ಮನೆಲಿ ನೈಟಿ ಹಾಕಿಕೊಳ್ತಿದ್ಲು ಎಂದು ಹೆಂಡತಿಯನ್ನೇ ಸುಟ್ಟ ಪತಿ! ಪತ್ನಿಯ ಸ್ಥಿತಿ ಗಂಭೀರ – Kannada News | Domestic Violence: Man burns Wife over wearing nighty instead of saree at home

ಮನೆಲಿ ನೈಟಿ ಹಾಕಿಕೊಳ್ತಿದ್ಲು ಎಂದು ಹೆಂಡತಿಯನ್ನೇ ಸುಟ್ಟ ಪತಿ! ಬೆಳಗಾವಿ , ಏಪ್ರಿಲ್ 22: ಜಿಲ್ಲೆಯಲ್ಲಿ ಪತ್ನಿಯ (Wife) ಉಡುಪಿನ ವಿಚಾರಕ್ಕೆ ಸಂಬಂಧಿಸಿದ ಗಲಾಟೆ ದಾರುಣ ಅಂತ್ಯ ಕಂಡಿರುವ ಘಟನೆ ಖಾನಾಪುರ ತಾಲೂಕಿನ ನಂದಗಡ ಗ್ರಾಮದಲ್ಲಿ ನಡೆದಿದೆ. ನೈಟಿ ಧರಿಸಿದ್ದ ಕಾರಣಕ್ಕೆ ಪತ್ನಿಗೇ ಕಿರಾತಕ ಗಂಡ ಬೆಂಕಿ ಹಚ್ಚಿದ್ದು ಸ್ಥಳೀಯರನ್ನು ಬೆಚ್ಚಿಬೀಳಿಸಿದೆ. ಸೀರೆ ಉಡುತ್ತಿರಲಿಲ್ಲ ಅಂತ ಜಗಳ ಪತಿ ಪತ್ನಿಯರ ನಡುವೆ ಸಾವಿರ ಅಸಮಾಧಾನವಿರುತ್ತದೆ. ಕೆಲವರು ಬುದ್ಧಿ ಜೀವಿಗಳಂತೆ ಪರಸ್ಪರ ಮಾತನಾಡಿಕೊಂಡು ಸಮಸ್ಯೆ ಬಗೆಹರಿಸಿಕೊಂಡರೆ, ಇನ್ನೂ ಕೆಲವರು…

Read More

ದಿನ ಭವಿಷ್ಯ: ಇಂದು ಈ ರಾಶಿಯವರು ಅಪಪ್ರಚಾರದಿಂದ ಗೆಲ್ಲುವುದು ಕಷ್ಟ – Kannada News | Horoscope March 05 Thursday 2026; Dina Rashi Bhavishya Today, Checkout the details here

ಮೇಷ ರಾಶಿ: ನಿಮ್ಮ ಕೋಪವನ್ನು ಮಾತಿನಿಂದ ಹೊರಹಾಕಲಾರಿರಿ. ಇಂದು ನಿಮ್ಮ ಮಾತುಗಳಿಗೆ ತೂಕವು ಕಡಿಮೆ ಆಗಬಹುದು. ಸ್ಥಾನಕ್ಕಾಗಿ ನೀವು ಎದುರುನೋಡುತ್ತಿದ್ದರೆ ನಿಮಗೆ ಅದು ಸಿಗಬಹುದು. ಕಷ್ಟದ ಸಮಯದಲ್ಲಿ ಆಪ್ತರು ನಿಮ್ಮನ್ನು ಬೆಂಬಲಿಸುತ್ತಾರೆ. ಪ್ರಭಾವೀ ವ್ಯಕ್ತಿಗಳ ಒತ್ತಡಕ್ಕೆ ಕೊನೆಗೂ ಶರಣಾಗಬೇಕಾಗುವುದು. ಆತ್ಮವಿಶ್ವಾಸವನ್ನು ಕಳೆದುಕೊಳ್ಳದೇ ಮುಂದಡಿ ಇಡುವಿರಿ. ನಿಮ್ಮನ್ನು ಇಷ್ಟಪಟ್ಟವರ ಜೊತೆ ಸಮಯವನ್ನು ಕಳೆಯುವಿರಿ. ಹೊಸ ವಸ್ತುಗಳು ಖರೀದಿಯಿಂದ ತೃಪ್ತಿ ಸಿಗುವುದು. ವೃಷಭ ರಾಶಿ: ಯಾರ ಮಾತೂ ನಿಮಗೆ ಸಾಂತ್ವನವನ್ನು ನೀಡದು. ಹಿರಿಯರ ಮೂಲಕ ನಿಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿ. ಹಿಂದೆ…

Read More

ದಾವಣಗೆರೆ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯನ್ನ ಸೋಲಿಸಲು ಫಂಡಿಂಗ್​​; ಅಯೂಬ್ ಪೈಲ್ವಾನ್

ದಾವಣಗೆರೆ, ಏಪ್ರಿಲ್​ 11: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸಲು ಕೆಲವರು ಹುನ್ನಾರ ನಡೆಸಿದ್ದರು. ಮತ್ತೆ ಕೆಲ ನಾಯಕರು ಫಂಡಿಂಗ್​​ ಸಹ ಮಾಡಿದ್ದರು ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಯೂಬ್ ಪೈಲ್ವಾನ್​​ ಗಂಭೀರ ಆರೋಪ ಮಾಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಫಂಡಿಂಗ್ ಮಾಡಿದವರ ಬಗ್ಗೆ ಪಕ್ಷದ ಹೈಕಮಾಂಡ ಬಳಿ ಮಾಹಿತಿ ಇದೆ.‌ ಸೂಕ್ತ ಕ್ರಮಕೈಗೊಳ್ಳುತ್ತಾರೆ. ಜೊತೆಗೆ ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಮೂರು ಸಲ ಎಂಎಲ್​​ಸಿ ಆಗಿದ್ದಾರೆ.‌ ಪಕ್ಷದ…

Read More

ಜಯದೇವ್​​ಗೆ ಶಾಕ್ ಕೊಟ್ಟ ಗೌತಮ್; ಲೋಗೋ ವಿವಾದಕ್ಕೆ ತೆರೆ – Kannada News | Amruthadhare: Gautham Shocks Jayadev, Wins Logo Dispute and Exposes Villain

‘ಅಮೃತಧಾರೆ’ ಧಾರಾವಾಹಿಯಲ್ಲಿ ಸಾಕಷ್ಟು ತಿರುವುಗಳು ಬರುತ್ತಿವೆ. ಇದರಲ್ಲಿ ಜಯದೇವ್ ವಿಷಯ ಕೂಡ ಒಂದು. ಆತ, ಸದಾ ಒಂದಿಲ್ಲೊಂದು ವಿಷಯಕ್ಕೆ ಗೌತಮ್ ವಿರುದ್ಧ ಸೇಡು ತೀರಿಸಿಕೊಳ್ಳಲು ಮುಂದಾಗುತ್ತಿದ್ದ. ಈ ವಿಷಯದಲ್ಲಿ ಈಗಾಗಲೇ ಸಾಕಷ್ಟು ಪ್ರಯತ್ನ ನಡೆದಿದೆ. ಆದರೆ, ಅದು ಸಾಧ್ಯವೇ ಆಗುತ್ತಾ ಇರಲಿಲ್ಲ. ಈಗ ಗೌತಮ್ ಅವರು ಜಯದೇವ್​ಗೆ ಶಾಕ್ ಕೊಟ್ಟಿದ್ದಾನೆ. ಲೋಗೋ ವಿಷಯದ ಪ್ರಕರಣದಲ್ಲಿ ಎಲ್ಲವೂ ಗೌತಮ್ ಪರ ಆಗಿದೆ. ಆಸ್ತಿ ವಿಷಯಕ್ಕೆ ಗೌತಮ್ ಸಾಕಷ್ಟು ಕಷ್ಟಪಟ್ಟಿದ್ದ. ಆದರೆ, ಇದನ್ನು ಕಬಳಿಸಿಕೊಂಡ ಜಯದೇವ್​. ಆ ಬಳಿಕ ಅವನ…

Read More

ಚಿತ್ರಮಂದಿರಗಳ ಗಟ್ಟಿ ನಿರ್ಧಾರ, ‘ಪೆದ್ದಿ’, ‘ಟಾಕ್ಸಿಕ್’ಗೆ ಸಮಸ್ಯೆ?

ಸಿಂಗಲ್ ಸ್ಕ್ರೀನ್ (Single screen) ಚಿತ್ರಮಂದಿರಗಳು (Theater) ಕಳೆದ ಕೆಲ ವರ್ಷಗಳಿಂದಲೂ ತಮ್ಮ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಮನವಿ ಮಾಡುತ್ತಲೇ ಇವೆ. ಕೇರಳದಲ್ಲಿ ಈ ಬಗ್ಗೆ ಸ್ವತಃ ರಾಜ್ಯದ ಸಚಿವರು ಮಧ್ಯಸ್ಥಿಕೆ ವಹಿಸಿ ಮಾತುಕತೆ ನಡೆಸಿದ್ದು ಸುದ್ದಿ ಆಗಿತ್ತು. ತೆಲುಗು ರಾಜ್ಯಗಳಲ್ಲಿಯೂ ಸಹ ಸಿಂಗಲ್ ಸ್ಕ್ರೀನ್ ಚಿತ್ರಮಂದಿರ ಮಾಲೀಕರು ನಿರ್ಮಾಪಕರ ಸಂಘ ಇನ್ನಿತರೆಗಳ ಕದ ತಟ್ಟುತ್ತಲೇ ಇದ್ದರು. ಅವರ ಬೇಡಿಕೆಯಲ್ಲಿ ಪ್ರಮುಖವಾದ ಬೇಡಿಕೆ ಲಾಭ ಹಂಚಿಕೆಯದ್ದಾಗಿತ್ತು. ಇದೀಗ ತೆಲಂಗಾಣದ ಪ್ರದರ್ಶಕರು ಇನ್ನು ಮುಂದೆ ತಾವು ಬಾಡಿಗೆ ಮಾದರಿಯಲ್ಲ…

Read More

ನಮ್ಮ ಮೆಟ್ರೋದಲ್ಲಿ ಮನಕಲಕುವ ದೃಶ್ಯ: ತನ್ನ ಮಗುವಿನ ಅಸ್ಥಿಪಂಜರ ಎದೆಯ ಮೇಲೆ ಹೊತ್ತು ಅಲೆದಾಡಿದ ತಾಯಿ ಕೋತಿ – Kannada News | Heartbreaking: Bengaluru Mother Monkey’s Unyielding Love for Deceased Baby Goes Viral

ಬೆಂಗಳೂರು, ಏ15: ಪ್ರೀತಿ ಮತ್ತು ಮಮಕಾರಕ್ಕೆ ಕೇವಲ ಮನುಷ್ಯರು ಮಾತ್ರ ಸೀಮಿತವಲ್ಲ ಎನ್ನುವುದಕ್ಕೆ ಬೆಂಗಳೂರಿನ ಮೆಟ್ರೋ ನಿಲ್ದಾಣವೊಂದು ಸಾಕ್ಷಿಯಾಗಿದೆ. ತನ್ನ ಮಗು ಸಾವನ್ನಪ್ಪಿ ಅಸ್ಥಿಪಂಜರವಾದರೂ, ಅದನ್ನು ಬಿಟ್ಟುಕೊಡದೆ ಹೊತ್ತು ಸಾಗುತ್ತಿರುವ ಮಂಗನ ತಾಯಿಯ ದೃಶ್ಯವು ಪ್ರತಿಯೊಬ್ಬರ ಕಣ್ಣಂಚಿನಲ್ಲಿ ನೀರು ತರಿಸುವಂತಿದೆ.ಮಗು ಸಾವನ್ನಪ್ಪಿ ದಿನಗಳೇ ಕಳೆದಿದ್ದರೂ, ಆ ತಾಯಿ ಮಾತ್ರ ಮಗುವಿನ ಅಸ್ಥಿಪಂಜರವನ್ನೇ ತನ್ನ ಎದೆಯ ಮೇಲೆ ಹೊತ್ತುಕೊಂಡು ಮೆಟ್ರೋ ನಿಲ್ದಾಣದ ಆವರಣದಲ್ಲಿ ಓಡಾಡುತ್ತಿದೆ. ಮಗು ಸತ್ತಿದೆ ಎಂಬ ಕಟು ಸತ್ಯವನ್ನು ಒಪ್ಪಿಕೊಳ್ಳಲು ಸಾಧ್ಯವಾಗದ ಆ ತಾಯಿಯ ಮೌನ…

Read More

‘ಜೈ ಹಿಂದ್ ಜೈ ಸಿಂಧ್’ ಬಾಲಿವುಡ್ ಸಿನಿಮಾಗೆ ಇಂದ್ರಜಿತ್ ಲಂಕೇಶ್ ನಿರ್ದೇಶನ – Kannada News | Kannada director Indrajit Lankesh new Hindi movie Jai Hind Jai Sindh

‘ಐಶ್ವರ್ಯಾ’, ‘ಮೊನಾಲಿಸಾ’, ‘ಲಂಕೇಶ್ ಪತ್ರಿಕೆ’ ಮುಂತಾದ ಸಿನಿಮಾಗಳ ಅನುಭವಿ ನಿರ್ದೇಶಕ ಇಂದ್ರಜಿತ್ ಲಂಕೇಶ್ (Indrajit Lankesh) ಅವರು ಈಗ ಹಿಂದಿ ಚಿತ್ರರಂಗದತ್ತ ಮುಖ ಮಾಡಿದ್ದಾರೆ. ಹೌದು, ಅವರೊಂದು ಬಾಲಿವುಡ್ ಸಿನಿಮಾವನ್ನು ಕೈಗೆತ್ತಿಕೊಂಡಿದ್ದಾರೆ. ಈ ಸಿನಿಮಾಗೆ ‘ಜೈ ಹಿಂದ್ ಜೈ ಸಿಂಧ್’ (Jai Hind Jai Sindh) ಎಂದು ಶೀರ್ಷಿಕೆ ಇಡಲಾಗಿದೆ. ಈ ಚಿತ್ರಕ್ಕೆ ಸದ್ದಿಲ್ಲದೆ ಚಿತ್ರೀಕರಣ ಮಾಡಲಾಗಿದೆ. ಇಂದ್ರಜಿತ್ ಲಂಕೇಶ್ ಅವರು ಈ ಸಿನಿಮಾಗೆ ಆ್ಯಕ್ಷನ್-ಕಟ್ ಹೇಳುತ್ತಿದ್ದಾರೆ. ಉತ್ತರಾಖಂಡದಲ್ಲಿ ಚಿತ್ರಕ್ಕೆ ಕೊನೆಯ ಹಂತದ ಶೂಟಿಂಗ್ ಮಾಡಲಾಗುತ್ತಿದೆ. ಇತ್ತೀಚೆಗೆ…

Read More

ದೊಡ್ಡ ಮೊತ್ತಕ್ಕೆ ಸೇಲ್ ಆಯ್ತು ‘ಬಲರಾಮನ ದಿನಗಳು’ ಚಿತ್ರದ ಆಡಿಯೋ ಹಕ್ಕು – Kannada News | Balaramana Dinagalu movie audio rights sold to T Series for this amount

ನಟ ವಿನೋದ್ ಪ್ರಭಾಕರ್ (Vinod Prabhakar) ಅವರು ‘ಬಲರಾಮನ ದಿನಗಳು’ ಸಿನಿಮಾದಲ್ಲಿ ನಟಿಸಿದ್ದಾರೆ. ಅವರಿಗೆ ಜೋಡಿಯಾಗಿ ಪ್ರಿಯಾ ಆನಂದ್ ಅಭಿನಯಿಸಿದ್ದಾರೆ. ಬಿಡುಗಡೆಗೆ ಸಜ್ಜಾಗುತ್ತಿರುವ ಈ ಸಿನಿಮಾಗೆ ಪ್ರಚಾರ ಕಾರ್ಯ ಆರಂಭಿಸಲಾಗಿದೆ. ‘ಶುರು ಶುರು..’ ಎಂಬ ಹಾಡಿನ ಮೂಲಕ ಪ್ರಚಾರ ಶುರುವಾಗಿದೆ. ಈ ಸಿನಿಮಾಗೆ ಕೆ.ಎಂ. ಚೈತನ್ಯ ಅವರು ನಿರ್ದೇಶನ ಮಾಡಿದ್ದಾರೆ. 18 ವರ್ಷಗಳ ಹಿಂದೆ ಕೆ.ಎಂ. ಚೈತನ್ಯ ಅವರ ನಿರ್ದೇಶನದಲ್ಲಿ ‘ಆ ದಿನಗಳು’ ಸಿನಿಮಾ ಮೂಡಿಬಂದಿತ್ತು. ಈಗ ಅವರು ‘ಬಲರಾಮನ ದಿನಗಳು’ (Balaramana Dinagalu) ಸಿನಿಮಾ ಮಾಡಿದ್ದಾರೆ….

Read More

ಬಂಡೀಪುರ ಸಫಾರಿ ವಿರುದ್ಧ ಮತ್ತೆ ಸಿಡಿದೆದ್ದ ರೈತರು: ನಾಳೆಯಿಂದ ಆಮರಣಾಂತ ಧರಣಿ, ಕಾರಣವೇನು?

ಚಾಮರಾಜನಗರ, ಏಪ್ರಿಲ್ 06: ಭಾರಿ ವಿರೋಧದ ನಡುವೆಯೂ ಬಂಡೀಪುರ ಸಫಾರಿಯನ್ನ (Bandipur Safari) ಸರ್ಕಾರ ರೀ ಓಪನ್ ಮಾಡಿತ್ತು. ಇದೀಗ ಸಫಾರಿ ಆರಂಭವಾದ ಬೆನ್ನಲ್ಲೇ ಮತ್ತೆ ಮಾನವ ಮತ್ತು ಕಾಡು ಪ್ರಾಣಿ ಸಂಘರ್ಷ ಹೆಚ್ಚಾಗಿದೆ. ಹೀಗಾಗಿ ಸರ್ಕಾರ ತೆಗೆದುಕೊಂಡಿರುವ ನಿರ್ಧಾರದ ವಿರುದ್ಧ ಸಿಡಿದೆದ್ದಿರುವ ರೈತರು ಸಫಾರಿ ಬಂದ್​​ಗೆ ಆಗ್ರಹಿಸಿ ನಾಳೆಯಿಂದ ಅಂದರೆ ಏಪ್ರಿಲ್​ 07ರಿಂದ ಆಮರಣಾಂತ ಧರಣಿಗೆ ಸಜ್ಜಾಗಿದ್ದಾರೆ. ಪ್ರತಿ ತಾಲೂಕಿನಲ್ಲಿ ಧರಣಿ ಕಳೆದೊಂದು ವರ್ಷದಿಂದ ಮಾನವ ಮತ್ತು ಕಾಡು ಪ್ರಾಣಿ ಸಂಘರ್ಷಕ್ಕೆ ಸುದ್ದಿ ಆಗುತ್ತಿರುವ ಚಾಮರಾಜನಗರ…

Read More

Video: ಪ್ರಧಾನಿ ಮೋದಿ ಕಾರ್ಯಕ್ರದ ಅಲಂಕಾರಕ್ಕೆಂದು ತಂದಿದ್ದ ಹೂವಿನ ಕುಂಡಗಳನ್ನು ಕದ್ದೊಯ್ದ ಜನ – Kannada News | Flower Pots Installed for City Beautification Go Missing After PM’s Lucknow Visit

ಲಕ್ನೋ, ಡಿಸೆಂಬರ್ 26: ಪ್ರಧಾನಿ ನರೇಂದ್ರ ಮೋದಿ ಲಕ್ನೋಗೆ ಭೇಟಿ ನೀಡಿದ್ದರು. ಆದರೆ ಅವರ ಕಾರ್ಯಕ್ರಮದ ಬಳಿಕ ವೈರಲ್ ಆದ ವಿಡಿಯೋ ತೀವ್ರ ಮುಜುಗರವನ್ನುಂಟು ಮಾಡಿದೆ. ಪ್ರಧಾನಿಯವರ ಕಾರ್ಯಕ್ರಮಕ್ಕೂ ಮುನ್ನ ಇಡೀ ನಗರವನ್ನು ಹಸಿರು ಗಿಡಗಳು, ಹೂವಿನ ಕುಂಡಗಳಿಂದ ಅಲಂಕರಿಸಲಾಗಿತ್ತು. ಕಾರ್ಯಕ್ರಮ ಮುಗಿಯುತ್ತಿದ್ದಂತೆ ಜನರು ಹೂವಿನ ಪಾಟ್​ಗಳನ್ನು ಕದ್ದೊಯ್ಯುತ್ತಿರುವ ವಿಡಿಯೋ ವೈರಲ್ ಆಗಿದೆ. ಹಸಿರನ್ನು ಹೆಚ್ಚಿಸಲು ಮತ್ತು ಲಕ್ನೋದ ಸ್ವಚ್ಛ, ದೃಶ್ಯ ಆಕರ್ಷಕ ಚಿತ್ರಣವನ್ನು ಪ್ರಸ್ತುತಪಡಿಸಲು ನೂರಾರು ಅಲಂಕಾರಿಕ ಹೂವಿನ ಕುಂಡಗಳನ್ನು ಇರಿಸಲಾಗಿತ್ತು. ಧಾನಿ ನಿರ್ಗಮಿಸಿದ ಕೂಡಲೇ…

Read More