Headlines

ಮತ್ತೆ ಸಕ್ರಿಯ ರಾಜಕೀಯಕ್ಕೆ ಅನಂತ್ ಕುಮಾರ್ ಹೆಗಡೆ? ಹಿಂದೂ ಸಂಗಮದ ಮೂಲಕ ಎರಡನೇ ಇನ್ನಿಂಗ್ಸ್ ಆರಂಭಿಸಲು ಸಜ್ಜು – Kannada News | Anantkumar Hegde Set for Political Comeback? BJP Leader Likely to Begin Second Innings Through Bhatkal Hindu Sangam

ಬೆಂಗಳೂರು, ಫೆಬ್ರವರಿ 27: ಮಾಜಿ ಸಂಸದ ಹಾಗೂ ಕೇಂದ್ರದ ಮಾಜಿ ಸಚಿವ ಅನಂತ್ ಕುಮಾರ್ ಹೆಗಡೆ (Anantkumar Hegde) ಸಕ್ರಿಯ ರಾಜಕಾರಣ ಅಖಾಡಕ್ಕೆ ರೀ ಎಂಟ್ರಿ ನೀಡಲಿದ್ದಾರೆ ಎಂಬ ಚರ್ಚೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕೀಯ ವಲಯದಲ್ಲಿ ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರಗೊಂಡಿತ್ತು. ಅದಕ್ಕೆ ಪೂರಕವೆಂಬಂತೆ ಇದೀಗ ಕೆಲವು ಚಟುವಟಿಕೆಗಳು ನಡೆಯುತ್ತಿರುವುದು ಕುತೂಹಲ ಹೆಚ್ಚಿಸಿದೆ. ಕೆಲವು ವರ್ಷಗಳಿಂದ ಸಕ್ರಿಯ ರಾಜಕೀಯ ಹಾಗೂ ಬಿಜೆಪಿಯ (BJP) ಸಂಘಟನಾ ಚಟುವಟಿಕೆಗಳಿಂದ ಅಂತರ ಕಾಯ್ದುಕೊಂಡಿದ್ದ ಹೆಗಡೆ, ಇದೀಗ ಎರಡನೇ ಇನಿಂಗ್ಸ್…

Read More

ವಿಜಯ್ ದೇವರಕೊಂಡ ಧರಿಸಿದ್ದ ಚಿನ್ನದ ಆಭರಣಗಳು ಯಾವುವು? ವಿಶೇಷತೆಯೇನು? – Kannada News | Vijay Deverakonda gold ornaments getting viral on social media

ವಿಜಯ್ ದೇವರಕೊಂಡ (Vijay Deverakonda) ಮತ್ತು ರಶ್ಮಿಕಾ ಮಂದಣ್ಣ ನಿನ್ನೆಯಷ್ಟೆ ಮದುವೆಯಾಗಿದ್ದು ಅವರ ಮದುವೆಯ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್ ಹರಿದಾಡುತ್ತಿವೆ. ಇಬ್ಬರ ಮದುವೆ ಉಡುಗೆ ಆಭರಣ ನೋಡಿದ ನೆಟ್ಟಿಗರು ಇವರ ಲುಕ್ ಅನ್ನು ದೇವತೆಗಳಿಗೆ ಹೋಲಿಸುತ್ತಿದ್ದಾರೆ. ಅದಕ್ಕೆ ಮುಖ್ಯ ಕಾರಣ ಇಬ್ಬರೂ ಧರಿಸಿದ್ದ ಚಿನ್ನದ ಆಭರಣಗಳು. ರಶ್ಮಿಕಾ ಮತ್ತು ವಿಜಯ್ ಇಬ್ಬರೂ ಸಹ ಸಾಕಷ್ಟು ಆಭರಣಗಳನ್ನು ಧರಿಸಿದ್ದರು, ವಿಶೇಷವೆಂದರೆ ಇಬ್ಬರೂ ಸಹ ಪುರಾತನ ಶೈಲಿಯ ಆಭರಗಳನ್ನಷ್ಟೆ ಧರಿಸಿದ್ದರು. ಅದರಲ್ಲೂ ವಿಜಯ್ ದೇವರಕೊಂಡ ಅಂತೂ ಯಾವುದೋ ದಕ್ಷಿಣದ…

Read More

Delhi Excise Policy Case: ದೆಹಲಿ ಮದ್ಯ ನೀತಿ ಪ್ರಕರಣ, ಅರವಿಂದ್ ಕೇಜ್ರಿವಾಲ್, ಮನೀಶ್ ಸಿಸೋಡಿಯಾ ಖುಲಾಸೆ – Kannada News | Delhi: Court Clears Kejriwal, Sisodia and Kavitha in Excise Policy Case

ನವದೆಹಲಿ, ಫೆಬ್ರವರಿ 27: ಮದ್ಯ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯವು ಮಾಜಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ಸಂಚಾಲಕ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ ಹಲವರನ್ನು ಖುಲಾಸೆಗೊಳಿಸಿದೆ. ವರದಿಗಳ ಪ್ರಕಾರ, ನ್ಯಾಯಾಲಯವು ಸಿಬಿಐ ಪ್ರಕರಣದ ವಿಚಾರಣೆ ನಡೆಸುತ್ತಿತ್ತು. ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ನ್ಯಾಯಾಲಯ ಅವರನ್ನು ಖುಲಾಸೆಗೊಳಿಸಿತು. ಇದು ಚಾರ್ಜ್‌ಶೀಟ್‌ನಲ್ಲಿ ಹಲವಾರು ನ್ಯೂನತೆಗಳನ್ನು ಸಹ ತೋರಿಸಿದೆ. ಯಾವುದೇ ಸಾಕ್ಷ್ಯಾಧಾರಗಳಿಲ್ಲದೆ ನಾಯಕರನ್ನು ದೋಷಾರೋಪಣೆಗೆ ಒಳಪಡಿಸಿದ್ದಕ್ಕಾಗಿ ನ್ಯಾಯಾಲಯವು ಸಿಬಿಐ ಅನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತು….

Read More

Video: ಶ್ವಾನವನ್ನು ಕಂಡೊಡನೆ ತಬ್ಬಿ ಮುದ್ದಾಡಿದ ಗೊರಿಲ್ಲಾ – Kannada News | The beautiful friendship between a dog and a gorilla

ಈ ಜಗತ್ತಿನಲ್ಲಿ ಎಲ್ಲ ಬಂಧ ಮೀರಿದ ಸಂಬಂಧವೇ ಈ ಸ್ನೇಹ (friendship). ಪ್ರಪಂಚದಲ್ಲಿ ಸ್ನೇಹಿತರಿಲ್ಲದ ವ್ಯಕ್ತಿಯಿರಲು ಸಾಧ್ಯವೇ ಇಲ್ಲ. ಈ ಸುಂದರವಾದ ಬಂಧಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಮೂಕ ಪ್ರಾಣಿಗಳ ನಡುವಿನ ಶುದ್ಧ ಸ್ನೇಹಕ್ಕೆ ಈ ವಿಡಿಯೋನೇ ಸಾಕ್ಷಿ. ತನ್ನ ಬೆಸ್ಟ್ ಫ್ರೆಂಡ್ ಶ್ವಾನವನ್ನು (dog) ಕಂಡೊಡನೆ ಗೊರಿಲ್ಲಾ ಕುಣಿದಾಡಿದ್ದು, ಓಡಿ ಹೋಗಿ ತಬ್ಬಿಕೊಂಡು ಮುದ್ದಾಡಿರುವ ವಿಡಿಯೋ ವೈರಲ್‌ ಆಗಿದೆ. Bobby Lloyd ಹೆಸರಿನ ಫೇಸ್ ಬುಕ್ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ಗೊರಿಲ್ಲಾ ಹಾಗೂ ಶ್ವಾನವು ಮುಖಾಮುಖಿಯಾಗಿರುವ…

Read More

ತುರ್ತು ಸಹಾಯವಾಣಿ ಬಗ್ಗೆ ಜಾಗೃತಿ ಮೂಡಿಸಲು ‘ಪಂಚ್’ ಕೋತಿಯನ್ನು ಬಳಸಿಕೊಂಡ ಮುಂಬೈ ಪೊಲೀಸರು – Kannada News | Mumbai Police Turns Viral Monkey Meme Into Helpline Awareness Drive

ಮುಂಬೈ, ಫೆಬ್ರವರಿ 27: ಮುಂಬೈ ಪೊಲೀಸರು ತುರ್ತು ಸಹಾಯವಾಣಿ ಬಗ್ಗೆ ಜಾಗೃತಿ ಮೂಡಿಸಲು ಜಪಾನ್ ಕೋತಿ ‘ಪಂಚ್’ (Punch)ಅನ್ನು ಬಳಸಿಕೊಂಡಿದ್ದಾರೆ. ಪಂಚ್ ಕೋತಿ ಬಗ್ಗೆ ಯಾರಿಗೆ ತಿಳಿದಿಲ್ಲ ಹೇಳಿ, ಇದು ಈಗ ವಿಶ್ವದಲ್ಲೇ ಫೇಮಸ್. ಜಪಾನಿನ ಇಚಿಕಾವಾ ಸಿಟಿ ಮೃಗಾಲಯದಲ್ಲಿರುವ ಈ ಕೋತಿ ಅಲ್ಲಿನ ಉಳಿದ ಕೋತಿಗಳಿಂದ ಚಿತ್ರಹಿಂಸೆ ಅನುಭವಿಸಿತ್ತು. ಅದು ಸದಾ ಗೊಂಬೆಯೊಂದರ ಜತೆಯೇ ಇರುತ್ತಿತ್ತು. ಅದು ಹುಟ್ಟುವಾಗ 600 ಗ್ರಾಂ ಇದ್ದ ಕಾರಣ ಅದರ ತಾಯಿ ಅದನ್ನು ಸಾಕಲಾಗದೆ ಬಿಟ್ಟು ಹೋಗಿತ್ತು. ಅದಾದ ಬಳಿಕ…

Read More

ಮಂಗಳೂರಿನಲ್ಲಿ ಚೈನ್ ಲಿಂಕ್ ದಂಧೆ; ವಿದ್ಯಾರ್ಥಿಗಳೇ ಟಾರ್ಗೆಟ್! ಜಾಬ್ ಜಾಲಕ್ಕೆ ಬಿದ್ದವರು ಕಳೆದುಕೊಂಡ ಹಣವೆಷ್ಟು ಗೊತ್ತಾ? – Kannada News | Mangaluru Job Scam: Students Duped by Vexan Company’s Fake Web Developer Offers

ಮಂಗಳೂರಿನಲ್ಲಿ ಚೈನ್ ಲಿಂಕ್ ದಂಧೆ; ವಿದ್ಯಾರ್ಥಿಗಳೇ ಟಾರ್ಗೆಟ್! ಜಾಬ್ ಜಾಲಕ್ಕೆ ಬಿದ್ದವರು ಕಳೆದುಕೊಂಡ ಹಣವೆಷ್ಟು ಗೊತ್ತಾ? ಮಂಗಳೂರು, ಫೆಬ್ರವರಿ 27: ನಗರದಲ್ಲಿ (Mangalore) ಉದ್ಯೋಗಾವಕಾಶದ ಆಮಿಷವೊಡ್ಡಿ ನೂರಾರು ವಿದ್ಯಾರ್ಥಿಗಳನ್ನು ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಮಹಾರಾಷ್ಟ್ರ ಮೂಲದ ‘ವೆಕ್ಸಾನ್’ ಎಂಬ ಕಂಪನಿ, BMP ಪ್ರೈವೇಟ್ ಲಿಮಿಟೆಡ್ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ವೆಬ್ ಡಿಸೈನರ್ ಹಾಗೂ ವೆಬ್ ಡೆವಲಪರ್ ಹುದ್ದೆಗಳಿಗಾಗಿ ಜಾಹೀರಾತು ನೀಡುತ್ತಿದ್ದುದಾಗಿ ತಿಳಿದುಬಂದಿದೆ. ಕಂಪನಿಯ ಮೋಸದ ಜಾಲಕ್ಕೆ ಬಿದ್ದ ವಿದ್ಯಾರ್ಥಿಗಳು ಸಾವಿರಾರು ರೂ. ಕಳೆದುಕೊಂಡಿದ್ದು, ಕದ್ರಿ…

Read More

ತಪ್ಪು ಹಸುವಿನ ಮಾಲಿಕನದೋ ಅಥವಾ ಬೈಕ್​​ ಸವಾರನದೋ?: ರಸ್ತೆ ದಾಟುತ್ತಿದ್ದ ಹಸುವಿಗೆ ಗುದ್ದಿದ ಬೈಕ್ – Kannada News | Bishunpur Road Safety: Speeding Bike Hits Cow in Devipur, Both Critical

ಬಿಹಾರ, ಫೆ.27: ಬಿಶುನ್‌ಪುರ ವ್ಯಾಪ್ತಿಯ ದೇವೀಪುರದಲ್ಲಿ ಅತಿ ವೇಗವಾಗಿ ಬಂದ ಬೈಕ್ ಸವಾರನೊಬ್ಬ ರಸ್ತೆ ದಾಟುತ್ತಿದ್ದ ಹಸುವಿಗೆ ಬಂದು ಡಿಕ್ಕಿ ಹೊಡೆದಿರುವ ಘಟನೆ ನಡೆದಿದೆ. ಅಪಘಾತದ ತೀವ್ರತೆಗೆ ಹಸು ಮತ್ತು ಬೈಕ್ ಸವಾರ ಇಬ್ಬರಿಗೂ ಗಂಭೀರ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಸ್ಥಳೀಯ ಮೂಲಗಳ ಪ್ರಕಾರ, ದೇವೀಪುರ ಗ್ರಾಮದ ವ್ಯಕ್ತಿಯೊಬ್ಬರು ತಮ್ಮ ಹಸುವನ್ನು ಕರೆದುಕೊಂಡು ರಸ್ತೆ ದಾಟುತ್ತಿದ್ದರು. ಈ ವೇಳೆ ಬಿಶುನ್‌ಪುರ ಕಡೆಯಿಂದ ಅತಿ ವೇಗವಾಗಿ ಬಂದ ಮೋಟಾರು ಸೈಕಲ್ ಸವಾರ, ರಸ್ತೆಯಲ್ಲಿದ್ದ ಹಸುವನ್ನು ಗಮನಿಸದೆ ನೇರವಾಗಿ…

Read More

ನಾನು ಆಫ್ರಿಕನ್​​ ಅಲ್ಲ, ಭಾರತೀಯ: ಜನಾಂಗೀಯವಾಗಿ ನಿಂದಿಸಿದವರಿಗೆ ಕ್ರೀಡಾ ಸಾಧನೆ ಮೂಲಕ ಉತ್ತರ ನೀಡಿದ ಮಜ್ಗುಲ್ – Kannada News | Siddi Community’s Judo Pride: Rohit Majgul’s Inspiring Journey to Global Games

ಅಹಮದಾಬಾದ್: “ನನ್ನ ಗುಂಗುರು ಕೂದಲು ಮತ್ತು ರೂಪ ನೋಡಿ ಜನ ನನ್ನನ್ನು ಆಫ್ರಿಕನ್ ಎಂದು ಕರೆಯುತ್ತಾರೆ, ಜನಾಂಗೀಯವಾಗಿ ನಿಂದಿಸುತ್ತಾರೆ. ಆದರೆ ಒಂದು ದಿನ ಬರಲಿದೆ, ಅಂದು ಇದೇ ಜನ ನನ್ನೊಂದಿಗೆ ಫೋಟೋ ತೆಗೆದುಕೊಳ್ಳಲು ಸಾಲು ನಿಲ್ಲುತ್ತಾರೆ” – ಇದು 21 ವರ್ಷದ ಜೂಡೋ ಪಟು ರೋಹಿತ್ ಮಜ್ಗುಲ್ (Rohit Majgul) ಏಳು ವರ್ಷಗಳ ಹಿಂದೆ ತನಗೇ ತಾನು ಮಾಡಿಕೊಂಡಿದ್ದ ಶಪಥ. ಇಂದು ಆ ಮಾತು ನಿಜವಾಗಿದೆ. ರೋಹಿತ್ ಮಜ್ಗುಲ್ ಗುಜರಾತ್‌ನ ಜಂಬೂರ್ ಎಂಬ ಪುಟ್ಟ ಹಳ್ಳಿಯವರು. ಈ…

Read More

Vastu Tips: ಅಡುಗೆ ಮನೆಯಲ್ಲಿ ಈ ತಪ್ಪು ಮಾಡಲೇಬೇಡಿ; ಅನಾರೋಗ್ಯಕ್ಕೆ ಇದೇ ಮುಖ್ಯ ಕಾರಣ! – Kannada News | Auspicious Direction for Cooked Food: Vastu Tips for Prosperity and Health

ವಾಸ್ತು ಶಾಸ್ತ್ರದ ಪ್ರಕಾರ, ಅಡುಗೆಮನೆಯ ವಿನ್ಯಾಸ, ಅದರಲ್ಲಿನ ವಸ್ತುಗಳ ಜೋಡಣೆ ಮತ್ತು ಅಡುಗೆ ಮಾಡುವ ದಿಕ್ಕು ಇವೆಲ್ಲವೂ ಪ್ರಾಮುಖ್ಯತೆಯನ್ನು ಹೊಂದಿವೆ. ಸಾಮಾನ್ಯವಾಗಿ, ಅಡುಗೆಮನೆಗಳನ್ನು ಆಗ್ನೇಯ (ಸೌತ್-ಈಸ್ಟ್) ಅಥವಾ ವಾಯುವ್ಯ (ನಾರ್ತ್-ವೆಸ್ಟ್) ದಿಕ್ಕಿನಲ್ಲಿ ನಿರ್ಮಿಸಲಾಗುತ್ತದೆ. ಅಡುಗೆಮನೆಯ ಸ್ಥಳ ಯಾವುದೇ ಆಗಿದ್ದರೂ, ಅಡುಗೆ ಮಾಡುವಾಗ ಪೂರ್ವ ದಿಕ್ಕಿಗೆ ಮುಖ ಮಾಡುವುದು ಶುಭಕರ. ಪೂರ್ವ ದಿಕ್ಕಿಗೆ ಇಂದ್ರ ಅಧಿಪತಿಯಾಗಿರುತ್ತಾನೆ ಎಂದು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಮಾಹಿತಿ ನೀಡಿದ್ದಾರೆ. ಅಡುಗೆ ಮಾಡಿದ…

Read More

ಬೆಂಗಳೂರಿನಲ್ಲೂ ಅಂಡಾಣು ಮಾರಾಟ ದಂಧೆ? ಐವಿಎಫ್ ಕೇಂದ್ರಗಳ ಮೇಲೆ ಕಟ್ಟುನಿಟ್ಟಿನ ನಿಗಾಕ್ಕೆ ಆರೋಗ್ಯ ಇಲಾಖೆ ಸೂಚನೆ – Kannada News | Ovum Trafficking Racket in Bengaluru? Karnataka Health Department Orders Strict Surveillance on IVF Centres

ಬೆಂಗಳೂರು, ಫೆಬ್ರವರಿ 27: ಅಂಡಾಣು ಮಾರಾಟ ದಂಧೆ ಬಗ್ಗೆ ಶಂಕೆ ವ್ಯಕ್ತವಾದ ಕಾರಣ ಬೆಂಗಳೂರಿನ (Bangalore) ಐವಿಎಫ್ ಕೇಂದ್ರಗಳ ಮೇಲೆ ಕಟ್ಟುನಿಟ್ಟಿನ ನಿಗಾ ಇಡಲು ಆರೋಗ್ಯ ಇಲಾಖೆ ಮುಂದಾಗಿದೆ. ಮಹಾರಾಷ್ಟ್ರದಲ್ಲಿ ಅಂಡಾಣು ಮಾರಾಟ ದಂಧೆ ಬೆಳಕಿಗೆ ಬಂದ ಹಿನ್ನೆಲೆ, ಅದೇ ಮಾದರಿಯ ಜಾಲವು ಬೆಂಗಳೂರಿನ ಕೆಲವು ಆಸ್ಪತ್ರೆಗಳಲ್ಲಿಯೂ ಕಾರ್ಯನಿರ್ವಹಿಸುತ್ತಿದೆಯೇ ಎಂಬ ಅನುಮಾನ ಮೂಡಿದೆ. ಸದ್ಯ ರಾಜ್ಯ ಆರೋಗ್ಯ ಇಲಾಖೆ ಮುನ್ನೆಚ್ಚರಿಕಾ ಕ್ರಮವಾಗಿ ನಿಗಾಕ್ಕೆ ಸೂಚನೆ ನೀಡಿದೆ. ಮತ್ತೊಂದೆಡೆ, ಮಹಿಳೆಯರಿಗೆ ಹಣದ ಆಮಿಷವೊಡ್ಡಿ ವಿವಿಧ ರಾಜ್ಯಗಳಿಂದ ಬೆಂಗಳೂರಿಗೆ ಕರೆತಂದು,…

Read More