56 ರನ್​ಗೆ 7 ವಿಕೆಟ್​… ಆದರೂ ಪಂದ್ಯ ಗೆದ್ದ ಸಿಡ್ನಿ ಸಿಕ್ಸರ್ಸ್

ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಬಿಗ್ ಬ್ಯಾಷ್ ಲೀಗ್​ನ 24ನೇ ಪಂದ್ಯದಲ್ಲಿ ರಣರೋಚಕ ಹೋರಾಟ ಕಂಡು ಬಂದಿದೆ. ಅದು ಕೂಡ ಲೋ ಸ್ಕೋರಿಂಗ್ ಆಟದೊಂದಿಗೆ. ಅಂದರೆ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಬ್ರಿಸ್ಬೇನ್ ಹೀಟ್ ತಂಡವು 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು ಕಲೆಹಾಕಿದ್ದು ಕೇವಲ 114 ರನ್​ಗಳು ಮಾತ್ರ. 115 ರನ್​ಗಳ ಸುಲಭ ಗುರಿಯನ್ನು ಬೆನ್ನತ್ತಿದ ಸಿಡ್ನಿ ಸಿಕ್ಸರ್ಸ್ ತಂಡವು 56 ರನ್​ಗಳಿಸುವಷ್ಟರಲ್ಲಿ 7 ವಿಕೆಟ್ ಕಳೆದುಕೊಂಡಿತು. ಇದರೊಂದಿಗೆ ಈ ಪಂದ್ಯದಲ್ಲಿ ಬ್ರಿಸ್ಬೇನ್ ಹೀಟ್ ತಂಡದ ಗೆಲುವನ್ನು…

Read More

IPL 2026: ಹೆಚ್ಚುವರಿ ಪಂದ್ಯಗಳು… ಐಪಿಎಲ್​ನಲ್ಲಿ ಮಹತ್ವದ ಬದಲಾವಣೆ

ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ (IPL) ಮಹತ್ವದ ಬದಲಾವಣೆಯಾಗಲಿರುವುದು ಖಚಿತವಾಗಿದೆ. ಅದು ಕೂಡ ಪಂದ್ಯಗಳ ಸಂಖ್ಯೆಗಳ ಹೆಚ್ಚಳದೊಂದಿಗೆ ಎಂಬುದು ವಿಶೇಷ. ಅಂದರೆ ಐಪಿಎಲ್ 2026 ರಿಂದ ಹೆಚ್ಚುವರಿ 10 ಪಂದ್ಯಗಳನ್ನು ಆಯೋಜಿಸಲು ಬಿಸಿಸಿಐ ಮುಂದಾಗಿದೆ. ಈ ಹಿಂದೆಯೇ ಐಪಿಎಲ್ ಪಂದ್ಯಗಳ ಹೆಚ್ಚಳದ ಬಗ್ಗೆ ಬಿಸಿಸಿಐ ಚರ್ಚಿಸಿತ್ತು. ಅದರಂತೆ ಐಪಿಎಲ್ 2025 ಮತ್ತು 2026 ರಲ್ಲಿ 84 ಪಂದ್ಯಗಳನ್ನು ಆಯೋಜಿಸಲು ಪ್ಲ್ಯಾನ್ ರೂಪಿಸಲಾಗಿತ್ತು. ಅಲ್ಲದೆ 2027 ರಲ್ಲಿ ಐಪಿಎಲ್ ಪಂದ್ಯಗಳ ಸಂಖ್ಯೆಯನ್ನು 94 ಕ್ಕೇರಿಸಲು ಚಿಂತಿಸಲಾಗಿತ್ತು. ಆದರೆ ಈ ಯೋಜನೆಯು…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 24ರ ದಿನಭವಿಷ್ಯ – Kannada News | Numerology Horoscope: Birth Numbers 4,5,6 Predictions, Remedies and Mental Peace

ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 24ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4) ರೀ ಸೇಲ್ ದೃಷ್ಟಿಯಿಂದ ಸೈಟು ಒಂದಕ್ಕೆ ಅಡ್ವಾನ್ಸ್ ನೀಡುವ ಬಗ್ಗೆ ಸ್ನೇಹಿತರ ಜೊತೆಗೂಡಿ ನಿಮ್ಮಲ್ಲಿ ಕೆಲವರು ಮಾತುಕತೆ ನಡೆಸಲಿದ್ದೀರಿ. ನಿಮ್ಮ ಸಲಹೆಗೆ ಇತರರು ಸಹ ಒಪ್ಪಿಗೆ ಸೂಚಿಸಲಿದ್ದಾರೆ. ನಿಮ್ಮ ಮನೆ ಹತ್ತಿರ ಇರುವಂಥ ಗಣಪತಿ ದೇವಸ್ಥಾನಕ್ಕೆ…

Read More

ಫೆಬ್ರವರಿ 14ರಂದು ‘ಕಲರ್ಸ್‌ ದೊಡ್ಮನೆ ಹಬ್ಬ’: ಸತತ 3 ಗಂಟೆಗಳ ಮನರಂಜನೆ – Kannada News | BBK 12 Gilli Nata Colors Dodmane Habba special show on 14 February on Colors Kannada

ಬಿಗ್ ಬಾಸ್ ಮುಗಿಯಿತು, ಮುಂದೇನು ಎಂದು ಕೇಳುತ್ತಿದ್ದ ವೀಕ್ಷಕರಿಗೆ ಇಲ್ಲಿದೆ ಮಸ್ತ್ ಅವಕಾಶ. ‘ಬಿಗ್ ಬಾಸ್ ಕನ್ನಡ 12’ (BBK 12) ಮುಕ್ತಾಯದ ನಂತರವೂ ಆ ಗುಂಗಿನಲ್ಲೇ ಇರುವ ಅಭಿಮಾನಿಗಳಿಗೆ ‘ಕಲರ್ಸ್ ಕನ್ನಡ’ (Colors Kannada) ವಾಹಿನಿಯು ಭರ್ಜರಿ ಉಡುಗೊರೆಯೊಂದನ್ನು ನೀಡಲು ಮುಂದಾಗಿದೆ. ಫೆಬ್ರವರಿ 14ರಂದು ‘ಕಲರ್ಸ್‌ ದೊಡ್ಮನೆ ಹಬ್ಬ’ (Colors Dodmane Habba) ಎಂಬ ಅದ್ದೂರಿ ಕಾರ್ಯಕ್ರಮ ಪ್ರಸಾರ ಆಗಲಿದೆ. ಸತತ ಮೂರು ಗಂಟೆಗಳ ಕಾಲ ವೀಕ್ಷಕರನ್ನು ರಂಜಿಸಲಿದೆ ಈ ಕಾರ್ಯಕ್ರಮ. ಫೆಬ್ರವರಿ 14ರಂದು ಕರುನಾಡಿನ…

Read More

‘ಧುರಂಧರ್’ ರೆಹಮಾನ್ ಡಕಾಯಿತ್ ಪಾತ್ರದ ಆಫರ್ ಮೊದಲು ಹೋಗಿದ್ದು ದಕ್ಷಿಣದ ಈ ಸ್ಟಾರ್ ನಟನಿಗೆ

‘ಧುರಂದರ್’ ಹಾಗೂ ‘ಧುರಂಧರ್ 2’ ಸಿನಿಮಾಗಳು (Dhurandhar 2 Movie) ಗಮನ ಸೆಳೆದಿವೆ. ಈ ಸಿನಿಮಾದ ಎಲ್ಲಾ ಪಾತ್ರಗಳು ಮೆಚ್ಚುಗೆ ಪಡೆದಿವೆ. ಸಾಮಾನ್ಯವಾಗಿ ಬಿಗ್ ಬಜೆಟ್ ಸಿನಿಮಾಗಳಲ್ಲಿ ಹೀರೋ, ಹೀರೋಯಿನ್, ವಿಲನ್ ಪಾತ್ರ ಮಾತ್ರ ಹೈಲೈಟ್ ಆಗುತ್ತದೆ. ಆದರೆ, ‘ಧುರಂಧರ್’ ಸಿನಿಮಾಗಳಲ್ಲಿ ಆ ರೀತಿ ಆಗಿಲ್ಲ. ಎಲ್ಲಾ ಪಾತ್ರಕ್ಕೂ ಸರಿಯಾದ ತೂಕ ಇದೆ. ಈ ಸಿನಿಮಾದಲ್ಲಿ ಬಂದಿದ್ದ ರೆಹಮಾನ್ ಡಕಾಯಿತ್ ಪಾತ್ರ ಜನ ಮೆಚ್ಚುಗೆ ಪಡೆದಿದೆ. ಈ ಪಾತ್ರವನ್ನು ಮೊದಲು ಮೂವರಿಗೆ ನೀಡಲಾಗಿತ್ತಂತೆ. ಆ ಮೂವರು ರಿಜೆಕ್ಟ್…

Read More

ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿ ಇಂದೂ ಒಣ ಹವೆ, ತಾಪಮಾನದಲ್ಲಿ ಏರಿಕೆ

ಬೆಂಗಳೂರು, ಮಾರ್ಚ್​ 09: ಆದರೆ ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಣ ಹವೆ (Weather Forecast) ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಇಂದು ಬೆಂಗಳೂರಿನಲ್ಲಿ ತಾಪಮಾನದಲ್ಲಿ ಕೊಂಚ ಏರಿಕೆಯಾಗಬಹುದು ಎಂದು ಇಲಾಖೆ ತಿಳಿಸಿದೆ. ರಾಜ್ಯದಲ್ಲಿ ಹಲವು ದಿನಗಳಿಂದ ತಾಪಮಾನ ಹೆಚ್ಚಿದ್ದು, ಕೆಲ ದಿನಗಳಿಂದ ಒಣ ಹವೆಯ ವಾತಾವರಣವೇ ಕಂಡುಬಂದಿದೆ. ಎಲ್ಲೆಲ್ಲಿ ಒಣ ಹವೆ? ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ. ಉತ್ತರ ಒಳನಾಡು…

Read More

ಟಾಪ್​ 6ನಿಂದ ಒಬ್ಬರು ಔಟ್; ವಿನ್ ನನ್ನ ಹಣೆಯಲ್ಲಿ ಬರೆದಿಲ್ಲ ಎಂದ ಗಿಲ್ಲಿ – Kannada News | Win Is not My cup of Tea Says Gilli Nata Ahead of Bigg Boss Kannada Season 12 Finale

ಬಿಗ್ ಬಾಸ್ ಕನ್ನಡ ಸೀಸನ್ 12ರ ಫಿನಾಲೆ ಶೂಟಿಂಗ್ ಈಗಾಗಲೇ ಆರಂಭ ಆಗಿದೆ. ಯಾರು ಮೊದಲು ಎಲಿಮಿನೇಟ್ ಆಗುತ್ತಾರೆ ಎಂಬ ಕುತೂಹಲ ಅಭಿಮಾನಿಗಳಿಗೆ ಮೂಡಿದೆ. ಹೀಗಿರುವಾಗಲೇ ಮೊದಲ ಎಲಿಮಿನೇಷನ್ ನಡೆದಿದೆ. ಅತಿ ಕಡಿಮೆ ವೋಟ್ ಪಡೆದು ಒಬ್ಬರು ಹೊರ ಬಂದಿದ್ದಾರೆ. ವಿನ್ ನನ್ನ ಹಣೆಯಲ್ಲಿ ಬರೆದಿಲ್ಲ ಎನಿಸುತ್ತದೆ ಎಂದು ಗಿಲ್ಲಿ ಹೇಳಿದ್ದಾರೆ. ಅವರು ಹೀಗೇಕೆ ಹೇಳಿದರು ಎಂಬುದಕ್ಕೆ ಉತ್ತರ ಶೋನಲ್ಲಿ ಸಿಗಲಿದೆ. ಮೊದಲ ಎಲಿಮಿನೇಷನ್​​ನಲ್ಲಿ ಧನುಶ್ ಹೊರ ಹೋಗಿದ್ದಾರೆ ಎಂದು ವರದಿ ಆಗಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ…

Read More

SRH vs CSK: ಧೋನಿ ಕಣಕ್ಕಿಳಿಯಲಿದ್ದಾರಾ? – Kannada News | Will MS Dhoni play in CSK vs SRH Match?

ಇಂಡಿಯನ್ ಪ್ರೀಮಿಯರ್ ಲೀಗ್​ನ 27ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ಮತ್ತು ಸನ್‌ರೈಸರ್ಸ್ ಹೈದರಾಬಾದ್ (SRH) ತಂಡಗಳು ಮುಖಾಮುಖಿಯಾಗಲಿದೆ.  ಹೈದರಾಬಾದ್‌ನ ಉಪ್ಪಲ್ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಮಹೇಂದ್ರ ಸಿಂಗ್ ಧೋನಿ ಕಣಕ್ಕಿಳಿಯಲಿದ್ದಾರಾ? ಎಂಬುದೇ ಪ್ರಶ್ನೆ. ಏಕೆಂದರೆ ಈ ಬಾರಿಯ ಟೂರ್ನಿಯಲ್ಲಿ ಧೋನಿ ಒಂದೇ ಒಂದು ಪಂದ್ಯವಾಡಿಲ್ಲ. ಇದೀಗ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲೂ ಅವರು ಆಡುವ ಸಾಧ್ಯತೆ ತೀರಾ ಕಡಿಮೆ ಎಂದು ವರದಿಯಾಗಿದೆ. ಗಾಯದ ಸಮಸ್ಯೆ: ಸೀಸನ್ ಆರಂಭಕ್ಕೂ ಮುನ್ನ ತರಬೇತಿಯ ಅವಧಿಯಲ್ಲಿ ಉಂಟಾದ ಸ್ನಾಯು…

Read More

ಡಾ ರಾಜ್ ಸಮಾಧಿ ಬಗ್ಗೆ ಕೊಂಕು ತೆಗೆದ ಚೇತನ್ ಅಹಿಂಸ ವಿರುದ್ಧ ದೂರು – Kannada News | Dr Rajkumar Sena gave complaint against Chetan Ahimsa

ನಿನ್ನೆ (ಏಪ್ರಿಲ್ 24) ರಾಜ್ಯದಾದ್ಯಂತ ಕಲಾಚೇತನ ಡಾ ರಾಜ್​ಕುಮಾರ್ (Dr Rajkumar) ಅವರ ಜಯಂತಿಯನ್ನು ಸಂಭ್ರಮದಿಂದ ಆಚರಿಸಲಾಯ್ತು. ಡಾ ರಾಜ್​ಕುಮಾರ್ ಅವರ ಕರ್ನಾಟಕಕ್ಕೆ, ಕನ್ನಡಕ್ಕೆ ನೀಡಿದ ಕೊಡುಗೆಯನ್ನು ಸ್ಮರಿಸಲಾಯ್ತು. ಆದರೆ ಈ ವೇಳೆ ನಟ, ಸ್ವಯಂ ಘೋಷಿತ ಹೋರಾಟಗಾರ ಚೇತನ್ ಅಹಿಂಸ ಅವರು ರಾಜ್​​ಕುಮಾರ್ ಅವರ ಸಮಾಧಿಗೆ ಸರ್ಕಾರ ಸ್ಥಳ ಕೊಟ್ಟಿದ್ದರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಪೋಸ್ಟ್ ಒಂದನ್ನು ಹಂಚಿಕೊಂಡರು. ಅಣ್ಣಾವ್ರ ಸಮಾಧಿಗೆ 2.50 ಎಕರೆ ಸ್ಥಳ ನೀಡಿತ್ತು ಸೂಕ್ತ ನಿರ್ಧಾರವಲ್ಲ ಎಂದು ಚೇತನ್ ಹೆಳಿದ್ದರು. ನಿನ್ನೆಯೇ…

Read More

6 ತಿಂಗಳ ಸ್ಕೆಚ್​​, ಪಕ್ಕಾ ಪ್ಲ್ಯಾನ್​​ ಮಾಡಿ ಕಳ್ಳತನ: 1.8 ಕೆಜಿ ಬಂಗಾರ, ಡೈಮಂಡ್​​ ಕದ್ದವ ಅರೆಸ್ಟ್​

ಬೆಂಗಳೂರು, ಮಾರ್ಚ್​ 10: ಖತರ್ನಾಕ್​​ ಪ್ಲ್ಯಾನ್​​ ಮಾಡಿ ಮನೆಯೊಂದರಿಂದ ಬರೋಬ್ಬರಿ ಮೂರು ಕೋಟಿ ಬೆಲೆ ಬಾಳುವ ಚಿನ್ನಾಭರಣ ದೋಚಿದ್ದ ಆರೋಪಿಯನ್ನು ಬೆಂಗಳೂರಿನ ಯಲಹಂಕ ಠಾಣೆ ಪೊಲೀಸರು ಬಂಧಿಸಿದ್ದಾರೆ. ರಾಜಸ್ಥಾನ ಮೂಲದ ವೇಲಾರಾಮ್  ಆರೋಪಿಯಾಗಿದ್ದು, ಈತ ನಿರ್ಮಾಣ ಹಂತದ ಕಟ್ಟಡಗಳಲ್ಲಿ ಟೈಲ್ಸ್ ಕಾಮಗಾರಿ ಮಡುತ್ತಿದ್ದ ಎನ್ನಲಾಗಿದೆ. ಬರೋಬ್ಬರಿ 6 ತಿಂಗಳು ಸ್ಕೆಚ್​​ ಹಾಕಿ ಆರೋಪಿ ಮನೆ ದೋಚಿರುವ ವಿಚಾರವೂ ತನಿಖೆ ವೇಳೆ ಬಯಲಾಗಿದೆ. ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯ ಜ್ಯುಡಿಷಿಯಲ್ ಲೇಔಟ್​​​ನಲ್ಲಿನ ಮನೆ ಮಾಲೀಕರು ಅಮೆರಿಕಾದಲ್ಲಿ ಸೆಟಲ್ ಆಗಿದ್ದರು….

Read More