Headlines

‘ಟಾಕ್ಸಿಕ್’ ಡೇಟ್ ಮೇಲೆ ‘ಜನ ನಾಯಗನ್’ ಕಣ್ಣು? ಅಪರೂಪದ ಘಟನೆಗೆ ಸಾಕ್ಷಿಯಾಗಲಿದೆ ತಮಿಳುನಾಡು – Kannada News | Thalapathy Vijay CM: Jan Nayagan Release Marks New Political Cinema Era

ದಳಪತಿ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಮ್’ (TVK) ಪಕ್ಷ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ 106 ಸ್ಥಾನಗಳನ್ನು ಗೆಲ್ಲುವ ಮೂಲಕ ರಾಜ್ಯ ರಾಜಕೀಯದಲ್ಲಿ ಹೊಸ ಇತಿಹಾಸ ಬರೆದಿದೆ. ಈ ಭರ್ಜರಿ ಯಶಸ್ಸಿನ ಬೆನ್ನಲ್ಲೇ ವಿಜಯ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವುದು ಬಹುತೇಕ ಖಚಿತವಾಗಿದೆ. ಈ ಸಂಬಂಧ ಮಾತುಕತೆ ನಡೆಯುತ್ತಿದೆ. ಬೆಳವಣಿಗೆಯ ನಡುವೆ, ಅವರ ಅಂತಿಮ ಸಿನಿಮಾ ಎನ್ನಲಾದ ‘ಜನ ನಾಯಗನ್’ ಬಿಡುಗಡೆಯ ಕುರಿತು ಈಗ ಹೊಸ ಚರ್ಚೆಗಳು ಶುರುವಾಗಿವೆ. ಚುನಾವಣಾ ದಿನಾಂಕ ಘೋಷಣೆಗೂ ಮೊದಲು ವಿಜಯ್​​ ಸಿನಿಮಾ…

Read More

ಸಾಲದ ಗೋಳು ಹೇಳಿಕೊಂಡ ಮಾಜಿ ಬಿಗ್​​ಬಾಸ್ ಸ್ಪರ್ಧಿ ಸೋನು ಗೌಡ – Kannada News | Sonu Gowda talks about her personal life finance problems

ಸೋನು ಗೌಡ (Sonu Gowda), ನಾನಾ ಕಾರಣಕ್ಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದವರು. ಬಳಿಕ ಯೂಟ್ಯೂಬ್, ಇನ್​​ಸ್ಟಾಗ್ರಾಂ ರೀಲುಗಳ ಮುಖಾಂತರ ಸಾಕಷ್ಟು ಫಾಲೋವರ್​​ಗಳನ್ನು ಸಹ ಗಳಿಸಿಕೊಂಡಿದ್ದರು. ಬಿಗ್​​ಬಾಸ್ ಮನೆಗೂ ಹೋಗಿದ್ದ ಸೋನು ಗೌಡ ಅಲ್ಲಿಯೂ ಒಂದು ಹಂತಕ್ಕೆ ಗಮನ ಸೆಳೆದಿದ್ದರು. ಇದೀಗ ಸೋನು ಗೌಡ ಅವರು ಸಿನಿಮಾ ಒಂದರಲ್ಲಿ ನಟಿಸಿದ್ದು, ಅದಕ್ಕಾಗಿ ಮತ್ತೆ ಮಾಧ್ಯಮಗಳ ಮುಂದೆ ಬಂದಿದ್ದಾರೆ. ಈ ವೇಳೆ ಟಿವಿ9 ಜೊತೆಗೆ ಮಾತನಾಡಿದ ಸೋನು ಗೌಡ, ತಮ್ಮ ಜೀವನದ ಕಷ್ಟಗಳನ್ನು ಹೇಳಿಕೊಂಡಿದ್ದಾರೆ. ಮಾಡಿಕೊಂಡಿರುವ ಸಾಲಗಳು, ಕಟ್ಟಬೇಕಾಗಿರುವ…

Read More

ನಿಮ್ಮ ಮಕ್ಕಳು ಕೂಡ ಎಸಿ ಕೊಠಡಿಯಲ್ಲಿ ಮಲಗುತ್ತಾರಾ? ಹಾಗಿದ್ರೆ ಈ ಸ್ಟೋರಿ ನಿಮಗಾಗಿ

ಹವಾಮಾನ ಬದಲಾಗುತ್ತಿರುವುದರಿಂದ ಮನೆಗಳಲ್ಲಿ ಎಸಿ (AC) ಬಳಕೆ ಆರಂಭ ಹೆಚ್ಚಾಗಿದೆ. ಆದರೆ ಮನೆಯಲ್ಲಿ ಮಕ್ಕಳಿದ್ದಾಗ, ಎಸಿ ಬಳಸುವಾಗ ವಿಶೇಷ ಜಾಗ್ರತೆ ಅಗತ್ಯವಾಗಿದೆ. ಸರಿಯಾದ ರೀತಿಯಲ್ಲಿ ಬಳಸದೇ ಇದ್ದರೆ, ಇದು ಮಗುವಿನ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ತಜ್ಞರು ಎಚ್ಚರಿಸುತ್ತಿದ್ದಾರೆ. ವೈದ್ಯರ ಪ್ರಕಾರ, ಅನೇಕ ಬಾರಿ ಪಾಲಕರು ಅರಿವಿಲ್ಲದೆ ಕೆಲವು ತಪ್ಪುಗಳನ್ನು ಮಾಡುತ್ತಾರೆ, ಇದು ಮಕ್ಕಳ ಆರೋಗ್ಯಕ್ಕೆ ಹಾನಿಕಾರಕವಾಗಬಹುದು. ಹಾಗಾಗಿ, ಎಸಿ ಬಳಸುವಾಗ ಯಾವ ವಿಷಯಗಳನ್ನು ಗಮನಿಸಬೇಕು ಎಂಬುದನ್ನು ತಿಳಿದುಕೊಳ್ಳುವುದು ಬಹಳ ಮುಖ್ಯ. ಮಕ್ಕಳ…

Read More

ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್ – Kannada News | Rajath Kishan says Rakshitha Shetty called Gilli Nata bro in Bigg Boss Kannada Season 12

ಬಿಗ್ ಬಾಸ್ ಮನೆಯಲ್ಲಿ ಗಿಲ್ಲಿ ನಟ (Gilli Nata) ಅವರು ಸಖತ್ ಹೈಲೈಟ್ ಆಗುತ್ತಿದ್ದಾರೆ. ಅವರ ಜೊತೆ ಕಾವ್ಯಾ ಶೈವ ಮತ್ತು ಸ್ಪಂದನಾ ಅವರು ಇದ್ದಾಗ ರಕ್ಷಿತಾ ಶೆಟ್ಟಿ (Rakshitha Shetty) ಸಹಿಸಿಕೊಳ್ಳುವುದಿಲ್ಲ ಎನಿಸುತ್ತದೆ. ಗಿಲ್ಲಿ ಮೇಲೆ ಅವರಿಗೆ ಪೊಸೆಸಿವ್​ನೆಸ್ ಇರಬಹುದು ಎಂಬ ಅನುಮಾನ ಕೂಡ ಮೂಡುತ್ತದೆ. ಆ ಬಗ್ಗೆ ರಜತ್ ಅವರಿಗೆ ಪ್ರಶ್ನೆ ಕೇಳಲಾಯಿತು. ಇಷ್ಟು ದಿನ ಅತಿಥಿಯಾಗಿ ಬಿಗ್ ಬಾಸ್ ಮನೆಯಲ್ಲಿ ಇದ್ದ ರಜತ್ (Rajath Kishan) ಅವರು ಈಗ ಹೊರಗೆ ಬಂದಿದ್ದಾರೆ. ಟಿವಿ9…

Read More

TV9 Kannada Live: ರಾಜ್ಯದಲ್ಲಿ ಮತ್ತೆ ರೆಸಾರ್ಟ್​​ ರಾಜಕೀಯ, ಕೈ ಶಾಸಕರಿಂದು ಬಿಡದಿಗೆ ಶಿಫ್ಟ್​​ – Kannada News | TV9 Kannada News Live 16 June 2026 Karnataka Politics, Weather, Politics, MLC Polls Latest Updates

ಮತ್ತೆ ಶುರುವಾದ ರೆಸಾರ್ಟ್​​ ರಾಜಕೀಯImage Credit source: Tv9 Kannada ರಾಜ್ಯದ ವಿವಿಧೆಡೆ ಅಧಿಕಾರಿಗಳಿಗೆ ಲೋಕಾಯುಕ್ತ ಭರ್ಜರಿ ಶಾಕ್​​ ಕೊಟ್ಟಿದ್ದು ಕಲಬುರಗಿ, ಚಿಕ್ಕಮಗಳೂರು ಮತ್ತು ದಾವಣಗೆರೆಯಲ್ಲಿ ದಾಳಿ ನಡೆದಿದೆ. ಮನೆ ಮತ್ತು ಕಚೇರಿಗಳು ಸೇರಿದಂತೆ ವಿವಿಧೆಡೆ ಲೋಕಾಯುಕ್ತ ಅಧಿಕಾರಿಗಳು ತಲಾಶ್​​ ನಡೆಸಿದ್ದಾರೆ. ಮತ್ತೊಂದೆಡೆ ವಿಧಾನ ಪರಿಷತ್​​ ಚುನಾವಣಾ ಕಣ ರಾಜ್ಯದಲ್ಲಿ ರಂಗೇರಿದ್ದು, ರೆಸಾರ್ಟ್​​ ಪಾಲಿಟಿಕ್ಸ್​​ ಶುರುವಾಗಿದೆ. ಇಂದು ‘ಕೈ’ ಶಾಸಕರಿಂದ ರೆಸಾರ್ಟ್​ ವಾಸ್ತವ್ಯ ಶುರುವಾಗಿದ್ದರೆ​, ನಾಳೆ JDSನವರ ಸರದಿ ನಿಗದಿಯಾಗಿದೆ. ಐದಾರು ಜೆಡಿಎಸ್​​ ಶಾಸಕರನ್ನು ಸೆಳೆಯಲು ಕೈ…

Read More

Guru Sanchara 2026: ಗುರು ಸಂಚಾರ ಮೀನ ರಾಶಿಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ?

ಮೀನ ರಾಶಿಯವರಿಗೆ 2026ರ ಗುರು ಸಂಚಾರವು ಮಹತ್ವದ ಪರಿವರ್ತನೆಗಳನ್ನು ತರಲಿದೆ ಎಂದು ಡಾ. ಬಸವರಾಜ್ ಗುರೂಜಿ ಹೇಳಿದ್ದಾರೆ. ಜೂನ್ 2ರಿಂದ ಆರಂಭವಾಗುವ ಈ ಗುರುಬಲದಿಂದ ಮೀನ ರಾಶಿಯವರಿಗೆ ಹಲವು ಸಕಾರಾತ್ಮಕ ಬದಲಾವಣೆಗಳು ಕಂಡುಬರಲಿವೆ. ಈ ಸಮಯದಲ್ಲಿ ಐದನೇ ಮನೆಯಲ್ಲಿ ಗುರು ಸಂಚಾರ ಇರುವುದರಿಂದ, ಆರ್ಥಿಕವಾಗಿ ಉತ್ತಮ ಫಲಿತಾಂಶಗಳು ಸಿಗುತ್ತವೆ. ನಿಂತ ಕೆಲಸಗಳು ಪೂರ್ಣಗೊಳ್ಳುತ್ತವೆ ಮತ್ತು ವ್ಯವಹಾರದಲ್ಲಿ ಯಶಸ್ಸು ಸಿಗಲಿದೆ. ಈ ಅವಧಿಯಲ್ಲಿ ಆರೋಗ್ಯದಲ್ಲಿ ಚೇತರಿಕೆ, ಮಾನಸಿಕ ಸ್ಥೈರ್ಯ ಮತ್ತು ಆತ್ಮಗೌರವ ಹೆಚ್ಚುತ್ತದೆ. ಸಾಡೇಸಾತಿ ನಡೆಯುತ್ತಿದ್ದರೂ, ಗುರು ಬಲದ…

Read More

ಭಾರತದ ಕಾನೂನು ಅನುಸರಿಸಲು ಆಗಲ್ಲವೆಂದರೆ ಇಲ್ಲಿಂದ ನಿರ್ಗಮಿಸಿ: ವಾಟ್ಸಾಪ್ ವಿರುದ್ಧ ಸುಪ್ರೀಂ ಎಚ್ಚರಿಕೆ – Kannada News | Supreme Court asks WhatsApp and Meta to exit India if they can’t obey Indian laws

ನವದೆಹಲಿ, ಫೆಬ್ರುವರಿ 3: ವಾಟ್ಸಾಪ್​ನ ಗೌಪ್ಯತಾ ನೀತಿ (WhasApp Privacy Policy) ವಿಚಾರವಾಗಿ ಮೆಟಾ ಸಂಸ್ಥೆಯನ್ನು ಭಾರತದ ಸುಪ್ರೀಂ ಕೋರ್ಟ್ (Supreme Court) ತರಾಟೆಗೆ ತೆಗೆದುಕೊಂಡಿದೆ. ‘ನೀವು ಭಾರತೀಯ ಬಳಕೆದಾರರ ಗೌಪ್ಯತೆಯೊಂದಿಗೆ ಆಟವಾಡಬೇಡಿ. ನಮ್ಮ ಒಂದು ಡಿಜಿಟ್ ಡಾಟಾವನ್ನೂ ಪಡೆಯಲು ನಿಮಗೆ ಅವಕಾಶ ಕೊಡಲ್ಲ. ಗೌಪ್ಯತೆ ಉಳಿಸೋದಕ್ಕೆ ಆಗಲ್ಲ ಅಂದರೆ ಭಾರತದಿಂದ ನಿರ್ಗಮಿಸಿ’ ಎಂದು ವಾಟ್ಸಾಪ್​ನ ಮಾತೃ ಸಂಸ್ಥೆಯಾದ ಮೆಟಾಗೆ ಸರ್ವೋಚ್ಚ ನ್ಯಾಯಾಲಯ ಮಂಗಳವಾರ (ಫೆ. 3) ತಪರಾಕಿ ಹಾಕಿದೆ. ವಾಟ್ಸಾಪ್​ನ 2021ರ ಪ್ರೈವೆಸಿ ಪಾಲಿಸಿ ವಿಚಾರವಾಗಿ…

Read More

ರೀಲ್ಸ್, ಫೇಸ್ಬುಕ್ ಪೋಸ್ಟ್​ಗಾಗಿ ಮಾಡಬಾರದು: ಪುನೀತ್ ಕೆರೆಹಳ್ಳಿಗೆ ಕೋರ್ಟ್ ಪಾಠ, ಕೇಸಿಗೆ ತಡೆ – Kannada News | Punith Kerehalli Case: HC Stays Illegal Immigrant Probe, Cautions on Social Media Posts

ಬೆಂಗಳೂರು, ಫೆಬ್ರವರಿ 05: ಅಕ್ರಮ ಬಾಂಗ್ಲಾ ವಲಸಿಗರನ್ನು ಪ್ರಶ್ನಿಸಿದ್ದ ಹಿಂದೂ ಹೋರಾಟಗಾರ ಪುನೀತ್ ಕೆರೆಹಳ್ಳಿ (Puneeth Kerehalli) ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ಹೈಕೋರ್ಟ್ ಏಕಸದಸ್ಯ ಪೀಠ ಪೊಲೀಸರನ್ನು ತರಾಟೆ ತೆಗೆದುಕೊಳ್ಳುವ ಮೂಲಕ ಕೇಸ್​ಗೆ ತಡೆ ನೀಡಿತ್ತು. ಬಳಿಕ ಪೊಲೀಸರನ್ನು ನಿಂದಿಸಲಾಗಿದೆ. ಹೀಗಾಗಿ ರೀಲ್ಸ್ ಮತ್ತು ಫೇಸ್​ ಬುಕ್ ಪೋಸ್ಟ್​ಗಾಗಿ ಇದನ್ನೆಲ್ಲಾ ಮಾಡಬಾರದು ಎಂದು ಪುನೀತ್ ಕೆರೆಹಳ್ಳಿಗೆ ಹೈಕೋರ್ಟ್ ಖಡಕ್​ ಎಚ್ಚರಿಕೆ ನೀಡಿದೆ. ಜೊತೆಗೆ ಸಿಕೆ ಅಚ್ಚುಕಟ್ಟೆ ಠಾಣೆ ಕೇಸ್​ಗೆ ಮಧ್ಯಂತರ ತಡೆ ನೀಡಿದೆ. ಅಕ್ರಮ ಬಾಂಗ್ಲಾ…

Read More

Summer Health Tips: ಬೇಸಿಗೆಯಲ್ಲಿ ಇಡ್ಲಿ,ದೋಸೆ ಹಿಟ್ಟು ಬೇಗ ಹುಳಿಯಾಗುತ್ತಿದೆಯೇ? ಹಾಗಿದ್ದರೆ ಈ ಟಿಪ್ಸ್​ ಪಾಲಿಸಿ – Kannada News | Summer Batter Care: Prevent Idli/Dosa Spoilage and Ensure Health | Fermentation Tips

ಬೇಸಿಗೆಯಲ್ಲಿ ಇಡ್ಲಿ, ದೋಸೆ ಹಿಟ್ಟುImage Credit source: gemini ai ನಮ್ಮ ದೈನಂದಿನ ಜೀವನದಲ್ಲಿ ಬೆಳಿಗ್ಗೆ ಎದ್ದ ತಕ್ಷಣ ಬಿಸಿಬಿಸಿ ಇಡ್ಲಿ ಅಥವಾ ಗರಿಗರಿಯಾದ ದೋಸೆ ಜೊತೆಗೆ ಒಂದು ಕಪ್ ಕಾಫಿ ಸಿಗದಿದ್ದರೆ ದಿನವೇ ಅಪೂರ್ಣ ಎನಿಸುತ್ತದೆ. ಈ ಪೌಷ್ಟಿಕ ಆಹಾರಗಳು ಕೇವಲ ಹೊಟ್ಟೆ ತುಂಬಿಸುವುದಲ್ಲದೆ, ನಾಲಿಗೆಗೂ ಹಿತ ನೀಡುತ್ತವೆ. ಆದರೆ, ಬೇಸಿಗೆಯ ಸುಡುವ ಬಿಸಿಲಿನಲ್ಲಿ ಒಂದು ಸಣ್ಣ ನಿರ್ಲಕ್ಷ್ಯವೂ ಈ ರುಚಿಕರ ಆಹಾರವನ್ನು ಆರೋಗ್ಯಕ್ಕೆ ಹಾನಿಕಾರಕವಾಗಿ ಬದಲಿಸಬಹುದು. ಹೀಗಾಗಿ, ಬೇಸಿಗೆಯಲ್ಲಿ ಹಿಟ್ಟಿನ ತಯಾರಿಕೆ ಮತ್ತು ಬಳಕೆಯ…

Read More

ಶಿರಸಿ ಮಾರಿಕಾಂಬಾ ಜಾತ್ರೆಗೆ ಹೋಗುವ ಭಕ್ತರಿಗೆ ಡಬಲ್ ಗುಡ್​​​ ನ್ಯೂಸ್​​ ನೀಡಿದ ರೈಲ್ವೆ ಇಲಾಖೆ – Kannada News | Sirsi Jatre Special Trains: Yesvantpur Talaguppa Route, Schedule and Booking Info

ಉತ್ತರ ಕನ್ನಡ, ಫೆ.25: ಎರಡು ವರ್ಷಕ್ಕೊಮ್ಮೆ ನಡೆಯುವ ನಾಡಿನ ಪ್ರಸಿದ್ಧ ಶಿರಸಿ ಮಾರಿಕಾಂಬಾ ದೇವಿ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ, ನೈಋತ್ಯ ರೈಲ್ವೆಯು ಭಕ್ತರ ಅನುಕೂಲಕ್ಕಾಗಿ ವಿಶೇಷ ರೈಲು ವ್ಯವಸ್ಥೆ ಮಾಡಿದೆ. ಬೆಂಗಳೂರಿನ ಯಶವಂತಪುರ ಮತ್ತು ತಾಳಗುಪ್ಪ ನಡುವೆ ಈ ಸೇವೆ ಲಭ್ಯವಿರಲಿದೆ. ಯಶವಂತಪುರ – ತಾಳಗುಪ್ಪ ವಿಶೇಷ ಎಕ್ಸ್‌ಪ್ರೆಸ್ ರೈಲು ಫೆಬ್ರವರಿ 27 ರಂದು ಸಂಚರಿಸಲಿದೆ. ರೈಲು ಸಂಖ್ಯೆ 06587 ಫೆಬ್ರವರಿ 27 (ಶುಕ್ರವಾರ) ರಾತ್ರಿ 10:45ಕ್ಕೆ ಯಶವಂತಪುರದಿಂದ ಹೊರಟು, ಫೆಬ್ರವರಿ 28 ರಂದು ಮುಂಜಾನೆ 05:05ಕ್ಕೆ…

Read More