Headlines

ಬೆವರು ಹೆಚ್ಚಾಗಿ ಬರುವವರಲ್ಲಿ ಚರ್ಮಕ್ಕೆ ಸಂಬಂಧಪಟ್ಟ ಸೋಂಕಿನ ಅಪಾಯ ಹೆಚ್ಚುತ್ತದೆಯೇ? – Kannada News | Hyperhidrosis and Skin Health: What Doctors Want You to Know

ಬೇಸಿಗೆ ಆರಂಭವಾದಾಗಿನಿಂದ ತಾಪಮಾನ ಮತ್ತು ಉಷ್ಣಾಂಶ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇದರ ಪರಿಣಾಮವಾಗಿ ಹೆಚ್ಚಿನವರಲ್ಲಿ ಅತಿಯಾಗಿ ಬೆವರು ಕಾಣಿಸಿಕೊಳ್ಳುತ್ತಿದೆ. ಸಾಮಾನ್ಯವಾಗಿ ಬೆವರು ದೇಹದ ತಾಪಮಾನ ನಿಯಂತ್ರಣಕ್ಕೆ ಸಹಾಯಕವಾದರೂ, ಅತಿಯಾಗಿ ಬೆವರು (Sweat) ಬಂದಾಗ ಚರ್ಮದ ಸಮಸ್ಯೆಗಳು (Skin Problems) ಹೆಚ್ಚಾಗುವ ಸಾಧ್ಯತೆ ಇರುತ್ತದೆ. ವೈದ್ಯರು ಹೇಳುವ ಪ್ರಕಾರ, ಬೆವರು ಹೆಚ್ಚು ಸಮಯ ಚರ್ಮದ ಮೇಲೆ ಇದ್ದಲ್ಲಿ ತೇವಾಂಶ ಹೆಚ್ಚಾಗಿ ಬ್ಯಾಕ್ಟೀರಿಯಾ ಮತ್ತು ಫಂಗಸ್ ವೇಗವಾಗಿ ಬೆಳೆಯಲು ಅನುಕೂಲವಾಗುತ್ತದೆ. ಇದರಿಂದ ಚರ್ಮದಲ್ಲಿ ಉರಿ, ಕೆರೆತ, ಕೆಂಪು ಚುಕ್ಕೆಗಳು ಮತ್ತು…

Read More

‘ಈ ಜೀವ ನಿಮಗೆ ಅರ್ಪಣೆ’: ಡಿಕೆ ಶಿವಕುಮಾರ್ ಸ್ನೇಹವನ್ನು ಕೊಂಡಾಡಿದ ಕ್ರೇಜಿಸ್ಟಾರ್ – Kannada News | Ravichandran praised DK Shivakumar and said his life is dedicated for DKS only

ನಟ ರವಿಚಂದ್ರನ್ (Ravichandran) ದಶಕಗಳಿಂದಲೂ ಚಿತ್ರರಂಗದಲ್ಲಿರುವವರು. ಅವರ ತಂದೆ ವೀರಾಸ್ವಾಮಿ ಖ್ಯಾತ ನಿರ್ಮಾಪಕರು ಮತ್ತು ಉದ್ಯಮಿಗಳು ಸಹ ಆಗಿದ್ದವರು. ರವಿಚಂದ್ರನ್ ಅವರಿಗೆ ಚಿತ್ರರಂಗದ ಜೊತೆಗೆ ರಾಜಕೀಯ ರಂಗದ ಹಲವು ಪ್ರಮುಖರ ಆಪ್ತ ಪರಿಚಯವಿದೆ. ಆದರೆ ರವಿಚಂದ್ರನ್ ಅವರು ಎಂದಿಗೂ ರಾಜಕೀಯದ ಅಖಾಡದತ್ತ ಮುಖ ಸಹ ಹಾಕಿದವರಲ್ಲ. ಅವರ ಗೆಳೆತನವನ್ನು ಬಳಸಿಕೊಂಡವರೂ ಅಲ್ಲ. ಆದರೆ ಇದೀಗ ಕಾರ್ಯಕ್ರಮವೊಂದರಲ್ಲಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಮನಸಾರೆ ಕೊಂಡಾಡಿರುವ ರವಿಚಂದ್ರನ್, ‘ಈ ಜೀವ ನಿಮಗೆ ಅರ್ಪಣೆ’ ಎಂದು ಭಾವುಕರಾಗಿ ಹೇಳಿದ್ದಾರೆ….

Read More

ಪಶ್ಚಿಮ ಬಂಗಾಳದ ಸಂಪುಟವನ್ನು ವಿಸರ್ಜಿಸಿದ ರಾಜ್ಯಪಾಲ; ಮಮತಾ ಬ್ಯಾನರ್ಜಿ ಈಗ ಮಾಜಿ ಸಿಎಂ – Kannada News | West Bengal Governor RN Ravi dissolves Mamata Banerjee Cabinet after she refuses to resign

ಕೊಲ್ಕತ್ತಾ, ಮೇ 7: ಪಶ್ಚಿಮ ಬಂಗಾಳದ (West Bengal) ರಾಜ್ಯಪಾಲ ಆರ್.ಎನ್. ರವಿ ಇಂದು ಪಶ್ಚಿಮ ಬಂಗಾಳದ ವಿಧಾನಸಭೆಯನ್ನು ವಿಸರ್ಜಿಸಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬಹುಮತ ಗಳಿಸಿದೆ. ಆದರೂ ಬಿಜೆಪಿ ಮತ ಕಳ್ಳತನ ಮಾಡಿದೆ ಎಂದು ಆರೋಪ ಹೊರಿಸಿ ಮಮತಾ ಬ್ಯಾನರ್ಜಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರಾಕರಿಸಿದ್ದರು. ಈಗಾಗಲೇ ಮಮತಾ ಬ್ಯಾನರ್ಜಿ ಅವರ ಅಧಿಕಾರಾವಧಿ ಮುಗಿದಿರುವುದರಿಂದ ಕಾನೂನು ಸಲಹೆ ಪಡೆದ ಪಶ್ಚಿಮ ಬಂಗಾಳದ ರಾಜ್ಯಪಾಲ ಆರ್.ಎನ್. ರವಿ ಬಂಗಾಳದ ಸಂಪುಟವನ್ನು ವಿಸರ್ಜಿಸುವ ನಿರ್ಧಾರ ತೆಗೆದುಕೊಂಡಿದ್ದಾರೆ. ಹೀಗಾಗಿ,…

Read More

ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿ ಸಾವು: ಅಣ್ಣನ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ ತಂಗಿ – Kannada News | Ballari: Life Convict Dies in Hospital; Sister Raises Doubts Over Death

ಆಸ್ಪತ್ರೆಯಲ್ಲಿ ಕೈದಿ ಸಾವು (ಎಐ ಚಿತ್ರ)Image Credit source: tv9 kannada ಬಳ್ಳಾರಿ, ಮೇ 07: ನಗರದ ಬಿಮ್ಸ್ ಆಸ್ಪತ್ರೆಯಲ್ಲಿ (BIMS Hospital) ಚಿಕಿತ್ಸೆ ಪಡೆಯುತ್ತಿದ್ದ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಅಪರಾಧಿ ಮೃತಪಟ್ಟಿದ್ದು (Prisoner Death), ಸಾವಿನ ಹಿಂದೆ ಜೈಲು ಸಿಬ್ಬಂದಿ ಹಾಗೂ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಸಂಕನಾಳು ಗ್ರಾಮದ ನಿವಾಸಿ ಹನುಮಂತು (25) ಮೃತಪಟ್ಟ ದುರ್ದೈವಿ. ಅಣ್ಣ ಸಾವಿಗೆ ನ್ಯಾಯಬೇಕೆಂದು ತಂಗಿ ಮರಿಯಮ್ಮ…

Read More

IPL 2026: ಉಚಿತ ಟಿಕೆಟ್​ಗಳ ಬೇಡಿಕೆಯಿಂದಲೇ ಫೈನಲ್ ಪಂದ್ಯ ಶಿಫ್ಟ್; ಬಿಸಿಸಿಐ ಸ್ಪಷ್ಟನೆ – Kannada News | PL 2026 Final: Bengaluru Loses Hosting Due to Free Ticket Demands; Ahmedabad Steps In

2026 ರ ಐಪಿಎಲ್ (IPL 2026) ಫೈನಲ್ ಪಂದ್ಯದ ಆತಿಥ್ಯ ಬೆಂಗಳೂರಿನ ಕೈತಪ್ಪಿದೆ. ಶಾಸಕರ ಉಚಿತ ಟಿಕೆಟ್​ಗಳ ಬೇಡಿಕೆಯೇ ಇದಕ್ಕೆ ಕಾರಣ ಎನ್ನಲಾಗುತ್ತಿದೆ. ಆದರೆ ಕರ್ನಾಟಕ ಸರ್ಕಾರ ಮಾತ್ರ ಈ ಆರೋಪವನ್ನು ಅಲ್ಲಗಳೆದಿದ್ದು, ತನ್ನದೆಯಾದ ಹೇಳಿಕೆಗಳನ್ನು ನೀಡುತ್ತಿದೆ. ಇದೆಲ್ಲದರ ನಡುವೆ ಐಪಿಎಲ್ ಫೈನಲ್ ಪಂದ್ಯದ ಸ್ಥಳವನ್ನು ಬೆಂಗಳೂರಿನಿಂದ ಅಹಮದಾಬಾದ್​ಗೆ ಬದಲಿಸಿದ್ದು ಏಕೆ ಎಂಬುದನ್ನು ಬಿಸಿಸಿಐ (BCCI) ಕಾರ್ಯದರ್ಶಿ ದೇವಜಿತ್ ಸೈಕಿಯಾ ಸ್ಪಷ್ಟವಾಗಿ ಮಾಧ್ಯಮಗಳ ಮುಂದೆ ಹೇಳಿದ್ದಾರೆ. 15% ಮಾತ್ರ ಉಚಿತ ಟಿಕೆಟ್‌ ಈ ಬಗ್ಗೆ ಎಎನ್​ಐ ಜೊತೆ…

Read More

ಆಟೋ ಪ್ರಯಾಣಿಕರಿಗೆ ಬ್ಯಾಡ್​​ ನ್ಯೂಸ್​​: ಮೀಟರ್​ ದರ ಹೆಚ್ಚಳಕ್ಕೆ ಚಾಲಕ ಸಂಘಟನೆಗಳ ಮನವಿ – Kannada News | Bangalore Auto Fare Hike Looms: LPG Price Soars, Drivers Demand Rupees 50 Minimum

ಬೆಂಗಳೂರು, ಮೇ 07: ಮಧ್ಯಪ್ರಾಚ್ಯದಲ್ಲಿನ ಯುದ್ಧದ ಪರಿಣಾಮ ಆಟೋ ಎಲ್ಪಿಜಿ ದರ ನಿರಂತರವಾಗಿ ಏರಿಕೆ ಕಂಡಿದೆ. ಹೀಗಾಗಿ ಆಟೋ ಮೀಟರ್ ದರ ಏರಿಕೆ ಮಾಡುವಂತೆ ಆಗ್ರಹಿಸಿ ಆಟೋ ಚಾಲಕ ಸಂಘಟನೆಗಳು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಇರಾನ್ ಮೇಲೆ ಅಮೆರಿಕ-ಇಸ್ರೇಲ್ ಯುದ್ಧಕ್ಕೂ ಮುನ್ನ ಒಂದು ಲೀಟರ್ ಆಟೋ ಎಲ್ಪಿಜಿ ದರ 56 ರೂ. ಇತ್ತು. ಬಳಿಕ ಅದು ಕಳೆದ ಒಂದು ವಾರದ ಹಿಂದೆ 90 ರೂ.ಗಳಿಗೆ ಏರಿತ್ತು. ಆದರೆ ಸದ್ಯ ಬೆಂಗಳೂರಲ್ಲಿ ಒಂದು ಲೀಟರ್ ಆಟೋ…

Read More

ಮದುವೆಗೆ ತೆರಳುತ್ತಿದ್ದಾಗ ಬಿರುಗಾಳಿಗೆ ಸಿಲುಕಿದ ಏಕನಾಥ್ ಶಿಂಧೆ ಅವರ ಹೆಲಿಕಾಪ್ಟರ್ – Kannada News | Maharashtra DCM Eknath Shindes helicopter caught in thunderstorm Forced To Turn Back

ಮುಂಬೈ, ಮೇ 7: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ (Eknath Shinde) ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಬಿರುಗಾಳಿಗೆ ಸಿಲುಕಿದೆ. ಮುಂಬೈನಲ್ಲಿ ದಿಢೀರ್ ಬಿರುಗಾಳಿ ಎಚ್ಚರಿಕೆಯ ನಂತರ ಹೆಲಿಕಾಪ್ಟರ್ ಹಿಂದಕ್ಕೆ ತಿರುಗಬೇಕಾಯಿತು. ಆದರೆ, ಯಾರಿಗೂ ಯಾವುದೇ ತೊಂದರೆಯಾಗಿಲ್ಲ. ಹೆಲಿಕಾಪ್ಟರ್​​ನ ಸುರಕ್ಷಿತ ಲ್ಯಾಂಡಿಂಗ್ ನಂತರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಅಧಿಕೃತ ನಿವಾಸಕ್ಕೆ ತೆರಳಿದರು. ಥಾಣೆ ಗ್ರಾಮೀಣ ಪ್ರದೇಶದಲ್ಲಿ ಹಠಾತ್ ಬಿರುಗಾಳಿಯಿಂದಾಗಿ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಹೆಲಿಕಾಪ್ಟರ್ ಮಾರ್ಗ ಬದಲಾಯಿಸಲ್ಪಟ್ಟಿತು. ಮಹಾಲಕ್ಷ್ಮಿ ರೇಸ್‌ಕೋರ್ಸ್ ಹೆಲಿಪ್ಯಾಡ್‌ನಿಂದ ಏಕನಾಥ್ ಶಿಂಧೆ ಮಧ್ಯಾಹ್ನ 3.30ರ…

Read More

ಟಾಟಾ ಟ್ರಸ್ಟ್​ಗಳ ಮಂಡಳಿ ಸಭೆಗೆ ತಡೆ ನೀಡಲು ಬಾಂಬೆ ಹೈಕೋರ್ಟ್ ನಕಾರ – Kannada News | Tata Trusts Legal Battle: Bombay HC Rejects Plea to Halt Board Meetings

ಮುಂಬೈ, ಮೇ 7: ಭಾರತದ ಅತ್ಯಂತ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಒಂದಾದ ಟಾಟಾ ಟ್ರಸ್ಟ್‌ನ ಆಡಳಿತ ಮಂಡಳಿಯ (Tata Trust Board) ನೇಮಕಾತಿ ಮತ್ತು ಅಧಿಕಾರಕ್ಕೆ ಸಂಬಂಧಿಸಿದಂತೆ ಕಾನೂನು ಸಮರ ಶುರುವಾಗಿದೆ. ಟ್ರಸ್ಟ್‌ನ ಕಾರ್ಯವೈಖರಿಯಲ್ಲಿನ ಕೆಲವು ಬದಲಾವಣೆಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಬಾಂಬೆ ಹೈಕೋರ್ಟ್ ನಡೆಸುತ್ತಿದೆ. ಇದೇ ವೇಳೆ, ಟಾಟಾ ಟ್ರಸ್ಟ್ಸ್​ನ ಅಡಿಯಲ್ಲಿರುವ ಎರಡು ಪ್ರಮುಖ ಟ್ರಸ್ಟ್​ಗಳ ಮಂಡಳಿ ಸಭೆ ಮೇ 8ರಂದು ನಡೆಯಲಿದ್ದು, ಅದಕ್ಕೆ ತಡೆ ನೀಡಬೇಕೆಂದು ಪಿಐಎಲ್ ಮೂಲಕ ಮಾಡಲಾಗಿದ್ದ ಮನವಿಯನ್ನು ಬಾಂಬೆ ಹೈಕೋರ್ಟ್…

Read More

ಕರ್ನಾಟಕ ಹವಾಮಾನ: 18ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ನಾಳೆ ಮಳೆ ಸಾಧ್ಯತೆ; ಹೇಗಿರಲಿದೆ ಬೆಂಗಳೂರು ವೆದರ್​​? – Kannada News | Karnataka Weather Update: Light to Moderate Rain Likely in Over 18 Districts on May 8

ಬೆಂಗಳೂರು, ಮೇ 07: ಉತ್ತರ ಮತ್ತು ಕಲ್ಯಾಣ ಕರ್ನಾಟಕ ಭಾಗದ ಕೆಲವೆಡೆ ತೀವ್ರ ಬಿಸಿಯ ಹವಾಮಾನದ ನಡುವೆಯೂ ರಾಜ್ಯ ವಿವಿಧ ಜಿಲ್ಲೆಗಳಲ್ಲಿ ನಾಳೆ ಸಣ್ಣ ಅಥವಾ ಮಧ್ಯಮ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡು ಭಾಗದ ರಾಯಚೂರು, ಯಾದಗಿರಿ, ಕಲಬುರಗಿ, ಬೀದರ್​​, ವಿಜಯಪುರ ಮತ್ತು ಬಳ್ಳಾರಿಯಲ್ಲಿ ವಿಪರೀತ ಉಷ್ಣ ವಾತಾವರಣ ಇರಲಿದ್ದು, ಸುಮಾರು 42 ಡಿಗ್ರಿ ಸೆಲ್ಸಿಯಸ್​​ ವರೆಗೆ ತಾಪಮಾನ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಎಲ್ಲೆಲ್ಲಿ ಮಳೆ? #ಮಳೆ #ಮುನ್ನೆಚ್ಚರಿಕೆ…

Read More

LSG vs RCB IPL 2026 Live Score: ಟಾಸ್ ಗೆದ್ದ ಆರ್​ಸಿಬಿ ಬೌಲಿಂಗ್ ಆಯ್ಕೆ – Kannada News | Lucknow Super Giants vs Royal Challengers Bengaluru B IPL 2026 Live Cricket Score LSG vs RCB Match on 7th May latest news in Kannada

07 May 2026 07:05 PM (IST) LSG vs RCB IPL 2026: ಆರ್​ಸಿಬಿ ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್, ಜಿತೇಶ್ ಶರ್ಮಾ, ಟಿಮ್ ಡೇವಿಡ್, ರೊಮಾರಿಯೋ ಶೆಫರ್ಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಜೋಶ್ ಹ್ಯಾಜಲ್‌ವುಡ್, ಸುಯಾಶ್ ಶರ್ಮಾ, ರಸಿಖ್ ಸಲಾಂ. ಇಂಪ್ಯಾಕ್ಟ್ ಪ್ಲೇಯರ್: ಜಾಕೋಬ್ ಬೆಥೆಲ್, ಜೋರ್ಡಾನ್ ಕಾಕ್ಸ್, ಮಂಗೇಶ್ ಯಾದವ್, ವಿಕಿ ಓಸ್ಟ್ವಾಲ್ ಮತ್ತು ವೆಂಕಟೇಶ್ ಅಯ್ಯರ್. 07 May 2026 07:02 PM (IST) LSG vs…

Read More