Headlines

ದಳಪತಿ ವಿಜಯ್​​ಗೆ ನಟಿಯ ಜೊತೆ ಅಫೇರ್; ತ್ರಿಶಾ ಮೇಲೆ ಗೂಬೆ ಕೂರಿಸಿದ ನೆಟ್ಟಿಗರು – Kannada News | Vijay Sangeetha Divorce: Affair Allegations Emerge, Trisha Speculated as Other Woman

ದಳಪತಿ ವಿಜಯ್ (Vijay) ಅವರ ಪತ್ನಿ ಸಂಗೀತಾ ಅವರು ವಿಚ್ಛೇದನಕ್ಕೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ವಿಜಯ್​​ಗೆ ಬೇರೆ ನಟಿಯ ಜೊತೆ ಸಂಬಂಧ ಇದೆ ಎಂದು ವಿಚ್ಛೇದನ ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ. ವಿಜಯ್ ಹಾಗೂ ಸಂಗೀತಾ ಹಲವು ವರ್ಷಗಳಿಂದ ದೂರವೇ ವಾಸವಾಗಿದ್ದಾರೆ ಎನ್ನಲಾಗಿದೆ. ಈಗ ಅವರು ಏಕಾಏಕಿ ಕೌಟುಂಬಿಕ ನ್ಯಾಯಲಕ್ಕೆ ಅರ್ಜಿ ಸಲ್ಲಿಕೆ ಮಾಡಿ ಡಿವೋರ್ಸ್ ಕೇಳಿದ್ದಾರೆ. ಈ ಮಧ್ಯೆ ನಟಿ ತ್ರಿಶಾ ಮೇಲೆ ಎಲ್ಲರೂ ಅನುಮಾನ ಹೊರಹಾಕುತ್ತಿದ್ದಾರೆ. ವಿಜಯ್ ಹಾಗೂ ಸಂಗೀತಾ ಅವರು 1999ರ ಆಗಸ್ಟ್ 25ರಂದು ವಿವಾಹ…

Read More

12.4, 13.2, 13.5: ಹೀಗಿದೆ ಪಾಕಿಸ್ತಾನ್ ತಂಡದ ಸೆಮಿಫೈನಲ್ ಲೆಕ್ಕಾಚಾರ – Kannada News | Pakistan’s semi final qualification scenario

T20 World Cup 2026: ಟಿ20 ವಿಶ್ವಕಪ್​ನ 50ನೇ ಪಂದ್ಯದಲ್ಲಿ ಪಾಕಿಸ್ತಾನ್ ಮತ್ತು ಶ್ರೀಲಂಕಾ ತಂಡಗಳು ಮುಖಾಮುಖಿಯಾಗಲಿದೆ. ಪಲ್ಲೆಕೆಲೆ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಪಾಕ್ ಪಾಲಿಗೆ ನಿರ್ಣಾಯಕ. ಏಕೆಂದರೆ ಈ ಮ್ಯಾಚ್​ನಲ್ಲಿ ಗೆದ್ದರೆ ಮಾತ್ರ ಪಾಕಿಸ್ತಾನ್ ತಂಡ ಸೆಮಿಫೈನಲ್​ಗೇರಬಹುದು. ಆದರೆ ಈ ಗೆಲುವಿನೊಂದಿಗೆ ಪಾಕ್ ಪಡೆ ನೆಟ್ ರನ್ ರೇಟ್ ಲೆಕ್ಕಾಚಾರವನ್ನು ಸಹ ಮಾಡಬೇಕಿದೆ. ಅಂದರೆ ಗ್ರೂಪ್-2 ಅಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿ ಇಂಗ್ಲೆಂಡ್ ತಂಡವು ಸೆಮಿಫೈನಲ್​ಗೇರಿದೆ. ಇತ್ತ ದ್ವಿತೀಯ ಸ್ಥಾನದಲ್ಲಿರುವ ನ್ಯೂಝಿಲೆಂಡ್ ತಂಡವನ್ನು…

Read More

ಸೆಮಿಫೈನಲ್​ಗೂ ಮುನ್ನ ಭಾರತಕ್ಕೆ ‘ಫೈನಲ್’ ಮ್ಯಾಚ್ – Kannada News | India vs West indies Must Win Game in T20 World Cup 2026

T20 World Cup 2026: ಟಿ20 ವಿಶ್ವಕಪ್​ನ ಸೂಪರ್-8 ಸುತ್ತಿನ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ ಇಂಗ್ಲೆಂಡ್ ಹಾಗೂ ಸೌತ್ ಆಫ್ರಿಕಾ ತಂಡಗಳು ಸೆಮಿಫೈನಲ್​ಗೇರಿದರೆ, ಶ್ರೀಲಂಕಾ ಮತ್ತು ಝಿಂಬಾಬ್ವೆ ತಂಡಗಳು ಎಲಿಮಿನೇಟ್ ಆಗಿದೆ. ಇನ್ನು ಭಾರತ, ಪಾಕಿಸ್ತಾನ್, ವೆಸ್ಟ್ ಇಂಡೀಸ್ ಹಾಗೂ ನ್ಯೂಝಿಲೆಂಡ್ ತಂಡಗಳು ಸೆಮಿಫೈನಲ್ ರೇಸ್​ನಲ್ಲಿದೆ. ಆದರೆ ಇನ್ನುಳಿದಿರುವುದು ಕೇವಲ 2 ಮ್ಯಾಚ್​ಗಳು ಮಾತ್ರ. ‘ಫೈನಲ್’ ಮ್ಯಾಚ್ ಈ ಎರಡು ಪಂದ್ಯಗಳಲ್ಲಿ 4 ತಂಡಗಳ ಸೆಮಿಫೈನಲ್ ಭವಿಷ್ಯ ನಿರ್ಧಾರವಾಗಲಿದೆ. ಅದರಲ್ಲೂ ಮಾರ್ಚ್ 1…

Read More

ಬೈಕ್​​ಗೆ ಲಾರಿ ಡಿಕ್ಕಿ: ಹಿಟ್​​ ಆ್ಯಂಡ್​​ ರನ್​​ಗೆ ಮೂವರು ಯುವಕರು ಬಲಿ

ರಾಯಚೂರು, ಫೆಬ್ರವರಿ 28: ಬೈಕ್​​ ಮತ್ತು ಟ್ರಕ್​ ನಡುವೆ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿದ್ದ ಮೂವರು ಯುವಕರು ಮೃತಪಟ್ಟಿರುವ ಆಘಾತಕಾರಿ ಘಟನೆ ರಾಯಚೂರು ನಗರದ ಬಸವೇಶ್ವರ ವೃತ್ತದಲ್ಲಿ ನಡೆದಿದೆ. ಮೊಹಮ್ಮದ್​​ ಅಲಿ(24), ನೂರ್ ಮೊಹಮ್ಮದ್(19) ಮತ್ತಯ ಫಯಾಜ್(26) ಮೃತ ದುರ್ದೈವಿಗಳಾಗಿದ್ದಾರೆ. ಮೃತ ಮೂವರೂ ರಾಯಚೂರುನಗರದ ಸುಖಾಣಿ ಕಾಲೋನಿಯ ನಿವಾಸಿಗಳು ಎಂಬುದು ತಿಳಿದುಬಂದಿದೆ. ಬಸವೇಶ್ವರ ವೃತ್ತದಿಂದ ಚಂದ್ರಮೌಳೇಶ್ವರ ವೃತ್ತದ ಕಡೆ ತೆರಳುತ್ತಿದ್ದ ಬೈಕ್​​ಗೆ ಹೈದರಾಬಾದ್​​​​ ಮಾರ್ಗದಿಂದ ಮಂತ್ರಾಲಯದ ಕಡೆ ಹೊರಟಿದ್ದ ಟ್ರಕ್ ಡಿಕ್ಕಿಯಾಗಿದೆ. ಅಪಘಾತದ ತೀವ್ರತೆಗೆ ಬೈಕ್​​ನಲ್ಲಿದ್ದ ಮೂವರು ಸ್ಥಳದಲ್ಲೇ…

Read More

ಮತ್ತೊಂದು ದೊಡ್ಡ ಅವಕಾಶ ಕಳೆದುಕೊಂಡ ದೀಪಿಕಾ ಪಡುಕೋಣೆ – Kannada News | Deepika Padukone’s Career Crossroads: Motherhood and Lost Film Opportunities

ನಟಿ ದೀಪಿಕಾ ಪಡುಕೋಣೆ ಅವರು ದೊಡ್ಡ ದೊಡ್ಡ ಅವಕಾಶವನ್ನು ಕಳೆದುಕೊಳ್ಳುತ್ತಿದ್ದಾರೆ. ಇದಕ್ಕೆ ಕಾರಣ ಅವರು ಹಾಕುವ ಷರತ್ತು ಎಂದರೂ ತಪ್ಪಾಗಲಿಕ್ಕಿಲ್ಲ. ಅವರು ಇತ್ತೀಚೆಗೆ ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ‘ಕಲ್ಕಿ 2898 ಎಡಿ 2’ ಚಿತ್ರದಿಂದ ಹಾಗೂ ‘ಸ್ಪಿರಿಟ್’ ಚಿತ್ರದಿಂದ ಹೊರ ಹೋದರು. ಈಗ ಅವರಿಗೆ ಮತ್ತೊಂದು ಅವಕಾಶ ಕಳೆದು ಹೋಗಿದೆ. ಇದು ಅವರ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ದೀಪಿಕಾ ಪಡುಕೋಣೆ ಅವರು ಸಿನಿಮಾದಲ್ಲಿ ನಟಿಸಲು ತಮ್ಮದೇ ಆದ ಷರತ್ತು ಹೊಂದಿದ್ದಾರೆ. ಮಗುವನ್ನು ಸಾಕುವ ಜವಾಬ್ದಾರಿ ಅವರಿಗೆ ಇರುವುದರಿಂದ…

Read More

ಬೀಗ ಹಾಕಿದ್ದ ಮನೆಯಿಂದ ಬರ್ತಿತ್ತು ದುರ್ನಾಥ: ಬಾಗಿಲು ತೆರೆದು ನೋಡಿದ್ರೆ ಕಂಡಿದ್ದು ಯುವಕನ ಬೆತ್ತಲೆ ಶವ! – Kannada News | Murder Mystery: Unidentified Decomposed Body Found in Rental Home; Tenants Missing

ಶವ ಪತ್ತೆಯಾಗಿರುವ ಮನೆImage Credit source: Tv9 Kannada ನೆಲಮಂಗಲ, ಫೆಬ್ರವರಿ 28: ಯುವಕನೋರ್ವನ ಕೈಕಾಲು ಕಟ್ಟಿ, ಬಾಯಿಗೆ ಟೇಪ್ ಸುತ್ತಿ, ರಾಡ್​​ನಿಂದ ಹಲ್ಲೆ ಮಾಡಿದ್ದಲ್ಲದೆ ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಬಾಗಲಗುಂಟೆ ಪೊಲೀಸ್ ಠಾಣಾವ್ಯಾಪ್ತಿಯ ವಿಜಯಲಕ್ಷ್ಮೀ ಬಡಾವಣೆಯಲ್ಲಿ ನಡೆದಿದೆ. ನಟರಾಜ್​​ ಎಂಬವರು ಬಾಡಿಗೆಗೆ ನೀಡಿದ್ದ ಮನೆಯಿಂದ ದುರ್ನಾಥ ಬರುತ್ತಿದ್ದ ಹಿನ್ನೆಲೆ ಪರೀಕ್ಷಿಸಿದಾಗ ನಾಲ್ಕೈದು ದಿನಗಳ ಹಿಂದೆಯೇ ಕೊಲೆ ಮಾಡಿರುವ ಕಾರಣ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ. ಮೃತ ವ್ಯಕ್ತಿ ಯಾರೆಂಬ ಬಗ್ಗೆ…

Read More

Bengaluru Air Quality: ಬೆಂಗಳೂರಿನೊಂದಿಗೆ ಬೆಳಗಾವಿಯ ಏರ್ ಕ್ವಾಲಿಟಿಯಲ್ಲಿಯೂ ಕುಸಿತ! – Kannada News | Bangalore Air Pollution Crisis: Bengaluru and Belagavi’s Air quality is dropping fast

ಬೆಂಗಳೂರಿನೊಂದಿಗೆ ಬೆಳಗಾವಿಯ ಏರ್ ಕ್ವಾಲಿಟಿಯಲ್ಲಿಯೂ ಕುಸಿತ! ಬೆಂಗಳೂರು, ಫೆಬ್ರವರಿ 28: ರಾಜ್ಯದಲ್ಲಿ ಬೆಂಗಳೂರು ಸೇರಿದಂತೆ ಹಲವೆಡೆಯ ಏರ್ ಕ್ವಾಲಿಟಿ (Bengaluru Air Quality) ಹದಗೆಡುತ್ತಿದ್ದು, ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಈ ನಗರಗಳ ಗಾಳಿಯ ಗುಣಮಟ್ಟ, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಇಂದೂ ಸಹ ಬೆಳಗಾವಿ, ಕಲಬುರ್ಗಿ ಸೇರಿದಂತೆ ವಿವಿಧೆಡೆ ಗಾಳಿಯ ಗುಣಮಟ್ಟ ನೆಲಕಚ್ಚಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು 172ಕ್ಕೆ ತಲುಪಿದೆ. ಹಲವು ದಿನಗಳಿಂದ…

Read More

ಧುರಂಧರ್ 2 Vs ಟಾಕ್ಸಿಕ್; ಯಶ್-ರಣವೀರ್ ಸಿಂಗ್ ಪೈಕಿ ಯಾರ ಸಿನಿಮಾ ಬಜೆಟ್ ಹೆಚ್ಚು? – Kannada News | Yash vs Ranveer: Toxic and Dhruvandhar 2 Box Office Clash! Who Wins

ಧುರಂಧರ್ 2 Vs ಟಾಕ್ಸಿಕ್ (Toxic) ಟಾಕ್ ಜೋರಾಗಿದೆ. ರಣವೀರ್ ಸಿಂಗ್ ಅವರ ‘ಧುರಂಧರ್ 2’ ಚಿತ್ರ ಮತ್ತು ಯಶ್ ಅವರ ‘ಟಾಕ್ಸಿಕ್’ ಚಿತ್ರಗಳು ಬಾಕ್ಸ್ ಆಫೀಸ್‌ನಲ್ಲಿ ಪರಸ್ಪರ ಕ್ಲ್ಯಾಶ್ ಆಗುತ್ತಿವೆ. ಈ ಎರಡು ಚಿತ್ರಗಳಲ್ಲಿ ಯಾವುದು ಹೆಚ್ಚು ಹಣ ಗಳಿಸುತ್ತದೆ ಎಂಬ ಕುತುಹೂಲ ಮೂಡಿದ್ದು, ಬಿಡುಗಡೆಯಾದ ಬಳಿಕ ಆ ಬಗ್ಗೆ ತಿಳಿಯಲಿದೆ. ಹಾಗಾದರೆ ಯಾವ ಚಿತ್ರದ ಬಜೆಟ್ ಹೆಚ್ಚಿದೆ? ಆ ಬಗ್ಗೆ ಇಲ್ಲಿ ನೋಡೋಣ. ಮಾರ್ಚ್ ತಿಂಗಳು ಸಿನಿಮಾ ಪ್ರಿಯರಿಗೆ ಸುಗ್ಗಿಯೇ ಸರಿ. ಏಕೆಂದರೆ ಮಾರ್ಚ್…

Read More

ಕರ್ನಾಟಕ ಹವಾಮಾನ ವರದಿ: ರಾಜ್ಯದೆಲ್ಲೆಡೆ ಇನ್ನು ಕೆಲ ದಿನ ಶುಷ್ಕ ಹವೆ; ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ – Kannada News | Bengaluru temperature: Heat wave alert in Bengaluru, cloudy sky in Bengaluru

ರಾಜ್ಯದೆಲ್ಲೆಡೆ ಇನ್ನು ಕೆಲ ದಿನ ಶುಷ್ಕ ಹವೆ; ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಬೆಂಗಳೂರು, ಫೆಬ್ರವರಿ 27: ರಾಜ್ಯದಲ್ಲಿ ಹಲವು ದಿನಗಳಿಂದ ತಾಪಮಾನ ಹೆಚ್ಚಿದ್ದು, ಕೆಲ ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗಿರುವುದೂ ಕಂಡುಬಂದಿದೆ. ಆದರೆ ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಣ ಹವೆ (Weather Forecast) ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಬೆಂಗಳೂರಿನಲ್ಲಿ ಸಂಜೆಯ ಹೊತ್ತಿಗೆ ಮೋಡ ಮುಸುಕಿದ ವಾತಾವರಣವಿರಲಿದೆ ಎಂದು ಇಲಾಖೆ ತಿಳಿಸಿದೆ. ಎಲ್ಲೆಲ್ಲಿ ಒಣ ಹವೆ? ಇಂದಿನಿಂದ ಕೆಲ ದಿನ ರಾಜ್ಯದಲ್ಲಿ ಶುಷ್ಕ…

Read More

ರಶ್ಮಿಕಾ ಮಂದಣ್ಣ-ವಿಜಯ್ ಧರಿಸಿದ್ದ ಚಿನ್ನದ ಬೆಲೆ ಎಷ್ಟು ಕೋಟಿ ರೂಪಾಯಿ? – Kannada News | Rashmika Mandanna Vijay Devarakonda Wedding: Rs 7 Crore Jewelry Stuns! See Royal Gold and Diamond Details

ನಟಿ ರಶ್ಮಿಕಾ ಮಂದಣ್ಣ (Rashmika) ಹಾಗೂ ವಿಜಯ್ ದೇವರಕೊಂಡ ಮದುವೆ ಅದ್ದೂರಿಯಾಗಿ ನಡೆದಿದೆ. ಈ ವಿವಾಹದ ಥೀಮ್ ರಾಜರ ಶೈಲಿಯಲ್ಲಿ ಇತ್ತು. ಈ ಕಾರಣದಿಂದಲೇ ವಿಜಯ್ ದೇವರಕೊಂಡ ಅವರು ರಾಜನ ಲುಕ್​​ನಲ್ಲಿ ಗಮನ ಸೆಳೆದಿದ್ದಾರೆ. ಇನ್ನು, ರಶ್ಮಿಕಾ ಮಂದಣ್ಣ ಅವರು ಥೇಟ್ ಯುವರಾಣಿಯಂತೆ ಗಮನ ಸೆಳೆದಿದ್ದಾರೆ. ಈ ಮಧ್ಯೆ ಇವರು ಧರಿಸಿದ ಚಿನ್ನದ ಬೆಲೆ ಎಷ್ಟಿರಬಹುದು ಎಂಬ ಬಗ್ಗೆ ಚರ್ಚೆ ನಡೆದಿದೆ. ಸಾಮಾನ್ಯವಾಗಿ ಡೆಸ್ಟಿನೇಷನ್ ವೆಡ್ಡಿಂಗ್ ಮಾಡಿಕೊಳ್ಳುವಾಗ ಅದ್ದೂರಿಯಾಗಿಯೇ ಮದುವೆ ಆಗುತ್ತಾರೆ. ಇದಕ್ಕೆ ರಶ್ಮಿಕಾ-ವಿಜಯ್ ಕೂಡ ಹೊರತಾಗಿಲ್ಲ….

Read More