Headlines

ಥಲಸ್ಸೆಮಿಯಾ ಅಪಾಯಕಾರಿಯೇ? ಮದುವೆ ಅಥವಾ ಗರ್ಭಧಾರಣೆಗೂ ಮುನ್ನ ತಪಾಸಣೆ ಮಾಡಿಸಿಕೊಳ್ಳುವುದು ಯಾಕೆ ಮುಖ್ಯ? – Kannada News | How Genetic Blood Disorder Thalassemia Affects Children’s Health

ಥಲಸ್ಸೆಮಿಯಾ (Thalassemia) ಒಂದು ಗಂಭೀರವಾದ ಜೆನೆಟಿಕ್ ರಕ್ತ ಸಂಬಂಧಿ ಕಾಯಿಲೆಯಾಗಿದೆ. ಇದು ಪೋಷಕರಿಂದ ಮಕ್ಕಳಿಗೆ ಜೀನ್ಸ್ ಮೂಲಕ ಬರಬಹುದು. ಭಾರತದಲ್ಲಿ ಪ್ರತಿವರ್ಷ ಸಾವಿರಾರು ಮಕ್ಕಳು ಥಲಸ್ಸೆಮಿಯಾ ಮೇಜರ್ ಸಮಸ್ಯೆಯೊಂದಿಗೆ ಜನಿಸುತ್ತಿದ್ದಾರೆ. ಆರಂಭಿಕ ಹಂತದಲ್ಲಿ ಲಕ್ಷಣಗಳು ಸ್ಪಷ್ಟವಾಗಿ ಕಾಣಿಸಿಕೊಳ್ಳದ ಕಾರಣ, ಹಲವರು ಇದನ್ನು ಸಾಮಾನ್ಯ ರಕ್ತಹೀನತೆ ಅಥವಾ ದೌರ್ಬಲ್ಯ ಎಂದು ನಿರ್ಲಕ್ಷ್ಯ ಮಾಡುತ್ತಾರೆ. ಹಾಗಾದರೆ ಥಲಸ್ಸೆಮಿಯಾ ಎಂದರೇನು? ಇದರ ಲಕ್ಷಣಗಳು ಹೇಗಿರುತ್ತವೆ ಮತ್ತು ಇದು ಎಷ್ಟು ಅಪಾಯಕಾರಿ ಎಂಬುದರ ಬಗ್ಗೆ ತಿಳಿದುಕೊಳ್ಳಿ. ಈ ಬಗ್ಗೆ ಸ್ವಲ್ಪ ಮಟ್ಟಿನ ಅರಿವಿದ್ದಾಗ…

Read More

Chanakya Niti: ಜೀವನದಲ್ಲಿ ಎದುರಾಗುವ ಕಷ್ಟಗಳನ್ನು ಸುಲಭವಾಗಿ ಎದುರಿಸಲು ಈ ತತ್ವಗಳನ್ನು ಅನುಸರಿಸಿ – Kannada News | Chanakya Niti: If you follow these tips from Chanakya, you can easily overcome difficulties

ಪ್ರತಿಯೊಬ್ಬರ ಜೀವನದಲ್ಲೂ ಸುಖ-ದುಃಖ, ನೋವು ನಲಿವು ಎಲ್ಲವೂ ಇದ್ದೇ ಇರುತ್ತದೆ. ಈ ಎಲ್ಲಾ ಕಷ್ಟಗಳನ್ನು (difficulties) ಸಮರ್ಥವಾಗಿ ನಿಭಾಯಿಸಿದಾಗ ಮಾತ್ರ ಜೀವನದಲ್ಲಿ ಜಯಿಸಲು ಸಾಧ್ಯ. ಹೆಚ್ಚಿನವರು ಕಷ್ಟ ಎದುರಾಯಿತೆಂದು ಭಯಪಟ್ಟು, ಬರೀ ಕಷ್ಟವೇ ಎಂದು ತಾಳ್ಮೆಯನ್ನು ಕಳೆದುಕೊಂಡು ಎಲ್ಲವನ್ನೂ ಕಳೆದುಕೊಂಡು ಬಿಡುತ್ತಾರೆ. ಆದ್ರೆ ಚಾಣಕ್ಯರು ಹೇಳಿರುವ ಈ ಕೆಲವು ಸಲಹೆಗಳನ್ನು ಪಾಲಿಸುವ ಮೂಲಕ ಜೀವನದಲ್ಲಿ ಎದುರಾಗವು ಯಾವುದೇ ಕಷ್ಟವನ್ನೂ ಸುಲಭವಾಗಿ ಎದುರಿಸಬಹುದು, ಜೊತೆಗೆ ಇದು ಕಠಿಣ ಸಂದರ್ಭಗಳನ್ನು ಎದುರಿಸಿಕೊಂಡು ಮುಂದಕ್ಕೆ ಸಾಗುವ ಧೈರ್ಯವನ್ನು ನೀಡುತ್ತದೆ. ಆ ಸಲಹೆಗಳು…

Read More

ಹಾಲಿ ಚಾಂಪಿಯನ್ನರಿಗೆ ಸೋಲುಣಿಸಿದ ಶ್ರೀಲಂಕಾ..! – Kannada News | Women’s T20 World Cup 2026: Sri Lanka Beat New Zealand

ಇಂಗ್ಲೆಂಡ್‌ನ ರೋಸ್ ಬೌಲ್ ಮೈದಾನದಲ್ಲಿ ನಡೆದ ಐಸಿಸಿ ಮಹಿಳಾ ಟಿ20 ವಿಶ್ವಕಪ್‌ನ ಗ್ರೂಪ್ ಹಂತದ ಪಂದ್ಯದಲ್ಲಿ ಶ್ರೀಲಂಕಾ ತಂಡವು ಹಾಲಿ ಚಾಂಪಿಯನ್ ನ್ಯೂಝಿಲೆಂಡ್ ವಿರುದ್ಧ 5 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಇದು ಟಿ20 ವಿಶ್ವಕಪ್ ಇತಿಹಾಸದಲ್ಲೇ ಕಿವೀಸ್ ಪಡೆ ವಿರುದ್ಧ ಶ್ರೀಲಂಕಾ ಮಹಿಳಾ ತಂಡದ ಮೊದಲ ಗೆಲುವು ಎಂಬುದು ವಿಶೇಷ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ನ್ಯೂಝಿಲೆಂಡ್ ತಂಡಕ್ಕೆ ಆರಂಭದಲ್ಲೇ ರನ್ ಗಳಿಸಲು ಲಂಕಾ ಬೌಲರ್‌ಗಳು ಸುಲಭವಾಗಿ ಅವಕಾಶ ನೀಡಲಿಲ್ಲ. ಆದರೆ…

Read More

RR vs RCB Playing XI: ಟಾಸ್ ಗೆದ್ದ ರಾಜಸ್ಥಾನ್; ಆರ್​ಸಿಬಿ ತಂಡಕ್ಕೆ ಹೇಜಲ್‌ವುಡ್ ಎಂಟ್ರಿ

ಐಪಿಎಲ್ 2026 (IPL 2026) ರ 16ನೇ ಪಂದ್ಯದಲ್ಲಿ ಎರಡು ಅಜೇಯ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ, ರಾಜಸ್ಥಾನ್ ರಾಯಲ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು (RR vs RCB) ತಂಡವನ್ನು ತನ್ನ ತವರು ಮೈದಾನದಲ್ಲಿ ಎದುರಿಸುತ್ತಿದೆ. ಹಾಲಿ ಚಾಂಪಿಯನ್ ಆರ್‌ಸಿಬಿ ಈ ಆವೃತ್ತಿಯಲ್ಲಿ ಆಡಿದ ಸತತ 2 ಪಂದ್ಯಗಳನ್ನು ಗೆದ್ದಿದೆ. ಇತ್ತ ರಾಜಸ್ಥಾನ ಕೂಡ ಸತತ 3 ಪಂದ್ಯಗಳನ್ನು ಗೆದ್ದಿದೆ. ಆದ್ದರಿಂದ, ಏಪ್ರಿಲ್ 10 ರ ಶುಕ್ರವಾರದಂದು ರಾಜಸ್ಥಾನ ಮತ್ತು ಬೆಂಗಳೂರಿನ ನಡುವೆ ಯಾವ ತಂಡವು ತಮ್ಮ…

Read More

ಯುದ್ಧ ಭೂಮಿಯಿಂದ ಬಳ್ಳಾರಿ ಮಂದಿ ವಾಪಸ್: ದೃಷ್ಟಿ ತೆಗೆದು, ಪಟಾಕಿ ಸಿಡಿಸಿ ಸ್ವಾಗತಿಸಿದ ಕುಟುಂಬಸ್ಥರು – Kannada News | Ballari Tourists Rescued from Dubai Amid Israel Iran War: Family members welcomed with fireworks

ಆರತಿ ಮಾಡಿ ಸ್ವಾಗತಿಸುತ್ತಿರುವುದು Image Credit source: tv9 kannada ಬಳ್ಳಾರಿ, ಮಾರ್ಚ್​ 05: ಅವರೆಲ್ಲಾ ದುಬೈಗೆ ಪ್ರವಾಸಕ್ಕೆ ಹೋದವರು. ಪ್ರವಾಸ ಮುಗಿಸಿ ಇನ್ನೇನು ತಾಯ್ನಾಡಿಗೆ ಮರಳಬೇಕಿತ್ತು. ಅಷ್ಟರಲ್ಲಿ ಇಸ್ರೇಲ್ ಮತ್ತು ಇರಾನ್ ನಡುವೆ ಯುದ್ಧ (Israel-Iran War) ಆರಂಭವಾಗಿ ಬಿಟ್ಟಿದೆ. ಇತ್ತ ವಿಮಾನ ಇಲ್ಲದೆ ಜೀವ ಕೈಯಲ್ಲಿ ಹಿಡಿದು 35ಕ್ಕೂ ಹೆಚ್ಚು ಬಳ್ಳಾರಿಗರು ದುಬೈನಲ್ಲಿ ಪರದಾಡಿದ್ದಾರೆ. ಆದರೆ ಸರ್ಕಾರದ ನೆರವಿನಿಂದ ಇಂದು ಬಳ್ಳಾರಿಗೆ ವಾಪಾಸ್ ಆಗಿದ್ದಾರೆ. ಆ ಮೂಲಕ ನಿಟ್ಟುಸಿರು ಬಿಟ್ಟಿದ್ದಾರೆ ಇತ್ತ ಕುಟುಂಬಸ್ಥರು ಅವರನ್ನ…

Read More

Samudrika Shastra: ಅಂಗೈಯ ಈ ಭಾಗದಲ್ಲಿ ಮಚ್ಚೆ ಇದ್ದರೆ, ನಿಮಗೆ ಎಂದಿಗೂ ಸಂಪತ್ತಿನ ಕೊರತೆ ಇರುವುದಿಲ್ಲ!

ಸಾಮುದ್ರಿಕ ಶಾಸ್ತ್ರದ ಪ್ರಕಾರ, ಕೈ ಮತ್ತು ಮುಖದ ಮೇಲಿನ ಮಚ್ಚೆಗಳು ವ್ಯಕ್ತಿಯ ಅದೃಷ್ಟ, ಸಂಪತ್ತು ಮತ್ತು ಜೀವನದ ಯಶಸ್ಸಿನ ಪಥವನ್ನು ಸೂಚಿಸುತ್ತವೆ. ವಿಶೇಷವಾಗಿ ಅಂಗೈಯಲ್ಲಿರುವ ಮಚ್ಚೆಗಳು ಅಪಾರ ಐಶ್ವರ್ಯದ ಸಂಕೇತವೆಂದು ನಂಬಲಾಗಿದೆ. ಹಾಗಾದರೆ, ಈ ಮಚ್ಚೆಗಳು ವ್ಯಕ್ತಿಯ ಜೀವನದ ಮೇಲೆ ಹೇಗೆ ಪ್ರಭಾವ ಬೀರುತ್ತವೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ. ಅಂಗೈಯ ಮಧ್ಯಭಾಗದ ಮಚ್ಚೆ: ಅದೃಷ್ಟದ ಲಕ್ಷಣ: ಅಂಗೈಯ ಮಧ್ಯಭಾಗದಲ್ಲಿ ಮಚ್ಚೆ ಇರುವುದು ಅತ್ಯಂತ ಶುಭವೆಂದು ಪರಿಗಣಿಸಲಾಗುತ್ತದೆ. ಇಂತಹ ವ್ಯಕ್ತಿಗಳು ಜೀವನದಲ್ಲಿ ಬಹಳ ಬೇಗನೆ ಆರ್ಥಿಕ ಸ್ಥಿರತೆಯನ್ನು ಮತ್ತು…

Read More

ಪತಿ ಸೈಕೋ ವರ್ತನೆ ಆರೋಪ ಕೇಸ್​​ಗೆ ಭರ್ಜರಿ ಟ್ವಿಸ್ಟ್​: ಮಹಿಳೆಯಾಗಿದ್ದು ಮೂರು ಮದುವೆ? – Kannada News | Shocking Twist in Bengaluru Marital Case: Wife Accused of Three Marriages

ಬೆಂಗಳೂರು, ಜನವರಿ 11: ಫೋನ್ ನೋಡಿ ಲೈಂಗಿಕ ಕ್ರಿಯೆಗೆ ಒತ್ತಾಯ ಮಾಡುವ ಜೊತೆಗೆ ಮನೆಯಲ್ಲಿ ಎಲ್ಲರ ಮುಂದೆಯೇ ಬೆತ್ತಲೆಯಾಗಿ ಪತಿ ಓಡಾಡ್ತಾನೆ. ಅತ್ತೆ ಮಾವನ ಮುಂದೆಯೇ ಬಟ್ಟೆಯಿಲ್ಲದೆ ತಿರುಗಾಡೋದಲ್ಲದೆ, ಹಾಗೆಯೇ ಪ್ಯಾಸೇಜ್​​ಗೆ ಕೂಡ ಹೋಗಿ ಅಕ್ಕ ಪಕ್ಕದವರಿಗೂ ಮುಜುಗರ ಉಂಟುಮಾಡ್ತಿದ್ದಾನೆ ಎಂದು ಪತ್ನಿ ಆರೋಪಿಸಿದ್ದ ಪ್ರಕರಣಕ್ಕೀಗ ಹೊಸ ಟ್ವಿಸ್ಟ್​​ ಸಿಕ್ಕಿದೆ. ಈ ಬಗ್ಗೆ ಪ್ರತಿಕ್ರಿಯಿಸಿರೋ ಆರೋಪಿ ಪತಿ ಮಂಜುನಾಥ್​ ಹೆಂಡತಿ ವಿರುದ್ಧವೇ ಬಿಗ್​​ ಬಾಂಬ್​​ ಸಿಡಿಸಿದ್ದಾರೆ. ತನ್ನ ಮೇಲೆ ಸೈಕೋ ವರ್ತನೆ ಮಾಡಿರುವ ಪತ್ನಿ ವಿರುದ್ಧವೇ ಪತಿ…

Read More

IND vs NZ: ಕಿವೀಸ್ ವಿರುದ್ಧ ಟಾಸ್ ಗೆದ್ದ ಟೀಂ ಇಂಡಿಯಾದಲ್ಲಿ 1 ಬದಲಾವಣೆ – Kannada News | IND vs NZ 4th T20: Surya wins toss, India bowls first; Arshdeep in for injured Kishan

ಭಾರತ ಮತ್ತು ನ್ಯೂಜಿಲೆಂಡ್ (India vs New Zealand) ನಡುವಿನ ಐದು ಪಂದ್ಯಗಳ ಟಿ20 ಸರಣಿಯ ನಾಲ್ಕನೇ ಪಂದ್ಯ ವಿಶಾಖಪಟ್ಟಣದಲ್ಲಿ ನಡೆಯುತ್ತಿದೆ. ಎರಡೂ ತಂಡಗಳು ಎಸಿಎ-ವಿಡಿಸಿಎ ಕ್ರಿಕೆಟ್ ಕ್ರೀಡಾಂಗಣದಲ್ಲಿ ಪರಸ್ಪರ ಮುಖಾಮುಖಿಯಾಗಿವೆ. ಟೀಂ ಇಂಡಿಯಾ ಪ್ರಸ್ತುತ ಸರಣಿಯಲ್ಲಿ 3-0 ಮುನ್ನಡೆ ಸಾಧಿಸಿದ್ದು ಈಗಾಗಲೇ ಸರಣಿಯನ್ನು ವಶಪಡಿಸಿಕೊಂಡಿದೆ. ಇತ್ತ ಸರಣಿ ಸೋತಿರುವ ನ್ಯೂಜಿಲೆಂಡ್ ಉಳಿದೆರಡು ಪಂದ್ಯಗಳನ್ನು ಗೆದ್ದು ಸೋಲಿನ ಅಂತರವನ್ನು ಕಡಿಮೆ ಮಾಡಲು ಯತ್ನಿಸಲಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಮೊದಲು…

Read More

ಶಾಲಾ ಪಠ್ಯಪುಸ್ತಕದಲ್ಲಿ ಇರಲಿದೆ ಪುನೀತ್ ರಾಜ್​ಕುಮಾರ್ ಜೀವನದ ಪಾಠ – Kannada News | Karnataka school textbooks to have lesson on actor Puneeth Rajkumar

ನಟ ಪುನೀತ್ ರಾಜ್​ಕುಮಾರ್ (Puneeth Rajkumar) ಅವರು ಭೌತಿಕವಾಗಿ ನಮ್ಮೊಂದಿಗೆ ಇಲ್ಲ. ಆದರೆ ಅವರು ಮಾಡಿದ ಸಾಧನೆ ಎಲ್ಲರಿಗೂ ಸ್ಫೂರ್ತಿ ಆಗಿದೆ. ಬಾಲನಟನಾಗಿ ಚಿತ್ರರಂಗದಲ್ಲಿ ಮಿಂಚಿ, ಹೀರೋ ಆಗಿಯೂ ಜನಮನ ಗೆದ್ದ ಪುನೀತ್ ಅವರು ಸಾಮಾಜಿಕ ಕಾರ್ಯಗಳ ಮೂಲಕವೂ ಗುರುತಿಸಿಕೊಂಡಿದ್ದರು. ಅವರ ಸಾಧನೆಯ ಕಥೆ ಅನೇಕರಿಗೆ ಸ್ಫೂರ್ತಿ ಆಗುತ್ತದೆ. ಮರಣೋತ್ತರವಾಗಿ ‘ಕರ್ನಾಟಕ ರತ್ನ’ ಪ್ರಶಸ್ತಿ ಪಡೆದ ಪುನೀತ್ ರಾಜ್​​ಕುಮಾರ್ ಅವರ ಜೀವನದ ಕಥೆ ಈಗ ಶಾಲಾ ಪಠ್ಯಪುಸ್ತಕದಲ್ಲಿ (Karnataka School Textbooks) ಸೇರ್ಪಡೆ ಆಗಲಿದೆ. ಆ ಬಗ್ಗೆ…

Read More

ಶಿವಮೊಗ್ಗದಲ್ಲಿ 15 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ: ಮಾಜಿ ಪೊಲೀಸರ ಮನೆಯೇ ಈ ಕಳ್ಳರಿಗೆ ಟಾರ್ಗೆಟ್ – Kannada News | Shivamogga Theft Spree: Gold and Cash Robbed, CCTV Captures Masked Thieves

ಶಿವಮೊಗ್ಗ, ಜ.17: ಜಿಲ್ಲೆಯಲ್ಲಿ ಕಳ್ಳರ ಕಾಟ ಹೆಚ್ಚಾಗಿದೆ. ಶಿವಮೊಗ್ಗ ಜನರನ್ನು ಬೆಚ್ಚಿ ಬೀಳಿಸುವ ಘಟನೆಗಳು ನಡೆಯುತ್ತಿದೆ. ಒಂದು ಕಡೆ ಬಂಗಾರ ಬೆಲೆ ಏರುತ್ತಲೇ ಇದೆ. ಇನ್ನೊಂದು ಕಡೆ ಈ ಕಳ್ಳರು ಚಿನ್ನ ಕದ್ದಿಯುತ್ತಿದ್ದಾರೆ. ಇದೀಗ ರಾಜ್ಯದಲ್ಲಿ ಕಳ್ಳರ ಕಾಟ ಹೆಚ್ಚಾಗಿದ್ದು, ಸಾರ್ವಜನಿಕರಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ.  ಶಿವಮೊಗ್ಗದ (Shivamogga theft) ಹಲವು ಕಡೆ ಕಳ್ಳತನ ಆಗಿರುವ ಘಟನೆಗಳು ಪತ್ತೆಯಾಗಿದೆ. ಜಿಲ್ಲೆಯ ಸ್ವಾಮಿ ವಿವೇಕಾನಂದ ಬಡಾವಣೆಯ ವಿಜಯಲಕ್ಷ್ಮಿ ಎಂಬುವವರ ಮನೆಗೆ ಕಳ್ಳರು ನುಗ್ಗಿ ಸುಮಾರು 15 ಲಕ್ಷದ ಚಿನ್ನಾಭಾರಣ…

Read More