Headlines

Easter: ಈಸ್ಟರ್; ಸಾವನ್ನು ಗೆದ್ದ ಯೇಸುವಿನ ಪುನರುತ್ಥಾನದ ಹಬ್ಬ,ಇಲ್ಲಿದೆ ಈ ದಿನದ ಮಹತ್ವ

ಕ್ರಿಶ್ಚಿಯನ್ ಧರ್ಮದಲ್ಲಿ ಗುಡ್ ಫ್ರೈಡೇ ಮತ್ತು ಈಸ್ಟರ್ ಭಾನುವಾರ ಅತ್ಯಂತ ಪವಿತ್ರವಾದ ದಿನಗಳು. ಈ ವರ್ಷ ಏಪ್ರಿಲ್ 3 ರಂದು ಶುಭ ಶುಕ್ರವಾರವನ್ನು (Good Friday) ಆಚರಿಸಲಾಗಿದ್ದು, ಅದರ ಎರಡು ದಿನಗಳ ನಂತರ ಅಂದರೆ ನಾಳೆ, ಏಪ್ರಿಲ್ 5 ರಂದು ಈಸ್ಟರ್ ಭಾನುವಾರವನ್ನು ವಿಶ್ವಾದ್ಯಂತ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಈ ದಿನವು ಕೇವಲ ಸಂಪ್ರದಾಯವಲ್ಲ, ಬದಲಿಗೆ ಮನುಕುಲಕ್ಕೆ ಭರವಸೆ ಮತ್ತು ಹೊಸ ಜೀವನದ ಸಂದೇಶವನ್ನು ನೀಡುವ ಪವಾಡದ ದಿನವಾಗಿದೆ. ಪವಿತ್ರ ಶನಿವಾರದ ಮೌನ: ಇಂದು ಪವಿತ್ರ ಶನಿವಾರ (Holy…

Read More

ರಾಜಕೀಯ ಎಂಟ್ರಿ ಯಾವಾಗ? ಉತ್ತರಿಸಿದ ‘ದುನಿಯಾ’ ವಿಜಯ್ – Kannada News | Duniya Vijay Says When He will Enter Politics

ದಳಪತಿ ವಿಜಯ್ ಅವರು ಟಿವಿಕೆ ಮೂಲಕ ದೊಡ್ಡ ಗೆಲುವು ಕಂಡಿದ್ದಾರೆ. ಈ ಗೆಲುವಿನ ಬಗ್ಗೆ ಹಾಗೂ ರಾಜಕೀಯ ಎಂಟ್ರಿ ಬಗ್ಗೆ ವಿಜಯ್ ಮಾತನಾಡಿದ್ದಾರೆ. ‘ನನ್ನ ಹೆಸರೂ ವಿಜಯ್, ಅವರ ಹೆಸರೂ ವಿಜಯ್. ಈ ಕಾರಣಕ್ಕೆ ಖುಷಿ ಇದೆ. ತಮಿಳುನಾಡಿನಲ್ಲಿ ಆದ ಬದಲಾವಣೆ ಎಲ್ಲ ಕಡೆಗಳಲ್ಲೂ ಆಗಬೇಕು’ ಎಂದರು. ರಾಜಕೀಯ ಎಂಟ್ರಿ ಯಾವಾಗ ಎಂದು ವಿಜಯ್ ಕೇಳಿದ ಪ್ರಶ್ನೆಗೆ ವಿಜಯ್ ಉತ್ತರಿಸಿದರು. ‘ಜೆಂಜಿಗಳು ಇದಕ್ಕೆ ಕಾರಣ. ಅವರು ಮನಸ್ಸು ಮಾಡಿದರೆ ಬದಲಾವಣೆ ತರುತ್ತಾರೆ’ ಎಂದರು. ರಾಜಕೀಯಕ್ಕೆ ಬರೋದಕ್ಕೆ ಈಗಲೇ…

Read More

ದೆಹಲಿಯ ಮೆಟ್ರೋ ಸಿಬ್ಬಂದಿ ವಸತಿಗೃಹದಲ್ಲಿ ಅಗ್ನಿ ಅವಘಡ, ಬಾಲಕಿ ಸೇರಿ ಮೂವರು ಸಜೀವ ದಹನ – Kannada News | Delhi Metro Quarters Fire: 3 Including Child Burnt Alive in Adarsh Nagar Tragedy

ನವದೆಹಲಿ, ಜನವರಿ 06: ದೆಹಲಿಯ ಮೆಟ್ರೋ ಸಿಬ್ಬಂದಿ ವಸತಿಗೃಹದಲ್ಲಿ ಭಾರಿ ಅಗ್ನಿ ಅವಘಡ(Fire Accident) ಸಂಭವಿಸಿದ್ದು, ಬಾಲಕಿ ಸೇರಿ ಮೂವರು ಸಜೀವದಹನವಾಗಿದ್ದಾರೆ.ದೆಹಲಿಯ ಆದರ್ಶನಗರದಲ್ಲಿರುವ ವಸತಿಗೃಹದಲ್ಲಿ ಈ ಘಟನೆ ನಡೆದಿದೆ. ಪತಿ, ಪತ್ನಿ ಮತ್ತು ಬಾಲಕಿ ದುರಂತವಾಗಿ ಸಾವನ್ನಪ್ಪಿದ್ದಾರೆ.ಮೂವರ ಮೃತದೇಹಗಳನ್ನು ಸುಟ್ಟು ಕರಕಲಾಗಿದೆ. ಪೊಲೀಸರು ಈ ಬಗ್ಗೆ ತನಿಖೆ ಆರಂಭಿಸಿದ್ದಾರೆ. ಘಟನೆ ಬಗ್ಗೆ ಮಾಹಿತಿ ಅಗ್ನಿ ಶಾಮಕದಳದ ಸಿಬ್ಬಂದಿ ನೀಡಿರುವ ಮಾಹಿತಿ ಪ್ರಕಾರ, ಬೆಳಗಿನ ಜಾವ 2.39ಕ್ಕೆ ಡಿಎಂಆರ್‌ಸಿ ಕ್ವಾರ್ಟರ್‌ನಲ್ಲಿರುವ ಗೃಹೋಪಯೋಗಿ ವಸ್ತುವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ವರದಿ…

Read More

RCB vs LSG IPL 2026 Live Score: ಆರ್​ಸಿಬಿ- ಲಕ್ನೋ ಮುಖಾಮುಖಿ – Kannada News | Royal Challengers Bengaluru vs Lucknow Super Giants IPL 2026 Live Cricket Score RCB vs LSG Match on 15th April latest news in Kannada

ಐಪಿಎಲ್ 2026 ರ 23 ನೇ ಪಂದ್ಯವು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವೆ ನಡೆಯಲಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈ ಪಂದ್ಯವನ್ನು ತಮ್ಮ ತವರು ಮೈದಾನವಾದ ಎಂಎ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಡಲಿದೆ. ಈ ಪಂದ್ಯದಲ್ಲಿ, ಆರ್‌ಸಿಬಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ತಮ್ಮ ಮೊದಲ ತವರು ಗೆಲುವನ್ನು ಎದುರು ನೋಡುತ್ತಿದೆ, ಏಕೆಂದರೆ ಆರ್​ಸಿಬಿ ತಮ್ಮ ತವರು ನೆಲದಲ್ಲಿ ಲಕ್ನೋ ತಂಡವನ್ನು ಎಂದಿಗೂ ಸೋಲಿಸಿಲ್ಲ. Source link

Read More

ಅಂತರ್ಜಾತಿ ವಿವಾಹವಾಗುವವರಿಗೆ ಶುಭ ಸುದ್ದಿ: ವಿಧಾನಸಭೆಯಲ್ಲಿ ‘ಇವನಮ್ಮವ ಇವ ನಮ್ಮವ’ ವಿಧೇಯಕ ಮಂಡನೆ

ಬೆಂಗಳೂರು, ಮಾರ್ಚ್​​ 18: ಅಂತರ್ಜಾತಿ ವಿವಾಹ ಸಂದರ್ಭ ಕುಟುಂಬಸ್ಥರಿಂದ ತೀವ್ರ ಆಕ್ಷೇಪ, ಬಹಿಷ್ಕಾರ ಸೇರಿ ಕೆಲ ಪ್ರಕರಣಗಳಲ್ಲಿ ಕೊಲೆಯೂ ನಡೆದಿರುವ ಉದಾಹರಣೆಗಳಿವೆ. ಹೀಗಾಗಿ ಅಂತರ್ಜಾತಿ ವಿವಾಹಿತರ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಿದ್ದು, ಹೊಸ ಕಾಯ್ದೆ ತರಲು ಮುಂದಾಗಿದೆ. ಈ ಸಂಬಂಧ ವಿಧಾನಸಭೆಯಲ್ಲಿ ‘ಇವನಮ್ಮವ ಇವ ನಮ್ಮವ’ ವಿಧೇಯಕ ಮಂಡನೆ ಮಾಡಲಾಗಿದ್ದು, ಜಾತಿ ಶ್ರೇಣೀಕರಣ, ಸಂಪ್ರದಾಯಗಳ ಹೆಸರಿನಲ್ಲಿ ಹಿಂಸೆ ಮತ್ತು ಕಿರುಕುಳ‌ ತಪ್ಪಿಸಲು ಮುಂದಾಗಿದೆ. ಈ ವಿಧೇಯಕ ಕಾಯ್ದೆಯಾಗಿ ಜಾರಿಗೆ ಬಂದಿದ್ದೇ ಆದರೆ ಅಂತರ್ಜಾತಿ ವಿವಾಹಕ್ಕೆ ಹೆಚ್ಚಿನ ಮಾನ್ಯತೆ…

Read More

ಸ್ಪ್ರಿಂಗ್ ಇದೆಯಾ? ಅಭಿಷೇಕ್ ಶರ್ಮಾ ಬ್ಯಾಟ್ ಚೆಕ್ ಮಾಡಿದ ನ್ಯೂಝಿಲೆಂಡ್ ಆಟಗಾರರು – Kannada News | New Zealand players checks Abhishek Sharma’s bat

ನ್ಯೂಝಿಲೆಂಡ್ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಅಭಿಷೇಕ್ ಶರ್ಮಾ ಅಕ್ಷರಶಃ ಅಬ್ಬರಿಸಿದ್ದರು. ಈ ಅಬ್ಬರದೊಂದಿಗೆ ಅಭಿಷೇಕ್ ಶರ್ಮಾ ಕೇವಲ 14 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದರು. ಅರ್ಧಶತಕದ ಬಳಿಕ ಕೂಡ ಕಿವೀಸ್ ಬೌಲರ್​ಗಳ ಬೆಂಡೆತ್ತಿದ ಯುವ ದಾಂಡಿಗ 20 ಎಸೆತಗಳಲ್ಲಿ 5 ಭರ್ಜರಿ ಸಿಕ್ಸ್ ಹಾಗೂ 7 ಫೋರ್​ಗಳೊಂದಿಗೆ ಅಜೇಯ 68 ರನ್ ಬಾರಿಸಿದ್ದರು. ಈ ಮೂಲಕ ಟೀಮ್ ಇಂಡಿಯಾ ಕೇವಲ 10 ಓವರ್​ಗಳಲ್ಲಿ 155 ರನ್ ಸಿಡಿಸಿ 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತ್ತು. ಈ ಗೆಲುವಿನ…

Read More

Scorpio Horoscope: ವೃಶ್ಚಿಕ ರಾಶಿಯವರೇ ಗಮನಿಸಿ; ಈ ತಿಂಗಳು ನೀವು ಅಪ್ಪಿತಪ್ಪಿಯೂ ಈ ತಪ್ಪು ಮಾಡಬೇಡಿ!

ವೃಶ್ಚಿಕ ರಾಶಿಯವರಿಗೆ 2026ರ ಏಪ್ರಿಲ್ ತಿಂಗಳ ಭವಿಷ್ಯವು ಮಿಶ್ರ ಫಲಿತಾಂಶಗಳಿಂದ ಕೂಡಿದೆ. ಗ್ರಹಗತಿಗಳ ಬದಲಾವಣೆಗಳು ನಿಮ್ಮ ಜೀವನದ ವಿವಿಧ ಆಯಾಮಗಳ ಮೇಲೆ ಪ್ರಭಾವ ಬೀರಲಿವೆ. ಈ ತಿಂಗಳು ನಿಮ್ಮ ಆರ್ಥಿಕ ಸ್ಥಿತಿಯಲ್ಲಿ ಏರಿಳಿತಗಳಿರುತ್ತವೆ. ತಿಂಗಳ ಆರಂಭದಲ್ಲಿ ಆದಾಯದ ಹರಿವು ಉತ್ತಮವಾಗಿರುತ್ತದೆ. ಹಳೆಯ ಹೂಡಿಕೆಗಳಿಂದ ಲಾಭ ಬರುವ ಸಾಧ್ಯತೆಯಿದೆ. ರಾಹು ಮತ್ತು ಕೇತುಗಳ ಪ್ರಭಾವದಿಂದ ಅನಿರೀಕ್ಷಿತ ಖರ್ಚುಗಳು ಎದುರಾಗಬಹುದು. ವಿಶೇಷವಾಗಿ ಆರೋಗ್ಯ ಅಥವಾ ಮನೆಯ ಶುಭ ಕಾರ್ಯಗಳಿಗಾಗಿ ಹಣ ವ್ಯಯವಾಗಬಹುದು. ಅನಗತ್ಯ ಹೂಡಿಕೆಗಳಿಂದ ದೂರವಿರಿ. ಶೇರು ಮಾರುಕಟ್ಟೆಯಲ್ಲಿ ಎಚ್ಚರಿಕೆ…

Read More

Karnataka LPG Gas Shortage: ಕಾಳಸಂತೆಯಲ್ಲಿ ಸಿಲಿಂಡರ್ ಸೇಲ್ ! ಗ್ಯಾಸ್​ ದಂಧೆಕೋರರ ವಿರುದ್ಧ 3 ಎಫ್​ಐಆರ್

ಬೆಂಗಳೂರು, ಮಾರ್ಚ್​ 16: ಕರ್ನಾಟಕದಲ್ಲಿ ತೀವ್ರ ಎಲ್‌ಪಿಜಿ ಸಿಲಿಂಡರ್ ಕೊರತೆಯು ಹೋಟೆಲ್ ಉದ್ಯಮಕ್ಕೆ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ತೈಲ ಪೂರೈಕೆಯಲ್ಲಿನ ಸಮಸ್ಯೆಯು ಬೆಂಗಳೂರಿನ ಹೋಟೆಲ್‌ಗಳ ಮೇಲೆ ತೀವ್ರ ಪರಿಣಾಮ ಬೀರಿದೆ. ಹಲವು ವರ್ಷಗಳ ಇತಿಹಾಸವಿರುವ ಎಮ್​ಟಿಆರ್​ನಂತಹ ಪ್ರತಿಷ್ಠಿತ ಹೋಟೆಲ್‌ಗಳು ಗ್ಯಾಸ್ ಅಭಾವದಿಂದಾಗಿ ತಮ್ಮ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸುವ ಅಥವಾ ಮೆನುಗಳನ್ನು ಮೊಟಕುಗೊಳಿಸುವ ಪರಿಸ್ಥಿತಿ ಎದುರಿಸುತ್ತಿವೆ. ಬನಶಂಕರಿಯ ಫುಡ್ ಸ್ಟ್ರೀಟ್‌ಗಳು ಮತ್ತು ಮಲ್ಲೇಶ್ವರಂನ ಹೋಟೆಲ್‌ಗಳಲ್ಲಿ ಜನಸಂದಣಿ ಕಡಿಮೆಯಾಗಿದೆ. ಈ ಬಿಕ್ಕಟ್ಟಿನ ನಡುವೆ, ವಾಣಿಜ್ಯ ಸಿಲಿಂಡರ್‌ಗಳು ಕಾಳಸಂತೆಯಲ್ಲಿ ದುಪ್ಪಟ್ಟು ಬೆಲೆಗೆ ಮಾರಾಟವಾಗುತ್ತಿವೆ….

Read More

ಮಣ್ಣಿನ ಮಡಿಕೆ ನೀರು ಕುಡಿಯೋದು ಆರೋಗ್ಯಕ್ಕೆ ಎಷ್ಟು ಒಳ್ಳೆಯದು ಗೊತ್ತಾ? – Kannada News | Know the benefits of drinking Earthen Pot Water

ಹಿಂದೆಲ್ಲಾ ಮಣ್ಣಿನ ಮಡಿಕೆಯಲ್ಲೇ ಅಡುಗೆ ತಯಾರಿಸುತ್ತಿದ್ದರು, ನೀರನ್ನು ಶೇಖರಿಸಿಡುತ್ತಿದ್ದರು. ಬೇಸಿಗೆಯಲ್ಲಂತೂ ಈ ಮಡಕೆ ನೀರನ್ನೇ ಕುಡಿದು ಬಿಸಿಲ ಧಗೆಯನ್ನು ಹೋಗಲಾಡಿಸುತ್ತಿದ್ದರು. ಈಗಂತೂ ಫ್ರಿಡ್ಜ್‌ ನೀರನ್ನೇ ಕುಡಿಯುವುದರಿಂದ ಯಾರು ಸಹ ಮಣ್ಣಿನ ಮಡಕೆಗಳನ್ನು ಬಳಕೆ ಮಾಡುವುದೇ ಇಲ್ಲ. ಆದ್ರೆ ಫ್ರಿಡ್ಜ್‌ ನೀರು ದೇಹಕ್ಕೆ ಒಳ್ಳೆಯದಲ್ಲ. ಹಾಗಾಗಿ ಈ ಬೇಸಿಗೆಯಲ್ಲಿ ದೇಹವನ್ನು ತಂಪು ಮಾಡಲು ಮಣ್ಣಿನ ಮಡಕೆ ನೀರನ್ನು (Earthen Pot Water) ಕುಡಿಯುವುದೇ ಬೆಸ್ಟ್.‌ ಈ ಮಣ್ಣಿನ ಮಡಿಕೆಗಳು ನೀರನ್ನು ತಂಪಾಗಿಸುವುದು ಮಾತ್ರವಲ್ಲದೆ ನೀರನ್ನು ನೈಸರ್ಗಿಕವಾಗಿ ಶುದ್ಧೀಕರಿಸಲು ಸಹ…

Read More

Horoscope Today 03 March : ಇಂದು ಈ ರಾಶಿಯವರು ಇಟ್ಟ ಹೆಜ್ಜೆಯನ್ನು ಹಿಂದಿಡಲಾರರು – Kannada News | Horoscope March 03 Tuesday 2026; Dina Rashi Bhavishya Today, Checkout the details here

ಇಂದು ಈ ರಾಶಿಯವರು ಇಟ್ಟ ಹೆಜ್ಜೆಯನ್ನು ಹಿಂದಿಡಲಾರರು ಮೇಷ ರಾಶಿ : ನೀವು ಯಾರ ಪರವಿರೋಧವೂ ಇಲ್ಲದೇ ತಟಸ್ಥರಾಗಿ ಇರುವಿರಿ. ನಿಮ್ಮದು ಉದ್ದೇಶಪೂರ್ವಕ ಆಡಿದ ಮಾತಾಗಿದ್ದು ಸಮಸ್ಯೆಗಳನ್ನು ಎದುರಿಸಬೇಕಾದೀತು. ಜವಾಬ್ದಾರಿಯನ್ನು ಸಡಿಲಮಾಡಿಕೊಂಡು ತಪ್ಪಿಗೆ ದಾರಿ‌ಮಾಡಿಕೊಡುವಿರಿ. ನಂಬಿಕೆಯನ್ನು ಗಳಿಸುವುದು ನಿಮಗೆ ಸವಾಲಾಗಬಹುದು. ಆಭರಣ ಪ್ರಿಯರಿಗೆ ಸಂತೋಷವಾಗುವುದು. ಸಹೋದರರು ನಿಮ್ಮ ಯೋಜನೆಗೆ ಸಹಕರಿಸಬಹುದು. ಹಳೆಯ ವ್ಯವಹಾರವು ಪುನಃ ಮುನ್ನೆಲೆಗೆ ಬಂದು ಕಲಹದಲ್ಲಿ ಅಂತ್ಯವಾಗಬಹುದು. ವೃಷಭ ರಾಶಿ : ನಿಮ್ಮ ದುರಾಲೋಚನೆಗೆ ಸ್ನೇಹಿತರು ಅಡ್ಡಿ ಮಾಡುವರು. ಶತ್ರುವಿನ ಬಲವನ್ನು ನಿಯಂತ್ರಿಸಲು ಸಿದ್ಧತೆ…

Read More