Headlines

ಕೋಟಿ ಕೋಟಿ ಬೆಲೆ ಬಾಳುವ ಭೂಮಿ ಪ್ರಕರಣದಲ್ಲಿ ಶ್ರೀದೇವಿ ಕುಟುಂಬಕ್ಕೆ ಜಯ – Kannada News | Legal Win for Boney Kapoor: Madras HC Dismisses Property Suit Linked to Sridevi

ಬಾಲಿವುಡ್‌ನ ಖ್ಯಾತ ನಿರ್ಮಾಪಕ ಬೋನಿ ಕಪೂರ್ ಹಾಗೂ ಅವರ ಪುತ್ರಿಯರಾದ ಜಾನ್ವಿ ಕಪೂರ್ ಮತ್ತು ಖುಷಿ ಕಪೂರ್ ಅವರಿಗೆ ಕಾನೂನು ಹೋರಾಟದಲ್ಲಿ ದೊಡ್ಡ ಜಯ ಸಿಕ್ಕಿದೆ. ನಟಿ ಶ್ರೀದೇವಿ ಅವರು (Sridevi) 1988ರಲ್ಲಿ ಖರೀದಿಸಿದ್ದ ಚೆನ್ನೈನ ಆಸ್ತಿಯ ಮೇಲೆ ಹೂಡಲಾಗಿದ್ದ ಸಿವಿಲ್ ದಾವೆಯನ್ನು ಮದ್ರಾಸ್ ಹೈಕೋರ್ಟ್ ವಜಾಗೊಳಿಸಿದೆ. ಇದರಿಂದ ಕಪೂರ್ ಕುಟುಂಬಕ್ಕೆ ಸಮಾಧಾನ ಸಿಕ್ಕಂತೆ ಆಗಿದೆ. ಚೆನ್ನೈನ ಶೋಲಿಂಗನಲ್ಲೂರ್‌ನಲ್ಲಿರುವ ಸುಮಾರು 2.70 ಎಕರೆ ಭೂಮಿಗೆ ಸಂಬಂಧಿಸಿದಂತೆ ಈ ವಿವಾದ ಉಂಟಾಗಿತ್ತು. ಎಂ.ಸಿ. ಶಿವಕಾಮಿ ಮತ್ತು ಇತರರು ಈ…

Read More

ಬಂಗಾಳ ಮುಂದಿನ ಸಿಎಂ ಸುವೇಂದು ಅಧಿಕಾರಿ? ಅಗ್ನಿಮಿತ್ರಾ, ನಿಸಿತ್ ಉಪಮುಖ್ಯಮಂತ್ರಿಗಳು? – Kannada News | West Bengal govt formation, Suvendu Adhikari frontrunner for CM, may elect 2 DCMs

ಕೋಲ್ಕತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ (West Bengal Assembly Elections 2026) ಐತಿಹಾಸಿಕ ಗೆಲುವು ದಾಖಲಿಸಿರುವ ಬಿಜೆಪಿಯಲ್ಲಿ ಈಗ ಸರ್ಕಾರ ಮತ್ತು ಮಂತ್ರಿಮಂಡಲ ರಚನೆಯ ಕಸರತ್ತು ನಡೆಯುತ್ತಿದೆ. ಇವತ್ತು ಶುಕ್ರವಾರ ಬಿಜೆಪಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ನಡೆಯಲಿದೆ. ಮುಖ್ಯಮಂತ್ರಿ ಯಾರೆಂದು ಸಂಜೆಯೊಳಗೆ ಸ್ಪಷ್ಟವಾಗುತ್ತದೆ. ಕೆಲ ಮಾಧ್ಯಮಗಳಲ್ಲಿ ಬಂದಿರುವ ವರದಿಗಳ ಪ್ರಕಾರ, ಸುವೇಂದು ಅಧಿಕಾರಿ (Suvendu Adhikari) ಅವರು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಆಗಲಿದ್ದಾರೆ ಎನ್ನಲಾಗಿದೆ. ಮಮತಾ ಬ್ಯಾನರ್ಜಿಯನ್ನು ಎರಡು ಬಾರಿ ಸೋಲಿಸಿದ…

Read More

ಗ್ರೇಟರ್​​ ಬೆಂಗಳೂರು ಪ್ರಾಧಿಕಾರ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?

ಬೆಂಗಳೂರು, ಮೇ 08: ಜಿಬಿಎ ಚುನಾವಣೆ ಸಂಬಂಧ ರಾಜ್ಯ ಚುನಾವಣಾ ಆಯೋಗದ ಆಯುಕ್ತ ಸಂಗ್ರೇಶಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆದಿದೆ. ಮೀಟಿಂಗ್​​ ಬಳಿಕ ಮಾತನಾಡಿದ ಆಯುಕ್ತ ಸಂಗ್ರೇಶಿ, ಚುನಾವಣೆ ಸಂಬಂಧ ದಿನಾಂಕ ನಿಗದಿ ಮಾತ್ರ ಬಾಕಿ ಉಳಿದಿದೆ. ಉಳಿದೆಲ್ಲಾ ಪ್ರಕ್ರಿಯೆ ಮುಗಿಸಿದ್ದೇವೆ. ಮಳೆಗಾಲ, ಶಾಲಾ ಕಾಲೇಜು, ಸೆನ್ಸನ್ ಇವೆಲ್ಲಾ ಗಮನಿಸಿ ದಿನಾಂಕ ನಿಗದಿ ಆಗಬೇಕು. ಜೂನ್ 30ರ ಒಳಗಾಗಿ GBA ಚುನಾವಣೆ ಮಾಡಬೇಕು ಎಂದು ಸುಪ್ರೀಂಕೋರ್ಟ್ ಹೇಳಿದೆ. ಹೀಗಾಗಿ ನಿಗದಿತ ಕಾಲಮಿತಿಯಲ್ಲಿ ಚುನಾವಣೆ ಮುಗಿಸಿ ಸುಪ್ರೀಂಕೋರ್ಟ್​​ಗೆ ನಾವು…

Read More

ಮಹಿಳೆಯರ ವಿರುದ್ಧದ ಅಪರಾಧ: ದೇಶದ ಮೆಟ್ರೋ ನಗರಗಳ ಪಟ್ಟಿಯಲ್ಲಿ ಬೆಂಗಳೂರಿಗೆ 3ನೇ ಸ್ಥಾನ – Kannada News | NCRB Report 2024: Bengaluru Ranks 3rd in Crimes Against Women; Leads in Criminal Force with Intent to Outrage Modesty

ಪ್ರಾತಿನಿಧಿಕ ಚಿತ್ರImage Credit source: MediaForge AI ಬೆಂಗಳೂರು, ಮೇ 8: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ಮಹಿಳೆಯರ ಸುರಕ್ಷತೆಗಾಗಿ ಪೊಲೀಸ್ ಇಲಾಖೆ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದ್ದರೂ, ಸಮಸ್ಯೆ ಬಗೆಹರಿಯುವ ಲಕ್ಷಣ ಕಾಣಿಸುತ್ತಿಲ್ಲ. ಮಹಿಳೆಯರ ವಿರುದ್ಧದ ಅಪರಾಧ ಪ್ರಕರಣಗಳಲ್ಲಿ ನಗರವು ಇಂದಿಗೂ ದೇಶದ ಮೊದಲ ಮೂರು ಸ್ಥಾನಗಳಲ್ಲೇ ಮುಂದುವರಿದಿದೆ. ಎನ್‌ಸಿಆರ್‌ಬಿ (NCRB) ಬಿಡುಗಡೆ ಮಾಡಿರುವ 2024ರ ವರದಿಯ ಪ್ರಕಾರ, ದೇಶದ 19 ಪ್ರಮುಖ ಮೆಟ್ರೋಪಾಲಿಟನ್ ನಗರಗಳ ಪೈಕಿ ಮಹಿಳೆಯರ ವಿರುದ್ಧದ ಅಪರಾಧ ಪ್ರಕರಣಗಳಲ್ಲಿ ದೆಹಲಿ ಮತ್ತು ಮುಂಬೈ…

Read More

‘ಜೇಡರ ಬಲೆ’ ಸಿನಿಮಾ ಕತೆ ಕೇಳಿ ಬಿದ್ದು-ಬಿದ್ದು ನಕ್ಕಿದ್ದ ಅಣ್ಣಾವ್ರು: ಕಾರಣವೇನು? – Kannada News | How Kannada’s first spy action movie Jedara Bale made, what was Dr Rajkumar’s reaction

‘ಜೇಡರ ಬಲೆ’ (Jedara Bale) ಕನ್ನಡದ ಮೊಟ್ಟ ಮೊದಲ ಬಾಂಡ್ ಸಿನಿಮಾ. ಡಾ ರಾಜ್​ಕುಮಾರ್ ಅವರು ಈ ಸಿನಿಮಾದ ನಾಯಕ. 1968ರಲ್ಲಿ ಬಿಡುಗಡೆ ಆದ ಈ ಸಿನಿಮಾ ನಿರ್ದೇಶನ ಮಾಡಿದ್ದು ದೊರೈ-ಭಗವಾನ್. ಸಿನಿಮಾ ಆಗಿನ ಕಾಲಕ್ಕೆ ಭಾರಿ ದೊಡ್ಡ ಹಿಟ್ ಆಗಿದ್ದು ಮಾತ್ರವೇ ಅಲ್ಲದೆ, ಸಿನಿಮಾದ ತಂತ್ರಜ್ಞಾನ, ನಿರ್ಮಾಣ ಚತುರತೆಯಿಂದ ಭಾರಿ ಪ್ರಶಂಸೆಗೆ ಕಾರಣವಾಗಿತ್ತು. ಆ ನಂತರ ಕನ್ನಡದಲ್ಲಿ ಸ್ಪೈ ಸಿನಿಮಾಗಳು, ಥ್ರಿಲ್ಲರ್ ಸಿನಿಮಾಗಳು ಹೇರಳವಾಗಿ ಮೂಡಿ ಬರಲು ವೇದಿಕೆ ಹಾಕಿಕೊಟ್ಟ ಸಿನಿಮಾ ಸಹ ಇದಾಯ್ತು. ಆದರೆ…

Read More

ಬಂಗಾಳ ಚುನಾವಣೆ 2026: ಎಸ್​ಐಆರ್ ಸುತ್ತಲಿನ ಆರೋಪಗಳು ಹಾಗೂ ಸತ್ಯಾಸತ್ಯತೆಗಳು – Kannada News | West Bengal Election: Debunking Voter List Fraud & SIR Process Reality

ಪಶ್ಚಿಮ ಬಂಗಾಳ ಮಾಜಿ ಸಿಎಂ ಮಮತಾ ಬ್ಯಾನರ್ಜಿImage Credit source: PTI ಕೋಲ್ಕತ್ತಾ, ಮೇ 8: ಇತ್ತೀಚೆಗೆ ಮುಕ್ತಾಯಗೊಂಡ ಪಶ್ಚಿಮ ಬಂಗಾಳದ ಐತಿಹಾಸಿಕ ವಿಧಾನಸಭಾ ಚುನಾವಣೆಯ (West Bengal Assembly Elections 2026) ಫಲಿತಾಂಶಗಳು ಹೊರಬಿದ್ದ ಬೆನ್ನಲ್ಲೇ, ಸೋಲಿನಿಂದ ಕಂಗೆಟ್ಟಿರುವ ವಿರೋಧ ಪಕ್ಷಗಳ ಒಕ್ಕೂಟವು ಚುನಾವಣಾ ಪ್ರಕ್ರಿಯೆಯ ನಿಷ್ಪಕ್ಷಪಾತತೆಯನ್ನೇ ಪ್ರಶ್ನಿಸಲು ಆರಂಭಿಸಿದೆ. ವಿಶೇಷವಾಗಿ, ಚುನಾವಣಾ ಆಯೋಗವು ಹಮ್ಮಿಕೊಂಡಿದ್ದ ‘ವಿಶೇಷ ತೀವ್ರ ಪರಿಷ್ಕರಣೆ’ (Special Intensive Revision – SIR) ಪ್ರಕ್ರಿಯೆಯು ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದ…

Read More

ಹೆಂಡತಿ, ಮಕ್ಕಳನ್ನು ಕಳುಹಿಸಿಕೊಡಿ ಎಂದಿದ್ದಕ್ಕೆ ಅಳಿಯನಿಗೆ ಬೆಂಕಿ ಹಚ್ಚಿ ಕೊಲೆ! ಮಾವ, ಭಾವ ಅಂದರ್ – Kannada News | Anekal Horror: Man Burnt Alive by In Laws Over Domestic Dispute; Two Arrested After Dying Declaration

ಹೆಂಡತಿ, ಮಕ್ಕಳನ್ನು ಕಳುಹಿಸಿಕೊಡಿ ಎಂದಿದ್ದಕ್ಕೆ ಅಳಿಯನಿಗೆ ಬೆಂಕಿ ಹಚ್ಚಿ ಕೊಲೆ! ಆನೇಕಲ್, ಮೇ 08: ಬೆಂಗಳೂರು ಹೊರವಲಯದ ಆನೇಕಲ್‌ನಲ್ಲಿ (Anekal) ಕೌಟುಂಬಿಕ ಕಲಹವೊಂದು ಭೀಕರ ಕೊಲೆಯಲ್ಲಿ ಅಂತ್ಯವಾಗಿದೆ. ಹೆಂಡತಿ ಮತ್ತು ಮಕ್ಕಳನ್ನು ಮನೆಗೆ ಕಳುಹಿಸಿಕೊಡುವಂತೆ ಕೇಳಲು ಹೋದ ವ್ಯಕ್ತಿಯ ಮೇಲೆ ಆತನ ಮಾವ ಮತ್ತು ಭಾವ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ನಡೆದಿದ್ದು, ವ್ಯಕ್ತಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ. ಸಾವಿಗೂ ಮುನ್ನ ತನ್ನ ಮೇಲಾದ ದೌರ್ಜನ್ಯದ ಕುರಿತು ವ್ಯಕ್ತಿ ಹೇಳಿಕೊಂಡಿದ್ದು, ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ….

Read More

ದಳಪತಿ ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​.ಡಿ. ಕುಮಾರಸ್ವಾಮಿ: ಕಾರಣ ಇಲ್ಲಿದೆ – Kannada News | H.D. Kumaraswamy Questions Financial Feasibility of TVK Vijays Freebies in Tamil Nadu

ಹಾಸನ, ಮೇ 08: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ತಮಿಳುನಾಡಿನಲ್ಲಿ ಸರ್ಕಾರ ರಚನೆಗೆ ಕಸರತ್ತು ನಡೆಸುತ್ತಿರುವ ನಟ ವಿಜಯ್ ಅವರ ಹೊಸ ರಾಜಕೀಯ ಪಕ್ಷ ಮತ್ತು ಅದರ ಉಚಿತ ಯೋಜನೆಗಳ ಘೋಷಣೆಯ ಕುರಿತು ಪ್ರತಿಕ್ರಿಯಿಸಿದ್ದಾರೆ. ವಿಜಯ್ ಘೋಷಿಸಿರುವ ಉಚಿತ ಗ್ಯಾರಂಟಿ ಯೋಜನೆಗಳಿಗೆ ದೊಡ್ಡ ಪ್ರಮಾಣದ ಹಣದ ಅಗತ್ಯವಿದೆ. ತಮಿಳುನಾಡಿನ ವಾರ್ಷಿಕ ಬಜೆಟ್ ಸುಮಾರು 3.30ರಿಂದ 3.40 ಲಕ್ಷ ಕೋಟಿ ರೂ. ಇದೆ. ಆದರೆ, ವಿಜಯ್ ಅವರ ಉಚಿತ ಯೋಜನೆಗಳಿಗೆ ಒಂದು ವರ್ಷಕ್ಕೆ ಅಂದಾಜು 6 ರಿಂದ…

Read More

ಸುವೇಂದು ಅಧಿಕಾರಿಯ ಪಿಎ ಹತ್ಯೆಗೆ ಬಿಹಾರದಿಂದ ಶಾರ್ಪ್ ಶೂಟರ್ಸ್, 40 ಲಕ್ಷ ರೂ.ಗೆ ಕಾಂಟ್ರಾಕ್ಟ್! ಅಚ್ಚರಿಯ ಮಾಹಿತಿ ಬಯಲು – Kannada News | Suvendu Adhikari PA Murder Case: Sharp Shooters from Bihar Hired for Rs 40 Lakh Contract; Probe Reveals Details

ಚಂದ್ರನಾಥ್ ರಥ್ ಹಾಗೂ ಸುವೇಂದು ಅಧಿಕಾರಿImage Credit source: TV9 Network ಕೋಲ್ಕತ್ತಾ, ಮೇ 8: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ, ಸಿಎಂ ರೇಸ್​​​ನಲ್ಲಿ ಮುಂಚೂಣಿಯಲ್ಲಿರುವ ಸುವೇಂದು ಅಧಿಕಾರಿ (Suvendu Adhikari) ಆಪ್ತ ಕಾರ್ಯದರ್ಶಿ ಚಂದ್ರನಾಥ್ ರಥ್ (Chandranath Rath) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಿಗಿಲು ಹುಟ್ಟಿಸುವ ಮಾಹಿತಿ ಬಯಲಾಗಿದೆ. ಈ ಹತ್ಯೆಯನ್ನು ಯೋಜಿತವಾಗಿ ನಡೆಸಲು ಬಿಹಾರದಿಂದ ಶಾರ್ಪ್ ಶೂಟರ್‌ಗಳನ್ನು ಕರೆಸಲಾಗಿತ್ತು ಹಾಗೂ ಬರೋಬ್ಬರಿ 40 ಲಕ್ಷ ರೂ.ಗಳ ಸುಪಾರಿ ನೀಡಲಾಗಿತ್ತು ಎಂಬ ವಿಷಯ ಪ್ರಾಥಮಿಕ ತನಿಖೆ ವೇಳೆ…

Read More

ಎಲ್ಲಾ 108 ಟಿವಿಕೆ ಶಾಸಕರ ರಾಜೀನಾಮೆ ಬೆದರಿಕೆ; ಡಿಎಂಕೆ ಜೊತೆ ಮೈತ್ರಿಗೆ ಎಐಎಡಿಎಂಕೆ ಪ್ರಯತ್ನ; ತಮಿಳುನಾಡಿನಲ್ಲಿ ರಾಜಕೀಯ ರಂಗು – Kannada News | TVK warns of resignation of all its MLAs, as AIADMK tries coalition with DMK for Power in Tamil Nadu

ಚೆನ್ನೈ, ಮೇ 8: ತಮಿಳುನಾಡು ವಿಧಾನಸಭಾ ಚುನಾವಣೆಯು (Tamil Nadu Assembly Elections) ಅತಂತ್ರ ಫಲಿತಾಂಶ ಕೊಟ್ಟಿರುವುದು ವಿವಿಧ ರಾಜಕೀಯ ಬಣ್ಣಗಳು ಹೊರಬರಲು ಕಾರಣವಾಗಿದೆ. 108 ಸ್ಥಾನಗಳೊಂದಿಗೆ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ವಿಜಯ್ ಅವರ ಟಿವಿಕೆ ಪಕ್ಷಕ್ಕೆ ಬಹುಮತ ಸಿಗುವಂತಹ ಬೆಂಬಲ ಬಂದಿಲ್ಲ. ಹೀಗಾಗಿ, ಸರ್ಕಾರ ರಚನೆಗೆ ರಾಜ್ಯಪಾಲರಿಂದ ಅನುಮತಿ ಸಿಕ್ಕಿಲ್ಲ. ಇನ್ನೊಂದೆಡೆ, ತನ್ನ ಬದ್ಧ ವೈರಿ ಡಿಎಂಕೆ ಜೊತೆ ಕೈ ಜೋಡಿಸಿ ಸರ್ಕಾರ ರಚನೆಗೆ ಎಐಎಡಿಎಂಕೆ ಇಂಗಿತ ಹೊಂದಿದಂತಿದೆ. ರೆಸಾರ್ಟ್ ಪೊಲಿಟಿಕ್ಸ್ ಕೂಡ ಶುರುವಾಗಿದೆ. ತಮಿಳಗ…

Read More