Headlines

PM Modi in WITT Summit 2026: ಕಾಂಗ್ರೆಸ್​ನ ಪಾಪದ ಹೊರೆಯನ್ನು ನಾವು ಹೊತ್ತಿದ್ದೇವೆ; ವಿಟ್ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ

ನವದೆಹಲಿ, ಮಾರ್ಚ್ 23: ದೆಹಲಿಯಲ್ಲಿ ಇಂದಿನಿಂದ ಟಿವಿ9 ನೆಟ್​ವರ್ಕ್​ನ ವಾಟ್ ಇಂಡಿಯಾ ಥಿಂಕ್ಸ್ ಟುಡೇ (WITT Summit 2026) ಶೃಂಗಸಭೆ ಆರಂಭವಾಗಿದೆ. ಈ ಶೃಂಗಸಭೆಯಲ್ಲಿ ಮುಖ್ಯ ಭಾಷಣ ಮಾಡಿರುವ ಪ್ರಧಾನಿ ನರೇಂದ್ರ ಮೋದಿ (PM Modi in WITT Summit) ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ವೈಫಲ್ಯಗಳನ್ನು ಎತ್ತಿ ತೋರಿಸಿದ್ದಾರೆ. ಅಲ್ಲದೆ, ಕಾಂಗ್ರೆಸ್ ಮಾಡಿದ ಪಾಪದ ಹೊರೆಗಳನ್ನು ನಾವು ಹೊತ್ತಿದ್ದೇವೆ ಎಂದು ಅಸಮಾಧಾನ ಹೊರಹಾಕಿದ್ದಾರೆ. “ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಪೆಟ್ರೋಲ್ ಬಿಕ್ಕಟ್ಟು ಉಂಟಾಗಿತ್ತು. ಆದರೆ ಕಾಂಗ್ರೆಸ್ ದೇಶದ…

Read More

ಬಳ್ಳಾರಿ ಗಲಭೆ: ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ ಪತ್ನಿ, ಗನ್​​ಮ್ಯಾನ್​​ಗಳ ಬಗ್ಗೆ ಜನಾರ್ದನ ರೆಡ್ಡಿ ಏನಂದ್ರು ನೋಡಿ – Kannada News | Bellary violence: Gali Janardhan reddy Talks about Congress MLA Bharath Reddy And His Wife Gunman

ಬಳ್ಳಾರಿ, (ಜನವರಿ 04): ಬ್ಯಾನರ್​ ಕಟ್ಟು ಸಂಬಂಧ ಜನವರಿ 1ರಂದು ಭರತ್ ರೆಡ್ಡಿ ಹಾಗೂ ಜನಾರ್ದನ ರೆಡ್ಡಿ ಬೆಂಬಲಿಗರ ಸಂಘರ್ಷದಲ್ಲಿ ಕಾಂಗ್ರೆಸ್​ ಕಾರ್ಯಕರ್ತ ರಾಜಶೇಖರ್ ಬಲಿಯಾಗಿದ್ದು, ಇದೀಗ ಈ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಬಳ್ಳಾರಿ ಘರ್ಷಣೆ ಬಗ್ಗೆ ಕಾಂಗ್ರೆಸ್, ಬಿಜೆಪಿ ಆರೋಪ ಪ್ರತ್ಯಾರೋಪ ಭುಗಿಲೆದ್ದಿದೆ. ಈ ಸಂಬಂಧ ಶಾಸಕ ಗಾಲಿ ಜನಾರ್ದನ ರೆಡ್ಡಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 11.30ಕ್ಕೆ ಎಎಸ್ಪಿ ರವಿಕುಮಾರ್ ಜೊತೆ ನಾನು ಪೋನ್ ನಲ್ಲಿ ಮಾತಾಡಿದೆ‌‌. ನಾಲ್ಕು ಮಂದಿ ಗನ್ ಮ್ಯಾನ್ ಗಳ ಪೈಕಿ…

Read More

Karnataka Weather forecast: ಮುಂದಿನ 5 ದಿನ ಬಿರುಗಾಳಿ ಸಹಿತ ಭಾರೀ ಮಳೆ, ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ – Kannada News

ಬೆಂಗಳೂರು, (ಜೂನ್ 10): ಕರ್ನಾಟಕದಲ್ಲಿ ಮುಂಗಾರು ಮಳೆಯ (Karnataka Monson Rain) ಅಬ್ಬರ ಜೋರಾಗಿದ್ದು, ಮುಂದಿನ ಐದು ದಿನಗಳ ಕಾಲ ವರಣು ಅಬ್ಬರ ಮುಂದುವರೆಯಲಿದೆ. ಇಂದಿನಿಂದ ಅಂದರೆ ಜೂನ್ 10ರಿಂದ ಜೂನ್ 14 ರವರೆಗೆ ರಾಜ್ಯಾದ್ಯಂತ ಅಲ್ಲಲ್ಲಿ ಗುಡುಗು, ಸಿಡಿಲು ಸಹಿತ ಜೋರಾದ ಗಾಳಿಯೊಂದಿಗೆ ಹಗುರದಿಂದ ಸಾದಾರಣ ಹಾಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದರಲ್ಲೂ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಆರೆಂಜ್ ಹಾಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ….

Read More

Chanakya Niti: ಈ ಸಣ್ಣ ಅಭ್ಯಾಸಗಳು ನಿಮ್ಮನ್ನು ಮಾನಸಿಕವಾಗಿ ಬಲಶಾಲಿಯನ್ನಾಗಿ ಮಾಡುತ್ತವೆ

ಈಗಿನ ಕಾಲಘಟ್ಟದಲ್ಲಿ ಯುವ ಜನ ಜಿಮ್‌ಗೆ ಹೋಗಿ ವ್ಯಾಯಾಮ ಮಾಡಿಕೊಂಡು ದೈಹಿಕವಾಗಿ ಸದೃಢವಾಗಿರುತ್ತಾರೆ. ಆದರೆ ಹೆಚ್ಚಿನವರು ಮಾನಸಿಕವಾಗಿ ದುರ್ಬಲರಾಗಿರುತ್ತಾರೆ. ಹೌದು ಜೀವನದಲ್ಲಿ ಎದುರಾಗುವ ಕಷ್ಟ ಸೋಲುಗಳಿಗೆ ಭಯಪಟ್ಟು ಪ್ರಾಣ ಕಳೆದುಕೊಳ್ಳುತ್ತಾರೆ, ಸಣ್ಣಪುಟ್ಟ ವಿಚಾರಗಳಿಗೆ ಖಿನ್ನತೆಗೆ ಒಳಗಾಗುತ್ತಾರೆ. ಈ ರೀತಿ ದುರ್ಬಲ ಮನಸ್ಥಿತಿಯಿದ್ದರೆ ಎಂದಿಗೂ ಜೀವನದಲ್ಲಿ ಯಶಸ್ಸನ್ನು (Success) ಸಾಧಿಸಲು ಸಾಧ್ಯವಿಲ್ಲ, ಧೈರ್ಯದಿಂದ ಬದುಕಲು ಸಾಧ್ಯವಿಲ್ಲ. ಒಬ್ಬ ವ್ಯಕ್ತಿ ಒಳಗಿನಿಂದ ಬಲಶಾಲಿಯಾಗಿದ್ದಾಗ ಮಾತ್ರ ಎಂತಹದ್ದೇ ಸವಾಲುಗಳನ್ನು ಭಯವಿಲ್ಲದೆ ಎದುರಿಸಲು ಎನ್ನುತ್ತಾರೆ ಆಚಾರ್ಯ ಚಾಣಕ್ಯ. ಅದೇ ರೀತಿ ಮಾನಸಿಕವಾಗಿ ಬಲಶಾಲಿಯಾಗಲು…

Read More

ಮಂಗಳಮುಖಿ ಎಂದು ಗೊತ್ತಿದ್ದರೂ ಪ್ರೀತಿಯಲ್ಲಿ ಬಿದ್ದ ಯುವಕ: ಆಮೇಲಾಗಿದ್ದು ದುರಂತ – Kannada News | Love Turns Tragic in Ballari: Transgender Partner Youth Found Dead, Police Probe Suicide or Murder Angle

ಶೇಖರ್ ಅಲಿಯಾಸ್ ಮಣಿ, ಸುಹಾಸಿನಿImage Credit source: tv9 ಬಳ್ಳಾರಿ, ಫೆಬ್ರವರಿ 18: ಬಳ್ಳಾರಿ (Ballari) ನಗರದ ಕೆಎಂಎಫ್ (KMF) ಡೈರಿ ಕ್ರಾಸ್ ಬಳಿಯ ಬಾಡಿಗೆ ಮನೆಯಲ್ಲಿ ಪರಸ್ಪರ ಪ್ರೀತಿಸುತ್ತಿದ್ದ ಮಂಗಳಮುಖಿ ಮತ್ತು ಯುವಕ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ. ಮನೆಯ ಕಿಟಕಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಇಬ್ಬರ ಶವಗಳು ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಮೃತರನ್ನು ಮಂಗಳಮುಖಿ ಸುಹಾಸಿನಿ (29) ಹಾಗೂ ಶೇಖರ್ ಅಲಿಯಾಸ್ ಮಣಿ (31) ಎಂದು ಗುರುತಿಸಲಾಗಿದೆ. ಶೇಖರ್ ವಿಜಯನಗರ ಜಿಲ್ಲೆಯ…

Read More

Horoscope Today: ಇಂದು ಈ ರಾಶಿಯವರು ಮಾತಿನ ಮೇಲೆ ನಿಗಾ ವಹಿಸಿ!

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2026ರ ಜೂನ್ 28, ಭಾನುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನವು ಪರಾಭವನಾಮ ಸಂವತ್ಸರ, ಉತ್ತರಾಯಣ, ಜೇಷ್ಠ ಮಾಸ, ಶುಕ್ಲಪಕ್ಷ ಚತುರ್ದಶಿ ಇರಲಿದ್ದು, ಜೇಷ್ಠ ನಕ್ಷತ್ರದಲ್ಲಿ ಚಂದ್ರ ಸಂಚರಿಸಲಿದ್ದಾನೆ. ರಾಹುಕಾಲ ಸಂಜೆ 5.10 ರಿಂದ 6.47 ರವರೆಗೆ ಇದ್ದರೆ, ಶುಭಕಾಲ ಬೆಳಿಗ್ಗೆ 10.46 ರಿಂದ 12.22 ರವರೆಗೆ ಇರುತ್ತದೆ. ರವಿ ಮಿಥುನ ರಾಶಿಯಲ್ಲಿ ಮತ್ತು ಚಂದ್ರ ವೃಶ್ಚಿಕ ರಾಶಿಯ…

Read More

ಭಕ್ತಿ, ಜನಸಂಖ್ಯೆ, ದಾಸೋಹದಲ್ಲಿ ಹೊಸ ಮೈಲಿಗಲ್ಲು ಸೃಷ್ಟಿಸಿದ ಕೊಪ್ಪಳ ಗವಿಸಿದ್ದೇಶ್ವರ ಜಾತ್ರೆ

ದಕ್ಷಿಣ ಭಾರತದ ಕುಂಭಮೇಳ ಎಂದೇ ಖ್ಯಾತಿ ಪಡೆದಿರುವ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಶಿವಯೋಗಿಗಳ ಜಾತ್ರಾ ಮಹೋತ್ಸವ ಇಂದು ಅದ್ದೂರಿಯಾಗಿ ನೆರವೇರಿತು. ಅಜ್ಜನ ದರ್ಶನಕ್ಕೆ ಜನಸಾಗರವೇ ಹರಿದು ಬಂದಿತ್ತು. ಲಕ್ಷಾಂತರ ಭಕ್ತರ ಹರ್ಷೋದ್ಗಾರ, ಮೈಸೂರು ಪಾಕ್-ಪ್ರಸಾದದ ಘಮಲು 2026ರ ಮಹಾರಥೋತ್ಸವದ ಈ ಸಂಭ್ರಮಕ್ಕೆ ಈ ಬಾರಿ ವಿಶೇಷ ಮೆರುಗು ತಂದಿದೆ. ಜಾತ್ರೆ ಎಂದರೆ ಅದು ಗವಿಸಿದ್ದಪ್ಪನ ಜಾತ್ರೆ ಎಂಬ ಮಾತನ್ನು ಈ ಬಾರಿಯೂ ಭಕ್ತರು ಸಾಬೀತುಪಡಿಸಿದ್ದಾರೆ. 2026ರ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವಕ್ಕೆ ಉತ್ತರ ಪ್ರದೇಶದ ಕುಂಭಮೇಳದಂತೆ ಜನಸಾಗರವೇ ಹರಿದು…

Read More

ಐಪಿಎಲ್ ಪಂದ್ಯ ನೋಡೋದು ಬಿಟ್ಟು ಸ್ಟೇಡಿಯಂನಲ್ಲಿ ರೀಲ್ಸ್ ಮಾಡಲು ಹೋಗಿ 70 ಸಾವಿರ ರೂ. ಬೆಲೆಯ ಉಂಗುರ ಕಳೆದುಕೊಂಡ ಮಹಿಳೆ – Kannada News | Reel Gone Wrong: Woman Loses Rs70K Ring While Filming at IPL Stadium

ಪಂಜಾಬ್, ಏಪ್ರಿಲ್ 15: ಹವ್ಯಾಸ ಹಿತವಾಗಿದ್ದರೆ ಚೆಂದ, ಅದು ಮಿತಿ ಮೀರಿದರೆ ವಿಷಾದವೇ ಗತಿ ಎಂಬ ಮಾತಿಗೆ ಪಂಜಾಬ್‌ನ ಐಪಿಎಲ್ ಮೈದಾನ ಸಾಕ್ಷಿಯಾಗಿದೆ. ಪಂಜಾಬ್ ಕಿಂಗ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ನಡುವಿನ ರೋಮಾಂಚಕ ಪಂದ್ಯದ ವೇಳೆ ಸ್ಟೇಡಿಯಂನಲ್ಲಿ ಕುಳಿತಿದ್ದ ಮಹಿಳೆಯೊಬ್ಬರು ಮಾಡಬಾರದ ಸಾಹಸಕ್ಕೆ ಕೈ ಹಾಕಿ ಈಗ ಬೆಲೆಬಾಳುವ ಉಂಗುರ ಕಳೆದುಕೊಂಡು ಕಂಗಾಲಾಗಿದ್ದಾರೆ. ಏನಿದು ಘಟನೆ? ಮಹಾರಾಜ ಯಾದವೀಂದ್ರ ಸಿಂಗ್ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಪಂದ್ಯ ವೀಕ್ಷಿಸಲು ಬಂದಿದ್ದ ಮಹಿಳೆಯೊಬ್ಬರಿಗೆ ಪಂದ್ಯಕ್ಕಿಂತ ‘ರೀಲ್ಸ್’ ಮಾಡುವುದರಲ್ಲಿ ನಿರತರಾಗಿದ್ದರು. ತಮ್ಮ…

Read More

NEET UG Re Exam 2026 Date: ಜೂನ್ 21 ನೀಟ್ ಯುಜಿ ಮರು ಪರೀಕ್ಷೆ, ವಿದ್ಯಾರ್ಥಿಗಳಿಗೆ 15 ನಿಮಿಷ ಹೆಚ್ಚುವರಿ ಸಮಯ – Kannada News | NEET UG 2026 Re Exam to be held on 21st June; Hall Ticket to release on 14 June; Read more details

ನವದೆಹಲಿ, ಜೂನ್ 21:  ನೀಟ್ ಯುಜಿ(NEET UG) 2026ರ ಮರು ಪರೀಕ್ಷೆಯು ಜೂನ್ 21ರಂದು ನಡೆಯಲಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ. ವಿದ್ಯಾರ್ಥಿಗಳಿಗಾಗಿ ಎನ್​ಟಿಎ ವಿಶೇಷ ಕ್ರಮಗಳನ್ನು ಘೋಷಿಸಿದೆ. ಅಭ್ಯರ್ಥಿಗಳಿಗೆ ಹೆಚ್ಚುವರಿ 15 ನಿಮಿಷಗಳನ್ನು ನೀಡಲಾಗುತ್ತದೆ. ಮಧ್ಯಾಹ್ನ 2 ಗಂಟೆಯಿಂದ ಸಂಜೆ 5.15 ರವರೆಗೆ ಪರೀಕ್ಷೆ ನಡೆಯಲಿದೆ. ನೀಟ್ ಯುಜಿ ಪರೀಕ್ಷೆಗೆ ಹಾಜರಾಗಲು ಪ್ರವೇಶ ಪತ್ರಗಳನ್ನು ಜೂನ್ 14 ರಂದು ಬಿಡುಗಡೆ ಮಾಡಲಾಗುವುದು. ರಫ್​ ವರ್ಕ್​ಗೆ ಕೂಡ ಹೆಚ್ಚು ಸ್ಥಳಾವಕಾಶವನ್ನು ಪೇಪರ್​ನಲ್ಲಿ ನೀಡಲಾಗುತ್ತದೆ….

Read More

ರಿಲೀಸ್​​ಗೆ 7 ತಿಂಗಳಿರುವಾಗಲೇ ‘ವಾರಣಾಸಿ’ ಶೂಟ್ ಪೂರ್ಣಗೊಳಿಸಲಿದ್ದಾರೆ ರಾಜಮೌಳಿ – Kannada News | SS Rajamouli’s Varanasi Mahesh Babu Film Shoot Nears End, Shooting Completes before September

‘ಗುಂಟೂರು ಖಾರಮ್’ ಚಿತ್ರದ ನಂತರ, ಸೂಪರ್ ಸ್ಟಾರ್ ಮಹೇಶ್ ಬಾಬು ಈಗ ‘ವಾರಣಾಸಿ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ‘ಆರ್​​ಆರ್​ಆರ್’ ನಂತಹ ಜಾಗತಿಕ ಸೂಪರ್ ಹಿಟ್ ಚಿತ್ರದ ಬಳಿಕ ಸ್ಟಾರ್ ನಿರ್ದೇಶಕ ಎಸ್.ಎಸ್. ರಾಜಮೌಳಿ (SS Rajamouli) ಕೈಗೆತ್ತಿಕೊಂಡಿರುವ ಬಿಗ್ ಪ್ರಾಜೆಕ್ಟ್ ಇದಾಗಿದೆ. ಹೀಗಾಗಿ, ಈ ಪ್ಯಾನ್-ವರ್ಲ್ಡ್ ಸಿನಿಮಾ ಮೇಲೆ ಭಾರಿ ನಿರೀಕ್ಷೆಗಳು ಸೃಷ್ಟಿಯಾಗಿವೆ. ಅದಕ್ಕೆ ತಕ್ಕಂತೆ, ಈ ಚಿತ್ರದಿಂದ ಇಲ್ಲಿಯವರೆಗೆ ಬಿಡುಗಡೆಯಾಗಿರುವ ಪೋಸ್ಟರ್‌ಗಳು ಮತ್ತು ಗ್ಲಿಂಪ್ಸ್‌ಗಳು ಸಿನಿಪ್ರಿಯರಲ್ಲಿ ಭಾರಿ ಹೈಪ್ ಕ್ರಿಯೇಟ್ ಮಾಡಿವೆ. ಈಗ ಸೆಪ್ಟೆಂಬರ್​​ನಲ್ಲಿ ಸಿನಿಮಾ ಶೂಟ್…

Read More