Headlines

ಪುಣೆಯಲ್ಲಿ ಟಿಸಿಎಸ್ ಉದ್ಯೋಗಿ ಆತ್ಮಹತ್ಯೆ; ಇಬ್ಬರು ಮಹಿಳಾ ಸಹೋದ್ಯೋಗಿಗಳ ವಿರುದ್ಧ ಕೇಸ್ ದಾಖಲು – Kannada News | TCS employee dies by suicide after Repeatedly Humiliating him FIR against 2 women colleagues

ಪುಣೆ, ಜೂನ್ 12: ಮಹಾರಾಷ್ಟ್ರದ ಪುಣೆಯಲ್ಲಿ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (TCS) ಸಂಸ್ಥೆಯ 48 ವರ್ಷದ ಉದ್ಯೋಗಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಸಹೋದ್ಯೋಗಿಗಳ ಕಿರುಕುಳವೇ ಇದಕ್ಕೆ ಕಾರಣ ಎಂದು ಆರೋಪಿಸಲಾಗಿದ್ದು, ಈ ಕುರಿತು ತನಿಖೆ ನಡೆಸುವಂತೆ ಮಾಹಿತಿ ತಂತ್ರಜ್ಞಾನ ನೌಕರರ ಸಂಘಟನೆಯಾದ NITES ಮಹಾರಾಷ್ಟ್ರದ ಮುಖ್ಯಮಂತ್ರಿಗೆ ಪತ್ರ ಬರೆದಿದೆ. ಟಿಸಿಎಸ್ ಉದ್ಯೋಗಿಯಾದ ಪುಣೆಯ ಪಿಂಪ್ರಿ ಚಿಂಚಾವಡ್ ವ್ಯಾಪ್ತಿಯ ಭೋಸರಿ ನಿವಾಸಿಯಾದ ಅಮಿತ್ ಅಭಯ್ ಬ್ರಹ್ಮೆ ಎಂಬ 48 ವರ್ಷದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ಹಿಂಜೆವಾಡಿಯಲ್ಲಿರುವ…

Read More

‘ಕಾಲಾ ಹಿರಣ್’ ಟೀಸರ್: ವಿವಾದಿತ ಸಿನಿಮಾದಲ್ಲಿ ಸಲ್ಮಾನ್ ಖಾನ್ ರೀತಿಯೇ ಕಾಣುವ ನಟ – Kannada News | Salman Khan lookalike Blackbuck Case Kala Hiran movie Teaser Viral Case in Delhi High Court

ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಅವರ ಜೀವನದ ಅತ್ಯಂತ ವಿವಾದಾತ್ಮಕ ಅಧ್ಯಾಯವಾಗಿದ್ದ 1998ರ ಕೃಷ್ಣಮೃಗ ಬೇಟೆ (Blackbuck Case) ಪ್ರಕರಣವನ್ನು ಆಧರಿಸಿ ಸಿದ್ಧವಾಗುತ್ತಿರುವ ಹೊಸ ಸಿನಿಮಾ ‘ಕಾಲಾ ಹಿರಣ್: ದಿ ಬ್ಯಾಟಲ್ ಫಾರ್ ಲೆಗಸಿ’ (Kala Hiran) ಚಿತ್ರದ ಮೊದಲ ಟೀಸರ್ ಬಿಡುಗಡೆಯಾಗಿದೆ. ಸೋಷಿಯಲ್ ಮೀಡಿಯಾದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಈ ಚಿತ್ರದ ಬಿಡುಗಡೆಗೆ ತಡೆ ನೀಡುವಂತೆ ಕೋರಿ ನಟ ಸಲ್ಮಾನ್ ಖಾನ್ (Salman Khan) ಅವರು ದೆಹಲಿ ಹೈಕೋರ್ಟ್ ಮೆಟ್ಟಿಲೇರಿರುವ ಬೆನ್ನಲ್ಲೇ ಚಿತ್ರತಂಡ ಟೀಸರ್…

Read More

ವೃತ್ತಿಜೀವನ ಹಾಳು ಮಾಡಿಕೊಳ್ಳುತ್ತಿದ್ದಾರೆ: ರೋಹಿಣಿ ಸಿಂಧೂರಿ–ರೂಪಾ ಕಲಹಕ್ಕೆ ಸುಪ್ರೀಂಕೋರ್ಟ್ ಬ್ರೇಕ್ – Kannada News | Defamation Dispute: Supreme Court Appoints Justice Kurian Joseph As Mediator In Karnataka IAS Rohini Sindhuri And IPS Roopa Moudgil

ನವದೆಹಲಿ, (ಜೂನ್ 12): ಕರ್ನಾಟಕದ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ (IAS Officer Rohini Sindhuri) ಮತ್ತು ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್(IPS Officer Roopa D Moudgil) ನಡುವಿನ ದೀರ್ಘಕಾಲದ ಕಾನೂನು ಸಮರಕ್ಕೆ ಸುಪ್ರೀಂ ಕೋರ್ಟ್ (Supreme Court) ಈಗ ಸಂಧಾನದ ಹಾದಿ ತೋರಿಸಿದೆ. ಇಬ್ಬರು ಅಧಿಕಾರಿಗಳ ನಡುವಿನ ಮಾನಹಾನಿ ಪ್ರಕರಣವನ್ನು ಸುಪ್ರೀಂ ಕೋರ್ಟ್ ಮಧ್ಯಸ್ಥಿಕೆಗೆ (Mediation) ವಹಿಸಿದ್ದು, ಇಬ್ಬರೂ ಉನ್ನತ ಹುದ್ದೆಯಲ್ಲಿದ್ದು, ಸಾರ್ವಜನಿಕವಾಗಿ ಜಗಳವಾಡುವುದು ಸರಿಯಲ್ಲ ಎಂದು ಹೇಳಿ ಸಂಧಾನ ಮಾಡಿಕೊಳ್ಳುವಂತೆ ಕಿವಿ…

Read More

ವಾರದ ಪ್ರೇಮ ಭವಿಷ್ಯ: ಜೂನ್ 14ರಿಂದ 20ರವರೆಗೆ ಪ್ರೀತಿಯ ಲೋಕದಲ್ಲಿ ಅಚ್ಚರಿಯ ಚಮತ್ಕಾರ!; ಈ ರಾಶಿಯವರಿಗೆ ಸಿಗಲಿದೆ ಸಂಗಾತಿಯ ಗಿಫ್ಟ್ – Kannada News | Love Horoscope June 14 20: Romantic Forecast and Surprising Turns for All Zodiacs

ಜೂನ್ 14ರಿಂದ ಜೂನ್ 20ರವರೆಗೆ ಪ್ರೇಮದಲ್ಲಿ ಅನೇಕ ಅಚ್ಚರಿಯ ಸಂಗತಿಗಳು ನಡೆಯಲಿವೆ. ಶುಕ್ರನು ಚಂದ್ರನ ರಾಶಿಯಲ್ಲಿ ಸ್ಥಿತನಾಗಿದ್ದಾನೆ. ಅನಿರೀಕ್ಷಿತವಾದ ರೋಮಾಂಚನದ ಕ್ಷಣಗಳು ನಿಮ್ಮದಾಗಲಿದೆ. ​ ಮೇಷ ರಾಶಿ : ಹೃದಯದ ಬಡಿತಕ್ಕೆ ಹೊಸ ಲಯ ಸಿಗಲಿದ್ದು, ಮಂಗಳನ ಪ್ರಭಾವದಿಂದ ಪ್ರೀತಿಯಲ್ಲಿ ರೋಮಾಂಚನ ಕಾದಿದೆ. ಕಣ್ಣಲ್ಲೇ ಸನ್ನೆ ಮಾಡಿ ಮನಸ್ಸು ಕದಿಯುವಿರಿ. ಸಂಗಾತಿಯೊಂದಿಗೆ ಸುಂದರ ಪಯಣಕ್ಕೆ ಸಕಾಲವಿದು. ​ವೃಷಭ ರಾಶಿ : ​ಮೌನ ಕರಗಿ, ಒಲವಿನ ಮಾತು ಚಿಗುರುವುದು. ನಿಮ್ಮ ಪ್ರೀತಿಯ ಆಳ ಸಂಗಾತಿಗೆ ಮನವರಿಕೆಯಾಗಲಿದೆ. ಮುನಿಸುಗಳೆಲ್ಲಾ ಮರೆಯಾಗಿ,…

Read More

IND vs AFG: ಮೊದಲ ಪಂದ್ಯಕ್ಕೆ ಹೇಗಿರಲಿದೆ ಪ್ಲೇಯಿಂಗ್ 11? ಕೊಹ್ಲಿ, ಪಾಂಡ್ಯ ಸ್ಥಾನ ತುಂಬುವವರು ಯಾರು? – Kannada News | India vs Afghanistan 1st ODI:Probable Playing XI, Kohli and Pandya Replacements

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ. Read More Source link

Read More

ಥಲಸ್ಸೆಮಿಯಾ ಅಪಾಯಕಾರಿಯೇ? ಮದುವೆ ಅಥವಾ ಗರ್ಭಧಾರಣೆಗೂ ಮುನ್ನ ತಪಾಸಣೆ ಮಾಡಿಸಿಕೊಳ್ಳುವುದು ಯಾಕೆ ಮುಖ್ಯ? – Kannada News | How Genetic Blood Disorder Thalassemia Affects Children’s Health

ಥಲಸ್ಸೆಮಿಯಾ (Thalassemia) ಒಂದು ಗಂಭೀರವಾದ ಜೆನೆಟಿಕ್ ರಕ್ತ ಸಂಬಂಧಿ ಕಾಯಿಲೆಯಾಗಿದೆ. ಇದು ಪೋಷಕರಿಂದ ಮಕ್ಕಳಿಗೆ ಜೀನ್ಸ್ ಮೂಲಕ ಬರಬಹುದು. ಭಾರತದಲ್ಲಿ ಪ್ರತಿವರ್ಷ ಸಾವಿರಾರು ಮಕ್ಕಳು ಥಲಸ್ಸೆಮಿಯಾ ಮೇಜರ್ ಸಮಸ್ಯೆಯೊಂದಿಗೆ ಜನಿಸುತ್ತಿದ್ದಾರೆ. ಆರಂಭಿಕ ಹಂತದಲ್ಲಿ ಲಕ್ಷಣಗಳು ಸ್ಪಷ್ಟವಾಗಿ ಕಾಣಿಸಿಕೊಳ್ಳದ ಕಾರಣ, ಹಲವರು ಇದನ್ನು ಸಾಮಾನ್ಯ ರಕ್ತಹೀನತೆ ಅಥವಾ ದೌರ್ಬಲ್ಯ ಎಂದು ನಿರ್ಲಕ್ಷ್ಯ ಮಾಡುತ್ತಾರೆ. ಹಾಗಾದರೆ ಥಲಸ್ಸೆಮಿಯಾ ಎಂದರೇನು? ಇದರ ಲಕ್ಷಣಗಳು ಹೇಗಿರುತ್ತವೆ ಮತ್ತು ಇದು ಎಷ್ಟು ಅಪಾಯಕಾರಿ ಎಂಬುದರ ಬಗ್ಗೆ ತಿಳಿದುಕೊಳ್ಳಿ. ಈ ಬಗ್ಗೆ ಸ್ವಲ್ಪ ಮಟ್ಟಿನ ಅರಿವಿದ್ದಾಗ…

Read More

ದೃಶ್ಯಂ 3: ಮೋಹನ್​ಲಾಲ್ ಕಾರ್ ನಂಬರ್​ನಿಂದ ರೈತನಿಗೆ ಮಾನಸಿಕ ಕಿರಿಕಿರಿ; ದಾಖಲಾಯ್ತು ದೂರು – Kannada News | Mohanlal Drishyam 3 movie Legal Trouble Car Registration Number Plate row

ಮಲಯಾಳಂ ಚಿತ್ರರಂಗದಲ್ಲಿ ಇತ್ತೀಚೆಗಷ್ಟೇ ತೆರೆಕಂಡು ಭರ್ಜರಿ ಕಲೆಕ್ಷನ್ ಮಾಡುತ್ತಿರುವ ಸೂಪರ್ ಸ್ಟಾರ್ ಮೋಹನ್‌ಲಾಲ್ ನಟನೆಯ ‘ದೃಶ್ಯಂ 3’ (Drishyam 3) ಸಿನಿಮಾ ಈಗ ಅನಿರೀಕ್ಷಿತ ಕಾನೂನು ಸಂಕಷ್ಟಕ್ಕೆ ಸಿಲುಕಿದೆ. ಚಿತ್ರದಲ್ಲಿ ಜಾರ್ಜ್‌ಕುಟ್ಟಿ (ಮೋಹನ್‌ಲಾಲ್) ಚಲಾಯಿಸುವ ಕಾರಿನ ನಂಬರ್ (Drishyam 3 Car Number) ಪ್ಲೇಟನ್ನು ತನ್ನ ಅನುಮತಿಯಿಲ್ಲದೆ ಬಳಸಲಾಗಿದೆ ಎಂದು ಇಡುಕ್ಕಿ ಜಿಲ್ಲೆಯ ರೈತರೊಬ್ಬರು ಪೊಲೀಸ್ ದೂರು ದಾಖಲಿಸಿದ್ದಾರೆ. ಕೇರಳದ ಇಡುಕ್ಕಿ ಜಿಲ್ಲೆಯ ಕುಂಚಿತ್ತಣ್ಣಿ ನಿವಾಸಿ, ರೈತ ಆರ್.ಡಿ. ರಾಜೀವ್ ಎಂಬುವರು ಮುನ್ನಾರ್ ಪೊಲೀಸರಿಗೆ ಚಿತ್ರದ ನಿರ್ಮಾಪಕ…

Read More

ಶನಿಯ ಮನೆಯಲ್ಲಿ ರಾಹುವಿನ ನಕ್ಷತ್ರದಲ್ಲಿಯೇ ರಾಹುವಿನ ಸಂಚಾರ .. ಆಗಲಿದೆ ಅನೇಕ ಚಮತ್ಕಾರ… – Kannada News | June Astrology Forecast 2026: Rahu, Shani, Guru, Shukra Effects on Your Zodiac

ಜೂನ್ ತಿಂಗಳಲ್ಲಿ ಕುಂಭ ರಾಶಿಯಲ್ಲಿ ರಾಹುವಿನ ಸಂಚಾರವಾಗಲಿದ್ದು ಶನಿ, ರವಿ, ಗುರು ಮತ್ತು ಶುಕ್ರರ ವಿವಿಧ ವರ್ಗ ಪ್ರಭಾವಗಳಲ್ಲಿ ಸಂಚರಿಸುವುದರಿಂದ, ಹನ್ನೆರಡು ರಾಶಿಗಳ ಮೇಲೆ ಮಿಶ್ರ ಫಲಗಳು ಉಂಟಾಗಲಿವೆ. ಶತಭಿಷಾ ನಕ್ಷತ್ರದಲ್ಲಿ ಇದ್ದು, ಇದರ ಅಧಿಪತಿ ರಾಹುವೇ ಆಗಿರುವುದು ವಿಶೇಷ. ​ಮೇಷ ರಾಶಿ ​ಆದಾಯದ ಮೂಲಗಳು ಹೆಚ್ಚಲಿವೆ. ಹಳೆಯ ಬಾಕಿ ವಸೂಲಾಗಲಿದೆ. ಸ್ನೇಹಿತರಿಂದ ಮತ್ತು ಹಿರಿಯರಿಂದ ಉತ್ತಮ ಬೆಂಬಲ ಸಿಗಲಿದೆ. ಆದರೆ, ಉದ್ಯೋಗದಲ್ಲಿ ಸ್ವಲ್ಪ ಒತ್ತಡವಿರುತ್ತದೆ. ಆರೋಗ್ಯದ ಕಡೆ ಗಮನವಿರಲಿ. ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ. ಒಟ್ಟಾರೆಯಾಗಿ…

Read More

ಹಾರ್ಮುಜ್‌ನಿಂದ ಹೊರಟ ಭಾರತೀಯ ಹಡಗುಗಳ ಮೇಲೆ ಇರಾನ್​ನಿಂದ ಡ್ರೋನ್ ದಾಳಿ; ಟ್ರಂಪ್ ಆರೋಪ – Kannada News | Totally Unacceptable Donald Trump blames Iran Drones attack on Indian Ships Leaving Hormuz

ವಾಷಿಂಗ್ಟನ್, ಜೂನ್ 12: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರು ಹಾರ್ಮುಜ್ ಜಲಸಂಧಿಯಿಂದ ಹೊರಟಿದ್ದ ಭಾರತೀಯ ಹಡಗುಗಳನ್ನು ಗುರಿಯಾಗಿಸಿಕೊಂಡು ಇರಾನ್ (Iran) ಡ್ರೋನ್‌ಗಳು ದಾಳಿ ನಡೆಸಿವೆ ಎಂದು ಆರೋಪಿಸಿದ್ದಾರೆ. ತಮ್ಮ ‘ಟ್ರುತ್ ಸೋಷಿಯಲ್’ ಜಾಲತಾಣದಲ್ಲಿ ಹಂಚಿಕೊಂಡಿರುವ ಕಠಿಣ ಪದಗಳ ಪೋಸ್ಟ್‌ನಲ್ಲಿ ಅವರು ಈ ಆಪಾದಿತ ಘಟನೆಯನ್ನು ಖಂಡಿತವಾಗಿಯೂ ಒಪ್ಪಲು ಸಾಧ್ಯವಿಲ್ಲ ಎಂದು ಕರೆದಿದ್ದಾರೆ. ಈ ಬಗ್ಗೆ ತಮ್ಮ ಪೋಸ್ಟ್‌ನಲ್ಲಿ ಬರೆದುಕೊಂಡಿರುವ ಟ್ರಂಪ್, “ಹಾರ್ಮುಜ್ ಜಲಸಂಧಿಯಿಂದ ಹೊರಡುತ್ತಿದ್ದ ಭಾರತೀಯ ಹಡಗುಗಳ ಮೇಲೆ ನಿನ್ನೆ ರಾತ್ರಿ ನಡೆದ…

Read More

ಕೋರ್ಟ್ ತೀರ್ಪು ಬರೋ ಮುನ್ನವೇ ಮಡಿವಾಳ ಬಾಂಬ್ ಸ್ಫೋಟ ಕೇಸ್‌ನ ಶಂಕಿತ ಉಗ್ರ ಸಾವು – Kannada News | 2008 Madiwala bomb blast case accused And suspected terrorist Abdul Khader dies In Bengaluru Jail

ಬೆಂಗಳೂರು, (ಜೂನ್ 12): ಇನ್ನೇನು ಕೋರ್ಟ್​​​ ತೀರ್ಪು ನೀಡುವ ಮೊದಲೇ 2008ರ ಮಡಿವಾಳ ಬಾಂಬ್ ಸ್ಫೋಟ ಪ್ರಕರಣದ (Madiwala bomb blast case) ಆರೋಪಿ ಹಾಗೂ ಶಂಕಿತ ಉಗ್ರ (suspected terrorist)  ಸಾವನ್ನಪ್ಪಿದ್ದಾನೆ. ಅಬ್ದುಲ್ ಖಾದರ್ (60) ಅನಾರೋಗ್ಯದಿಂದ ಮೃತಪಟ್ಟಿದ್ದಾನೆ. ಮಡಿವಾಳ ಬಾಂಬ್ ಸ್ಫೋಟ ಪ್ರಕರಣದ ಸಂಬಂಧ 2010ರಿಂದ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ((Parappana Agrahara Central Jail) ನ್ಯಾಯಾಂಗ ಬಂಧನದಲ್ಲಿದ್ದ ಅಬ್ದುಲ್ ಖಾದರ್‌ಗೆ ಇಂದು (ಜೂನ್ 12) ಏಕಾಏಕಿ ಆರೋಗ್ಯದಲ್ಲಿ ಏರುಪೇರಾಗಿದ್ದು, ಕೂಡಲೇ…

Read More