Headlines

IND vs SL: ಟೆಸ್ಟ್ ಸರಣಿ ಆರಂಭಕ್ಕೂ ಮುನ್ನ ಟೀಂ ಇಂಡಿಯಾಕ್ಕೆ ಸಿಹಿ ಸುದ್ದಿ – Kannada News | Shubman Gill’s Timely Return: India vs Sri Lanka Practice Match Boosts Team Confidence

ಗಿಲ್ ಗಾಯದ ಬಗ್ಗೆ ಹೇಳಿಕೆ ನೀಡಿದ್ದ ಬಿಸಿಸಿಐ, ‘ಗುರುವಾರ ಭಾರತದ ಅಭ್ಯಾಸದ ಸಮಯದಲ್ಲಿ ನಾಯಕ ಶುಭಮನ್ ಗಿಲ್ ಅವರ ಬಲಗೈ ಉಂಗುರದ ಬೆರಳಿಗೆ ಗಾಯವಾಗಿದೆ. ಮುನ್ನೆಚ್ಚರಿಕೆಯಾಗಿ, ಶ್ರೀಲಂಕಾ XI ವಿರುದ್ಧದ ಅಭ್ಯಾಸ ಪಂದ್ಯದ ಮೊದಲ ದಿನದಂದು ಅವರು ಮೈದಾನಕ್ಕೆ ಇಳಿಯುವುದಿಲ್ಲ. ಗಿಲ್ ಅನುಪಸ್ಥಿತಿಯಲ್ಲಿ, ಉಪನಾಯಕ ಕೆಎಲ್ ರಾಹುಲ್ ತಂಡವನ್ನು ಮುನ್ನಡೆಸಲಿದ್ದಾರೆ’ ಎಂದಿತ್ತು(PC-PTI). Source link

Read More

ಹೈದರಾಬಾದ್: ನಲ್ಸಾರ್ ಕಾನೂನು ವಿವಿ ಘಟಿಕೋತ್ಸವ ಕಾರ್ಯಕ್ರಮಕ್ಕೆ ಸಿಜೆಐ ಮುಖ್ಯ ಅತಿಥಿಯಾಗಲು ವಿದ್ಯಾರ್ಥಿಗಳಿಂದ ವಿರೋಧ? – Kannada News | CJI as chief guest for NALSAR convocation, students oppose

ಹೈದರಾಬಾದ್, ಆಗಸ್ಟ್ 9: ನಲ್ಸಾರ್ ಕಾನೂನು ವಿಶ್ವವಿದ್ಯಾಲಯದ (NALSAR University of Law) 2026ರ ಸಾಲಿನ ಪದವಿ ಪಡೆಯುತ್ತಿರುವ ವಿದ್ಯಾರ್ಥಿಗಳ ಗುಂಪೊಂದು, ಮುಂಬರುವ ಘಟಿಕೋತ್ಸವ ಸಮಾರಂಭಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. 2026ರ ಬ್ಯಾಚ್‌ನ ಹೊರಹೋಗುವ ವಿದ್ಯಾರ್ಥಿಗಳು ವಿಶ್ವವಿದ್ಯಾಲಯದ ಉಪಕುಲಪತಿಗಳು (VC), ರಿಜಿಸ್ಟ್ರಾರ್ ಮತ್ತು ಉಪನ್ಯಾಸಕರಿಗೆ ಜಂಟಿ ಪತ್ರ ಬರೆದಿದ್ದು, ಸಿಜೆಐ ಅವರನ್ನು ಆಹ್ವಾನಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮನವಿ ಮಾಡಿದ್ದಾರೆ. ವಿರೋಧಕ್ಕೆ ಕಾರಣ: ಇತ್ತೀಚಿನ…

Read More

‘ಖಾಕಿ’ ಧರಿಸಿದರೆ ಜೋಶ್ ಬರುತ್ತೆ: ಪೊಲೀಸರ ಬಗ್ಗೆ ಡಾಲಿ ಧನಂಜಯ್ ಮಾತು

ಪೊಲೀಸ್ ಇಲಾಖೆಯಲ್ಲಿ ಧಕ್ಷ ಅಧಿಕಾರಿಗಳಿಗೆ, ಅಪ್ರತಿಮ ಸಾಧಕರಿಗೆ, ಕರ್ತವ್ಯಪ್ರಜ್ಞೆ ಜೊತೆ ಮಾನೀಯತೆಯನ್ನು ಮೆರೆದ ಆರಕ್ಷಕರಿಗೆ ಗೌರವ ಸಲ್ಲಿಸುವ ಕಾರ್ಯವನ್ನು ಟಿವಿ9 ಮಾಡಿತು. ಇತ್ತೀಚೆಗಷ್ಟೆ ನಡೆದ ಟಿವಿ9 ಸೆಲ್ಯೂಟ್ ಕಾರ್ಯಕ್ರಮದಲ್ಲಿ ದಕ್ಷ ಅಧಿಕಾರಿಗಳನ್ನು ಗುರುತಿಸಿ ಸನ್ಮಾನಿಸಲಾಯ್ತು. ಈ ಕಾರ್ಯಕ್ರಮದಲ್ಲಿ ಪೊಲೀಸ್ ಇಲಾಖೆಯ ಉನ್ನತಾಧಿಕಾರಿಗಳ ಜೊತೆಗೆ ಸಚಿವರು, ಸಿನಿಮಾ ನಟರು ಸಹ ಭಾಗಿ ಆಗಿದ್ದರು. ನಟ ಡಾಲಿ ಧನಂಜಯ್ ಸಹ ಈ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದು, ಪೊಲೀಸ್ ವ್ಯವಸ್ಥೆ, ಪೊಲೀಸ್ ಕರ್ತವ್ಯದ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಂಡರು. ತಾವು ಸಿನಿಮಾಗಳಲ್ಲಿ…

Read More

Weekly Horoscope: ನಿಮ್ಮ ರಾಶಿಗನುಗುಣವಾಗಿ ಈ ವಾರದ ಭವಿಷ್ಯ ಇಲ್ಲಿ ತಿಳಿದುಕೊಳ್ಳಿ – Kannada News | August Weekly Horoscope 2026: Planetary Shifts Impact Your Zodiac Sign Check Your Rashi Bhavishya

ಆಗಷ್ಟ್ ನ ಈ ವಾರದಲ್ಲಿ ಸೂರ್ಯ, ಗುರು ಮತ್ತು ಬುಧ ಕಟಕ ರಾಶಿಯಲ್ಲಿದ್ದು ಶುಭ ಯೋಗಗಳನ್ನು ರೂಪಿಸುತ್ತಿವೆ. ಚಂದ್ರ ಮತ್ತು ಶುಕ್ರ ಕನ್ಯಾ ರಾಶಿಯಲ್ಲಿದ್ದರೆ, ಮಂಗಳ ಮಿಥುನ ರಾಶಿಯಲ್ಲಿದ್ದಾನೆ. ಮೀನ ರಾಶಿಯಲ್ಲಿ ಶನಿ, ಕುಂಭದಲ್ಲಿ ರಾಹು ಹಾಗೂ ಸಿಂಹ ರಾಶಿಯಲ್ಲಿ ಕೇತು ಸಂಚರಿಸುತ್ತಿದ್ದಾರೆ. ಇದು ಅಯಾ ರಾಶಿಗಳಿಗೆ ಮಹತ್ತ್ವದ ತಿರುವಿನ ಸಂದರ್ಭ ಆಗಲಿ. ​ಮೇಷ ರಾಶಿ: ಸಹೋದರರೊಂದಿಗೆ ಬಾಂಧವ್ಯ ವೃದ್ಧಿಸಲಿದ್ದು, ಅವರ ಸಹಾಯದಿಂದ ಸ್ಥಗಿತಗೊಂಡಿದ್ದ ಕೆಲಸಗಳು ಪೂರ್ಣಗೊಳ್ಳಲಿವೆ. ವೃತ್ತಿ ಕ್ಷೇತ್ರದಲ್ಲಿ ನಿಮ್ಮ ಕೆಲಸಕ್ಕೆ ಪ್ರಶಂಸೆ ದೊರೆಯಲಿದೆ. ಆದರೆ,…

Read More

ಬಿಡದಿ ಟೌನ್‌ಶಿಪ್‌ ವಿರೋಧಿಸಿ ಪ್ರತಿಭಟನೆ: ವಿಪಕ್ಷಗಳಿಗೆ ಡಿಕೆ ಶಿವಕುಮಾರ್ ಮೆಗಾ ಕೌಂಟರ್ – Kannada News | Bidadi Township Row: DK Shivakumar’s Mega Counter to Opposition

ಬೆಂಗಳೂರು, ಆಗಸ್ಟ್​​​ 09: ‘ಬಹಳ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಬಿಡದಿ ಟೌನ್‌ಶಿಪ್‌ ಯೋಜನೆಗೆ (Bidadi Township Project) ಮರುಜೀವ ನೀಡಲಾಗುತ್ತಿದ್ದು, ಇದನ್ನು ವಿಶ್ವದರ್ಜೆಯ ರಸ್ತೆಗಳು, ಮೆಟ್ರೋ ಸಂಪರ್ಕ, ಅತ್ಯಾಧುನಿಕ ಕ್ರೀಡಾಂಗಣ, ಉದ್ಯಾನವನ ಹಾಗೂ ಸುಸಜ್ಜಿತ ವಸತಿ ಒಳಗೊಂಡ ಅತ್ಯಾಧುನಿಕ ಎಐ ಸಿಟಿಯಾಗಿ ಅಭಿವೃದ್ಧಿಪಡಿಸಲಾಗುತ್ತಿದೆ’ ಎಂದು ಸಿಎಂ ಡಿಕೆ ಶಿವಕುಮಾರ್ (DK Shivakumar)​ ಮಾಹಿತಿ ನೀಡಿದ್ದಾರೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಚಿತ್ರಣವನ್ನೇ ಬದಲಿಸಲಿದೆ: ಸಿಎಂ  ಈ ಕುರಿತಾಗಿ ಟ್ವೀಟ್ ಮಾಡಿರುವ ಸಿಎಂ ಡಿಕೆ ಶಿವಕುಮಾರ್​​, ‘ಗ್ರೇಟರ್ ಬೆಂಗಳೂರು ಅಭಿವೃದ್ಧಿ…

Read More

ರಾಜ್ಯಪಾಲರಿಗೆ ಪತ್ರ ಬರೆದು ತಮ್ಮ ರಾಜೀನಾಮೆಯ ಪ್ರಸಂಗ ವಿವರಿಸಿದ ಹೊರಟ್ಟಿ – Kannada News | Basavaraj Horatti letter To Governor thawar chand gehlot about His Resignation

ಬೆಂಗಳೂರು, (ಆಗಸ್ಟ್ 09): ಬಸವರಾಜ ಹೊರಟ್ಟಿ (basavaraj horatti) ಅವರು ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ದಿಢೀರ್ ರಾಜೀನಾಮೆ ರಾಜಕೀಯ ಸ್ವರೂಪ ಪಡೆದುಕೊಂಡಿದ್ದು, ಒತ್ತಡ ಹೇರಿ ರಾಜೀನಾಮೆ ಪಡೆಯಲಾಗಿದೆ ಎಂದು ಬಿಜೆಪಿ ಆರೋಪಿಸಿದೆ. ಇದರ ಮಧ್ಯೆ ಇದೀಗ ಸ್ವತಃ ಬಸವರಾಜ ಹೊರಟ್ಟಿ ಅವರೇ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಪತ್ರ ಬರೆದಿದ್ದು, ತಮ್ಮ ಮೇಲೆ ಒತ್ತಡ ಹೇರಿ ರಾಜೀನಾಮೆ ಪಡೆಯಲಾಗಿದೆ ಎಂದು ಪತ್ರದಲ್ಲಿ ವಿವರಣೆ ನೀಡಿದ್ದಾರೆ. ಇದರ ಜೊತೆಗೆ ಆಗಸ್ಟ್ 7ರಂದು ತಮ್ಮ ಅಧಿಕೃತ ಕೊಠಡಿಯಲ್ಲಿ ನಡೆದ…

Read More

Career Horoscope: ನಿಮ್ಮ ರಾಶಿಗನುಗುಣವಾಗಿ ವಾರದ ಉದ್ಯೋಗ ಭವಿಷ್ಯ ಇಲ್ಲಿ ತಿಳಿಯಿರಿ – Kannada News | Weekly Career Horoscope: August Job Predictions for All Zodiac Signs

ಆಗಷ್ಟ್ ಎರಡೇ ವಾರದಲ್ಲಿ ಸೂರ್ಯನು ಉಚ್ಚಸ್ಥಾನಕ್ಕೆ ಬರಲಿದ್ದು ಆತ್ಮಸೈರ್ಯವನ್ನು ಹೆಚ್ಚಿಸುವನು. ಕಲೆ, ಕೋಪ, ಜವಾಬ್ದಾರಿಗಳ ನಿರ್ವಹಣೆ, ತಂಡವಾಗಿ ಕಾರ್ಯ, ಆತುರ, ಸ್ಪರ್ಧಾತ್ಮಕತೆ, ಕೌಶಲತೆಯ ಪರಿಚಯ ಇದೆಲ್ಲ ಈ ವಾರದ ವಿಶೇಷ‌‌‌‌. ​ಮೇಷ ರಾಶಿ: ​ತೃತೀಯ ಭಾವದಲ್ಲಿ ಮಂಗಳ ಇರುವುದರಿಂದ ಧೈರ್ಯ ಮತ್ತು ಉತ್ಸಾಹ ಹೆಚ್ಚಿರುತ್ತದೆ. ಕೆಲಸದ ಸ್ಥಳದಲ್ಲಿ ನಿಮ್ಮ ಕೆಲಸದ ವೇಗ ಹೆಚ್ಚಾಗಲಿದೆ. ಹೊಸ ಯೋಜನೆಗಳನ್ನು ಪ್ರಾರಂಭಿಸಲು ಇದು ಅತ್ಯುತ್ತಮ ಸಮಯ. ಮೇಲಧಿಕಾರಿಗಳ ಬೆಂಬಲ ದೊರೆಯಲಿದೆ. ತರಾತುರಿಯಲ್ಲಿ ಯಾವುದೇ ನಿರ್ಧಾರ ಕೈಗೊಳ್ಳಬೇಡಿ. ಸಹೋದ್ಯೋಗಿಗಳೊಂದಿಗೆ ಮಾತನಾಡುವಾಗ ತಾಳ್ಮೆ ಇರಲಿ….

Read More

ಮಹೇಶ್ ಬಾಬು ಹುಟ್ಟುಹಬ್ಬ: ‘ವಾರಣಾಸಿ’ಯ ‘ರುದ್ರ’ನ ಲುಕ್ ರಿಲೀಸ್ – Kannada News | SS Rajamouli release Mahesh Babu look from Varanasi movie

ರಾಜಮೌಳಿ (Rajamouli) ನಿರ್ದೇಶನದ ‘ವಾರಣಾಸಿ’, ವಿಶ್ವದ ಬಹು ನಿರೀಕ್ಷಿತ ಸಿನಿಮಾಗಳಲ್ಲಿ ಒಂದು. ಮಹೇಶ್ ಬಾಬು, ಪ್ರಿಯಾಂಕಾ ಚೋಪ್ರಾ, ಪೃಥ್ವಿರಾಜ್ ಸುಕುಮಾರನ್ ನಿರ್ದೇಶನ ಮಾಡಿರುವ ಈ ಸಿನಿಮಾ ಭಾರಿ ನಿರೀಕ್ಷೆಗಳನ್ನು ಮೂಡಿಸಿರುವ ಸಿನಿಮಾ. ಈ ಸಿನಿಮಾದ ಅಪ್​​ಡೇಟ್​​ಗಳಿಗಾಗಿ ಸಿನಿಮಾ ಪ್ರೇಮಿಗಳು ಕಾಯುತ್ತಿದ್ದಾರೆ. ಇಂದು (ಆಗಸ್ಟ್ 09) ನಟ ಮಹೇಶ್ ಬಾಬು ಹುಟ್ಟುಹಬ್ಬ. ಈ ದಿನ ರಾಜಮೌಳಿ ಅವರು ಮಹೇಶ್ ಬಾಬು ಅವರ ಪಾತ್ರ ‘ರುದ್ರ’ನ ಲುಕ್ ಅನ್ನು ಅನಾವರಣ ಮಾಡಿದ್ದಾರೆ. ಮಹೇಶ್ ಬಾಬು ಅವರ ಹುಟ್ಟುಹಬ್ಬದ ವಿಶೇಷವಾಗಿ, ಎಸ್​​ಎಸ್…

Read More

IND vs SL: ಟೀಂ ಇಂಡಿಯಾಕ್ಕೆ 45 ಓವರ್‌ಗಳಲ್ಲಿ 207 ರನ್ ಗುರಿ – Kannada News | India vs SL XI Practice Match Day 3: Sri Lanka Sets 207 Target; Madushka Shines

ಕೊಲಂಬೊದ ನಾನ್‌ಡಿಸ್ಕ್ರಿಪ್ಟ್ಸ್ ಕ್ರಿಕೆಟ್ ಕ್ಲಬ್ ಮೈದಾನದಲ್ಲಿ ನಡೆದ ಭಾರತ ಮತ್ತು ಶ್ರೀಲಂಕಾ XI ನಡುವಿನ 3 ದಿನಗಳ ಅಭ್ಯಾಸ ಪಂದ್ಯದ ಮೂರನೇ ದಿನದಂದು ಎರಡನೇ ಇನ್ನಿಂಗ್ಸ್ ಆರಂಭಿಸಿದ ಆತಿಥೇಯ ಶ್ರೀಲಂಕಾ ತಂಡ ಪೂರ್ಣ 45 ಓವರ್​ ಬ್ಯಾಟಿಂಗ್‌ ಮಾಡಿ 200 ರನ್ ಕಲೆಹಾಕಿದೆ. ಮೊದಲ ಇನ್ನಿಂಗ್ಸ್​ನಲ್ಲಿ 6 ರನ್​ಗಳ ಮುನ್ನಡೆ ಪಡೆದುಕೊಂಡಿದ್ದ ಶ್ರೀಲಂಕಾ ಭಾರತದ ಗೆಲುವಿಗೆ 207 ರನ್​ಗಳ ಗುರಿ ನೀಡಿದೆ. ಉಳಿದಿರುವ 45 ಓವರ್​ಗಳಲ್ಲಿ ಭಾರತ ತಂಡ ಈ ಗುರಿಯನ್ನು ಬೆನ್ನಟ್ಟಬೇಕಿದೆ. ಇನ್ನು ಎರಡನೇ ಇನ್ನಿಂಗ್ಸ್​ನಲ್ಲಿ…

Read More

ಯತೀಂದ್ರ ಸಿದ್ದರಾಮಯ್ಯಗೆ ಮತ್ತೊಂದು ಮಹತ್ವದ ಸ್ಥಾನ?: ಸಿಗಲಿದ್ಯಾ ವಿಧಾನ ಪರಿಷತ್​​ ಸಭಾ ನಾಯಕನ ಹೊಣೆ? – Kannada News | Yathindra Siddaramaiah Likely to Become Leader of House in Karnataka Legislative Council

ಯತೀಂದ್ರ ಸಿದ್ದರಾಮಯ್ಯImage Credit source: Dr Yathindra Siddaramaiah Facebook Page ಬೆಂಗಳೂರು, ಆಗಸ್ಟ್​​ 09: ವಿಧಾನ ಪರಿಷತ್​​ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಬೆನ್ನಲ್ಲೇ ಮೇಲ್ಮನೆಯ ಪ್ರಮುಖ ಸ್ಥಾನಗಳೆಲ್ಲವೂ ಖಾಲಿಯಾಗಿವೆ. ಸಭಾಪತಿ, ಉಪಸಭಾಪತಿಯಿಂದ ಹಿಡಿದು ಸಭಾ ನಾಯಕರವರೆಗೂ ಯಾರೂ ಸದ್ಯಕ್ಕಿಲ್ಲ. ನೂತನ ಸಭಾಪತಿಯಾಗಿ ಸಲೀಂ ಅಹ್ಮದ್​​ ಮತ್ತು ಉಪ ಸಭಾಪತಿಯಾಗಿ ಉಮಾಶ್ರೀ ಅವರ ಹೆಸರನ್ನು ಅದಾಗಲೇ ಎಐಸಿಸಿ ಶಿಫಾರಸ್ಸು ಮಾಡಿದ್ದರೂ ಸಭಾ ನಾಯಕ ಯಾರಾಗಾಲಿದ್ದಾರೆ ಎಂಬ ಕುತೂಹಲ ಮಾತ್ರ ಹಾಗೆಯೇ ಉಳಿದಿತ್ತು. ಆದ್ರೀಗ ಆ…

Read More