Headlines

ಕಾಂಗ್ರೆಸ್​ ಶಾಸಕಾಂಗ ಪಕ್ಷದ ಸಭೆಯಲ್ಲಿ ಭಾರಿ ಹೈಡ್ರಾಮಾ: ಶಾಸಕರ ಕಿತ್ತಾಟ, ಸಚಿವರ ನಡೆಗೆ ಅಸಮಾಧಾನ!

ಬೆಂಗಳೂರು, ಮಾರ್ಚ್​​ 12: ನಗರದ ಶಾಂಗ್ರೀಲಾ ಹೋಟೆಲ್​​ನಲ್ಲಿ ನಡೆದ ಕಾಂಗ್ರೆಸ್​​ ಶಾಸಕಾಂಗ ಪಕ್ಷದ ಸಭೆ ಭಾರಿ ಹೈಡ್ರಾಮಾಗೆ ಸಾಕ್ಷಿಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಶಾಸಕರು ಮತ್ತು ಪರಿಷತ್ ಸದಸ್ಯರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಸಚಿವರು ಕೈಗೆ ಸಿಗುತ್ತಿಲ್ಲ ಸಿಗುತ್ತಿಲ್ಲ ಎಂದು  ಆಕ್ರೋಶ ಹೊರಹಾಕಿದ್ದಾರೆ. ಒಂದು ವೇಳೆ ಪರಿಸ್ಥಿತಿ ಹೀಗೆ ಮುಂದುವರಿದರೆ ಬಹಿರಂಗವಾಗಿ ಮಾತನಾಡುವುದಾಗಿಯೂ ಎಚ್ಚರಿಸಿದ್ದಾರೆ. ಮತ್ತೊಂದೆಡೆ ಪರಿಷತ್​​ ಸದಸ್ಯರು ಅನುದಾನಕ್ಕೆ ಬೇಡಿಕೆ ಇಟ್ಟ ಪ್ರಸಂಗವೂ ನಡೆದಿದೆ. ಶಾಸಕರ ನಡುವೆಯೇ ಕಿತ್ತಾಟ ಸಭೆಯಲ್ಲಿ ಶಾಸಕರಾದ ಎಸ್‌.ಎನ್.ನಾರಾಯಣಸ್ವಾಮಿ…

Read More

‘ನಾನು ಸುಳ್ಳು ಆರೋಪ ಮಾಡಿದ್ದರೆ ಇಷ್ಟೆಲ್ಲಾ ಕ್ರಮ ಯಾಕೆ?’: ಗಿರೀಶ್ ಮಟ್ಟಣ್ಣನವರ್ ವಿರುದ್ಧ ಸ್ನೇಹಮಯಿ ಕೃಷ್ಣ ಕಿಡಿ – Kannada News | Snehamayi Krishna Challenges Girish Mattannavar on Soujanya Case through Facebook Post

‘ನಾನು ಸುಳ್ಳು ಆರೋಪ ಮಾಡಿದ್ದರೆ ಇಷ್ಟೆಲ್ಲಾ ಕ್ರಮ ಯಾಕೆ?’: ಗಿರೀಶ್ ಮಟ್ಟಣ್ಣನವರ್ ವಿರುದ್ಧ ಸ್ನೇಹಮಯಿ ಕೃಷ್ಣ ಕಿಡಿ ಮೈಸೂರು, ಮಾರ್ಚ್​ 05: ಶಾಲಿನಿ ರಜನೀಶ್ ಮೇಲೆ ಲಂಚದ ಆರೋಪ ಮಾಡಿ ಪೇಚೆಗೆ ಸಿಲುಕಿದ್ದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ, ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಪೋಸ್ಟ್ ಈಗ ಚರ್ಚೆಗೆ ಗ್ರಾಸವಾಗಿದೆ. ಸೌಜನ್ಯ ಪರ ಹೋರಾಟಗಾರ ಗಿರೀಶ್ ಮಟ್ಟಣ್ಣನವರ್ ವಿರುದ್ಧ ಕಿಡಿಕಾರಿರುವ ಕೃಷ್ಣ, ನಾನು ಯಾವಾಗಲೂ ದಾಖಲೆಗಳ ಆಧಾರದಲ್ಲೇ ವಿಷಯಗಳನ್ನು ಬಹಿರಂಗಪಡಿಸುತ್ತೇನೆ. ಆದ್ದರಿಂದಲೇ ಹಲವು ಪ್ರಕರಣಗಳಲ್ಲಿ ಇಷ್ಟೆಲ್ಲಾ ಕ್ರಮ…

Read More

ಭಾರತದ ಪಾಲಿಗೆ ಇಂದು ಯಾರು ಗೆಲ್ಲಬೇಕು? ಹೀಗಿದೆ ಲೆಕ್ಕಾಚಾರ – Kannada News | Why a South Africa Win Benefits India

T20 World Cup 2026: ಟಿ20 ವಿಶ್ವಕಪ್​ನ ಸೂಪರ್-8 ಸುತ್ತಿನಲ್ಲಿ ಇಂದು (ಫೆ.26) ಎರಡು ಪಂದ್ಯಗಳು ನಡೆಯಲಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ಸೌತ್ ಆಫ್ರಿಕಾ ಹಾಗೂ ವೆಸ್ಟ್ ಇಂಡೀಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯವು ಮಧ್ಯಾಹ್ನ 3 ಗಂಟೆಯಿಂದ ಶುರುವಾಗಲಿದೆ. ಇನ್ನು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ ದ್ವಿತೀಯ ಪಂದ್ಯದಲ್ಲಿ ಭಾರತ ಮತ್ತು ಝಿಂಬಾಬ್ವೆ ತಂಡಗಳು ಕಣಕ್ಕಿಳಿಯಲಿವೆ. ಈ ಮ್ಯಾಚ್ ರಾತ್ರಿ 7 ಗಂಟೆಯಿಂದ ಆರಂಭವಾಗಲಿದೆ. ಈ ಎರಡು ಪಂದ್ಯಗಳು…

Read More

ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾನನ್ನು ಆಸ್ಪತ್ರೆಗೆ ಕರೆದೊಯ್ದು ಮೆಡಿಕಲ್ ಟೆಸ್ಟ್ – Kannada News | Pocso Case: Medical test to Yadagir Self styled godman mallikarjun mutya In shorapur Hospital

ಯಾದಗಿರಿ, (ಮಾರ್ಚ್ 05): ಬಾಲಕಿ ಜೊತೆ ಅನುಚಿತ ವರ್ತನೆ ಸಂಬಂಧ ಫೋಕ್ಸೋ ಪ್ರಕರಣ (pocso Case) ದಾಖಲಾಗುತ್ತಿದ್ದಂತೆಯೇ ನಾಪತ್ತೆಯಾಗಿದ್ದ ಯಾದಗಿರಿಯ (Yadagir) ಮಹಲ್ ರೋಜಾ ಮಠದ ಮಲ್ಲಿಕಾರ್ಜುನ ಮುತ್ಯಾ (mallikarjun mutya) ಪ್ರತ್ಯಕ್ಷರಾಗಿದ್ದಾರೆ. ಫೆಬ್ರವರಿ 25ರಿಂದ ಕಾಣೆಯಾಗಿದ್ದ ಮಲ್ಲಿಕಾರ್ಜುನ ಮುತ್ಯಾ ನಿನ್ನೆ (ಮಾರ್ಚ್ 04) ರಾತ್ರಿ ಶಹಾಪುರ ಸರ್ಕಲ್ ಇನ್ಸ್ಪೆಕ್ಟರ್ ಕಚೇರಿಗೆ ಹಾಜರಾಗಿದ್ದು, ಈ ವೇಳೆ ಪೊಲೀಸರು ವಿಚಾರಣೆ ನಡಸಿ ಇಂದು(ಮಾರ್ಚ್ 05) ಮಧ್ಯಾಹ್ನ 3 ಗಂಟೆಗೆ ಬರುವಂತೆ ಕಳುಹಿಸಿಕೊಟ್ಟಿದ್ದರು. ಅದರಂತೆ ಮುತ್ಯಾ ವಿಚಾರಣೆಗೆ ಹಾಜರಾಗಿದ್ದು, ಮೊದಲು…

Read More

‘ಪೆದ್ದಿ’ ಚಿತ್ರದ ‘ಹೋಯ್ ಹೋಯ್ ವೀರ’ ಹಾಡು ರಿಲೀಸ್; ರಾಮ್ ಚರಣ್ ಸ್ಟೆಪ್ಸ್ ಸೂಪರ್ – Kannada News | Pedddi Movie Hoy Hoy Veeraa Song Released Ram Charan Steps wins fans heart

ರಾಮ್ ಚರಣ್ ಅವರು ‘ಪೆದ್ದಿ’ ಸಿನಿಮಾದಲ್ಲಿ (Peddi Movie) ನಟಿಸುತ್ತಿದ್ದಾರೆ. ಈ ಚಿತ್ರದ ‘ಹೋಯ್ ಹೋಯ್ ವೀರ’ ಹಾಡು ರಿಲೀಸ್ ಆಗಿದೆ. ಈ ಮೊದಲು ಬಿಡುಗಡೆ ಆಗಿದ್ದ ‘ಚಿಕಿರಿ ಚಿಕಿರಿ’ ಹಾಡು ಸೂಪರ್ ಹಿಟ್ ಆಯಿತು. ರಾಮ್ ಚರಣ್ ಡ್ಯಾನ್ಸ್​​ಗೆ ಎಲ್ಲರೂ ಫಿದಾ ಆದರು. ಈಗ ರಿಲೀಸ್ ಆಗಿರುವ ಹಾಡು ಕೂಡ ಗಮನ ಸೆಳೆಯುವ ರೀತಿಯಲ್ಲಿ ಇದೆ. ಈ ಮೊದಲು ರಿಲೀಸ್ ಆಗಿದ್ದ ‘ಪೆದ್ದಿ’ ಸಿನಿಮಾದ ‘ಚಿಕಿರಿ ಚಿಕಿರಿ’ ಹಾಡು ಕೋಟಿ ಕೋಟಿ ವೀಕ್ಷಣೆ ಪಡೆದಿದೆ. ಇದರಲ್ಲಿ…

Read More

ಗುರುಗ್ರಾಮದಲ್ಲಿ ಎನ್​ಕೌಂಟರ್; ಮೋಸ್ಟ್ ವಾಂಟೆಡ್ ಅಂತರ್​ರಾಜ್ಯ ಅಪರಾಧಿಯ ಬಂಧನ – Kannada News | Interstate criminal with Rs 1 lakh bounty arrested in Gurugram after encounter

ಗುರುಗ್ರಾಮ, ಜನವರಿ 5: ಹಲವು ರಾಜ್ಯಗಳಿಗೆ ಬೇಕಾಗಿದ್ದ, ಆತನನ್ನು ಹಿಡಿದುಕೊಟ್ಟವರಿಗೆ 1 ಲಕ್ಷ ರೂ. ಬಹುಮಾನ ಘೋಷಿಸಲಾಗಿದ್ದ ಅಂತರ್​ರಾಜ್ಯ ಅಪರಾಧಿಯನ್ನು ಗುರುಗ್ರಾಮ ಮತ್ತು ನುಹ್ ಪೊಲೀಸರ ಜಂಟಿ ತಂಡವು ಸಣ್ಣ ಎನ್‌ಕೌಂಟರ್ ಕಾರ್ಯಾಚರಣೆ ನಡೆಸಿ ಬಂಧಿಸಿದೆ. ಈ ಬಗ್ಗೆ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 50 ವರ್ಷದ ಅಪರಾಧಿ ಯಾದ್ ರಾಮ್ ಎಂಬುವವರು ಹರಿಯಾಣ, ಉತ್ತರ ಪ್ರದೇಶ ಮತ್ತು ರಾಜಸ್ಥಾನದಾದ್ಯಂತ ಕೊಲೆ (Murder) ಯತ್ನ ಮತ್ತು ದರೋಡೆ ಸೇರಿದಂತೆ ಸುಮಾರು 2 ಡಜನ್ ಅಪರಾಧಗಳನ್ನು ಮಾಡಿದ್ದಾನೆ. ಆತನ…

Read More

ಉತ್ತರ ಕೊರಿಯಾ ಚುನಾವಣೆಯಲ್ಲಿ ಶೇ. 99.93 ಮತಗಳಿಂದ ಗೆದ್ದ ಕಿಮ್ ಜಾಂಗ್ ಉನ್; ಉಳಿದ 18 ಸಾವಿರ ಜನರ ಗತಿಯೇನು!

ನವದೆಹಲಿ, ಮಾರ್ಚ್ 18: ಉತ್ತರ ಕೊರಿಯಾದ (North Korea Elections) ಸರ್ವೋಚ್ಚ ನಾಯಕ ಕಿಮ್ ಜಾಂಗ್ ಉನ್ (Kim Jong-Un) ಅಚ್ಚರಿಯೇನಲ್ಲದ ರೀತಿಯಲ್ಲಿ ಚುನಾವಣೆಯಲ್ಲಿ ಮತ್ತೊಂದು ಬಾರಿ ಭರ್ಜರಿ ಜಯ ಸಾಧಿಸಿದ್ದಾರೆ. ಅವರ ವರ್ಕರ್ಸ್ ಪಾರ್ಟಿ ಆಫ್ ಕೊರಿಯಾ ಮತ್ತು ಅದರ ಮಿತ್ರಪಕ್ಷಗಳು ಈ ಬಾರಿಯ ಸಂಸತ್ ಚುನಾವಣೆಯಲ್ಲಿ ಶೇ. 99.97ರಷ್ಟು ಮತಗಳನ್ನು ಪಡೆದಿವೆ. 15ನೇ ಸುಪ್ರೀಂ ಪೀಪಲ್ಸ್ ಅಸೆಂಬ್ಲಿಯ ಸದಸ್ಯರನ್ನು ಆಯ್ಕೆ ಮಾಡಲು ಮಾರ್ಚ್ 15ರಂದು ಮತದಾನ ನಡೆಯಿತು. ಪೀಪಲ್ಸ್ ಕೊರಿಯಾದ ವರದಿಯ ಪ್ರಕಾರ, ಉತ್ತರ…

Read More

PSL 2026: ‘ಅಲ್ಲಿಗೆ ಹೋಗಲೇಬೇಡಿ’; ಪಾಕಿಸ್ತಾನ ಸೂಪರ್ ಲೀಗ್ ನಡೆಯುವುದು ಅನುಮಾನ

ಭಾರತದಲ್ಲಿ ನಡೆಯುವ ಐಪಿಎಲ್​ಗೆ (IPL) ಸೆಡ್ಡು ಹೊಡೆಯುವ ಸಲುವಾಗಿ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಪಾಕಿಸ್ತಾನ ಸೂಪರ್ ಲೀಗ್ (PSL) ಅನ್ನು ಐಪಿಎಲ್ ಆರಂಭವಾಗುವ ಸಮಯದಲ್ಲೇ ನಡೆಸಲು ಮುಂದಾಗಿದೆ. ಅದರಂತೆ 2026 ರ ಐಪಿಎಲ್ ಮಾರ್ಚ್​ 28 ರಿಂದ ಆರಂಭವಾದರೆ, ಅದಕ್ಕೂ ಎರಡು ದಿನ ಮೊದಲು ಅಂದರೆ ಮಾರ್ಚ್​ 26 ರಂದು ಪಾಕಿಸ್ತಾನ ಸೂಪರ್ ಲೀಗ್ ಆರಂಭಿಸಲು ಪಿಸಿಬಿ ತೀರ್ಮಾನಿಸಿತ್ತು. ಆದರೆ ಈ ಲೀಗ್ ನಡೆಯುವುದು ಅನುಮಾನ ಎನ್ನಲಾಗುತ್ತಿದೆ. ಇದಕ್ಕೆ ಕಾರಣ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದ ನಡುವೆ ನಿರಂತರವಾಗಿ…

Read More

ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಪತ್ರಗಳ ಮರುಪರಿಶೀಲನೆಗೆ ಹೈಕೋರ್ಟ್ ಆದೇಶ

ಬೆಂಗಳೂರು/ಚಿಕ್ಕಮಗಳೂರು, (ಏಪ್ರಿಲ್ 06): ಕೋಲಾರದ ಮಾಲೂರು ವಿಧಾನಸಭಾ ಕ್ಷೇತ್ರದ ಫಲಿತಾಂಶ ತಕರಾರು ಪ್ರಕರಣ ಸುಖಾಂತ್ಯ ಕಂಡಿದೆ. ಇದರ ಬೆನ್ನಲ್ಲೇ ಇದೀಗ ಶೃಂಗೇರಿ ವಿಧಾನಸಭಾ ಕ್ಷೇತ್ರದ (Sringeri Assembly constituency) ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡ ಆಯ್ಕೆ ಅಸಿಂಧು ಕೋರಿ ಬಿಜೆಪಿ ಅಭ್ಯರ್ಥಿ ಡಿ.ಎನ್.ಜೀವರಾಜ್ ಅವರು ಸಲ್ಲಿಸಿದ್ದ  ತಕರಾರು ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ (Karnataka High Court),  279 ಅಂಚೆ ಮತಪತ್ರಗಳನ್ನು 2 ವಾರದಲ್ಲಿ ಮರುಪರಿಶೀಲನೆ ಮಾಡಿ ಫಲಿತಾಂಶ ಪ್ರಕಟಿಸುವಂತೆ ಆದೇಶ ಹೊರಡಿಸಿದೆ. ಹೀಗಾಗಿ ಫಲಿತಾಂಶ ಏನಾಗಲಿದೆ…

Read More

ಯುಎಇಯಲ್ಲಿ ಇಂದು ರಷ್ಯಾ, ಅಮೆರಿಕ, ಉಕ್ರೇನ್ ನಡುವೆ ಮೊದಲ ತ್ರಿಪಕ್ಷೀಯ ಸಭೆ – Kannada News | A First at the Table: Russia, US and Ukraine Set for Trilateral Talks in UAE

ಪುಟಿನ್, ಟ್ರಂಪ್, ಝೆಲೆನ್ಸ್ಕಿImage Credit source: ABC News ಯುಎಇ, ಜನವರಿ 23: ರಷ್ಯಾ-ಉಕ್ರೇನ್ ನಡುವಿನ ಉದ್ವಿಗ್ನತೆ ಬಗೆಹರಿಯುವಂತೆ ಕಾಣುತ್ತಿಲ್ಲ, ಡೊನಾಲ್ಡ್​ ಟ್ರಂಪ್(Donald Trump) ಎರಡು ದೇಶಗಳ ನಡುವೆ ಮಧ್ಯಸ್ಥಿಕೆವಹಿಸುವುದನ್ನು ಬಿಡುತ್ತಿಲ್ಲ. ಟ್ರಂಪ್ ಒಮ್ಮೆ ಉಕ್ರೇನ್ ಅಧ್ಯಕ್ಷರ ಬಳಿ ಒಮ್ಮೆ ರಷ್ಯಾ ಅಧ್ಯಕ್ಷರ ಬಳಿ ಮಾತನಾಡುತ್ತಿದ್ದರೂ ಸಮಸ್ಯೆ ಅಂತ್ಯ ಕಂಡಿಲ್ಲ. ಹೀಗಾಗಿ ಮೊದಲ ಬಾರಿಗೆ ರಷ್ಯಾ, ಅಮೆರಿಕ, ಉಕ್ರೇನ್ ಒಟ್ಟಾಗಿ ತ್ರಿಪಕ್ಷೀಯ ಸಭೆ ನಡೆಸಲು ನಿರ್ಧರಿಸಿದ್ದು, ಅದು ಯುಎಇ(ಯುನೈಟೆಡ್ ಅರಬ್ ಎಮಿರೇಟ್ಸ್​)ನಲ್ಲಿ ಇಂದು(ಜನವರಿ 23) ನಡೆಯಲಿದೆ. ಈ…

Read More