Headlines

ಈಗಲೇ RCB ಆಟಗಾರನ ಆಯ್ಕೆ ಮಾಡಿ: CSKಗೆ ಐಡಿಯಾ ನೀಡಿದ ಅಶ್ವಿನ್ – Kannada News | Ashwin Urges CSK to Loan RCB’s Vihaan Malhotra as Mhatre Replacement

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-19 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಸತತ ಸೋಲುಗಳಿಂದ ಕಂಗೆಟ್ಟಿದೆ. ಈ ಸೋಲುಗಳ ನಡುವೆ ಆಟಗಾರರ ಗಾಯದ ಸಮಸ್ಯೆ ಸಿಎಸ್​ಕೆ ಫ್ರಾಂಚೈಸಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಅದರಲ್ಲೂ ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿದ್ದ ಸ್ಫೋಟಕ ದಾಂಡಿಗ ಆಯುಷ್ ಮ್ಹಾತ್ರೆ ಗಾಯಗೊಂಡು ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ. ಇತ್ತ ಸತತ ಸೋಲು ಮತ್ತು ಪ್ರಮುಖ ಆಟಗಾರರ ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡಕ್ಕೆ ಅನುಭವಿ ಆಟಗಾರ ರವಿಚಂದ್ರನ್ ಅಶ್ವಿನ್…

Read More

Video: ಯಮುನಾ ಎಕ್ಸ್​ಪ್ರೆಸ್​ ವೇನಲ್ಲಿ ಎರಡು ಕಾರುಗಳ ನಡುವೆ ಡಿಕ್ಕಿ, ವಾಹನಗಳಿಗೆ ಬೆಂಕಿ – Kannada News | Collision on Yamuna Expressway Triggers Car Fire, Occupants Escape

ರಬುಪುರ, ಡಿಸೆಂಬರ್ 28: ಯಮುನಾ ಎಕ್ಸ್‌ಪ್ರೆಸ್‌ವೇಯಲ್ಲಿ ಎರಡು ಕಾರುಗಳ ನಡುವೆ ಡಿಕ್ಕಿ ಸಂಭವಿಸಿದೆ. ಬಳಿಕ ವಾಹನಗಳಿಗೆ ಬೆಂಕಿ ಆವರಿಸಿದೆ. ವಾಹನಗಳು ಜೆವರ್‌ನಿಂದ ನೋಯ್ಡಾ ಕಡೆಗೆ ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಇದು ರಬುಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ವರದಿಯ ಪ್ರಕಾರ, ವಾಹನದೊಳಗಿರುವ ಜನರು ಬೇಗನೆ ಹೊರಬಂದು ತಮ್ಮ ಜೀವಗಳನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾದರು. ಯಾವುದೇ ಸಾವುನೋವುಗಳು ದಾಖಲಾಗಿಲ್ಲ, ಬೆಂಕಿಯನ್ನು ನಿಯಂತ್ರಿಸಲು ಪೊಲೀಸರು ಮತ್ತು ಅಗ್ನಿಶಾಮಕ ದಳದ ತಂಡಗಳು ತಕ್ಷಣ ಆಗಮಿಸಿದ್ದವು ಇದರಿಂದಾಗಿ ಎರಡೂ ಕಾರುಗಳು ಸಂಪೂರ್ಣವಾಗಿ ಹೊತ್ತಿ…

Read More

ನಟ ದುಷ್ಯಂತ್ ಆರತಕ್ಷತೆ ಕಾರ್ಯಕ್ರಮಕ್ಕೆ ಬಂದು ಶುಭ ಕೋರಿದ ಸಿದ್ದರಾಮಯ್ಯ – Kannada News | CM Siddaramaiah attends Gatha Vaibhava actor Dushyanth wedding reception

ಇತ್ತೀಚೆಗೆ ಹಸೆಮಣೆ ಏರಿರುವ ನಟ ದುಷ್ಯಂತ್ ಮತ್ತು ರಚನಾ ಅವರು ಬೆಂಗಳೂರಿನಲ್ಲಿ ಆರತಕ್ಷತೆ ಕಾರ್ಯಕ್ರಮ ಮಾಡಿದ್ದಾರೆ. ಸಿನಿಮಾ, ರಾಜಕೀಯ ಮುಂತಾದ ಕ್ಷೇತ್ರಗಳ ಅನೇಕ ಗಣ್ಯರು ಆಗಮಿಸಿದ್ದಾರೆ. Source link

Read More

ಮದುವೆಗೂ ಮುನ್ನ ವಿದೇಶದಲ್ಲಿ ಕಾಲ ಕಳೆದು ಬಂದ ರಶ್ಮಿಕಾ, ವಿಜಯ್ ದೇವರಕೊಂಡ – Kannada News | Vijay Deverakonda and Rashmika Mandanna return to India from Italy vacation

ಖ್ಯಾತ ನಟಿ ರಶ್ಮಿಕಾ ಮಂದಣ್ಣ ಅವರು ನಟ ವಿಜಯ್ ದೇವರಕೊಂಡ (Vijay Deverakonda) ಜೊತೆ ಕ್ಲೋಸ್ ಆಗಿರುವುದು ಗೊತ್ತೇ ಇದೆ. ಶೀಘ್ರದಲ್ಲೇ ಅವರಿಬ್ಬರು ವೈವಾಹಿಕ ಜೀವನಕ್ಕೆ ಕಾಲಿಡುತ್ತಾರೆ. ಅದಕ್ಕೂ ಮುನ್ನ ಒಟ್ಟಿಗೆ ವಿದೇಶ ಪ್ರವಾಸ ಮಾಡಿ ಬಂದಿದ್ದಾರೆ. ಇದನ್ನು ಅವರು ಜಗಜ್ಜಾಹೀರು ಮಾಡಿಲ್ಲ. ಬದಲಿಗೆ, ಸಾಧ್ಯವಾದಷ್ಟು ಗುಟ್ಟಾಗಿ ಕಾಲ ಕಳೆದು ಬಂದಿದ್ದಾರೆ. ಆದರೂ ಕೂಡ ಭಾರತಕ್ಕೆ ವಾಪಸ್ ಬಂದ ಕೂಡಲೇ ವಿಮಾನ ನಿಲ್ದಾಣದಲ್ಲಿ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ (Rashmika Mandanna) ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ಇದರಿಂದ…

Read More

ಜೈಲಿಂದ ವೀರೇಂದ್ರ ಪಪ್ಪಿ ರಿಲೀಸ್​: ಹೂವಿನ‌ ಹಾರ ಹಾಕಿ ಅಭಿಮಾನಿಗಳಿಂದ ಭರ್ಜರಿ ಸ್ವಾಗತ – Kannada News | Veerendra Pappy Released From Jail, Receives Grand Welcome From Fans

ಬೆಂಗಳೂರು, ಡಿಸೆಂಬರ್​ 30: ಇ.ಡಿ ಪ್ರಕರಣದಲ್ಲಿ ಚಿತ್ರದುರ್ಗ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಗೆ ಇಂದು ಕೋರ್ಟ್​ನಿಂದ ಜಾಮೀನು ಹಿನ್ನೆಲೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆ ಆಗಿದ್ದಾರೆ. ಅಕ್ರಮ ಹಣ ವರ್ಗಾವಣೆ ಕೇಸ್​ನಲ್ಲಿ ಕಳೆದ 4 ತಿಂಗಳಿಂದ ಪರಪ್ಪನ ಅಗ್ರಹಾರ ಜೈಲಿ ಸೇರಿದ್ದರು. ಇದೀಗ ಬಿಡುಗಡೆಯಾಗಿರುವ ವೀರೇಂದ್ರಗೆ ಅಭಿಮಾನಿಗಳು ಪರ ಘೋಷಣೆ ಕೂಗಿ, ಹೂವಿನ‌ ಹಾರ ಹಾಕಿ ಬರಮಾಡಿಕೊಂಡರು. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. Source link

Read More

ಶಾರಂಗ್ ಶಕ್ತಿ ಖರೀದಿಸಿದ ಎಲ್​ಎಟಿ ಏರೋಸ್ಪೇಸ್; ಅಗ್ಗದ ವಿಮಾನ ತಯಾರಿಸುವ ಹಾದಿಯಲ್ಲಿ ಜೊಮಾಟೊ ಸಂಸ್ಥಾಪಕ – Kannada News | Deepinder Goyal’s LAT Aerospace acquires Sharang Shakti, a defence startup

ನವದೆಹಲಿ, ಫೆಬ್ರುವರಿ 24: ಜೊಮಾಟೊ ಸಂಸ್ಥಾಪಕ ದೀಪಿಂದರ್ ಗೋಯಲ್ ಮಾಲಕತ್ವದ ಮತ್ತೊಂದು ಕಂಪನಿಯಾದ ಎಲ್​ಎಟಿ ಏರೋಸ್ಪೇಸ್ ಇದೀಗ ಡಿಫೆನ್ಸ್ ಸೆಕ್ಟರ್​ನ ಸ್ಟಾರ್ಟಪ್​ವೊಂದನ್ನು ಖರೀದಿಸಿದೆ. ಗುರುಗ್ರಾಮ್​ನಲ್ಲಿರುವ ಶಾರಂಗ್ ಶಕ್ತಿ ಎನ್ನುವ ಹೊಸ ಡಿಫೆನ್ಸ್ ರೋಬೋಟಿಕ್ಸ್ ಸ್ಟಾರ್ಟಪ್ ಅನ್ನು ಖರೀದಿ ಮಾಡಿದೆ. ಮುಂದಿನ ತಲೆಮಾರಿನ ನಾಗರಿಕ ವಿಮಾನಯಾನ ಪ್ಲಾಟ್​ಫಾರ್ಮ್​ಗಳನ್ನು ನಿರ್ಮಿಸುವ ದೂರಗಾಮಿ ಗುರಿ ಹೊಂದಿರುವ ಎಲ್​ಎಟಿ ಏರೋಸ್ಪೇಸ್​ಗೆ ಇದು ಮಹತ್ವದ ಹೆಜ್ಜೆ ಎನಿಸಿದೆ. ಡಿಫೆನ್ಸ್ ಏವಿಯೇಶನ್​ನಲ್ಲಿರುವ ಕಂಪನಿಗಳು ಸಿವಿಲ್ ಏವಿಯೇಶನ್​ಗೆ ಬರುವುದು ಕಡಿಮೆ. ದೀಪಿಂದರ್ ಗೋಯಲ್ ಅವರ ಮಹತ್ವಾಕಾಂಕ್ಷೆಯ ಎಲ್​ಎಟಿ…

Read More

ಕಮಲ್ ಹಾಸನ್ ಮೇಲೆ ಭುಗಿಲೆದ್ದ ಆಕ್ರೋಶ: 50 ಸಾವಿರ ಮರಳಿಸುವಂತೆ ಒತ್ತಾಯ

ಕಮಲ್ ಹಾಸನ್ (Kamal Haasan) ಭಾರತದ ಸ್ಟಾರ್ ನಟ, ನಿರ್ದೇಶಕ ಮತ್ತು ನಿರ್ಮಾಪಕ ಆಗಿರುವ ಜೊತೆಗೆ ರಾಜಕಾರಣಿಯೂ ಹೌದು. ಇತ್ತೀಚೆಗಷ್ಟೆ ಅವರು ರಾಜ್ಯಸಭೆಗೆ ಸಹ ಆಯ್ಕೆ ಆಗಿದ್ದಾರೆ. ಕೆಲ ವರ್ಷಗಳ ಹಿಂದೆ ಕಮಲ್ ಹಾಸನ್ ಅವರು ‘ಮಕ್ಕಳ್ ನಿಧಿ ಮಯಂ’ ಹೆಸರಿನ ರಾಜಕೀಯ ಪಕ್ಷ ಸ್ಥಾಪಿಸಿದ್ದರು. ರಾಜ್ಯದಾದ್ಯಂತ ಸಂಚರಿಸಿ ಪಕ್ಷವನ್ನು ಬಲಗೊಳಿಸುವ ಪ್ರಯತ್ನ ಮಾಡಿದ್ದರು. ತಮಿಳುನಾಡಿನ ಬಲಿಷ್ಟ ಪಕ್ಷವಾದ ಡಿಎಂಕೆಗೆ ಸವಾಲೊಡ್ಡುವ ಪಕ್ಷ ಎಂದೇ ಆರಂಭದಲ್ಲಿ ಬಿಂಬಿತವಾಗಿತ್ತು. ಆದರೆ ಈ ಬಾರಿ ಕಮಲ್ ಹಾಸನ್ ಅವರ ಪಕ್ಷ…

Read More

Karnataka 2nd PUC Results 2026: ದ್ವಿತೀಯ ಪಿಯು ಫಲಿತಾಂಶದ ಬಗ್ಗೆ ಬಿಗ್​ ಅಪ್​ಡೇಟ್, ವಿದ್ಯಾರ್ಥಿಗಳಿಗೆ-ಪೋಷಕರಿಗೆ ನಿರಾಸೆ

ಬೆಂಗಳೂರು, (ಏಪ್ರಿಲ್ 06): ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಹಾಗೂ ಪೋಷಕರು ಕುತೂಹಲದಿಂದ ಕಾಯುತ್ತಿದ್ದ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ (Puc Exam Result) ನಾಳೆ(ಏ.7) ಪ್ರಕಟವಾಗುವುದಿಲ್ಲ. ಶಿಕ್ಷಣ ಸಚಿವ ಮಧುಬಂಗಾರಪ್ಪ (Madhu Bangarappa) ಅವರೇ ಸುದ್ದಿಗೋಷ್ಠಿಯಲ್ಲಿ ಏಪ್ರಿಲ್ ಮೊದಲ ವಾರದಲ್ಲೇ ಫಲಿತಾಂಶ ನೀಡುವುದಾಗಿ ಘೋಷಿಸಿದ್ದರು. ಆದ್ರೆ, ನಾಳೆ(ಏಪ್ರಿಲ್ 7) ದ್ವಿತೀಯ ಪಿಯುಸಿ ರಿಸಲ್ಟ್ ಅನೌನ್ಸ್ ಆಗುವುದಿಲ್ಲ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (ಕೆಎಸ್‌ಇಎಬಿ) ಅಧ್ಯಕ್ಷ ಪ್ರಕಾಶ್ ನಿಟ್ಟಾಲಿ ಅವರು ಸ್ಪಷ್ಟಪಡಿಸಿದ್ದಾರೆ. ಇದರೊಂದಿಗೆ ಬಹಳ…

Read More

WPL 2026 Prize Money: ಚಾಂಪಿಯನ್ ಆರ್​ಸಿಬಿ ಮೇಲೆ ಹಣದ ಸುರಿಮಳೆ; ಡೆಲ್ಲಿಗೂ ಭರ್ಜರಿ ಬಹುಮಾನ – Kannada News | RCB Wins WPL Final, Defeats Delhi Capitals! Champions Again, Secures ₹6 Cr Prize

ಇದರ ಜೊತೆಗೆ, ಪಂದ್ಯಾವಳಿಯ ಅತಿ ಹೆಚ್ಚು ರನ್ ಗಳಿಸಿದ ಆಟಗಾರ್ತಿ (ಆರೆಂಜ್ ಕ್ಯಾಪ್), ಅತಿ ಹೆಚ್ಚು ವಿಕೆಟ್ ಪಡೆದ ಆಟಗಾರ (ಪರ್ಪಲ್ ಕ್ಯಾಪ್) ಮತ್ತು ಪಂದ್ಯಾವಳಿಯ ಶ್ರೇಷ್ಠ ಆಟಗಾರ್ತಿಗೆ ತಲಾ 5 ಲಕ್ಷ ರೂ. ಬಹುಮಾನ ನೀಡಲಾಯಿತು. ಇದಲ್ಲದೆ, ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ಆಟಗಾರ್ತಿ ಮತ್ತು ಅತ್ಯುತ್ತಮ ಸ್ಟ್ರೈಕ್ ರೇಟ್ ಹೊಂದಿರುವ ಆಟಗಾರ್ತಿಗೂ ತಲಾ 5 ಲಕ್ಷ ರೂ. ಬಹುಮಾನ ನೀಡಲಾಯಿತು. Source link

Read More

SA vs NZ: ದಕ್ಷಿಣ ಆಫ್ರಿಕಾಕ್ಕೆ ಸತತ 2ನೇ ಸೋಲು; ಸರಣಿಯಲ್ಲಿ ಕಿವೀಸ್ ಮೇಲುಗೈ

2026 ರ ಟಿ20 ವಿಶ್ವಕಪ್ ಸೆಮಿಫೈನಲ್​ನಲ್ಲಿ ನ್ಯೂಜಿಲೆಂಡ್ ವಿರುದ್ಧ ಹೀನಾಯವಾಗಿ ಸೋತು ಟೂರ್ನಿಯಿಂದ ಹೊರಬಿದ್ದಿದ್ದ ದಕ್ಷಿಣ ಆಫ್ರಿಕಾ ತಂಡ ಇದೀಗ ಅದೇ ನ್ಯೂಜಿಲೆಂಡ್ (South Africa vs New Zealand) ವಿರುದ್ಧ ಐದು ಪಂದ್ಯಗಳ ಟಿ20 ಸರಣಿಯನ್ನು ಆಡುತ್ತಿದೆ. ಟಿ20 ವಿಶ್ವಕಪ್ ಮುಗಿದ ಬೆನ್ನಲ್ಲೇ ಉಭಯ ತಂಡಗಳ ನಡುವೆ ಈ ಟಿ20 ಸರಣಿ ನಡೆಯುತ್ತಿದೆ. ಎರಡೂ ತಂಡಗಳು ಸ್ಟಾರ್ ಆಟಗಾರರಿಲ್ಲದೆ ಈ ಸರಣಿಯಲ್ಲಿ ಕಣಕ್ಕಿಳಿದಿವೆ. ಆದಾಗ್ಯೂ ದಕ್ಷಿಣ ಆಫ್ರಿಕಾ ತಂಡದ ವಿರುದ್ಧ ಮೇಲುಗೈ ಸಾಧಿಸುವಲ್ಲಿ ನ್ಯೂಜಿಲೆಂಡ್ ಯಶಸ್ವಿಯಾಗಿದೆ….

Read More