Headlines

Daily Devotional: ಅಧಿಕ ಮಾಸದಲ್ಲಿ ಹುಟ್ಟಿದ ಮಕ್ಕಳ ಭವಿಷ್ಯ ಹೇಗಿರಲಿದೆ? – Kannada News

ಟಿವಿ9 ಕನ್ನಡ ಡಿಜಿಟಲ್​ನ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಅಧಿಕ ಮಾಸದಲ್ಲಿ ಹುಟ್ಟಿದ ಮಕ್ಕಳ ಭವಿಷ್ಯ ಹೇಗಿರಲಿದೆ ಎಂದು ಡಾ.ಬಸವರಾಜ ಗುರೂಜಿ ತಿಳಿಸಿದ್ದಾರೆ. ಅಧಿಕ ಮಾಸ, ಇದನ್ನು ಪುರುಷೋತ್ತಮ ಮಾಸವೆಂದೂ ಕರೆಯುತ್ತಾರೆ, ಈ ಮಾಸದಲ್ಲಿ ಜನಿಸಿದ ಮಕ್ಕಳ ಭವಿಷ್ಯದ ಕುರಿತು ಕೆಲವೊಂದು ಪ್ರಮುಖ ವಿಚಾರಗಳನ್ನು ತಿಳಿಸಿದ್ದಾರೆ. ಸಾಂಪ್ರದಾಯಿಕವಾಗಿ, ಚೈತ್ರ ಮಾಸದಿಂದ ಹಿಡಿದು 12 ಮಾಸಗಳಲ್ಲಿ ಶುಭ-ಅಶುಭಗಳು ಸಂಭವಿಸುತ್ತವೆ. ಆದರೆ, ಮಗುವಿನ ಜನನಕ್ಕೆ ವಿಶೇಷ ಪ್ರಾಶಸ್ತ್ಯವನ್ನು ನೀಡಲಾಗುತ್ತದೆ, ಏಕೆಂದರೆ ಜನಿಸಿದ ಮಾಸಕ್ಕೆ ತಕ್ಕಂತೆ ದೇವರ ಅನುಗ್ರಹ ಆ ಮಗುವಿನ ಮೇಲೆ ಇರುತ್ತದೆ….

Read More

ವೆನೆಜುವೆಲಾದಲ್ಲಿ ಒಂದು ನಿಮಿಷದ ಅಂತರದಲ್ಲಿ ಎರಡೆರಡು ಪ್ರಬಲ ಭೂಕಂಪ, ಕಟ್ಟಡಗಳ ಕುಸಿತ, ಬೀದಿಗಳಲ್ಲಿ ಕುಳಿತು ರಾತ್ರಿ ಕಳೆದ ಜನ – Kannada News | Venezuela Earthquake: 7.5 Magnitude Quake Rocks Caracas, Buildings Collapse

ಕ್ಯಾರಕಾಸ್, ಜೂನ್ 25: ವೆನೆಜುವೆಲಾದಲ್ಲಿ ಎರಡು ಅತ್ಯಂತ ಪ್ರಬಲ ಭೂಕಂಪ(Earthquake)ಗಳು ಸಂಭವಿಸಿದ್ದು, ಇಡೀ ದೇಶವೇ ನಡುಗಿದೆ. ರಾಜಧಾನಿ ಕ್ಯಾರಕಾಸ್‌ನಲ್ಲಿ ಹಲವು ಬಹುಮಹಡಿ ಕಟ್ಟಡಗಳು ಮತ್ತು ವಸತಿ ಗೃಹಗಳು ಕುಸಿದು ಬಿದ್ದಿದ್ದು, ಕಣ್ಮುಚ್ಚಿ ಬಿಡುವಷ್ಟರಲ್ಲಿ ಇಡೀ ನಗರವೇ ಧೂಳಿನ ಮಯವಾಗಿದೆ. ಒಂದು ಶತಮಾನಕ್ಕೂ (100 ವರ್ಷ) ಹೆಚ್ಚು ಅವಧಿಯಲ್ಲಿ ವೆನೆಜುವೆಲಾವನ್ನು ಅಪ್ಪಳಿಸಿದ ಅತ್ಯಂತ ಭೀಕರ ಭೂಕಂಪ ಇದಾಗಿದೆ ಎಂದು ತಜ್ಞರು ಹೇಳಿದ್ದಾರೆ. ಸಂಜೆ 6 ಗಂಟೆಯ ಬಳಿಕ 7.1 ತೀವ್ರತೆಯ ಮೊದಲ ಭೂಕಂಪ ಸಂಭವಿಸಿತು. ಇದರ ಕೇಂದ್ರಬಿಂದು ಕ್ಯಾರಕಾಸ್‌ನಿಂದ…

Read More

ಚಂದನವನದಲ್ಲಿ ಹತ್ತು ಹಲವು ಸಮಸ್ಯೆ: ಪರಿಹಾರ ಹುಡುಕಲು ಮುಂದಾದ ವಾಣಿಜ್ಯ ಮಂಡಳಿ – Kannada News | KFCC President Jayamala announces Chandanavana Andu Indu Mundu Seminar to solve Kannada Cinema issues

ಕನ್ನಡ ಚಿತ್ರರಂಗಕ್ಕೆ (Kannada Film Industry) ಸಾಕಷ್ಟು ಸಮಸ್ಯೆಗಳು ಎದುರಾಗಿವೆ. ಅವುಗಳಿಗೆ ಪರಿಹಾರ ಕಂಡುಕೊಳ್ಳುವ ಅನಿವಾರ್ಯತೆ ಇದೆ. ಅದಕ್ಕಾಗಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (KFCC) ವತಿಯಿಂದ ಮೇ 24ರಂದು ‘ಚಂದನವನ ಅಂದು ಇಂದು ಮುಂದು’ ಎಂಬ ವಿಚಾರ ಸಂಕಿರಣವನ್ನು ಕಲಾವಿದರ ಸಂಘದಲ್ಲಿ ಹಮ್ಮಿಕೊಂಡಿದೆ. ಆ ಬಗ್ಗೆ ಮಂಡಳಿ ಅಧ್ಯಕ್ಷೆ ಜಯಮಾಲಾ (Jayamala) ಅವರು ಮಾಹಿತಿ ನೀಡಿದ್ದಾರೆ. ‘ಸಬ್ಸಿಡಿ, ಪ್ರಶಸ್ತಿ, ಪೈರಸಿ, ಒಟಿಟಿ, ಕಿರುತೆರೆ ಹಕ್ಕು ಮಾರಾಟ, ಚಿತ್ರಮಂದಿರಗಳು ಸೇರಿದಂತೆ ಅನೇಕ ವಿಚಾರಗಳಿಗೆ ಸಂಬಂಧಿಸಿದಂತೆ ಸಮಸ್ಯೆಗಳು ಇವೆ….

Read More

ತಮಿಳುನಾಡು ಚುನಾವಣೆ ಫಲಿತಾಂಶಕ್ಕೂ ಮುನ್ನ ಶಿರಡಿ ಸಾಯಿಬಾಬಾ ದರ್ಶನ ಪಡೆದ ವಿಜಯ್ – Kannada News | Tamil Nadu Assembly Elections TVK Chief Vijay Visits Shirdi Seeks Sai Baba Blessings

ಶಿರಡಿ, ಏಪ್ರಿಲ್ 29: ತಮಿಳುನಾಡು ವಿಧಾನಸಭಾ ಚುನಾವಣೆ (Tamil Nadu Assembly Elections) ಫಲಿತಾಂಶ ಮೇ 4ರಂದು ಪ್ರಕಟವಾಗಲಿದೆ. ತಮಿಳುನಾಡು ವಿಧಾನಸಭಾ ಚುನಾವಣಾ ಫಲಿತಾಂಶಕ್ಕೂ ಮುನ್ನ ನಟ ಮತ್ತು ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ವಿಜಯ್ (Vijay) ಇಂದು ಶಿರಡಿ ಸಾಯಿಬಾಬಾ ದೇವಸ್ಥಾನಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದರು. ಸಾಮಾಜಿಕ ಮಾಧ್ಯಮಗಳಲ್ಲಿ ವಿಜಯ್ ಅವರ ಈ ವಿಡಿಯೋ ವೈರಲ್ ಆಗಿವೆ. ದೇವರಿಗೆ ಪ್ರಾರ್ಥನೆ ಸಲ್ಲಿಸಿದ ಬಳಿಕ ವಿಜಯ್ ದೇವಾಲಯದ ಅಧಿಕಾರಿಗಳಿಂದ ಪ್ರಸಾದ ಸ್ವೀಕರಿಸಿದ್ದಾರೆ. ಇನ್ನಷ್ಟು ರಾಷ್ಟ್ರೀಯ…

Read More

IND vs ZIM: ವಿಶ್ವಕಪ್ ಫೈನಲ್‌ನಲ್ಲಿ 175 ರನ್! ಮತ್ತೆ ಅಬ್ಬರಿಸ್ತಾರಾ ವೈಭವ್?

ಇಂಗ್ಲೆಂಡ್ ಪ್ರವಾಸದಲ್ಲಿ ಸತತ ಮೂರು ಪಂದ್ಯಗಳಲ್ಲಿ ಆಡುವ ಅವಕಾಶ ಸಿಕ್ಕರೂ 15 ವರ್ಷದ ವೈಭವ್ ಸೂರ್ಯವಂಶಿಗೆ ನಿರೀಕ್ಷೆಗೆ ತಕ್ಕಂತಹ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ. ಹೀಗಾಗಿ ವೈಭವ್ ಸೂರ್ಯವಂಶಿಯನ್ನು ಟೀಕಿಸುವವರ ಸಂಖ್ಯೆಯೂ ಹೆಚ್ಚಾಗಿದೆ. ಇದೀಗ ವೈಭವ್ ತನ್ನ ಬ್ಯಾಟಿಂಗ್ ಅಬ್ಬರದಿಂದ ಭಾರತಕ್ಕೆ ವಿಶ್ವಕಪ್ ಗೆದ್ದುಕೊಟ್ಟ ಮೈದಾನದಲ್ಲೇ ಮತ್ತೊಮ್ಮೆ ಅಬ್ಬರಿಸಿ ಟೀಕಾಕಾರರಿಗೆ ಉತ್ತರಿಸಲು ಸಜ್ಜಾಗಿದ್ದಾರೆ(PC-PTI). ವಾಸ್ತವವಾಗಿ ವೈಭವ್ ಸೂರ್ಯವಂಶಿಗೆ ಇಂಗ್ಲೆಂಡ್‌ ಪ್ರವಾಸದಲ್ಲಿ ಒಂದೇ ಒಂದು ಅರ್ಧಶತಕ ಬಾರಿಸಲು ಸಾಧ್ಯವಾಗಲಿಲ್ಲ. ಮೊದಲ ಪಂದ್ಯದಲ್ಲಿ ಕೇವಲ 14 ರನ್​ಗಳಿಗೆ ಸುಸ್ತಾಗಿದ್ದ ವೈಭವ್ ಎರಡನೇ…

Read More

‘ದಿ ರಾಜಾ ಸಾಬ್’ ಪ್ರೀಮಿಯರ್ ಶೋ: ಚಿತ್ರಮಂದಿರದಲ್ಲಿ ಪ್ರಭಾಸ್ ಫ್ಯಾನ್ಸ್ ಗಲಾಟೆ – Kannada News | Prabhas fans creates rucks in theaters on The Raja Saab premier show

ಪ್ರಭಾಸ್ (Prabhas) ನಟನೆಯ ‘ದಿ ರಾಜಾ ಸಾಬ್’ ಸಿನಿಮಾ ಇಂದು (ಜನವರಿ 09) ಬಿಡುಗಡೆ ಆಗಿದೆ. ಸಿನಿಮಾದ ಪ್ರೀಮಿಯರ್ ಶೋಗಳು ನಿನ್ನಿ (ಜನವರಿ 08) ರಾತ್ರಿ ಆಂಧ್ರ ಮತ್ತು ತೆಲಂಗಾಣಗಳಲ್ಲಿ ಪ್ರದರ್ಶನವಾಗಿವೆ. ಆದರೆ ತೆಲಂಗಾಣ ನ್ಯಾಯಾಲಯದಿಂದ ವಿಶೇಷ ಶೋ ಮತ್ತು ಟಿಕೆಟ್ ಹೆಚ್ಚಳಕ್ಕೆ ಅನುಮತಿ ಪಡೆಯಬೇಕಿದ್ದ ಕಾರಣದಿಂದಾಗಿ ಸಿನಿಮಾದ ಪ್ರೀಮಿಯರ್ ಶೋಗ ಟಿಕೆಟ್​​ಗಳನ್ನು ಕೊನೆಯ ಹಂತದಲ್ಲಿ ಬಿಡುಗಡೆ ಮಾಡಲಾಯ್ತು. ಇದು ಅಭಿಮಾನಿಗಳ ಗೊಂದಲಕ್ಕೆ ಕಾರಣವಾಯ್ತು. ಇದೇ ಕಾರಣಕ್ಕೆ ‘ದಿ ರಾಜಾ ಸಾಬ್’ ಸಿನಿಮಾದ ಪ್ರೀಮಿಯರ್ ಶೋ ಪ್ರದರ್ಶನವಾದ…

Read More

T20 World Cup 2026: ‘ಭಾರತದ ಬ್ಯಾಟಿಂಗ್‌ ನೋಡಿ ಹೆದರಿದ್ದೀರಿ’; ಪಾಕ್ ತಂಡದ ಮಾನ ಹರಾಜು – Kannada News | 2026 T20 World Cup: Pakistan threatens boycott; Srikkanth slams fear of India’s batting

ಭಾರತ ಮತ್ತು ಶ್ರೀಲಂಕಾದ ಆತಿಥ್ಯದಲ್ಲಿ ನಡೆಯಲಿರುವ 2026 ರ ಟಿ20 ವಿಶ್ವಕಪ್​ಗೆ (T20 World Cup 2026) ಕೆಲವೇ ದಿನಗಳು ಬಾಕಿ ಉಳಿದಿವೆ. ಆದರೆ ಈ ಟೂರ್ನಿ ಆರಂಭಕ್ಕೂ ಮುನ್ನವೇ ವಿವಾದಗಳು ಹುಟ್ಟಿಕೊಂಡಿವೆ. ಭದ್ರತಾ ಕಾರಣಗಳನ್ನು ನೀಡಿ ಬಾಂಗ್ಲಾದೇಶ ಪಂದ್ಯಾವಳಿಯಿಂದ ಹಿಂದೆ ಸರಿದರೆ ಅದರ ಬದಲಿಗೆ ಸ್ಕಾಟ್ಲೆಂಡ್​ಗೆ ಆಡುವ ಅವಕಾಶ ಸಿಕ್ಕಿದೆ. ಇತ್ತ ಬಾಂಗ್ಲಾದೇಶವನ್ನು ಹೊರಗಿಟ್ಟಿದ್ದಕ್ಕೆ ಕೆರಳಿರುವ ಪಾಕಿಸ್ತಾನ ಕೂಡ ಟಿ20 ವಿಶ್ವಕಪ್​ನಿಂದ ಹಿಂದೆ ಸರಿಯುವ ಮಾತನಾಡುತ್ತಿದೆ. ಈ ಬಗ್ಗೆ ಹೇಳಿಕೆ ನೀಡಿರುವ ಪಿಸಿಬಿ ಅಧ್ಯಕ್ಷ ಮೊಹ್ಸಿನ್…

Read More

ಅರ್ಧ ಲಕ್ಷಕ್ಕೆ ಕುಸಿದ ‘ಡೆವಿಲ್’ ಕಲೆಕ್ಷನ್; ಕೈ ಹಿಡಿಯಬೇಕಿದೆ ಅಭಿಮಾನಿಗಳು – Kannada News | The Devil Movie Collection Day 8 Seen deep Dip: Can Fans Save Darshan’s Film

‘ಡೆವಿಲ್’ ಸಿನಿಮಾ ಕಲೆಕ್ಷನ್ (Devil Movie Collection) ದಿನ ಕಳೆದಂತೆ ಕುಸಿತ ಕಾಣುತ್ತಿದೆ. ಅಭಿಮಾನಿಗಳು ತಾವು ಸಿನಿಮಾನ ಗೆಲ್ಲಿಸೋದಾಗಿ ಹೇಳಿದ್ದರು. ಚಿತ್ರ ಒಳ್ಳೆಯ ಗಳಿಕೆ ಕೂಡ ಮಾಡಿದೆ. ಆದರೆ, ಸಿನಿಮಾದ ಬಜೆಟ್ ಹೆಚ್ಚಿರುವುದರಿಂದ ಗಳಿಕೆ ಏನಕ್ಕೂ ಸಾಲುತ್ತಿಲ್ಲ. ಹಿಗೆಯೇ ಮುಂದುವರಿದರೆ ನಿರ್ಮಾಪಕರು ಕಷ್ಟ ಅನುಭವಿಸಬೇಕಾಗಿ ಬರಬಹುದು. ಇನ್ನು, ಗುರುವಾರ (ಡಿಸೆಂಬರ್ 18) ಸಿನಿಮಾದ ಗಳಿಕೆ ತೀವ್ರವಾಗಿ ಕುಸಿತ ಕಂಡಿದೆ. ಹೀಗಾಗಿ, ಮುಂದಿನ ದಿನಗಳಲ್ಲಿ ಅಭಿಮಾನಿಗಳು ಕೈ ಹಿಡಿಯಬೇಕಾದ ಅನಿವಾರ್ಯತೆ ಇದೆ. ‘ಡೆವಿಲ್’ ಸಿನಿಮಾ ರಿಲೀಸ್ ಆಗಿ 8…

Read More

ಕರ್ನಾಟಕ ಶಾಶ್ವತ ನಿವಾಸ ಪ್ರಮಾಣಪತ್ರ ರದ್ದುಪಡಿಸುವಂತೆ ರಾಜ್ಯಪಾಲರಿಗೆ ಬಿಜೆಪಿ ಮನವಿ – Kannada News | Karnataka Permanent Resident Certificate Row: BJP Urges Governor to Revoke State Government Decision

ಬೆಂಗಳೂರು, ಜುಲೈ 15: ಕರ್ನಾಟಕದಲ್ಲಿ ಶಾಶ್ವತ ನಿವಾಸ ಪ್ರಮಾಣಪತ್ರ ನೀಡುವ ಕಾಂಗ್ರೆಸ್ ಸರ್ಕಾರದ ನಿರ್ಧಾರವನ್ನು ರದ್ದುಪಡಿಸಬೇಕೆಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದಾರೆ. ಸರ್ಕಾರದ ಈ ನಿರ್ಧಾರವು ಅಕ್ರಮ ಬಾಂಗ್ಲಾದೇಶೀಯರನ್ನು ರಾಜ್ಯದ ಶಾಶ್ವತ ಮತದಾರರನ್ನಾಗಿ ಮಾಡುವ ಹುನ್ನಾರ ಎಂದು ಅಶೋಕ್ ಆರೋಪಿಸಿದ್ದಾರೆ. ರಾಜ್ಯದಲ್ಲಿ 20 ರಿಂದ 30 ಲಕ್ಷ ಬಾಂಗ್ಲಾದೇಶೀಯರಿದ್ದಾರೆ ಎಂಬ ಮಾಹಿತಿ ಇದ್ದು, ಇವರಿಗೆ ಶಾಶ್ವತ ನಿವಾಸ ಪ್ರಮಾಣಪತ್ರ ನೀಡುವುದರಿಂದ ಅವರಿಗೆ ರೇಷನ್ ಕಾರ್ಡ್, ಆರೋಗ್ಯ ಕಾರ್ಡ್ ಮತ್ತು ಮನೆಗಳಂತಹ…

Read More

ಮತ್ತೊಂದು ಸಿನಿಮಾ ಮಾಡ್ತಾರಾ ಪವನ್ ಕಲ್ಯಾಣ್? ಸತ್ಯಾಂಶವೇನು?

ಜನಸೇನಾ ಪಕ್ಷದ ಮುಖ್ಯಸ್ಥ ಮತ್ತು ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ (Pawan Kalyan) ಸದ್ಯ ರಾಜಕೀಯದಲ್ಲಿ ಬ್ಯುಸಿಯಾಗಿದ್ದಾರೆ. ಆದರೆ ರಾಜಕೀಯದ ನಡುವೆಯೂ ಮೂರು ಸಿನಿಮಾಗಳನ್ನು ಅವರು ಮುಗಿಸಿದ್ದಾರೆ. ಪವನ್ ಅವರು ಡಿಸಿಎಂ ಆದ ಬಳಿಕ ‘ಹರಿ ಹರ ವೀರ ಮಲ್ಲು’, ‘ಓಜಿ’ ಮತ್ತು ಇತ್ತೀಚೆಗಷ್ಟೆ ಅವರ ನಟನೆಯ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾಗಳು ಬಿಡುಗಡೆ ಆಗಿವೆ. ಅಸಲಿಗೆ ಈ ಮೂರೂ ಸಿನಿಮಾಗಳನ್ನು ಅವರು ಚುನಾವಣೆಗೆ ಧುಮುಕುವ ಮೊದಲೇ ಒಪ್ಪಿಕೊಂಡಿದ್ದರು. ಇದೀಗ ಪವನ್ ಕಲ್ಯಾಣ್ ಅವರು ಹೊಸದೊಂದು ಸಿನಿಮಾ…

Read More