡಿತು ಎಂದು ಮೋದಿ (PM Modi in Assam) ಆರೋಪಿಸಿದ್ದಾರೆ. ಅಸ್ಸಾಂನ ಗುವಾಹಟಿಯಲ್ಲಿ ನಡೆದ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, “ಕಾಂಗ್ರೆಸ್ ಭಾರತವನ್ನು ವಲಸಿಗರ ಕೈಗೆ ಒಪ್ಪಿಸಲು ಮುಂದಾಗಿತ್ತು….

Read More

ಮಂಗಳೂರಿನಲ್ಲಿ ದುರಂತ: ಭಾರೀ ಮಳೆಗೆ ಕುಸಿದ ಹಂಚಿನ ಮನೆಯ ಮೇಲ್ಚಾವಣಿ, ಇಬ್ಬರು ಬಾಲಕಿಯರು ಸೇರಿ ಮೂವರು ಸ್ಥಳದಲ್ಲೇ ಸಾವು – Kannada News | Mangaluru Rain Fury: 3 Dead Including Two Girls as House Roof Collapses in Kankanady

ಮಂಗಳೂರು, ಜುಲೈ 1: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಂಗಳವಾರ ರಾತ್ರಿಯಿಂದ ಸುರಿಯುತ್ತಿರುವ ನಿರಂತರ ಮಳೆಗೆ ಮಂಗಳೂರು ನಗರದ ಕಂಕನಾಡಿಯಲ್ಲಿ ಭೀಕರ ದುರಂತ ಸಂಭವಿಸಿದೆ. ಇಲ್ಲಿನ ಹಳೆಯ ಹಂಚಿನ ಮನೆಯೊಂದರ ಮೇಲ್ಚಾವಣಿ ಹಾಗೂ ಗೋಡೆ ಬುಧವಾರ ಮುಂಜಾನೆ ದಿಢೀರನೆ ಕುಸಿದು ಬಿದ್ದ ಪರಿಣಾಮ, ಮನೆಯೊಳಗೆ ನಿದ್ದೆಯ ಮಂಪರಿನಲ್ಲಿದ್ದ ಮೂವರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ. ಮೃತರನ್ನು ಒಬ್ಬ ಮಹಿಳೆ ಹಾಗೂ ಇಬ್ಬರು ಬಾಲಕಿಯರು ಎಂದು ಗುರುತಿಸಲಾಗಿದೆ. ಘಟನೆಯ ನಡೆದ ತಕ್ಷಣ ಸ್ಥಳೀಯರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಜಂಟಿಯಾಗಿ ರಕ್ಷಣಾ…

Read More

ಬದರಿನಾಥದಲ್ಲೂ ದೇಣಿಗೆ ಹಗರಣ, ಸಿಸಿಟಿವಿಯಲ್ಲಿ ಕಳ್ಳರ ಕೈಚಳಕ ಬಯಲು – Kannada News | Badrinath Temple Donation Scam: SIT Arrests Senior Official After CCTV Exposes Theft

ಬದರಿನಾಥ, ಜುಲೈ 18: ದೇಶದ ಅತ್ಯಂತ ಪವಿತ್ರ ಚಾರ್ ಧಾಮ್ ಯಾತ್ರಾ ಸ್ಥಳಗಳಲ್ಲಿ ಒಂದಾದ ಬದರಿನಾಥದಲ್ಲೂ ಭಕ್ತರು ದೇವರಿಗೆ ಅರ್ಪಿಸಿದ ಕಾಣಿಕೆ ಹಣವನ್ನು ದೋಚುತ್ತಿದ್ದ ಬೃಹತ್ ಜಾಲವನ್ನು ವಿಶೇಷ ತನಿಖಾ ತಂಡ (SIT) ಭೇದಿಸಿದೆ. ಭಕ್ತರು ತಟ್ಟೆಯಲ್ಲಿ ನೀಡುತ್ತಿದ್ದ ಕಾಣಿಕೆ ಹಣ ಮತ್ತು ಬೆಲೆಬಾಳುವ ವಸ್ತುಗಳನ್ನು ಕಳ್ಳತನ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅಧಿಕಾರಿಗಳು ಈಗ ‘ಬದರಿನಾಥ-ಕೇದಾರನಾಥ ದೇವಾಲಯ ಸಮಿತಿ’ಯ (BKTC) ಹಿರಿಯ ಕಾಯಂ ಅಧಿಕಾರಿಯನ್ನು ಬಂಧಿಸಿದ್ದಾರೆ. ಈ ಹಗರಣದಲ್ಲಿ ಇಬ್ಬರನ್ನು ಬಂಧಿಸಿದ್ದಾರೆ. ದೇವಾಲಯದ ಸಿಸಿಟಿವಿ (CCTV)…

Read More

ಸಿಎಸ್​​ಕೆ ವಿರುದ್ಧ ದಾವೆ ಹೂಡಿದ ‘ಜೈಲರ್’ ನಿರ್ಮಾಪಕ, ಕಾರಣವೇನು?

ಭಾರತದಲ್ಲಿ ಕ್ರಿಕೆಟ್, ಸಿನಿಮಾ (Cinema) ಮತ್ತು ರಾಜಕೀಯ ಜೊತೆ-ಜೊತೆಯಾಗಿ ಸಾಗುತ್ತವೆ. ಅದರಲ್ಲೂ ಕ್ರಿಕೆಟ್ ಮತ್ತು ಸಿನಿಮಾಗಳು ಬಲು ಆಪ್ತ ನಂಟು ಹೊಂದಿವೆ. ಆದರೆ ಇನ್ನೇಣು ಐಪಿಎಲ್ 2026ರ ಸೀಸನ್ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ದಕ್ಷಿಣ ಭಾರತದ ಇಬ್ಬರು ದೈತ್ಯರ ನಡುವೆ ಕಾನೂನು ಸಮರ ಏರ್ಪಟ್ಟಿದೆ. ಭಾರತದ ಪ್ರಮುಖ ನಿರ್ಮಾಣ ಸಂಸ್ಥೆಗಳಲ್ಲಿ ಒಂದಾಗಿರುವ ಸನ್ ಪಿಕ್ಚರ್ಸ್​​ನವರು ಐಪಿಎಲ್ ತಂಡ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ದೂರು ದಾಖಲಿಸಿದೆ. ಇದಕ್ಕೆ ಕಾರಣವಾಗಿರುವುದು ರಜನೀಕಾಂತ್ ನಟನೆಯ ‘ಜೈಲರ್’ ಸಿನಿಮಾ….

Read More

ಸಚಿವ ಜಮೀರ್ ಅಚ್ಚರಿಯ ನಡೆ: ನಸೀರ್ ಅಹ್ಮದ್ ನಿವಾಸಕ್ಕೆ ಭೇಟಿ ನೀಡಿದ ಜಮೀರ್, ಕುತೂಹಲ ಮೂಡಿಸಿದ ಚರ್ಚೆ! – Kannada News | Karnataka Politics: Zameer Naseer Meet After CM Siddaramaiah’s Davangere Upset

ಬೆಂಗಳೂರು, ಏ.15: ದಾವಣಗೆರೆ ಉಪಚುನಾವಣೆ ಟಿಕೆಟ್ ಹಂಚಿಕೆ ವಿವಾದದ ಬೆನ್ನಲ್ಲೇ ರಾಜಕೀಯ ಬೆಳವಣಿಗೆಗಳು ವೇಗ ಪಡೆದುಕೊಂಡಿವೆ. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಸ್ಥಾನದಿಂದ ನಸೀರ್ ಅಹ್ಮದ್ ಅವರನ್ನು ವಜಾ ಮಾಡಿದ ನಂತರ, ಸಚಿವ ಜಮೀರ್​​​ ಜತೆ ಸಿಎಂ ಸಿದ್ಧರಾಮಯ್ಯ ಅವರು ಚರ್ಚೆ ನಡೆಸಿದ್ದಾರೆ. ಈ ಚರ್ಚೆಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಗರಂ ಆಗಿದ್ದರು. ಹೈಕಮಾಂಡ್​ ಕೇಳುವ ಎಲ್ಲ ಪ್ರಶ್ನೆಗೂ ನೀನೇ ಉತ್ತರ ನೀಡುಬೇಕು ಎಂದು ಹೇಳಿದ್ದರು ಎಂದು ಹೇಳಲಾಗಿದೆ. ಇದರ ಬೆನ್ನಲೇ ಸಚಿವ ಜಮೀರ್ ಅಹ್ಮದ್ ಖಾನ್ ಅವರು…

Read More

High Court Recruitment 2025: ಕರ್ನಾಟಕ ಹೈಕೋರ್ಟ್​​ನಲ್ಲಿ ಉದ್ಯೋಗವಕಾಶ; ಸಂಶೋಧನಾ ಸಹಾಯಕ ಹುದ್ದೆಗೆ ನೇಮಕಾತಿ – Kannada News | Karnataka High Court Recruitment 2025: Apply for Law Research Assistant Posts

ಕರ್ನಾಟಕ ಹೈಕೋರ್ಟ್ ಅಧಿಕೃತ ಅಧಿಸೂಚನೆಯ ಮೂಲಕ ಕಾನೂನು ಸಂಶೋಧನಾ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದಡಿಯಲ್ಲಿ ಬೆಂಗಳೂರಿನಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 31ರೊಳಗೆ ಅರ್ಜಿ ಸಲ್ಲಿಸತಕ್ಕದ್ದು. ಕರ್ನಾಟಕ ಹೈಕೋರ್ಟ್ ಹುದ್ದೆಗಳ ಅಧಿಸೂಚನೆ: ಹುದ್ದೆಗಳ ಸಂಖ್ಯೆ: 2 ಉದ್ಯೋಗ ಸ್ಥಳ: ಬೆಂಗಳೂರು ಹುದ್ದೆಯ ಹೆಸರು: ಕಾನೂನು ಸಂಶೋಧನಾ ಸಹಾಯಕ ಅರ್ಜಿ ಸಲ್ಲಿಸುವುದು ಹೇಗೆ? ಅರ್ಹ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ನಿಗದಿತ…

Read More

ರಾಜ್ಯಸಭೆಗೆ ಕಣಕ್ಕಿಳಿದ ಪ್ರೊ. ಎಂ. ನಾಗರಾಜ; ಮಾಜಿ ಪ್ರಧಾನಿ ದೇವೇಗೌಡರ ಸ್ಥಾನಕ್ಕೆ ಬಿಜೆಪಿ ಇವರನ್ನೇ ಆರಿಸಿದ್ದೇಕೆ? – Kannada News

ಪ್ರೊ. ಎಂ. ನಾಗರಾಜImage Credit source: The Hindu ಬೆಂಗಳೂರು, ಜೂನ್ 08: ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯಲಿರುವ ಚುನಾವಣೆಗೆ ಭಾರತೀಯ ಜನತಾ ಪಾರ್ಟಿ (BJP) ಭಾನುವಾರ ರಾತ್ರಿ ತನ್ನ ಅಭ್ಯರ್ಥಿಯಾಗಿ ಪ್ರೊ. ಎಂ. ನಾಗರಾಜ ಅವರ ಹೆಸರನ್ನು ಅಂತಿಮಗೊಳಿಸಿ ಅಧಿಕೃತವಾಗಿ ಘೋಷಿಸಿದೆ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರನ್ನು ಮತ್ತೊಮ್ಮೆ ಕಣಕ್ಕಿಳಿಸುವ ಕುರಿತು ರಾಜಕೀಯ ವಲಯದಲ್ಲಿ ಭಾರೀ ಚರ್ಚೆ ನಡೆದಿತ್ತು. ಅಂತಿಮವಾಗಿ ಬಿಜೆಪಿ ಹೈಕಮಾಂಡ್ ಪ್ರೊ. ನಾಗರಾಜ ಅವರಿಗೆ ಮನ್ನಣೆ ನೀಡಿದೆ.ಇದರೊಂದಿಗೆ, ವಿಧಾನಪರಿಷತ್ ಚುನಾವಣೆಯ ಅಭ್ಯರ್ಥಿಗಳಾಗಿ…

Read More

ನಿಷ್ಕ್ರಿಯ ಇಪಿಎಫ್ ಅಕೌಂಟ್​ಗಳಿಗೆ ಬಡ್ಡಿ ಸಿಗುತ್ತಾ? ಯಾವುದಕ್ಕೆ ಟ್ಯಾಕ್ಸ್ ಇರುತ್ತೆ?

ಉದ್ಯೋಗಿಗಳ ಭವಿಷ್ಯ ನಿಧಿ ಅಥವಾ ಇಪಿಎಫ್ (EPF) ವಿಚಾರದಲ್ಲಿ ಬಹಳ ಜನರಿಗೆ ಗೊಂದಲಗಳಿವೆ. ಒಂದಕ್ಕಿಂತ ಹೆಚ್ಚು ಇಪಿಎಫ್ ಅಕೌಂಟ್​ಗಳಿದ್ದು, ಅವು ವಿಲೀನಗೊಂಡಿರದಿದ್ದರೆ ಅವುಗಳಿಗೆ ವಾರ್ಷಿಕ ಬಡ್ಡಿ ಜಮೆ ಆಗುವುದಿಲ್ಲ ಎಂದು ಬಹಳ ಜನರು ಭಾವಿಸಿದ್ದಾರೆ. ನಿಷ್ಕ್ರಿಯ ಇಪಿಎಫ್ ಅಕೌಂಟ್​ಗೆ ಸಂದಾಯವಾಗುವ ಬಡ್ಡಿಗೆ ಟ್ಯಾಕ್ಸ್ ಇರುತ್ತಾ ಎನ್ನುವುದು ಕೆಲವರ ಸಂದೇಹ. ಈ ಬಗ್ಗೆ ಒಂದಷ್ಟು ಮಾಹಿತಿ ಇಲ್ಲಿದೆ. ನಿಷ್ಕ್ರಿಯ ಇಪಿಎಫ್ ಅಕೌಂಟ್​ಗೆ ಬಡ್ಡಿ ಸಿಗುತ್ತೆ? ಕೆಲಸ ಬಿಟ್ಟು ಬೇರೆ ಕೆಲಸಕ್ಕೆ ಸೇರಿದಾಗೆಲ್ಲಾ ಹೊಸ ಇಪಿಎಫ್ ಅಕೌಂಟ್​ಗಳನ್ನು ತೆರೆಯಲಾಗುತ್ತದೆ. ಹಳೆಯ…

Read More

IND vs IRE: ಶೇ. 70 ರಷ್ಟು ಮಳೆ..! ಸರಣಿ ಸೋಲುವ ಆತಂಕದಲ್ಲಿ ಟೀಂ ಇಂಡಿಯಾ – Kannada News | India Ireland 2nd T20: Rain Threat Looms Over Decisive Match. Pitch Report and Teams

ಟಿ20 ಚಾಂಪಿಯನ್ ಎಂಬ ಪಟ್ಟದೊಂದಿಗೆ ಐರ್ಲೆಂಡ್‌ ಪ್ರವಾಸ ಮಾಡಿದ್ದ ಟೀಂ ಇಂಡಿಯಾ (India-Ireland) ತನ್ನ ಮೊದಲ ಪಂದ್ಯದಲ್ಲಿಯೇ ಹೀನಾಯ ಸೋಲನ್ನು ಎದುರಿಸಿತು. ಬೌಲಿಂಗ್ ಮತ್ತು ಬ್ಯಾಟಿಂಗ್ ಎರಡೂ ವಿಭಾಗದಲ್ಲೂ ಕಳಪೆ ಪ್ರದರ್ಶನ ನೀಡಿದ್ದ ಟೀಂ ಇಂಡಿಯಾ, ಐರ್ಲೆಂಡ್ ವಿರುದ್ಧ 34 ರನ್‌ಗಳ ಅಂತರದಿಂದ ಐತಿಹಾಸಿಕ ಸೋಲನ್ನು ಅನುಭವಿಸಿತ್ತು. ಇದೀಗ ಉಭಯ ತಂಡಗಳ ಎರಡನೇ ಪಂದ್ಯ ಜೂನ್ 28 ರಂದು ನಡೆಯಲಿದೆ. ಈ ಪಂದ್ಯವನ್ನು ಐರ್ಲೆಂಡ್ ಗೆದ್ದರೆ, ಸರಣಿ ಅದರ ಪಾಲಾಗಲಿದೆ. ಇತ್ತ ಭಾರತ ಗೆದ್ದರೆ ಸರಣಿ 1-1…

Read More

ಪಾಕಿಸ್ತಾನ ಅಥವಾ ಚೀನಾ, ಅಮೆರಿಕ-ಇರಾನ್ ಕದನ ವಿರಾಮಕ್ಕೆ ಒಪ್ಪಿಕೊಳ್ಳುವಂತೆ ಮಾಡಿದ್ಯಾರು?

ಟೆಹ್ರಾನ್, ಏಪ್ರಿಲ್ 08: ಅಮೆರಿಕ-ಇರಾನ್(Iran) ಅಂತೂ ಕದನವಿರಾಮಕ್ಕೆ ಒಪ್ಪಿಗೆ ನೀಡಿವೆ. ಇದರ ಪರಿಣಾಮವಾಗಿ ಹಾರ್ಮುಜ್ ಜಲಸಂಧಿಯನ್ನೂ ತೆರೆಯಲಾಗಿದೆ. ದ್ವಿಪಕ್ಷೀಯ ಕದನ ವಿರಾಮದಿಂದಾಗಿ ಇರಾನ್ ಮೇಲಿನ ಸಂಭಾವ್ಯ ದಾಳಿಗಳನ್ನು ಎರಡು ವಾರಗಳ ಕಾಲ ತಡೆಹಿಡಿಯಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ಟ್ರಂಪ್ ಅವರ ನಿರ್ಧಾರಕ್ಕೆ ಅನುಗುಣವಾಗಿ ಅಮೆರಿಕ ಸೇನೆಯು ಇರಾನ್ ವಿರುದ್ಧದ ಎಲ್ಲಾ ಆಕ್ರಮಣಕಾರಿ ಕಾರ್ಯಾಚರಣೆಗಳನ್ನು ಸ್ಥಗಿತಗೊಳಿಸಿದೆ. ಚೀನಾ ಮತ್ತು ಪಾಕಿಸ್ತಾನ ಜಂಟಿಯಾಗಿ ಅಮೆರಿಕದೊಂದಿಗೆ ಕದನ ವಿರಾಮಕ್ಕೆ ದಾರಿ ಕಂಡುಕೊಳ್ಳಲು ಇರಾನ್‌ಗೆ ಪ್ರೋತ್ಸಾಹ ನೀಡಿವೆ. ಮಾತುಕತೆ…

Read More