Headlines

ಸೆನ್ಸೆಕ್ಸ್, ನಿಫ್ಟಿ ಕುಸಿತದ ನಡುವೆ ಪತಂಜಲಿ ಷೇರುಗಳಿಗೆ 3 ದಿನ ಹೆಚ್ಚಿದ ಬೇಡಿಕೆ; ಹೂಡಿಕೆದಾರರಿಗೆ ಸಾವಿರ ಕೋಟಿ ರೂ ಲಾಭ – Kannada News | Patanjali Foods shares gain for 3 days, while Nifty and Sensex see downtrend

ಷೇರು ಮಾರುಕಟ್ಟೆ (Share Market) ನಿರಂತರ ಹಿನ್ನಡೆ ಅನುಭವಿಸುತ್ತಿದ್ದರೂ, ಕಳೆದ ವಾರ ಸತತ ಮೂರು ವಹಿವಾಟು ದಿನಗಳಲ್ಲಿ ಪತಂಜಲಿ ಫುಡ್ಸ್ (Patanjali Foods) ಸಂಸ್ಥೆಯ ಷೇರುಗಳು ಲಾಭ ಕಂಡವು. ಕಂಪನಿಯ ಷೇರುಗಳು ಮೂರು ವಹಿವಾಟು ದಿನಗಳಲ್ಲಿ ಸರಿಸುಮಾರು ಶೇ. 2 ರಷ್ಟು ಏರಿಕೆಯಾದರೆ, ಅದೇ ವೇಳೆ ಸೆನ್ಸೆಕ್ಸ್ ಮತ್ತು ನಿಫ್ಟಿ ಶೇ. 0.70 ರಷ್ಟು ಕುಸಿದಿವೆ. ಒಂದೆಡೆ, ಷೇರು ಮಾರುಕಟ್ಟೆಯಲ್ಲಿ ಹೂಡಿಕೆದಾರರು ಮೂರು ದಿನಗಳಲ್ಲಿ ಒಟ್ಟಾರೆ ನಷ್ಟ ಅನುಭವಿಸಿದ್ದಾರೆ. ಮತ್ತೊಂದೆಡೆ, ಪತಂಜಲಿ ತನ್ನ ಹೂಡಿಕೆದಾರರಿಗೆ 1,000 ಕೋಟಿ…

Read More

RCB ಅಂದ್ರೆನೇ ಥ್ರಿಲ್ಲರ್… ಪಂದ್ಯದ ಬಳಿಕ ಸ್ಮೃತಿ ಮಂಧಾನ ಹೇಳಿದ್ದೇನು? – Kannada News | RCB are known to play thrillers: Smriti Mandhana

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ನ 4ನೇ ಸೀಸನ್​ನ ಮೊದಲ ಪಂದ್ಯವೇ ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿದೆ. ಈ ರೋಚಕ ಹೋರಾಟದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡಕ್ಕೆ ಸೋಲುಣಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಜಯ ಸಾಧಿಸಿದೆ. ನವಿ ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ತಂಡದ ನಾಯಕಿ ಸ್ಮೃತಿ ಮಂಧಾನ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು 20 ಓವರ್​ಗಳಲ್ಲಿ 6 ವಿಕೆಟ್…

Read More

ಬಹಳ ಹಿಂದೆಯೇ ನಿವೃತ್ತಿಯ ಮನಸ್ಸು ಮಾಡಿದ್ದರು ಅಣ್ಣಾವ್ರು ಆದರೆ ಸಾಧ್ಯವಾಗಲಿಲ್ಲ – Kannada News | Dr Rajkumar thought about retirement but it did not happen

ಐದು ದಶಕಗಳ ಕಾಲ ಬೆಳ್ಳಿ ಪರದೆಯ ಮೇಲೆ ರಾರಾಜಿಸಿದ, ಈಗಲೂ ಸಹ ಕನ್ನಡಿಗರ ಮನಸ್ಸುಗಳಲ್ಲಿ ಅಚ್ಚಳಿಯದೆ ನೆಲೆಸಿರುವ ನಟ ಡಾ ರಾಜ್​​ಕುಮಾರ್ (Dr Rajkumar). 1954ರಲ್ಲಿ ‘ಬೇಡರ ಕಣ್ಣಪ್ಪ’ ಸಿನಿಮಾ ಮೂಲಕ ನಾಯಕ ನಟನಾಗಿ ನಟಿಸಲು ಆರಂಭಿಸಿದ ರಾಜ್​ಕುಮಾರ್ ಅವರು 2000 ರಲ್ಲಿ ಬಿಡುಗಡೆ ಆದ ‘ಶಬ್ದವೇಧಿ’ ಸಿನಿಮಾದ ವರೆಗೂ ಸಹ ಸ್ಟಾರ್ ನಟನಾಗಿಯೇ ಉಳಿದುಕೊಂಡಿದ್ದರು. ಕೋಟ್ಯಂತರ ಸಿನಿಮಾ ಪ್ರೇಮಿಗಳನ್ನು ರಂಜಿಸಿದರು. ಆದರೆ ಡಾ ರಾಜ್​​ಕುಮಾರ್ ಅವರಿಗೆ ಒಂದು ಹಂತದಲ್ಲಿ ನಿವೃತ್ತಿಯ ಮನಸ್ಸಾಗಿತ್ತು. ಅವರು ಬಹುವಾಗಿ ಪ್ರೀತಿಸುತ್ತಿದ್ದ…

Read More

ಭಾರತ-ನೇಪಾಳ ಗಡಿ ವಿಷಯದಲ್ಲಿ ಮೂರನೇ ದೇಶದ ಹಸ್ತಕ್ಷೇಪಕ್ಕೆ ಅವಕಾಶವಿಲ್ಲ; ಭಾರತದ ಖಡಕ್ ಸಂದೇಶ – Kannada News

ನವದೆಹಲಿ, ಜೂನ್ 2: ಭಾರತ ಮತ್ತು ನೇಪಾಳದ (Nepal Border) ನಡುವಿನ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಭಾರತ ಸರ್ಕಾರವು ಅತ್ಯಂತ ಕಠಿಣ ನಿಲುವು ತಳೆದಿದೆ. ನೇಪಾಳದ ಪ್ರಧಾನಿಯವರ ಇತ್ತೀಚಿನ ಹೇಳಿಕೆಗೆ ತಿರುಗೇಟು ನೀಡಿರುವ ಭಾರತ, “ಎರಡು ದೇಶಗಳ ನಡುವಿನ ಶೇ. 98ರಷ್ಟು ಗಡಿ ಗುರುತಿಸುವಿಕೆ (Demarcation) ಈಗಾಗಲೇ ಯಶಸ್ವಿಯಾಗಿ ಮುಗಿದಿದೆ. ಉಳಿದ ವಿಷಯಗಳನ್ನು ದ್ವಿಪಕ್ಷೀಯ ಮಾತುಕತೆಯ ಮೂಲಕವೇ ಬಗೆಹರಿಸಿಕೊಳ್ಳಲಾಗುವುದು. ಇದರಲ್ಲಿ ಯಾವುದೇ ಮೂರನೇ ವ್ಯಕ್ತಿ ಅಥವಾ ದೇಶದ ಹಸ್ತಕ್ಷೇಪದ ಅಗತ್ಯವಿಲ್ಲ” ಎಂದು ಸ್ಪಷ್ಟಪಡಿಸಿದೆ. ಈ ಮೂಲಕ ಭಾರತ…

Read More

RCB vs CSK: ಆರ್​ಸಿಬಿ ಬ್ಯಾಟರ್​ಗಳ ಆರ್ಭಟ; ಸಿಎಸ್​ಕೆಗೆ ದಾಖಲೆಯ ಟಾರ್ಗೆಟ್

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026 ರ 11 ನೇ ಪಂದ್ಯದಲ್ಲಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಎದುರಿಸಿದೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಆರ್​ಸಿಬಿ ನಿಗದಿತ 20 ಓವರ್​ಗಳಲ್ಲಿ 3 ವಿಕೆಟ್​ಗಳನ್ನು ಕಳೆದುಕೊಂಡು 250 ರನ್ ಕಲೆಹಾಕಿದೆ. ಈ ಮೂಲಕ ಸಿಎಸ್​ಕೆಗೆ ದಾಖಲೆಯ 251 ರನ್​ಗಳನ್ನು ಗುರಿಯಾಗಿ ನೀಡಿದೆ. ಇಂದು ಆರ್​ಸಿಬಿ ಪರ ಬ್ಯಾಟಿಂಗ್ ಮಾಡಿದ ಪ್ರತಿಯೊಬ್ಬ ಬ್ಯಾಟರ್ ಕೂಡ ಅಬ್ಬರದ ಇನ್ನಿಂಗ್ಸ್…

Read More

ಫ್ಲಾಪ್ ಚಿತ್ರಕ್ಕೆ ಸೀಕ್ವೆಲ್ ಮಾಡಲು ಕಮಲ್ ಹಾಸನ್ ಉತ್ಸಾಹ; ಹಿಂದೆ ಸರಿದ ನಿರ್ಮಾಣ ಸಂಸ್ಥೆ

ಯಾವುದೇ ಸಿನಿಮಾ ಫ್ಲಾಪ್ ಆದರೆ, ಅದಕ್ಕೆ ಸೀಕ್ವೆಲ್ ಮಾಡಲು ಯಾವ ನಿರ್ಮಾಪಕರೂ ಮುಂದಕ್ಕೆ ಬರೋದಿಲ್ಲ. ಮೊದಲ ಚಿತ್ರದಿಂದ ಆದ ನಷ್ಟವನ್ನೇ ನಿರ್ಮಾಪಕರು ಚೇತರಿಸಿಕೊಳ್ಳಲು ಸಾಧ್ಯವಾಗದೆ ಒದ್ದಾಡುವಾಗ ಮತ್ತೆ ಅದಕ್ಕೆ ಸೀಕ್ವೆಲ್ ಮಾಡುವ ಸಾಹಸ ಮಾಡಿದರೆ ಹೇಗೆ? ಈಗ ಇದೇ ಸಾಹಸವನ್ನು ಕಮಲ್ ಹಾಸನ್ (ಕಮಲ್ ಹಾಸನ್) ಹಾಗೂ ನಿರ್ದೇಶಕ ಶಂಕರ್ ಮಾಡಲು ಮುಂದಾಗಿದ್ದರು. ಆದರೆ, ಇದಕ್ಕೆ ನಿರ್ಮಾಣ ಸಂಸ್ಥೆ ಆಸಕ್ತಿ ತೋರಿಸುತ್ತಿಲ್ಲ ಎಂದು ವರದಿ ಆಗಿದೆ. ‘ಇಂಡಿಯನ್’ ಸಿನಿಮಾ 1996ರಲ್ಲಿ ರಿಲೀಸ್ ಆಯಿತು. 30 ವರ್ಷಗಳ ಹಿಂದೆ…

Read More

T20 World Cup: 2ನೇ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಗುಡ್​ ನ್ಯೂಸ್ – Kannada News | T20 World Cup 2026: India vs Namibia – Abhishek Sharma Discharged, Match Update

ಮೇಲೆ ಹೇಳಿದಂತೆ ಫೆಬ್ರವರಿ 12, ಗುರುವಾರ, ಟೀಂ ಇಂಡಿಯಾ ವಿಶ್ವಕಪ್‌ನ ಎರಡನೇ ಗುಂಪು ಹಂತದ ಪಂದ್ಯವನ್ನು ಆಡಲಿದೆ. ಈ ಪಂದ್ಯಕ್ಕೂ ಮುನ್ನ ಅಭಿಷೇಕ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದು ತಂಡದ ತಲೆನೋವು ಕಡಿಮೆ ಮಾಡಿದೆ. ಆದರೆ ಅವರು ಈ ಪಂದ್ಯದಲ್ಲಿ ಆಡುವ ಸಾಧ್ಯತೆಗಳಿಲ್ಲ. ಏಕೆಂದರೆ ಮುಂಬರುವ ಪಂದ್ಯಗಳನ್ನು ಗಮನದಲ್ಲಿಟ್ಟುಕೊಂಡು ಅವರಿಗೆ ವಿಶ್ರಾಂತಿ ನೀಡಬಹುದು. Source link

Read More

ಸಮಂತಾ 100 ಕೋಟಿ ಕ್ಲಬ್ ಕನಸಿಗೆ ಮಾಜಿ ಭಾವ ಅಖಿಲ್ ಅಕ್ಕಿನೇನಿ ಅಡ್ಡಿ? ಬಾಕ್ಸ್ ಆಫೀಸ್‌ನಲ್ಲಿ ಜಿದ್ದಾಜಿದ್ದಿ – Kannada News | Samantha Maa Inti Bangaram Chases 100 Cr Will Akhil Lenin Be a Roadblock

ಸಮಂತಾ (Samantha) ನಟನೆಯ ‘ಮಾ ಇಂಟಿ ಬಂಗಾರಂ’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸುತ್ತಿದೆ. ದೀರ್ಘ ಬ್ರೇಕ್ ಬಳಿಕ ಸಮಂತಾ ಬಂದರೂ ಚಿತ್ರ ಉತ್ತಮ ಗಳಿಕೆ ಮಾಡುತ್ತಿದೆ. ಇದು ಅವರ ಸ್ಟಾರ್​​ಡಂಗೆ ಸಾಕ್ಷಿ. ಈ ಫ್ಯಾಮಿಲಿ ಡ್ರಾಮಾ ಸಿನಿಮಾ ಇದುವರೆಗೆ ಭರ್ಜರಿ 95 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಇನ್ನು ಕೇವಲ 5 ಕೋಟಿ ಗಳಿಸಿದರೆ ಸಿನಿಮಾ 100 ಕೋಟಿಯ ಕ್ಲಬ್ ಸೇರಲಿದೆ. ಆದರೆ, ಮಾಜಿ ಭಾವನೇ ಅವರಿಗೆ ವಿಲನ್ ಆಗುತ್ತಾರಾ ಎನ್ನುವ ಪ್ರಶ್ನೆ ಮೂಡಿದೆ. ತೆಲುಗು ಚಿತ್ರರಂಗದಲ್ಲಿ…

Read More

ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು – Kannada News | Kalaburagi: Complaint Filed Over Alleged Burqa Insult During Holi

ಕಲಬುರಗಿ, ಮಾರ್ಚ್​ 05: ಜಿಲ್ಲೆಯ ಆಳಂದ ತಾಲೂಕಿನ ನಿಂಬರ್ಗಾ ಗ್ರಾಮದಲ್ಲಿ ಹೋಳಿ ಹಬ್ಬದ ಆಚರಣೆ ವೇಳೆ ಬುರ್ಖಾ ಹಾಕಿಕೊಂಡು ಬಣ್ಣ ಹಚ್ಚಿ ಅವಮಾನ ಮಾಡಿರುವ ಆರೋಪ ಕೇಳಿಬಂದಿದೆ. ಓರ್ವ ವ್ಯಕ್ತಿಗೆ ಬುರ್ಖಾ ಹಾಕಿಸಿ ಬಣ್ಣ ಹಚ್ಚಿದ್ದಾರೆ. ಆ ಮೂಲಕ ಹಿಂದೂ ಯುವಕರು ಬುರ್ಖಾಗೆ ಅವಮಾನಿಸಿದ್ದಾರೆಂದು ದಲಿತ ಸೇನೆ ಮುಖಂಡ ಸಮೀರ್ ಆವಂಟಿ ನಿಂಬರ್ಗಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಬಿಎನ್‌ಎಸ್ ಕಾಯ್ದೆ 2003ರ ಸೆಕ್ಷನ್ 196 ಹಾಗೂ 299ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ….

Read More

ಬನ್ನೇರುಘಟ್ಟಕ್ಕೆ ನಾಲ್ಕು ಆಫ್ರಿಕನ್ ಚೀತಾಗಳ ಎಂಟ್ರಿ! ವಿದೇಶಿ ಅತಿಥಿಗಳಿಗೆ ಸಚಿವ ಖಂಡ್ರೆ ಅದ್ದೂರಿ ಸ್ವಾಗತ! – Kannada News | Bengaluru Welcomes 4 Cheetahs to Bannerghatta Zoo

ಬನ್ನೇರುಘಟ್ಟಕ್ಕೆ ನಾಲ್ಕು ಆಫ್ರಿಕನ್ ಚೀತಾಗಳ ಎಂಟ್ರಿ! ವಿದೇಶಿ ಅತಿಥಿಗಳಿಗೆ ಸಚಿವ ಖಂಡ್ರೆ ಅದ್ದೂರಿ ಸ್ವಾಗತ! Image Credit source: Eshwar Khandre Facebook account ಬೆಂಗಳೂರು, ಏಪ್ರಿಲ್ 18: ಕರ್ನಾಟಕ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಮಧ್ಯರಾತ್ರಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಕ್ಷಿಣ ಆಫ್ರಿಕಾದಿಂದ ತರಲಾಗಿದ್ದ ನಾಲ್ಕು ಚೀತಾಗಳನ್ನು (Cheetah) ಸ್ವಾಗತಿಸಿದ್ದಾರೆ. ಕಲ್ಬುರ್ಗಿ ಕಾರ್ಯಕ್ರಮ ಮುಗಿಸಿ ಹೈದರಾಬಾದ್ ಮಾರ್ಗವಾಗಿ ಬೆಂಗಳೂರಿಗೆ ಆಗಮಿಸಿದ ಸಚಿವರು, ನೇರವಾಗಿ ಸರಕು ಸಾಗಣೆ ವಿಭಾಗಕ್ಕೆ ತೆರಳಿ ಬನ್ನೇರುಘಟ್ಟ ಮೃಗಾಲಯಕ್ಕೆ ತರಲಾಗಿರುವ…

Read More