Headlines

ನಾನು ಆಫ್ರಿಕನ್​​ ಅಲ್ಲ, ಭಾರತೀಯ: ಜನಾಂಗೀಯವಾಗಿ ನಿಂದಿಸಿದವರಿಗೆ ಕ್ರೀಡಾ ಸಾಧನೆ ಮೂಲಕ ಉತ್ತರ ನೀಡಿದ ಮಜ್ಗುಲ್ – Kannada News | Siddi Community’s Judo Pride: Rohit Majgul’s Inspiring Journey to Global Games

ಅಹಮದಾಬಾದ್: “ನನ್ನ ಗುಂಗುರು ಕೂದಲು ಮತ್ತು ರೂಪ ನೋಡಿ ಜನ ನನ್ನನ್ನು ಆಫ್ರಿಕನ್ ಎಂದು ಕರೆಯುತ್ತಾರೆ, ಜನಾಂಗೀಯವಾಗಿ ನಿಂದಿಸುತ್ತಾರೆ. ಆದರೆ ಒಂದು ದಿನ ಬರಲಿದೆ, ಅಂದು ಇದೇ ಜನ ನನ್ನೊಂದಿಗೆ ಫೋಟೋ ತೆಗೆದುಕೊಳ್ಳಲು ಸಾಲು ನಿಲ್ಲುತ್ತಾರೆ” – ಇದು 21 ವರ್ಷದ ಜೂಡೋ ಪಟು ರೋಹಿತ್ ಮಜ್ಗುಲ್ (Rohit Majgul) ಏಳು ವರ್ಷಗಳ ಹಿಂದೆ ತನಗೇ ತಾನು ಮಾಡಿಕೊಂಡಿದ್ದ ಶಪಥ. ಇಂದು ಆ ಮಾತು ನಿಜವಾಗಿದೆ. ರೋಹಿತ್ ಮಜ್ಗುಲ್ ಗುಜರಾತ್‌ನ ಜಂಬೂರ್ ಎಂಬ ಪುಟ್ಟ ಹಳ್ಳಿಯವರು. ಈ…

Read More

Vastu Tips: ಅಡುಗೆ ಮನೆಯಲ್ಲಿ ಈ ತಪ್ಪು ಮಾಡಲೇಬೇಡಿ; ಅನಾರೋಗ್ಯಕ್ಕೆ ಇದೇ ಮುಖ್ಯ ಕಾರಣ! – Kannada News | Auspicious Direction for Cooked Food: Vastu Tips for Prosperity and Health

ವಾಸ್ತು ಶಾಸ್ತ್ರದ ಪ್ರಕಾರ, ಅಡುಗೆಮನೆಯ ವಿನ್ಯಾಸ, ಅದರಲ್ಲಿನ ವಸ್ತುಗಳ ಜೋಡಣೆ ಮತ್ತು ಅಡುಗೆ ಮಾಡುವ ದಿಕ್ಕು ಇವೆಲ್ಲವೂ ಪ್ರಾಮುಖ್ಯತೆಯನ್ನು ಹೊಂದಿವೆ. ಸಾಮಾನ್ಯವಾಗಿ, ಅಡುಗೆಮನೆಗಳನ್ನು ಆಗ್ನೇಯ (ಸೌತ್-ಈಸ್ಟ್) ಅಥವಾ ವಾಯುವ್ಯ (ನಾರ್ತ್-ವೆಸ್ಟ್) ದಿಕ್ಕಿನಲ್ಲಿ ನಿರ್ಮಿಸಲಾಗುತ್ತದೆ. ಅಡುಗೆಮನೆಯ ಸ್ಥಳ ಯಾವುದೇ ಆಗಿದ್ದರೂ, ಅಡುಗೆ ಮಾಡುವಾಗ ಪೂರ್ವ ದಿಕ್ಕಿಗೆ ಮುಖ ಮಾಡುವುದು ಶುಭಕರ. ಪೂರ್ವ ದಿಕ್ಕಿಗೆ ಇಂದ್ರ ಅಧಿಪತಿಯಾಗಿರುತ್ತಾನೆ ಎಂದು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಮಾಹಿತಿ ನೀಡಿದ್ದಾರೆ. ಅಡುಗೆ ಮಾಡಿದ…

Read More

ಬೆಂಗಳೂರಿನಲ್ಲೂ ಅಂಡಾಣು ಮಾರಾಟ ದಂಧೆ? ಐವಿಎಫ್ ಕೇಂದ್ರಗಳ ಮೇಲೆ ಕಟ್ಟುನಿಟ್ಟಿನ ನಿಗಾಕ್ಕೆ ಆರೋಗ್ಯ ಇಲಾಖೆ ಸೂಚನೆ – Kannada News | Ovum Trafficking Racket in Bengaluru? Karnataka Health Department Orders Strict Surveillance on IVF Centres

ಬೆಂಗಳೂರು, ಫೆಬ್ರವರಿ 27: ಅಂಡಾಣು ಮಾರಾಟ ದಂಧೆ ಬಗ್ಗೆ ಶಂಕೆ ವ್ಯಕ್ತವಾದ ಕಾರಣ ಬೆಂಗಳೂರಿನ (Bangalore) ಐವಿಎಫ್ ಕೇಂದ್ರಗಳ ಮೇಲೆ ಕಟ್ಟುನಿಟ್ಟಿನ ನಿಗಾ ಇಡಲು ಆರೋಗ್ಯ ಇಲಾಖೆ ಮುಂದಾಗಿದೆ. ಮಹಾರಾಷ್ಟ್ರದಲ್ಲಿ ಅಂಡಾಣು ಮಾರಾಟ ದಂಧೆ ಬೆಳಕಿಗೆ ಬಂದ ಹಿನ್ನೆಲೆ, ಅದೇ ಮಾದರಿಯ ಜಾಲವು ಬೆಂಗಳೂರಿನ ಕೆಲವು ಆಸ್ಪತ್ರೆಗಳಲ್ಲಿಯೂ ಕಾರ್ಯನಿರ್ವಹಿಸುತ್ತಿದೆಯೇ ಎಂಬ ಅನುಮಾನ ಮೂಡಿದೆ. ಸದ್ಯ ರಾಜ್ಯ ಆರೋಗ್ಯ ಇಲಾಖೆ ಮುನ್ನೆಚ್ಚರಿಕಾ ಕ್ರಮವಾಗಿ ನಿಗಾಕ್ಕೆ ಸೂಚನೆ ನೀಡಿದೆ. ಮತ್ತೊಂದೆಡೆ, ಮಹಿಳೆಯರಿಗೆ ಹಣದ ಆಮಿಷವೊಡ್ಡಿ ವಿವಿಧ ರಾಜ್ಯಗಳಿಂದ ಬೆಂಗಳೂರಿಗೆ ಕರೆತಂದು,…

Read More

Video: ಅಂಗಡಿಯಲ್ಲಿ ಒಳ ಉಡುಪುಗಳನ್ನು ಕದ್ರಾ ಮಹಿಳಾ ವ್ಯಾಪಾರ ಮಂಡಳಿಯ ಅಧ್ಯಕ್ಷೆ? – Kannada News | Shop CCTV Captures Alleged Undergarment Theft in Varanasi

ವಾರಾಣಸಿ, ಫೆಬ್ರವರಿ 27: ವಾರಾಣಸಿಯ ಲಾಹುರಾಬಿರ್ ಅಂಗಡಿಯಿಂದ 10 ಸಾವಿರ ರೂ. ಮೌಲ್ಯದ ಒಳಉಡುಪುಗಳು ಕಳ್ಳತನವಾಗಿವೆ. ವಾರಾಣಸಿಯ ಮಹಿಳಾ ವ್ಯಾಪಾರ ಮಂಡಳಿಯ ಅಧ್ಯಕ್ಷೆ ಸುನೀತಾ ಸೋನಿ ಸೇರಿದಂತೆ ಮೂವರು ಮಹಿಳೆಯರ ವಿರುದ್ಧ ಆರೋಪ ಕೇಳಿಬಂದಿದೆ. ಅಂಗಡಿಯೊಳಗೆ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಈ ಘಟನೆ ಸೆರೆಯಾಗಿದೆ. ಅಂಗಡಿಯ ಮಾಲೀಕ ಸುದೀಪ್ ಸಿಂಗ್ ಅವರು ಫೆಬ್ರವರಿ 24 ರ ಸಂಜೆ ಈ ಘಟನೆ ನಡೆದಿದೆ ಎಂದು ಹೇಳಿ ದೂರು ದಾಖಲಿಸಿದ್ದಾರೆ. ಗಮನ ಬೇರೆಡೆ ಸೆಳೆಯಲು ಒಬ್ಬ ಮಹಿಳೆ ಅಂಗಡಿಯವನ ಬಳಿ…

Read More

ಅಮುಕು ಡುಮುಕು ನಿಜಕ್ಕೂ ಪೆಟ್ರೋಲ್ ಕುಡಿದರಾ? ಸಿನಿಮಾ ಪ್ರಚಾರಕ್ಕೆ ಚೀಪ್ ಗಿಮಿಕ್ – Kannada News | Is Amuku Dumuku Manju Really Drunk Petrol Here is The truth Behind it

ಅಮುಕು ಡುಮುಕು ಎಂಬ ವ್ಯಕ್ತಿಯ ಬಗ್ಗೆ ನಿಮಗೆ ಗೊತ್ತಿರಬದು. ಸೋಶಿಯಲ್ ಮೀಡಿಯಾದಲ್ಲಿ ಈ ವ್ಯಕ್ತಿಯು ಸಾಕಷ್ಟು ಜನಪ್ರಿಯತೆ ಪಡೆದರು. ಜೀ ಕನ್ನಡದ ರಿಯಾಲಿಟಿ ಶೋಗೆ ಅತಿಥಿಯಾಗೂ ತೆರಳಿದ್ದರು. ಈಗ ಆ ವ್ಯಕ್ತಿ ಮಾಡಿಕೊಂಡ ಒಂದು ಎಡವಟ್ಟು ಚರ್ಚೆಗೆ ಕಾರಣ ಆಗಿದೆ. ಸಿನಿಮಾ ಪ್ರಚಾರಕ್ಕಾಗಿ ಅವರು ಪೆಟ್ರೋಲ್ ಕುಡಿದರು ಮತ್ತು ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು ಎಂಬ ವಿಡಿಯೋ ವೈರಲ್ ಆಯಿತು. ಈ ವಿಡಿಯೋದ ಅಸಲಿಯತ್ತು ಹೊರ ಬಂದಿದೆ. ಅಮುಕು ಡುಮುಕು ಎಂದು ಸೋಶಿಯಲ್ ಮೀಡಿಯಾದಲ್ಲಿ ಜನಪ್ರಿಯತೆ ಪಡೆದ…

Read More

ಪತಿ ಮೃತಪಟ್ಟ ಕೆಲವೇ ದಿನಗಳಲ್ಲಿ ಮತ್ತೆ ಮದುವೆಯಾದ ಪತ್ನಿ; 23 ದಿನಗಳ ಬಳಿಕ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ! – Kannada News | Wife remarries short after Husband’s Death; Body Exhumed for Post Mortem After 23 Days

ಪತಿ ಮೃತಪಟ್ಟ ಕೆಲವೇ ದಿನಗಳಲ್ಲಿ ಮತ್ತೆ ಮದುವೆಯಾದ ಪತ್ನಿ; 23 ದಿನಗಳ ಬಳಿಕ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ! ತುಮಕೂರು, ಫೆಬ್ರವರಿ 27: ತುಮಕೂರು ತಾಲ್ಲೂಕಿನ ಹೆಬ್ಬೂರು ಹೋಬಳಿಯ ದಾಸರಹಳ್ಳಿಯಲ್ಲಿ ಅನುಮಾನಾಸ್ಪದ ಸಾವು ಪ್ರಕರಣ ಬೆಳಕಿಗೆ ಬಂದಿದೆ. ಪತಿ ಮೃತಪಟ್ಟ ಕೆಲವೇ ದಿನಗಳಲ್ಲಿ ಪತ್ನಿ ಮತ್ತೊಂದು ಮದುವೆಯಾಗಿರುವ ಹಿನ್ನೆಲೆ ಮೃತನ ಸಾವಿನ ಕುರಿತು ಸಂಶಯ ವ್ಯಕ್ತವಾಗಿದ್ದು, ವ್ಯಕ್ತಿ ಸತ್ತ 23 ದಿನಗಳ ಬಳಿಕ ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಮೃತನ ಸಹೋದರಿಯಿಂದ ಪೊಲೀಸ್ ಠಾಣೆಗೆ ದೂರು!…

Read More

Video: ಹೈ-ಟೆನ್ಷನ್ ಲೈನ್ ಸ್ಪರ್ಶಿಸಿ ಕೆಳಗೆ ಬಿದ್ದ ವ್ಯಕ್ತಿ, ಸಿಪಿಆರ್ ಮೂಲಕ ಜೀವ ಉಳಿಸಿದ ಯುವಕ – Kannada News | Youth’s Swift CPR Revives Worker After High Voltage Shock

ಬುಲಂದ್​ಶಹರ್, ಫೆಬ್ರವರಿ 27: ಅಂಗಡಿಯೊಂದರೆ ಹೊರಗೆ ಟಿನ್ ಶೆಡ್ ಅಳವಡಿಸುತ್ತಿದ್ದ ಕೆಲಸಗಾರ ಆಕಸ್ಮಿಕವಾಗಿ ಹೈ-ಟೆನ್ಷನ್ ಲೈನ್ ಸ್ಪರ್ಶಿಸಿ ಕೆಳಗೆ ಬಿದ್ದಿರುವ ಘಟನೆ ಉತ್ತರ ಪ್ರದೇಶದ ಬುಲಂದ್​ಶಹರ್​ನಲ್ಲಿ ನಡೆದಿದೆ. ಬಳಿಕ ಅಲ್ಲಿದ್ದ ಯುವಕನೊಬ್ಬ ಕೂಡಲೇ ಬಂದು ಸಿಪಿಆರ್ ಮಾಡುವ ಮೂಲಕ ಅವರ ಪ್ರಾಣ ಉಳಿಸಿದ್ದಾರೆ. ಖುರ್ಜಾ ನಗರ ಕೊತ್ವಾಲಿ ಪೊಲೀಸ್ ವ್ಯಾಪ್ತಿಯ ಖುರ್ಜಾ ತಹಸಿಲ್ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದೆ. ವಿದ್ಯುತ್ ಸ್ಪರ್ಶಿಸಿ ಅವರು ಸ್ಥಳದಲ್ಲೇ ಕುಸಿದು ಬಿದ್ದರು, ಮೈತುಂಬಾ ಸುಟ್ಟ ಗಾಯಗಳಾಗಿದ್ದವು. ಅವರ ಕಿರುಚಾಟ ಕೇಳಿ ಹತ್ತಿರದಲ್ಲಿದ್ದ…

Read More

Viral Video: ಮೇಕೆ ಮರಿಯನ್ನು ರಕ್ಷಿಸಲು ಬಾಲಕನಿಗೆ ಹಗ್ಗ ಕಟ್ಟಿ 40 ಅಡಿ ಆಳದ ಬಾವಿಗೆ ಇಳಿಸಿದ್ರು – Kannada News | Child Lowered Into Deep Well to Save Trapped Goat in Bihar Village

ಚಂಪಾರಣ್, ಫೆಬ್ರವರಿ 27: ಬಿಹಾರ(Bihar)ದ ಮೀತಿಹಾರಿ ಜಿಲ್ಲೆಯ ಪಹರ್​ಪುರ ಪ್ರದೇಶದ ಹಳ್ಳಿಯೊಂದರಲ್ಲಿ ಮೇಕೆಯ ಮರಿಯೊಂದು ಆಳವಾದ ಬಾವಿಗೆ ಬಿದ್ದಿತ್ತು. ಅದನ್ನು ರಕ್ಷಿಸಲು ಪುಟ್ಟ ಬಾಲಕನಿಗೆ ಹಗ್ಗ ಕಟ್ಟಿ 40 ಅಡಿ ಆಳದ ಬಾವಿಗೆ ಆತನನ್ನು ಇಳಿಸಿರುವ ವಿಡಿಯೋ ವೈರಲ್ ಆಗಿದೆ. ಮೇಕೆ ಮರಿಯನ್ನು ರಕ್ಷಿಸಲು ಬಾಲಕನೊಬ್ಬ ತನ್ನ ಪ್ರಾಣವನ್ನೇ ಪಣಕ್ಕಿಟ್ಟಿದ್ದಾನೆ. ಅದು ತೆರೆದ ಬಾವಿಯಾಗಿದ್ದು, ಬಾವಿ ಬಳಿ ಆಟವಾಡುತ್ತಿದ್ದ ಮೇಕೆ ಮರಿ ಹೇಗೋ ಬಾವಿಗೆ ಬಿದ್ದಿತ್ತು. ಅದರ ಕಿರುಚಾಟ ಕೇಳಿ ಗ್ರಾಮಸ್ಥರೆಲ್ಲರೂ ಅಲ್ಲಿಗೆ ಬಂದಿದ್ದರು. ಬಾವಿಯ ಆಳವು…

Read More

‘ಅವುಗಳಿಗೆ ಅನ್ನಕ್ಕಿಂತ ಹೆಚ್ಚಾಗಿ ನಿಮ್ಮ ಪ್ರೀತಿ ಬೇಕು’: ಬೆಂಗಳೂರಿನ ಜನರೇ ಬೀದಿ ನಾಯಿಗಳಿಗೆ ಕಲ್ಲು ಹೊಡೆಯಬೇಡಿ, ಸುಧಾ ಮೂರ್ತಿ ಮನವಿ – Kannada News | Sudha Murty Appeals: Bengaluru, Embrace Stray Dogs with Kindness, ABC

ಬೆಂಗಳೂರು, ಫೆ.27: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬೀದಿ ನಾಯಿಗಳ ಹಾವಳಿ ಮತ್ತು ಅವುಗಳ ಮೇಲಿನ ದೌರ್ಜನ್ಯದ ಸುದ್ದಿಗಳು ಆಗಾಗ ಕೇಳಿಬರುತ್ತಲೇ ಇರುತ್ತವೆ. ಆದರೆ, ಇನ್ಫೋಸಿಸ್ ಫೌಂಡೇಶನ್‌ನ ಮಾರ್ಗದರ್ಶಕಿ ಸುಧಾ ಮೂರ್ತಿ (Sudha Murty) ಅವರು ಈ ಮೂಕ ಪ್ರಾಣಿಗಳ ಪರವಾಗಿ ಧ್ವನಿ ಎತ್ತಿದ್ದಾರೆ. ನಗರದ ಜನತೆ ಬೀದಿ ನಾಯಿಗಳ ಬಗ್ಗೆ ತೋರುತ್ತಿರುವ ಅಸಡ್ಡೆಯನ್ನು ಬಿಟ್ಟು, ಮಾನವೀಯತೆಯಿಂದ ನಡೆದುಕೊಳ್ಳುವಂತೆ ಅವರು ಮನವಿ ಮಾಡಿದ್ದಾರೆ. ಬೆಂಗಳೂರಿನ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸುಧಾ ಮೂರ್ತಿಯವರು, “ನನ್ನ ಮನೆಯ ಬಳಿಯೂ ಹಲವು ಬೀದಿ ನಾಯಿಗಳಿವೆ….

Read More

World NGO Day 2026: ವಿಶ್ವ ಎನ್‌ಜಿಒ ದಿನವನ್ನು ಆಚರಿಸುವುದೇಕೆ ಗೊತ್ತಾ? ಇದರ ಹಿನ್ನೆಲೆಯನ್ನು ತಿಳಿಯಿರಿ – Kannada News | World NGO Day 2026: What is the reason behind celebrating World NGO Day?

ಎನ್‌ಜಿಒ (NGO) ಅಂದರೆ ಸರ್ಕಾರೇತರ ಸಂಸ್ಥೆಗಳು. ಇವು ಸಾಮಾಜಿಕ, ಮಾನವೀಯ, ಶೈಕ್ಷಣಿಕ ಪರಿಸರ ಮತ್ತು ಅಭಿವೃದ್ಧಿ ಕಾರ್ಯಗಳಿಗಾಗಿ ಸ್ವಯಂಪ್ರೇರಿತವಾಗಿ ಕಾರ್ಯನಿರ್ವಹಿಸುವ ಲಾಭರಹಿತ ನಾಗರಿಕ ಸಂಘಟನೆಗಳಾಗಿವೆ. ದೊಡ್ಡ ಪ್ರಮಾಣದಲ್ಲಿ ಅಥವಾ ಸ್ಥಳೀಯ ಮಟ್ಟದಲ್ಲಿ ಎನ್‌ಜಿಒಗಳು ಸಮಾಜಗಳನ್ನು ಅಭಿವೃದ್ಧಿಪಡಿಸುವಲ್ಲಿ, ಸಮುದಾಯಗಳನ್ನು ಸುಧಾರಿಸುವಲ್ಲಿ ಮತ್ತು ನಾಗರಿಕ ಭಾಗವಹಿಸುವಿಕೆಯನ್ನು ಉತ್ತೇಜಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಅಲ್ಲದೆ ಇವು ಸರ್ಕಾರ ಮತ್ತು ಸಮಾಜದ ನಡುವೆ ಪ್ರಮುಖ ಕೊಂಡಿಯಾಗಿ ಕಾರ್ಯನಿರ್ವಹಿಸುತ್ತವೆ. ಪ್ರಪಂಚದಾದ್ಯಂತ ಇರುವ ಈ ಸರ್ಕಾರೇತರ ಸಂಸ್ಥೆಗಳ ಸಾಮಾಜಿಕ ಕಾರ್ಯಗಳನ್ನು ಗುರುತಿಸಲು, ಬೆಂಬಲಿಸಲು, ಗೌರವಿಸಲು ಪ್ರತಿವರ್ಷ…

Read More