Headlines

ಕೊಡಗಿನಲ್ಲಿ ಲವ್ ಜಿಹಾದ್ ನಡೆಯುತ್ತಿದೆಯಾ? ಹಿಂದೂ ಪರಸಂಘಟನೆಗಳಿಂದ ಬೀದಿಗಿಳಿದು ಹೋರಾಟ – Kannada News | Siddapur Love Jihad: Kodagu Hindu Girls Marrying Outside Faith, Locals Protest

ಕೊಡಗು, ಜನವರಿ 27: ಜಿಲ್ಲೆಯಲ್ಲಿ ಲವ್ ಜಿಹಾದ್ (Love Jihad) ನಡೆಯುತ್ತಿದೆಯಾ? ಎಂಬ ಗಂಭೀರ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಲವ್ ಜಿಹಾದ್ ವಿರುದ್ಧ ಜಿಲ್ಲೆಯಲ್ಲಿ ಬೃಹತ್ ಪ್ರತಿಭಟನೆ (protest) ಕೂಡ ನಡೆದಿದೆ. ಪ್ರತಿಭಟನಾಕಾರರ ಪ್ರಕಾರ ಜಿಲ್ಲೆಯಲ್ಲಿ ಕಳೆದೊಂದು ವರ್ಷದಲ್ಲಿ 10ಕ್ಕೂ ಹೆಚ್ಚು ಹಿಂದೂ ಯುವತಿಯರು ಅನ್ಯಧರ್ಮೀಯರನ್ನ ವಿವಾಹ ಆಗಿದ್ದಾರಂತೆ. ಹೀಗಾಗಿ ಇದನ್ನು ಖಂಡಿಸಿ ಹಿಂದೂ ಸುರಕ್ಷಾ‌ ಸಮಿತಿಯಿಂದ ಇಂದು ಪ್ರತಿಭಟನೆ ಮಾಡಲಾಗಿದೆ. ಜಿಲ್ಲೆಯಲ್ಲಿ ಬೃಹತ್ ಪ್ರತಿಭಟನೆ ಮತೀಯ ಸೂಕ್ಷ್ಮ ಕೊಡಗು ಜಿಲ್ಲೆಯಲ್ಲಿ ವ್ಯಾಪಕ ಲವ್ ಜಿಹಾದ್ ನಡೆಯುತ್ತಿರುವ ಆರೋಪಗಳು…

Read More

IPL 2026: ಐಪಿಎಲ್​​ನಿಂದ 9 ಆಟಗಾರರು ಔಟ್..!

IPL 2026: ರಂಗು ರಂಗಿನ ಕ್ರಿಕೆಟ್ ಟೂರ್ನಿ ಇಂಡಿಯನ್ ಪ್ರೀಮಿಯರ್ ಲೀಗ್ ಇಂದಿನಿಂದ (ಮಾ.28) ಶುರುವಾಗಲಿದೆ. ಹತ್ತು ತಂಡಗಳ ನಡುವಣ ಈ ಕ್ರಿಕೆಟ್​​ ಕದನದಿಂದ ಕೆಲ ಆಟಗಾರರು ಹಿಂದೆ ಸರಿದಿದ್ದಾರೆ. ಹೀಗೆ ಐಪಿಎಲ್​ಗೆ ಆಯ್ಕೆಯಾಗಿ ಟೂರ್ನಿಯಿಂದ ಹೊರಬಿದ್ದ ಹಾಗೂ ಹಿಂದೆ ಸರಿದ ಆಟಗಾರರ ಪಟ್ಟಿ ಈ ಕೆಳಗಿನಂತಿದೆ… ಆಕಾಶ್ ದೀಪ್: ಕೊಲ್ಕತ್ತಾ ನೈಟ್ ರೈಡರ್ಸ್ ತಂಡದಲ್ಲಿ ಬಲಗೈ ವೇಗಿ ಆಕಾಶ್ ದೀಪ್ ಐಪಿಎಲ್ 2026 ರಿಂದ ಹೊರಗುಳಿದಿದ್ದಾರೆ. ಬೆನ್ನು ನೋವಿನ ಸಮಸ್ಯೆಯ ಕಾರಣ ಅವರು ಟೂರ್ನಿಯಿಂದ ಹಿಂದೆ…

Read More

Bengaluru Air Quality: ಉಡುಪಿ, ಮಂಗಳೂರು ವಾಯುಗುಣಮಟ್ಟ ಮತ್ತಷ್ಟು ಕಳಪೆ ಮಟ್ಟಕ್ಕೆ! – Kannada News | Bangalore Air Pollution Crisis: Udupi and Mangalore’s Air quality dropped again

ಉಡುಪಿ, ಮಂಗಳೂರು ವಾಯುಗುಣಮಟ್ಟ ಮತ್ತಷ್ಟು ಕಳಪೆ ಮಟ್ಟಕ್ಕೆ! ಬೆಂಗಳೂರು, ಫೆಬ್ರವರಿ 21: ರಾಜ್ಯದಲ್ಲಿ ಬೆಂಗಳೂರು ಸೇರಿದಂತೆ ಮಂಗಳೂರು ಮತ್ತು ಉಡುಪಿಯ ವಾಯು ಗುಣಮಟ್ಟವೂ (Bengaluru Air Quality) ಹದಗೆಟ್ಟಿದೆ. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಈ ನಗರಗಳ ಗಾಳಿಯ ಗುಣಮಟ್ಟ, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಇಂದೂ ಸಹ ಹಲವೆಡೆ ಕಳಪೆ ಏರ್ ಕ್ವಾಲಿಟಿ ದಾಖಲಾಗಿದ್ದು, ಮಂಗಳೂರಿನ AQI ಇನ್ನಷ್ಟು ಹದಗೆಟ್ಟಿದೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು 124ಕ್ಕೆ ತಲುಪಿದೆ….

Read More

ಪತ್ನಿಗೆ ಪಕ್ಕದ ಮನೆಯ ವ್ಯಕ್ತಿಯ ಜತೆ ಅಕ್ರಮ ಸಂಬಂಧ: ಮರ್ಯಾದೆ ಹೋಯಿತು ಎಂದು ಪತಿ ಆತ್ಮಹತ್ಯೆ! – Kannada News | Karnataka Suicides: Police Harassment and False Complaints Spark Tragedies

ಚಿಕ್ಕಮಗಳೂರು, ಫೆ.21: ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನಲ್ಲಿ ನೆನ್ನೆ ಪೊಲೀಸ್ ಕಿರುಕುಳಕ್ಕೆ ವಿಧವೆ ಮಹಿಳೆ ಆತ್ಮಹತ್ಯೆಗೆ ಶರಣಾಗಿರುವಂತಹ ಘಟನೆ ನಡೆದಿತ್ತು. ಇದೀಗ ಇಂತಹದೇ ಮತ್ತೊಂದು ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಏಳು ವರ್ಷಗಳ ಕಾಲ ಪ್ರೀತಿಸಿ ಮದುವೆಯಾಗಿದ್ದ ಪತ್ನಿಯ ಅಕ್ರಮ ಸಂಬಂಧ ಮತ್ತು ಆಕೆ ತನ್ನ ವಿರುದ್ಧವೇ ನೀಡಿದ ಸುಳ್ಳು ದೂರಿನಿಂದ ಮನನೊಂದ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವೃತ್ತಿಯಲ್ಲಿ ಚಾಲಕನಾಗಿದ್ದ ಮನು, ಸಖರಾಯಪಟ್ಟಣ ಮೂಲದ ಹರಿಣಿ ಎಂಬಾಕೆಯನ್ನು ಪ್ರೀತಿಸಿ…

Read More

ಭೂತಾಯಿಗೆ ಚರಗ, ಹೊಲದಲ್ಲೇ ವೆರೈಟಿ ಊಟ: ಎಳ್ಳಮಾವಾಸ್ಯೆ ಬಗ್ಗೆ ನೀವು ತಿದುಕೊಳ್ಳಲೇಬೇಕು – Kannada News | Ella Amavasya: North Karnataka farmers celebrate festival with Bhoomi Puja rituals; see photos

ವರ್ಷಕ್ಕೊಮ್ಮೆ ಬರುವ ಎಳ್ಳಮಾವಾಸ್ಯೆಯಂದು ಮಹಿಳೆಯರು ನಸುಕಿನ ಜಾವ ಎದ್ದು ನೈವೇದ್ಯಕ್ಕೆ ಬೇಕಾದ ಎಲ್ಲಾ ಸಿದ್ದತೆಗಳನ್ನ ಮಾಡಿಕೊಳ್ಳುತ್ತಾರೆ. ವಿವಿಧ ಖಾದ್ಯಗಳನ್ನ ತಯಾರಿಸುತ್ತಾರೆ. ವಿಶೇಷವಾಗಿ ಹೊಳಿಗೆ, ಕಡಬು, ಭರ್ತಿ, ಬಜ್ಜಿ, ಪುಂಡೆ ಪಲ್ಲೆ, ಹಸಿ ಇರುಳ್ಳಿ ಚಟ್ನಿ ಸೇರಿದಂತೆ ನಾನಾ ರೀತಿಯ ತಿಂಡಿತಿನಿಸುಗಳನ್ನ ಸಿದ್ದಪಡಿಸುತ್ತಾರೆ. ಇತ್ತ ಮನೆಯ ಗಂಡು ಮಕ್ಕಳು ತಮ್ಮ ಎತ್ತು ಹಾಗೂ ಎತ್ತಿನ ಬಂಡಿಯನ್ನು ಸಿಂಗರಿಸುತ್ತಾರೆ. Source link

Read More

RCB vs LSG: ಯಾರಿಗೆ ಸಿಗಲಿದೆ ಚಾನ್ಸ್​?

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 50ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಲಕ್ನೋ ಸೂಪರ್ ಜೈಂಟ್ಸ್ (LSG) ತಂಡಗಳು ಮುಖಾಮುಖಿಯಾಗಲಿದೆ. ಲಕ್ನೋನ ಏಕಾನ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಆರ್​ಸಿಬಿ ತಂಡದ ಸ್ಫೋಟಕ ದಾಂಡಿಗ ಫಿಲ್ ಸಾಲ್ಟ್ ಅಲಭ್ಯರಾಗಲಿದ್ದಾರೆ. (PC: IPL) ಫಿಲ್ ಸಾಲ್ಟ್ ಅವರ ಬೆರಳಿಗೆ ಗಾಯವಾಗಿದ್ದು, ಹೀಗಾಗಿ ಅವರು ಇಂಗ್ಲೆಂಡ್​ಗೆ ಮರಳಿದ್ದಾರೆ. ಅಲ್ಲದೆ ಇಲ್ಲಿಯೇ ಚಿಕಿತ್ಸೆ ಮುಂದುವರೆಸಲಿರುವ ಅವರು ಸಂಪೂರ್ಣ ಫಿಟ್ ಆದ ಬಳಿಕ ಭಾರತಕ್ಕೆ ಹಿಂತಿರುಗಲಿದ್ದಾರೆ. ಹೀಗಾಗಿ…

Read More

ಸಿಗರೇಟ್‌ಗೆ ಗಾಂಜಾ ತುಂಬಿಸಿ ನಶೆ ಏರಿಸುತ್ತಿದ್ದವರನ್ನು ರೆಡ್​​ ಹ್ಯಾಂಡ್​​ ಆಗಿ ಹಿಡಿದ ಖಾಕಿ

ಬೆಂಗಳೂರು, ಮಾರ್ಚ್​ 09: ಕಬ್ಬನ್​ಪಾರ್ಕ್​ನ ಶೌಚಾಲಯದ ಸಮೀಪ ಸಿಗರೇಟ್‌ಗೆ ಗಾಂಜಾ ತುಂಬಿಸಿ ಸೇದುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಫೋಟೋಗ್ರಾಫರ್​ಗಳಾದ ವಿ.ಸಚಿನ್(21), ಪವನ್ ಕಲ್ಯಾಣ್(22) ಬಂಧಿತರಾಗಿದ್ದು, ಫೋಟೋ ತೆಗೆಯುವ ಉದ್ದೇಶದಿಂದ ಇವರು ಪಾರ್ಕ್‌ಗೆ ಬಂದಿದ್ದರು. ಆದರೆ ಗಾಂಜಾ ಸೇದುತ್ತಿದ್ದ ಇವರನ್ನು ಗಮನಿಸಿದ ಸ್ಥಳೀಯರು ಈ ಬಗ್ಗೆ ಕಬ್ಬನ್​ಪಾರ್ಕ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಇಬ್ಬರನ್ನೂ ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆ ನಡೆಸಿದಾಗ ಗಾಂಜಾ ಸೇವನೆ ಮಾಡಿರುವುದು ದೃಢ ‌‌‌ಪಟ್ಟಿದೆ. ಈ ಹಿನ್ನೆಲೆ ಎನ್‌ಡಿಪಿಎಸ್‌ ಕಾಯ್ದೆ ಕಲಂ…

Read More

ನಾವು ಪಾಕಿಸ್ತಾನಕ್ಕೆ ಸೇರಿದವರಲ್ಲ; ಇಸ್ಲಾಮಾಬಾದ್ ವಿರುದ್ಧ ಪಿಒಕೆ ಜನರ ಪ್ರತಿಭಟನೆ – Kannada News | POK is not part of Pakistan Protesters Warn Islamabad in rally over food blockade

ಇಸ್ಲಮಾಬಾದ್, ಜೂನ್ 30: ಪಿಒಕೆ (PoK) ವ್ಯಾಪ್ತಿಯ ಕಾಶ್ಮೀರದ ರಾವಲಾಕೋಟ್‌ನಲ್ಲಿ ಇಂದು 22ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆಯಲ್ಲಿ ಸಾವಿರಾರು ಜನರು ಈ ಪ್ರದೇಶದ ಮೇಲಿನ ಪಾಕಿಸ್ತಾನದ ನಿಯಂತ್ರಣದ ವಿರುದ್ಧ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಈದ್ಗಾ ಮೈದಾನದಲ್ಲಿ ನಡೆದ ಪ್ರತಿಭಟನೆಯ ವೇಳೆ ಮಾತನಾಡಿದ ಪಿಒಕೆ ಮುಖಂಡರು, ಈ ಪ್ರದೇಶವನ್ನು ಇನ್ನು ಮುಂದೆ ಪಾಕಿಸ್ತಾನದ (Pakistan) ನಿಯಂತ್ರಣದಲ್ಲಿದೆ ಎಂದು ಪರಿಗಣಿಸಬಾರದು, ನಾವು ಪಾಕಿಸ್ತಾನದ ಭಾಗವಲ್ಲ. ನಮಗೆ ಪಾಕಿಸ್ತಾನದ ರೇಷನ್ ಅಗತ್ಯವಿಲ್ಲ, ಪಾಕಿಸ್ತಾನಕ್ಕೆ ನಮ್ಮ ಅಗತ್ಯವಿದೆ ಎಂದು ಹೇಳಿದ್ದಾರೆ. ಹಾಗೇ, ಪಾಕಿಸ್ತಾನದ…

Read More

ಚಿನ್ನದ ಬೆಲೆ ಸತತವಾಗಿ ಇಳಿಯುತ್ತಿರುವುದು ಯಾಕೆ? ಮತ್ತೆ ಯಾವಾಗ ಏರಿಕೆಯಾಗುತ್ತೆ?

ನವದೆಹಲಿ, ಮಾರ್ಚ್ 19: ಚಿನ್ನ ಮತ್ತು ಬೆಳ್ಳಿ ಬೆಲೆಗಳು (Gold and Silver Rates) ಕಳೆದ ಕೆಲ ವಾರಗಳಿಂದ ಕುಸಿತ ಕಾಣುತ್ತಿವೆ. ಭೌತಿಕ ಚಿನ್ನ ಮತ್ತು ಬೆಳ್ಳಿ ಮಾತ್ರವಲ್ಲ, ಎಂಸಿಎಕ್ಸ್​ನಲ್ಲಿ ಗೋಲ್ಡ್ ಫ್ಯೂಚರ್ಸ್ ದರ ಒಂದು ತಿಂಗಳ ಕನಿಷ್ಠಕ್ಕೆ ಜಾರಿದೆ. ಗೋಲ್ಡ್ ಇಟಿಎಫ್, ಸಿಲ್ವರ್ ಇಟಿಎಫ್​ಗಳೂ ಕೂಡ ಕುಸಿತ ಕಾಣುತ್ತಿವೆ. ಗುರುವಾರ ಚಿನ್ನದ ಬೆಲೆ ಸತತ ಏಳನೇ ಬಾರಿ ಇಳಿಕೆಯಾಗಿದೆ. ಆರು ವಾರಗಳ ಕನಿಷ್ಠ ಮಟ್ಟ ತಲುಪಿದೆ. ಚಿನ್ನ, ಬೆಳ್ಳಿ ಬೆಲೆಗಳ ಕುಸಿತಕ್ಕೆ ಎರಡು ಸಂಭಾವ್ಯ ಕಾರಣಗಳು…

Read More

India Test Squad: ಭಾರತ ಟೆಸ್ಟ್ ತಂಡ ಪ್ರಕಟ – Kannada News | India women’s squad for Australia Test Series

ಆಸ್ಟ್ರೇಲಿಯಾ ಮಹಿಳಾ ತಂಡದ ವಿರುದ್ಧದ ಟೆಸ್ಟ್ ಸರಣಿಗಾಗಿ ಭಾರತ ಮಹಿಳಾ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರುಗಳ ಈ ತಂಡವನ್ನು ಹರ್ಮನ್​ಪ್ರೀತ್ ಕೌರ್​ ಮುನ್ನಡೆಸಲಿದ್ದಾರೆ. ಇನ್ನು ಉಪನಾಯಕಿಯಾಗಿ ಸ್ಮೃತಿ ಮಂಧಾನ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಈ ತಂಡದಲ್ಲಿ ಪ್ರತೀಕಾ ರಾವಲ್ ಕೂಡ ಕಾಣಿಸಿಕೊಂಡಿದ್ದಾರೆ. ಏಕದಿನ ವಿಶ್ವಕಪ್​ನ ಅಂತಿಮ ಪಂದ್ಯಗಳ ವೇಳೆ ಗಾಯಗೊಂಡಿದ್ದ ಪ್ರತೀಕಾ ಇದೀಗ ಸಂಪೂರ್ಣ ಗುಣಮುಖರಾಗಿದ್ದು, ಹೀಗಾಗಿ ಟೆಸ್ಟ್ ತಂಡಕ್ಕೆ ಆಯ್ಕೆ ಮಾಡಲಾಗಿದೆ. ಅದರಂತೆ ಈ ಬಾರಿ ಟೀಮ್ ಇಂಡಿಯಾ ಪರ ಸ್ಮೃತಿ ಮಂಧಾನ ಹಾಗೂ ಪತ್ರೀಕಾ ಇನಿಂಗ್ಸ್…

Read More