Headlines

ಬಾಗಲಕೋಟೆ ಬೆನ್ನಲ್ಲೇ ಮಡಿಕೇರಿ ಹಿಂದೂ ಸಂಗಮದಲ್ಲಿ ಗಲಾಟೆ: ವಿಡಿಯೋ ನೋಡಿ – Kannada News | Kodagu: Hindu Sangama activist attacked in Napoklu during Yatra prep; protests erupt

ಕೊಡಗು, ಫೆಬ್ರವರಿ 27: ಬಾಗಲಕೋಟೆಯಲ್ಲಿ ಶಿವಾಜಿ ಮಹಾರಾಜರ ಜಯಂತಿ ದಿನ ಮೆರವಣಿಗೆ ವೇಳೆ ನಡೆದ ಕಲ್ಲು, ಚಪ್ಪಲಿ ತೂರಾಟ ಪ್ರಕರಣ ನಗರದಲ್ಲಿ ಕಿಚ್ಚು ಹಚ್ಚಿಸಿದೆ. ಘಟನೆ ನಡೆದ ಏಳು ದಿನವಾದರೂ ಕಾವು ಆರಿಲ್ಲ. ಈ ಮಧ್ಯೆ ಇತ್ತ ಹಿಂದೂ ಸಂಗಮ‌ ಕಾರ್ಯಕರ್ತನ ಮೇಲೆ ಮುಸ್ಲಿಂ ಯುವಕರಿಂದ ಹಲ್ಲೆ‌ ಮಾಡಿರುವ ಆರೋಪ ಕೇಳಿಬಂದಿದೆ. ಹಿಂದೂ ಸಂಗಮ ಯಾತ್ರೆಗೆ ಸಿದ್ಧತೆ ವೇಳೆ ಮುಸ್ಲಿಂ ಯುವಕರಿಂದ ಕಾರ್ಯಕರ್ತನ ಮೇಲೆ ಹಲ್ಲೆ‌ ಮಾಡಲಾಗಿದೆ. ಜಿಲ್ಲೆಯ ಮಡಿಕೇರಿ ತಾಲೂಕಿನ ನಾಪೋಕ್ಲು ಗ್ರಾಮದಲ್ಲಿ ಘಟನೆ ನಡೆದಿದೆ….

Read More

Ear Problems: ಕಿವಿ ಸಮಸ್ಯೆಗಳಿಗೆ ಇಯರ್ಗ್ರಿಟ್ ಡ್ರಾಪ್ಸ್ ಎಷ್ಟು ಪರಿಣಾಮಕಾರಿ? ಸಂಶೋಧನೆ ಹೇಳೋದೇನು? – Kannada News | Ear Problems, know what research says on effectiveness of EarGrit eardrops and tablets

ಕಿವಿ ನಮ್ಮ ದೇಹದ ಒಂದು ಪ್ರಮುಖ ಭಾಗ. ಇದು ಶ್ರವಣದ ಕಾರ್ಯವನ್ನು ನಿರ್ವಹಿಸುವುದಲ್ಲದೆ, ದೇಹದ ಸಮತೋಲನವನ್ನು ಕಾಪಾಡಿಕೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಆದರೆ ಇವತ್ತಿನ ಕಾಲಘಟ್ಟದಲ್ಲಿ, ಕಿವಿಗೆ ಸಂಬಂಧಿಸಿದ ಸಮಸ್ಯೆಗಳು ವೇಗವಾಗಿ ಹೆಚ್ಚುತ್ತಿವೆ. ಬದಲಾಗುತ್ತಿರುವ ಜೀವನಶೈಲಿ, ಹೆಡ್‌ಫೋನ್‌ಗಳ ಅತಿಯಾದ ಬಳಕೆ, ಕಿವಿಗಳನ್ನು ಸರಿಯಾಗಿ ಸ್ವಚ್ಛಗೊಳಿಸದಿರುವುದು ಇದಕ್ಕೆ ಪ್ರಮುಖ ಕಾರಣಗಳಾಗಿವೆ. ವಿಶ್ವ ಆರೋಗ್ಯ ಸಂಸ್ಥೆಯ ವರದಿಯ ಪ್ರಕಾರ, ವಿಶ್ವದ ಜನಸಂಖ್ಯೆಯ ಸುಮಾರು 5% ಜನರು ಯಾವುದಾದರೂ ಒಂದು ರೀತಿಯ ಶ್ರವಣ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದರ ಚಿಕಿತ್ಸೆಗಾಗಿ, ಜನರು ಅಲೋಪತಿಯನ್ನು…

Read More

ವಿರೋಶ್ ಮದುವೆ: ರಾಯಲ್ ಉಡುಗೆಯ ಹಿಂದಿನ ಅಚ್ಚರಿಯ ವಿಷಯ ಕೇಳಿ.. – Kannada News | Rashmika Mandanna Vijay Deverakonda marriage costume and jewellery interesting facts

ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ (Rashmika Mandanna) ಅವರು ಅದ್ದೂರಿಯಾಗಿ ಮದುವೆ ಆಗಿದ್ದಾರೆ. ಮದುವೆಯಲ್ಲಿ ಅವರು ಧರಿಸಿದ್ದ ಕಾಸ್ಟ್ಯೂಮ್ ಮತ್ತು ಆಭರಣಗಳು ಸಖತ್ ಹೈಲೈಟ್ ಆಗಿವೆ. ಭಾರಿ ಬೆಲೆಬಾಳುವ ಆಭರಣಗಳನ್ನು ಧರಿಸಿ ಅವರು ಹಸೆಮಣೆ ಏರಿದ್ದಾರೆ. ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಮಹಾರಾಜ ಮತ್ತು ಮಹಾರಾಣಿ ರೀತಿಯಲ್ಲಿ ಉಡುಗೆ ಧರಿಸಿದ್ದ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ (Vijay Deverakonda) ಅವರು ಮಿರಿಮಿರಿ ಮಿಂಚಿದ್ದಾರೆ. ಈ ಬಟ್ಟೆಗಳ ವಿನ್ಯಾಸದ ಬಗ್ಗೆ ಅಭಿಮಾನಿಗಳು ಮತ್ತು ಫ್ಯಾಷನ್​ಪ್ರಿಯರು…

Read More

ಮದುವೆಗೆ ನಿರಾಕರಣೆ: ಮಾತನಾಡಲು ಕರೆದು ಜಿಮ್ ಟ್ರೈನರ್​ಗೆ ಚಾಕು ಹಾಕಿದ ಪ್ರೇಯಸಿ – Kannada News | Bengaluru: A Woman Stabs Lover for Refusing Marriage

ರಾಮನಗರ, ಫೆಬ್ರವರಿ 27: ಸಾಮಾನ್ಯವಾಗಿ ಲವ್ ಫೇಲ್ಯೂರ್ ಆದಾಗ ಯುವತಿಯ ಮೇಲೆ ಪಾಗಲ್ ಪ್ರೇಮಿ, ಅಟ್ಯಾಕ್ ಮಾಡುವುದನ್ನ ಕೇಳಿದ್ದೇವೆ, ನೋಡಿದ್ದೇವೆ. ಆದರೆ ಇಲ್ಲೊಬ್ಬಳು ಭಗ್ನ ಪ್ರೇಯಸಿ, ತನ್ನ ಲವರ್​ಗೆ ಚಾಕುವಿನಿಂದ ಇರಿದಿರುವಂತಹ (stabbing) ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರ ತಾಲೂಕಿನ ಬಿಡದಿ ನಡೆದಿದೆ. ಸದ್ಯ ಯುವಕ ಆಸ್ಪತ್ರೆಗೆ ದಾಖಲಾದರೆ, ಯುವತಿ ಪೊಲೀಸ್ ಠಾಣೆ ಪಾಲಾಗಿದ್ದಾಳೆ. ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಾನು ಹುಚ್ಚಿಯಂತೆ ಪ್ರೀತಿಸಿದ ಹುಡುಗ ಸಾಕಷ್ಟು ಅವೈಡ್​ ಮಾಡಿದ್ದಲ್ಲದೇ ಮದುವೆಯಾಗಲು ಕೂಡ ನಿರಾಕರಿಸಿದ್ದಕ್ಕೆ…

Read More

ದೆಹಲಿಯಲ್ಲಿ ಚುನಾವಣೆ ನಡೆದು, ಬಿಜೆಪಿ 10ಕ್ಕೂ ಹೆಚ್ಚು ಸ್ಥಾನ ಗೆದ್ದರೆ ರಾಜಕೀಯವನ್ನೇ ಬಿಡುತ್ತೇನೆ; ಕೇಜ್ರಿವಾಲ್ ಶಪಥ – Kannada News | Hold election in Delhi will quit politics if BJP wins over 10 seats Arvind Kejriwal challenges

ನವದೆಹಲಿ, ಫೆಬ್ರವರಿ 27: ದೆಹಲಿಯ ಮಾಜಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ (Arvind Kejriwal) ಇಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅಬಕಾರಿ ನೀತಿ ಪ್ರಕರಣದಲ್ಲಿ ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್, ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರಿಗೆ ದೆಹಲಿ ನ್ಯಾಯಾಲಯವು ಕ್ಲೀನ್ ಚಿಟ್ ನೀಡಿದೆ. ಈ ಹಿನ್ನೆಲೆಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ…

Read More

Ranji Trophy Final: ತವರಿನಲ್ಲಿ ಎಡವಿದ ಕರ್ನಾಟಕ; ಚಾಂಪಿಯನ್ ಪಟ್ಟದತ್ತ ಜಮ್ಮುಕಾಶ್ಮೀರ – Kannada News | Jammu Kashmir Nears Historic Ranji Trophy 2025 26 Title; Karnataka Struggles in Final

2025-26ರ ರಣಜಿ ಟ್ರೋಫಿಯ ಫೈನಲ್ (Ranji Trophy 2025-26 Final) ಪಂದ್ಯ ಕರ್ನಾಟಕ ಮತ್ತು ಜಮ್ಮು ಮತ್ತು ಕಾಶ್ಮೀರ (Jammu Kashmir vs Karnataka) ನಡುವೆ ಹುಬ್ಬಳ್ಳಿಯಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಜಮ್ಮು ಮತ್ತು ಕಾಶ್ಮೀರದ ಪಾರುಪತ್ಯ ನಾಲ್ಕನೇ ದಿನವೂ ಮುಂದುವರೆದಿದೆ. ಮೊದಲು ಬ್ಯಾಟಿಂಗ್​ನಲ್ಲಿ ಕರ್ನಾಟಕ ವೇಗಿಗಳನ್ನು ಹೈರಾಣಾಗಿಸಿದ್ದ ಜೆಕೆ ತಂಡ, ಆ ಬಳಿಕ ಬೌಲಿಂಗ್​ನಲ್ಲೂ ಕರ್ನಾಟಕ ತಂಡವನ್ನು ಕಟ್ಟಿಹಾಕಿದೆ. ಈಗಾಗಲೇ ಮೊದಲ ಇನ್ನಿಂಗ್ಸ್​ನಲ್ಲಿ ಮುನ್ನಡೆ ಪಡೆದುಕೊಂಡಿರುವ ಜೆಕೆ ತಂಡ ಮೊಟ್ಟ ಮೊದಲ ಬಾರಿಗೆ ರಣಜಿ ಟ್ರೋಫಿಯನ್ನು…

Read More

ಏರ್ ಇಂಡಿಯಾ ಅವಾಂತರ: 2 ದಿನಗಳಿಂದ ಪ್ಲೈಟ್ ನಲ್ಲೇ ಉಳಿದ ಕನ್ನಡಿಗರು – Kannada News | Kannadigas two Days in Air India Flight for Landing Problem In kathmandu Airport

ಬೆಂಗಳೂರು, (ಫಬ್ರವರಿ 27): ಏರ್​ ವಿಮಾನದಲ್ಲಿ ಬೆಂಗಳೂರಿನಿಂದ ನೇಪಾಳದ (Nepal) ಕಠ್ಮಂಡು (Kathmandu) ಹೊರಟಿದ್ದ ಕನ್ನಡಿಗರು (Kolar) ಪರದಾಡಿರುವ ಘಟನೆ ನಡೆದಿದೆ. ಕಠ್ಮಂಡುನಲ್ಲಿ ವಿಮಾನ ಲ್ಯಾಂಡಿಂಗ್​ಗೆ ಅನುಮತಿ ಸಿಗದ ಕಾರಣ ಎರಡು ದಿನ ವಿಮಾನದಲ್ಲೇ ಉಳಿಯುವಂತಾಗಿದೆ. ವಿಮಾನವು ಸಹ ಎಲ್ಲೂ ಲ್ಯಾಡ್ ಆಗದೇ ಆಕಾಶದಲ್ಲಿ ರೌಂಡ ಹಾಕಿದೆ.ಇದರಿಂದ ಪ್ರವಾಸಕ್ಕೆಂದು ತೆರಳಿದ್ದ ಪ್ರಯಾಣಿಕರು ಎರಡು ದಿನಗಳಿಂದ ಪ್ಲೈಟ್ ನಲ್ಲೇ ಸಿಲುಕಿ ಪರದಾಡಿದ್ದಾರೆ. ಇನ್ನು ವಿಮಾನದಲ್ಲಿ ಸರಿಯಾದ ಊಟ ನೀರು ಕೊಡದೆ ತೊಂದರೆ ಕೊಡ್ತಿದ್ದಾರೆ ಎಂದು ಪ್ರಯಾಣಿಕರ ಆಕ್ರೋಶ ಹೊರಹಾಕಿದ್ದಾರೆ….

Read More

ಹೈದ್ರಾಬಾದ್​​ನಲ್ಲಿ ಮಂಗಳೂರು ಪೊಲೀಸರ ಭರ್ಜರಿ ಕಾರ್ಯಾಚರಣೆ: ಸೈಬರ್​ ವಂಚಕರ ಹೆಡೆಮುರಿ ಕಟ್ಟಿದ್ರು – Kannada News | Mangaluru Police Bust Hyderabad Cyber Fraud Ring: 6 Arrested for OTP Scam

ಪೊಲೀಸರು ಜಪ್ತಿ ಮಾಡಿರುವ ವಸ್ತುಗಳು ಮಂಗಳೂರು, ಫೆಬ್ರವರಿ 27: ವಿದೇಶದಲ್ಲಿದ್ದವರ ಜೊತೆ ಕೈಜೋಡಿಸಿ ಸೈಬರ್ ಕ್ರೈಂ (Cyber Crime) ಮಾಡುತ್ತಿದ್ದ ಆರು ಜನರ ತಂಡವನ್ನು ಹೈದರಾಬಾದ್​​ನಲ್ಲಿ ಮಂಗಳೂರು ಪೊಲೀಸರು ಬಂಧಿಸಿದ್ದಾರೆ (Arrest). ಶೇಖ್ ಕರೀಮುಲ್ಲಾ, ಬುಡಿದಿನ್ನೆ ವಂಶಿ, ಬಡೆ ಶ್ರೀನಿವಾಸ್, ಪಂಡಿತಿ ಕ್ರಾಂತಿ ಕುಮಾರ್, ಇಬ್ರಾಹಿಂ ಪ್ರಾಯ ಹಾಗೂ ಉತ್ಸಲ ಸಂತೋಷ್ ಕೃಷ್ಣ ಬಂಧಿತರು. ದುರುಳರು ನಿನ್ನೆ ಒಂದೇ ದಿನ 2 ಕೋಟಿ ರೂ ವಹಿವಾಟು ಮಾಡಿದ್ದಾರೆ. ಕಮಿಷನ್​​ ಆಸೆ ತೋರಿಸುವ ಖದೀಮರು ಬ್ಯಾಂಕ್ ಖಾತೆದಾರರಿಗೆ 4…

Read More

IND vs WI: ಭಾರತ- ವಿಂಡೀಸ್ ಪಂದ್ಯ ರದ್ದಾದರೆ ಯಾರಿಗೆ ಸೆಮಿಫೈನಲ್ ಟಿಕೆಟ್? – Kannada News | India vs West Indies T20 WC Semi Final Decider: NRR Battle and Rain Impact

2026ರ ಟಿ20 ವಿಶ್ವಕಪ್​ನ (T20 World Cup 2026) ಸೂಪರ್ 8 ಸುತ್ತಿನಲ್ಲಿ ಒಂದು ಪಂದ್ಯವನ್ನು ಸೋತು ಒಂದು ಪಂದ್ಯದಲ್ಲಿ ಗೆಲುವು ಸಾಧಿಸಿರುವ ಟೀಂ ಇಂಡಿಯಾ ಇದೀಗ ಸೆಮಿಫೈನಲ್​ಗೇರಬೇಕೆಂದರೆ ತನ್ನ ಮುಂದಿನ ಪಂದ್ಯವನ್ನು ಗೆಲ್ಲಲೇಬೇಕಾಗಿದೆ. ಅದರಂತೆ ಈ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡವನ್ನು ಎದುರಿಸುತ್ತಿರುವ ಟೀಂ ಇಂಡಿಯಾ (India vs West Indies) ಗೆಲ್ಲುವ ಇರಾದೆಯೊಂದಿಗೆ ಕಣಕ್ಕಿಳಿಯಲಿದೆ. ಮಾರ್ಚ್ 1, 2026 ರಂದು ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯವು…

Read More

ದೆಹಲಿ ಅಬಕಾರಿ ಹಗರಣ; ಕೇಜ್ರಿವಾಲ್ ಬಿಡುಗಡೆ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಸಿಬಿಐ – Kannada News | CBI appeal Delhi High Court to challenging Arvind Kejriwal acquittal order in liquor policy case

ನವದೆಹಲಿ, ಫೆಬ್ರವರಿ 27: ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸೇರಿ 23 ಜನರನ್ನು ಖುಲಾಸೆಗೊಳಿಸಿ ಇಂದು (ಫೆಬ್ರವರಿ 27) ಕೆಳ ನ್ಯಾಯಾಲಯ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಕೇಂದ್ರ ತನಿಖಾ ದಳ (ಸಿಬಿಐ) ದೆಹಲಿ ಹೈಕೋರ್ಟ್‌ನಲ್ಲಿ ತುರ್ತು ಮೇಲ್ಮನವಿ ಸಲ್ಲಿಸಿದೆ. ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷದ (ಎಎಪಿ) ವಿಜಯೋತ್ಸವದ ಆಚರಣೆಯ ಹೊರತಾಗಿಯೂ ಕಾನೂನು ಹೋರಾಟ ಇನ್ನೂ ಮುಗಿದಿಲ್ಲ. ಸಿಬಿಐ ಮತ್ತೆ ಮೇಲ್ಮನವಿ ಸಲ್ಲಿಸಿದ್ದು, ಕೇಜ್ರಿವಾಲ್ (Arvind…

Read More