Headlines

Lunar Eclipse 2026: ಮಾ.03ರ ಚಂದ್ರಗ್ರಹಣ; ವೃಶ್ಚಿಕ ರಾಶಿಯ ಮೇಲೆ ಪ್ರಭಾವ ಹೇಗಿರಲಿದೆ? – Kannada News | Lunar Eclipse 2026: Dr. Basavaraj Gurujis Astrological Forecast for Scorpio

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ ಗುರೂಜಿಯವರ ಪ್ರಕಾರ, 2026ರಲ್ಲಿ ಸಂಭವಿಸಲಿರುವ ಗ್ರಸ್ತೋದಯ ಗ್ರಹಣವು ವೃಶ್ಚಿಕ ರಾಶಿಯ ಮೇಲೆ ಹೇಗೆ ಪ್ರಭಾವ ಬೀರಲಿದೆ ಎಂಬುದರ ಕುರಿತು ಮಾಹಿತಿ ನೀಡಿದ್ದಾರೆ. ಈ ರಾಶಿಯ ಕರ್ಮ ಸ್ಥಾನವಾದ ಹತ್ತನೇ ಮನೆಯಲ್ಲಿ ಸಂಭವಿಸುತ್ತಿದ್ದು, ವಿಶಾಖಾ, ಅನುರಾಧಾ, ಮತ್ತು ಜೇಷ್ಠಾ ನಕ್ಷತ್ರದವರಿಗೆ ಇದು ಅನ್ವಯಿಸುತ್ತದೆ. ಗ್ರಹಣದ ಪ್ರಭಾವದಿಂದ ನಿಂತುಹೋಗಿದ್ದ ಕೆಲಸಗಳು ಪೂರ್ಣಗೊಳ್ಳುತ್ತವೆ. ವೃತ್ತಿಯಲ್ಲಿ ಮಾರ್ಪಾಡು, ಬಡ್ತಿ, ಮತ್ತು ಹೆಚ್ಚುವರಿ ಜವಾಬ್ದಾರಿಗಳು ಲಭಿಸಲಿವೆ. ವಿದೇಶ ಪ್ರಯಾಣ, ಸಾರ್ವಜನಿಕ ಮನ್ನಣೆ, ಮತ್ತು ಕೀರ್ತಿ…

Read More

ಬೆಂಗಳೂರಿನಲ್ಲಿ ಪಾಸ್​ಪೋರ್ಟ್ ದಾಖಲೆ​ ಪರಿಶೀಲನೆಗೆ ಹೊಸ ಮಾರ್ಗಸೂಚಿ – Kannada News | New Passport Verification Guidelines in Bengaluru: Body Worn Cameras Mandatory, Police Commissioner Issues Strict SOP

ಬೆಂಗಳೂರು, ಫೆಬ್ರವರಿ 27: ಪಾಸ್‌ಪೋರ್ಟ್ ದಾಖಲೆ ಪರಿಶೀಲನೆ (Passport Verification) ಪ್ರಕ್ರಿಯೆಯನ್ನು ಹೆಚ್ಚು ಪಾರದರ್ಶಕ ಮತ್ತು ಜನಸ್ನೇಹಿಯಾಗಿಸಲು ಬೆಂಗಳೂರು (Bangalore) ನಗರ ಪೊಲೀಸರಿಂದ ಹೊಸ ಮಾರ್ಗಸೂಚಿ ಜಾರಿಗೊಳಿಸಲಾಗಿದೆ. ಪಾಸ್‌ಪೋರ್ಟ್ ಪರಿಶೀಲನೆ ವೇಳೆ ಅನುಸರಿಸಬೇಕಾದ ಕಟ್ಟುನಿಟ್ಟಿನ ನಿಯಮಗಳನ್ನು ಡಿಜಿ ಹಾಗೂ ಐಜಿಪಿ ಸೂಚನೆಯಂತೆ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಪ್ರಕಟಿಸಿದ್ದಾರೆ. ಹೊಸ ಮಾರ್ಗಸೂಚಿಯಂತೆ, ಪಾಸ್‌ಪೋರ್ಟ್ ಪರಿಶೀಲನೆ ವೇಳೆ ಅಧಿಕಾರಿಗಳು ಬಾಡಿ-ವೋರ್ನ್ ಕ್ಯಾಮೆರಾ (Body Worn Camera) ಧರಿಸುವುದು ಕಡ್ಡಾಯವಾಗಿದೆ. ಪರಿಶೀಲನೆ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಹಾಗೂ ಸಾರ್ವಜನಿಕರ…

Read More

ಇದು ಕೆಸರು ಗದ್ದೆಯಲ್ಲ, ಹಾವೇರಿ-ಶಿರಸಿ ರಾಜ್ಯ ಹೆದ್ದಾರಿ!: ರಸ್ತೆ ದುಃಸ್ಥಿಗೆ ಜನ ಹೈರಾಣು – Kannada News | Haveri–Sirsi State Highway Turns Into Muddy Stretch After Untimely Rains; Commuters Struggle

ಹಾವೇರಿ, ಫೆಬ್ರವರಿ 27: ಜಿಲ್ಲೆಯಿಂದ ಶಿರಸಿಗೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿ ಸಂಪೂರ್ಣ ಹದಗೆಟ್ಟ ಪರಿಣಾಮ ದಕ್ಷಿಣ ಭಾರತದಲ್ಲಿಯೇ ಪ್ರಸಿದ್ಧಿ ಪಡೆದ ಶಿರಸಿಯ ಮಾರಿಕಾಂಬಾ ಜಾತ್ರೆಗೆ ತೆರಳುವ ಭಕ್ತರು ಪ್ರತಿನಿತ್ಯ ಪರದಾಟ ನಡೆಸಬೇಕಾದ ಸ್ಥಿತಿ ಉದ್ಭವವಾಗಿದೆ. ಕಳೆದ ಮೂರು ವರ್ಷಗಳಿಂದ ಹೆದ್ದಾರಿಯ ಕಾಮಗಾರಿ ನಡೆಯುತ್ತಿದ್ದು, ಹಾವೇರಿ ಜಿಲ್ಲೆಯ ಗಡಿ ದಾಟುತ್ತಿದ್ದಂತೆ 20 ಕಿಲೋ ಮೀಟರ್ ರಸ್ತೆಯಲ್ಲಿ ಜೀವದ ಹಂಗು ತೊರೆದು ವಾಹನ ಸವಾರರು ಸಂಚರಿಸಬೇಕಿದೆ. ಅಕಾಲಿಕವಾಗಿ ಸುರಿದ ಅ್ಪ ಮಳೆಗೇ ರಸ್ತೆ ಕೆಸರು ಗದ್ದೆಯಂತಾಗಿದ್ದು, ಬೈಕ್​​ ಸವಾರರು…

Read More

ಧಾರವಾಡ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್; ಯೋಗೇಶ್​ಗೌಡ ಕೊಲೆ ಪ್ರಕರಣದಲ್ಲಿ ಸುಪ್ರೀಂಕೋರ್ಟ್​ನಿಂದ ಜಾಮೀನು – Kannada News | Vinay Kulkarni Bail: Supreme Court Grants Relief to Dharwad MLA in Yogesh Gowda Murder Case

ಧಾರವಾಡ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್; ಯೋಗೇಶ್​ಗೌಡ ಕೊಲೆ ಪ್ರಕರಣದಲ್ಲಿ ಸುಪ್ರೀಂಕೋರ್ಟ್​ನಿಂದ ಜಾಮೀನು Image Credit source: Supreme Court Website ಧಾರವಾಡ, ಫೆಬ್ರವರಿ 27: ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜೈಲುವಾಸದಲ್ಲಿದ್ದ ಧಾರವಾಡದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂಕೋರ್ಟ್ ಜಾಮೀನು ನೀಡಿದೆ. ಸುಪ್ರೀಂಕೋರ್ಟ್ ಎರಡು ತಿಂಗಳಲ್ಲಿ ವಿಚಾರಣೆ ಪೂರ್ಣಗೊಳಿಸುವಂತೆ ಸೂಚನೆ ನೀಡಿದ್ದು, ಸಧ್ಯ ಕುಲಕರ್ಣಿಗೆ ರಿಲೀಫ್ ಸಿಕ್ಕಿದೆ. ಕುಲಕರ್ಣಿ ಪರ ವಾದ ಮಂಡಿಸಿದ್ದ ವಕೀಲ ಶರಣಗೌಡ ಪಾಟೀಲ್ ಅವರ ತಂಡ ಜಾಮೀನು…

Read More

ಸಿದ್ದರಾಮೇಶ್ವರ ಮಹಾಸಂಸ್ಥಾನದ ಸ್ವಾಮೀಜಿಗಳ ಮೇಲೆ ಹಲ್ಲೆ: ಆರೋಪಿ ಅರೆಸ್ಟ್​​ – Kannada News | Tumakuru: Siddarameshwara Matha Head Assaulted Over Temple Arch Dispute

ಹಲ್ಲೆಗೊಳಗಾದ ಸ್ವಾಮೀಜಿImage Credit source: Tv9 Kannada ತುಮಕೂರು, ಫೆಬ್ರವರಿ 27: ಸಿದ್ಧರಾಮೇಶ್ವರ ದೇವಾಲಯದ ಗೋಪುರ ಮಾಡಲು ಬಿಡುತ್ತಿಲ್ಲ ಎಂದು ಆರೋಪಿಸಿ ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿಯ ಗೋಡೆಕೆರೆಯ ಸಿದ್ದರಾಮೇಶ್ವರ ಮಹಾಸಂಸ್ಥಾನದ ಮಠಾಧಿಪತಿಗಳ ಮೇಲೆ ವ್ಯಕ್ತಿಯೋರ್ವ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ಮೃತ್ಯುಂಜಯ ಸ್ವಾಮೀಜಿಗಳ ಮೇಲೆ ದಾಳಿ ಸಂಬಂಧ ಸ್ಥಳೀಯ ಹಾಗೂ ಮಠದಲ್ಲಿ ಸ್ವಾಮೀಜಿಗಳ ಜೊತೆ ಓಡಾಡಿಕೊಂಡಿದ್ದ ಸಿದ್ಧರಾಮಯ್ಯ ಎಂಬಾತನನ್ನು ಬಂಧಿಸಲಾಗಿದೆ. ಫೆಬ್ರವರಿ 11ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬೆಳಿಗ್ಗೆ ಸುಮಾರು 5.30ರ ಹೊತ್ತಿಗೆ ಮೃತ್ಯುಂಜಯ…

Read More

ಜಿಮ್ ಸೇರಿದ ವಾರದಲ್ಲೇ ಡಿಸಿಸಿ ಬ್ಯಾಂಕ್ ಮ್ಯಾನೇಜರ್ ಹೃದಯಾಘಾತದಿಂದ ಸಾವು – Kannada News | Youth Heart Attack: Gym Workout Fatal in Palamaneru, Precautions Vital

ಚಿತ್ತೂರು, ಫೆ.27: ಆರೋಗ್ಯ ವೃದ್ಧಿಸಿಕೊಳ್ಳಲು ಜಿಮ್ ಸೇರಿದ್ದ ಯುವ ಅಧಿಕಾರಿಯೊಬ್ಬರು, ಸೇರಿದ ಕೇವಲ ಒಂದು ವಾರದಲ್ಲೇ ವ್ಯಾಯಾಮದ ವೇಳೆ ಸಾವನ್ನಪ್ಪಿರುವ ದಾರುಣ ಘಟನೆ ಪಲಮನೇರು ಎಂಬಲ್ಲಿ ನಡೆದಿದೆ. ಮೃತರನ್ನು ಚಿತ್ತೂರು ಜಿಲ್ಲೆಯ ಪಲಮನೇರು ಪಟ್ಟಣದ ಡಿಸಿಸಿ ಬ್ಯಾಂಕ್ (DCC Bank) ನಲ್ಲಿ ಸಹಾಯಕ ವ್ಯವಸ್ಥಾಪಕರಾಗಿ (Assistant Manager) ಕೆಲಸ ಮಾಡುತ್ತಿದ್ದ ವಿಶ್ವನಾಥ್ ಎಂದು ಗುರುತಿಸಲಾಗಿದೆ. ಪ್ರತಿ ದಿನದಂತೆ ಇಂದು ಬೆಳಿಗ್ಗೆ ವಿಶ್ವನಾಥ್ ಜಿಮ್‌ಗೆ ಹೋಗಿ ವರ್ಕೌಟ್ ಮಾಡುತ್ತಿದ್ದರು. ಈ ವೇಳೆ ಅವರಿಗೆ ಇದ್ದಕ್ಕಿದ್ದಂತೆ ಎದೆನೋವು ಕಾಣಿಸಿಕೊಂಡು ಅಸ್ವಸ್ಥರಾಗಿದ್ದಾರೆ….

Read More

Lunar Eclipse 2026: ಮಾ.03ರ ಚಂದ್ರಗ್ರಹಣದ ಬಳಿಕ ಈ ರಾಶಿಗೆ ಹಣ, ಸಂಪತ್ತು, ಖ್ಯಾತಿ ಅರಸಿ ಬರಲಿದೆ! – Kannada News | Lunar Eclipse 2026: Dr. Basavaraj Gurujis Predictions for Libra Zodiac Sign

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ ಗುರೂಜಿ ಅವರ ಪ್ರಕಾರ, 2026ರಲ್ಲಿ ಸಂಭವಿಸಲಿರುವ ಗ್ರಸ್ತೋದಯ ಪಾಕ್ಷಿಕ ಕೇತುಗ್ರಸ್ತ ಚಂದ್ರಗ್ರಹಣವು ತುಲಾ ರಾಶಿಯವರ ಮೇಲೆ ಮಹತ್ವದ ಪ್ರಭಾವ ಬೀರಲಿದೆ. ತುಲಾ ರಾಶಿಯವರು, ವಿಶೇಷವಾಗಿ ಚಿತ್ತಾ, ಸ್ವಾತಿ ಮತ್ತು ವಿಶಾಖ ನಕ್ಷತ್ರದವರು, ಈ ಗ್ರಹಣದ ಪ್ರಭಾವಕ್ಕೆ ಒಳಪಡುತ್ತಾರೆ. ಗ್ರಹಣವು ಲಾಭ ಸ್ಥಾನವಾದ 11ನೇ ಮನೆಯಲ್ಲಿ ಸಂಭವಿಸುತ್ತಿರುವುದರಿಂದ, ಆರ್ಥಿಕವಾಗಿ ಅನುಕೂಲಕರವಾಗಿರುತ್ತದೆ. ನಿರೀಕ್ಷಿತ ಮತ್ತು ಅನಿರೀಕ್ಷಿತ ಹಣದ ಹರಿವು, ಆರ್ಥಿಕ ಲಾಭಗಳು ದೊರೆಯುವ ಸಾಧ್ಯತೆ ಇದೆ. ಈ ಅವಧಿಯಲ್ಲಿ ಶತ್ರುಗಳು…

Read More

ಮತ್ತೆ ಸಕ್ರಿಯ ರಾಜಕೀಯಕ್ಕೆ ಅನಂತ್ ಕುಮಾರ್ ಹೆಗಡೆ? ಹಿಂದೂ ಸಂಗಮದ ಮೂಲಕ ಎರಡನೇ ಇನ್ನಿಂಗ್ಸ್ ಆರಂಭಿಸಲು ಸಜ್ಜು – Kannada News | Anantkumar Hegde Set for Political Comeback? BJP Leader Likely to Begin Second Innings Through Bhatkal Hindu Sangam

ಬೆಂಗಳೂರು, ಫೆಬ್ರವರಿ 27: ಮಾಜಿ ಸಂಸದ ಹಾಗೂ ಕೇಂದ್ರದ ಮಾಜಿ ಸಚಿವ ಅನಂತ್ ಕುಮಾರ್ ಹೆಗಡೆ (Anantkumar Hegde) ಸಕ್ರಿಯ ರಾಜಕಾರಣ ಅಖಾಡಕ್ಕೆ ರೀ ಎಂಟ್ರಿ ನೀಡಲಿದ್ದಾರೆ ಎಂಬ ಚರ್ಚೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕೀಯ ವಲಯದಲ್ಲಿ ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರಗೊಂಡಿತ್ತು. ಅದಕ್ಕೆ ಪೂರಕವೆಂಬಂತೆ ಇದೀಗ ಕೆಲವು ಚಟುವಟಿಕೆಗಳು ನಡೆಯುತ್ತಿರುವುದು ಕುತೂಹಲ ಹೆಚ್ಚಿಸಿದೆ. ಕೆಲವು ವರ್ಷಗಳಿಂದ ಸಕ್ರಿಯ ರಾಜಕೀಯ ಹಾಗೂ ಬಿಜೆಪಿಯ (BJP) ಸಂಘಟನಾ ಚಟುವಟಿಕೆಗಳಿಂದ ಅಂತರ ಕಾಯ್ದುಕೊಂಡಿದ್ದ ಹೆಗಡೆ, ಇದೀಗ ಎರಡನೇ ಇನಿಂಗ್ಸ್…

Read More

ವಿಜಯ್ ದೇವರಕೊಂಡ ಧರಿಸಿದ್ದ ಚಿನ್ನದ ಆಭರಣಗಳು ಯಾವುವು? ವಿಶೇಷತೆಯೇನು? – Kannada News | Vijay Deverakonda gold ornaments getting viral on social media

ವಿಜಯ್ ದೇವರಕೊಂಡ (Vijay Deverakonda) ಮತ್ತು ರಶ್ಮಿಕಾ ಮಂದಣ್ಣ ನಿನ್ನೆಯಷ್ಟೆ ಮದುವೆಯಾಗಿದ್ದು ಅವರ ಮದುವೆಯ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್ ಹರಿದಾಡುತ್ತಿವೆ. ಇಬ್ಬರ ಮದುವೆ ಉಡುಗೆ ಆಭರಣ ನೋಡಿದ ನೆಟ್ಟಿಗರು ಇವರ ಲುಕ್ ಅನ್ನು ದೇವತೆಗಳಿಗೆ ಹೋಲಿಸುತ್ತಿದ್ದಾರೆ. ಅದಕ್ಕೆ ಮುಖ್ಯ ಕಾರಣ ಇಬ್ಬರೂ ಧರಿಸಿದ್ದ ಚಿನ್ನದ ಆಭರಣಗಳು. ರಶ್ಮಿಕಾ ಮತ್ತು ವಿಜಯ್ ಇಬ್ಬರೂ ಸಹ ಸಾಕಷ್ಟು ಆಭರಣಗಳನ್ನು ಧರಿಸಿದ್ದರು, ವಿಶೇಷವೆಂದರೆ ಇಬ್ಬರೂ ಸಹ ಪುರಾತನ ಶೈಲಿಯ ಆಭರಗಳನ್ನಷ್ಟೆ ಧರಿಸಿದ್ದರು. ಅದರಲ್ಲೂ ವಿಜಯ್ ದೇವರಕೊಂಡ ಅಂತೂ ಯಾವುದೋ ದಕ್ಷಿಣದ…

Read More

Delhi Excise Policy Case: ದೆಹಲಿ ಮದ್ಯ ನೀತಿ ಪ್ರಕರಣ, ಅರವಿಂದ್ ಕೇಜ್ರಿವಾಲ್, ಮನೀಶ್ ಸಿಸೋಡಿಯಾ ಖುಲಾಸೆ – Kannada News | Delhi: Court Clears Kejriwal, Sisodia and Kavitha in Excise Policy Case

ನವದೆಹಲಿ, ಫೆಬ್ರವರಿ 27: ಮದ್ಯ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯವು ಮಾಜಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ಸಂಚಾಲಕ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ ಹಲವರನ್ನು ಖುಲಾಸೆಗೊಳಿಸಿದೆ. ವರದಿಗಳ ಪ್ರಕಾರ, ನ್ಯಾಯಾಲಯವು ಸಿಬಿಐ ಪ್ರಕರಣದ ವಿಚಾರಣೆ ನಡೆಸುತ್ತಿತ್ತು. ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ನ್ಯಾಯಾಲಯ ಅವರನ್ನು ಖುಲಾಸೆಗೊಳಿಸಿತು. ಇದು ಚಾರ್ಜ್‌ಶೀಟ್‌ನಲ್ಲಿ ಹಲವಾರು ನ್ಯೂನತೆಗಳನ್ನು ಸಹ ತೋರಿಸಿದೆ. ಯಾವುದೇ ಸಾಕ್ಷ್ಯಾಧಾರಗಳಿಲ್ಲದೆ ನಾಯಕರನ್ನು ದೋಷಾರೋಪಣೆಗೆ ಒಳಪಡಿಸಿದ್ದಕ್ಕಾಗಿ ನ್ಯಾಯಾಲಯವು ಸಿಬಿಐ ಅನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತು….

Read More