Headlines

Video: ರೈಲಿನ ಶೌಚಾಲಯದ ಪಕ್ಕ ಕುಳಿತು ಕುಸ್ತಿ ಚಾಂಪಿಯನ್​ಶಿಪ್​ಗೆ ತೆರಳಿದ ಕ್ರೀಡಾ ಪಟುಗಳು – Kannada News | Odisha Wrestlers Allege Poor Travel Conditions En Route to Championship

ಒಡಿಶಾ, ಡಿಸೆಂಬರ್ 23: ಒಡಿಶಾದಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. 69ನೇ ರಾಷ್ಟ್ರೀಯ ಶಾಲಾ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಸ್ಪರ್ಧಿಸಲು ಉತ್ತರ ಪ್ರದೇಶಕ್ಕೆ ಪ್ರಯಾಣಿಸಬೇಕಿದ್ದ ಒಡಿಶಾದ 18 ಯುವ ಕುಸ್ತಿಪಟುಗಳು ಟಾಯ್ಲೆಟ್ ಪಕ್ಕ ಕುಳಿತು ಪ್ರಯಾಣಿಸಿದ್ದಾರೆ. ರಾಜ್ಯ ಶಾಲಾ ಮತ್ತು ಸಾಮೂಹಿಕ ಶಿಕ್ಷಣ ಇಲಾಖೆಯ ಆಡಳಿತಾತ್ಮಕ ಲೋಪಗಳಿಂದಾಗಿ ಟಾಯ್ಲೆಟ್ ಪಕ್ಕ ಕುಳಿತು ಪ್ರಯಾಣಿಸುವಂತಾಯಿತು. 10 ವಿದ್ಯಾರ್ಥಿಗಳು ಮತ್ತು ಎಂಟು ವಿದ್ಯಾರ್ಥಿನಿಯರನ್ನು ಒಳಗೊಂಡ ತಂಡವನ್ನು ರೈಲ್ವೆ ಟಿಕೆಟ್‌ಗಳಿಲ್ಲದೆ ರಾಷ್ಟ್ರೀಯ ಮಟ್ಟದ ಪಂದ್ಯಕ್ಕೆ ಕಳುಹಿಸಲಾಗಿದ್ದು, ಅವರನ್ನು ಸಾಮಾನ್ಯ ವಿಭಾಗಗಳಲ್ಲಿ ಪ್ರಯಾಣಿಸುವಂತೆ ಒತ್ತಾಯಿಸಲಾಗಿದೆ. ಆರೋಪಗಳ…

Read More

ರೋಹಿತ್ 200 ಹೊಡಿಲಿ, ಸೂರ್ಯವಂಶಿ ಡಕೌಟ್ ಆಗಲಿ: ಚಹಲ್ ಪ್ರಾರ್ಥನೆ! – Kannada News | IPL 2026: Yuzvendra Chahal’s Hilarious Playoff Qualification Logic Goes Viral

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲ ಸುತ್ತಿನ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ 68 ಪಂದ್ಯಗಳು ಮುಗಿದಿದ್ದು, ಈ ಪಂದ್ಯಗಳ ಮೂಲಕ ಮೂರು ತಂಡಗಳು ಪ್ಲೇಆಫ್​ಗೇರಿದರೆ, ಮೂರು ತಂಡಗಳ ನಡುವೆ ಒಂದು ಸ್ಥಾನಕ್ಕಾಗಿ ಪೈಪೋಟಿ ಮುಂದುವರೆದಿದೆ. ಈ ಪೈಪೋಟಿಯಲ್ಲಿರುವ ತಂಡಗಳೆಂದರೆ ರಾಜಸ್ಥಾನ್ ರಾಯಲ್ಸ್, ಪಂಜಾಬ್ ಕಿಂಗ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್. ಈ ಮೂರು ತಂಡಗಳ ಭವಿಷ್ಯ ನಿರ್ಧರಿಸುವುದು ಮುಂಬೈ ಇಂಡಿಯನ್ಸ್ ಎಂಬುದು ವಿಶೇಷ. ಅಂದರೆ ಐಪಿಎಲ್​ನ 69ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್…

Read More

Tulsi Vastu Tips: ಮನೆಯಲ್ಲಿ ತುಳಸಿ ಗಿಡ ನೆಡುವ ಮುನ್ನ ತಿಳಿಯಲೇಬೇಕಾದ ವಾಸ್ತು ನಿಯಮಗಳಿವು! – Kannada News | Tulsi Vastu and Puja: Boost Prosperity at Home, Auspicious Days, Rituals and Rules

ಹಿಂದೂ ಧರ್ಮ ಮತ್ತು ವಾಸ್ತು ಶಾಸ್ತ್ರದಲ್ಲಿ ತುಳಸಿ ಗಿಡಕ್ಕೆ ಅತ್ಯಂತ ಪವಿತ್ರವಾದ ಸ್ಥಾನವಿದೆ. ತುಳಸಿ ಗಿಡವಿರುವ ಮನೆಯಲ್ಲಿ ಧನಾತ್ಮಕ ಶಕ್ತಿ ನೆಲೆಸಿರುತ್ತದೆ ಮತ್ತು ಆರ್ಥಿಕ ಸಮಸ್ಯೆಗಳು ಎಂದಿಗೂ ಸುಳಿಯುವುದಿಲ್ಲ ಎಂಬ ನಂಬಿಕೆಯಿದೆ. ತುಳಸಿಯು ಶ್ರೀಹರಿ ವಿಷ್ಣು ಮತ್ತು ಲಕ್ಷ್ಮಿ ದೇವಿಗೆ ಅತ್ಯಂತ ಪ್ರಿಯವಾದುದಾಗಿದೆ. ಹೀಗಾಗಿ, ತುಳಸಿಯನ್ನು ಪೂಜಿಸುವ ಮನೆಯಲ್ಲಿ ಲಕ್ಷ್ಮಿ-ನಾರಾಯಣರ ಆಶೀರ್ವಾದ ಸದಾ ಇರುತ್ತದೆ. ನಿಮ್ಮ ಮನೆಯಲ್ಲಿ ಹೊಸದಾಗಿ ತುಳಸಿ ಗಿಡವನ್ನು ನೆಡಲು ನೀವು ಬಯಸಿದರೆ, ವಾಸ್ತು ಶಾಸ್ತ್ರದ ಪ್ರಕಾರ ಕೆಲವು ಮುಖ್ಯ ನಿಯಮಗಳನ್ನು ಪಾಲಿಸುವುದು ಅತ್ಯಗತ್ಯ….

Read More

Horoscope Today 21 December: ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2025ರ ಡಿಸೆಂಬರ್ 21 ಭಾನುವಾರದ ದ್ವಾದಶ ರಾಶಿಗಳ ಫಲಾಫಲವನ್ನು ನೀಡಿದ್ದಾರೆ. ವಿಶ್ವಾವಸುನಾಮ ಸಂವತ್ಸರ, ದಕ್ಷಿಣಾಯನ, ಪುಷ್ಯಮಾಸ, ಹೇಮಂತ ಋತು, ಶುಕ್ಲಪಕ್ಷ, ಪಾಡ್ಯ, ಪೂರ್ವಾಷಾಢ ನಕ್ಷತ್ರ, ವೃದ್ಧಿಯೋಗ ಮತ್ತು ಭವಕರಣ ಇರತಕ್ಕಂತ ಈ ದಿನದ ರಾಹುಕಾಲ 4:33 ರಿಂದ 5:59 ರ ವರೆಗೆ ಇರಲಿದೆ. ಶುಭಕಾಲ, ಸಂಕಲ್ಪ ಕಾಲವು ಮಧ್ಯಾಹ್ನ 1:42 ರಿಂದ 3:07 ರವರೆಗೆ ಇರಲಿದೆ. ಇಂದು ರವಿ ಮತ್ತು ಚಂದ್ರ ಇಬ್ಬರೂ ಧನುಸ್ಸು…

Read More

ಹೆಚ್ಚು ಯೋಚನೆ ಮಾಡುವವರಿಗೆ ಬಿಪಿ ಬೇಗ ಬರುತ್ತಾ? ಈ ಸಮಸ್ಯೆಯನ್ನು ತಡೆಗಟ್ಟುವುದು ಹೇಗೆ? – Kannada News | Does Overthinking Increase Blood Pressure? Anxiety & Hypertension Link

ಇಂದಿನ ವೇಗದ ಜೀವನಶೈಲಿಯಲ್ಲಿ ಹೆಚ್ಚು ಯೋಚನೆ (ಓವರ್‌ಥಿಂಕಿಂಗ್) ಮತ್ತು ಮಾನಸಿಕ ಒತ್ತಡ ಸಾಮಾನ್ಯ ಸಮಸ್ಯೆಯಾಗಿ ಪರಿಣಮಿಸಿದೆ. ಸಣ್ಣ ವಿಷಯಗಳನ್ನೂ ಹೆಚ್ಚು ಆಲೋಚಿಸುವ ಅಭ್ಯಾಸದಿಂದ ಮನಸ್ಸಿನ ಮೇಲೆ ಒತ್ತಡ ಹೆಚ್ಚುತ್ತದೆ. ತಜ್ಞರ ಪ್ರಕಾರ, ಈ ಅಭ್ಯಾಸವು ಕೇವಲ ಮಾನಸಿಕ ಆರೋಗ್ಯಕ್ಕಷ್ಟೇ ಅಲ್ಲ, ದೈಹಿಕ ಆರೋಗ್ಯಕ್ಕೂ ಪರಿಣಾಮ ಬೀರುತ್ತದೆ ಎನ್ನುತ್ತಾರೆ. ಹೌದು, ಇದು ಕೆಲವೊಮ್ಮೆ ಅರಿವಿಗೆ ಬಾರದಿರಬಹುದು. ಹಾಗಾದರೆ ಹೆಚ್ಚು ಯೋಚನೆ ಮಾಡುವುದಕ್ಕೂ ಬಿಪಿ (BP) ಬರುವುದಕ್ಕೂ ಸಂಬಂಧವಿದೆಯೇ ಓವರ್‌ಥಿಂಕ್ ಮಾಡುವುದನ್ನು ತಡೆಗಟ್ಟುವುದು ಹೇಗೆ ಎಂಬುದನ್ನು ತಿಳಿದುಕೊಳ್ಳಿ. ಸಂಪೂರ್ಣ ಮಾಹಿತಿ…

Read More

ಮೊಳಕೆ ಬಂದ ಹೆಸರುಕಾಳು vs ಮೊಳಕೆ ಬಂದ ಕಪ್ಪು ಕಡಲೆ: ಯಾವುದು ನಿಜವಾದ ಸೂಪರ್‌ಫುಡ್ ತಿಳಿದುಕೊಳ್ಳಿ – Kannada News | Green Gram or Black Chickpeas: Which Sprouts Are Better for Your Health?

ಮೊಳಕೆ ಬಂದ ಹೆಸರುಕಾಳು vs ಕಪ್ಪು ಕಡಲೆImage Credit source: Getty Images ಮೊಳಕೆ ಬಂದ ಧಾನ್ಯಗಳು ಆರೋಗ್ಯಕರ ಆಹಾರಗಳ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿವೆ. ವಿಶೇಷವಾಗಿ ಮೊಳಕೆ ಬಂದ ಹೆಸರುಕಾಳು (Sprouted Green Gram) ಮತ್ತು ಮೊಳಕೆ ಬಂದ ಕಪ್ಪು ಕಡಲೆ (Sprouted Black Chickpeas) ಎರಡೂ ಹೆಚ್ಚಿನ ಪೌಷ್ಟಿಕಾಂಶಗಳನ್ನು ಹೊಂದಿದ್ದು, ದೇಹಕ್ಕೆ ಹಲವು ರೀತಿಯ ಆರೋಗ್ಯ ಪ್ರಯೋಜನಗಳನ್ನು ನೀಡುತ್ತವೆ. ಆದರೆ ಇವೆರಡರಲ್ಲಿ ಯಾವುದು ಒಳ್ಳೆಯದು ಮತ್ತು ಆರೋಗ್ಯಕ್ಕೆ ಯಾವವು ಉತ್ತಮ ಎಂಬುದನ್ನು ತಿಳಿದುಕೊಂಡರೆ ಅದರ ಅನುಸಾರ…

Read More

Video: ಬಿಸಿಲಿನಿಂದ ರಕ್ಷಿಸಿಕೊಳ್ಳಲು ಹಾಲಿನ ಕ್ಯಾನ್ ತಲೆಗೆ ಹಾಕಿಕೊಂಡು ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿ – Kannada News | Milk Can Mishap: Man in Rajasthan Gets Head Stuck Inside Container

ಅಲ್ವಾರ್, ಏಪ್ರಿಲ್ 26: ಬೇಸಿಗೆಯ ಸುಡುವ ಬಿಸಿಲಿನಿಂದ ರಕ್ಷಿಸಿಕೊಳ್ಳಲು ಜನರು ತರಹೇವಾರಿ ಹರಸಾಹಸ ಮಾಡುವುದು ಸಾಮಾನ್ಯ. ಆದರೆ, ಅಲ್ವಾರ್‌ನ ಮಾಧೋಗಢ ಗ್ರಾಮದ ಕಲೂರಾಮ್ ರೆಬಾರಿ ಎಂಬ ವ್ಯಕ್ತಿ ಮಾಡಿದ ಉಪಾಯ ಮಾತ್ರ ಆತನನ್ನೇ ಸಂಕಷ್ಟಕ್ಕೆ ದೂಡಿತ್ತು. ತಲೆಯ ಮೇಲೆ ಸಿಲುಕಿಕೊಂಡ ಹಾಲಿನ ಕ್ಯಾನ್‌ನಿಂದಾಗಿ ಎರಡು ಗಂಟೆಗಳ ಕಾಲ ಪರದಾಡಿದ ಘಟನೆ ಈಗ ಬೆಳಕಿಗೆ ಬಂದಿದೆ. ಏಪ್ರಿಲ್ 24ರಂದು ಕಲೂರಾಮ್ ರೆಬಾರಿ ಗೋಧಿ ವಿತರಿಸಲು ಹೋಗುತ್ತಿದ್ದರು. ಅಂದು ಬಿಸಿಲು ವಿಪರೀತವಾಗಿದ್ದರಿಂದ, ತಲೆಗೆ ಬಿಸಿ ತಗುಲಬಾರದೆಂದು ತಮಾಷೆಗಾಗಿ ಅಥವಾ ರಕ್ಷಣೆಗಾಗಿ…

Read More

ಮೈಸೂರಿನಲ್ಲಿ 12 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ ! ಇಬ್ಬರು ಆರೋಪಿಗಳು ಅಂದರ್

ಮೈಸೂರು, ಮಾರ್ಚ್​ 28: ಜಿಲ್ಲೆಯ ಹುಣಸೂರು ತಾಲೂಕಿನಲ್ಲಿ ಪೊಲೀಸರು 12 ಕೋಟಿ ರೂಪಾಯಿ ಮೌಲ್ಯದ ಡ್ರಗ್ (Drugs) ದಾಸ್ತಾನು ಪತ್ತೆ ಮಾಡಿದ್ದಾರೆ. ಹುಣಸೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದಾಸನಪುರ ಗ್ರಾಮದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮೈಸೂರು ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದ್ದಾರೆ. ಆಸ್ಪತ್ರೆ ಬಳಿಯೇ ನಡೀತಿತ್ತು ಚಟುವಟಿಕೆ ಮೈಸೂರು ಸಿದ್ಧಿಖಿ ಮೊಹಲ್ಲಾ ನಿವಾಸಿ ಮೊಹಮ್ಮದ್ ಇರ್ಫಾನ್ ಮತ್ತು ಹುಣಸೂರಿನ ಮೊಹಮ್ಮದ್ ಇರ್ಫಾನ್ ಆರೋಪಿಗಳಾಗಿದ್ದು, ಇವರ ಜಮೀನಿನಲ್ಲಿ ಸಿಂಥೆಟಿಕ್ ಡ್ರಗ್ ತಯಾರಿಕೆ…

Read More

5 ಸಿಕ್ಸರ್, 4 ಬೌಂಡರಿ; ಐರ್ಲೆಂಡ್ ವಿರುದ್ಧ ಸರಾಗವಾಗಿ ರನ್ ನೀಡಿ ‘ಪ್ರಸಿದ್ಧ’ರಾದ ಕೃಷ್ಣ – Kannada News | India vs Ireland T20: Prasidh Krishna’s Expensive Spell and Match Highlights

ಐರ್ಲೆಂಡ್‌ನ ರಾಜಧಾನಿ ಬೆಲ್‌ಫಾಸ್ಟ್‌ನಲ್ಲಿರುವ ಸಿವಿಲ್ ಸರ್ವಿಸ್ ಕ್ರಿಕೆಟ್ ಕ್ಲಬ್ ಮೈದಾನದಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಐರ್ಲೆಂಡ್ ತಂಡ, ಭಾರತದ (India vs Ireland) ಬಲಿಷ್ಠ ಬೌಲಿಂಗ್ ವಿಭಾಗವನ್ನು ಸಮರ್ಥವಾಗಿ ಎದುರಿಸಿ 20 ಓವರ್​ಗಳಲ್ಲಿ ವಿಕೆಟ್‌ಗಳನ್ನು ಕಳೆದುಕೊಂಡು ಕಲೆಹಾಕಿತು. ತಂಡದ ಪರ ನಾಯಕ ಅರ್ಧಶತಕದ ಇನ್ನಿಂಗ್ಸ್ ಆಡಿದರು. ಭಾರತದ ಪರ ಬೌಲಿಂಗ್‌ನಲ್ಲಿ ಮಿಂಚಿದ ಹರ್ಷಿತ್ ರಾಣಾ (Harshit Rana) 3 ವಿಕೆಟ್ ಪಡೆದರು. ಉಳಿದಂತೆ ಕನ್ನಡಿಗ ಪ್ರಸಿದ್ಧ್ ಕೃಷ್ಣ (Prasidh…

Read More

KSRTCಯಿಂದ ಉಚಿತ ಡ್ರೈವಿಂಗ್ ತರಬೇತಿ: ಅರ್ಜಿ ಸಲ್ಲಿಸುವುದು ಹೇಗೆ? – Kannada News | Karnataka SC Free LMV HMV Driving Training by KSRTC: Apply Now for Driver Jobs

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಪರಿಶಿಷ್ಟ ಜಾತಿ (SC) ಅಭ್ಯರ್ಥಿಗಳಿಗೆ ಉಚಿತ ಡ್ರೈವಿಂಗ್ ತರಬೇತಿ ನೀಡಲು ಮುಂದಾಗಿದೆ. ಇದು ಉದ್ಯೋಗಾಕಾಂಕ್ಷಿಗಳಿಗೆ ಬಹಳ ಉಪಯುಕ್ತವಾಗಿದೆ ಎಂದು ಹೇಳಲಾಗಿದೆ. ಲಘು ಮೋಟಾರು ವಾಹನ (LMV) ಮತ್ತು ಭಾರೀ ಮೋಟಾರು ವಾಹನ (HMV) ಎರಡ ತರಬೇತಿ ಕೂಡ ಇರುತ್ತದೆ. ಕರ್ನಾಟಕದ ಪರಿಶಿಷ್ಟ ಜಾತಿ (SC) ಅಭ್ಯರ್ಥಿಗಳಿಗೆ ಮಾತ್ರ ಇದಕ್ಕೆ ಅರ್ಜಿ ಸಲ್ಲಿಸಬಹುದು. ಇದರ ಮುಖ್ಯ ಉದ್ದೇಶ, ಎಸ್‌ಸಿ ಸಮುದಾಯದ ಯುವಕರಿಗೆ ಉತ್ತಮ ತರಬೇತಿ ನೀಡಿ. ಸಾರಿಗೆ ಸಂಸ್ಥೆಗಳಲ್ಲಿ ಅಥವಾ…

Read More