ಅರ್ಷದೀಪ್ ಸುತ್ತ ಸುತ್ತುವ ಈ ಸುಂದರಿ ಯಾರು? ಈ ನಟಿಗೆ ಇದೆ ಬೇಡಿಕೆ – Kannada News | Arshdeep Singh and Samreen Kaur Dating: IPL Star and Punjabi Actress Spark Romance Rumors

ಭಾರತೀಯ ಕ್ರಿಕೆಟ್ ತಂಡದ ಸ್ಟಾರ್ ವೇಗಿ ಮತ್ತು ಐಪಿಎಲ್‌ನಲ್ಲಿ ಪಂಜಾಬ್ ಕಿಂಗ್ಸ್ ಪರ ಮಿಂಚುತ್ತಿರುವ ಅರ್ಷದೀಪ್ ಸಿಂಗ್ ಸದ್ಯ ಸುದ್ದಿಯಲ್ಲಿದ್ದಾರೆ. ಆದರೆ ಈ ಬಾರಿ ಅವರು ಸುದ್ದಿಯಲ್ಲಿರುವುದು ತಮ್ಮ ಮಾರಕ ಬೌಲಿಂಗ್‌ನಿಂದಲ್ಲ, ಬದಲಾಗಿ ತಮ್ಮ ವೈಯಕ್ತಿಕ ಜೀವನದಿಂದ. ಹೌದು, ಅರ್ಷದೀಪ್ ಸಿಂಗ್ ಅವರು ಖ್ಯಾತ ಪಂಜಾಬಿ ನಟಿ ಸಮ್ರೀನ್ ಕೌರ್ ಅವರೊಂದಿಗೆ ಪ್ರೇಮಪಾಶದಲ್ಲಿ ಸಿಲುಕಿದ್ದಾರೆ ಎಂಬ ಸುದ್ದಿ ಕ್ರಿಕೆಟ್ ವಲಯದಲ್ಲಿ ಸಖತ್ ಸದ್ದು ಮಾಡುತ್ತಿದೆ. ವಿಮಾನ ನಿಲ್ದಾಣದಲ್ಲಿ ಕೈ ಕೈ ಹಿಡಿದು ಪ್ರತ್ಯಕ್ಷ ಇತ್ತೀಚೆಗೆ ಅಂದರೆ ಏಪ್ರಿಲ್…

Read More

ನೀರಾನೆ ದಾಳಿಗೆ ಪಶುವೈದ್ಯೆ ಸಾವು: ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ; ಸಮೀಕ್ಷಾ ಮಾವ ಗಂಭೀರ ಆರೋಪ

ಆನೇಕಲ್, ಮಾರ್ಚ್​ 21: ಶಿವಮೊಗ್ಗದ ಹುಲಿಧಾಮದಲ್ಲಿ ನೀರಾನೆ ದಾಳಿಗೆ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಇದರಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಹಾಗಾಗಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಆಗಬೇಕು ಎಂದು ಮೃತ ಸಮೀಕ್ಷಾ ರೆಡ್ಡಿ ಮಾವ ನವೀನ್ ಗಂಭೀರ ಆರೋಪ ಮಾಡಿದ್ದಾರೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್​ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಚಿಕ್ಕಂದಿನಿಂದಲೂ ಕಾಡು ಪ್ರಾಣಿಗಳೆಂದರೆ ಸಮೀಕ್ಷಾಗೆ ಹೆಚ್ಚು ಪ್ರೀತಿ. ನೂರಾರು ಕೋಟಿ ರೂ ಆಸ್ತಿ ಇದ್ರೂ ಸೇವೆ ಮಾಡಬೇಕೆಂಬ ಹಂಬಲ ಇತ್ತು….

Read More

ನನ್ನ ಪತ್ನಿ ಮೇಲೆ ಸುಳ್ಳು ಆರೋಪ ಮಾಡ್ಬೇಡಿ ಎನ್ನುತ್ತಾ ಕಾಂಗ್ರೆಸ್ ಬಂಡವಾಳ ಬಿಚ್ಚಿಟ್ಟ ಅಸ್ಸಾಂ ಸಿಎಂ ಹಿಮಂತ ಶರ್ಮಾ

ಗುವಾಹಟಿ, ಏಪ್ರಿಲ್ 06: ತಮ್ಮ ಪತ್ನಿ ಮೇಲೆ ಕಾಂಗ್ರೆಸ್ ಹೊರಿಸಿರುವ ಆರೋಪಗಳ ಕುರಿತು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ(Himanta Biswa Sarma) ಪ್ರತಿಕ್ರಿಯಿಸಿದ್ದಾರೆ. ಸಿಎಂ ಪತ್ನಿ ರಿನಿಕಿ ಭೂನ್ಯಾ ಶರ್ಮಾ ಮೂರು ವಿದೇಶಿ ಪಾಸ್‌ಪೋರ್ಟ್‌ಗಳನ್ನು ಹೊಂದಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ಅದಕ್ಕೆ ಪ್ರತಿಕ್ರಿಯಿಸಿರುವ ಸಿಎಂ  ಕಾಂಗ್ರೆಸ್ ಪಾಕ್​ನಿಂದ ಸಹಾಯ ಪಡೆಯುತ್ತಿದೆ, ತನ್ನ ಪತ್ನಿ ವಿರುದ್ಧ ಇಲ್ಲ ಸಲ್ಲದ ಆರೋಪ ಮಾಡುತ್ತಿದೆ. ಕಳೆದ 10 ದಿನಗಳಲ್ಲಿ, ಪಾಕಿಸ್ತಾನಿ ಚಾನೆಲ್‌ಗಳು ಅಸ್ಸಾಂ ಚುನಾವಣೆಯ ಬಗ್ಗೆ ಕನಿಷ್ಠ 11 ಟಾಕ್…

Read More

ಪಾಕಿಸ್ತಾನಕ್ಕೆ ಮುಖಭಂಗ: IPL ಆಡ್ತೀವಿ ಎಂದ ಆಸ್ಟ್ರೇಲಿಯಾ ಆಟಗಾರರು! – Kannada News | Australia players not to leave IPL 2026 for Pakistan ODIs

ಅಂತಾರಾಷ್ಟ್ರೀಯ ಕ್ರಿಕೆಟ್ ಸರಣಿಗಳಿಗಿಂತ ಐಪಿಎಲ್ ಎಷ್ಟು ಶಕ್ತಿಶಾಲಿ ಎಂಬುದಕ್ಕೆ ಈಗ ಮತ್ತೊಂದು ಸಾಕ್ಷಿ ಸಿಕ್ಕಿದೆ. ಪಾಕಿಸ್ತಾನದ ವಿರುದ್ಧದ ಏಕದಿನ ಸರಣಿಯನ್ನು ಆಡಲು ಆಸ್ಟ್ರೇಲಿಯಾದ ಸ್ಟಾರ್ ಆಟಗಾರರು ನಿರಾಕರಿಸಿದ್ದು, ಐಪಿಎಲ್ 2026ರ ಪ್ಲೇ-ಆಫ್ ಪಂದ್ಯಗಳಲ್ಲೇ ಮುಂದುವರಿಯಲು ನಿರ್ಧರಿಸಿದ್ದಾರೆ. ಪಾಕಿಸ್ತಾನ ಕ್ರಿಕೆಟ್ ತಂಡವು ತನ್ನ ನೆಲದಲ್ಲಿ ಆಸ್ಟ್ರೇಲಿಯಾದ ಸ್ಟಾರ್ ಆಟಗಾರರಾದ ಪ್ಯಾಟ್ ಕಮಿನ್ಸ್, ಮಿಚೆಲ್ ಸ್ಟಾರ್ಕ್ ಮತ್ತು ಟ್ರಾವಿಸ್ ಹೆಡ್ ಅವರಂತಹ ದಿಗ್ಗಜರನ್ನು ಎದುರಿಸಲು ಕಾತರದಿಂದ ಕಾಯುತ್ತಿತ್ತು. ಆದರೆ, ಕ್ರಿಕೆಟ್ ಆಸ್ಟ್ರೇಲಿಯಾ ತನ್ನ ಆಟಗಾರರಿಗೆ ಐಪಿಎಲ್ ಒಪ್ಪಂದ ಪೂರ್ಣಗೊಳಿಸಲು ಹಸಿರು…

Read More

ಸಿನಿಮಾ ಲೀಕ್ ಆದ ಹೊರತಾಗಿಯೂ ದಾಖಲೆ ಬರೆಯಲು ಸಜ್ಜಾದ ‘ಜನ ನಾಯಗನ್’ – Kannada News | CM Thalapathy Vijay Jana Nayagan Set For Massive Box Office Opening; 15K Tickets Sold in One Hour

ತಮಿಳುನಾಡು ಮುಖ್ಯಮಂತ್ರಿ ಹಾಗೂ ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ಸಿನಿಮಾ ಜುಲೈ 23ರಂದು ವಿಶ್ವಾದ್ಯಂತ ಬಿಡುಗಡೆಯಾಗಲಿದೆ. ಈ ಚಿತ್ರದ ಮೇಲೆ ಭಾರಿ ನಿರೀಕ್ಷೆ ವ್ಯಕ್ತವಾಗಿದೆ. ಇದು ವಿಜಯ್ ಅವರ ಜನಪ್ರಿಯತೆಗೆ ಸಾಕ್ಷಿಯಾಗಿದೆ. ರಾಜಕೀಯ ಪಿತೂರಿ, ಸೆನ್ಸಾರ್ ಮಂಡಳಿ ವಿಳಂಬ ಮತ್ತು ಸಿನಿಮಾ ಲೀಕ್ ನಡುವೆಯೂ ಚಿತ್ರದ ಮುಂಗಡ ಟಿಕೆಟ್ ಬುಕಿಂಗ್ ಭರ್ಜರಿಯಾಗಿ ಆರಂಭವಾಗಿದೆ. ಬುಕ್ ಮೈ ಶೋ ಆಪ್‌ನಲ್ಲಿ ಕೇವಲ ಒಂದು ಗಂಟೆಯಲ್ಲಿ 15 ಸಾವಿರಕ್ಕೂ ಹೆಚ್ಚು ಟಿಕೆಟ್‌ಗಳು ಮಾರಾಟವಾಗಿವೆ. ಸಿನಿಮಾ ಬಿಡುಗಡೆಗೆ ಇನ್ನೂ ಮೂರು…

Read More

ಬಡತನವನ್ನೇ ಮೆಟ್ಟಿ ನಿಂತು ಮಹತ್ತರ ಸಾಧನೆ: ಛಲಬಿಡದೆ ಓದಿ ಜಡ್ಜ್ ಆದ ಆಟೋ ಚಾಲಕನ ಮಗಳು! – Kannada News | Auto Driver’s Daughter from Anekal Becomes Civil Judge: Nagini L Secures 48th Rank After Beating Poverty

ಆನೇಕಲ್, ಫೆಬ್ರವರಿ 24: ಆಟೋ ಚಾಲಕರೊಬ್ಬರ ಮಗಳು ಬಡತನವನ್ನೇ ಮೆಟ್ಟಿ ನಿಂತು ಸಾಧನೆಯ ಶಿಖರಕ್ಕೇರಿ ಇದೀಗ ಸಿವಿಲ್ ನ್ಯಾಯಾಧೀಶೆಯಾಗಿ ಆಯ್ಕೆಯಾಗಿ ಗಮನ ಸೆಳೆದಿದ್ದಾರೆ. ಈ ಮೂಲಕ, ಕುಟುಂಬದವರಿಗಷ್ಟೇ ಅಲ್ಲದೆ ಇಡೀ ಊರಿಗೂ ರಾಜ್ಯಕ್ಕೂ ಕೀರ್ತಿ ತಂದಿದ್ದಾರೆ. ಇಂಥದ್ದೊಂದು ಅಪರೂಪದ ವಿದ್ಯಮಾನ ಬೆಂಗಳೂರು (Bangalore) ಹೊರವಲಯದ ಆನೇಕಲ್​ನಿಂದ ವರದಿಯಾಗಿದೆ. ಆನೇಕಲ್ ತಾಲ್ಲೂಕಿನ ತಿರುಪಾಳ್ಯ ನಿವಾಸಿಯಾದ ನಾಗಿಣಿ ಎಲ್ ಎಂಬವರು ಲಕ್ಷ್ಮಣ್ ಮತ್ತು ಮಂಜುಳಾ ದಂಪತಿಯ ದ್ವಿತೀಯ ಪುತ್ರಿ. ತಂದೆ ಲಕ್ಷ್ಮಣ್ ಆಟೋ ಚಾಲಕರಾಗಿದ್ದು, ತಾಯಿ ಮಂಜುಳಾ ಹೂವಿನ ವ್ಯಾಪಾರ…

Read More

ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ – Kannada News | Next CM DK Shivakumar Slogans Echo at KPCC Office Bangalore Amid Leadership Buzz in Karnataka Congress

ಬೆಂಗಳೂರು, ಜನವರಿ 8: ಬೆಂಗಳೂರಿನ ಕೆಪಿಸಿಸಿ ಕಚೇರಿ ಮುಂದೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಮುಂದಿನ ಮುಖ್ಯಮಂತ್ರಿ ಎಂಬ ಘೋಷಣೆಗಳು ಮೊಳಗಿವೆ. ಕಾರ್ಯಕರ್ತರು, ‘‘ಮುಂದಿನ ಸಿಎಂ ಡಿಕೆ ಶಿವಕುಮಾರ್ ಸಾಹೇಬ್ರಿಗೆ ಜೈ’’ ಎಂದು ಘೋಷಣೆ ಕೂಗಿ ಜೈಕಾರ ಹಾಕಿದ್ದಾರೆ. ಆದರೆ, ಕಾಂಗ್ರೆಸ್ ಹೈಕಮಾಂಡ್ ಡಿಕೆ ಶಿವಕುಮಾರ್ ಅವರನ್ನು ಅಸ್ಸಾಂ ಚುನಾವಣೆಗೆ ಹಿರಿಯ ವೀಕ್ಷಕರನ್ನಾಗಿ ನೇಮಿಸಿದೆ. ಈ ನಿರ್ಧಾರ, ನಾಯಕತ್ವ ಬದಲಾವಣೆಯ ಕುರಿತ ಚರ್ಚೆಗಳಿಗೆ ಪಂಚರಾಜ್ಯಗಳ ಚುನಾವಣೆ ಮುಗಿಯುವವರೆಗೆ ವಿರಾಮ ನೀಡುವ ಪರೋಕ್ಷ ಸಂದೇಶ ಎಂದು ಕಾಂಗ್ರೆಸ್ ವಲಯದಲ್ಲಿ…

Read More

Ayodhya Ram Lalla: ಅಯೋಧ್ಯೆ ರಾಮಲಲ್ಲಾನಿಗೆ ಜಗತ್ತಿನ ಅತ್ಯಂತ ದುಬಾರಿ ಮಾವು ಅರ್ಪಿಸಿದ ರೈತ – Kannada News | Miyazaki Mango: Ayodhya Ram Lalla Receives World’s Costliest Mango, Grown Locally!

ಅತ್ಯಂತ ದುಬಾರಿ ‘ಮಿಯಾಜಾಕಿ’ ಮಾವಿನ ಹಣ್ಣು ಅಯೋಧ್ಯೆಯ ಭವ್ಯ ಶ್ರೀರಾಮ ಮಂದಿರದಲ್ಲಿ ವಿರಾಜಮಾನನಾಗಿರುವ ಬಾಲರಾಮನಿಗೆ (ರಾಮಲಲ್ಲಾ) ಅತ್ಯಂತ ವಿಶೇಷ ಹಾಗೂ ಅಪರೂಪದ ಹಣ್ಣನ್ನು ಅರ್ಪಿಸಲಾಗಿದೆ. ಜಗತ್ತಿನ ಅತ್ಯಂತ ದುಬಾರಿ ಮಾವಿನ ತಳಿ ಎಂದು ಹೆಸರುವಾಸಿಯಾಗಿರುವ ‘ಮಿಯಾಜಾಕಿ’ (Miyazaki) ಮಾವಿನ ಹಣ್ಣನ್ನು ರಾಮಲಲ್ಲಾಗೆ ನೈವೇದ್ಯವಾಗಿ ನೀಡಲಾಗಿದೆ. ಅತ್ಯಂತ ಕುತೂಹಲಕಾರಿ ವಿಷಯವೆಂದರೆ, ಈ ಮಾವಿನ ಹಣ್ಣನ್ನು ಎಲ್ಲೂ ಹೊರದೇಶದಿಂದ ತರಿಸಲಾಗಿಲ್ಲ, ಬದಲಿಗೆ ಅಯೋಧ್ಯೆಯ ಸ್ಥಳೀಯ ರೈತರಾದ ಓಂಪ್ರಕಾಶ್ ಸಿಂಗ್ ಎಂಬುವವರು ತಮ್ಮದೇ ತೋಟದಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆಸಿದ್ದಾರೆ. ಓಂಪ್ರಕಾಶ್ ಅವರು…

Read More

Gold Rate Today Bangalore: ಚಿನ್ನ, ಬೆಳ್ಳಿ ಬೆಲೆಗಳ ಏರಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 18th January 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಜನವರಿ 18: ಈ ವಾರ ಏರಿಳಿತಗಳನ್ನು ಕಂಡಿದ್ದ ಚಿನ್ನದ ಬೆಲೆ (Gold Rate), ವಾರಾಂತ್ಯದಲ್ಲಿ ಗ್ರಾಮ್​ಗೆ 35 ರೂ ಹೆಚ್ಚಿದೆ. ವಿದೇಶಗಳಲ್ಲಿ ಅಲ್ಪ ಏರಿಳಿತಗಳಾಗಿವೆ. ಬೆಳ್ಳಿ ಬೆಲೆಯೂ ತುಸು ಏರಿದೆ. ಗ್ರಾಮ್​ಗೆ 3 ರೂ ಬೆಲೆ ಹೆಚ್ಚಳ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,31,800 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,43,780 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 29,500 ರುಪಾಯಿ ಇದೆ….

Read More

Vasthu Tips: ಮನೆಯ ಟೆರೇಸ್ ಮೇಲೆ ತಪ್ಪಿಯೂ ಈ ವಸ್ತುಗಳನ್ನು ಇಡಬೇಡಿ; ಸಂಕಷ್ಟ ತಪ್ಪಿದ್ದಲ್ಲ – Kannada News | Vastu for Terrace: 7 Items to Remove from Your Home Terrace for Prosperity and Peace

ಮನೆಯ ಟೆರೇಸ್ ಎಂದರೆ ಕೇವಲ ತಂಪಾದ ಗಾಳಿ ಸೇವಿಸುವ ಅಥವಾ ಕಾಫಿ ಕುಡಿಯುವ ಜಾಗವಲ್ಲ. ವಾಸ್ತು ಶಾಸ್ತ್ರದ ಪ್ರಕಾರ, ಇದು ಮನೆಯ ‘ಶಿರಸ್ಸು’ ಇದ್ದಂತೆ. ಮನೆಯ ಮೇಲ್ಭಾಗ ಅಥವಾ ಟೆರೇಸ್ ಎಷ್ಟು ಸ್ವಚ್ಛವಾಗಿರುತ್ತದೋ, ಆ ಮನೆಯಲ್ಲಿ ಅಷ್ಟೇ ನೆಮ್ಮದಿ ಇರುತ್ತದೆ. ಆದರೆ, ನಮಗೆ ಅರಿವಿಲ್ಲದೆಯೇ ಟೆರೇಸ್ ಮೇಲೆ ನಾವು ಹಾಕುವ ಕಸ ಅಥವಾ ಹಳೆಯ ವಸ್ತುಗಳು ಮನೆಯಲ್ಲಿ ಅಶಾಂತಿ ಮತ್ತು ಆರ್ಥಿಕ ಮುಗ್ಗಟ್ಟಿಗೆ ಕಾರಣವಾಗಬಹುದು. ನಿಮ್ಮ ಮನೆಯ ಟೆರೇಸ್ ಮೇಲೆ ಈ ಕೆಳಗಿನ ವಸ್ತುಗಳಿದ್ದರೆ, ಅವುಗಳನ್ನು ತಕ್ಷಣವೇ…

Read More