Headlines

ಬಿಹಾರ, ಯುಪಿಗಿಂತ ಕರ್ನಾಟಕದಲ್ಲೇ ಹೆಚ್ಚು ಶಾಲೆ ತೊರೆಯುತ್ತಿರುವ ಹೆಣ್ಣುಮಕ್ಕಳು! – Kannada News | Karnataka Girls Dropout Rate Higher Than Bihar, UP: UDISE Report

ಬೆಂಗಳೂರು, ಜುಲೈ 28: ಪ್ರೌಢಶಾಲೆ (9 ಮತ್ತು 10ನೇ ತರಗತಿ) ಹಂತದಲ್ಲಿ ಶಾಲೆ ತೊರೆಯುವ (Dropout) ಹೆಣ್ಣುಮಕ್ಕಳ ಪ್ರಮಾಣದಲ್ಲಿ ಕರ್ನಾಟಕವು ದೇಶದ ದೊಡ್ಡ ರಾಜ್ಯಗಳ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. ಬಿಹಾರ ಮತ್ತು ಉತ್ತರ ಪ್ರದೇಶದಂತಹ ಹಿಂದುಳಿದ ರಾಜ್ಯಗಳಿಗಿಂತಲೂ ಕರ್ನಾಟಕದಲ್ಲೇ ಹೆಚ್ಚು ಹೆಣ್ಣುಮಕ್ಕಳು ಶಿಕ್ಷಣವನ್ನು ಅರ್ಧಕ್ಕೇ ಮೊಟಕುಗೊಳಿಸುತ್ತಿದ್ದಾರೆ ಎಂಬ ಆತಂಕಕಾರಿ ವಿಷಯ ಲೋಕಸಭೆಯಲ್ಲಿ ಮಂಡಿಸಲಾದ ಕೇಂದ್ರ ಸರ್ಕಾರದ ಯುಡೈಸ್ ಪ್ಲಸ್ (UDISE+) ವರದಿಯಿಂದ ತಿಳಿದುಬಂದಿದೆ. ರಾಷ್ಟ್ರೀಯ ಸರಾಸರಿಗಿಂತ ಕರ್ನಾಟಕದಲ್ಲಿ ಡ್ರಾಪ್‌ಔಟ್ ದರ ಹೆಚ್ಚು 2025-26ರ ಇತ್ತೀಚಿನ ವರದಿಯ ಪ್ರಕಾರ,…

Read More

ಮನೆಗೆ ಪ್ರವೇಶಿಸುವಾಗ ಈ ಲಕ್ಷಣಗಳು ಕಂಡುಬಂದರೆ ಎಚ್ಚರ: ಇದು ನಕಾರಾತ್ಮಕ ಶಕ್ತಿ ಮತ್ತು ವಾಸ್ತು ದೋಷದ ಸಂಕೇತ ಇರಬಹುದು! – Kannada News | Vastu Shastra: 5 Signs of Negative Energy at Home & How to Remove It

ವಾಸ್ತು ಶಾಸ್ತ್ರದ ಪ್ರಕಾರ, ಮನೆಯಲ್ಲಿರುವ ಸಕಾರಾತ್ಮಕ ಶಕ್ತಿಯು ನಮ್ಮ ಜೀವನದಲ್ಲಿ ಪ್ರಗತಿ ಮತ್ತು ಸಂತೋಷವನ್ನು ತರುತ್ತದೆ. ಆದರೆ, ಕೆಲವೊಮ್ಮೆ ಮನೆಯಲ್ಲಿ ನಕಾರಾತ್ಮಕ ಶಕ್ತಿ (Negative Energy) ಅಥವಾ ವಾಸ್ತು ದೋಷಗಳು ಆವರಿಸಿಕೊಂಡಾಗ ನಮಗೆ ಅರಿವಿಲ್ಲದೆಯೇ ಕೆಲವು ಅಸಾಮಾನ್ಯ ಬದಲಾವಣೆಗಳು ಕಂಡುಬರಲು ಪ್ರಾರಂಭಿಸುತ್ತವೆ. ವಾಸ್ತು ಶಾಸ್ತ್ರದ ಪ್ರಕಾರ, ಮನೆಗೆ ಪ್ರವೇಶಿಸಿದ ತಕ್ಷಣ ನಿಮಗೆ ಈ ಕೆಳಗಿನ ಅಸಾಮಾನ್ಯ ಅನುಭವಗಳಾದರೆ, ಅದನ್ನು ನಿರ್ಲಕ್ಷಿಸಬೇಡಿ. ಅದು ಮನೆಯಲ್ಲಿರುವ ನಕಾರಾತ್ಮಕತೆಯ ಸ್ಪಷ್ಟ ಸೂಚನೆಯಾಗಿರಬಹುದು. ನಿರಂತರ ಕೆಟ್ಟ ವಾಸನೆ ಬರುವುದು: ನೀವು ಹೊರಗಿನಿಂದ ಮನೆಗೆ…

Read More

‘ಅಮೃತಧಾರೆ’ ಧಾರಾವಾಹಿ: ಮಗಳು ಮಿಂಚು ಕಿಡ್ನ್ಯಾಪ್, ಭದ್ರಕಾಳಿ ಅವತಾರ ತಾಳಿದ ಭೂಮಿಕಾ – Kannada News

ಜೀ ಕನ್ನಡ ವಾಹಿನಿಯ ಜನಪ್ರಿಯ ‘ಅಮೃತಧಾರೆ’ ಧಾರಾವಾಹಿಯು (Amruthadhare Serial) ದಿನದಿಂದ ದಿನಕ್ಕೆ ತಿರುವಿನೊಂದಿಗೆ ಸಾಗುತ್ತಿದೆ. ಈಗ ಕಥೆ ಅತ್ಯಂತ ಕುತೂಹಲಕಾರಿ ಘಟ್ಟಕ್ಕೆ ಬಂದು ತಲುಪಿದೆ. ಇತ್ತೀಚಿನ ಸಂಚಿಕೆಗಳಲ್ಲಿ ಭೂಮಿಕಾಳ ಸಾಕು ಮಗಳು ಮಿಂಚು ನಿಗೂಢವಾಗಿ ನಾಪತ್ತೆಯಾಗಿದ್ದು, ಆಕೆಯನ್ನು ದುಷ್ಕರ್ಮಿಗಳು ಕಿಡ್ನ್ಯಾಪ್ ಮಾಡಿರುವುದು ಬೆಳಕಿಗೆ ಬಂದಿದೆ. ಮಗಳನ್ನು ಹೇಗಾದರೂ ಮಾಡಿ ಉಳಿಸಿಕೊಳ್ಳಲೇಬೇಕು ಎಂದು ಪಣತೊಟ್ಟಿರುವ ಭೂಮಿಕಾ, ಈಗ ರೌಡಿಗಳ ಹೆಡೆಮುರಿ ಕಟ್ಟಲು ಭದ್ರಕಾಳಿ ಅವತಾರ ತಾಳಿದ್ದಾಳೆ. ಮಗಳು ಕಾಣೆಯಾದ ಸುದ್ದಿ ತಿಳಿಯುತ್ತಿದ್ದಂತೆ ಆತಂಕಕ್ಕೊಳಗಾಗುವ ಭೂಮಿಕಾ ಹಳೆ ರೌಡಿಗಳ…

Read More

T20 World Cup 2026: ಇಬ್ಬರಿಲ್ಲದ ಮೊದಲ ಟಿ20 ವಿಶ್ವಕಪ್​ – Kannada News | First t20 world cup without two players

ಹೌದು, ಟಿ20 ವಿಶ್ವಕಪ್​ನ ಎಲ್ಲಾ ಆವೃತ್ತಿಗಳಲ್ಲಿ ಕಾಣಿಸಿಕೊಂಡ ಆಟಗಾರರಲ್ಲಿ ಟೀಮ್ ಇಂಡಿಯಾದ ಮಾಜಿ ನಾಯಕ ರೋಹಿತ್ ಶರ್ಮಾ ಕೂಡ ಒಬ್ಬರು. 2007ರ ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ ಮೂಲಕ ಅಂತಾರಾಷ್ಟ್ರೀಯ ಕೆರಿಯರ್ ಆರಂಭಿಸಿದ್ದ ಹಿಟ್​ಮ್ಯಾನ್, ಆ ಬಳಿಕ 2009, 2010, 2012, 2014, 2016, 2021, 2022 ಮತ್ತು 2024 ರ ಟಿ20 ವಿಶ್ವಕಪ್​ ಟೂರ್ನಿಗಳಲ್ಲಿ ಕಣಕ್ಕಿಳಿದಿದ್ದರು. Source link

Read More

ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ? – Kannada News | Is Gilli Nata talking to Kavya Shaiva on phone everyday after Bigg Boss Kannada 12

‘ಬಿಗ್ ಬಾಸ್ ಕನ್ನಡ ಸೀಸನ್ 12’ (Bigg Boss Kannada) ಶೋನಲ್ಲಿ ಗಿಲ್ಲಿ ನಟ ಅವರು ಕಾವ್ಯಾ ಶೈವ ಜೊತೆ ಕ್ಲೋಸ್ ಆಗಿದ್ದರು. ಶೋ ಮುಗಿದ ನಂತರವೂ ಆ ಸ್ನೇಹ ಮುಂದುವರಿದಿದೆ. ಈಗ ಗಿಲ್ಲಿ ನಟ ಅಭಿನಯದ ‘ಸೂಪರ್ ಹಿಟ್’ ಸಿನಿಮಾದ ಸುದ್ದಿಗೋಷ್ಠಿ ಸೋಮವಾರ (ಫೆ.9) ನಡೆಯಿತು. ಆ ಬಳಿಕ ಅವರಿಗೆ ಕಾವ್ಯಾ (Kavya Shaiva) ಬಗ್ಗೆ ಪ್ರಶ್ನೆ ಎದುರಾಯಿತು. ‘ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದೀರಂತೆ ಹೌದಾ?’ ಎಂದು ಪ್ರಶ್ನಿಸಲಾಯಿತು. ಅದಕ್ಕೆ ಗಿಲ್ಲಿ ಅವರು…

Read More

Video: ರೈಲ್ವೆ ಸ್ಟೇಷನ್ ಮುಂಭಾಗ ಬೈಕ್​ನಲ್ಲಿ ಬಂದು ಯುವತಿ ಕೈಯಿಂದ ಬ್ಯಾಗ್ ಕಸಿದು ಕಳ್ಳ ಪರಾರಿ

ಕೋಲ್ಕತ್ತಾ, ಮಾರ್ಚ್​ 31: ಸಾಮಾನ್ಯವಾಗಿ ರೈಲ್ವೆ ನಿಲ್ದಾಣದ ಆಸು ಪಾಸು ದಿನದ 24 ಗಂಟೆಯೂ ಜನರು ಓಡಾಡುತ್ತಲೇ ಇರುತ್ತಾರೆ. ಇಷ್ಟೆಲ್ಲಾ ಜನ ಇದ್ದರೂ ಲಗೇಜ್ ಹಿಡಿದು ಅಕ್ಕ ತಂಗಿ ರೈಲ್ವೆ ನಿಲ್ದಾಣದ ಬಳಿ ನಿಂತಿದ್ದಾಗ ಕಳ್ಳನೊಬ್ಬ ಬೈಕ್​ನಲ್ಲಿ ಬಂದು ಯುವತಿ ಕೈಯಿಂದ ಬ್ಯಾಗ್ ಕಸಿದುಕೊಂಡು ಪರಾರಿಯಾಗಿದ್ದಾನೆ. ಈ ಘಟನೆ ಕೋಲ್ಕತ್ತಾದ ಶಾಲಿಮರ್ ರೈಲ್ವೆ ನಿಲ್ದಾಣದ ಬಳಿ ನಡೆದಿದೆ. ಬ್ಯಾಗ್​ನಲ್ಲಿ ಅಗತ್ಯವಾದ ಡಾಕ್ಯೂಮೆಂಟ್​ಗಳಿದ್ದವು ಎಂದು ಹೇಳಿರುವ ಯುವತಿ, ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ಸಿಸಿಟಿವಿಯಲ್ಲಿ ದೃಶ್ಯ ಸೆರೆಯಾಗಿದೆ.  …

Read More

SSLC ತೃತೀಯ ಭಾಷೆ ವಿವಾದ: ಹೈಕೋರ್ಟ್ ಮೆಟ್ಟಿಲೇರಿದ ಸರ್ಕಾರದ ‘ಗ್ರೇಡಿಂಗ್’ ನಿರ್ಧಾರ

ಬೆಂಗಳೂರು, ಏಪ್ರಿಲ್ 2: ಕರ್ನಾಟಕ ಶೈಕ್ಷಣಿಕ ವಲಯದಲ್ಲಿ ಭಾರಿ ಸಂಚಲನ ಮೂಡಿಸಿರುವ ಎಸ್‌ಎಸ್‌ಎಲ್‌ಸಿ (SSLC) ತೃತೀಯ ಭಾಷಾ ಪರೀಕ್ಷೆಯಲ್ಲಿ ಅಂಕಗಳ ಬದಲಿಗೆ ಗ್ರೇಡ್ ನೀಡುವ ಸರ್ಕಾರದ ತೀರ್ಮಾನ ಈಗ ಕಾನೂನು ಹೋರಾಟಕ್ಕೆ ನಾಂದಿ ಹಾಡಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಈ ದಿಢೀರ್ ಘೋಷಣೆಯು ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಕರಿ ನೆರಳು ಬೀರಲಿದೆ ಎಂದು ಆರೋಪಿಸಿ ಹೈಕೋರ್ಟ್‌ನಲ್ಲಿ (Karnataka High Court) ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ದಾಖಲಾಗಿದೆ. ಬೆಂಗಳೂರಿನ ನಿವಾಸಿಗಳಾದ ಎಚ್.ಎನ್. ಚಂದನಾ ಮತ್ತು…

Read More

‘ಡ್ರ್ಯಾಗನ್’ ಟೀಸರ್ ರಿಲೀಸ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ

ಪ್ರಶಾಂತ್ ನೀಲ್ (Prashanth Neel) ನಿರ್ದೇಶಿಸಿ ಜೂ ಎನ್​​ಟಿಆರ್ ನಟಿಸಿರುವ ‘ಡ್ರ್ಯಾಗನ್’ ಸಿನಿಮಾದ ಟೀಸರ್ ನಿನ್ನೆಯಷ್ಟೆ ಬಿಡುಗಡೆ ಆಗಿದೆ. ಸಖತ್ ಮಾಸ್ ಆಗಿರುವ ಟೀಸರ್​​ನಲ್ಲಿ ಜೂ ಎನ್​​ಟಿಆರ್ ಸಖತ್ ಆಗಿ ಮಿಂಚಿದ್ದಾರೆ. ಹಲವು ಚಿತ್ರಮಂದಿರಗಳಲ್ಲಿ ಟೀಸರ್ ಅನ್ನು ವಿಶೇಷವಾಗಿ ಪ್ರೀಮಿಯರ್ ಮಾಡಲಾಗಿದೆ. ಪ್ರಶಾಂತ್ ನೀಲ್ ಅವರ ಪತ್ನಿ ಲಿಖಿತಾ ರೆಡ್ಡಿ, ಜೂ ಎನ್​​ಟಿಆರ್ ಅವರ ಅಪ್ಪಟ ಅಭಿಮಾನಿ. ಲಿಖಿತಾ ರೆಡ್ಡಿ ಅವರು ಖುದ್ದು ಚಿತ್ರಮಂದಿರಕ್ಕೆ ತೆರಳಿ ಅಭಿಮಾನಿಗಳೊಟ್ಟಿಗೆ ಟೀಸರ್ ವೀಕ್ಷಿಸಿದ್ದಲ್ಲದೆ, ಜೂ ಎನ್​​ಟಿಆರ್ ಗೆ ಜೈಕಾರಗಳನ್ನು ಹಾಕಿದ್ದಾರೆ….

Read More

ಅಯ್ಯೋ ದೇವ್ರೆ ಭಾರತ ಗೆದ್ದಿದೆ: ಇಂಡಿಯಾದ ಗೆಲ್ಲುವನ್ನು ಸಂಭ್ರಮಿಸಿದ ಬಲೂಚಿಸ್ತಾನ – Kannada News | India vs Pakistan Match: Balochistan Erupts in Joy Post India’s Victory; Viral Footage

ಕೊಲಂಬೊದಲ್ಲಿ ನಡೆದ ಭಾರತ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 175 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಪಾಕಿಸ್ತಾನ್ ತಂಡವು ಕೇವಲ 114 ರನ್​ಗಳಿಗೆ ಆಲೌಟ್ ಆಗಿ ಸೋಲೊಪ್ಪಿಕೊಂಡಿತು. ಇದೀಗ ಸಾಮಾಜಿಕ ಜಾಲತಾಣದಲ್ಲಿ ಪಾಕಿಸ್ತಾನವನ್ನು ರುಬ್ಬುತ್ತಿದ್ದಾರೆ. ಇಂಡಿಯಾ ಗೆದ್ದರೆ ಭಾರತ ಸಂಭ್ರಮಿಸಿಬೇಕಿತ್ತು. ಆದರೆ ಈ ಸಂಭ್ರಮ ಗಡಿಯಾಚೆಗೆ ಇದೆ. ಬಲೂಚಿಸ್ತಾನದ ವಿವಿಧ ಭಾಗಗಳಲ್ಲಿ ಭಾರತದ ಗೆಲ್ಲುವನ್ನು ಸಂಭ್ರಮಿಸಿದ್ದಾರೆ. ಈ ಬಗ್ಗೆ ವಿಡಿಯೋವೊಂದು…

Read More

ಜುಲೈ 18ರಂದು ನಭಕ್ಕೆ ಹಾರಲಿದೆ ಐತಿಹಾಸಿಕ ವಿಕ್ರಮ್-1 ರಾಕೆಟ್; ಜೊತೆಯಲ್ಲಿ ಮೋದಿ ಹಸ್ತಾಕ್ಷರದ ವಂದೇ ಮಾತರಂ ಮೆಸೇಜ್ – Kannada News | Skyroot Aerospace’s Vikram 1 rocket launch on July 18, to carry Modi’s hand written letter among other payloads

ಸ್ಕೈರೂಟ್ ಏರೋಸ್ಪೇಸ್Image Credit source: X user @SkyrootA ಹೈದರಾಬಾದ್, ಜುಲೈ 17: ಖಾಸಗಿ ಬಾಹ್ಯಾಕಾಶ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಭಾರತದ ಪಾಲಿಗೆ ಮತ್ತೊಂದು ಐತಿಹಾಸಿಕ ಕ್ಷಣ ಹತ್ತಿರವಾಗುತ್ತಿದೆ. ಹೈದರಾಬಾದ್ ಮೂಲದ ಖಾಸಗಿ ಬಾಹ್ಯಾಕಾಶ ನವೋದ್ಯಮ (Startup) ಆದ ‘ಸ್ಕೈರೂಟ್ ಏರೋಸ್ಪೇಸ್’ (Skyroot Aerospace) ಅಭಿವೃದ್ಧಿಪಡಿಸಿರುವ ‘ವಿಕ್ರಮ್-1’ (Vikram-1) ರಾಕೆಟ್‌ನ ಮೊದಲ ಪ್ರಾಯೋಗಿಕ ಉಡಾವಣೆ (Test Flight-1) ನಾಳೆ, ಜುಲೈ 18, ಶನಿವಾರದಂದು ಆಂಧ್ರದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ (SDSC-SHAR) ನಡೆಯಲಿದೆ. ಈ ಐತಿಹಾಸಿಕ ಫ್ಲೈಟ್​ನಲ್ಲಿ…

Read More