Headlines

ಒಟಿಟಿಗೆ ಬರ್ತಿದೆ ಸಮಂತಾ ನಟನೆಯ ಸೂಪರ್ ಹಿಟ್ ಸಿನಿಮಾ ‘ಮಾ ಇಂಟಿ ಬಂಗಾರಂ’ – Kannada News | Ma Inti Bangaram OTT Release: Samantha’s Blockbuster Telugu Film Streams July 17 on Hotstar

ಎಷ್ಟೇ ದೊಡ್ಡ ಯಶಸ್ಸು ಕಂಡರೂ ಒಟಿಟಿಗೆ ಬರೋದಕ್ಕೆ ಕೆಲವು ಸಿನಿಮಾಗಳು ವಿಳಂಬ ಮಾಡೋದಿಲ್ಲ. ಅದಕ್ಕೆ ಈಗ ‘ಮಾ ಇಂಟಿ ಬಂಗಾರಂ’ ಸಿನಿಮಾ ಹೊಸ ಸೇರ್ಪಡೆ. ಈ ಚಿತ್ರ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಕಮಾಯಿ ಮಾಡಿದೆ. ಸಮಂತಾ (Samantha) ವೃತ್ತಿಜೀವನದಲ್ಲೇ ಇದು ಅತಿ ದೊಡ್ಡ ಯಶಸ್ಸು ತಂದುಕೊಟ್ಟಿದೆ. ಮಹಿಳಾ ಪ್ರಧಾನ ತೆಲುಗು ಸಿನಿಮಾಗಳಲ್ಲೇ ಇದು ಅತಿ ಹೆಚ್ಚು ಕಲೆಕ್ಷನ್ ಮಾಡಿದ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಈ ಚಿತ್ರ ಈಗ ಒಟಿಟಿಗೆ ಕಾಲಿಡಲು ರೆಡಿ ಆಗಿದೆ. ‘ಮಾ ಇಂಟಿ…

Read More

ಕಾರುಣ್ಯ ರಾಮ್ ಮುಖ ನೋಡಿ ಸಾಲ ಕೊಡಿ ಎಂದಿದ್ದರು, ಈಗ ಧಮ್ಕಿ ಹಾಕ್ತಾರೆ: ಪ್ರಜ್ವಲ್ – Kannada News | Karunya Ram sister Samruddhi Ram threatening me Says Prajwal

ನಟಿ ಕಾರುಣ್ಯ ರಾಮ್ ಅವರ ಸಹೋದರಿ ಸಮೃದ್ಧಿ ರಾಮ್ (Samruddhi Ram) ಅವರು ಸಾಲದ ಸುಳಿಗೆ ಸಿಲುಕಿದ್ದಾರೆ. ಸಾಲ ಕೊಟ್ಟವರು ಹಣ ವಾಪಸ್ ಕೇಳಿದ್ದಕ್ಕೆ ಕಾರುಣ್ಯ ರಾಮ್ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಸಮೃದ್ಧಿ ಅವರಿಗೆ ಸಾಲ ನೀಡಿರುವ ಪ್ರಜ್ವಲ್ ಅವರು ಟಿವಿ9 ಜೊತೆ ಮಾತನಾಡಿ ತಮ್ಮ ಪ್ರತಿಕ್ರಿಯೆ ನೀಡಿದ್ದಾರೆ. ‘ಸಾಲ ಪಡೆಯುವಾಗ ಒಂದು ಮಾತು ಹೇಳಿದ್ದರು. ಅಕ್ಕನ ಮುಖ ನೋಡಿ ಸಾಲ ಕೊಡಿ ಎಂದಿದ್ದರು. ಅದಕ್ಕಾಗಿಯೇ ನಾನು ಕಾರುಣ್ಯ ರಾಮ್ (Karunya Ram) ಅವರಿಗೆ ಫೋನ್…

Read More

ಬೆಳಗಾವಿಯ ಶಿವಾನಂದ ನೀಲಣ್ಣವರನ ಸಾವಿರಾರು ಕೋಟಿ ರೂ. ರಹಸ್ಯ ಬಯಲು: ಎಳೆ ಎಳೆಯಾಗಿ ಬಿಚ್ಚಿಟ್ಟ ಸಿಐಡಿ – Kannada News

ಬೆಳಗಾವಿ, (ಜೂನ್.07): ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ ಬರೋಬ್ಬರಿ 4500 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿಯ ಶಿವಂ ಅಸೋಸಿಯೇಟ್ ಸಂಸ್ಥೆ (Shivam associates) ಮಾಲೀಕ ಶಿವಾನಂದ ನೀಲಣ್ಣನವರ್‌ (shivanand neelannavar) ಅವರನ್ನು ಈಗಾಗಲೇ ಸಿಐಡಿ ಪೊಲೀಸರು ಬಂಧಿಸಿದ್ದು, ತನಿಖೆಯಲ್ಲಿ ಶಿವಾನಂದ ನೀಲಣ್ಣವರ್ ವಂಚನೆ ಮಾಡಿರುವುದು ಸಾಬೀತಾಗಿದೆ. ಈ ಬಗ್ಗೆ ಬೆಳಗಾವಿಯಲ್ಲಿ ಸಿಐಡಿ ಡಿಐಜಿಪಿ ಭೀಮಾಶಂಕರ್ ಗುಳೇದ್ ಮಾಹಿತಿ ನೀಡಿದ್ದು, ಈವರೆಗೂ ಸಾರ್ವಜನಿಕರಿಂದ 2,400 ಕೋಟಿ ರೂ. ಸಂಗ್ರಹಿಸಿದ್ದಾರೆ. ಇದರಲ್ಲಿ ಸುಮಾರು ದುಡ್ಡು ಸಾರ್ವಜನಿಕರಿಗೆ ಹಿಂದಿರುಗಿಸಿದ್ದಾನೆ. ಹೊಸದಾಗಿ…

Read More

ಬೆಂಗಳೂರಿಗರ ಬಗ್ಗೆ ಸಚಿವ ಕೃಷ್ಣಭೈರೇಗೌಡರ ಅಂತರಾಳದ ನುಡಿಗಳು – Kannada News | Minister krishna byre gowda thanks to Bengalureans who reached out with suggestions

ಬೆಂಗಳೂರು, (ಜೂನ್​​ 29): ಕೃಷ್ಣಭೈರೇಗೌಡರು ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಇಲಾಖೆಯ ಕಾರ್ಯಗಳಿಗೆ ಚುರುಕು ಮುಟ್ಟಿಸಿದ್ದು, ಮೇಲಿಂದ ಮೇಲೆ ಅಧಿಕಾರಿಗಳ ಸಭೆ ನಡೆಸುತ್ತಿದ್ದಾರೆ. ಅಲ್ಲದೇ ಕಸ, ರಸ್ತೆ ಗುಂಡಿ ಹಾಗೂ ಬೆಂಗಳೂರಿನಲ್ಲಿ ನಡೆಯುತ್ತಿರುವ ಕಾಮಗಾರಿಗಳ ಕುರಿತು ಅಧಿಕಾರಿಗಳಿಗೆ ಕೆಲ ಕಟ್ಟು ನಿಟ್ಟಿನ ಸಲಹೆ ಸೂಚನೆಗಳನ್ನು ನೀಡುತ್ತಲೇ ಇದ್ದು, ಕೃಷ್ಣಭೈರೇಗೌಡ ಅವರ ಈ ಕಾರ್ಯಕ್ಕೆ ಜನ ಸಹ ಫಿದಾ ಆಗಿದ್ದಾರೆ. ಅಲ್ಲದೇ ಅವರ ಕಾರ್ಯವೈಖರಿಗಳ ಬಗ್ಗೆಯೂ ಸಾಮಾಜಿಕ ಜಾಲತಾಣಗಳಲ್ಲೂ ಪ್ರಶಂಸೆ ವ್ಯಕ್ತಪಡಿಸುತ್ತಿದ್ದಾರೆ. ಇದಕ್ಕೆ ಸ್ವತಃ ಕೃಷ್ಣಭೈರೇಗೌಡ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 21ರ ದಿನಭವಿಷ್ಯ

ಮನೆಯಲ್ಲಿರುವ ತುಳಸಿ ಅಥವಾ ಇತರ ಹಸಿರು ಗಿಡಗಳಿಗೆ ನೀರು ಹಾಕುವುದರಿಂದ ನಿಮ್ಮ ಮಾತಿನ ಬಲ ಹೆಚ್ಚಿ ಸಂವಹನ ಉತ್ತಮವಾಗುತ್ತದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಸೋಷಿಯಲ್ ಕಾಂಟ್ಯಾಕ್ಟ್ ಬಹಳ ಮುಖ್ಯ ಎಂದು ಬಲವಾಗಿ ಅನಿಸಲಿದೆ. ನಿಮಗೆ ಬಹಳ ಇಷ್ಟವಾಗುವಂಥ ವ್ಯಕ್ತಿಯ ಭೇಟಿಯಿಂದ ಮನಸ್ಸಿಗೆ ಸಂತೋಷ ಸಿಗಲಿದೆ. ನಿಮ್ಮಲ್ಲಿ ಕೆಲವರು ಈ ದಿನ ಕಿರು ಪ್ರವಾಸಕ್ಕಾದರೂ ತೆರಳುವಂಥ ಯೋಗ ಇದೆ. ಇಲ್ಲದಿದ್ದಲ್ಲಿ ಹೋಟೆಲ್, ರೆಸ್ಟೋರೆಂಟ್ ಇಂಥ ಕಡೆಗಳಲ್ಲಿಯಾದರೂ…

Read More

ಬರ್ತ್ ಡೇ ಪಾರ್ಟಿ ಆಚರಿಸುತ್ತಿದ್ದಾಗಲೇ ಕುಸಿದು ಬಿದ್ದ ಕಟ್ಟಡ: ಕೂದಲೆಳೆ ಅಂತರದಲ್ಲಿ ಪಾರಾದ 15 ಯುವಕರು – Kannada News

ಬೆಳಗಾವಿ, ಜೂನ್ 6: ಧಾರಾಕಾರ ಮಳೆಗೆ ಹಳೆಯ ಕಟ್ಟಡವೊಂದು ದಿಢೀರನೆ ಕುಸಿದು ಬಿದ್ದಿದ್ದು, 15 ಯುವಕರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿರುವ ರೋಮಾಂಚಕ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ನಡೆದಿದೆ. ಅಂದಹಾಗೆ, ಘಟನೆ ವೇಳೆ ಯುವಕರು ಸ್ನೇಹಿತನ ಬರ್ತ್​​ ಡೇ ಪಾರ್ಟಿ ಆಚರಿಸುತ್ತಿದ್ದರು. ಅಥಣಿ ಪಟ್ಟಣದ ಹಳದಿ ಕಟ್ಟಡವೊಂದರಲ್ಲಿ ಯುವಕರ ತಂಡವೊಂದು ತಮ್ಮ ಸ್ನೇಹಿತನ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಿತ್ತು. ಈ ವೇಳೆ ಕಟ್ಟಡದಿಂದ ವಿಚಿತ್ರವಾದ ಶಬ್ದ ಕೇಳಿಬಂದಿದೆ. ಅಪಾಯದ ಮುನ್ಸೂಚನೆ ಅರಿತ ಯುವಕರು ತಕ್ಷಣವೇ ಜಾಗರೂಕರಾಗಿ…

Read More

ರಜತ್ ಕ್ಯಾಚ್ ಔಟೋ-ನಾಟೌಟೋ? ನಿಯಮ ಏನು ಹೇಳುತ್ತೆ? – Kannada News | Jason Holder’s Controversial Catch: MCC Law 33.2.1 Explains Patidar’s GT vs RCB Dismissal

ಜಿಟಿ vs ಆರ್​​ಸಿಬಿ ಪಂದ್ಯದಲ್ಲಿ ಜೇಸನ್ ಹೋಲ್ಡರ್ ಹಿಡಿದ ರಜತ್ ಪಟಿದಾರ್ ಅವರ ಕ್ಯಾಚ್ ಈಗ ಚರ್ಚೆಗೆ ಕಾರಣ ಆಗಿದೆ. ರಜತ್ ಅವರು ಸಿಕ್ಸ್ ಬಾರಿಸುವ ಪ್ರಯತ್ನದಲ್ಲಿ ಇದ್ದರು. ಈ ವೇಳೆ ಚೆಂಡು ಹೋಲ್ಡರ್ ಕೈ ಸೇರಿತು. ಆ ಬಳಿಕ ಅವರು ಬಾಲ್​ ಅನ್ನು ನೆಲಕ್ಕೆ ಉಜ್ಜಿಕೊಂಡು ಹೋದರು. ಈ ಕ್ಯಾಚ್ ಬಗ್ಗೆ ಚರ್ಚೆ ಶರುವಾಗಿದೆ. ಹಾಗಾದರೆ ನಿಯಮದ ಪ್ರಕಾರ ನೋಡೋದಾದರೆ ಈ ಕ್ಯಾಚ್ ಔಟೋ ಅಥವಾ ಇಲ್ಲವೋ? ಆ ಬಗ್ಗೆ ಇಲ್ಲಿದೆ ವಿವರ. ಜೇಸನ್ ಹೋಲ್ಡರ್…

Read More

Mantra Pronunciation: ಮಂತ್ರಗಳನ್ನು ತಪ್ಪಾಗಿ ಉಚ್ಛರಿಸಬಾರದು ಯಾಕೆ? ಶಾಸ್ತ್ರಗಳು ಹೇಳುವುದೇನು?

ಸನಾತನ ಧರ್ಮದಲ್ಲಿ ಮಂತ್ರಗಳಿಗೆ ಅಪಾರವಾದ ಶಕ್ತಿಯಿದೆ. ಮಂತ್ರ ಎಂದರೆ ‘ಮನನಾತ್ ತ್ರಾಯತೇ ಇತಿ ಮಂತ್ರಃ’ — ಯಾವುದನ್ನು ಪದೇ ಪದೇ ಮನನ ಮಾಡುವುದರಿಂದ ಮನಸ್ಸಿಗೆ ರಕ್ಷಣೆ ಸಿಗುತ್ತದೆಯೋ ಅದೇ ಮಂತ್ರ. ಆದರೆ, ಇತ್ತೀಚಿನ ದಿನಗಳಲ್ಲಿ ಮಂತ್ರಗಳನ್ನು ಪಠಿಸುವಾಗ ಉಚ್ಚಾರಣೆಯಲ್ಲಿ (Pronunciation) ಸಾಕಷ್ಟು ದೋಷಗಳು ಕಂಡುಬರುತ್ತಿವೆ. ಧಾರ್ಮಿಕ ಮತ್ತು ವೈಜ್ಞಾನಿಕ ದೃಷ್ಟಿಕೋನದಿಂದ ಈ ತಪ್ಪುಗಳನ್ನು ಹೇಗೆ ನೋಡಬೇಕು ಮತ್ತು ಅವುಗಳನ್ನು ಹೇಗೆ ಸರಿಪಡಿಸಿಕೊಳ್ಳಬೇಕು ಎಂಬುದರ ವಿಶ್ಲೇಷಣೆ ಇಲ್ಲಿದೆ. ಧ್ವನಿ ವಿಜ್ಞಾನ ಮತ್ತು ಸಂಸ್ಕೃತದ ತಳಹದಿ: ಸಂಸ್ಕೃತವನ್ನು ‘ದೇವಭಾಷೆ’ ಎಂದು…

Read More

ಜೂ ಎನ್​ಟಿಆರ್ ಸಿನಿಮಾ: ಬಿಡುಗಡೆ ತಡೆಯುವುದಾಗಿ ಎಚ್ಚರಿಸಿದ ರಾಜಕಾರಣಿ – Kannada News | Tamil Nadu politicians warns against Jr NTR’s new movie

ಜೂನಿಯರ್ ಎನ್‌ಟಿಆರ್ (Jr NTR) ಪ್ರಸ್ತುತ ‘ಡ್ರ್ಯಾಗನ್’ ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ಸಿನಿಮಾದ ಚಿತ್ರೀಕರಣ ಇನ್ನೂ ಚಾಲ್ತಿಯಲ್ಲಿದೆ. ಇದರ ನಡುವೆ ಇತ್ತೀಚೆಗಷ್ಟೆ ಜೂ ಎನ್​​ಟಿಆರ್ ನಟನೆಯ ಹೊಸ ಸಿನಿಮಾದ ಘೋಷಣೆ ಮಾಡಲಾಗಿದೆ. ತ್ರಿವಿಕ್ರಮ್ ಶ್ರೀನಿವಾಸ್ ನಿರ್ದೇಶನ ಮಾಡಲಿರುವ ‘ಗಾಡ್ ವಾಫ್ ವಾರ್’ ಸಿನಿಮಾನಲ್ಲಿ ಜೂ ಎನ್​​ಟಿಆರ್ ನಟಿಸಲಿದ್ದಾರೆ. ಸಾಮಾನ್ಯವಾಗಿ ಜೂ ಎನ್​​ಟಿಆರ್ ಸಿನಿಮಾಗಳು ಯಾವುದೇ ವಿವಾದಕ್ಕೆ ಸಿಲುಕಿಕೊಳ್ಳುವುದಿಲ್ಲ. ಆದರೆ ಈ ಸಿನಿಮಾದ ಚಿತ್ರೀಕರಣ ಶುರು ಆಗುವ ಮುಂಚೆಯೇ ಸಿನಿಮಾ ವಿವಾದಕ್ಕೆ ಸಿಲುಕಿದೆ. ವಿಶೇಷವಾಗಿ ತಮಿಳರು ಸಿನಿಮಾದ ಬಗ್ಗೆ ಆಕ್ಷೇಪ…

Read More

ಜೆಡಿಎಸ್ ಅಸ್ಥಿತ್ವಕ್ಕೆ ಬಂದು 25 ವರ್ಷ: ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನ; ಬೆಳ್ಳಿಹಬ್ಬದ ಮೂಲಕ ಜಿಬಿಎ ಚುನಾವಣೆಗೆ ರಣಕಹಳೆ

ಬೆಂಗಳೂರು, ಏಪ್ರಿಲ್​ 11: ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಚುನಾವಣೆಯನ್ನೇ ಟಾರ್ಗೆಟ್ ಮಾಡಿ ಬೆಂಗಳೂರಿನಲ್ಲಿ ಜೆಡಿಎಸ್​ ಪಕ್ಷ ಶಕ್ತಿ ಪ್ರದರ್ಶನ ಮಾಡಿದೆ. ಜೆಡಿಎಸ್ (JDS) 25ನೇ ವರ್ಷದ ಬೆಳ್ಳಿ ಹಬ್ಬದ ಆಚರಣೆ ನೆಪದಲ್ಲಿ ಸುಮಾರು 50 ಸಾವಿರಕ್ಕೆ ಹೆಚ್ಚು ಕಾರ್ಯಕರ್ತರನ್ನ ಸೇರಿಸುವ ಮೂಲಕ ಬೆಂಗಳೂರಿನಲ್ಲಿ ಜೆಡಿಎಸ್ ಇದೆಯಾ ಎಂಬ ಟೀಕೆಗಳಿಗೆ ದಳಪತಿಗಳು ಉತ್ತರ ನೀಡಿದ್ದಾರೆ. ಜೆಡಿಎಸ್ ಅಸ್ಥಿತ್ವಕ್ಕೆ ಬಂದು 25 ವರ್ಷ ಪ್ರಾದೇಶಿಕ ಪಕ್ಷ ಜೆಡಿಎಸ್ ಅಸ್ಥಿತ್ವಕ್ಕೆ ಬಂದು 25 ವರ್ಷವಾಗಿದೆ‌. ಈ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ…

Read More