Headlines

ಕಲಬುರಗಿಯಲ್ಲಿ ಸರ್ಕಾರಿ ಕೆಲಸದ ಆಮಿಷವೊಡ್ಡಿ ಯುವಕ-ಯುವತಿಯರಿಗೆ ಲಕ್ಷಾಂತರ ರೂ ಮೋಸ – Kannada News | Government Job Scam: people Lost lakhs of rupees for Nursing Job Fraud

ಇಎಸ್​ಐ ಆಸ್ಪತ್ರೆ, ವಂಚಿಸಿರುವ ವ್ಯಕ್ತಿ ಪ್ರದೀಪ್Image Credit source: tv9 kannada ಕಲಬುರಗಿ, ಮೇ 07: ಸರ್ಕಾರಿ ಕೆಲಸ‌ ಸಿಗುತ್ತೆ ಅಂದರೆ ಸಾಕು ಜನ ಅದನ್ನ ಪಡೆಯಲೇಬೆಕು ಅಂತ ಕಾದು ಕುಳಿತಿರುತ್ತಾರೆ. ಆದರೆ ಇದನ್ನೇ ಬಂಡವಾಳ ಮಾಡಿಕೊಂಡ ಭೂಪನೊಬ್ಬ ಕಲಬುರಗಿಯಲ್ಲಿ (kalaburagi) ಹತ್ತಾರು ಯುವಕ, ಯುವತಿಯರಿಂದ ಲಕ್ಷ ಲಕ್ಷ ರೂ ಹಣ ಪಡೆದು ಮೋಸ (Job Scam) ಮಾಡಿದ್ದಾನೆ. ನರ್ಸಿಂಗ್ ಕೆಲಸ ಕೊಡಿಸುತ್ತನೆಂದು ಮೋಸ ಮಾಡಿದ್ದಲ್ಲದೆ ಹಣವು ಕೊಡದೇ ಸತಾಯಿಸುತ್ತಿದ್ದಾನೆ. ಮುಖ್ಯಾಂಶಯಗಳು ಕಲಬುರಗಿಯ ESI ಆಸ್ಪತ್ರೆಯಲ್ಲಿ ನರ್ಸಿಂಗ್…

Read More

ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ – Kannada News | Public Allegedly Threatened for Questioning Expired Medicines at Shirahatti Government Hospital in Gadag

ಗದಗ, ಫೆಬ್ರವರಿ 23: ಗದಗ ಜಿಲ್ಲೆಯ ಶಿರಹಟ್ಟಿ ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮುಗಿದ ಔಷಧಿ ವಿತರಣೆ ಆರೋಪ ಕೇಳಿಬಂದಿದೆ. ಈ ಬಗ್ಗೆ ಪ್ರಶ್ನಿಸಿದವರಿಗೆ ತಾಲೂಕಾ ಆಸ್ಪತ್ರೆ ಆಡಳಿತಾಧಿಕಾರಿ ಡಾ.ಗೋಪಾಲ್ ರಾಜ್ ಪೊಲೀಸ್​​ ದೂರು ದಾಖಲಿಸುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿರುವ ಸಾರ್ವಜನಿಕರು, ಆಡಳಿತಾಧಿಕಾರಿ ನಡೆಗೆ ಕಿಡಿ ಕಾರಿದ್ದಾರೆ. ಶಶಿ ಪಾಟೀಲ್, ಪ್ರಕಾಶ್ ಎಂಬುವರ ವಿರುದ್ಧ ಡಾ.ಗೋಪಾಲ್ ರಾಜ್ ದೂರು ಸಹ ನೀಡಿದ್ದು, ಸದ್ಯ ಪ್ರತಿ ದೂರು ನೀಡಲು ರೋಗಿಗಳು ಮತ್ತು ಸಂಬಂಧಿಕರು ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ. ಮತ್ತಷ್ಟು…

Read More

ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ? – Kannada News | Is Gilli Nata talking to Kavya Shaiva on phone everyday after Bigg Boss Kannada 12

‘ಬಿಗ್ ಬಾಸ್ ಕನ್ನಡ ಸೀಸನ್ 12’ (Bigg Boss Kannada) ಶೋನಲ್ಲಿ ಗಿಲ್ಲಿ ನಟ ಅವರು ಕಾವ್ಯಾ ಶೈವ ಜೊತೆ ಕ್ಲೋಸ್ ಆಗಿದ್ದರು. ಶೋ ಮುಗಿದ ನಂತರವೂ ಆ ಸ್ನೇಹ ಮುಂದುವರಿದಿದೆ. ಈಗ ಗಿಲ್ಲಿ ನಟ ಅಭಿನಯದ ‘ಸೂಪರ್ ಹಿಟ್’ ಸಿನಿಮಾದ ಸುದ್ದಿಗೋಷ್ಠಿ ಸೋಮವಾರ (ಫೆ.9) ನಡೆಯಿತು. ಆ ಬಳಿಕ ಅವರಿಗೆ ಕಾವ್ಯಾ (Kavya Shaiva) ಬಗ್ಗೆ ಪ್ರಶ್ನೆ ಎದುರಾಯಿತು. ‘ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದೀರಂತೆ ಹೌದಾ?’ ಎಂದು ಪ್ರಶ್ನಿಸಲಾಯಿತು. ಅದಕ್ಕೆ ಗಿಲ್ಲಿ ಅವರು…

Read More

ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ! – Kannada News | Kobbari Hori Invades Haveri Restaurant: Video goes Viral

ಹಾವೇರಿ, ಡಿಸೆಂಬರ್ 29: ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ಚಿಕ್ಕೇರೂರು ಗ್ರಾಮದಲ್ಲಿ ಅಚ್ಚರಿಯ ಘಟನೆ ನಡೆದಿದೆ. ಡಿ.ಜೆ. ಪ್ಯಾಲೇಸ್ ರೆಸ್ಟೋರೆಂಟ್ ಮತ್ತು ಲಾಜ್ಡ್‌ನ ಬಾರ್‌ಗೆ ಏಕಾಏಕಿ ಕೊಬ್ಬರಿ ಹೋರಿ ನುಗ್ಗಿದ್ದು, ಮಧ್ಯಪ್ರಿಯರು ಪ್ರಾಣಭೀತಿಯಿಂದ ಓಡಿ ತಪ್ಪಿಸಿಕೊಂಡಿದ್ದಾರೆ. ಕೆಲಕಾಲ ಗೊಂದಲ ಉಂಟಾದರೂ, ಹೋರಿಯ ಅಭಿಮಾನಿಗಳು ಕೇಕೆ ಹಾಕಿ ಹೋರಿಯನ್ನು ಹೊರ ಹಾಕಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. Source link

Read More

‘ಕಿಂಗ್’ ಚಿತ್ರಕ್ಕೆ 450 ಕೋಟಿ ರೂ. ಬಜೆಟ್; ಶಾರುಖ್ ಖಾನ್ ವೃತ್ತಿಜೀವನದ ದುಬಾರಿ ಸಿನಿಮಾ – Kannada News | Shah Rukh Khan starrer King most Expensive Film of SRK with Rs 450 Cr budget

ಬಾಲಿವುಡ್ ಬಾದ್‌ಶಾ ಶಾರುಖ್ ಖಾನ್ (Shah Rukh Khan) ಸಿನಿಮಾ ಎಂದರೆ ಅಲ್ಲಿ ಭರ್ಜರಿ ಆ್ಯಕ್ಷನ್, ಅದ್ಧೂರಿತನ ಇದ್ದೇ ಇರುತ್ತದೆ. ಸದ್ಯ ಜಾಗತಿಕ ಮಟ್ಟದಲ್ಲಿ ಭಾರಿ ಕುತೂಹಲ ಮೂಡಿಸಿರುವ ‘ಕಿಂಗ್’ (King) ಸಿನಿಮಾ ಮೂಲಕ ಶಾರುಖ್ ಖಾನ್ ಮತ್ತೆ ತೆರೆಮೇಲೆ ಅಬ್ಬರಿಸಲು ಸಜ್ಜಾಗುತ್ತಿದ್ದಾರೆ. ಸಿದ್ಧಾರ್ಥ್ ಆನಂದ್ ನಿರ್ದೇಶನದ ಈ ಚಿತ್ರದ ಕುರಿತು ಈಗ ಮತ್ತೊಂದು ಬಿಗ್ ಅಪ್ಡೇಟ್ ಸಿಕ್ಕಿದ್ದು, ಇದು ಶಾರುಖ್ ಖಾನ್ ಅವರ ಸಿನಿ ಕೆರಿಯರ್‌ನಲ್ಲೇ ಅತ್ಯಂತ ಹೆಚ್ವು ಬಜೆಟ್‌ನ ಸಿನಿಮಾವಾಗಲಿದೆ ಎಂದು ತಿಳಿದುಬಂದಿದೆ. ಬಿಡುಗಡೆಗೆ…

Read More

Karnataka Weather Forecast: ಕರಾವಳಿಯ 3 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ, ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಾಧ್ಯತೆ – Kannada News | Karnataka Weather Forecast: Heavy Rain Alert for Coastal Karnataka on July 27 28, IMD Predicts Strong Winds Across State

ಬೆಂಗಳೂರು, ಜುಲೈ 27: ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಳ್ಳುತ್ತಿದ್ದು, ಹಲವೆಡೆ ಭಾರಿ ಮಳೆಯಾಗುವ ಲಕ್ಷಣಗಳು ಗೋಚರಿಸುತ್ತಿವೆ. ಭಾರತೀಯ ಹವಾಮಾನ ಇಲಾಖೆ (IMD) ಜುಲೈ 27 ಮತ್ತು 28ರಂದು ರಾಜ್ಯದ ಹಲವು ಜಿಲ್ಲೆಗಳಿಗೆ ಮಳೆ ಹಾಗೂ ಬಿರುಗಾಳಿಯ ಮುನ್ಸೂಚನೆ (Weather Forecast) ನೀಡಿದೆ. ವಿಶೇಷವಾಗಿ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಕರಾವಳಿಯಲ್ಲಿ ಮತ್ತೆ ಭಾರಿ ಮಳೆ ಸಾಧ್ಯತೆ ಇಂದು (ಜುಲೈ 27 ರಂದು)…

Read More

SSLC ತೃತೀಯ ಭಾಷೆಗೆ ಅಂಕದ ಬದಲಾಗಿ ಗ್ರೇಡ್​​ ಪ್ರಶ್ನಿಸಿ PIL: ಅರ್ಜಿದಾರರಿಗೆ ಬಿಗ್​​ ಶಾಕ್​​ ಕೊಟ್ಟ ಹೈಕೋರ್ಟ್​

ಬೆಂಗಳೂರು, ಏಪ್ರಿಲ್​​ 10: ಎಸ್​​ಎಸ್​​ಎಲ್​​ಸಿ ತೃತೀಯ ಭಾಷೆ ಪರೀಕ್ಷೆಗೆ ಅಂಕಗಳ ಬದಲು ಗ್ರೇಡ್​​ ನೀಡುವ ನಿರ್ಧಾರ ಭಾರಿ ಪರ-ವಿರೋಧ ಚರ್ಚೆಗೆ ಕಾರಣವಾಗಿತ್ತು. ಈ ನಡುವೆ ರಾಜ್ಯ ಸರ್ಕಾರದ ನಿರ್ಧಾರ ಪ್ರಶ್ನಿಸಿ ಹೈಕೋರ್ಟ್​​ಗೆ ಹೆಚ್.ಎನ್. ಚಂದನಾ ಮತ್ತು ಎಸ್.ವೆಂಕಟೇಶ್ ಎಂಬುವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆ ಮಾಡಿದ್ದರು. ಪರೀಕ್ಷೆಯ ಕೊನೆಯ ಹಂತದಲ್ಲಿ ಸರ್ಕಾರದ ತೆಗೆದುಕೊಂಡಿರುವ ಈ ನಿರ್ಧಾರ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಪರಿಣಾಮ ಬೀರಲಿದೆ ಎಂದು ಆರೋಪಿಸಲಾಗಿತ್ತು. ಆದರೆ ಅರ್ಜಿದಾರರಿಗೆ ಹೈಕೋರ್ಟ್​​ ಈಗ ಬಿಗ್​​ ಶಾಕ್​​ ಕೊಟ್ಟಿದೆ. ಅರ್ಜಿದಾರರಿಗೆ…

Read More

ತೀವ್ರಗೊಂಡ ಸಚಿವ ಸಂಪುಟ ಪುನಾರಚನೆ ಕೂಗು: ದಿಲ್ಲಿ ಯಾತ್ರೆ ಕೈಗೊಂಡಿರುವ ಶಾಸಕರು ಯಾರ್ಯಾರು?

ಬೆಂಗಳೂರು, (ಏಪ್ರಿಲ್ 12): ಕರ್ನಾಟಕ ಕಾಂಗ್ರೆಸ್​​ನಲ್ಲಿ (Karnataka Congress) ಮಹತ್ವದ ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ. ಶೀಘ್ರದಲ್ಲೇ ಸಚಿವ ಸಂಪುಟ ಪುನಾರಚನೆ (Cabinet reshuffle) ಆಗಬೇಕು, ಸಮಯ ಮೀರುತ್ತಿದೆ, ಸರ್ಕಾರ ರಚನೆಯಾಗಿ 3 ವರ್ಷ ಕಳೆಯುತ್ತಾ ಬಂದಿದೆ. ಇನ್ನೂ ವಿಳಂಬ ಆದ್ರೆ. ಸಚಿವ ಸ್ಥಾನ ಸಿಕ್ಕಿದ್ರೂ ಪ್ರಯೋಜನ ಏನು ಎಂದು ಸಚಿವಾಕಾಂಕ್ಷಿಗಳು ಪ್ರಶ್ನಿಸಿದ್ದು, ಸಚಿವ ಸಂಪುಟ ಪುನಾರಚನೆಗೆ ಹೈಕಮಾಂಡ್​ಗೆ ಶಾಸಕರು ಒತ್ತಡ ಹಾಕುತ್ತಿದ್ದಾರೆ. ಈ ಸಂಬಂಧ ಇದೀಗ ಮೊದಲ ಹೆಜ್ಜೆಯಾಗಿ ಕಾಂಗ್ರೆಸ್​ನ ಹಿರಿಯ ಶಾಸಕರ ದಂಡು ದೆಹಲಿ (New…

Read More

ಐಪಿಎಲ್​ನಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ತಂಡ ಯಾವುದು? ಆರ್​ಸಿಬಿಗೆ ಯಾವ ಸ್ಥಾನ?

ಐಪಿಎಲ್ ಎಂದರೆ ಬೌಂಡರಿ ಮತ್ತು ಸಿಕ್ಸರ್​ಗಳ ಅಬ್ಬರ. ಇಲ್ಲಿ ಬ್ಯಾಟ್ಸ್‌ಮನ್​ಗಳಿಗೆ ಸಿಗುವಷ್ಟು ಮನ್ನಣೆ ಬೌಲರ್​ಗಳಿಗೆ ಸಿಗುವುದಿಲ್ಲ. ಅದರಲ್ಲೂ ತಂಡದಲ್ಲಿ ಸಿಕ್ಸ್ ಹಿಟ್ಟರ್‌ಗಳ ದಂಡೇ ಇದ್ದರೆ ಆ ತಂಡಕ್ಕೆ ಅಭಿಮಾನಿಗಳ ಬಳಗ ಹೆಚ್ಚಿರುತ್ತದೆ. ಅದರಂತೆ ಅಭಿಮಾನಿಗಳನ್ನು ರಂಜಿಸಿ ಇದುವರೆಗೆ ನಡೆದಿರುವ 18 ಆವೃತ್ತಿಗಳ ಐಪಿಎಲ್​ನಲ್ಲಿ ಯಾವ ತಂಡ ಹೆಚ್ಚು ಸಿಕ್ಸ್​ಗಳನ್ನು ಹೊಡೆದಿದೆ ಎಂಬುದನ್ನು ನೋಡುವುದಾದರೆ.. ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ತಂಡಗಳ ಪಟ್ಟಿಯಲ್ಲಿ ಮುಂಬೈ ಇಂಡಿಯನ್ಸ್ ನಂಬರ್ ಒನ್ ಸ್ಥಾನವನ್ನು ಪಡೆದುಕೊಂಡಿದೆ. ಇಲ್ಲಿಯವರೆಗೆ, ತಂಡವು ಒಟ್ಟು…

Read More

ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ – Kannada News | Last Video of Bengaluru To gokarna seabird bus Before Accident at Chitradruga

ಚಿತ್ರದುರ್ಗ, (ಡಿಸೆಂಬರ್ 25): ಬೆಂಗಳೂರಿನಿಂದ ಗೋಕರ್ಣಕ್ಕೆ ಹೊರಟಿದ್ದ ಸೀಬರ್ಡ್ ಸ್ಲೀಪರ್ ಕೋಚ್ ಬಸ್​ ಹಿರಿಯೂರಿನ ಗೊರ್ಲತ್ತು ಬಳಿ ದುರಂತಕ್ಕೀಡಾಗಿದೆ. ಟ್ಯಾಂಕರ್ ಬಂದು ಬಸ್​ ಗೆ ಡಿಕ್ಕಿ ಹೊಡೆದಿದ್ದು, ಇದರ ರಭಸಕ್ಕೆ ಇಡೀ ಬಸ್ ಸುಟ್ಟು ಕರಕಲಾಗಿದೆ. ಇನ್ನು ಬಸ್​​ನಲ್ಲಿದ್ದ ಕೆಲ ಪ್ರಯಾಣಿಕರು ಸಹ ಸುಟ್ಟು ಕರಕಲಾಗಿದ್ದಾರೆ. ಒಬ್ಬೊಬ್ಬರದ್ದು ಒಂದೊಂದು ಕಥೆ ಕೇಳಿದ್ರೆ ಕರುಳು ಚುರುಕ್​ ಎನ್ನುತ್ತೆ. ಕೆಲವರು ಬ್ಯಾಚ್ಯುಲರ್ ಪಾರ್ಟಿಗೆ ತೆರಳುತ್ತಿದ್ದ, ಇನ್ನು ಕೆಲವರು ಗೋಕರ್ಣಕ್ಕೆ ಪ್ರವಾಸಕ್ಕೆ ತೆರಳುತ್ತಿದ್ದರು. ಆದ್ರೆ, ವಿಧಿ ಅವರನ್ನ ಬಲಿ ಪಡೆದುಕೊಂಡಿದೆ. ಇನ್ನು…

Read More