Headlines

‘ಮರಿ, ನಿಮಗಿಂತ ಮೊದಲೇ ನಾನು ಧುರಂಧರ್ 2 ನೋಡಿದೀನಿ’; ದೀಪಿಕಾ ಖಡಕ್ ತಿರುಗೇಟು

ಬಾಲಿವುಡ್ ಸಿನಿಮಾ ‘ಧುರಂಧರ್ 2’ ರಿಲೀಸ್ ಆಗಿ ಮೆಚ್ಚುಗೆ ಪಡೆಯಿತು. ಈ ಚಿತ್ರ ಭಾರತದಲ್ಲೇ ಸಾವಿರಾರು ಕೋಟಿ ರೂಪಾಯಿ ಗಳಿಕೆ ಮಾಡಿ ದಾಖಲೆ ನಿರ್ಮಿಸಿದೆ. ಈ ಚಿತ್ರವನ್ನು ಕ್ರಿಕೆಟರ್​​ಗಳು, ರಾಜಕೀಯ ನಾಯಕರು ಸೇರಿದಂತೆ ಅನೇಕರು ಹಾಡಿ ಹೊಗಳಿದ್ದಾರೆ. ಆದರೆ, ಕಥಾ ನಾಯಕ ರಣವೀರ್ ಸಿಂಗ್ ಪತ್ನಿ ದೀಪಿಕಾ ಪಡುಕೋಣೆ (Deepika Padukone) ಮಾತ್ರ ಈ ವಿಷಯದಲ್ಲಿ ಮೌನ ವಹಿಸಿದ್ದರು. ಈ ಬಗ್ಗೆ ಚರ್ಚೆ ಶುರುವಾಗಿತ್ತು. ಇದಕ್ಕೆ ದೀಪಿಕಾ ಉತ್ತರ ನೀಡಿದ್ದಾರೆ. ಇನ್​​ಸ್ಟಾಗ್ರಾಮ್ ಒಂದರಲ್ಲಿ ವಿಡಿಯೋ ವೈರಲ್ ಆಗಿದೆ….

Read More

IND vs ENG: ಜಾಕೋಬ್ ಬೆಥೆಲ್ ಶತಕ ವ್ಯರ್ಥವಾದರೂ ಆರ್​ಸಿಬಿ ಫ್ಯಾನ್ಸ್​ಗೆ ಖುಷಿಯೋ ಖುಷಿ

2026ರ ಟಿ20 ವಿಶ್ವಕಪ್ ಸೆಮಿಫೈನಲ್‌ನಲ್ಲಿ ಭಾರತ ಇಂಗ್ಲೆಂಡ್ ವಿರುದ್ಧ ರೋಚಕ ಗೆಲುವು ಸಾಧಿಸಿ ಸತತ ಎರಡನೇ ಬಾರಿಗೆ ಫೈನಲ್ ಪ್ರವೇಶಿಸಿದೆ. ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ 253 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಇಂಗ್ಲೆಂಡ್‌ ಪರ ಯುವ ಬ್ಯಾಟರ್ ಜೆಕಬ್ ಬೆಥೆಲ್ ಶತಕ ಸಿಡಿಸಿದರಾದರೂ ಕೊನೆಯ ಓವರ್‌ಗಳಲ್ಲಿ ಭಾರತದ ಬೌಲರ್‌ಗಳ ಅತ್ಯುತ್ತಮ ಪ್ರದರ್ಶನ ತಂಡಕ್ಕೆ ರಣರೋಚಕ ಜಯ ತಂದುಕೊಟ್ಟಿತು. 2026 ರ ವಿಶ್ವ ಟಿ20 ಟೂರ್ನಿಯ…

Read More

ದೆಹಲಿಯಲ್ಲಿ ಪಾಕಿಸ್ತಾನ ಬೆಂಬಲಿತ ಉಗ್ರರ ಜಾಲ ಪತ್ತೆ; 7 ಮಂದಿ ಬಂಧನ – Kannada News | Pakistan ISI backed terror network busted in Delhi 7 arrested

ನವದೆಹಲಿ, ಜೂನ್ 16: ದೇಶದ ಭದ್ರತಾ ಸಂಸ್ಥೆಗಳ ನಿರಂತರ ನಿಗಾ ಮತ್ತು ಸಮಯೋಚಿತ ಕಾರ್ಯಾಚರಣೆಯಿಂದಾಗಿ ದೆಹಲಿಯಲ್ಲಿ (Delhi) ಸಂಭವಿಸಬೇಕಿದ್ದ ಭಾರಿ ದುರಂತವೊಂದು ತಪ್ಪಿದೆ. ಪಾಕಿಸ್ತಾನದ ನೆರವಿನಿಂದ ಭಾರತದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದ ಅಂತಾರಾಷ್ಟ್ರೀಯ ಉಗ್ರ ಜಾಲದ 7 ಜನ ಸಕ್ರಿಯ ಸದಸ್ಯರನ್ನು ದೆಹಲಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳು ಹಬ್ಬಗಳ ಸಂದರ್ಭದಲ್ಲಿ ದೆಹಲಿ ಮತ್ತು ದೇಶದ ಇತರ ಪ್ರಮುಖ ನಗರಗಳಲ್ಲಿ ಜನನಿಬಿಡ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲು ಸಂಚು ರೂಪಿಸಿದ್ದರು ಎಂದು ಪ್ರಾಥಮಿಕ…

Read More

T20 World Cup: ಬದಲಿ ತಂಡವಾಗಿ ಬಂದು ಈ ಆವೃತ್ತಿಯ ಮೊದಲ ದ್ವಿಶತಕ ಬಾರಿಸಿದ ಸ್ಕಾಟ್ಲೆಂಡ್ – Kannada News | Unexpected Entry, Dominant Win: Scotland Crushes Italy with T20 World Cup 2026 Highest Total

2026 ರ ಟಿ20 ವಿಶ್ವಕಪ್​ನ (T20 World Cup 2026) ಮೂರನೇ ದಿನದಾಟದ ಮೊದಲ ಪಂದ್ಯದಲ್ಲಿ ಸ್ಕಾಟ್ಲೆಂಡ್ ಹಾಗೂ ಇಟಲಿ (Scotland vs Italy) ತಂಡಗಳು ಮುಖಾಮುಖಿಯಾಗಿದ್ದವು. ಕ್ರಿಕೆಟ್ ಲೋಕದಲ್ಲಿ ಈಗಷ್ಟೇ ಅಂಬೆಗಾಲಿಡುತ್ತಿರುವ ಈ ಉಭಯ ತಂಡಗಳ ಕಾಳಗದ ಮೇಲೆ ಅಷ್ಟು ನಿರೀಕ್ಷೆಗಳಿರಲಿಲ್ಲ. ಆದರೆ ಇಟಲಿಗೆ ಹೋಲಿಸಿಕೊಂಡರೆ ಕೊಂಚ ಬಲಿಷ್ಠವಾಗಿ ಕಾಣುತ್ತಿದ್ದ ಸ್ಕಾಟ್ಲೆಂಡ್ ತಂಡ ಇಟಲಿ ವಿರುದ್ಧ ಭರ್ಜರಿ ಪ್ರದರ್ಶನ ನೀಡಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಸ್ಕಾಟ್ಲೆಂಡ್ 20 ಓವರ್​ಗಳಲ್ಲಿ ಬರೋಬ್ಬರಿ 207 ರನ್…

Read More

ಮೃಣಾಲ್, ಪೂಜಾ ಹೆಗ್ಡೆ ನಡುವೆ ಸಿಕ್ಕಿಹಾಕಿಕೊಂಡ ವರುಣ್ ಧವನ್; ಟ್ರೇಲರ್ ಹೇಗಿದೆ? – Kannada News | Varun Dhawan Hai Jawani Toh Ishq Hona Hai Trailer Out ft Pooja Hegde Mrunal Thakur

ಪ್ರೇಕ್ಷಕರು ಕಾತರದಿಂದ ಕಾಯುತ್ತಿದ್ದ ಬಾಲಿವುಡ್ ನಟ ವರುಣ್ ಧವನ್ ಅಭಿನಯದ ರೊಮ್ಯಾಂಟಿಕ್-ಕಾಮಿಡಿ ಸಿನಿಮಾ ‘ಹೈ ಜವಾನಿ ತೋ ಇಷ್ಕ್ ಹೋನಾ ಹೈ’ (Hai Jawani Toh Ishq Hona Hai) ಟ್ರೇಲರ್ ಬಿಡುಗಡೆಯಾಗಿದೆ. ಹಿರಿಯ ನಿರ್ದೇಶಕ ಡೇವಿಡ್ ಧವನ್ ನಿರ್ದೇಶನದ ಈ ಸಿನಿಮಾ ಪ್ರೇಕ್ಷಕರಿಗೆ ನಗುವಿನ ಔತಣ ಉಣಬಡಿಸುವುದರಲ್ಲಿ ಯಾವುದೇ ಸಂಶಯವಿಲ್ಲ ಎಂಬುದನ್ನು ಟ್ರೇಲರ್ ಸಾಬೀತುಪಡಿಸಿದೆ. ವರುಣ್ ಧವನ್ (Varun Dhawan) ಜೊತೆ ಈ ಸಿನಿಮಾದಲ್ಲಿ ಮೃಣಾಲ್ ಠಾಕೂರ್ ಮತ್ತು ಪೂಜಾ ಹೆಗ್ಡೆ ಅವರು ಪ್ರಮುಖ ಪಾತ್ರಗಳನ್ನು…

Read More

15,000 ಜನರನ್ನು ಕೊಲ್ಲುವ ಪಿತೂರಿ; ಮುಂಬೈನಲ್ಲಿ ಮೊಹರಂ ಮೆರವಣಿಗೆ ವೇಳೆ ಸಿಕ್ಕಿದ್ದ ವ್ಯಕ್ತಿ ಬಾಯ್ಬಿಟ್ಟ ಭಯಾನಕ ವಿಚಾರ – Kannada News | Mumbai man caught with toxic pills during muharram procession reveals chilling intention of killing 15,000 people

ಅಪರಾಧದ ಸಾಂದರ್ಭಿಕ ಚಿತ್ರImage Credit source: Getty Images ಮುಂಬೈ, ಜೂನ್ 28: ಇಲ್ಲಿನ ಬೈಕುಲ್ಲಾ ಪ್ರದೇಶದಲ್ಲಿ ಮೊಹರಂ ಮೆರವಣಿಗೆಯಲ್ಲಿ (Muharram Procession) ಭಾಗವಹಿಸಿದ್ದ ಜನರಿಗೆ “ನೋವು ನಿವಾರಕ” (Painkiller) ಎಂದು ಸುಳ್ಳು ಹೇಳಿ, ವಿಷಕಾರಿ ಮಾತ್ರೆಗಳನ್ನು ವಿತರಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಫಯಾಜ್ ಪ್ರೇಮ್​ಜಿ (Fayyaz Premji) ಎನ್ನುವ ಈತ ನೀಡಿದ್ದ ಮಾತ್ರೆ ನುಂಗಿ ಹಲವರು ಅಸ್ವಸ್ಥಗೊಂಡಿದ್ದಾರೆ. ಅದೃಷ್ಟವಶಾತ್, ಸಾವಿರಾರು ಜನರು ಈತನ ಸಾವಿನ ಪಾಶಕ್ಕೆ ಸಿಲುಕುವುದರಿಂದ ಬಚಾವಾಗಿದ್ದಾರೆ. ಈತನ ಪೊಲೀಸ್ ವಿಚಾರಣೆ ವೇಳೆ, ಈ…

Read More

Video: ಬೆಂಗಳೂರು ಬಲು ದುಬಾರಿ; 1.3 ಲಕ್ಷ ರೂ ತಿಂಗಳ ಖರ್ಚು ಎಂದ ದಂಪತಿ – Kannada News | Couple reveals their monthly expenses in Bengaluru

ಬೆಂಗಳೂರು, ಮೇ 12: ಬೆಂಗಳೂರು (Bengaluru) ಅಂದ್ರೆ ದುಬಾರಿ ಅನ್ನೋದು ಅನೇಕರ ಅಭಿಪ್ರಾಯ. ಇನ್ನೊಂದೆಡೆ ಗಂಡ ಹೆಂಡತಿ ಇಬ್ಬರೂ ದುಡಿದ್ರೂ ಈ ನಗರದಲ್ಲಿ ತಿಂಗಳ ಖರ್ಚು ವೆಚ್ಚಗಳನ್ನು ತೂಗಿಸಿಕೊಂಡು ಹೋಗೋದು ಕಷ್ಟ. ಹೀಗಿರುವಾಗ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ದಂಪತಿ ತಿಂಗಳಿಗೆ ಸುಮಾರು 1.3 ಲಕ್ಷ ರೂ. ಖರ್ಚು ಮಾಡುತ್ತಿದ್ದು, ಆರ್ಥಿಕ ಹೊರೆಯಾಗುತ್ತಿದೆ ಎಂದು ಹೇಳಿದ್ದಾರೆ. ದಂಪತಿ ಮಾಡಿದ ಈ ಪೋಸ್ಟ್ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಯನ್ನು ಹುಟ್ಟುಹಾಕಿದೆ. ಬೆಂಗಳೂರಿನಲ್ಲಿ ಉತ್ಪನ್ನ ವ್ಯವಸ್ಥಾಪಕರಾಗಿ ಕೆಲಸ ಮಾಡುತ್ತಿರುವ ರಾಧಿಕಾ ಹಾಗೂ…

Read More

ಲೋಕಸಭೆಯತ್ತ ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಹೆಜ್ಜೆ, ರಾಷ್ಟ್ರ ರಾಜಕಾರಣದಲ್ಲಿ ಹೊಸ ಸಂಚಲನ – Kannada News

ಕೋಲ್ಕತ್ತಾ, ಜೂನ್ 05: ಭಾರತ ರಾಜಕಾರಣದ ಅತ್ಯಂತ ಪ್ರಭಾವಶಾಲಿ ಹಾಗೂ ಧೀಮಂತ ಮಹಿಳಾ ನಾಯಕಿಯಾಗಿರುವ ತೃಣಮೂಲ ಕಾಂಗ್ರೆಸ್ (TMC) ಮುಖ್ಯಸ್ಥೆ ಮಮತಾ ಬ್ಯಾನರ್ಜಿ(Mamata Banerjee) ಪ್ರಸ್ತುತ ರಾಷ್ಟ್ರ ರಾಜಕಾರಣದಲ್ಲಿ ಮತ್ತೊಮ್ಮೆ ಸಕ್ರಿಯ ಪಾತ್ರ ವಹಿಸಲು ಸಜ್ಜಾಗುತ್ತಿದ್ದಾರೆ. ಇತ್ತೀಚೆಗೆ ಮುಕ್ತಾಯಗೊಂಡ 2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ನಂತರ, ದೇಶದ ಕೆಳಮನೆಯಾದ ಲೋಕಸಭೆಯನ್ನು ಪ್ರವೇಶಿಸುವ ಮೂಲಕ ರಾಷ್ಟ್ರೀಯ ಮಟ್ಟದಲ್ಲಿ ವಿರೋಧ ಪಕ್ಷಗಳನ್ನು ಮುನ್ನಡೆಸಲು ಅವರು ಗಂಭೀರ ಆಲೋಚನೆ ನಡೆಸಿದ್ದಾರೆ ಎಂದು ದೆಹಲಿ ಮತ್ತು ಕೋಲ್ಕತ್ತಾದ ರಾಜಕೀಯ ಮೂಲಗಳು ವರದಿ…

Read More

ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು – Kannada News | Tragedy in Bagalur: Unscientific Wall Collapse Kills 5 Year Old, Injures Another

ಬಾಗಲೂರು ಗೋಡೆ ಕುಸಿತImage Credit source: Tv9 kannada ಬೆಂಗಳೂರು, ಜೂ.18: ರಾಜಧಾನಿಯ ಉತ್ತರ ತಾಲೂಕಿನ ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅತ್ಯಂತ ಹೃದಯವಿದ್ರಾವಕ ಘಟನೆಯೊಂದು ನಡೆದಿದೆ. ನೆರೆಮನೆಯ ಮಕ್ಕಳೊಂದಿಗೆ ಆಟವಾಡುತ್ತಿದ್ದಾಗ ಮನೆಯೊಂದರ ಕಾಂಪೌಂಡ್ ಗೋಡೆ ಮತ್ತು ಗೇಟ್ ಬಿದ್ದ ಪರಿಣಾಮ 5 ವರ್ಷದ ಪುಟಾಣಿ ಮಗು ಮೃತಪಟ್ಟಿದ್ದು, ಮತ್ತೊಂದು ಮಗು ಗಂಭೀರವಾಗಿ ಗಾಯಗೊಂಡಿದೆ. ಮೃತಪಟ್ಟ ದುರ್ದೈವಿ ಮಗುವನ್ನು ಯಾದಗಿರಿ ಮೂಲದ ದಾವಲ್ ಸಾಬ್ ಅವರ ಪುತ್ರ ಅಫೀನ್ (5) ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಕ್ಯಾಬ್ ಚಾಲಕರಾಗಿರುವ…

Read More

ದಿನ ಭವಿಷ್ಯ: ಇಂದು ಈ ರಾಶಿಯವರ ಜೊತೆ ಹೇಳಿಕೊಳ್ಳಬೇಕಾದುದನ್ನು ಮುಚ್ಚಿಡುವರು

ಮೇಷ ರಾಶಿ: ಕೆಲಸದಲ್ಲಿರುವ ಅಧಿಕಾರಿಗಳಿಗೆ ನಿಮ್ಮ ಸಲಹೆಯನ್ನು ಕೊಡಲು ಹೋಗಬೇಡಿ. ನೀವು ಸುಲಭವಾಗಿ ಜನರ ವಿಶ್ವಾಸವನ್ನು ಗಳಿಸುವಿರಿ. ನಿಮ್ಮ ಪ್ರಗತಿಗೆ ಹೊಸ ಮಾರ್ಗಗಳು ತೆರೆದುಕೊಳ್ಳುತ್ತವೆ. ನೀವು ವಹಿಸಿಕೊಂಡ ಕಾಮಗಾರಿಯ ವೇಗ ಹೆಚ್ಚಳ. ಆದರೆ ಅದರ ಬಗ್ಗೆ ಸಾಕಷ್ಟು ಯೋಚಿಸಿ ಮುಂದುವರಿಯಿರಿ. ಸ್ವಭಾವವು ಬಹಳ ತೀವ್ರವಾಗಿ ಇರಲಿದೆ. ಯಾರ ಮಾತನ್ನೂ ಕೇಳವ ಸಹನೆ ಇರದು.‌ ಪ್ರತಿಸ್ಪರ್ಧಿಗಳಿಗೆ ಸರಿಯಾದ ಸ್ಪರ್ಧೆಯನ್ನು ಕೊಡುವಿರಿ. ನಿಮ್ಮ ನಿರ್ಧಾರಗಳೇ ಅಂತಿಮವಾಗಬೇಕು ಎನ್ನುವ ಮನಃಸ್ಥಿತಿ ಇರುವುದು. ವೃಷಭ ರಾಶಿ: ಕಛೇರಿಯಲ್ಲಿ ನಿಮ್ಮ ಕೆಲಸಗಳನ್ನು ಕಂಡು ನಿಮ್ಮನ್ನು…

Read More