Headlines

ಪತಿ ಮೃತಪಟ್ಟ ಕೆಲವೇ ದಿನಗಳಲ್ಲಿ ಮತ್ತೆ ಮದುವೆಯಾದ ಪತ್ನಿ; 23 ದಿನಗಳ ಬಳಿಕ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ! – Kannada News | Wife remarries short after Husband’s Death; Body Exhumed for Post Mortem After 23 Days

ಪತಿ ಮೃತಪಟ್ಟ ಕೆಲವೇ ದಿನಗಳಲ್ಲಿ ಮತ್ತೆ ಮದುವೆಯಾದ ಪತ್ನಿ; 23 ದಿನಗಳ ಬಳಿಕ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ! ತುಮಕೂರು, ಫೆಬ್ರವರಿ 27: ತುಮಕೂರು ತಾಲ್ಲೂಕಿನ ಹೆಬ್ಬೂರು ಹೋಬಳಿಯ ದಾಸರಹಳ್ಳಿಯಲ್ಲಿ ಅನುಮಾನಾಸ್ಪದ ಸಾವು ಪ್ರಕರಣ ಬೆಳಕಿಗೆ ಬಂದಿದೆ. ಪತಿ ಮೃತಪಟ್ಟ ಕೆಲವೇ ದಿನಗಳಲ್ಲಿ ಪತ್ನಿ ಮತ್ತೊಂದು ಮದುವೆಯಾಗಿರುವ ಹಿನ್ನೆಲೆ ಮೃತನ ಸಾವಿನ ಕುರಿತು ಸಂಶಯ ವ್ಯಕ್ತವಾಗಿದ್ದು, ವ್ಯಕ್ತಿ ಸತ್ತ 23 ದಿನಗಳ ಬಳಿಕ ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಮೃತನ ಸಹೋದರಿಯಿಂದ ಪೊಲೀಸ್ ಠಾಣೆಗೆ ದೂರು!…

Read More

Video: ಹೈ-ಟೆನ್ಷನ್ ಲೈನ್ ಸ್ಪರ್ಶಿಸಿ ಕೆಳಗೆ ಬಿದ್ದ ವ್ಯಕ್ತಿ, ಸಿಪಿಆರ್ ಮೂಲಕ ಜೀವ ಉಳಿಸಿದ ಯುವಕ – Kannada News | Youth’s Swift CPR Revives Worker After High Voltage Shock

ಬುಲಂದ್​ಶಹರ್, ಫೆಬ್ರವರಿ 27: ಅಂಗಡಿಯೊಂದರೆ ಹೊರಗೆ ಟಿನ್ ಶೆಡ್ ಅಳವಡಿಸುತ್ತಿದ್ದ ಕೆಲಸಗಾರ ಆಕಸ್ಮಿಕವಾಗಿ ಹೈ-ಟೆನ್ಷನ್ ಲೈನ್ ಸ್ಪರ್ಶಿಸಿ ಕೆಳಗೆ ಬಿದ್ದಿರುವ ಘಟನೆ ಉತ್ತರ ಪ್ರದೇಶದ ಬುಲಂದ್​ಶಹರ್​ನಲ್ಲಿ ನಡೆದಿದೆ. ಬಳಿಕ ಅಲ್ಲಿದ್ದ ಯುವಕನೊಬ್ಬ ಕೂಡಲೇ ಬಂದು ಸಿಪಿಆರ್ ಮಾಡುವ ಮೂಲಕ ಅವರ ಪ್ರಾಣ ಉಳಿಸಿದ್ದಾರೆ. ಖುರ್ಜಾ ನಗರ ಕೊತ್ವಾಲಿ ಪೊಲೀಸ್ ವ್ಯಾಪ್ತಿಯ ಖುರ್ಜಾ ತಹಸಿಲ್ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದೆ. ವಿದ್ಯುತ್ ಸ್ಪರ್ಶಿಸಿ ಅವರು ಸ್ಥಳದಲ್ಲೇ ಕುಸಿದು ಬಿದ್ದರು, ಮೈತುಂಬಾ ಸುಟ್ಟ ಗಾಯಗಳಾಗಿದ್ದವು. ಅವರ ಕಿರುಚಾಟ ಕೇಳಿ ಹತ್ತಿರದಲ್ಲಿದ್ದ…

Read More

Viral Video: ಮೇಕೆ ಮರಿಯನ್ನು ರಕ್ಷಿಸಲು ಬಾಲಕನಿಗೆ ಹಗ್ಗ ಕಟ್ಟಿ 40 ಅಡಿ ಆಳದ ಬಾವಿಗೆ ಇಳಿಸಿದ್ರು – Kannada News | Child Lowered Into Deep Well to Save Trapped Goat in Bihar Village

ಚಂಪಾರಣ್, ಫೆಬ್ರವರಿ 27: ಬಿಹಾರ(Bihar)ದ ಮೀತಿಹಾರಿ ಜಿಲ್ಲೆಯ ಪಹರ್​ಪುರ ಪ್ರದೇಶದ ಹಳ್ಳಿಯೊಂದರಲ್ಲಿ ಮೇಕೆಯ ಮರಿಯೊಂದು ಆಳವಾದ ಬಾವಿಗೆ ಬಿದ್ದಿತ್ತು. ಅದನ್ನು ರಕ್ಷಿಸಲು ಪುಟ್ಟ ಬಾಲಕನಿಗೆ ಹಗ್ಗ ಕಟ್ಟಿ 40 ಅಡಿ ಆಳದ ಬಾವಿಗೆ ಆತನನ್ನು ಇಳಿಸಿರುವ ವಿಡಿಯೋ ವೈರಲ್ ಆಗಿದೆ. ಮೇಕೆ ಮರಿಯನ್ನು ರಕ್ಷಿಸಲು ಬಾಲಕನೊಬ್ಬ ತನ್ನ ಪ್ರಾಣವನ್ನೇ ಪಣಕ್ಕಿಟ್ಟಿದ್ದಾನೆ. ಅದು ತೆರೆದ ಬಾವಿಯಾಗಿದ್ದು, ಬಾವಿ ಬಳಿ ಆಟವಾಡುತ್ತಿದ್ದ ಮೇಕೆ ಮರಿ ಹೇಗೋ ಬಾವಿಗೆ ಬಿದ್ದಿತ್ತು. ಅದರ ಕಿರುಚಾಟ ಕೇಳಿ ಗ್ರಾಮಸ್ಥರೆಲ್ಲರೂ ಅಲ್ಲಿಗೆ ಬಂದಿದ್ದರು. ಬಾವಿಯ ಆಳವು…

Read More

‘ಅವುಗಳಿಗೆ ಅನ್ನಕ್ಕಿಂತ ಹೆಚ್ಚಾಗಿ ನಿಮ್ಮ ಪ್ರೀತಿ ಬೇಕು’: ಬೆಂಗಳೂರಿನ ಜನರೇ ಬೀದಿ ನಾಯಿಗಳಿಗೆ ಕಲ್ಲು ಹೊಡೆಯಬೇಡಿ, ಸುಧಾ ಮೂರ್ತಿ ಮನವಿ – Kannada News | Sudha Murty Appeals: Bengaluru, Embrace Stray Dogs with Kindness, ABC

ಬೆಂಗಳೂರು, ಫೆ.27: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬೀದಿ ನಾಯಿಗಳ ಹಾವಳಿ ಮತ್ತು ಅವುಗಳ ಮೇಲಿನ ದೌರ್ಜನ್ಯದ ಸುದ್ದಿಗಳು ಆಗಾಗ ಕೇಳಿಬರುತ್ತಲೇ ಇರುತ್ತವೆ. ಆದರೆ, ಇನ್ಫೋಸಿಸ್ ಫೌಂಡೇಶನ್‌ನ ಮಾರ್ಗದರ್ಶಕಿ ಸುಧಾ ಮೂರ್ತಿ (Sudha Murty) ಅವರು ಈ ಮೂಕ ಪ್ರಾಣಿಗಳ ಪರವಾಗಿ ಧ್ವನಿ ಎತ್ತಿದ್ದಾರೆ. ನಗರದ ಜನತೆ ಬೀದಿ ನಾಯಿಗಳ ಬಗ್ಗೆ ತೋರುತ್ತಿರುವ ಅಸಡ್ಡೆಯನ್ನು ಬಿಟ್ಟು, ಮಾನವೀಯತೆಯಿಂದ ನಡೆದುಕೊಳ್ಳುವಂತೆ ಅವರು ಮನವಿ ಮಾಡಿದ್ದಾರೆ. ಬೆಂಗಳೂರಿನ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸುಧಾ ಮೂರ್ತಿಯವರು, “ನನ್ನ ಮನೆಯ ಬಳಿಯೂ ಹಲವು ಬೀದಿ ನಾಯಿಗಳಿವೆ….

Read More

World NGO Day 2026: ವಿಶ್ವ ಎನ್‌ಜಿಒ ದಿನವನ್ನು ಆಚರಿಸುವುದೇಕೆ ಗೊತ್ತಾ? ಇದರ ಹಿನ್ನೆಲೆಯನ್ನು ತಿಳಿಯಿರಿ – Kannada News | World NGO Day 2026: What is the reason behind celebrating World NGO Day?

ಎನ್‌ಜಿಒ (NGO) ಅಂದರೆ ಸರ್ಕಾರೇತರ ಸಂಸ್ಥೆಗಳು. ಇವು ಸಾಮಾಜಿಕ, ಮಾನವೀಯ, ಶೈಕ್ಷಣಿಕ ಪರಿಸರ ಮತ್ತು ಅಭಿವೃದ್ಧಿ ಕಾರ್ಯಗಳಿಗಾಗಿ ಸ್ವಯಂಪ್ರೇರಿತವಾಗಿ ಕಾರ್ಯನಿರ್ವಹಿಸುವ ಲಾಭರಹಿತ ನಾಗರಿಕ ಸಂಘಟನೆಗಳಾಗಿವೆ. ದೊಡ್ಡ ಪ್ರಮಾಣದಲ್ಲಿ ಅಥವಾ ಸ್ಥಳೀಯ ಮಟ್ಟದಲ್ಲಿ ಎನ್‌ಜಿಒಗಳು ಸಮಾಜಗಳನ್ನು ಅಭಿವೃದ್ಧಿಪಡಿಸುವಲ್ಲಿ, ಸಮುದಾಯಗಳನ್ನು ಸುಧಾರಿಸುವಲ್ಲಿ ಮತ್ತು ನಾಗರಿಕ ಭಾಗವಹಿಸುವಿಕೆಯನ್ನು ಉತ್ತೇಜಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಅಲ್ಲದೆ ಇವು ಸರ್ಕಾರ ಮತ್ತು ಸಮಾಜದ ನಡುವೆ ಪ್ರಮುಖ ಕೊಂಡಿಯಾಗಿ ಕಾರ್ಯನಿರ್ವಹಿಸುತ್ತವೆ. ಪ್ರಪಂಚದಾದ್ಯಂತ ಇರುವ ಈ ಸರ್ಕಾರೇತರ ಸಂಸ್ಥೆಗಳ ಸಾಮಾಜಿಕ ಕಾರ್ಯಗಳನ್ನು ಗುರುತಿಸಲು, ಬೆಂಬಲಿಸಲು, ಗೌರವಿಸಲು ಪ್ರತಿವರ್ಷ…

Read More

ಧನ್ವೀರ್ ಸಿನಿಮಾಕ್ಕೆ ಆರಂಭದಲ್ಲೇ ವಿಘ್ನ, ರಾಜ್ಯದಾದ್ಯಂತ ಶೋಗಳು ರದ್ದು – Kannada News | Dhanveer Gowda starrer Hayagreeva movie release postponed

ದರ್ಶನ್ (Darshan) ಆಪ್ತ ಎಂದೇ ಹೆಚ್ಚು ಗುರುತಿಸಿಕೊಂಡಿರುವ ಧನ್ವೀರ್ ಗೌಡ ನಟನೆಯ ‘ಹಯಗ್ರೀವ’ ಸಿನಿಮಾ ಇಂದು (ಫೆಬರವರಿ 27) ಬಿಡುಗಡೆ ಆಗಬೇಕಿತ್ತು, ಸಿನಿಮಾಕ್ಕೆ ಸಾಕಷ್ಟು ಪ್ರಚಾರವನ್ನೂ ಸಹ ಧನ್ವೀರ್ ಮತ್ತು ತಂಡ ಮಾಡಿತ್ತು, ದರ್ಶನ್ ಖಾತೆಯಿಂದ ‘ಹಯಗ್ರೀವ’ ಸಿನಿಮಾದ ಬಗ್ಗೆ ಪೋಸ್ಟ್ ಸಹ ಶೇರ್ ಮಾಡಿ ಶುಭಾಶಯ ಕೋರಲಾಗಿತ್ತು. ಆದರೆ ಇದೀಗ ಸಿನಿಮಾಕ್ಕೆ ಮೊದಲ ಹೆಜ್ಜೆಯನ್ನೇ ವಿಘ್ನ ಎದುರಾಗಿದೆ. ಸಿನಿಮಾದ ಬೆಳಿಗ್ಗೆ ಮತ್ತು ಮಧ್ಯಾಹ್ನದ ಶೋಗಳು ರಾಜ್ಯದಾದ್ಯಂತ ಸಾಮೂಹಿಕವಾಗಿ ರದ್ದಾಗಿವೆ. ‘ಹಯಗ್ರೀವ’ ಸಿನಿಮಾ ಇಂದು (ಫೆಬ್ರವರಿ 27)…

Read More

Rinku Singh’s father dies: ರಿಂಕು ಸಿಂಗ್ ತಂದೆ ನಿಧನ, ಟಿ20 ವಿಶ್ವಕಪ್ ಮಧ್ಯೆಯೇ ಟೀಂ ಇಂಡಿಯಾ ಆಟಗಾರನಿಗೆ ಆಘಾತ – Kannada News | Rinku Singh’s Father Passes Away Due to Liver Cancer; Team India Star Leaves T20 World Cup Camp Midway

ಟೀಂ ಇಂಡಿಯಾ (Team India) ಯುವ ಬ್ಯಾಟರ್ ರಿಂಕು ಸಿಂಗ್ (Rinku Singh) ತಂದೆ ಖಚೇಂದ್ರ ಸಿಂಗ್ ಶುಕ್ರವಾರ ನಿಧನರಾದರು. ನಾಲ್ಕನೇ ಹಂತದ ಲಿವರ್ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರು ದೀರ್ಘಕಾಲದಿಂದ ಚಿಕಿತ್ಸೆ ಪಡೆಯುತ್ತಿದ್ದರು. ಇತ್ತೀಚಿನ ದಿನಗಳಲ್ಲಿ ಆರೋಗ್ಯ ಸ್ಥಿತಿ ಹದಗೆಟ್ಟಿದ್ದರಿಂದ ಗ್ರೇಟರ್ ನೋಯ್ಡಾದ ಯಥಾರ್ಥ್ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಅವರಿಗೆ ವೆಂಟಿಲೇಟರ್‌ ಅಳವಡಿಸಲಾಗಿತ್ತಲ್ಲದೆ, ಕಿಡ್ನಿ ಸಮಸ್ಯೆ ಹಿನ್ನೆಲೆಯಲ್ಲಿ ನಿರಂತರ ಡಯಾಲಿಸಿಸ್‌ ಮಾಡಲಾಗುತ್ತಿತ್ತು ಎಂದು ಕುಟುಂಬ ಮೂಲಗಳು ತಿಳಿಸಿವೆ. ರಿಂಕು ಸಿಂಗ್ ಅವರು ಟಿ20 ವಿಶ್ವಕಪ್‌ (T20…

Read More

ಗೃಹಸಚಿವ ಅಮಿತ್ ಶಾ ಭೇಟಿ ಮಾಡಿದ ರಶ್ಮಿಕಾ-ವಿಜಯ್; ಕಾರಣವೇನು? – Kannada News | Rashmika Mandanna And Vijay Devarakonda Met Amith Shah to Invite Reception

ಗೃಹಸಚಿವ ಅಮಿತ್ ಶಾ ಭೇಟಿ ಮಾಡಿದ ರಶ್ಮಿಕಾ-ವಿಜಯ್ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ (Rashmika Mandanna) ಅವರ ವಿವಾಹ ಅದ್ಧೂರಿಯಾಗಿ ನಡೆಯಿತು. ಗುರುವಾರ (ಫೆಬ್ರವರಿ 27) ಉದಯಪುರದ ಹೋಟೆಲ್​ ಅಲ್ಲಿ ದಂಪತಿಗಳು ಸಪ್ತಪದಿ ತುಳಿದರು. ಎರಡು ಸಂಪ್ರದಾಯಗಳ ಪ್ರಕಾರ, ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ವಿವಾಹವಾದರು. ಗುರುವಾರ ಬೆಳಿಗ್ಗೆ 10 ಗಂಟೆಗೆ ವಿಜಯ್ ದೇವರಕೊಂಡ ಅವರು ರಶ್ಮಿಕಾ ಅವರನ್ನು ತೆಲುಗು ಸ್ಟೈಲ್​​ನಲ್ಲಿ ವಿವಾಹ ಆದರು. ನಂತರ, ದಂಪತಿಗಳು ಕೊಡಗು ಸಂಪ್ರದಾಯದಂತೆ ಮತ್ತೆ ಮದುವೆ ಆದರು. ಈ…

Read More

ವಿಜಯ್-ರಶ್ಮಿಕಾ ಮದುವೆ ಉಡುಗೆ ವಿನ್ಯಾಸ ಮಾಡಿದ್ಯಾರು? ಉಡುಗೆಯ ಬೆಲೆ ಎಷ್ಟು? – Kannada News | Who is Anamika Khanna who designed Vijay Deverakonda and Rashmika’s wedding dress

ವಿಜಯ್ ದೇವರಕೊಂಡ (Vijay Deverakonda) ಮತ್ತು ರಶ್ಮಿಕಾ ಮಂದಣ್ಣ ಮದುವೆ ಅದ್ಧೂರಿಯಾಗಿ ನಡೆದಿದೆ. ಇಬ್ಬರ ಮದುವೆಯ ಚಿತ್ರಗಳು ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿವೆ. ಮದುವೆ ಸಮಯದಲ್ಲಿ ಇಬ್ಬರೂ ಧರಿಸಿದ್ದ ಉಡುಗೆಗಳ ಬಗ್ಗೆ ಭರಪೂರ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಇಬ್ಬರ ಉಡುಗೆಗೆ ಡಿವೈನ್ ಲುಕ್ (ದೈವೀಕಳೆ) ಇದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಅಂದಹಾಗೆ ಈ ಇಬ್ಬರ ಮದುವೆ ಉಡುಗೆಗಳನ್ನು ವಿನ್ಯಾಸ ಮಾಡಿರುವ ವಿನ್ಯಾಸಕಿ ಒಬ್ಬರೇ ಅದುವೇ ಡಿಸೈನರ್​​ಗಳ ಡಿಸೈನರ್ ಎನಿಸಿಕೊಂಡಿರುವ ಅನಾಮಿಕಾ ಖನ್ನಾ. ಅನಾಮಿಕಾ ಖನ್ನಾ,…

Read More

Video: ಇಯರ್ ಎಂಡ್ ಪಾರ್ಟಿ ಕೊಟ್ಟು, 235 ಕೋಟಿ ರೂ. ನಗದು ಇಟ್ಟು, ಸಿಬ್ಬಂದಿಗೆ ಎಷ್ಟು ಬೇಕೋ ಅಷ್ಟು ತಗೊಳಿ ಎಂದ ಮಾಲೀಕ

ಬೀಜಿಂಗ್, ಫೆಬ್ರವರಿ 27: ಸಾಮಾನ್ಯವಾಗಿ ಕಂಪನಿಗಳಲ್ಲಿ ಪ್ರತಿ ವರ್ಷ ಸಂಬಳ ಹೆಚ್ಚಿಸುವುದೇ ಕಷ್ಟ, ಅದರಲ್ಲಿ ಬೋನಸ್ ಆಗಿ ಕೋಟಿ ಕೋಟಿ ರೂ. ಹಣ ಸಿಬ್ಬಂದಿಗೆ ಕೊಡುತ್ತಾರೆ ಎಂದರೆ ಅಚ್ಚರಿಯ ವಿಷಯವೇ ಸರಿ. ಚೀನಾದ ಕಂಪನಿಯೊಂದು ಈ ಮಹತ್ತರ ಕೆಲಸ ಮಾಡಿದೆ. ಕಂಪನಿಗೆ ಬಂದ ಲಾಭದಲ್ಲಿ ಶೇ.70ರಷ್ಟನ್ನು ತನ್ನ ಉದ್ಯೋಗಿಗಳಿಗೆ ನೀಡಿದೆ. ವಾರ್ಷಿಕ ಬೋನಸ್ ಆಗಿ ಸಿಬ್ಬಂದಿಗೆ 180 ಮಿಲಿಯನ್ ಯುವಾನ್ ಅಂದರೆ ಸುಮಾರು 235 ಕೋಟಿ ರೂ. ನೀಡಿರುವ ಘಟನೆ ನಡೆದಿದೆ. ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್…

Read More