Headlines

ದಳಪತಿ ವಿಜಯ್ ಜೀವನದಲ್ಲಿ ನಿಜವಾಯ್ತು ‘ಸರ್ಕಾರ್’ ಸಿನಿಮಾದ ದೃಶ್ಯ – Kannada News | Thalapathy Vijay’s CM Bid: DMK AIADMK Alliance to Block TVK in Tamil Nadu Politics?

ವಿಧಾನಸಭಾ ಚುನಾವಣೆಯ ಫಲಿತಾಂಶದ ನಂತರ ಇತ್ತೀಚೆಗೆ ತಮಿಳುನಾಡು ರಾಜಕೀಯ ಸುದ್ದಿಯಲ್ಲಿದೆ. ನಟ ದಳಪತಿ ವಿಜಯ್ ಅವರ ತಮಿಳಗ ವೆಟ್ರಿ ಕಳಗಮ್ (ಟಿವಿಕೆ) ಪಕ್ಷವು ಐತಿಹಾಸಿಕ ಗೆಲುವು ಸಾಧಿಸಿದೆ. ಟಿವಿಕೆ 234 ಸ್ಥಾನಗಳಲ್ಲಿ 108 ಸ್ಥಾನಗಳನ್ನು ಗೆದ್ದಿದೆ. ಆದಾಗ್ಯೂ, ವಿಜಯ್ ರಾಜ್ಯದ ಮುಖ್ಯಮಂತ್ರಿಯಾಗುವುದನ್ನು ತಡೆಯಲು ಡಿಎಂಕೆ ಮತ್ತು ಎಐಎಡಿಎಂಕೆ ನಡುವೆ ಮೈತ್ರಿ ಏರ್ಪಡಲಿದೆ ಎಂಬ ವದಂತಿಗಳಿವೆ. ಈ ಎರಡು ವಿರೋಧ ಪಕ್ಷಗಳ ನಡುವಿನ ಮೈತ್ರಿಯ ಸುದ್ದಿ ಎಷ್ಟು ನಿಜ ಎಂಬುದು ಸ್ಪಷ್ಟವಾಗಿಲ್ಲವಾದರೂ, ದಳಪತಿ ವಿಜಯ್ ಮುಖ್ಯಮಂತ್ರಿಯಾಗುವ ಪ್ರಯಾಣ ಸುಲಭವಲ್ಲ…

Read More

ಮಿತಿಮೀರಿದ ಆಟಗಾರರ ವರ್ತನೆ; ಶಿಸ್ತುಕ್ರಮದ ಎಚ್ಚರಿಕೆ ಕೊಟ್ಟ ಬಿಸಿಸಿಐ – Kannada News | IPL Discipline Crackdown: BCCI Warns Players and Owners on Misconduct Rules

ಈ ಬಾರಿಯ ಐಪಿಎಲ್ ಆವೃತ್ತಿಯಲ್ಲಿ ಆಟಗಾರರಿಂದ ಪದೇ ಪದೇ ಶಿಸ್ತು ಉಲ್ಲಂಘನೆ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಬಿಸಿಸಿಐ ಈಗ ಕಠಿಣ ಕ್ರಮಕ್ಕೆ ಮುಂದಾಗಿದೆ. ಆಟಗಾರರು ಮತ್ತು ಅಧಿಕಾರಿಗಳ ಕೊಠಡಿಗಳಿಗೆ ಅನಧಿಕೃತ ವ್ಯಕ್ತಿಗಳ ಭೇಟಿ ಹೆಚ್ಚಾಗಿದೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ, ‘ನಾವು ಸುಮ್ಮನೆ ಕುಳಿತಿಲ್ಲ, ನಿಯಮ ಮೀರಿದರೆ ಕಠಿಣ ಶಿಕ್ಷೆ ಖಚಿತ’ ಎಂದು ಎಚ್ಚರಿಸಿದ್ದಾರೆ. ಕೆಲವು ತಂಡಗಳ ಆಟಗಾರರು ಮತ್ತು ಫ್ರಾಂಚೈಸಿಗಳು ಬಿಸಿಸಿಐ ನಿಗದಿಪಡಿಸಿದ ಶಿಷ್ಟಾಚಾರಗಳನ್ನು ಸಂಪೂರ್ಣವಾಗಿ ಮರೆತಿವೆ ಎಂಬ ಆರೋಪ ಕೇಳಿಬಂದಿದೆ….

Read More

ಕೋಲಾರ: ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು! – Kannada News | Theft in Kolar: Thieves Set House on Fire After Looting Cash and Jewelry in Mallasandra

ಕೋಲಾರ, ಮೇ 7: ಜಿಲ್ಲೆಯ ಕೋಲಾರ ತಾಲ್ಲೂಕಿನ ಮಲ್ಲಸಂದ್ರ ಗ್ರಾಮದಲ್ಲಿ ತಡರಾತ್ರಿ ಖದೀಮರು ಲಕ್ಷಾಂತರ ರೂಪಾಯಿ ಮೌಲ್ಯದ ಒಡವೆ ಹಾಗೂ ನಗದನ್ನು ದೋಚಿ ನಂತರ ಕೃತ್ಯ ಬೆಳಕಿಗೆ ಬಾರದೇ ಇರಲು ಮನೆಗೆ ಬೆಂಕಿ ಹಚ್ಚಿದ ಘಟನೆ ನಡೆದಿದೆ. ಗ್ರಾಮದ ಶಾರದಮ್ಮ ಎಂಬುವರಿಗೆ ಸೇರಿದ ಮನೆಯಲ್ಲಿ ಈ ಕೃತ್ಯ ನಡೆದಿದ್ದು, ಜೀವನೋಪಾಯಕ್ಕಾಗಿ ಟೀ ಅಂಗಡಿ ನಡೆಸುತ್ತಿದ್ದ ಈ ಬಡ ಕುಟುಂಬ ಇದೀಗ ಬೀದಿಗೆ ಬಿದ್ದಿದೆ. ತಡರಾತ್ರಿ ಮನೆಗೆ ನುಗ್ಗಿದ ಕಳ್ಳರು ಲಾಕರ್ ಮುರಿದು ಅದರಲ್ಲಿದ್ದ ನಗದು ಮತ್ತು ಚಿನ್ನಾಭರಣಗಳನ್ನು…

Read More

ಪಡಿತರ ಅಕ್ಕಿ ಕಳ್ಳ ಸಾಗಾಣೆದಾರರಿಂದ 3 ಲಕ್ಷ ರೂ. ವಸೂಲಿ! ಬಳ್ಳಾರಿ ಎಸ್ಪಿ ಗನ್ ಮ್ಯಾನ್ ಅಂದರ್ – Kannada News | Ballari SP Gunman Arrested for Extorting Money from Illegal Ration Rice Smugglers

ಬಳ್ಳಾರಿ, ಮೇ 08: ಜಿಲ್ಲೆಯಲ್ಲಿಅಕ್ರಮ ಪಡಿತರ ಅಕ್ಕಿ ಸಾಗಾಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ (Ballary) ಎಸ್ಪಿ ಸುಮನ್ ಡಿ. ಪನ್ನೇಕರ್ ಅವರ ಗನ್ ಮ್ಯಾನ್ ದೇವರಾಜ್ ಬಂಧನಕ್ಕೊಳಗಾಗಿರುವ ಘಟನೆ ಸಂಚಲನ ಮೂಡಿಸಿದೆ. ಅಕ್ರಮ ಪಡಿತರ ಅಕ್ಕಿ ಸಾಗಾಣೆ ಮಾಡುತ್ತಿದ್ದ ಶರಭಯ್ಯ ಎಂಬುವವರಿಂದ ಹಣ ವಸೂಲಿ ಮಾಡಿದ ಆರೋಪದಡಿ ದೇವರಾಜ್ ಹಾಗೂ ಆತನ ಸಹಚರರನ್ನು ಮೋಕಾ ಪೊಲೀಸರು ಬಂಧಿಸಿದ್ದಾರೆ. ಮುಖ್ಯಾಂಶಗಳು ಬಳ್ಳಾರಿ ಎಸ್ಪಿ ಗನ್ ಮ್ಯಾನ್ ದೇವರಾಜ್ ಅಕ್ರಮ ಅಕ್ಕಿ ಸಾಗಾಣಿಕೆದಾರರಿಂದ ಹಣ ವಸೂಲಿ ಮಾಡಿದ ಆರೋಪದಡಿ ಬಂಧನ….

Read More

Age Gap in Marriage: ತಮಗಿಂತ ವಯಸ್ಸಿನಲ್ಲಿ ಹಿರಿಯ ಮಹಿಳೆಯನ್ನು ಪುರುಷರು ವಿವಾಹವಾಗಬಾರದೇ? – Kannada News | Age Gap in Marriage: A Spiritual and Cultural Perspective on Men Marrying Older Women

ವಿವಾಹವೆಂಬುದು ಮನುಷ್ಯನ ಜೀವನದ ಒಂದು ಪ್ರಮುಖ ಘಟ್ಟ. ಇದು ದೈವ ಸಂಕಲ್ಪವೂ ಹೌದು. ವಿವಾಹಗಳಲ್ಲಿ ಪ್ರೇಮ ವಿವಾಹ, ಅರೇಂಜ್ ಮ್ಯಾರೇಜ್​​ ಸಾಮಾನ್ಯವಾಗಿವೆ. ಆದರೆ, ವಯಸ್ಸಿಗೆ ಪ್ರಾಶಸ್ತ್ಯ ನೀಡಬೇಕೇ, ಕೊಡಬಾರದೇ ಎಂಬ ಪ್ರಶ್ನೆ ಸದಾ ಕಾಡುತ್ತದೆ. ಗಂಡು ತಮ್ಮಿಗಿಂತ ವಯಸ್ಸಿನಲ್ಲಿ ಹೆಚ್ಚಿನ ಮಹಿಳೆಯರನ್ನು ಮದುವೆಯಾಗುವುದು ಶುಭವೇ ಅಶುಭವೇ ಎಂಬ ಪ್ರಶ್ನೆ ವ್ಯಾಪಕವಾಗಿ ಕೇಳಿಬರುತ್ತಿದೆ. ಈ ಎಲ್ಲ ಗೊಂದಲಗಳ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ….

Read More

ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಅಮಿತ್ ಶಾ ಭಾಗಿ, ಕೇಸರಿಮಯವಾದ ನಗರ – Kannada News | BSY Abhimanostava in Chitradurga: Amit Shah to Attend Mega Event; City Turns Saffron for Yediyurappa’s Grand Celebration

ಚಿತ್ರದುರ್ಗ, ಮೇ 8: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ‘ಬಿಎಸ್​ವೈ ಅಭಿಮಾನೋತ್ಸವ’ ಕಾರ್ಯಕ್ರಮಕ್ಕೆ ಕೋಟೆನಾಡು ಚಿತ್ರದುರ್ಗ ಅದ್ದೂರಿಯಾಗಿ ಸಜ್ಜಾಗಿದೆ. ನಗರದ ಮಾದಾರ ಚನ್ನಯ್ಯ ಮಠದ ಸಮೀಪವಿರುವ ವಿಶಾಲವಾದ ಮೈದಾನದಲ್ಲಿ ಬೃಹತ್ ವೇದಿಕೆ ನಿರ್ಮಾಣವಾಗಿದ್ದು, ಲಕ್ಷಾಂತರ ಅಭಿಮಾನಿಗಳು ಈ ಸಮಾವೇಶದಲ್ಲಿ ಭಾಗಿಯಾಗುವ ನಿರೀಕ್ಷೆಯಿದೆ. ಈ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುತ್ತಿದ್ದಾರೆ. ಅಭಿಮಾನೋತ್ಸವದ ಹಿನ್ನೆಲೆಯಲ್ಲಿ ಇಡೀ ಚಿತ್ರದುರ್ಗ ನಗರ ಕೇಸರಿಮಯವಾಗಿದ್ದು, ಎಲ್ಲೆಡೆ ಬಿಎಸ್​ವೈ, ಅಮಿತ್ ಶಾ ಮತ್ತು ಪ್ರಧಾನಿ ಮೋದಿ…

Read More

‘ಧುರಂಧರ್ 3’ ತೆರೆಗೆ ತರೋಕೆ ಪ್ಲ್ಯಾನ್; ಘೋಷಣೆ ಯಾವಾಗ? – Kannada News | Dhurandhar 3 Confirmed? Ranveer Singh Sequel Teased by Jio Studios

ರಣವೀರ್ ಸಿಂಗ್ ನಟನೆಯ ‘ಧುರಂಧರ್’ ಮತ್ತು ‘ಧುರಂಧರ್ 2: ದಿ ರಿವೇಂಜ್’ ಚಿತ್ರಗಳು ಬಾಕ್ಸ್ ಆಫೀಸ್​​ನಲ್ಲಿ ಭರ್ಜರಿ ಯಶಸ್ಸು ಗಳಿಸಿವೆ. ‘ಧುರಂಧರ್ 2’ ಅಬ್ಬರ ಇನ್ನೂ ಮುಂದುವರಿದಿದೆ. ಹೀಗಿರುವಾಗಲೇ ಈ ಫ್ರಾಂಚೈಸಿಯಿಂದ ಮತ್ತೊಂದು ಬಿಗ್ ಅಪ್‌ಡೇಟ್ ಹೊರಬಿದ್ದಿದೆ. ಈ ಹಿಂದೆ ‘ಧುರಂಧರ್ 2’ ಬಂದಾಗ ಈ ಕಥೆ ಇಲ್ಲಿಗೆ ಮುಗಿಯಿತು ಎಂದೇ ಭಾವಿಸಲಾಗಿತ್ತು. ಆದರೆ, ಈಗ ಚಿತ್ರತಂಡ ನೀಡಿರುವ ಸುಳಿವು ಅಭಿಮಾನಿಗಳಲ್ಲಿ ಹೊಸ ಸಂಚಲನ ಮೂಡಿಸಿದೆ. ಜಿಯೋ ಸ್ಟುಡಿಯೋಸ್‌ನ ಸಹ-ನಿರ್ಮಾಪಕಿ ಜ್ಯೋತಿ ದೇಶಪಾಂಡೆ ಇತ್ತೀಚೆಗೆ ನೀಡಿದ ಸಂದರ್ಶನವೊಂದರಲ್ಲಿ…

Read More

IPL 2026: ಸ್ಫೋಟಕ ಬ್ಯಾಟಿಂಗ್​ಗೆ ಬ್ರೇಕ್ ಹಾಕಿದವರು: ಈ ಬಾರಿ ಅತಿ ಹೆಚ್ಚು ಡಾಟ್ ಬಾಲ್ ಹಾಕಿದ್ದು ಇವರೇ ನೋಡಿ – Kannada News | IPL 2026 See who bowled the most dot balls in this year’s IPL

ಬೆಂಗಳೂರು (ಮೇ. 08): ಐಪಿಎಲ್ 2026 (Indian Premier League) ಸೀಸನ್ ಬ್ಯಾಟ್ಸ್‌ಮನ್‌ಗಳ ಸ್ಫೋಟಕ ಆಟದಿಂದ ಕೂಡಿದೆ. ಈ ಸೀಸನ್‌ನಲ್ಲಿ 265 ರನ್‌ಗಳ ಬೃಹತ್ ಗುರಿಯನ್ನು ಬೆನ್ನಟ್ಟುವುದರಿಂದ ಹಿಡಿದು ಕೇವಲ 36 ಎಸೆತಗಳಲ್ಲಿ ಶತಕಗಳನ್ನು ಗಳಿಸಿರುವಂತಹ ಬ್ಯಾಟರ್​ಗಳನ್ನು ನಾವು ನೋಡುತ್ತಿದ್ದೇವೆ. ವಿಶೇಷವಾಗಿ ಬ್ಯಾಟ್ಸ್‌ಮನ್‌ಗಳಾದ ಟ್ರಾವಿಸ್ ಹೆಡ್, ಅಭಿಷೇಕ್ ಶರ್ಮಾ, ವೈಭವ್ ಸೂರ್ಯವಂಶಿ ಮತ್ತು ಕ್ಲಾಸೆನ್ ಬೌಲರ್‌ಗಳನ್ನು ಕಾಡುತ್ತಿದ್ದಾರೆ. ಆದರೆ, ಇಂತಹ ಕಠಿಣ ಸಂದರ್ಭಗಳಲ್ಲಿಯೂ ಸಹ, ಕೆಲವು ಬೌಲರ್‌ಗಳು ಬಿಗಿಯಾಗಿ ಬೌಲಿಂಗ್ ಮಾಡುತ್ತಿದ್ದಾರೆ ಮತ್ತು ಡಾಟ್ ಬಾಲ್‌ಗಳಿಂದ ಬ್ಯಾಟ್ಸ್‌ಮನ್‌ಗಳನ್ನು…

Read More

ಟಿಸಿಎಸ್ ಮತಾಂತರ ಪ್ರಕರಣ: ಪ್ರಮುಖ ಆರೋಪಿ ನಿದಾ ಖಾನ್ ಕೊನೆಗೂ ಅರೆಸ್ಟ್ – Kannada News | Nashik TCS Conversion Case: Key Accused Nida Khan Arrested in Maharashtra; SIT Deepens Probe into Harassment Allegations

ಮುಂಬೈ, ಮೇ 7: ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್​ನ (TCS) ಮಹಾರಾಷ್ಟ್ರದ ನಾಸಿಕ್‌ ಘಟಕದಲ್ಲಿ ನಡೆದಿದೆ ಎನ್ನಲಾದ ಮತಾಂತರ ಮತ್ತು ಕಿರುಕುಳ ಪ್ರಕರಣದ ಪ್ರಮುಖ ಆರೋಪಿ ನಿದಾ ಖಾನ್ ಅನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ. ಈ ಪ್ರಕರಣ ದೇಶಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದ್ದು, ನಿದಾ ಖಾನ್ ಕಳೆದ ಕೆಲವು ದಿನಗಳಿಂದ ತಲೆಮರೆಸಿಕೊಂಡಿದ್ದಳು. ಇದೀಗ ಆಕೆಯನ್ನು ಛತ್ರಪತಿ ಸಂಭಾಜಿನಗರದಲ್ಲಿ ಜಂಟಿ ಕಾರ್ಯಾಚರಣೆಯ ಮೂಲಕ ಬಂಧಿಸಲಾಗಿದೆ. ಮುಖ್ಯಾಂಶಗಳು ನಾಸಿಕ್ ಟಿಸಿಎಸ್ ಘಟಕದಲ್ಲಿ ಬಲವಂತದ ಧಾರ್ಮಿಕ ಮತಾಂತರಕ್ಕೆ ಯತ್ನಿಸಿದ ಆರೋಪ. ತಲೆಮರೆಸಿಕೊಂಡಿದ್ದ ನಿದಾ…

Read More

ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?

ಚಂದನ್ ಕುಮಾರ್ ಹಾಗೂ ಕವಿತಾ ಗೌಡ ಇಬ್ಬರೂ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಈಗ ಅವರ ಹೊಸ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋದಲ್ಲಿ ‘ಎರಡನೇ ಪತ್ನಿ ಬೇಕು ಅಂತಾದ್ರೆ ನಗಬೇಕು’ ಎಂದು ಬರೆದಿರುವ ಚೀಟಿಯನ್ನು ಕವಿತಾ ಅವರು ಚಂದನ್​ಗೆ ನೀಡುತ್ತಾರೆ. ಆಗ ನಗುವ ಚಂದನ್, ‘ಒಂದನ್ನೇ ತಡೆದುಕೊಳ್ಳೋಕೆ ಆಗ್ತಿಲ್ಲ’ ಎಂದಿದ್ದಾರೆ. ‘ಅವರು ನಕ್ಕಿದ್ದಾರೆ, ಅವರಿಗೆ ಎರಡನೇ ಪತ್ನಿ ಬೇಕು ಎಂಬ ಆಸೆ ಇದೆ. ಆದರೆ, ಕವಿತಾ ಮೇಲೆ ಅವರಿಗೆ ಭಯವೂ ಇದೆ’ ಎಂದು ಕೆಲವರು ನಗೆ…

Read More