Headlines

ಆಟೋದಿಂದ ಹಾರಿದ 4 ಗೆಳತಿಯರು; ಒಬ್ಬಳ ದುರಂತ ಸಾವಿಗೆ ಕಾರಣ ಯಾರು? – Kannada News | Kamareddy District Gurukul Students Jumped from Auto one Student Died

ಕಾಮರೆಡ್ಡಿ, ಜನವರಿ 26: ತೆಲಂಗಾಣದಲ್ಲಿ ವಿಚಿತ್ರವಾದ ರೀತಿಯಲ್ಲಿ ಯುವತಿಯೊಬ್ಬಳು ಸಾವನ್ನಪ್ಪಿದ್ದಾಳೆ. ಗುರುಕುಲದ ಹಾಸ್ಟೆಲ್‌ನಲ್ಲಿ ಇರಬೇಕಾದ ನಾಲ್ವರು ವಿದ್ಯಾರ್ಥಿನಿಯರು ಆಟೋ ಹತ್ತಿದರು. ಆದರೆ, ಆಟೋದಲ್ಲಿ ಪ್ರಯಾಣ ಮಾಡುವಾಗ ಒಬ್ಬೊಬ್ಬರಾಗಿ ಕೆಳಗೆ ಬಿದ್ದರು. ಅವರಲ್ಲಿ ಮೂವರು ಬದುಕುಳಿದರು. ತಲೆಗೆ ತೀವ್ರ ಪೆಟ್ಟು ಬಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂಗೀತ ಎಂಬ ಒಬ್ಬಳು ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ. ಕಾಮರೆಡ್ಡಿ ಜಿಲ್ಲೆಯ ಬೋರ್ಲಂ ಗುರುಕುಲ ಶಾಲೆಯಲ್ಲಿ ಈ ಘಟನೆ ನಡೆದಿದೆ. ಗುರುಕುಲ ಶಾಲೆಯಲ್ಲಿ ನಿಜಕ್ಕೂ ಏನಾಯಿತು? ಆ ವಿದ್ಯಾರ್ಥಿನಿಯರು ಆಟೋ ಹತ್ತಿದ್ದು ಏಕೆ? ಅವರು…

Read More

T20 World Cup 2026: ಟೀಂ ಇಂಡಿಯಾವನ್ನು ಬಿಟ್ಟು ಇತರ ತಂಡಗಳಲ್ಲಿ 40 ಭಾರತೀಯ ಮೂಲದ ಕ್ರಿಕೆಟಿಗರು – Kannada News | 2026 T20 World Cup: 40+ Indian Origin Cricketers Set to Shine in Global Squads

2026 ರ ಟಿ20 ವಿಶ್ವಕಪ್ ( T20 World Cup 2026) ಫೆಬ್ರವರಿ 7 ರಿಂದ ಪ್ರಾರಂಭವಾಗಲಿದೆ. ಈ ಪಂದ್ಯಾವಳಿಯಲ್ಲಿ 20 ತಂಡಗಳು ಏಕೈಕ ಟ್ರೋಫಿಗಾಗಿ ಸೆಣಸಾಡಲಿವೆ. ಈ ಆವೃತ್ತಿಯಲ್ಲಿ 55 ಪಂದ್ಯಗಳು ನಡೆಯಲಿದ್ದು, ಮಾರ್ಚ್​ 8 ರಂದು ನಡೆಯಲಿರುವ ಫೈನಲ್ ಪಂದ್ಯದೊಂದಿಗೆ ಅಂತ್ಯಗೊಳಲಿದೆ. ಈ ಬಾರಿಯ ಟಿ20 ವಿಶ್ವಕಪ್​ನ ವಿಶೇಷತೆ ಏನೆಂದರೆ, ಈ ಟೂರ್ನಿಯಲ್ಲಿ ಪಾಲ್ಗೊಳ್ಳುತ್ತಿರುವ ವಿವಿದ ತಂಡಗಳಲ್ಲಿ ಬರೋಬ್ಬರಿ 40 ಭಾರತೀಯ ಮೂಲದ ಕ್ರಿಕೆಟಿಗರು ಸೇರಿದ್ದಾರೆ. ಅದರಲ್ಲೂ ಅಮೆರಿಕ, ಕೆನಡಾ, ಯುಎಇ ಮತ್ತು ಓಮನ್…

Read More

BSNL Recruitment 2026: ಲಿಖಿತ ಪರೀಕ್ಷೆಯಿಲ್ಲದೆ ಸಿಗಲಿದೆ ತಿಂಗಳಿಗೆ 2.25 ಲಕ್ಷ ರೂ. ಸಂಬಳದ ಉದ್ಯೋಗ! ಅರ್ಜಿ ಸಲ್ಲಿಸುವುದು ಹೇಗೆ? – Kannada News | BSNL General Manager Recruitment 2026: 15 Posts, 2.25 Lakh rs Salary, No Exam! Apply Now

ಕೇಂದ್ರ ಸರ್ಕಾರಿ ಸ್ವಾಮ್ಯದ ಪ್ರಮುಖ ದೂರಸಂಪರ್ಕ ಸಂಸ್ಥೆಯಾದ ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (BSNL), ದೇಶಾದ್ಯಂತ ಇರುವ ತನ್ನ ವಿವಿಧ ಶಾಖೆಗಳಲ್ಲಿ ಖಾಲಿ ಇರುವ ಜನರಲ್ ಮ್ಯಾನೇಜರ್ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ವಿಶೇಷ ನೇಮಕಾತಿ ಪ್ರಕಟಣೆಯಡಿ ಒಟ್ಟು 15 ಜನರಲ್ ಮ್ಯಾನೇಜರ್ (ಹಣಕಾಸು ಮತ್ತು ಖಾತೆಗಳು) ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಉನ್ನತ ಮಟ್ಟದ ಸರ್ಕಾರಿ ಉದ್ಯೋಗವನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣ ಅವಕಾಶವಾಗಿದೆ. ಈ ಹುದ್ದೆಗಳಿಗೆ ಇರಬೇಕಾದ ಶೈಕ್ಷಣಿಕ ಅರ್ಹತೆಗಳು: ಬಿಎಸ್‌ಎನ್‌ಎಲ್‌ನ…

Read More

ಗೃಹಬಳಕೆ ಎಲ್​ಪಿಜಿ ಸಿಲಿಂಡರ್​ಗಾಗಿ ರಾಜಧಾನಿ ಜನರ ಕ್ಯೂ!

ಬೆಂಗಳೂರು, ಮಾರ್ಚ್​ 24: ನಗರವು ಪ್ರಸ್ತುತ ಗೃಹಬಳಕೆ LPG ಸಿಲಿಂಡರ್ ಕೊರತೆಯನ್ನು ಎದುರಿಸುತ್ತಿದೆ. ರಾಜಧಾನಿಯ ಲಿಂಗರಾಜಪುರದಲ್ಲಿರುವ ವಿನಯ್ ಗ್ಯಾಸ್ ಏಜೆನ್ಸಿ ಮುಂಭಾಗದಲ್ಲಿ ಸಿಲಿಂಡರ್‌ಗಳಿಗಾಗಿ ಜನರು ಅರ್ಧ ಕಿಲೋಮೀಟರ್‌ಗೂ ಹೆಚ್ಚು ದೂರ ಕ್ಯೂ ನಿಂತಿರುವುದು ಕಂಡುಬಂದಿದೆ. ಖಾಲಿ ಸಿಲಿಂಡರ್‌ಗಳನ್ನು ರಸ್ತೆಯಲ್ಲಿ ಸಾಲಾಗಿ ಇಟ್ಟ ಗ್ರಾಹಕರು ಬೆಳಿಗ್ಗೆ 8:30 ರಿಂದಲೇ ಕಾಯುತ್ತಿದ್ದಾರೆ. ಕಳೆದ ಒಂದು ವಾರದಿಂದ ಸಪ್ಲೈ ಆಗಿಲ್ಲ ಎಂದು ಕೆಲವರು ಹೇಳಿದರೆ, ಮತ್ತೆ ಕೆಲವರು 10 ರಿಂದ 24 ದಿನಗಳವರೆಗೆ ಸಿಲಿಂಡರ್ ಸಿಕ್ಕಿಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ. ಆಹಾರ…

Read More

ಈ ವಾರ ಒಟಿಟಿಗೆ ಬಂದಿವೆ ಭರ್ಜರಿ ಸಿನಿಮಾಗಳು: ನೀವೂ ನೋಡಿ – Kannada News | OTT Release this week from January 25 to January 31

ಬಾಕ್ಸ್ ಆಫೀಸ್​​ನಲ್ಲಿ ಹಲವು ಹೊಸ ದಾಖಲೆಗಳನ್ನೇ ಬರೆದಿರುವ 2025ರ ಬ್ಲಾಕ್ ಬಸ್ಟರ್ ಸಿನಿಮಾ ‘ಧುರಂಧರ್’ ಈ ವಾರ ಒಟಿಟಿಗೆ ಬಂದಿದೆ. ನೆಟ್​​ಫ್ಲಿಕ್ಸ್​​ನಲ್ಲಿ ಸಿನಿಮಾ ಈಗಾಗಲೇ ಬಿಡುಗಡೆ ಆಗಿದ್ದು, ಚಿತ್ರಮಂದಿರಗಳ ರೀತಿಯೇ ಭರ್ಜರಿಯಾಗಿಯೇ ಸದ್ದು ಮಾಡುತ್ತಿದೆ. Source link

Read More

IPL 2026: CSK ತಂಡಕ್ಕೆ ಮತ್ತೊಂದು ಆಘಾತ..! – Kannada News | IPL 2026: CSK’s Ayush Mhatre Suffers Hamstring Tear; Likely to Be Sidelined”

ಐಪಿಎಲ್ 2026ರ ಸೀಸನ್‌ನಲ್ಲಿ ಅದ್ಭುತ ಲಯದಲ್ಲಿದ್ದ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡದ ಯುವ ದಾಂಡಿಗ ಆಯುಷ್ ಮ್ಹಾತ್ರೆ ಸ್ನಾಯು ಸೆಳೆತದ (Hamstring Tear) ಸಮಸ್ಯೆಗೀಡಾಗಿದ್ದಾರೆ. ಈ ವಿಷಯವನ್ನು ತಂಡದ ಬ್ಯಾಟಿಂಗ್ ಕೋಚ್ ಮೈಕಲ್ ಹಸ್ಸಿ ಖಚಿತಪಡಿಸಿದ್ದು, ಇದು ತಂಡಕ್ಕೆ ತುಂಬಲಾರದ ನಷ್ಟ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಏಪ್ರಿಲ್ 18ರಂದು ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ನಡೆದ ಪಂದ್ಯದ ಐದನೇ ಓವರ್‌ನಲ್ಲಿ ಎರಡನೇ ರನ್ ಓಡಲು ಪ್ರಯತ್ನಿಸಿದ ಮ್ಹಾತ್ರೆ ಎಡಗಾಲಿನ ಸ್ನಾಯು ಸೆಳೆತಕ್ಕೆ ಒಳಗಾದರು. ನೋವಿನ ನಡುವೆಯೂ…

Read More

20 ವರ್ಷವಾದ್ರೂ ಕೊಡದ ಗೊಮ್ಮಟೇಶ್ವರನ ಮಹಾಮಸ್ತಕಾಭಿಷೇಕದ ಬಿಲ್: ಸರ್ಕಾರಿ ಕಚೇರಿ ಜಪ್ತಿ – Kannada News | 20 Year Old Gommateshwara Mahamastakabhisheka Dues: Government Office Attached Over Unpaid Bills

ಹಾಸನ, ಜುಲೈ 05: ಅದು 2006ರಲ್ಲಿ ನಡೆದಿದ್ದ 87ನೇ ಮಹಾಮಸ್ತಕಾಭಿಷೇಕ (Mahamastakabhisheka) ಕಾರ್ಯಕ್ರಮ. ದೇಶದ ಮೂಲೆ ಮೂಲೆಗಳಿಂದ ಆಗಮಿಸಿದ್ದ ಲಕ್ಷ ಲಕ್ಷ ಭಕ್ತರು ವೈರಾಗ್ಯ ಮೂರ್ತಿಗೆ ಮಹಾ ಮಜ್ಜನ ಮಾಡಿದರು. ವರ್ಣರಂಜಿತ ಬಾಹುಬಲಿಯ ಮಸ್ತಕಾಭಿಷೇಕವನ್ನ ಕಣ್ತುಂಬಿಕೊಂಡಿದ್ದರು. ಇದೀಗ ಮಹಾಮಸ್ತಕಾಭಿಷೇಕ ಮುಗಿದು 9 ವರ್ಷಗಳಾಗುತ್ತಾ ಬಂದಿದ್ದು, ಇನ್ನೊಂದು ವರ್ಷ ಕಳೆದರೆ ಮತ್ತೆ ಮಹಾಮಸ್ತಕಾಭಿಷೇಕ ಕಾರ್ಯಕ್ರಮಕ್ಕೆ ತಯಾರಿ ಆರಂಭಿಸಬೇಕು. ಆದರೆ ದುರಂತ ಎಂದರೆ 2006ರಲ್ಲಿ ಮಹಾಮಸ್ತಕಾಭಿಷೇಕಕ್ಕೆ ಬೆಟ್ಟದ ಮೇಲೆ ಅಟ್ಟಣಿಗೆ ನಿರ್ಮಾಣಕ್ಕೆ ಐದು ಕೋಟಿ ರೂ ವೆಚ್ಚದ ಕಾಮಗಾರಿ ಮಾಡಿದ್ದ…

Read More

GT vs PBKS: ಪಂಜಾಬ್ ವಿರುದ್ಧ ಕೊನೆಯ ಓವರ್​ನಲ್ಲಿ ಗೆದ್ದ ಗುಜರಾತ್ – Kannada News | IPL 2026: Gujarat Secures Hat trick Win vs Punjab in Thrilling Ahmedabad Clash

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026 ರ 46ನೇ ಪಂದ್ಯದಲ್ಲಿ ಗುಜರಾತ್ ಹಾಗೂ ಪಂಜಾಬ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಬಲಿಷ್ಠ ಪಂಜಾಬ್ ತಂಡವನ್ನು ಕೊನೆಯ ಓವರ್​ನಲ್ಲಿ ಸೋಲಿಸಿದ ಗುಜರಾತ್ ಹ್ಯಾಟ್ರಿಕ್ ಗೆಲುವು ದಾಖಲಿಸಿತು. ಇತ್ತ ಪಂಜಾಬ್ ಈ ಆವೃತ್ತಿಯಲ್ಲಿ ತನ್ನ ಎರಡನೇ ಸೋಲನ್ನು ಎದುರಿಸಿತು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಪಂಜಾಬ್ 163 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಗುಜರಾತ್ 20ನೇ ಓವರ್​ನ 5ನೇ ಎಸೆತದಲ್ಲಿ ವಾಷಿಂಗ್ಟನ್…

Read More

World Pulses Day 2026: ಫೆ. 10ರಂದು ವಿಶ್ವ ದ್ವಿದಳ ಧಾನ್ಯ ದಿನ; ಪೌಷ್ಟಿಕಾಂಶ, ಆರ್ಥಿಕ ಮತ್ತು ಪರಿಸರ ಸ್ನೇಹಿ ಪ್ರಯೋಜನಗಳು – Kannada News | World Pulses Day 2026: Celebrate Health and Sustainability with Pulses’ Power

ಪ್ರತಿ ವರ್ಷ ಫೆಬ್ರವರಿ 10ರಂದು ವಿಶ್ವದಾದ್ಯಂತ ವಿಶ್ವ ದ್ವಿದಳ ಧಾನ್ಯ ದಿನವನ್ನು ಆಚರಿಸಲಾಗುತ್ತದೆ. ದ್ವಿದಳ ಧಾನ್ಯಗಳ ಪೌಷ್ಟಿಕ, ಪರಿಸರ ಮತ್ತು ಆರ್ಥಿಕ ಮಹತ್ವವನ್ನು ಜಾಗತಿಕ ಮಟ್ಟದಲ್ಲಿ ಜನರಿಗೆ ತಿಳಿಸುವ ಉದ್ದೇಶದಿಂದ ಸಂಯುಕ್ತ ರಾಷ್ಟ್ರಸಂಘದ ಮಹಾಸಭೆಯು 2018ರಲ್ಲಿ ಈ ದಿನವನ್ನು ಘೋಷಿಸಿತು. 2019ರಲ್ಲಿ ಮೊದಲ ಬಾರಿಗೆ ಆಚರಣೆ ಪ್ರಾರಂಭವಾಯಿತು. ಇದಕ್ಕೂ ಮೊದಲು 2016 ಅನ್ನು ಅಂತರರಾಷ್ಟ್ರೀಯ ದ್ವಿದಳ ಧಾನ್ಯ ವರ್ಷದಾಗಿ ಆಚರಿಸಲಾಗಿದ್ದು, ಅದರ ಯಶಸ್ಸಿನ ಮುಂದುವರಿಕೆಯೇ ಈ ವಿಶೇಷ ದಿನ. ಸಾವಿರಾರು ವರ್ಷಗಳಿಂದ ಮಾನವ ಆಹಾರ ಸಂಸ್ಕೃತಿಯಲ್ಲಿ ಪ್ರಮುಖ…

Read More

Video: ಸೈಕಲ್ ಏರಿ ಹೊರಟ ಮಾಲೀಕನನ್ನು ತಡೆದು ನಿಲ್ಲಿಸಿದ ಗಜರಾಜ – Kannada News | Elephant stops owner riding bicycle, cutest video goes viral

ಪ್ರಾಣಿಗಳೇ ಹಾಗೆ, ತಮ್ಮ ಭಾವನೆಗಳನ್ನು ವಿಭಿನ್ನ ರೀತಿಯಲ್ಲಿ ತೋರ್ಪಡಿಸುತ್ತವೆ. ಯಾರು ತನ್ನನ್ನು ಪ್ರೀತಿ, ಕಾಳಜಿಯಿಂದ ನೋಡಿಕೊಳ್ಳುತ್ತಾರೋ ಅವರ ಜೊತೆಯಲ್ಲಿ ಮಗುವಿನಂತೆ ವರ್ತಿಸುತ್ತವೆ ಹಾಗೂ ಸಲುಗೆ ಬೆಳೆಸಿಕೊಳ್ಳುತ್ತವೆ. ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ಆನೆಯು (elephant) ತನ್ನನ್ನು ಬಿಟ್ಟು ಹೊರಟ ಮಾಲೀಕನನ್ನು ತಡೆದು ನಿಲ್ಲಿಸುವ ದೃಶ್ಯವಾಗಿದೆ. ಈ ಮುದ್ದಾದ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. srithapthaifamily ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ ಮಾಲೀಕ ಹಾಗೂ ಗಜರಾಜನ ಸುಂದರ ಬಾಂಧವ್ಯವನ್ನು…

Read More