Headlines

T20 World Cup 2026: ಎರಡಂಕಿ ಮೊತ್ತ ದಾಖಲಿಸಿ ಇತಿಹಾಸ ಸೃಷ್ಟಿಸುವ ಹೊಸ್ತಿಲಿನಲ್ಲಿ ಸೂರ್ಯ

ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ, ಟೀಂ ಇಂಡಿಯಾ ಇತಿಹಾಸ ನಿರ್ಮಿಸಲು ಕೇವಲ ಒಂದು ಹೆಜ್ಜೆ ದೂರದಲ್ಲಿದೆ. ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಟಿ20 ವಿಶ್ವಕಪ್ ಫೈನಲ್ ಪಂದ್ಯವು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಅಲ್ಲಿ ಟೀಂ ಇಂಡಿಯಾ ತನ್ನ ಮೂರನೇ ಟಿ20 ವಿಶ್ವಕಪ್ ಗೆಲ್ಲಲು ಪ್ರಯತ್ನಿಸಲಿದೆ. ಇದರ ಜೊತೆಗೆ ನಾಯಕ ಸೂರ್ಯಕುಮಾರ್ ಯಾದವ್ ಕೂಡ ಹೀನಾಯ ದಾಖಲೆಯ ಸರಣಿಯನ್ನು ಮುರಿಯುವ ಇರಾದೆಯಲ್ಲಿದ್ದಾರೆ. ವಾಸ್ತವವಾಗಿ ಭಾರತ ಮೂರು ಬಾರಿ ಟಿ20 ವಿಶ್ವಕಪ್ ಫೈನಲ್‌ ಆಡಿದೆ. ಆದರೆ ಈ ಮೂರು…

Read More

ನೆಲಮಂಗಲ: ಪರ ಸ್ತ್ರೀ ವ್ಯಾಮೋಹಕ್ಕಾಗಿ ಪತ್ನಿಗೆ ಕಿರುಕುಳ, ನ್ಯಾಯಕ್ಕಾಗಿ ಡಿವೈಎಸ್ಪಿ ಕಚೇರಿ ಮೆಟ್ಟಿಲೇರಿದ ಮಹಿಳೆ – Kannada News | Nelamangala Marital Dispute: Woman Moves DYSP Office After Husband Seeks Divorce Over Extra Marital Affair

ಸಂತ್ರಸ್ತೆ ಜತೆ ಆರೋಪಿ ಪುನೀತ್Image Credit source: tv9 ನೆಲಮಂಗಲ, ಏಪ್ರಿಲ್ 16: ಪರ ಸ್ತ್ರೀ ವ್ಯಾಮೋಹಕ್ಕೆ ಬಿದ್ದ ಪತಿಯೊಬ್ಬ ತನ್ನ ಪತ್ನಿಗೆ ವಿಚ್ಛೇದನ ನೀಡಲು ಮುಂದಾಗಿ, ದೈಹಿಕ ಹಾಗೂ ಮಾನಸಿಕ ಕಿರುಕುಳ ನೀಡುತ್ತಿರುವ ಘಟನೆ ನೆಲಮಂಗಲ (Nelamangala) ತಾಲೂಕಿನ ದಾಬಸ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಬೈಲಪ್ಪನ ಪಾಳ್ಯ ನಿವಾಸಿ ಪುನೀತ್ ಕುಮಾರ್ ಹಾಗೂ ಪವಿತ್ರಾ ಅವರ ವಿವಾಹ ಐದು ವರ್ಷಗಳ ಹಿಂದೆ ನಡೆದಿತ್ತು. ಪವಿತ್ರಾ ಅವರ ಪೋಷಕರು ಮಗಳ ಮದುವೆಗೆ 200 ಗ್ರಾಂ…

Read More

Video: ಬಿಹಾರದಲ್ಲಿ 25 ಸಾವಿರ ರೂ. ಕೊಟ್ರೆ ಹುಡ್ಗೀರು ಸಿಗ್ತಾರೆ, ಕೋಲಾಹಲ ಸೃಷ್ಟಿಸಿದ ಸಚಿವೆ ರೇಖಾ ಆರ್ಯ ಪತಿಯ ಹೇಳಿಕೆ – Kannada News | Uttarakhand Minister’s Husband Under Fire for Disturbing Comment on Women

ಉತ್ತರಾಖಂಡ, ಜನವರಿ 04: ಬಿಹಾರದಲ್ಲಿ 20 ರಿಂದ 25 ಸಾವಿರ ರೂ. ಕೊಟ್ಟರೆ ಹುಡುಗಿಯರು ಸಿಗ್ತಾರೆ ಎನ್ನುವ ಸಚಿವೆ ರೇಖಾ ಆರ್ಯ ಅವರ ಪತಿ ಗಿರ್ಧಾರಿ ಲಾಲ್ ಸಾಹು ಅವರ ಹೇಳಿಕೆ ತೀವ್ರ ಕೋಲಾಹಲ ಸೃಷ್ಟಿಸಿದೆ. ಉತ್ತರಾಖಂಡ ರಾಜಕೀಯ ಮತ್ತೊಮ್ಮೆ ಗೊಂದಲಮಯವಾಗಿದೆ.ಮಹಿಳಾ ಸಬಲೀಕರಣ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ರೇಖಾ ಆರ್ಯ ಅವರ ಪತಿ ಗಿರ್ಧಾರಿ ಲಾಲ್ ಸಾಹು ಅವರ ಹೇಳಿಕೆ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿರುವ ವೀಡಿಯೊವೊಂದರಲ್ಲಿ, ಗಿರ್ಧಾರಿ ಲಾಲ್…

Read More

Teeth Gap Fortune: ನಿಮ್ಮ ಹಲ್ಲುಗಳ ನಡುವೆ ಅಂತರವಿದೆಯೇ? ಜ್ಯೋತಿಷ್ಯ ಮತ್ತು ಸಾಮುದ್ರಿಕ ಶಾಸ್ತ್ರ ಹೇಳುವುದೇನು ಗೊತ್ತಾ? – Kannada News | Teeth Gap Fortune: Astrology Secrets for Smart, Wealthy Women

ಸಾಮಾನ್ಯವಾಗಿ, ಅನೇಕ ಜನರು ಹಲ್ಲುಗಳ ನಡುವಿನ ಅಂತರದಿಂದಾಗಿ ನಗಲು ಕಷ್ಟಪಡುತ್ತಾರೆ. ಇದು ಅವರ ಸೌಂದರ್ಯವನ್ನು ಕಡಿಮೆ ಮಾಡುತ್ತದೆ ಎಂದು ಭಾವಿಸಿ, ಅವರು ವೈದ್ಯರ ಬಳಿಗೆ ಹೋಗಿ ಕ್ಲಿಪ್‌ಗಳನ್ನು ಹಾಕಿಸಿಕೊಳ್ಳುತ್ತಾರೆ. ಆದರೆ, ಜ್ಯೋತಿಷ್ಯ ಮತ್ತು ಸಾಮುದ್ರಿಕ ಶಾಸ್ತ್ರದ ಪ್ರಕಾರ ಹಲ್ಲುಗಳ ನಡುವೆ ಅಂತರವಿರುವುದು ದೋಷವಲ್ಲ, ಅದು ದೊಡ್ಡ ಆಶೀರ್ವಾದ ಎಂದು ನಿಮಗೆ ತಿಳಿದಿದೆಯೇ? ಈ ಗುಣಲಕ್ಷಣವಿದ್ದರೆ ಮಹಿಳೆಯರು, ವಿಶೇಷವಾಗಿ ಅದೃಷ್ಟವಂತರು ಎಂದು ಶಾಸ್ತ್ರ ಹೇಳುತ್ತವೆ. ಅತ್ಯಂತ ಬುದ್ಧಿವಂತರು: ಜ್ಯೋತಿಷ್ಯ ತಜ್ಞರ ಪ್ರಕಾರ, ಮುಂಭಾಗದ ಹಲ್ಲುಗಳ ನಡುವೆ ಅಂತರವಿರುವ ಹುಡುಗಿಯರು…

Read More

ಚಡ್ಡಿ ಕಳ್ಳಿಯರು; ಅಂಗಡಿಯಲ್ಲಿ ಒಳ ಉಡುಪು ಕದ್ದ ಮಹಿಳೆಯರು – Kannada News | 3 Women Stealing Undergarments In Varanasi Store video Goes Viral

ವಾರಾಣಸಿ, ಫೆಬ್ರವರಿ 27: ವಾರಾಣಸಿಯ ಲಾಹುರಾಬಿರ್ ಅಂಗಡಿಯಿಂದ ಮೂವರು ಮಹಿಳೆಯರು 10,000 ರೂ. ಮೌಲ್ಯದ ಒಳ ಉಡುಪುಗಳನ್ನು ಕದ್ದಿದ್ದಾರೆ ಎಂದು ಆರೋಪಿಸಲಾಗಿದೆ. ವಾರಾಣಸಿಯಲ್ಲಿ (Varanasi) ವ್ಯಾಪಾರಿಗಳ ಸಂಘದ ಪ್ರಮುಖ ನಾಯಕಿಯರಾಗಿರುವ ಮೂವರು ಮಹಿಳೆಯರು ಸುಮಾರು 10,000 ರೂ. ಮೌಲ್ಯದ ಒಳ ಉಡುಪುಗಳನ್ನು ಕದ್ದಿದ್ದಾರೆ ಎಂದು ಅಂಗಡಿ ಮಾಲೀಕರು ಆರೋಪಿಸಿದ್ದರು. ಸಿಸಿಟಿವಿ ಪರಿಶೀಲಿಸಿದಾಗ ಈ ಆರೋಪ ದೃಢಪಟ್ಟಿದೆ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

‘ಡಾನ್ 3’ ವಿವಾದಕ್ಕೆ ಬಿಗ್ ಟ್ವಿಸ್ಟ್; ಚಿತ್ರರಂಗದ ಒಕ್ಕೂಟಕ್ಕೇ ಲೀಗಲ್ ನೋಟಿಸ್ ಕಳುಹಿಸಿದ ರಣವೀರ್ ಸಿಂಗ್ – Kannada News

ಬಾಲಿವುಡ್ ಸ್ಟಾರ್ ನಟ ರಣವೀರ್ ಸಿಂಗ್ ಹಾಗೂ ‘ಡಾನ್ 3’ ಚಿತ್ರತಂಡದ ವಿವಾದ ದಿನ ಕಳೆದಂತೆ ದೊಡ್ಡದಾಗುತ್ತಲೇ ಇದೆ. ಸಿನಿಮಾ ಕೈಬಿಟ್ಟು, ನಷ್ಟ ಪರಿಹಾರಕ್ಕೆ ಒಪ್ಪದ ಬೆನ್ನಲ್ಲೇ ರಣವೀರ್ ಸಿಂಗ್ ವಿರುದ್ಧ ಚಿತ್ರರಂಗದ ಒಕ್ಕೂಟ ನಿಷೇಧ ಹೇರಿತ್ತು. ಇದೀಗ ನಟ ರಣವೀರ್ ಸಿಂಗ್ ಅವರು ತಮಗೆ ವಿಧಿಸಲಾಗಿರುವ ಅಸಹಕಾರ ಆದೇಶದ ವಿರುದ್ಧ ‘ಫೆಡರೇಶನ್ ಆಫ್ ವೆಸ್ಟರ್ನ್ ಇಂಡಿಯಾ ಸಿನಿ ಎಂಪ್ಲಾಯೀಸ್’ (FWICE) ಸಂಸ್ಥೆಗೆ ನೋಟಿಸ್ ಕಳುಹಿಸುವ ಮೂಲಕ ತಿರುಗೇಟು ನೀಡಿದ್ದಾರೆ. ಹಿಂದೂಸ್ತಾನ್ ಟೈಮ್ಸ್ ವರದಿಯ ಪ್ರಕಾರ, ರಣವೀರ್…

Read More

Ants: ಇರುವೆಗಳು ಸಾಲಾಗಿ ಚಲಿಸುವುದರ ಹಿಂದಿದೆ ಈ ಕಾರಣ – Kannada News | Ants: Why do ants move in a line?

ಮನೆಯಲ್ಲಿ ಸಿಹಿತಿಂಡಿ (sweets) ಏನಾದ್ರೂ ಕಂಡ್ರೆ ಇರುವೆಗಳು (Ants) ಮುತ್ತಿಕೊಳ್ಳುತ್ತವೆ. ಚುರುಕಿನ ಜೀವಿಗಳಾಗಿರುವ ಈ ಇರುವೆಗಳು ಸಾಲುಗಟ್ಟಿ ಅತ್ತಿಂದ ಇತ್ತ ಓಡಾಡುವುದನ್ನು ನೀವು ನೋಡುತ್ತೀರಿ. ಸಾಲುಗಟ್ಟಿ ಹೋಗುವ ಈ ಪುಟ್ಟ ಜೀವಿಗಳಿಗೆ ತೊಂದರೆ ಎದುರಾದರೆ ತನ್ನ ಬಳಗಕ್ಕೆ ಸೂಚನೆ ನೀಡುತ್ತವೆ. ಆದರೆ ನೀವು ಇರುವೆಗಳು ಸಾಲಾಗಿ ಯಾಕೆ ಓಡಾಡುತ್ತವೆ ಎಂದು ಒಮ್ಮೆಯಾದರೂ ಯೋಚಿಸಿದ್ದೀರಾ. ಇದಕ್ಕೆ ಕಾರಣ ಇರುವೆಗಳು ಬಿಡುಗಡೆ ಮಾಡುವ ಫೆರೋಮೋನ್ಸ್ ಎಂಬ ರಾಸಾಯನಿಕ ಅಂಶ. ಈ ಕುರಿತಾದ ಕಂಪ್ಲೀಟ್ ಮಾಹಿತಿ ಇಲ್ಲಿದೆ. ಇರುವೆಗಳು ಸಾಲಿನಲ್ಲಿ ಚಲಿಸುವುದು…

Read More

ಗುಟ್ಕಾ, ಪಾನ್ ಮಸಾಲಾದಲ್ಲಿ ಡ್ರಗ್ಸ್ ಪತ್ತೆಯಾದ್ರೆ ಸಂಪೂರ್ಣ ಬ್ಯಾನ್: ಸಿಎಂ ಡಿಕೆ ಶಿವಕುಮಾರ್ ಕಠಿಣ ಎಚ್ಚರಿಕೆ – Kannada News | CM DK Shivakumar Warns: Says Karnataka Will Ban Pan Masala and Gutka if Narcotics, Drugs Found In Products

ಬೆಂಗಳೂರು, ಜೂನ್ 29: ಗುಟ್ಕಾ ಮತ್ತು ಪಾನ್ ಮಸಾಲಾದಂಥ ತಂಬಾಕು ಉತ್ಪನ್ನಗಳಲ್ಲಿ ಅಲ್ಪ ಪ್ರಮಾಣದಲ್ಲಿ ಮಾದಕ ದ್ರವ್ಯಗಳು ಇರುವುದು ಪತ್ತೆಯಾದರೂ ಸಹ ರಾಜ್ಯದಲ್ಲಿ ಅವುಗಳನ್ನು ತಕ್ಷಣವೇ ನಿಷೇಧಿಸಲಾಗುವುದು ಎಂದು ಸಿಎಂ ಡಿಕೆ ಶಿವಕುಮಾರ್ (DK Shivakumar) ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ (RGUHS) 31ನೇ ಸಂಸ್ಥಾಪನಾ ದಿನಾಚರಣೆ ಹಾಗೂ ‘ನಶಾ ಮುಕ್ತ್ ಭಾರತ್ (ಮಾದಕವಸ್ತು ಮುಕ್ತ ಭಾರತ)’ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಗುಟ್ಕಾ ಮತ್ತು…

Read More

ರಾಮ ಮಂದಿರ ದೇಣಿಗೆ ಹಗರಣ:ಬೆಳಗ್ಗೆ ಫೋನ್ ಕಾಲ್, ಮಧ್ಯಾಹ್ನ ಕೋಟಿ ಕಳ್ಳತನ, ಏನೇನೆಲ್ಲಾ ನಡೀತು? – Kannada News | Ram Mandir Donation Scam: Morning Calls, Afternoon Crores Stolen in Ayodhya

ಅಯೋಧ್ಯೆ, ಜುಲೈ 12: ಅಯೋಧ್ಯೆ(Ayodhya)ಯ ಭವ್ಯ ರಾಮ ಮಂದಿರಕ್ಕೆ ಭಕ್ತರು ಅರ್ಪಿಸಿದ ದೇಣಿಗೆ ಹಣವನ್ನು ಲೂಟಿ ಮಾಡಿದ ಜಾಲದ ಹಿಂದೆ ಬಾಲಿವುಡ್ ಸಿನಿಮಾಗಳನ್ನು ಮೀರಿಸುವಂತಹ ಮಾಸ್ಟರ್ ಪ್ಲಾನ್ ಇರುವುದು ಪತ್ತೆಯಾಗಿದೆ. ಇದು ಕೇವಲ ಸಾಧಾರಣ ಕಳ್ಳತನವಲ್ಲ, ಬದಲಿಗೆ ದಿನವೂ ಬೆಳಗ್ಗೆ ಎದ್ದು ‘ಸ್ಕ್ರಿಪ್ಟ್’ ಬರೆದು ನಡೆಸುತ್ತಿದ್ದ ಸಂಘಟಿತ ಆಡಳಿತಾತ್ಮಕ ಅಪರಾಧ ಎಂಬುದು ತನಿಖೆಯಿಂದ ಬಯಲಾಗಿದೆ. ಎಸ್​ಐಟಿ ನಡೆಸಿರುವ ತನಿಖೆಯ ಪ್ರಕಾರ, ಈ ಗ್ಯಾಂಗ್ ಕೇವಲ 40 ದಿನಗಳಲ್ಲಿ ಬರೋಬ್ಬರಿ 70 ಬಾರಿ ರಾಮನ ಹಣಕ್ಕೆ ಕನ್ನ ಹಾಕಿದೆ….

Read More

ಮೊನಾಲಿಸಾಗೆ ನಿಜಕ್ಕೂ 18 ವರ್ಷ ತುಂಬಿದೆಯೇ? ಇಲ್ಲಿದೆ ಉತ್ತರ

ಪ್ರಯಾಗ್‌ರಾಜ್ ಕುಂಭಮೇಳದ ಸಮಯದಲ್ಲಿ ರಾತ್ರೋರಾತ್ರಿ ಇಂಟರ್ನೆಟ್ ಸೆನ್ಸೇಷನ್ ಆದ ಮೊನಾಲಿಸಾ ಭೋಸ್ಲೆ (Monalisa Bhosle), ಕೇರಳದಲ್ಲಿ ತಮ್ಮ ಗೆಳೆಯ ಫರ್ಮಾನ್ ಖಾನ್ ಅವರನ್ನು ವಿವಾಹವಾದರು. ಕೇರಳದ ಪೂವಾರ್ ಬಳಿಯ ಅರುಮನೂರಿನ ನಾಯನಾರ್ ದೇವಸ್ಥಾನದಲ್ಲಿ ಈ ಜೋಡಿ ಹಿಂದೂ ಸಂಪ್ರದಾಯಗಳ ಪ್ರಕಾರ ವಿವಾಹವಾದರು. ಈ ಮದುವೆಯ ನಂತರ ಮೊನಾಲಿಸಾ ಭೋಸ್ಲೆ ಇಸ್ಲಾಂಗೆ ಮತಾಂತರಗೊಳ್ಳುತ್ತಾರೆಯೇ ಎಂಬ ಬಗ್ಗೆ ಕೆಲವರು ಅನುಮಾನ ವ್ಯಕ್ತಪಡಿಸಿದರು. ಮೊನಾಲಿಸಾ ಮತ್ತು ಫರ್ಮಾನ್ ಖಾನ್ ಇದಕ್ಕೆ ಉತ್ತರಿಸಿದ್ದಾರೆ. ಮದುವೆಯ ನಂತರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮೊನಾಲಿಸಾ, ‘ನಾವು ಹಿಂದೂ…

Read More