Headlines

ಜೀವ ಉಳಿಸುವ ಆಸ್ಪತ್ರೆಯೆದುರೇ ಇದೆ ಜೀವಕ್ಕೆ ಮಾರಕವಾದ ಗೋಡೆ! ಶಿಥಿಲಗೊಂಡ ಕಲ್ಲು ಗೋಡೆಗಳು ಹೇಗಿವೆ ನೋಡಿ – Kannada News | Bengaluru Reality Check: Deadly Minto Hospital Wall Poses Threat to Public After Bowring Tragedy

ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ನ್ಯೂ ತರಗುಪೇಟೆ ಮುಖ್ಯರಸ್ತೆಯಲ್ಲಿರುವ ವಿಕ್ಟೋರಿಯಾ ಆಸ್ಪತ್ರೆ ಆವರಣದ ಮಿಂಟೋ ಕಣ್ಣಿನ ಆಸ್ಪತ್ರೆಯ ಕಲ್ಲಿನ ಗೋಡೆ ಸಂಪೂರ್ಣ ಶಿಥಿಲಗೊಂಡಿದೆ. ದಶಕಗಳಷ್ಟು ಹಳೆಯದಾದ ಈ ಕಲ್ಲಿನ ಗೋಡೆ ಯಾವಾಗ ಬೇಕಾದರೂ ಕುಸಿಯುವ ಸ್ಥಿತಿಯಲ್ಲಿದ್ದು, ಹಾದಿಹೋಕರ ಎದೆಯಲ್ಲಿ ನಡುಕ ಹುಟ್ಟಿಸುತ್ತಿದೆ. Source link

Read More

‘ಏಕ್ ದಿನ್’ ಸೋಲು, ಪಾತ್ರದ ಬಗ್ಗೆ ಸಾಯಿ ಪಲ್ಲವಿ ನೆಗೆಟಿವ್ ಕಮೆಂಟ್ – Kannada News | Sai Pallavi said she was mis cast in Ek Din movie

ಸಾಯಿ ಪಲ್ಲವಿ (Sai Pallavi) ದಕ್ಷಿಣ ಭಾರತದ ಸ್ಟಾರ್ ನಟಿ. ತೆಲುಗು, ತಮಿಳು ಮತ್ತು ಮಲಯಾಳಂ ಸಿನಿಮಾಗಳಲ್ಲಿ ನಟಿಸಿರುವ ಸಾಯಿ ಪಲ್ಲವಿ ದೊಡ್ಡ ಅಭಿಮಾನಿ ವರ್ಗವನ್ನು ಇಲ್ಲಿ ಹೊಂದಿದ್ದಾರೆ. ಅವರ ನೃತ್ಯ, ನಟನಾ ಪ್ರತಿಭೆ ಮತ್ತು ವ್ಯಕ್ತಿತ್ವಕ್ಕೆ ಅಭಿಮಾನಿಗಳು ಮಾರು ಹೋಗಿದ್ದಾರೆ. ಜಾಹೀರಾತುಗಳಲ್ಲಿ ನಟಿಸದ ಮತ್ತು ಸಿನಿಮಾಗಳನ್ನು ಸಹ ಬಹಳ ಎಚ್ಚರಿಕೆಯಿಂದ ಆಯ್ಕೆ ಮಾಡಿಕೊಳ್ಳುವ ಈ ನಟಿ ಇತ್ತೀಚೆಗೆ ಹಿಂದಿ ಸಿನಿಮಾ ಒಂದರಲ್ಲಿ ನಟಿಸಿದ್ದು, ಸಿನಿಮಾ ಇತ್ತೀಚೆಗಷ್ಟೆ ಬಿಡುಗಡೆ ಆಗಿ ಫ್ಲಾಪ್ ಆಗಿದೆ. ಆದರೆ ಸಿನಿಮಾ ಫ್ಲಾಪ್…

Read More

ಕೇಬಲ್ ಅಳವಡಿಕೆ, ದುರಸ್ತಿ ಕಾಮಗಾರಿ ಮತ್ತು ಲೋಡ್​​ ಟೆಸ್ಟಿಂಗ್​​ ಕಂಪ್ಲೀಟ್​​: ಪೀಣ್ಯ ಫೈಓವರ್​​ ಸಂಚಾರಕ್ಕೆ ಮುಕ್ತ – Kannada News | Peenya Elevated Flyover Reopens: Bengaluru Traffic Relief After Major Repairs

ಪೀಣ್ಯ ಫೈಓವರ್​​ ಸಂಚಾರಕ್ಕೆ ಮುಕ್ತImage Credit source: Tv9 Kannada ಬೆಂಗಳೂರು, ಮೇ 08:  ಕೇಬಲ್ ಅಳವಡಿಕೆ, ದುರಸ್ತಿ ಕಾಮಗಾರಿ ಹಾಗೂ ಅಂತಿಮ ಲೋಡ್ ಟೆಸ್ಟಿಂಗ್ ಹಿನ್ನೆಲೆ ಮೇ 5ರಿಂದ ಬಂದ್​​ ಆಗಿದ್ದ ಬೆಂಗಳೂರಿನ (Bengaluru) ಪೀಣ್ಯ ಎಲಿವೇಟೆಡ್ ಫ್ಲೈಓವರ್​ ಈಗ ವಾಹನಗಳ ಸಂಚಾರಕ್ಕೆ ಮುಕ್ತವಾಗಿದೆ. ಫ್ಲೈ ಓವರ್ ಕೇಬಲ್ ಚೇಂಜ್, ಲೋಡ್ ಟೆಸ್ಟಿಂಗ್ ಸಕ್ಸಸ್ ಆಗಿರುವ ಹಿನ್ನೆಲೆ ಡಾ. ಶಿವಕುಮಾರ್ ಸ್ವಾಮೀಜಿ ಮೇಲ್ಸೇತುವೆ ಮತ್ತೆ ಸಹಜ ಸ್ಥಿತಿಗೆ ಮರಳಿದೆ. ಫ್ಲೈಓವರ್​​ ಬಂದ್​​ ಆಗಿದ್ದ ಹಿನ್ನೆಲೆ ಟ್ರಾಫಿಕ್​​…

Read More

ಭಾರೀ ಮೊತ್ತಕ್ಕೆ ‘ಅಯೋಗ್ಯ 2’ ಆಡಿಯೋ ಹಕ್ಕು ಮಾರಾಟ; ಲೆಕ್ಕ ಕೊಟ್ಟ ಸತೀಶ್ – Kannada News | Ayogya 2 Audio Rights Bagged by Anand Audio for 2 Crores; Film Releasing This Monsoon

2018ರಲ್ಲಿ ರಿಲೀಸ್ ಆಗಿ ಕನ್ನಡ ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸಿದ್ದ ಸಿನಿಮಾ ಎಂದರೆ ಅದು ‘ಅಯೋಗ್ಯ’. ಈ ಚಿತ್ರ ನೀನಾಸಂ ಸತೀಶ್ ವೃತ್ತಿ ಜೀವನಕ್ಕೆ ಸಾಕಷ್ಟು ಮೈಲೇಜ್ ನೀಡಿತ್ತು. ಸತೀಶ್ ಹಾಗೂ ರಚಿತಾ ರಾಮ್ ಕಾಂಬಿನೇಷನ್ ಕಮಾಲ್ ಮಾಡಿತ್ತು. ಈಗ ‘ಅಯೋಗ್ಯ 2’ ರಿಲೀಸ್​​ಗೂ ಮೊದಲೇ ಸಖತ್ ಸೌಂಡ್ ಮಾಡುತ್ತಿದೆ. ಚಿತ್ರೀಕರಣದ ಹಂತದಲ್ಲಿರುವ ಈ ಸಿನಿಮಾ ಈಗ ತನ್ನ ಆಡಿಯೋ ಹಕ್ಕನ್ನು ಮಾರಿದೆ. ಅದು ಕೂಡ 2 ಕೋಟಿ ರೂಪಾಯಿಗೆ. ‘ಅಯೋಗ್ಯ’ ಸಿನಿಮಾ 2018ರಲ್ಲಿ ರಿಲೀಸ್ ಆಯಿತು. ಮಹೇಶ್…

Read More

Mother’s Day 2026: ಗರ್ಭದಲ್ಲೇ ಸಂಸ್ಕಾರ ನೀಡುವ ಶಕ್ತಿ ತಾಯಿಯದ್ದು; ಹಿಂದೂ ಧರ್ಮದ ದೃಷ್ಟಿಯಲ್ಲಿ ಮಾತೃತ್ವದ ಮಹತ್ವ – Kannada News | Sacred Mother in Hinduism: Matru Devo Bhava and Her Divine Influence

ಹಿಂದೂ ಧರ್ಮದಲ್ಲಿ ತಾಯಿಗೆ ಅತ್ಯುನ್ನತ ಮತ್ತು ಪವಿತ್ರವಾದ ಸ್ಥಾನ ನೀಡಲಾಗಿದೆ. ಸನಾತನ ಸಂಸ್ಕೃತಿಯ ಪ್ರಕಾರ, ತಾಯಿಯು ಕೇವಲ ಕುಟುಂಬದ ಸದಸ್ಯೆಯಲ್ಲ, ಬದಲಿಗೆ ಮನೆಯ ಬೆಳಗುವ ದೀಪ ಮತ್ತು ‘ಪ್ರತ್ಯಕ್ಷ ದೈವ’. “ಮಾತೃ ದೇವೋ ಭವ” ಎಂಬ ವೇದವಾಕ್ಯವು ಅತಿಥಿ ಅಥವಾ ದೇವರಿಗಿಂತ ಮೊದಲು ತಾಯಿಯನ್ನು ಪೂಜಿಸಬೇಕು ಎಂದು ಕಲಿಸುತ್ತದೆ. ಮಗುವಿಗೆ ಜನ್ಮ ನೀಡಿ, ಪೋಷಿಸಿ, ಸಂಸ್ಕಾರ ನೀಡುವ ತಾಯಿಯನ್ನು ಮಗುವಿನ ‘ಪ್ರಥಮ ಗುರು’ ಎಂದು ಪರಿಗಣಿಸಲಾಗುತ್ತದೆ. ತಾಯಿಯ ಪ್ರೀತಿ ಮತ್ತು ತ್ಯಾಗವು ದೈವಿಕ ಗುಣಗಳಿಗೆ ಸಮಾನವೆಂದು ಶಾಸ್ತ್ರಗಳು…

Read More

ಸೋಮನಾಥ ದೇಗುಲ: ಸರ್ದಾರ್ ಪಟೇಲರ ಕನಸು, ಭಾರತದ ಹೆಮ್ಮೆ, ಅಖಂಡತೆಯ ಸಂಕೇತ – ಪಿಎಂ ಮೋದಿ ಲೇಖನ – Kannada News | Somnath Temple, Sardar Patel’s Dream, India’s Pride, Symbol of Integrity, PM Modi blog

ಸೋಮನಾಥನ ಸನ್ನಿಧಿಯಲ್ಲಿ ನರೇಂದ್ರ ಮೋದಿImage Credit source: Narendra Modi’s X account ಈ ವರ್ಷದ ಆರಂಭದಲ್ಲಿ ಸೋಮನಾಥ್ ಸ್ವಾಭಿಮಾನಪರ್ವ (Somnath Swabiman Parv) ಕಾರ್ಯಕ್ರಮಕ್ಕಾಗಿ ಸೋಮನಾಥ್​ಗೆ ಹೋಗಿದ್ದೆ. ಸೋಮನಾಥ ಮಂದಿರದ ಮೇಲೆ ಆದ ದಾಳಿಗೆ ಒಂದು ಸಾವಿರ ವರ್ಷ ಗತಿಸಿದ ಸಂದರ್ಭವದು. ಈಗ ಮತ್ತೊಮ್ಮೆ ಮೇ 11ಕ್ಕೆ ಅಲ್ಲಿಗೆ ಹೋಗುತ್ತಿದ್ದೇನೆ. 75 ವರ್ಷದ ಹಿಂದೆ ಅಂದಿನ ರಾಷ್ಟ್ರಪತಿ ಡಾ. ರಾಜೇಂದ್ರ ಪ್ರಸಾದ್ ಅವರು ಈ ಮಂದಿರದ ಪುನರ್ನಿರ್ಮಾಣ ಮಾಡಿದ ಪುಣ್ಯ ಸಂದರ್ಭವದು. ಸೋಮನಾಥದ ಧ್ವಂಸ ಮತ್ತು…

Read More

ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ! – Kannada News | Business Titan Donates Rs 2.50 Cr Gold Crown to Anjanadri Hill; Janardhana Reddy Attends Rituals

ಕೊಪ್ಪಳ, ಮೇ 08: ಬಂಗಾರದ ಬೆಲೆ ಗಗನಕ್ಕೇರಿದರೂ ಬರೋಬ್ಬರಿ 2.50 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟವನ್ನು ಅಂಜನಾದ್ರಿ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ದೇಣಿಗೆ ನೀಡಿದ್ದಾರೆ. ಎಎಂಆರ್ (AMR) ಗ್ರೂಪ್ ಅಧ್ಯಕ್ಷ ಎ. ಮಹೇಶ್ ರೆಡ್ಡಿ ನೇತೃತ್ವದಲ್ಲಿ ಬಂಗಾರದ ಪ್ರಭಾವಳಿ, ಕಿರೀಟ ಹಾಗೂ ಗದೆ ಅರ್ಪಣೆ ಮಾಡಲಾಗಿದೆ. ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಹಾಗೂ ಪತ್ನಿ ಅರುಣಾ ಲಕ್ಷ್ಮೀ ಸಹ ಈ ವೇಳೆ ಭಾಗಿಯಾಗಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ತಿರುಪತಿ ಮಾದರಿಯಲ್ಲಿ ದೇವಸ್ಥಾನ ಅಭಿವೃದ್ಧಿಯಾಗಬೇಕು ಎಂಬ…

Read More

ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಹೆಣ್ಣು ಜಿರಾಫೆ ಸಾವು: ಅನಾರೋಗ್ಯದಿಂದ ಮೃತಪಟ್ಟ ‘ಶಿವಾನಿ’ – Kannada News | Bannerghatta Giraffe Shivani Dies: Illness Claims Popular Bengaluru Zoo Attraction

ಬೆಂಗಳೂರು, ಮೇ 08: ಅನಾರೋಗ್ಯದಿಂದ ಬಳಲುತ್ತಿದ್ದ ಹೆಣ್ಣು ಜಿರಾಫೆ ಮೃತಪಟ್ಟಿರುವ ಘಟನೆ ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನಡೆದಿದೆ. 3 ವರ್ಷ 10 ತಿಂಗಳ ಶಿವಾನಿ ಹೆಸರಿನ ಹೆಣ್ಣು ಜಿರಾಫೆ ಕೊನೆಯುಸಿರೆಳೆದಿದ್ದು, ಅನಾರೋಗ್ಯದಿಂದ ಸರಿಯಾಗಿ ಆಹಾರ ಸೇವಿಸುತ್ತಿರಲಿಲ್ಲ ಎನ್ನಲಾಗಿದೆ. ಅಂತಿಮವಾಗಿ ಕರುಳು ಸುತ್ತಿಕೊಂಡು ರಕ್ತಪರಿಚಲನೆ ಆಗದೆ ಜಿರಾಫೆ ಮೃತಪಟ್ಟಿದೆ. ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಹೆಣ್ಣು ಜಿರಾಫೆ ಸಾವು 3 ವರ್ಷ 10 ತಿಂಗಳ ಶಿವಾನಿ ಹೆಸರಿನ ಹೆಣ್ಣು ಜಿರಾಫೆ ಕೊನೆಯುಸಿರು ಕಳೆದ…

Read More

ಚಿಕ್ಕಪ್ಪ ಪವನ್ ಕಲ್ಯಾಣ್ ದಾಖಲೆ ಮುರಿದ ರಾಮ್ ಚರಣ್ – Kannada News | Ram Charan’s Peddi Movie beats Pawan Kalyan’s OG movie record

ರಾಮ್ ಚರಣ್ (Ram Charan) ನಟನೆಯ ‘ಪೆದ್ದಿ’ ಸಿನಿಮಾ ಹಲವು ಮುಂದೂಡಿಕೆಗಳ ಬಳಿಕ ಕೊನೆಗೂ ಜೂನ್ 4 ರಂದು ಬಿಡುಗಡೆ ಆಗಲಿದೆ. ಸಿನಿಮಾದ ಪ್ರಚಾರವನ್ನು ಚಿತ್ರತಂಡ ಇನ್ನೂ ಪ್ರಾರಂಭ ಮಾಡಿಲ್ಲ. ಪ್ರಸ್ತುತ ಸಿನಿಮಾದ ಪ್ರೀ ರಿಲೀಸ್ ಸೇಲ್​​ ಪ್ರಕ್ರಿಯೆಗಳು ಚಾಲ್ತಿಯಲ್ಲಿವೆ. ಸಿನಿಮಾಕ್ಕೆ ಸಾಕಷ್ಟು ಹೈಪ್ ಸೃಷ್ಟಿಯಾಗಿದ್ದು, ಸಿನಿಮಾ ಪ್ಯಾನ ಇಂಡಿಯಾ ಲೆವೆಲ್​​ನಲ್ಲಿ ಬಿಡುಗಡೆ ಆಗಲಿದೆ. ಅಮೆರಿಕ ಅದರಲ್ಲೂ ಉತ್ತರ ಅಮೆರಿಕ ಮಾರುಕಟ್ಟೆಯ ಮೇಲೆ ಹೆಚ್ಚು ಗಮನವನ್ನು ‘ಪೆದ್ದಿ’ ಚಿತ್ರತಂಡ ವಹಿಸಿದೆ. ಇದೀಗ ‘ಪೆದ್ದಿ’ ಸಿನಿಮಾವು ನಾಯಕ ರಾಮ್…

Read More

ಚಾಮರಾಜನಗರ: ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ! ವಿಡಿಯೋ ಇಲ್ಲಿದೆ ನೋಡಿ – Kannada News | Viral Video: Monkey Visits Salon in Chamarajanagar for Hair Styling; Shakes Hands with Barber Before Leaving

ಚಾಮರಾಜನಗರ, ಮೇ 8: ಚಾಮರಾಜನಗರ ತಾಲೂಕಿನ ಸಂತೇಮರಳ್ಳಿ ಗ್ರಾಮದಲ್ಲಿ ವಿಚಿತ್ರ ಹಾಗೂ ಅಚ್ಚರಿಯ ಘಟನೆಯೊಂದು ನಡೆದಿದೆ. ಇಲ್ಲಿನ ದೇವರಾಜ್ ಎಂಬುವವರ ಸಲೂನ್‌ಗೆ ಮಂಗವೊಂದು ಬಂದು, ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡು ಎಲ್ಲರ ಗಮನ ಸೆಳೆದಿದೆ. ದಿನನಿತ್ಯ ಸಲೂನ್ ಬಳಿ ಬರುತ್ತಿದ್ದ ಈ ಮಂಗ, ಒಳಗೆ ಬಂದು ಕನ್ನಡಿಯಲ್ಲಿ ತನ್ನನ್ನು ತಾನು ನೋಡಿಕೊಳ್ಳುತ್ತಿತ್ತು. ಎಷ್ಟೇ ಗದರಿಸಿದರೂ ಕ್ಷೌರಿಕನ ಕೆಲಸ ಮುಗಿಯುವ ವರೆಗೂ ಅಲ್ಲಿಂದ ಕದಲುತ್ತಿರಲಿಲ್ಲ. ಮಂಗನ ಈ ನಡೆ ಗಮನಿಸಿದ ಸಲೂನ್ ಮಾಲೀಕ ದೇವರಾಜ್, ಪ್ರೀತಿಯಿಂದ ಅದರ ತಲೆ…

Read More