Headlines

ದೇಶದ ಆರ್ಥಿಕ ಕ್ಷೇತ್ರಕ್ಕೆ ಗುಡ್ ನ್ಯೂಸ್; 3ನೇ ತ್ರೈಮಾಸಿಕದಲ್ಲಿ ಭಾರತದ ಜಿಡಿಪಿ ದರ ಶೇ. 7.8ರಷ್ಟು ದಾಖಲು – Kannada News | India’s GDP Grows 7.8 Percent In Q3 FY26 under New Series Data

ನವದೆಹಲಿ, ಫೆಬ್ರವರಿ 27: ಭಾರತ ವಿಶ್ವದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಯಾಗಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಳ್ಳುತ್ತಿದೆ. ಭಾರತದ ಆರ್ಥಿಕತೆಯ ಬೆಳವಣಿಗೆಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ತಮ್ಮ ಭಾಷಣಗಳಲ್ಲಿ ಪ್ರಸ್ತಾಪಿಸುತ್ತಲೇ ಇರುತ್ತಾರೆ. ಇದೀಗ ಅಂಕಿಅಂಶ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವಾಲಯ ಬಿಡುಗಡೆ ಮಾಡಿದ ದತ್ತಾಂಶದ ಪ್ರಕಾರ, 2025ರ ಅಕ್ಟೋಬರ್-ಡಿಸೆಂಬರ್​ನಲ್ಲಿ ಅಂದರೆ ಮೂರನೇ ತ್ರೈಮಾಸಿಕದಲ್ಲಿ ಭಾರತದ ಜಿಡಿಪಿ (GDP) ಬೆಳವಣಿಗೆ ದರವು ಶೇ. 7.8ರಷ್ಟಾಗಿದೆ. ಇದು ಹಿಂದಿನ ವರ್ಷದ ಅವಧಿಯಲ್ಲಿ ಶೇ. 6.2ರಷ್ಟಿತ್ತು. 2026ರ ಆರ್ಥಿಕ ವರ್ಷದ…

Read More

ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನನ್ನು ಎತ್ತಿಕೊಂಡು ಬಂದು ತಮ್ಮದೇ ಕಾರಿನಲ್ಲಿ ಆಸ್ಪತ್ರೆಗೆ ಸಾಗಿಸಿದ ಕೇಂದ್ರ ಸಚಿವ – Kannada News | Union Minister Shivraj Chouhan’s Exemplary Act: Saves Accident Victim’s Life in Bhopal.

ಭೋಪಾಲ್‌, ಫೆ.27: ಜವಾಬ್ದಾರಿಯುತ ಸ್ಥಾನದಲ್ಲಿರುವವರು ಜನಸಾಮಾನ್ಯರ ಕಷ್ಟಕ್ಕೆ ಹೇಗೆ ಸ್ಪಂದಿಸಬೇಕು ಎಂಬುದಕ್ಕೆ ಕೇಂದ್ರ ಸಚಿವ ಶಿವ್‌ರಾಜ್ ಸಿಂಗ್ ಚೌಹಾಣ್ ಅವರು ಸಾಕ್ಷಿಯಾಗಿದ್ದಾರೆ. ಭೋಪಾಲ್‌ನ ಚೆತಕ್ ಬ್ರಿಡ್ಜ್ ಬಳಿ ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನನ್ನು ಕಂಡು, ತಮ್ಮ ಬೆಂಗಾವಲು ಪಡೆಯನ್ನು (Convoy) ತಡೆದು ನಿಲ್ಲಿಸಿ ಆತನನ್ನು ಆಸ್ಪತ್ರೆಗೆ ದಾಖಲಿಸುವ ಮೂಲಕ ಜೀವ ಉಳಿಸಿದ್ದಾರೆ. ಶಿವ್‌ರಾಜ್ ಸಿಂಗ್ ಚೌಹಾಣ್ ಅವರು ಕಾರ್ಯಕ್ರಮವೊಂದಕ್ಕೆ ತೆರಳುತ್ತಿದ್ದಾಗ ಚೆತಕ್ ಬ್ರಿಡ್ಜ್ ಬಳಿ ಜನಸಂದಣಿ ಇರುವುದನ್ನು ಗಮನಿಸಿದರು. ತಕ್ಷಣ ವಾಹನ ನಿಲ್ಲಿಸಿ ವಿಚಾರಿಸಿದಾಗ, ಅಪಘಾತವಾಗಿ ಯುವಕನೊಬ್ಬ…

Read More

Lunar Eclipse 2026: ಗ್ರಹಣದ ಸಮಯದಲ್ಲಿ ಏನು ಮಾಡಬೇಕು ಮತ್ತು ಏನು ಮಾಡಬಾರದು? – Kannada News | Lunar Eclipse 2026 : Travel Guidelines and Spiritual Impact of Falguana Poornima Chandra Grahan

2026ರ ಮಾರ್ಚ್ 3ರ ಫಾಲ್ಗುಣ ಪೂರ್ಣಿಮೆಯ ಆ ರಾತ್ರಿ ಆಕಾಶದಲ್ಲಿ ಒಂದು ಅಪರೂಪದ ವಿದ್ಯಮಾನಕ್ಕೆ ಸಾಕ್ಷಿಯಾಗಲಿದೆ. ಅಂದು ಭೂಮಿಯ ನೆರಳು ಚಂದ್ರನನ್ನು ಆವರಿಸುವ ವರ್ಷದ ಮೊದಲ ಚಂದ್ರಗ್ರಹಣ ಸಂಭವಿಸಲಿದೆ. ಆದರೆ ಭಾರತೀಯ ಸಂಸ್ಕೃತಿಯಲ್ಲಿ ಇದು ಕೇವಲ ಒಂದು ಖಗೋಳ ಘಟನೆಯಲ್ಲ; ಇದು ಪ್ರಕೃತಿ ಮತ್ತು ಮನುಷ್ಯನ ನಡುವಿನ ಶಕ್ತಿಯ ಸಮತೋಲನವನ್ನು ಪರೀಕ್ಷಿಸುವ ಆಧ್ಯಾತ್ಮಿಕ ಸಮಯ. ಪೌರಾಣಿಕ ಕಥೆಗಳ ಪ್ರಕಾರ, ರಾಹು ಮತ್ತು ಕೇತುಗಳು ಚಂದ್ರನನ್ನು ಬಾಧಿಸುವ ಈ ಕಾಲದಲ್ಲಿ ವಾತಾವರಣದಲ್ಲಿ ನಕಾರಾತ್ಮಕ ಶಕ್ತಿಗಳು ಹೆಚ್ಚಾಗುತ್ತವೆ ಎಂಬ ನಂಬಿಕೆ…

Read More

Holi 2026: ಈ ವರ್ಷ ಹೋಳಿ ಹಬ್ಬ ಯಾವಾಗ? ಹೋಲಿಕಾ ದಹನದ ಶುಭ ಮುಹೂರ್ತ ಇಲ್ಲಿದೆ – Kannada News | Holi 2026: March 4th Celebrations, Holika Dahan and Eco Friendly Fun

2026ರ ಸಾಲಿನಲ್ಲಿ ಹೋಳಿ ಹಬ್ಬವನ್ನು ಮಾರ್ಚ್ 4ರಂದು ದೇಶಾದ್ಯಂತ ಅತ್ಯಂತ ಸಡಗರದಿಂದ ಆಚರಿಸಲಾಗುತ್ತದೆ. ಈ ಹಬ್ಬವು ಕೇವಲ ಬಣ್ಣಗಳಾಟವಲ್ಲ, ಬದಲಾಗಿ ಇದು ಸಂಸ್ಕೃತಿ, ಭಕ್ತಿ ಮತ್ತು ಪ್ರಕೃತಿಯ ಬದಲಾವಣೆಯ ಸಂಗಮವಾಗಿದೆ. ಇದು ಪ್ರಕೃತಿಯ ನವೀಕರಣ ಮತ್ತು ಮಾನವ ಸಂಬಂಧಗಳ ಮರುಜೋಡಣೆಯ ಅದ್ಭುತ ಸಂಕೇತವಾಗಿದೆ. ಹಬ್ಬದ ಆರಂಭವು ಹಿಂದಿನ ದಿನವಾದ ಮಾರ್ಚ್ 3ರ ಸಂಜೆ ನಡೆಯುವ ‘ಹೋಳಿಕಾ ದಹನ’ದೊಂದಿಗೆ ಶುರುವಾಗುತ್ತದೆ. ಸಂಜೆ 6:22 ರಿಂದ 8:50ರವರೆಗಿನ ಶುಭ ಮುಹೂರ್ತದಲ್ಲಿ, ಅಧರ್ಮದ ಸಂಕೇತವಾದ ಹೋಳಿಕೆಯನ್ನು ದಹಿಸಿ, ಸತ್ಯದ ಹಾದಿಯಲ್ಲಿ ನಡೆಯುವ…

Read More

ಇದ್ದ ಜಿಲ್ಲಾಧಿಕಾರಿಗೆ ಸ್ಥಳ ತೋರಿಸದೆ ವರ್ಗಾವಣೆ: ಸಚಿವರ ಆಪ್ತ ಕಾರ್ಯದರ್ಶಿ ಪತ್ನಿಗೆ ಒಲಿದ ಡಿಸಿ ಭಾಗ್ಯ – Kannada News | Bengaluru Rurl DC Basavaraj transferred, Minister KH muniyappa PS Wife CEO Anuradha appointed As New DC

ಬೆಂಗಳೂರು, (ಫೆಬ್ರವರಿ 27): ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆ ಸಿಟಿ ಔಟ್ ಸ್ಕಟ್ಸ್ ನಲ್ಲಿ ಕೆಂಪೇಗೌಡ ಏರ್ಪೋಟ್ ನಿಂದ ಪ್ರಸಿದ್ದಿಯಾಗಿರುವ ಪ್ಯೂಚರ್ ಬೆಂಗಳೂರು (Bengaluru) ಅಂತಲೆ ಕರೆಸಿಕೊಳ್ಳುವ ಜಿಲ್ಲೆ. ಹೀಗಾಗಿ ಜಿಲ್ಲೆಗೆ ಬರಲು ಅಧಿಕಾರಿಗಳು ತುದ್ದಿಗಾಲಲ್ಲಿ ನಿಲ್ಲುತ್ತಿದ್ದು, ಡಿಮ್ಯಾಂಡ್ ಸಹ ಹಚ್ಚಿದೆ. ಇಷ್ಟು ಡಿಮ್ಯಾಂಡ್ ನಡುವೆಯೂ ಸಿಇಒ ಆಗಿ ಎರೆಡೂವರೆ ವರ್ಷದಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿರುವ ಅನುರಾಧ ಕೆ ಎನ್ ಡಿಸಿಯಾಗಿ ಮುಂಬಡ್ತಿ ಪಡೆದಿದ್ದರೆ, ಬಂದ ಒಂದು ವರ್ಷಕ್ಕೆ ಜಿಲ್ಲಾಧಿಕಾರಿ ಬಸವರಾಜ್ ಅವರನ್ನು ದಿಢೀರ್ ವರ್ಗಾವಣೆ…

Read More

ಬೀದರ್‌ ಪಶು ವಿವಿ ಘಟಿಕೋತ್ಸವ: 16 ಚಿನ್ನದ ಪದಕ ಬಾಚಿಕೊಂಡ ಮೀನು ವ್ಯಾಪಾರಿಯ ಮಗಳು – Kannada News | Bidar Veterinary University Convocation: Fishmonger daughter wins 16 gold medals

ಬೀದರ್​​​, ಫೆಬ್ರವರಿ 27: ಅವಿರತ ಶ್ರಮಪಟ್ಟು, ಶ್ರದ್ಧೆಯಿಟ್ಟು ಮಾಡಿದರೆ ಎಂತಹ ಕನಸೂ ನನಸಾಗುತ್ತದೆ. ಕಂಡ ಕನಸು ಕಾಣುವುದು ಅದನ್ನ ಸಾಕಾರಗೊಳಿಸುವುದು ಅವರವರ ಕೈಯಲ್ಲಿಯೇ ಇದೆ. ಇಂತಹ ಅದ್ಭುತ ಕನಸನ್ನ ಸಾಕಾರಗೊಳಿಸಿ ಚಿನ್ನದ ವಿದ್ಯಾರ್ಥಿಯಾಗಿದ್ದಾರೆ. ಪಶು ವೈದ್ಯಕೀಯ ಪದವಿಯಲ್ಲಿ 16 ಚಿನ್ನದ ಪದಕಗಳನ್ನ (gold medals) ಬಾಚಿಕೊಂಡ ಉಡುಪಿಯ ಖುಷಿ, 6 ಚಿನ್ನದ ಪದಕ ಪಡೆದ ತುಮಕೂರಿನ ಭೂಮಿಕಾರ ಯಶೋಗಾಥೆ ಎಂತಹವರನ್ನೂ ಪ್ರೇರೇಪಿಸುತ್ತದೆ. ಮೀನು ವ್ಯಾಪಾರಿಯ ಮಗಳು ವಿಶ್ವವಿದ್ಯಾಲಯಕ್ಕೆ ಪ್ರಥಮ ಸ್ಥಾನ ಉಡುಪಿಯ ಮಂದಾರ್ತಿ ಗ್ರಾಮದ ಖುಷಿ, ಪಶುವೈದ್ಯಕೀಯ…

Read More

ಶೂಟಿಂಗ್ ಮುಗಿಸಿದ ‘ದೇವಸಸ್ಯ’: 150 ಸಿದ್ದಿ ಕಲಾವಿದರು ನಟಿಸಿದ ಸಿನಿಮಾ – Kannada News | Devasasya Kannada movie shooting completed Film team press meet

‘ದೇವಸಸ್ಯ’ (Devasasya) ಸಿನಿಮಾದ ಶೂಟಿಂಗ್ ಮುಕ್ತಾಯ ಆಗಿದೆ. ಕನ್ನಡ, ತೆಲುಗು, ಹಿಂದಿ ಸೇರಿದಂತೆ 5 ಭಾಷೆಗಳಲ್ಲಿ ಸಿನಿಮಾ ಸಿದ್ಧವಾಗುತ್ತಿದೆ. ‘ಅನಂತ ಫಿಲ್ಮ್ಸ್’ ಬ್ಯಾನರ್ ಮೂಲಕ ಅನಂತಮೂರ್ತಿ ಎಂ. ಹೆಗಡೆ ಈ ಚಿತ್ರ ನಿರ್ಮಿಸುತ್ತಿದ್ದಾರೆ. ಕಾರ್ತಿಕ್ ಭಟ್ ಅವರು ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾದ ಕೊನೆಯ ದಿನದ ಶೂಟಿಂಗ್ ಮಾಗಡಿ ರಸ್ತೆಯಲ್ಲಿರುವ ಪುಟ್ಟಣ್ಣ ಕಣಗಾಲ್ ಸ್ಟುಡಿಯೋದಲ್ಲಿ ನಡೆಯಿತು. ಈ ವೇಳೆ ಸುದ್ದಿಗೋಷ್ಠಿ ಮಾಡಲಾಯಿತು. ‘1995ರ ಕಾಲಘಟ್ಟದಲ್ಲಿ ನಡೆಯುವ ನಮ್ಮ ಮಣ್ಣಿನ ಕಥೆಯನ್ನು ಈ ಚಿತ್ರದಲ್ಲಿ…

Read More

ಶೂಟಿಂಗ್ ಮುಗಿಸಿದ ‘ದೇವಸಸ್ಯ’: 150 ಸಿದ್ದಿ ಕಲಾವಿದರು ನಟಿಸಿದ ಸಿನಿಮಾ – Kannada News | Devasasya Kannada movie shooting completed Film team press meet

‘ದೇವಸಸ್ಯ’ (Devasasya) ಸಿನಿಮಾದ ಶೂಟಿಂಗ್ ಮುಕ್ತಾಯ ಆಗಿದೆ. ಕನ್ನಡ, ತೆಲುಗು, ಹಿಂದಿ ಸೇರಿದಂತೆ 5 ಭಾಷೆಗಳಲ್ಲಿ ಸಿನಿಮಾ ಸಿದ್ಧವಾಗುತ್ತಿದೆ. ‘ಅನಂತ ಫಿಲ್ಮ್ಸ್’ ಬ್ಯಾನರ್ ಮೂಲಕ ಅನಂತಮೂರ್ತಿ ಎಂ. ಹೆಗಡೆ ಈ ಚಿತ್ರ ನಿರ್ಮಿಸುತ್ತಿದ್ದಾರೆ. ಕಾರ್ತಿಕ್ ಭಟ್ ಅವರು ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾದ ಕೊನೆಯ ದಿನದ ಶೂಟಿಂಗ್ ಮಾಗಡಿ ರಸ್ತೆಯಲ್ಲಿರುವ ಪುಟ್ಟಣ್ಣ ಕಣಗಾಲ್ ಸ್ಟುಡಿಯೋದಲ್ಲಿ ನಡೆಯಿತು. ಈ ವೇಳೆ ಸುದ್ದಿಗೋಷ್ಠಿ ಮಾಡಲಾಯಿತು. ‘1995ರ ಕಾಲಘಟ್ಟದಲ್ಲಿ ನಡೆಯುವ ನಮ್ಮ ಮಣ್ಣಿನ ಕಥೆಯನ್ನು ಈ ಚಿತ್ರದಲ್ಲಿ…

Read More

ವಿಜಯಪುರ: ಜೆಡಿಎಸ್ ಕಾರ್ಯಕ್ರಮಕ್ಕೆ ಪಿಸ್ತೂಲ್ ಇಟ್ಟುಕೊಂಡ ಬಂದ ಕಾರ್ಯಕರ್ತ, ವಿಡಿಯೋ ವೈರಲ್ – Kannada News | JDS Worker Attends Vijayapura Event With Licensed Pistol; Police Escort Him Out, Video Goes Viral

ವಿಜಯಪುರ, ಫೆಬ್ರವರಿ 27: ವಿಜಯಪುರದಲ್ಲಿ ಜೆಡಿಎಸ್ ಬೆಳ್ಳಿಹಬ್ಬ ಕಾರ್ಯಕ್ರಮ ನಡೆಯುತ್ತಿರುವಾಗ ಕಾರ್ಯಕರ್ತನೊಬ್ಬ ಪರವಾನಗಿ ಇರುವ ಪಿಸ್ತೂಲ್ ಜೇಬಲ್ಲಿಟ್ಟುಕೊಂಡು ಬಂದಿದ್ದಾರೆ. ಸೊಂಟದಲ್ಲಿ ಪಿಸ್ತೂಲ್ ಇಟ್ಟುಕೊಂಡು ವೇದಿಕೆ ಮುಂಭಾಗ ಬಂದಾಗ, ಭದ್ರತೆಯ ಕಾರಣಕ್ಕೆ ಪೊಲೀಸರು ಆತನನ್ನು ಹೊರ ಕಳುಹಿಸಿದ್ದಾರೆ. ಸದ್ಯ ಜೆಡಿಎಸ್ ಕಾರ್ಯಕರ್ತ ಪಿಸ್ತೂಲ್​ನೊಂದಿಗೆ ಬಂದ ವಿಡಿಯೋ ವೈರಲ್ ಆಗುತ್ತಿದೆ. ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ಗೃಹಲಕ್ಷ್ಮೀ ಹಣ ವಾಪಸ್ ಪಡೆಯಲು ಸರ್ಕಾರ ನಿರ್ಧಾರ, ಯಾರ ಅಕೌಂಟ್​​​​​ನಿಂದ? – Kannada News | 69 thousand dead women still receiving Rs 2000 under Gruha Lakshmi scheme: Karnataka Government plans crackdown

ಬೆಂಗಳೂರು, (ಫೆಬ್ರವರಿ 27): ಸಿದ್ದರಾಮಯ್ಯ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ (Guaranatee Scheme) ಗೃಹ ಲಕ್ಷ್ಮೀ ಯೋಜನೆ ಸಹ ಒಂದಾಗಿದ್ದು, ಮನೆ ಯಜಮಾನಿಗೆ ಪ್ರತಿ ತಿಂಗಳು ಎರಡು ಸಾವಿರ ರೂಪಾಯಿ ನೀಡಲಾಗುತ್ತಿದೆ. ಆದ್ರೆ, ಸತ್ತವರ ಅಕೌಂಟ್​​​ಗೆ  (Bank Account) ಗೃಹ ಲಕ್ಷ್ಮೀ ಯೋಜನೆ ಹಣ ಪಾವತಿಯಾಗಿರುವುದು ಬೆಳಕಿಗೆ ಬಂದಿದೆ. ಇದರಿಂದ ಈ ಯೋಜನೆ ಇದೀಗ ಸರ್ಕಾರವನ್ನು ಆರ್ಥಿಕ ಸಂಕಷ್ಟಕ್ಕೆ ಸಿಲುಕಿಸಿದೆ ಎನ್ನಲಾಗಿದೆ. ಹೀಗಾಗಿ ಸರ್ಕಾರ, ಸತ್ತವರ ಖಾತೆಗೆ ಜಮೆಯಾಗಿರುವ ಗೃಹಲಕ್ಷ್ಮೀ ಹಣವನ್ನು ವಾಪಸ್ ಪಡೆದುಕೊಳ್ಳಲು ಮುಂದಾಗಿದೆ. ಬರೋಬ್ಬರಿ 69…

Read More