Headlines

ಆಟೋದಿಂದ ಬಿದ್ದ ವಿದ್ಯಾರ್ಥಿ ಮೇಲೆ ಹರಿದ ಬಸ್; ಯುವಕ ಸ್ಥಳದಲ್ಲೇ ಸಾವು! – Kannada News | Raichur Student Basavaraj Dies in Horrific Auto Bus Accident on Station Road

ಆಟೋದಿಂದ ಬಿದ್ದ ವಿದ್ಯಾರ್ಥಿ ಮೇಲೆ ಹರಿದ ಬಸ್; ಯುವಕ ಸ್ಥಳದಲ್ಲೇ ಸಾವು! ರಾಯಚೂರು, ಮಾರ್ಚ್ 01: ರಾಯಚೂರು ನಗರದ ಸ್ಟೇಷನ್ ರಸ್ತೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ (Accident) ಬಡ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ್ದಾನೆ. ವೇಗದಲ್ಲಿದ್ದ ಆಟೋದಿಂದ ಕೆಳಕ್ಕೆ ಬಿದ್ದ ವಿದ್ಯಾರ್ಥಿ ಮೇಲೆ ಬಸ್ ಹರಿದಿದ್ದು, ಬಸವರಾಜ್ (21) ಎಂಬ ಬಿಎಸ್‌ಸಿ ಅಂತಿಮ ವರ್ಷದ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಈ ಭಯಾನಕ ಘಟನೆ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕೇಟರಿಂಗ್ ಕೆಲಸಕ್ಕೆ ಹೋಗುವಾಗ ಘಟನೆ ಬಸವರಾಜ್ ಆಶಾಪುರ ರಸ್ತೆಯಿಂದ ಬಸವೇಶ್ವರ…

Read More

ಕದ್ದುಮುಚ್ಚಿ ಶಾಸ್ತ್ರೋಕ್ತವಾಗಿ ಮದುವೆ ಆದ್ರಾ ಧನುಶ್-ಮೃಣಾಲ್ ಠಾಕೂರ್? – Kannada News | Dhanush and Mrunal Thakur: Secret Wedding? Viral AI Photo Sparks Debate

ಧನುಶ್ ಹಾಗೂ ಮೃಣಾಲ್ ಠಾಕೂರ್ (Mrunal Thakur) ಅವರ ವಿವಾಹದ ಬಗ್ಗೆ ಚರ್ಚೆಗಳು ನಡೆದಿವೆ. ಫೆಬ್ರವರಿ 14 ಅಂದರೆ ಪ್ರೇಮಿಗಳ ದಿನ ಇವರು ಹಸೆಮಣೆ ಏರುತ್ತಾರೆ ಎಂಬ ಗಾಸಿಪ್ ಜೋರಾಗಿದೆ. ಆಪ್ತರು ಹಾಗೂ ಚಿತ್ರರಂಗದವರು ಈ ಮದುವೆಯಲ್ಲಿ ಭಾಗಿ ಆಗೋ ಸಾಧ್ಯತೆ ಇದೆ. ಹೀಗಿರುವಾಗಲೇ ಧನುಶ್ ಹಾಗೂ ಮೃಣಾಲ್ ಕದ್ದು ಮುಚ್ಚಿ ಮದುವೆ ಆದರೇ ಎನ್ನುವ ಪ್ರಶ್ನೆ ಮೂಡಿದೆ. ಇದಕ್ಕೆ ಕಾರಣ ಆಗಿದ್ದು ಆ ಒಂದು ಫೋಟೋ. ಧನುಶ್ ಹಾಗೂ ಮೃಣಾಲ್ ಒಟ್ಟಾಗಿ ಸಿನಿಮಾ ಮಾಡಿದವರಲ್ಲ. ಆದರೆ,…

Read More

KKR vs SRH IPL 2026 Live Score: ಸೋತ ತಂಡಗಳ ನಡುವೆ ಪಂದ್ಯ

ಐಪಿಎಲ್ 2026 ರ ಆರನೇ ಪಂದ್ಯವು ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ನಡುವೆ ನಡೆಯುತ್ತಿದೆ. ಎರಡೂ ತಂಡಗಳು ತಮ್ಮ ಆರಂಭಿಕ ಪಂದ್ಯಗಳಲ್ಲಿ ಕಳಪೆ ಆರಂಭವನ್ನು ಪಡೆದಿದ್ದು, ಸೋಲುಗಳನ್ನು ಅನುಭವಿಸಿವೆ. ಆದ್ದರಿಂದ, ಎರಡು ತಂಡಗಳು ಮೊದಲ ಗೆಲುವನ್ನು ಎದುರು ನೋಡುತ್ತಿವೆ. Source link

Read More

ಗದಗ: ಮಕ್ಕಳ‌ ಕಳ್ಳಿಯರು ಎಂದು 7 ಮಹಿಳೆಯರಿಗೆ ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು – Kannada News | Mundargi Incident: 7 Women Brutally Beaten as Child Kidnappers by Mob

ಗದಗ, ಡಿ.27: ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಡೋಣಿ ಗ್ರಾಮದಲ್ಲಿ ಮಕ್ಕಳ‌ ಕಳ್ಳಿಯರು ಎಂದು ಭಾವಿಸಿ 7 ಮಹಿಳೆಯರಿಗೆ ಹಿಗ್ಗಾಮುಗ್ಗಾ ಸಾರ್ವಜನಿಕರು ಥಳಿಸಿರು ಘಟನೆ ನಡೆದಿದೆ. ಮಕ್ಕಳ‌ ಕಳ್ಳಿಯರು ಎಂದು ಭಾವಿಸಿ ಬಸ್ ನಿಲ್ದಾಣದಲ್ಲಿ ಈ ಮಹಿಳೆಯರಿಗೆ ಹೊಡೆದಿದ್ದಾರೆ. ಈ ಏಳು ಮಹಿಳೆಯರನ್ನು ಧಾರವಾಡ ಜಿಲ್ಲೆ ಅಣ್ಣಿಗೇರಿ‌ ಮೂಲದವರು ಎಂದು ಹೇಳಲಾಗಿದೆ. ಹೇರ್ ಪಿನ್ ಮಾರುತ್ತಿದ್ದ ಅಣ್ಣಿಗೇರಿ‌ ಮೂಲದ ಮಹಿಳೆಯರನ್ನು ಮಕ್ಕಳ ಕಳ್ಳಿಯರು ಎಂದು ಹೇಳಿ ಥಳಿಸಿದ್ದಾರೆ. ಇದೀಗ ಸ್ಥಳೀಯರು ಅಪರಿಚಿತ ಮಹಿಳೆಯರನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಮುಂಡರಗಿ…

Read More

ಉರುಳು ಸೇವೆಯ ಮೂಲಕ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಹತ್ತಾರು ಕಾರ್ಯಕರ್ತರು!

ದಾವಣಗೆರೆ, ಮಾರ್ಚ್​ 27: ದಾವಣಗೆರೆ ನಗರದಲ್ಲಿ ರಾಜಕೀಯ ಬೆಳವಣಿಗೆಯೊಂದು ಗಮನ ಸೆಳೆದಿದೆ. ಹತ್ತಾರು ಯುವ ಕಾರ್ಯಕರ್ತರು ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.  ಕಾರ್ಯಕರ್ತರು ದುರ್ಗಾಂಬಿಕಾ ದೇವಿಗೆ ಉರುಳು ಸೇವೆ ಸಲ್ಲಿಸುವ ಮೂಲಕ ತಮ್ಮ ಹರಕೆಯನ್ನು ತೀರಿಸಿ ಪಕ್ಷ ಬದಲಾವಣೆ ಮಾಡಿದ್ದಾರೆ. ಈ ಸಂದರ್ಭದಲ್ಲಿ, ಅವರು ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸಕರಿಯಪ್ಪ ಅವರ ಭಾವಚಿತ್ರವನ್ನು ಹಿಡಿದುಕೊಂಡು, ಬಿಜೆಪಿ ಪಕ್ಷಕ್ಕೆ ಜೈಕಾರ ಹಾಕಿದ್ದಾರೆ. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. Source link

Read More

ಮದುವೆಯಾಗಿ 3 ತಿಂಗಳೊಳಗೆ ಪತಿಗೆ ಮುಹೂರ್ತ ಇಟ್ಟ ಪತ್ನಿ: ಪ್ರಿಯಕರನ ಜೊತೆ ಸೇರಿ ಕೊಲೆ

ತುಮಕೂರು, ಮಾರ್ಚ್​​ 12: ತಿಪಟೂರು ಗ್ರಾಮಾಂತರದ ಚಿಕ್ಕಕೊಟ್ಟಗಿಹಳ್ಳಿ ಗ್ರಾಮದಲ್ಲಿ ನಡೆದಿದ್ದ ಗುಜರಿ ವ್ಯಾಪಾರಿಯ ಕೊಲೆ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​ ಸಿಕ್ಕಿದೆ. ಮದುವೆಯಾಗಿ ಮೂರು ತಿಂಗಳು ಕಳೆಯುವುದರ ಒಳಗೆ ಪತ್ನಿಯೇ ತನ್ನ ಪ್ರಿಯಕರನ ಜೊತೆ ಸೇರಿ ಪತಿಯನ್ನು ಕೊಲೆ ಮಾಡಿರುವ ಶಾಕಿಂಗ್​​ ವಿಚಾರ ತನಿಖೆ ವೇಳೆ ಬಯಲಾಗಿದೆ. ಪ್ರಕರಣ ಸಂಬಂಧ ಫರ್ಜಾನ (31), ಧನರಾಜ್ (24) ವೆಂಕಟೇಶ್ (24) ಮತ್ತು ದರ್ಶನ್ (24) ಸೇರಿ ನಾಲ್ಕು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ಏನು? ಗುಜರಿ ವ್ಯಾಪಾರಿಯಾಗಿದ್ದ ಮನ್ಸೂರ್ ಪಾಷ…

Read More

ಮುದ್ದಿನ ನಾಯಿಯನ್ನು ವಿಮಾನದಲ್ಲಿ ಕರೆದೊಯ್ಯಲು 15 ಲಕ್ಷ ರೂ. ಖರ್ಚು ಮಾಡಿದ ದಂಪತಿ! – Kannada News | Couple spends 15 lakh to take pet dog from Hyderabad to Australia

ಹೈದರಾಬಾದ್, ಜನವರಿ 30: ಹೈದರಾಬಾದ್‌ನ ದಂಪತಿ ತಮ್ಮ ಸಾಕು ನಾಯಿಯನ್ನು ಆಸ್ಟ್ರೇಲಿಯಾಕ್ಕೆ ಕರೆದುಕೊಂಡು ಹೋಗಲು 1.5 ಮಿಲಿಯನ್ (15 ಲಕ್ಷ ರೂ.) ಖರ್ಚು ಮಾಡಿದ್ದಾರೆ. ಆದರೂ ಆ ನಾಯಿ (Dog) ಆಸ್ಟ್ರೇಲಿಯಾಕ್ಕೆ ಬರುವ ಮೊದಲು 6 ತಿಂಗಳು ದುಬೈನಲ್ಲಿ ಇರಬೇಕಾಯಿತು. ಆ ದಂಪತಿಯ ಕುಟುಂಬಸ್ಥರು ಆ ನಾಯಿಯನ್ನು ವಿಮಾನದಲ್ಲಿ ಕರೆದೊಯ್ಯುವ ಬದಲು ಅಲ್ಲಿಯೇ ಹೊಸ ನಾಯಿಯನ್ನು ಖರೀದಿಸಲು ಸೂಚಿಸಿದರು. ಆದರೆ, ಅದಕ್ಕೆ ಅವರು ಒಪ್ಪಲಿಲ್ಲ. ಆ ದಂಪತಿ ತಾವು ಸಾಕಿದ ನಾಯಿಯನ್ನೇ ಆಸ್ಟ್ರೇಲಿಯಾಕ್ಕೆ ತೆಗೆದುಕೊಂಡು ಹೋಗಲು ನಿರ್ಧರಿಸಿದ್ದರು….

Read More

ಮಹಿಳೆ ಸಾವು: ಲಿವಿಂಗ್ ಟುಗೆದರ್​​ನಲ್ಲಿದ್ದ ವ್ಯಕ್ತಿಯನ್ನು ಬಂಧಿಸಿ ಮುಜುಗರಕ್ಕೀಡಾದ ಪೊಲೀಸ್ರು, ಏನಿದು ಕೇಸ್? – Kannada News | Set Back To Chamaranagar Police In Death Case, Court released Man Who living together relationship with Woman

ಚಾಮರಾಜನಗರ, (ಏಪ್ರಿಲ್ 19): 2023ರ ಡಿಸೆಂಬರ್ 16ರಂದು ಚಾಮರಾಜನಗರ (Chamaranagar) ಜಿಲ್ಲೆಯ ಕೊಳ್ಳೇಗಾಲದ ಆದರ್ಶನಗರದಿಂದ ಪಟ್ಟಣದ ಮನೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿತ್ತು. ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಕೊಳ್ಳೇಗಾಲ ಪಟ್ಟಣ ಠಾಣಾ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದು, ಅಗರ ಮಾಂಬಳ್ಳಿಯ ರೇಖಾ ಎಂದು ಗುರುತು ಪತ್ತೆ ಮಾಡಿದ್ದರು. ಆದ್ರೆ, ಪೊಲೀಸರು ಸರಿಯಾಗಿ ತನಿಖೆ ನಡೆಸದೆ ರೇಖಾಳ ಜೊತೆ ಲೀವಿಂಗ್ ಟು ಗೆದರ್ ನಲ್ಲಿದ್ದ ನಾಗೇಶ್​ ಎನ್ನುವರನ್ನ ಬಂಧಿಸಿ ಬಳಿಕ ಕೋರ್ಟ್​ ಮುಂದೆ ಹಾಜರು ಪಡಿಸಿದ್ದು, ಚಾರ್ಜ್…

Read More

ಗೋಡೌನ್‍ನಲ್ಲಿ ಭಾರೀ ಅಗ್ನಿ ಅವಘಡ, 20 ಕೋಟಿ ರೂ. ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ – Kannada News | Massive Fire at Perfume Warehouse in Nelamangala at Bengaluru

ನೆಲಮಂಗಲ, (ಫೆಬ್ರವರಿ 22) : ಇಲ್ಲಿನ‌ ಪರ್ಫ್ಯೂಮ್ ಗೋದಾಮು ಒಂದರಲ್ಲಿ ಸಂಭವಿಸಿದ ಅಗ್ನಿ ಅವಘಡ ಸಂಭವಿಸಿದ್ದು, ಧಗಧಗ ಹೊತ್ತಿ ಉರಿದಿದೆ.  ಬೆಂಗಳೂರಿನ (Bengaluru) ನೆಲಮಂಗಲ (Nelamangala) ರಸ್ತೆಯ ಮಾಕಳಿ ಬಳಿ ಈ ಅವಘಡ ಸಂಭವಿಸಿದೆ. ಮುಗಿಲೆತ್ತರಕ್ಕೆ ಬೆಂಕಿಯ ಜ್ವಾಲೆ ಹಬ್ಬಿದ್ದು, ಭಯಾನಕ ಶಬ್ದ ಕೇಳಿಬರುತ್ತಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿದ್ದು, ಬೆಂಕಿ ನಂದಿಸಲು ಹರಸಾಹಸಪಡುತ್ತಿದ್ದಾರೆ. ಬೆಂಕಿ ಬೀಳುತ್ತಿದ್ದಂತೆ ಅದರಲ್ಲಿದ್ದ, 40 ಸಿಬ್ಬಂದಿ ಅಲ್ಲಿಂದ ಓಡಿ ಪಾರಾಗಿದ್ದಾರೆ. ಬೆಂಕಿ ಪಕ್ಕದ ಎಸಿ ಗೋಡೌನ್‍ಗೆ ತಗುಲಿದೆ. ಅಲ್ಲದೇ ಗೋಡೌನ್‍ನಲ್ಲಿದ್ದ ವಾಹನಗಳು…

Read More

ಎರಡೂ ಏರಿಯಾ ಮಧ್ಯೆ ಗೋಡೆ ನಿರ್ಮಿಸಿ: ಅನ್ಯಕೋಮಿನವರ ಕಿರುಕುಳಕ್ಕೆ ರೋಸಿ ಹೋದ ಹಿಂದೂಗಳು – Kannada News | A Muslims Stone Pelting on Hindu Om Shakthi Devotees In JJ Nagar Bengaluru

ಬೆಂಗಳೂರು, (ಜನವರಿ 04): ಹಿಂದೂ ದೇವರ ಮೆರವಣಿಗೆ ವೇಳೆ ಕಲ್ಲು ತೂರಾಟ ನಡದ ಘಟನೆ ಬೆಂಗಳೂರಿನ ಜೆ ಜೆ ಆರ್ ನಗರದ ವಿಎಸ್ ಗಾರ್ಡನ್ ನ ಓಂ ಶಕ್ತಿ ದೇವಸ್ಥಾನದ ಬಳಿ ನಡೆದಿದೆ. ಓಂ ಶಕ್ತಿ ಮಾಲಾಧಾರಿಗಳು ದೇವಿಯ ತೇರು ಎಳೆಯತ್ತಿರುವ ವೇಳೆ ಕಲ್ಲೆಸತ ನಡೆದಿದೆ. ತೇರಿಗೆ ಅನ್ಯಕೋಮಿನವರು ಕಲ್ಲು ಎಸೆದಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಕಲ್ಲೇಟಿಗೆ ಓಂ ಶಕ್ತಿ ಮಾಲಾಧಾರಿ ಮಗು ಗಾಯಗೊಂಡಿದ್ದಾರೆ. ಹಿಂದೂ ದೇವರ ಉತ್ಸವ ವೇಳೆ ಕಲ್ಲೆಸೆತಕ್ಕೆ ಹಿಂದೂ ಸಂಘಟನೆಗಳು ಕೆರಳಿದ್ದು, ಘಟನೆ…

Read More