Headlines

ಮಕ್ಕಳು ಸಿರಪ್ ತೆಗೆದುಕೊಂಡ ತಕ್ಷಣ ವಾಂತಿ ಮಾಡಿದ್ರೆ ಏನು ಮಾಡಬೇಕು? ಇಲ್ಲಿದೆ ತಜ್ಞರ ಸಲಹೆ – Kannada News | Kids Vomiting After Syrup: Warning Signs

ಮಕ್ಕಳ ಆರೋಗ್ಯದ ಬಗ್ಗೆ ಎಷ್ಟು ಕಾಳಜಿ ವಹಿಸಿದರೂ ಸಾಲುವುದಿಲ್ಲ. ಜ್ವರ, ಕೆಮ್ಮು ಬಂದಾಗಲೆಲ್ಲಾ ಮಕ್ಕಳಷ್ಟೇ ನೋವನ್ನು ಪೋಷಕರು ಅನುಭವಿಸುತ್ತಾರೆ. ಮಕ್ಕಳಲ್ಲಿ ಏನಾದರೂ ಸ್ವಲ್ಪ ಬದಲಾವಣೆಯಾದರೂ ಕೂಡ ಚಿಂತೆಯಾಗುತ್ತದೆ. ಹಾಗಾಗಿ ತಕ್ಷಣ ಔಷಧ ನೀಡುವುದು ಒಳ್ಳೆಯದು. ಸಾಮಾನ್ಯವಾಗಿ ಮಕ್ಕಳಿಗೆ ಮಾತ್ರೆಗಳನ್ನು ನುಂಗಲು ಸಾಧ್ಯವಾಗದ ಕಾರಣ, ಹೆಚ್ಚಾಗಿ ಸಿರಪ್‌ಗಳನ್ನು (Syrup) ನೀಡಲಾಗುತ್ತದೆ. ಆದರೆ ಕೆಲವು ಮಕ್ಕಳು ಅವುಗಳನ್ನು ತೆಗೆದುಕೊಂಡ ತಕ್ಷಣ ವಾಂತಿ ಮಾಡುತ್ತಾರೆ. ಈ ಕಾರಣದಿಂದಾಗಿ, ಪೋಷಕರು ಹೆಚ್ಚು ಚಿಂತೆಗೀಡಾಗುತ್ತಾರೆ. ಮತ್ತೊಂದು ಡೋಸ್ ನೀಡಬೇಕೇ ಅಥವಾ ಬೇಡವೇ ಎಂಬ ಗೊಂದಲ…

Read More

ಇಂಡಿಯನ್ vs ವೆಸ್ಟರ್ನ್ ಟಾಯ್ಲೆಟ್: ಮಲಬದ್ಧತೆ, ಮೂಲವ್ಯಾಧಿ ಸಮಸ್ಯೆಗಳನ್ನು ತಡೆಗಟ್ಟಲು ಯಾವುದು ಬೆಸ್ಟ್ ಗೊತ್ತಾ? – Kannada News | Squat or Sit? The Best Toilet Position for Your Gut

ಇತ್ತೀಚಿನ ದಿನಗಳಲ್ಲಿ ಜೀವನಶೈಲಿಯಲ್ಲಿ ಆಗುತ್ತಿರುವ ಬದಲಾವಣೆಗಳು ಎಲ್ಲಾ ರೀತಿಯ ಅಭ್ಯಾಸಗಳನ್ನು ಬದಲಿಸುತ್ತಿದೆ. ಅಷ್ಟೇಅಲ್ಲ ಮನೆ, ನಾವು ಬಳಸುವ ವಸ್ತುಗಳು ಜೊತೆಗೆ ಶೌಚಾಲಯಗಳು ಕೂಡ ಬದಲಾಗುತ್ತಿದೆ. ಹಿಂದೆ ಪ್ರತಿ ಮನೆಯಲ್ಲೂ ಇಂಡಿಯನ್ ಟಾಯ್ಲೆಟ್ (Indian toilet) ಗಳು ಹೆಚ್ಚಾಗಿ ಕಂಡುಬರುತ್ತಿತ್ತು. ಆದರೆ ಈಗ ಅದು ಬದಲಾಗಿದೆ. ಪಾಶ್ಚಿಮಾತ್ಯ ಕಮೋಡ್‌ ಅಥವಾ ವೆಸ್ಟರ್ನ್ ಟಾಯ್ಲೆಟ್ (Western Toilet) ಗಳನ್ನು ಎಲ್ಲರೂ ಹೆಚ್ಚಾಗಿ ಬಳಕೆ ಮಾಡಲು ಆರಂಭಿಸಿದ್ದಾರೆ. ಅದಕ್ಕಾಗಿಯೇ ಪ್ರತಿ ಮನೆಯಲ್ಲಿಯೂ ಇವು ಕಾಣಲು ಸಿಗುತ್ತಿದೆ. ಈ ಬದಲಾವಣೆ ಅನುಕೂಲಕರವಾಗಿದ್ದರೂ ಕೂಡ…

Read More

ಕಾಂಗ್ರೆಸ್​ನಲ್ಲಿ ಕ್ಷಿಪ್ರ ಬೆಳವಣಿಗೆ? ಬೆಂಗಳೂರಿನ ಖಾಸಗಿ ಹೊಟೆಲ್​ನಲ್ಲಿ ಡಿಕೆ ಶಿವಕುಮಾರ್ ಬೆಂಬಲಿಗ 40ಕ್ಕೂ ಹೆಚ್ಚು ಶಾಸಕರ ಸಭೆ! – Kannada News | Sudden Political Buzz in Karnataka Congress: Over 40 DK Shivakumar Supporter MLAs Hold Dinner Meet in Bengaluru

ಡಿಕೆಶಿ ಬೆಂಬಲಿಗ 40ಕ್ಕೂ ಹೆಚ್ಚು ಶಾಸಕರ ಸಭೆ!Image Credit source: tv9 ಬೆಂಗಳೂರು, ಫೆಬ್ರವರಿ 27: ಕರ್ನಾಟಕ ಕಾಂಗ್ರೆಸ್‌ನಲ್ಲಿ (Congress) ಆಗಾಗ ತೀವ್ರಗೊಂಡು ಮತ್ತೆ ತಣ್ಣಗಾಗುತ್ತಿದ್ದ ನಾಯಕತ್ವ ಬದಲಾವಣೆ ಗೊಂದಲ ಇದೀಗ ಮತ್ತೆ ಮುನ್ನೆಲೆಗೆ ಬರುತ್ತಿದೆಯಾ ಎಂಬ ಅನುಮಾನ ಜೋರಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಬಣಗಳ ನಡುವಿನ ಶೀತಲ ಸಮರಕ್ಕೆ ಹೊಸ ತಿರುವು ಸಿಕ್ಕಿದ್ದು, ಡಿಕೆಶಿ ಬೆಂಬಲಿಗ ಶಾಸಕರು ಶಕ್ತಿಪ್ರದರ್ಶನ ನಡೆಸಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಮಾಗಡಿ…

Read More

ಬಿಗ್ ಬಾಸ್ ಮನೆಗೆ ಬಂತು ಗಿಲ್ಲಿ ಕುಟುಂಬ; ಮಾಡಿದ ಕಂಪ್ಲೇಂಟ್ ಏನು? – Kannada News | Gilli Nata Family Enters to Bigg Boss House Here is what Gilli Mother Complaint

ಬಿಗ್ ಬಾಸ್ ಮನೆಯಲ್ಲಿ ಇಂದಿನ ಎಪಿಸೋಡ್​​ನಲ್ಲಿ ಗಿಲ್ಲಿ ಕುಟುಂಬದವರು ಆಗಮಿಸಿದ್ದಾರೆ. ಅಪ್ಪ-ಅಮ್ಮ ಇಬ್ಬರೂ ಗಿಲ್ಲಿಯನ್ನು ನೋಡಿ ಖಷಿಪಟ್ಟಿದ್ದಾರೆ. ಕೂದಲಿಗೆ ಬಣ್ಣ ಹಾಕಿ ಬರಬೇಕಿತ್ತು ಎಂದು ಗಿಲ್ಲಿ ಅವರು ತಮ್ಮ ತಾಯಿ ಬಳಿ ದೂರಿದರು. ಆಗ ತಾಯಿ, ‘ನೀನೇಕೆ ಕೂದಲನ್ನು ಹೀಗೇ ಬಾಚಿಕೊಳ್ಳದೆ ಇಟ್ಟುಕೊಂಡಿರುವೆ’ ಎಂದು ಪ್ರಶ್ನೆ ಮಾಡಿದರು. ಆ ಬಳಿಕ ಗಿಲ್ಲಿ ತಲೆಗೆ ಎಣ್ಣೆ ಹಾಕಿ ಸ್ನಾನ ಕೂಡ ಮಾಡಿಸಲಾಯಿತು. ಆ ಸಂದರ್ಭದ ವಿಡಿಯೋ ಇಲ್ಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಹಾಸನ: ಸಕಲೇಶಪುರದಲ್ಲಿ ಕಾಡಾನೆ ದಾಳಿಗೆ ಮಹಿಳೆ ಬಲಿ, ಅರಣ್ಯ ಇಲಾಖೆ ವಿರುದ್ಧ ರೊಚ್ಚಿಗೆದ್ದ ಗ್ರಾಮಸ್ಥರು – Kannada News | Woman Killed in Wild Elephant Attack in Sakleshpur, Hassan; Villagers Protest Against Forest Department

ಆನೆ ದಾಳಿಗೆ ಮೃತಪಟ್ಟ ಶೋಭಾ ಹಾಗೂ ಘಟನಾ ಸ್ಥಳದಲ್ಲಿ ಪ್ರತಿಭಟನೆ ನಡೆಸುತ್ತಿರುವ ಗ್ರಾಮಸ್ಥರು ಹಾಸನ, ಜನವರಿ 13: ಹಾಸನ (Hassan) ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಮೋಗಲಿ ಗ್ರಾಮದಲ್ಲಿ ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಮೃತ ಮಹಿಳೆಯನ್ನು ಶೋಭಾ (40) ಎಂದು ಗುರುತಿಸಲಾಗಿದ್ದು, ಈ ದುರ್ಘಟನೆ ಜಿಲ್ಲೆಯಲ್ಲಿನ ಮಾನವ–ಕಾಡಾನೆ ಸಂಘರ್ಷ ಮತ್ತೊಮ್ಮೆ ತೀವ್ರವಾಗುತ್ತಿರುವುದಕ್ಕೆ ಸಾಕ್ಷಿಯಾಗಿದೆ. ಮಂಗಳವಾರ ಮುಂಜಾನೆ ಕಾಫಿ ತೋಟದಲ್ಲಿ ಸುಣ್ಣ ಹಚ್ಚುವ ಕೆಲಸಕ್ಕೆ ಪುತ್ರಿಯರಾದ ಶೋಭ ಮತ್ತು ರಾಗಿಣಿ ಜತೆ ರಾಜಮ್ಮ ತೆರಳಿದ್ದರು. ಕೆಲಸದ ವೇಳೆ…

Read More

ಸಿನಿಮಾಕ್ಕೆ ಹೋದರೆ ಪಾರ್ಕಿಂಗ್​​ಗೆ ಹಣ ಕೊಡಬೇಕಿಲ್ಲ: ಹೈಕೋರ್ಟ್ ಆದೇಶ

ಸಿನಿಮಾ (Cinema) ವೀಕ್ಷಣೆಗೆ ಖರ್ಚಾಗುವ ಮೊತ್ತ ಹೆಚ್ಚಾಗಿದೆ ಎಂದು ಸಿನಿಮಾ ನಿರ್ಮಾಪಕರು, ವಿತಕರು ಮುಖ್ಯವಾಗಿ ಪ್ರೇಕ್ಷಕರು ಹಲವು ವರ್ಷಗಳಿಂದ ಹೇಳುತ್ತಲೇ ಬಂದಿದ್ದಾರೆ. ಸಿನಿಮಾ ಟಿಕೆಟ್ ದರ, ಚಿತ್ರಮಂದಿರದಲ್ಲಿ ಸಿಗುವ ಪಾಪ್​​ಕಾರ್ನ್ , ಪೆಟ್ರೋಲ್-ಡೀಸೆಲ್ ದರ ಹೆಚ್ಚಾಗಿ ಪ್ರಯಾಣದ ಮೊತ್ತ ಹೆಚ್ಚಾಗಿದೆ. ಇದೆಲ್ಲದರ ಜೊತೆಗೆ ಸಿನಿಮಾ ನೋಡಲು ಹೋದರೆ ಪಾರ್ಕಿಂಗ್ ಶುಲ್ಕ ಸಹ ನೀಡಬೇಕಿದೆ. ಆದರೆ ಈ ಪಾರ್ಕಿಂಗ್ ಶುಲ್ಕ ವಿಧಿಸುವ ಬಗ್ಗೆ ಹಲವು ವರ್ಷಗಳಿಂದಲೂ ವಾದ-ಪ್ರತಿವಾದಗಳು ನಡೆಯುತ್ತಲೇ ಇದ್ದವು. ಸಿನಿಮಾ ಟಿಕೆಟ್ ಖರೀದಿ ಮಾಡಿದಾಗಲೇ ಚಿತ್ರಮಂದಿರದ ಅಥವಾ…

Read More

ಬೀಗ ಹಾಕಿದ ಮನೆಯೊಳಗೆ ನಾಲ್ವರು ಮಕ್ಕಳ ಭೀಕರ ಹತ್ಯೆ, ತಾಯಿ ನಾಪತ್ತೆ – Kannada News | Four Children Found Dead Inside Locked Home in Uttar Pradesh, Probe Underway

ಲಕ್ನೋ, ಮೇ 03: ಉತ್ತರ ಪ್ರದೇಶದ ಅಂಬೇಡ್ಕರ್ ನಗರ ಜಿಲ್ಲೆಯಲ್ಲಿ ಕ್ರೌರ್ಯದ ಪರಾಕಾಷ್ಠೆ ಮೆರೆದಿರುವ ಹಂತಕರು, ನಾಲ್ವರು ಅಪ್ರಾಪ್ತ ಒಡಹುಟ್ಟಿದವರನ್ನು ಇಟ್ಟಿಗೆಯಿಂದ ಜಜ್ಜಿ,ಚೂಪಾದ ಆಯುಧಗಳಿಂದ ಇರಿದು ಹತ್ಯೆ(Murder) ಮಾಡಿದ್ದಾರೆ. ಮಧ್ಯಾಹ್ನದ ವೇಳೆ ಬೀಗ ಹಾಕಿದ ಮನೆಯೊಳಗೆ ರಕ್ತದ ಮಡುವಿನಲ್ಲಿ ಬಿದ್ದಿದ್ದ ಶವಗಳನ್ನು ಕಂಡು ಇಡೀ ಗ್ರಾಮವೇ ಬೆಚ್ಚಿಬಿದ್ದಿದೆ. ಕೊಲೆಯಾದವರು 8,10,12 ಮತ್ತು 14 ವರ್ಷ ವಯಸ್ಸಿನ ಮೂವರು ಗಂಡು ಮಕ್ಕಳು ಮತ್ತು ಒಬ್ಬ ಹೆಣ್ಣು ಮಗಳು. ಈ ನಾಲ್ವರೂ ಒಡಹುಟ್ಟಿದವರಾಗಿದ್ದು, ಮನೆಯೊಳಗಿನ ರಣರಂಗದಂತಹ ದೃಶ್ಯ ಕಂಡು ತನಿಖಾಧಿಕಾರಿಗಳೇ…

Read More

ರಾಮನಗರ: ಸಂಕಲಗೆರೆ ಬಳಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ, ನಾಲ್ವರು ಸ್ಥಳದಲ್ಲೇ ಸಾವು

ರಾಮನಗರ, ಮಾರ್ಚ್ 23: ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ ದುರ್ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ (Ramanagara) ವ್ಯಾಪ್ತಿಯಲ್ಲಿ ಸಂಭವಿಸಿದೆ. ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ (Bangalore Mysore Expressway) ಚನ್ನಪಟ್ಟಣ ತಾಲೂಕಿನ ಸಂಕಲಗೆರೆ (Sankalagere) ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ. ಕೇರಳದಿಂದ ಬೆಂಗಳೂರಿನತ್ತ ಬರುತ್ತಿದ್ದ ಬಸ್, ನಿದ್ರೆ ಮಂಪರಿನಿಂದ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಪೆನ್ಸಿಂಗ್‌ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಬಸ್‌ನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಾಹಿತಿ ತಿಳಿದ ತಕ್ಷಣ ಚನ್ನಪಟ್ಟಣ…

Read More

ಸೋತ RCB ತಂಡದ ಫೈನಲ್​ ಲೆಕ್ಕಾಚಾರ ಹೀಗಿದೆ – Kannada News | Rcbs final qualification scenarios in wpl 2026

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ ಸೀಸನ್-4 ರಲ್ಲಿ ಸತತ 5 ಪಂದ್ಯಗಳಲ್ಲಿ ಗೆಲುವು ದಾಖಲಿಸಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ ಕೊನೆಗೂ ಸೋಲುಣಿಸುವಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಯಶಸ್ವಿಯಾಗಿದೆ. ಈ ಸೋಲಿನೊಂದಿಗೆ ಆರ್​ಸಿಬಿ ತಂಡದ ಫೈನಲ್​ ಲೆಕ್ಕಾಚಾರ ಕೂಡ ಬದಲಾಗಿದೆ. Source link

Read More

ಅಸಭ್ಯವಾಗಿ ನಟಿಯರ ಫೋಟೋ, ವಿಡಿಯೋ ತೆಗೆದಿದ್ದಕ್ಕೆ ಕನ್ನಡ ಚಿತ್ರರಂಗ ಗರಂ – Kannada News | Kannada Film Industry express displeasure over indecent photos and videos of actresses

ಸೋಶಿಯಲ್ ಮೀಡಿಯಾದಲ್ಲಿ ಲೈಕ್ಸ್, ಕಮೆಂಟ್ ಮತ್ತು ವೀವ್ಸ್ ಪಡೆಯುವ ಉದ್ದೇಶದಿಂದ ಜನರು ಇಲ್ಲಸಲ್ಲದ ಗಿಮಿಕ್ ಮಾಡುತ್ತಾರೆ. ಅದರಿಂದಾಗಿ ಕನ್ನಡ ಚಿತ್ರರಂಗದ (Kannada Film Industry) ನಟಿಯರಿಗೆ ತೊಂದರೆ ಆಗಿದೆ. ಸಿನಿಮಾ ಕಾರ್ಯಕ್ರಮಗಳನ್ನು ವರದಿ ಮಾಡಲು ಬಂದ ಕೆಲವರು ಅಸಭ್ಯ ರೀತಿಯಲ್ಲಿ ನಟಿಯರ ಫೋಟೋ ಮತ್ತು ವಿಡಿಯೋ ತೆಗೆದಿದ್ದಾರೆ. ಇದರಿಂದಾಗಿ ನಟಿಯರ ಗೌರವಕ್ಕೆ ಧಕ್ಕೆ ಉಂಟಾಗಿದೆ. ಈ ವರ್ತನೆಯ ವಿರುದ್ಧ ಕನ್ನಡ ಚಿತ್ರರಂಗದ ಹಲವು ಕಲಾವಿದರು ಗರಂ ಆಗಿದ್ದಾರೆ. ಸಪ್ತಮಿ ಗೌಡ (Sapthami Gowda), ಯುವ ರಾಜ್​ಕುಮಾರ್, ರಮ್ಯಾ…

Read More