Headlines

ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ! – Kannada News | Tamil Nadu Govt Formation: Vijay’s TVK Eyes Magic Number as AIADMK Faces Split and Resort Politics Begins

ಚೆನ್ನೈ, ಮೇ 7: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ದಳಪತಿ ವಿಜಯ್ ನೇತೃತ್ವದ ಟಿವಿಕೆ ಪಕ್ಷವು 107 ಸ್ಥಾನಗಳನ್ನು ಗೆದ್ದಿದ್ದು, ಸರ್ಕಾರ ರಚನೆಯ ಮ್ಯಾಜಿಕ್ ನಂಬರ್ ತಲುಪಲು ತೀವ್ರ ಪ್ರಯತ್ನ ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ತಮಿಳುನಾಡಿನಲ್ಲಿ ಸರ್ಕಾರ ರಚಿಸಲು 118 ಶಾಸಕರ ಬೆಂಬಲ ಬೇಕು. 118 ಶಾಸಕರ ಪಟ್ಟಿ ನೀಡುವಂತೆ ವಿಜಯ್​​ ರಾಜ್ಯಪಾಲರು ಸೂಚಿಸಿದ್ದಾರೆ. ಟಿವಿಕೆ ಬಳಿ ಪ್ರಸ್ತುತ 112 ಶಾಸಕರ ಬೆಂಬಲವಿದೆ (ಟಿವಿಕೆಯ 107 + ಕಾಂಗ್ರೆಸ್‌ನ 5 ಶಾಸಕರು). ಇನ್ನು…

Read More

Bengaluru Air Quality: ಅಂತೂ ಸುಧಾರಿಸಿತು ಬೆಂಗಳೂರಿನ ವಾಯು ಗುಣಮಟ್ಟ! – Kannada News | Bengaluru Air Quality gets better, Mangalore AQI is also Good

ಅಂತೂ ಸುಧಾರಿಸಿತು ಬೆಂಗಳೂರಿನ ವಾಯು ಗುಣಮಟ್ಟ! ಬೆಂಗಳೂರು, ಮೇ 08: ರಾಜ್ಯದಲ್ಲಿ ಬೆಂಗಳೂರು, ಮಂಗಳೂರು ಏರ್ ಕ್ವಾಲಿಟಿ  (Bengaluru Air Quality) ಭಾರಿ ಸುಧಾರಣೆ ಕಂಡಿದೆ. ಆದರೂ ಬೆಂಗಳೂರಿನ ವಾಯು ಗುಣಮಟ್ಟ ಅಪಾಯಕಾರಿ ಮಟ್ಟದಲ್ಲಿಯೇ ಇದೆ ಎಂದು ತಜ್ಞರು ಹೇಳುತ್ತಾರೆ. ಮಂಗಳೂರು ವಾಯು ಗುಣಮಟ್ಟ ಇಂದು ಭಾರೀ ಸುಧಾರಣೆ ಕಂಡಿದ್ದು, ಉಳಿದೆಡೆಗಿಂತ ಎಷ್ಟೋ ಉತ್ತಮವಾಗಿದೆ ಎನ್ನಲಾಗಿದೆ. ಬೆಂಗಳೂರಿನ AQI ಸಧ್ಯಕ್ಕೆ ಒಳ್ಳೆಯ ಮಟ್ಟದಲ್ಲಿದ್ದು, ಆದರೂ ಬೆಂಗಳೂರಿನ ವಾಯು ಗುಣಮಟ್ಟ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು ತಜ್ಞರು ತಿಳಿಸಿದ್ದಾರೆ. ಬೆಂಗಳೂರಿನ…

Read More

ಕರ್ನಾಟಕ ಹವಾಮಾನ ಮುನ್ಸೂಚನೆ: ಮುಂದಿನ 3 ದಿನ ರಾಜ್ಯದ ಹಲವೆಡೆ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ – Kannada News | Karnataka Weather Forecast: IMD Predicts Thunderstorms and Heavy Rain Across State for Next 3 Days

ಬೆಂಗಳೂರು, ಮೇ 8: ರಾಜ್ಯದ ಜನತೆಗೆ ಬಿಸಿಲಿನ ಬೇಗೆಯಿಂದ ಕೊಂಚ ಉಪಶಮನ ಸಿಗುವ ಲಕ್ಷಣಗಳು ಕಾಣಿಸುತ್ತಿವೆ. ಭಾರತೀಯ ಹವಾಮಾನ ಇಲಾಖೆ (IMD Bengaluru) ನೀಡಿರುವ ಮುನ್ಸೂಚನೆಯಂತೆ (Weather Forecast), ಮುಂದಿನ ಮೂರು ದಿನಗಳ ಕಾಲ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ. ವಿಶೇಷವಾಗಿ ಕರಾವಳಿ ಮತ್ತು ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಹೆಚ್ಚಿರಲಿದ್ದು, ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ. ಮುಖ್ಯಾಂಶಗಳು ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ…

Read More

Horoscope Today: ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮೇ 8, ಶುಕ್ರವಾರದ ದ್ವಾದಶ ರಾಶಿಗಳ ಫಲಾಫಲವನ್ನು ನೀಡಿದ್ದಾರೆ. ಪರಾಭವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಕೃಷ್ಣ ಪಕ್ಷದ ಸಪ್ತಮಿ ತಿಥಿಯ ಈ ದಿನದ ಮಹತ್ವವನ್ನು ವಿವರಿಸಿದ್ದಾರೆ. ಇಂದು ಚಂದ್ರನು ಮಕರ ರಾಶಿಯಲ್ಲಿ ಮತ್ತು ಉತ್ತರಾಷಾಢ ನಕ್ಷತ್ರದಲ್ಲಿ ಸಂಚರಿಸುತ್ತಿದ್ದು, ದ್ವಾದಶ ರಾಶಿಗಳ ಮೇಲೆ ಪ್ರಭಾವ ಬೀರಲಿದೆ. ವಿಶೇಷವಾಗಿ ಮೇಷ ಮತ್ತು ಸಿಂಹ ರಾಶಿಯವರಿಗೆ ಆರ್ಥಿಕ ಲಾಭ ಹಾಗೂ…

Read More

ಬಿಜೆಪಿ ಅಧಿಕಾರಕ್ಕೆ ಬರುತ್ತಿದ್ದಂತೆ ಪಶ್ಚಿಮ ಬಂಗಾಳದಲ್ಲಿ ರಿಲೀಸ್ ಆಗ್ತಿದೆ ‘ದಿ ಬೆಂಗಾಲ್ ಫೈಲ್ಸ್’ – Kannada News | The Bengal Files Releasing in West Bengal: BJP Victory Paves Way for Vivek Agnihotri’s Film

ವಿವೇಕ್ ಅಗ್ನಿಹೋತ್ರಿ () ನಿರ್ದೇಶನದ’ದಿ ಬೆಂಗಾಲ್ ಫೈಲ್ಸ್’ ಸಿನಿಮಾ (The Bengal Files) 2025ರಲ್ಲಿ ಭಾರತದಲ್ಲಿ ರಿಲೀಸ್ ಆಯಿತು. ಆದರೆ, ಮಮತಾ ಬ್ಯಾನರ್ಜಿ ಆಡಳಿತದಲ್ಲಿ ಈ ಚಿತ್ರವನ್ನು ಪಶ್ಚಿಮ ಬಂಗಾಳದಲ್ಲಿ ತೆರೆಗೆ ತರಲು ಸಾಧ್ಯ ಆಗಿರಲಿಲ್ಲ. ಕೊನೆಗೂ ಪಶ್ಚಿಮ ಬಂಗಾಳದ ಚಿತ್ರಮಂದಿರಗಳಲ್ಲಿ ಮೇ 15ರಂದು ತೆರೆಕಾಣಲಿದೆ. ಈ ಬಗ್ಗೆ ವಿವೇಕ್ ಅಗ್ನಿಹೋತ್ರಿ ಅಧಿಕೃತವಾಗಿ ಘೋಷಿಸಿದ್ದಾರೆ. ರಾಜ್ಯದಲ್ಲಿ ನಡೆದ 2026ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಐತಿಹಾಸಿಕ ಜಯ ಗಳಿಸಿದ ಬೆನ್ನಲ್ಲೇ ಈ ಮಹತ್ವದ ಬೆಳವಣಿಗೆ ನಡೆದಿದೆ. ‘ದಿ ಕಾಶ್ಮೀರ್…

Read More

ಪೀಣ್ಯ ಕೈಗಾರಿಕೆಗಳಿಗೆ ಯುದ್ಧದ ಬಿಸಿ: ಗ್ಯಾಸ್ ಪೂರೈಕೆಯಲ್ಲಿ ವ್ಯತ್ಯಯ, ಸಾವಿರಾರು ಕಾರ್ಮಿಕರಿಗೆ ಕೆಲಸ ಕಳೆದುಕೊಳ್ಳುವ ಭೀತಿ – Kannada News | Peenya Industries in Trouble: Commercial LPG Supply Disruption and Price Hike Threaten Thousands of Jobs in Bengaluru

ಪೀಣ್ಯ ಕೈಗಾರಿಕೆಗಳಿಗೆ ಯುದ್ಧದ ಬಿಸಿImage Credit source: tv9 ಬೆಂಗಳೂರು, ಮೇ 8: ಜಾಗತಿಕ ಮಟ್ಟದ ಯುದ್ಧದ ಬಿಕ್ಕಟ್ಟು ಕೇವಲ ಕಚ್ಚಾ ತೈಲ ಬೆಲೆಯ ಮೇಲೆ ಮಾತ್ರವಲ್ಲದೆ, ರಾಜಧಾನಿ ಬೆಂಗಳೂರಿನ (Bengaluru) ಕೈಗಾರಿಕೆಗಳ ಮೇಲೂ ಭೀಕರ ಪರಿಣಾಮ ಬೀರಿದೆ. ದಕ್ಷಿಣ ಏಷ್ಯಾದಲ್ಲೇ ಅತಿ ದೊಡ್ಡ ಕೈಗಾರಿಕಾ ವಲಯವೆಂದು ಗುರುತಿಸಲ್ಪಟ್ಟಿರುವ ಪೀಣ್ಯ ಕೈಗಾರಿಕಾ ಪ್ರದೇಶಕ್ಕೆ (Peenya Industries) ಈಗ ವಾಣಿಜ್ಯ ಇಂಧನ ಪೂರೈಕೆಯ ವ್ಯತ್ಯಯ ಹಾಗೂ ಬೆಲೆ ಏರಿಕೆಯ ‘ಟ್ರಬಲ್’ ಶುರುವಾಗಿದೆ. ಇದರಿಂದಾಗಿ ನೂರಾರು ಕೈಗಾರಿಕೆಗಳು ಮುಚ್ಚುವ ಸ್ಥಿತಿಗೆ…

Read More

Daily Devotional: ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ? – Kannada News | The Miraculous Benefits of Lighting a Coconut Oil Lamp

ಕೊಬ್ಬರಿ ಎಣ್ಣೆ ದೀಪ ಹಚ್ಚುವುದರ ಹಿಂದೆ ಏನೆಲ್ಲಾ ಲಾಭವಿದೆ ಎಂದು ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ಹಿಂದೂ ಧರ್ಮದಲ್ಲಿ ದೀಪಾರಾಧನೆಗೆ ವಿಶೇಷ ಮಹತ್ವವಿದೆ, ಅದರಲ್ಲೂ ಕೊಬ್ಬರಿ ಎಣ್ಣೆಯಿಂದ ದೀಪ ಹಚ್ಚುವುದು ಅತ್ಯಂತ ಮಂಗಳಕರವೆಂದು ಪರಿಗಣಿಸಲಾಗಿದೆ. ಕೊಬ್ಬರಿ ಎಣ್ಣೆ ದೀಪವನ್ನು ಮಹಾಲಕ್ಷ್ಮಿಯ ಮುಂದೆ ಹಚ್ಚಿ, ಸಕ್ಕರೆ ಮತ್ತು ತೆಂಗಿನಕಾಯಿ ನೈವೇದ್ಯ ಮಾಡುವುದರಿಂದ ಮನೆಯಲ್ಲಿ ಶುಭ ಕಾರ್ಯಗಳು ಶೀಘ್ರವಾಗಿ ನೆರವೇರುತ್ತವೆ ಮತ್ತು ಲಕ್ಷ್ಮಿಯ ಅನುಗ್ರಹ ಲಭಿಸುತ್ತದೆ. ಕುಲದೇವತೆಯ ಮುಂದೆ ಅಖಂಡವಾಗಿ ಮೂರು ದಿನ ಈ…

Read More

LSG vs RCB: ಸತತ ಸೋಲುಗಳಿಂದ ಕಂಗೆಟ್ಟಿದ್ದ ಲಕ್ನೋ ವಿರುದ್ಧವೂ ಸೋತ ಆರ್​ಸಿಬಿ – Kannada News | IPL 2026: LSG Beats RCB by 10 Runs in High Scoring Thriller; Bengaluru’s 3rd Loss

ಐಪಿಎಲ್ 2026 ರ 50 ನೇ ಲೀಗ್ ಪಂದ್ಯವು ಲಕ್ನೋದ ಎಕಾನಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ನಡೆಯಿತು. ಈ ಪಂದ್ಯದಲ್ಲಿ ಆರ್​ಸಿಬಿ ತಂಡವನ್ನು 9 ರನ್​ಗಳಿಂದ ಸೋಲಿಸಿದ ಲಕ್ನೋ ಈ ಆವೃತ್ತಿಯಲ್ಲಿ ಮೂರನೇ ಗೆಲುವು ದಾಖಲಿಸಿತು. ಇತ್ತ ಆರ್​ಸಿಬಿ ಸತತ 2ನೇ ಸೋಲು ಅನುಭವಿಸಿತು. ಮಳೆ ಪೀಡಿತ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಲಕ್ನೋ 213 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಆರ್​ಸಿಬಿ 203…

Read More

ದಿನ ಭವಿಷ್ಯ: ಈ ರಾಶಿಯವರಿಂದ ಇಂದು ಅಧಿಕಾರವನ್ನು ಕಸಿದುಕೊಳ್ಳುವ ಸಂಭವ – Kannada News | Horoscope May 08 Thursday 2026; Dina Rashi Bhavishya Today, Checkout the details here

ಮೇಷ ರಾಶಿ: ವೃತ್ತಿ ಜೀವನದಲ್ಲಿ ಹೊಸ ರೀತಿಯ ಒತ್ತಡ ಎದುರಿಸಬೇಕಾಗಬಹುದು. ಆರ್ಥಿಕ ನಿರ್ವಹಣೆಯಲ್ಲಿ ಸಮರ್ಪಕ ವ್ಯವಸ್ಥೆ ಅಗತ್ಯ. ಹೊಸ ಸಂಬಂಧಗಳನ್ನೊಳಗೊಂಡ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಿ. ನಿರಂತರ ಅಸ್ತಿತ್ವದಲ್ಲಿ ಇರುವಂತೆ ನಿಮ್ಮನ್ನು ಇರಿಸಿಕೊಳ್ಳಿ. ಯಾವುದೇ ದಾಖಲೆಗಳಿಲ್ಲದೇ ವ್ಯವಹಾರ ಬೇಡ. ಅನಂತರ ಅದೇ ತಿರುಗು ಬಾಣವಾಗಿ ಚುಚ್ಚುವುದು. ಕುಟುಂಬದವರ ಬಗೆಗಿನ ನಿಂದನೆಯನ್ನು ಸಹಿಸಲಾರಿರಿ. ವೃಷಭ ರಾಶಿ: ಸಂಪತ್ತು ಬರುವುದು ಮಾತ್ರ ಕಾಣಿಸುತ್ತದೆ. ನೋಡು ನೋಡುತ್ತಿದ್ದಂತೆ ಎಲ್ಲವೂ ಖಾಲಿಯಾಗುವುದು. ಆರ್ಥಿಕ ಸ್ಥಿರತೆ ಹೆಚ್ಚಿಸಲು ಹೊಸ ಮಾರ್ಗಗಳ ಅನ್ವೇಷಣೆ ಅಗತ್ಯ. ವೃತ್ತಿಯಲ್ಲಿ ಹೊಸ…

Read More

ಆಪರೇಷನ್ ಸಿಂಧೂರ್ ಕುರಿತು ಸಾಕ್ಷ್ಯಚಿತ್ರ ಬಿಡುಗಡೆ ಮಾಡಿದ ರಾಜನಾಥ್ ಸಿಂಗ್ – Kannada News | Union Minister Rajnath Singh Releases Documentary On Operation Sindoor

ಜೈಪುರ, ಮೇ 7: ಆಪರೇಷನ್ ಸಿಂಧೂರ್‌ನ ಮೊದಲ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಕೇಂದ್ರ ರಕ್ಷಣಾ ಸಚಿವಾಲಯ ರಾಜನಾಥ್ ಸಿಂಗ್ (Rajnath Singh) ಇಂದು ಸಾಕ್ಷ್ಯಚಿತ್ರವನ್ನು ಬಿಡುಗಡೆ ಮಾಡಿದ್ದಾರೆ. ಜೈಪುರದಲ್ಲಿ ನಡೆದ ಜಂಟಿ ಕಮಾಂಡರ್‌ಗಳ ಸಮ್ಮೇಳನದ ಸಂದರ್ಭದಲ್ಲಿ 28 ನಿಮಿಷಗಳ ಈ ಸಾಕ್ಷ್ಯಚಿತ್ರವನ್ನು ಬಿಡುಗಡೆ ಮಾಡಲಾಗಿದೆ. 28 ನಿಮಿಷಗಳ ಈ ಸಾಕ್ಷ್ಯಚಿತ್ರವು ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ)ದಲ್ಲಿನ ಭಯೋತ್ಪಾದಕ ಶಿಬಿರಗಳ ವಿರುದ್ಧ ಭಾರತದ ಮಿಲಿಟರಿ ಕಾರ್ಯಾಚರಣೆಯ ಬಗ್ಗೆ ಪೂರ್ತಿ ಮಾಹಿತಿ ನೀಡುತ್ತದೆ. ಆಪರೇಷನ್ ಸಿಂಧೂರ್‌ ಕಾರ್ಯಾಚರಣೆಯಲ್ಲಿ ಭಾರತೀಯ…

Read More